ADVERTISEMENT
Tuesday, August 25, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home Newsbeat

ಇವರು ಟೀಂ ಇಂಡಿಯಾಗೆ ಎಂಟ್ರಿ ಕೊಡೋದು ಕಷ್ಟ

Mahesh M Dhandu by Mahesh M Dhandu
November 11, 2021
in Newsbeat, Sports, ಕ್ರೀಡೆ
Hardik saaksha tv
Share on FacebookShare on TwitterShare on WhatsappShare on Telegram

ಟೀಮ್ ಇಂಡಿಯಾ ಕಂಬ್ಯಾಕ್ ಸದ್ಯಕ್ಕೆ ಅಸಾಧ್ಯ- ಟೆಸ್ಟ್ ಆಟ ಮುಗಿಸಿದ್ರಾ ಪಾಂಡ್ಯಾ, ಭುವಿ..?

ಟೀಮ್ ಇಂಡಿಯಾದಲ್ಲಿ ಸ್ಥಾನ ಪಡೆಯುವುದು ದೊಡ್ಡ ಸವಾಲಿನ ಕೆಲಸ. ಒಮ್ಮೆ ಸ್ಥಾನ ಪಡೆದುಕೊಂಡರೆ ನಿರಂತರವಾಗಿ ಉತ್ತಮ ಪ್ರದರ್ಶನವನ್ನು ನೀಡಲೇಬೇಕು. ಉತ್ತಮ ಪ್ರದರ್ಶನ ನೀಡುವಲ್ಲಿ ಎಡವಿದರೆ ತಂಡದಿಂದ ಹೊರಬೀಳುವುದು ಖಚಿತ. ಇನ್ನೊಬ್ಬ ಆಟಗಾರ ಆ ಸ್ಥಾನವನ್ನು ಪಡೆಯಲು ಕಾಯುತ್ತಾ ಇರುತ್ತಾನೆ. ಆದರೆ ಈ ಮಧ್ಯೆ ಟೀಮ್ ಇಂಡಿಯಾದ 4 ಪ್ರಮುಖ ಕ್ರಿಕೆಟಿಗೆ ಟೆಸ್ಟ್ ಜೀವನ ಮುಗಿದಂತೆ ಕಾಣುತ್ತಿದೆ. ಅದ್ಭುತ ಕಂ ಬ್ಯಾಕ್ ಹೊರತಾಗಿ ಇವರನ್ನು ಟೆಸ್ಟ್ ಜೆರ್ಸಿಯಲ್ಲಿ ಮತ್ತೆ ಕಾಣುವುದು ಅಸಾಧ್ಯ.

Related posts

SIR ಕರಡು ಮತದಾರರ ಪಟ್ಟಿ ಪ್ರಕಟ; ನಿಮ್ಮ ಹೆಸರು ಇದೆಯೇ ಎಂದು ಆನ್‌ಲೈನ್‌ನಲ್ಲಿ ಚೆಕ್ ಮಾಡಿ

SIR ಕರಡು ಮತದಾರರ ಪಟ್ಟಿ ಪ್ರಕಟ; ನಿಮ್ಮ ಹೆಸರು ಇದೆಯೇ ಎಂದು ಆನ್‌ಲೈನ್‌ನಲ್ಲಿ ಚೆಕ್ ಮಾಡಿ

August 25, 2026
ನಾನು ಐಎಎಸ್ ಓದಿಲ್ಲದಿರಬಹುದು ಆದರೆ 6 ಬಾರಿ ಶಾಸಕ: ಜನಪ್ರತಿನಿಧಿಗಳನ್ನೇ ಹಗುರವಾಗಿ ಕಂಡರೆ ಸಹಿಸಲ್ಲ- ಡಿಸಿ ಲತಾಕುಮಾರಿಗೆ ರೇವಣ್ಣ ಖಡಕ್ ವಾರ್ನಿಂಗ್.

ನಾನು ಐಎಎಸ್ ಓದಿಲ್ಲದಿರಬಹುದು ಆದರೆ 6 ಬಾರಿ ಶಾಸಕ: ಜನಪ್ರತಿನಿಧಿಗಳನ್ನೇ ಹಗುರವಾಗಿ ಕಂಡರೆ ಸಹಿಸಲ್ಲ- ಡಿಸಿ ಲತಾಕುಮಾರಿಗೆ ರೇವಣ್ಣ ಖಡಕ್ ವಾರ್ನಿಂಗ್.

August 25, 2026

ಹಾರ್ದಿಕ್ ಪಾಂಡ್ಯಾ:
ಟಿ20 ವಿಶ್ವಕಪ್‌ನಲ್ಲಿ ಹಾರ್ದಿಕ್ ಪಾಂಡ್ಯಾ ಮೇಲೆ ನಿರೀಕ್ಷೆ ಇತ್ತು. ಆದರೆ ಪಾಂಡ್ಯಾ ಠುಸ್ ಪಟಾಕಿ ಆಗಿದ್ದಾರೆ. ಬ್ಯಾಟಿಂಗ್ ಮಾಡಲಿಲ್ಲ, ಬೌಲಿಂಗ್ ಕೂಡ ಮಾಡಲಿಲ್ಲ. ಆದರೆ ತಂಡದೊಳಗೆ ಆಡುವ ಆಟಗಾರನಾಗಿದ್ದರು. ಟಿ20 ವಿಶ್ವಕಪ್ ಬಳಿಕ ಟಿ20 ತಂಡದಿಂದಲೂ ಪಾಂಡ್ಯ ಹೊರಬಿದ್ದಿದ್ದಾರೆ. ಇನ್ನು ಪಾಂಡ್ಯಾ ಟೆಸ್ಟ್ ಜೀವನವಂತೂ ಮುಗಿದೇ ಹೋದ ಹಾಗಿದೆ. ಟೀಮ್ ಇಂಡಿಯಾಕ್ಕೆ ಮೀಡಿಯಂ ಪೇಸ್ ಆಲ್‌ರೌಂಡರ್ ಅಗತ್ಯ ಇತ್ತು. ಆದರೆ ಈಗ ಪಾಂಡ್ಯಾ ಬೌಲಿಂಗ್ ಮಾಡುತ್ತಿಲ್ಲ. ಹೀಗಾಗಿ ಈ ಸ್ಥಾನ ಸದ್ಯ ಶಾರ್ದೂಲ್ ಠಾಕೂರ್ ಪಾಲಾಗಿದೆ. ಪಾಂಡ್ಯ ಟೆಸ್ಟ್ ಕ್ರಿಕೆಟ್‌ನಲ್ಲಿ 11 ಪಂದ್ಯಗಳನ್ನು ಆಡಿದ್ದಾರೆ. 31 ರ ಸರಾಸರಿಯಲ್ಲಿ 532 ರನ್ ಗಳಿಸಿದ್ದಾರೆ. 17 ವಿಕೆಟ್‌ಗಳನ್ನು ಸಹ ಪಡೆದಿದ್ದಾರೆ. ಆದರೆ ಪಾಂಡ್ಯಾ ಕಂ ಬ್ಯಾಕ್ ಸದ್ಯದ ಮಟ್ಟಿಗೆ ಅಸಾಧ್ಯ.

Hardik saaksha tv

ಭುವನೇಶ್ವರ್ ಕುಮಾರ್:
ಟೆಸ್ಟ್ ಕ್ರಿಕೆಟ್‌ನಲ್ಲಿ ಸ್ವಿಂಗ್ ಬೌಲಿಂಗ್‌ಗೆ ಅದರದ್ದೇ ಆದ ಪ್ರಾಮುಖ್ಯತೆ ಇದೆ. ಭುವನೇಶ್ವರ್ ಟೀಮ್ ಇಂಡಿಯಾದ ಸ್ವಿಂಗ್ ಕಿಂಗ್ ಆಗಿದ್ದರು. ಆದರೆ ಈಗ ಭುವಿ ಕಂಪ್ಲೀಟ್ ಆಗಿ ಫೇಲ್ ಆಗಿದ್ದಾರೆ. ಚೆಂಡು ಸವಿಂಗ್ ಆಗ್ತಿಲ್ಲ, ವಿಕೆಟ್ ಕೂಡ ಬೀಳ್ತಿಲ್ಲ. ಮುಂದಿನ ಇಂಗ್ಲೆಂಡ್ ಮತ್ತು ನ್ಯೂಜಿಲೆಂಡ್ ವಿರುದ್ಧದ ಸರಣಿಗೂ ಭುವಿ ಸ್ಥಾನ ಪಡೆಯುವುದು ಡೌಟ್. ಇದರ ಜೊತೆ ಗಾಯ ಕೂಡ ಭುವಿಯನ್ನು ಕಾಡುತ್ತಿದೆ. ಟೀಮ್ ಇಂಡಿಯಾದಲ್ಲಿ ಭುವಿ ಜಾಗವನ್ನು ಮೊಹಮ್ಮದ್ ಸಿರಾಜ್ ತುಂಬಿದ್ದಾರೆ. ಹೀಗಾಗಿ ಭುವಿ ಮುಂದೆ ಟೆಸ್ಟ್ ಆಡೋದೇ ಡೌಟ್.

ಶಿಖರ್ ಧವನ್ :
ಟೀಮ್ ಇಂಡಿಯಾ ಅನ್ ಲಕ್ಕಿ ಪ್ಲೇಯರ್ ಅಂದರೆ ಶಿಖರ್ ಧವನ್. ಅದ್ಭುತ ಫಾರ್ಮ್ನಲ್ಲಿದ್ದರೂ ತಂಡದಲ್ಲಿ ಸ್ಥಾನವಿಲ್ಲ. ಟೆಸ್ಟ್ ಕ್ರಿಕೆಟ್ ನಲ್ಲೂ ಶಿಖರ್ 34 ಪಂದ್ಯಗಳಲ್ಲಿ 41ರ ಸರಾಸರಿಯಲ್ಲಿ 2300ಕ್ಕೂ ರನ್ ಗಳಿಸಿದ್ದಾರೆ. ಅದರಲ್ಲಿ 7 ಶತಕ ಬಾರಿಸಿದ್ದರೂ ಆಯ್ಕೆಗಾರರು ಧವನ್ ರನ್ನು ಸರಿಯಾಗಿ ಮೌಲ್ಯಮಾಪನ ಮಾಡಿಲ್ಲ. ರೋಹಿತ್ ಶರ್ಮಾ ಮತ್ತು ಕೆಎಲ್ ರಾಹುಲ್ ಟೆಸ್ಟ್ ಆರಂಭಿಕರಾಗಿ ತಮ್ಮ ಸ್ಥಾನವನ್ನು ಭದ್ರಪಡಿಸಿದ ನಂತರ ಶಿಖರ್ ಧವನ್ ಟೆಸ್ಟ್ ತಂಡಕ್ಕೆ ಮರಳುವುದು ಅಸಂಭವ ಎನ್ನಲಾಗಿದೆ. ಧವನ್ 2018 ರಿಂದ ಟೆಸ್ಟ್ ಕ್ರಿಕೆಟ್‌ನಲ್ಲಿ ಆಡಿಲ್ಲ.

ಕುಲದೀಪ್ ಯಾದವ್ :
ಕುಲದೀಪ್ ಯಾದವ್ ಅವರನ್ನು ಟೀಂ ಇಂಡಿಯಾದ ಎಲ್ಲಾ ಫಾರ್ಮಟ್‌ಗಳಿಂದ ಕೈಬಿಡಲಾಗಿದೆ. ಕುಲದೀಪ್ ಯಾದವ್ ನಿರಂತರವಾಗಿ ಫ್ಲಾಪ್ ಆಗಿದ್ದಾರೆ. ಐಪಿಎಲ್‌ನಲ್ಲೂ ಕಳಪೆ ಫಾರ್ಮ್ನಿಂದಾಗಿ, ಕೆಕೆಆರ್ ಅವರಿಗೆ ಒಂದು ಪಂದ್ಯದಲ್ಲೂ ಆಡುವ ಅವಕಾಶ ನೀಡಿರಲಿಲ್ಲ. ಆಯ್ಕೆದಾರರು ಕುಲದೀಪ್ ಯಾದವ್ ಬದಲಿಗೆ ಅಕ್ಷರ್ ಪಟೇಲ್, ಜಡೇಜಾ ಮತ್ತು ವಾಷಿಂಗ್ಟನ್ ಸುಂದರ್ ಅವರಂತಹ ಬೌಲರ್‌ಗಳ ಮೇಲೆ ಹೆಚ್ಚು ಅವಲಂಬಿತರಾಗಿದ್ದಾರೆ. ಹೀಗಾಗಿ ಕುಲ್‌ದೀಪ್ ಕ್ರಿಕೆಟ್ ಭವಿಷ್ಯ ಮುಗಿದಂತೆಯೇ..

Tags: bhuvaneshwarhardhik pandyaShikhar Dhawanteam india
ShareTweetSendShare
Join us on:

Related Posts

SIR ಕರಡು ಮತದಾರರ ಪಟ್ಟಿ ಪ್ರಕಟ; ನಿಮ್ಮ ಹೆಸರು ಇದೆಯೇ ಎಂದು ಆನ್‌ಲೈನ್‌ನಲ್ಲಿ ಚೆಕ್ ಮಾಡಿ

SIR ಕರಡು ಮತದಾರರ ಪಟ್ಟಿ ಪ್ರಕಟ; ನಿಮ್ಮ ಹೆಸರು ಇದೆಯೇ ಎಂದು ಆನ್‌ಲೈನ್‌ನಲ್ಲಿ ಚೆಕ್ ಮಾಡಿ

by Shwetha
August 25, 2026
0

ರಾಜ್ಯದಲ್ಲಿ ನಡೆಯುತ್ತಿರುವ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯಡಿ ಕರಡು ಮತದಾರರ ಪಟ್ಟಿಯನ್ನು ಚುನಾವಣಾ ಆಯೋಗದ ಅಧಿಕೃತ ವೆಬ್‌ಸೈಟ್‌ನಲ್ಲಿ ಪರಿಶೀಲಿಸಬಹುದಾಗಿದೆ. ಚುನಾವಣಾ ಆಯೋಗದ ಅಧಿಕೃತ ಪೋರ್ಟಲ್‌ನಲ್ಲಿ SIR-2026,...

ನಾನು ಐಎಎಸ್ ಓದಿಲ್ಲದಿರಬಹುದು ಆದರೆ 6 ಬಾರಿ ಶಾಸಕ: ಜನಪ್ರತಿನಿಧಿಗಳನ್ನೇ ಹಗುರವಾಗಿ ಕಂಡರೆ ಸಹಿಸಲ್ಲ- ಡಿಸಿ ಲತಾಕುಮಾರಿಗೆ ರೇವಣ್ಣ ಖಡಕ್ ವಾರ್ನಿಂಗ್.

ನಾನು ಐಎಎಸ್ ಓದಿಲ್ಲದಿರಬಹುದು ಆದರೆ 6 ಬಾರಿ ಶಾಸಕ: ಜನಪ್ರತಿನಿಧಿಗಳನ್ನೇ ಹಗುರವಾಗಿ ಕಂಡರೆ ಸಹಿಸಲ್ಲ- ಡಿಸಿ ಲತಾಕುಮಾರಿಗೆ ರೇವಣ್ಣ ಖಡಕ್ ವಾರ್ನಿಂಗ್.

by Shwetha
August 25, 2026
0

ಹಾಸನ: ಹಾಸನ ಜಿಲ್ಲಾಧಿಕಾರಿ ಲತಾಕುಮಾರಿ ಅವರ ಆಡಳಿತ ವೈಖರಿ ಮತ್ತು ನಡವಳಿಕೆ ವಿರುದ್ಧ ಮಾಜಿ ಸಚಿವ ಹಾಗೂ ಹಾಸನ ಶಾಸಕ ಹೆಚ್.ಡಿ. ರೇವಣ್ಣ ಅವರು ಯುದ್ಧ ಸಾರಿದ್ದಾರೆ....

ಚಿಕ್ಕಮಗಳೂರಿನಲ್ಲಿ ಈದ್ ಮಿಲಾದ್ ಸಂಭ್ರಮದ ನಡುವೆ ದೇಶವಿರೋಧಿ ಕೃತ್ಯ: ಟಿಪ್ಪು ಕಟೌಟ್ ಮುಂದೆ ಪಾಕಿಸ್ತಾನಿ ಹಾಡು ಬಳಸಿ ರೀಲ್ಸ್ ಮಾಡಿದ ಯುವಕ ಅರೆಸ್ಟ್.

ಚಿಕ್ಕಮಗಳೂರಿನಲ್ಲಿ ಈದ್ ಮಿಲಾದ್ ಸಂಭ್ರಮದ ನಡುವೆ ದೇಶವಿರೋಧಿ ಕೃತ್ಯ: ಟಿಪ್ಪು ಕಟೌಟ್ ಮುಂದೆ ಪಾಕಿಸ್ತಾನಿ ಹಾಡು ಬಳಸಿ ರೀಲ್ಸ್ ಮಾಡಿದ ಯುವಕ ಅರೆಸ್ಟ್.

by Shwetha
August 25, 2026
0

ಚಿಕ್ಕಮಗಳೂರು: ಕಾಫಿ ನಾಡು ಚಿಕ್ಕಮಗಳೂರಿನಲ್ಲಿ ಈದ್ ಮಿಲಾದ್ ಹಬ್ಬದ ಸಂಭ್ರಮದ ನಡುವೆಯೇ ಕಿಡಿಗೇಡಿಗಳ ಅತಿರೇಕದ ವರ್ತನೆ ತೀವ್ರ ವಿವಾದಕ್ಕೆ ಕಾರಣವಾಗಿದೆ. ಟಿಪ್ಪು ಸುಲ್ತಾನ್ ಕಟೌಟ್ ಮುಂದೆ ಪಾಕಿಸ್ತಾನಿ...

ತಮಿಳುನಾಡಿನಲ್ಲಿ ಮಹತ್ವದ ಘೋಷಣೆ; ಮಹಿಳೆಯರಿಗೆ ಉಚಿತ ಬಸ್, ಬಡ ಕುಟುಂಬಗಳಿಗೆ 3 ಉಚಿತ LPG ಸಿಲಿಂಡರ್

ತಮಿಳುನಾಡಿನಲ್ಲಿ ಮಹತ್ವದ ಘೋಷಣೆ; ಮಹಿಳೆಯರಿಗೆ ಉಚಿತ ಬಸ್, ಬಡ ಕುಟುಂಬಗಳಿಗೆ 3 ಉಚಿತ LPG ಸಿಲಿಂಡರ್

by Shwetha
August 25, 2026
0

ತಮಿಳುನಾಡು ಮುಖ್ಯಮಂತ್ರಿ ಜೋಸೆಫ್ ವಿಜಯ್ ಅವರು ವಿಧಾನಸಭೆಯಲ್ಲಿ ಹಲವು ಮಹತ್ವದ ಕಲ್ಯಾಣ ಯೋಜನೆಗಳನ್ನು ಘೋಷಿಸಿದ್ದಾರೆ. ಮಹಿಳೆಯರು ಮತ್ತು ತೃತೀಯಲಿಂಗಿಗಳಿಗೆ ಉಚಿತ ಬಸ್ ಪ್ರಯಾಣ ಯೋಜನೆಯನ್ನು ವಿಸ್ತರಿಸುವುದರ ಜೊತೆಗೆ,...

ರಾಹುಲ್ ಗಾಂಧಿ ಈ ದೇಶದಲ್ಲಿರಲು ನಾಲಾಯಕ್- ನಕ್ಸಲಿಸಂ ಹೊಸಕಿ ಹಾಕಿದ ಅಮಿತ್ ಶಾ ಟೀಕಿಸಲು ರಾಹುಲ್‌ಗೆ ಯೋಗ್ಯತೆ ಇಲ್ಲ: 70 ವರ್ಷದ ಕಾಂಗ್ರೆಸ್ ಪಾಪವನ್ನು ತೊಳೆದಿದೆ ಬಿಜೆಪಿ- ರಾಹುಲ್‌ಗೆ ವಿ.ಸೋಮಣ್ಣ ತಿರುಗೇಟು.

ರಾಹುಲ್ ಗಾಂಧಿ ಈ ದೇಶದಲ್ಲಿರಲು ನಾಲಾಯಕ್- ನಕ್ಸಲಿಸಂ ಹೊಸಕಿ ಹಾಕಿದ ಅಮಿತ್ ಶಾ ಟೀಕಿಸಲು ರಾಹುಲ್‌ಗೆ ಯೋಗ್ಯತೆ ಇಲ್ಲ: 70 ವರ್ಷದ ಕಾಂಗ್ರೆಸ್ ಪಾಪವನ್ನು ತೊಳೆದಿದೆ ಬಿಜೆಪಿ- ರಾಹುಲ್‌ಗೆ ವಿ.ಸೋಮಣ್ಣ ತಿರುಗೇಟು.

by Shwetha
August 25, 2026
0

ಮೈಸೂರು: ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಭಾವಚಿತ್ರವನ್ನು ಪೊಲೀಸ್ ಠಾಣೆಗಳಲ್ಲಿ ಅಳವಡಿಸಿರುವುದಕ್ಕೆ ಆಕ್ಷೇಪ ವ್ಯಕ್ತಪಡಿಸಿರುವ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ವಿರುದ್ಧ ಕೇಂದ್ರ ರೈಲ್ವೆ...

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • ಈ ಒಂದು ದೀಪವನ್ನು ಮನೆಯಲ್ಲಿ ಮೂರು ಮಂಗಳವಾರ ಶುಕ್ರವಾರ ಹಚ್ಚಿ ನೋಡಿ ಸಾಕು ಸಾಕ್ಷಾತ್ ಮಹಾಲಕ್ಷ್ಮೀ ಮನೆಗೆ ಬರ್ತಾಳೆ..

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram