ADVERTISEMENT
Wednesday, August 19, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home Newsbeat

“ಸೂಪರ್” ಆಗಿ ಸೆಮಿ ಪೈನಲ್ ಗೇರಿದ ಕರ್ನಾಟಕ

Naveen Kumar B C by Naveen Kumar B C
November 18, 2021
in Newsbeat, Sports, ಕ್ರೀಡೆ
Share on FacebookShare on TwitterShare on WhatsappShare on Telegram

“ಸೂಪರ್” ಆಗಿ ಸೆಮಿ ಪೈನಲ್ ಗೇರಿದ ಕರ್ನಾಟಕ

ಸೈಯದ್​ ಮುಷ್ತಾಕ್ ಅಲಿ ಟಿ 20 ಕ್ರಿಕೇಟ್ ಟೂರ್ನಿಯಲ್ಲಿ ಬೆಂಗಾಲ್ ವಿರುದ್ಧ  ಸೂಪರ್ ಓವರ್ ನಲ್ಲಿ ಗೆಲುವು ಸಾಧಿಸುವ ಮೂಲಕ ಕರ್ನಾಟಕ ತಂಡ ಕ್ವಾರ್ಟರ್​ ಫೈನಲ್ಸ್ಗೆದ್ದು  “ಸೂಪರ್” ಆಗಿ ಸೆಮಿಫೈನಲ್ ಪ್ರವೇಶಿಸಿದೆ.

Related posts

ತಮಿಳುನಾಡು ಸದನದಲ್ಲಿ ಶೂಟೌಟ್ ಧಗಧಗ:ಕರ್ನಾಟಕ ಸರ್ಕಾರಕ್ಕಿಂತ ಹೆಚ್ಚಿನ ಪರಿಹಾರ ಘೋಷಿಸಿದ ತಮಿಳುನಾಡು ಸಿಎಂ ವಿಜಯ್!

ತಮಿಳುನಾಡು ಸದನದಲ್ಲಿ ಶೂಟೌಟ್ ಧಗಧಗ:ಕರ್ನಾಟಕ ಸರ್ಕಾರಕ್ಕಿಂತ ಹೆಚ್ಚಿನ ಪರಿಹಾರ ಘೋಷಿಸಿದ ತಮಿಳುನಾಡು ಸಿಎಂ ವಿಜಯ್!

August 19, 2026
ಮರಣದಂಡನೆಗೆ ಗಲ್ಲಿಗೇರಿಸುವ ಪದ್ಧತಿಯೇ ಮುಂದುವರಿಕೆ: ಸುಪ್ರೀಂ ಕೋರ್ಟ್

ಮರಣದಂಡನೆಗೆ ಗಲ್ಲಿಗೇರಿಸುವ ಪದ್ಧತಿಯೇ ಮುಂದುವರಿಕೆ: ಸುಪ್ರೀಂ ಕೋರ್ಟ್

August 19, 2026

ಇಂದು ದೆಹಲಿಯ ಅರುಣ್ ಜೆಟ್ಲಿ ಮೈದಾನನದಲ್ಲಿ ನಡೆದ ಕ್ವಾರ್ಟರ್​ ಫೈನಲ್ಸ್ ಪಂದ್ಯದಲ್ಲಿ ಬೆಂಗಾಲ್ ವಿರುದ್ದ್ ಟಾಸ್  ಸೋತರು ಕರ್ನಾಟಕಕ್ಕೆ ಮೊದಲು ಬ್ಯಾಟಿಂಗ್ ಆಡುವ ಅವಕಾಶ ಸಿಕ್ಕಿತ್ತು.   ಕರುಣ್ ನಾಯರ್ 55 ರನ್  (29 ಎಸೆತ) ಮನೀಶ್ ಪಾಂಡೆ 29,  ರೋಹನ್ ಕದಮ್ 30,  ಬ್ಯಾಟಿಂಗ್ ಸಹಾಯದಿಂದ  5 ವಿಕೆಟ್ ಕಳೆದುಕೊಂಡು 160 ರನ್ನ್ ಗಳಿಸಿತು..

ಬೆಂಗಾಲ್ ಪರ ಮುಕೇಶ್ ಕುಮಾರ್ 34/1, ಅಕಾಶ್ ದೀಪ್ 23/1, ಸಯಾನ್ ದೀಪ್ 27/1, ವೃತಿಕ್ ಚಟರ್ಜಿ 23/1 ಮತ್ತು ಶಹ್ಬಾಜ್ ಅಹ್ಮದ್​ 36/1 ವಿಕೆಟ್ ಪಡೆದು ಮಿಂಚಿದರು.

161 ರನ್ ಗಳ ಸ್ಪರ್ಧಾತ್ಮಕ ಮೊತ್ತ ಬೆನ್ನತ್ತಿದ ಬೆಂಗಾಲ್ ತಂಡ ಆರಂಭಿಕ ಆಘಾತ ಎದುರಿಸಿತು.  ವೃತ್ತಿಕ್ ಚಟರ್ಜಿ 51 ರನ್ ರಿತ್ವಿಕ್ ಚೌದರಿ 36 ರನ್ ಗಳಿಸಿ ಪಂದ್ಯವನ್ನ ದಡ ಸೇರಿಸಲು ಪ್ರಯತ್ನ ಪಟ್ಟರು. ಆದರೆ ಕರ್ನಾಟಕದ ಬಿಗಿ ಬೌಲಿಂಗ್ ದಾಳಿಗೆ ಮಂಡಿಯೂರಿದ ಬೆಂಗಾಲ್ ಹುಲಿಗಳು 8 ವಿಕೆಟ್ ಗಳ ನಷ್ಟಕ್ಕೆ 160 ರನ್ ಗಳಿಸಿ ಪಂದ್ಯ ಟೈ ಮಾಡಿಕೊಂಡಿತು.

ಕೊನೆಯಲ್ಲಿ ಓವರ್ ನಲ್ಲಿ ಬೆಂಗಾಲ್ ತಂಡಕ್ಕೆ ಗೆಲ್ಲಲು 20 ರನ್ನ ಗಳ ಅವಶ್ಯಕವಿತ್ತು. ವಿದ್ಯಾದರ್ ಪಾಟಿಲ್ ಎಸೆತಗಳನ್ನ ಚೆನ್ನಾಗಿಯೇ ಆಡಿದ ತಂಡ 5 ಎಸೆತಗಳಲ್ಲಿ 19 ರನ್ ಕದ್ದಿತ್ತು. ಕೊನೆಯ ಬಾಲ್ ನಲ್ಲಿ ಸಿಂಗಲ್ ರನ್ನ ಬೇಕಿತ್ತು. ಇದು ಆಟಗಾರರ ಮತ್ತು ನೋಡುಗರ ಎದೆಬಡಿತ ಹೆಚ್ಚಿಸಿತ್ತು. ಮನೀಶ್ ಪಾಂಡೆ ಡೈರೆಕ್ಟ್ ಹಿಟ್ ಮಾಡುವ ಮೂಲಕ ಆಕಾಶ ದೀಪರನ್ನ ರನೌಟ್ ಮಾಡಿ ಪಂದ್ಯ ಟೈ ಮಾಡಿದರು.

ಗೆಲುವಿಗಾಗಿ ಸೂಪರ್ ಓವರ್ ತಲುಪಿದಾಗ ಕರ್ನಾಟಕ ಪರ ಕೆ ಸಿ ಕಾರ್ಯಪ್ಪ ಕೇವಲ 5 ರನ್ನ ನೀಡಿ ಬೆಂಗಾಲ್ ತಂಡವನ್ನ ಕಟ್ಟಿ ಹಾಕಿದರು. ನಾಲ್ಕು ಎಸತಗಳಲ್ಲಿ 6  ರನ್  ನೀಡಿ 2 ವಿಕೆಟ್ ಕಳೆದುಕೊಂಡಿತು.

ಗುರಿ ಬೆನ್ನತ್ತಿದ ಕರ್ನಾಟಕ ಎರಡೆ ಎಸತಗಳಲ್ಲಿ ಗೆಲುವಿನ ನಗೆ ಬೀರಿತು. ಮನೀಶ ಪಾಂಡೆ ಮೊದಲ ಸೆತದಲ್ಲಿ 2 ರನ್ನ ಗಳಿಸಿದರೆ ಎರಡನೆ ಎಸತದಲ್ಲಿ ಸಿಕ್ಸರ್ ಭಾರಿಸಿ ತಂಡವನ್ನ ಸೆಮಿ ಪೈನಲ್ ಗೆ ತಲುಪಿಸಿದರು.

ಈ ಮೂಲಕ ಸತತ 6 ಪಂದ್ಯಗಳನ್ನ ಗೆಲ್ಲುವು ಮೂಲಕ ಸೆಮಿಪೈನಲ್ ಪ್ರವೇಶಿಸಿರುವ  ಕರ್ನಾಟಕ, ಶನಿವಾರ ವಿದರ್ಭ ತಂಡವನ್ನ ಎದುರಿಸಲಿದೆ.

Things went down to the wire as Karnataka beat Bengal in a Super Over thriller to enter the semis of #SyedMushtaqAliT20 👏👏

Watch how things panned out in the Super Over 📽️ #BENvKAR #QF2

— BCCI Domestic (@BCCIdomestic) November 18, 2021

Tags: BengalkarnatakaManish PandeyMushtaq Ali T20Mushtaq Ali Trophy
ShareTweetSendShare
Join us on:

Related Posts

ತಮಿಳುನಾಡು ಸದನದಲ್ಲಿ ಶೂಟೌಟ್ ಧಗಧಗ:ಕರ್ನಾಟಕ ಸರ್ಕಾರಕ್ಕಿಂತ ಹೆಚ್ಚಿನ ಪರಿಹಾರ ಘೋಷಿಸಿದ ತಮಿಳುನಾಡು ಸಿಎಂ ವಿಜಯ್!

ತಮಿಳುನಾಡು ಸದನದಲ್ಲಿ ಶೂಟೌಟ್ ಧಗಧಗ:ಕರ್ನಾಟಕ ಸರ್ಕಾರಕ್ಕಿಂತ ಹೆಚ್ಚಿನ ಪರಿಹಾರ ಘೋಷಿಸಿದ ತಮಿಳುನಾಡು ಸಿಎಂ ವಿಜಯ್!

by Shwetha
August 19, 2026
0

ಗಡಿ ಜಿಲ್ಲೆ ಚಾಮರಾಜನಗರದ ಹನೂರು ತಾಲೂಕಿನಲ್ಲಿ ನಡೆದ ಮೂವರ ಶೂಟೌಟ್ ಪ್ರಕರಣ ಇದೀಗ ಎರಡು ರಾಜ್ಯಗಳ ನಡುವೆ ತೀವ್ರ ರಾಜಕೀಯ ಹಾಗೂ ಆಡಳಿತಾತ್ಮಕ ಸಂಚಲನ ಮೂಡಿಸಿದೆ. ಸ್ವಾತಂತ್ರ್ಯ...

ಮರಣದಂಡನೆಗೆ ಗಲ್ಲಿಗೇರಿಸುವ ಪದ್ಧತಿಯೇ ಮುಂದುವರಿಕೆ: ಸುಪ್ರೀಂ ಕೋರ್ಟ್

ಮರಣದಂಡನೆಗೆ ಗಲ್ಲಿಗೇರಿಸುವ ಪದ್ಧತಿಯೇ ಮುಂದುವರಿಕೆ: ಸುಪ್ರೀಂ ಕೋರ್ಟ್

by Shwetha
August 19, 2026
0

ಭಾರತದಲ್ಲಿ ಮರಣದಂಡನೆ ಶಿಕ್ಷೆಯನ್ನು ಜಾರಿಗೊಳಿಸಲು ಪ್ರಸ್ತುತ ಇರುವ ಗಲ್ಲಿಗೇರಿಸುವ ಪದ್ಧತಿಯನ್ನು ಮುಂದುವರಿಸಲು ಸುಪ್ರೀಂ ಕೋರ್ಟ್ ನಿರ್ಧರಿಸಿದೆ. ಮರಣದಂಡನೆಯನ್ನು ಕಡಿಮೆ ನೋವಿನಿಂದ ಜಾರಿಗೊಳಿಸಲು ಮಾರಕ ಇಂಜೆಕ್ಷನ್, ಗುಂಡಿಕ್ಕುವಿಕೆ ಸೇರಿದಂತೆ...

ಪವಿತ್ರಾ ಗೌಡ ನನಗೆ ಮಗಳಿದ್ದಂತೆ, ತಪ್ಪು ಮಾಡದವರು ಯಾರೂ ಇಲ್ಲ: ಪರಪ್ಪನ ಅಗ್ರಹಾರ ಜೈಲು ಭೇಟಿ ಬಳಿಕ ಮಹಿಳಾ ಆಯೋಗದ ಅಧ್ಯಕ್ಷೆ ಡಾ ನಾಗಲಕ್ಷ್ಮಿ ಚೌಧರಿ ಮಹತ್ವದ ಹೇಳಿಕೆ

ಪವಿತ್ರಾ ಗೌಡ ನನಗೆ ಮಗಳಿದ್ದಂತೆ, ತಪ್ಪು ಮಾಡದವರು ಯಾರೂ ಇಲ್ಲ: ಪರಪ್ಪನ ಅಗ್ರಹಾರ ಜೈಲು ಭೇಟಿ ಬಳಿಕ ಮಹಿಳಾ ಆಯೋಗದ ಅಧ್ಯಕ್ಷೆ ಡಾ ನಾಗಲಕ್ಷ್ಮಿ ಚೌಧರಿ ಮಹತ್ವದ ಹೇಳಿಕೆ

by Shwetha
August 19, 2026
0

ಬೆಂಗಳೂರು: ರಾಜ್ಯ ಮಹಿಳಾ ಆಯೋಗದ ಅಧ್ಯಕ್ಷೆ ಡಾ ನಾಗಲಕ್ಷ್ಮಿ ಚೌಧರಿ ಅವರು ಪರಪ್ಪನ ಅಗ್ರಹಾರ ಕೇಂದ್ರ ಕಾರಾಗೃಹಕ್ಕೆ ದಿಢೀರ್ ಭೇಟಿ ನೀಡಿ ಮಹಿಳಾ ಬ್ಯಾರಕ್ ಪರಿಶೀಲನೆ ನಡೆಸಿದ್ದಾರೆ....

ತಮಿಳುನಾಡು ಸಿಎಂ ವಿಜಯ್ ಹೇಳಿಕೆಗೆ ಡಿಕೆಶಿ ತಿರುಗೇಟು; ‘ನಮ್ಮ ಕೆಲಸ ನಾವು ಮಾಡುತ್ತೇವೆ’

ತಮಿಳುನಾಡು ಸಿಎಂ ವಿಜಯ್ ಹೇಳಿಕೆಗೆ ಡಿಕೆಶಿ ತಿರುಗೇಟು; ‘ನಮ್ಮ ಕೆಲಸ ನಾವು ಮಾಡುತ್ತೇವೆ’

by Shwetha
August 19, 2026
0

ಹನೂರು ಶೂಟೌಟ್ ಪ್ರಕರಣದ ಕುರಿತು ತಮಿಳುನಾಡು ಮುಖ್ಯಮಂತ್ರಿ ವಿಜಯ್ ನೀಡಿದ್ದ ಹೇಳಿಕೆಗೆ ಕರ್ನಾಟಕ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ತಿರುಗೇಟು ನೀಡಿದ್ದಾರೆ. ವಿಧಾನಸೌಧದಲ್ಲಿ ಮಾತನಾಡಿದ ಡಿಕೆಶಿ, ಒಂದು ರಾಜ್ಯದ...

‘ಯೌವನ, ಹಣ, ಅಧಿಕಾರ ಒಂದೆಡೆ ಸೇರಬಾರದು; ಅದು ಅಪಾಯ’: ಡಿಕೆಶಿ

‘ಯೌವನ, ಹಣ, ಅಧಿಕಾರ ಒಂದೆಡೆ ಸೇರಬಾರದು; ಅದು ಅಪಾಯ’: ಡಿಕೆಶಿ

by Shwetha
August 19, 2026
0

ವಿಧಾನಸಭೆಯಲ್ಲಿ ಉಪಸಭಾಧ್ಯಕ್ಷರ ಆಯ್ಕೆ ಪ್ರಕ್ರಿಯೆ ವೇಳೆ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ಅಧಿಕಾರ, ರಾಜಕೀಯ ಹಾಗೂ ಬೆಂಗಳೂರಿನ ಅಭಿವೃದ್ಧಿ ಕುರಿತು ತಮ್ಮ ಅಭಿಪ್ರಾಯಗಳನ್ನು ಹಂಚಿಕೊಂಡರು. ಯೌವನ, ಹಣ...

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • ಈ ಒಂದು ದೀಪವನ್ನು ಮನೆಯಲ್ಲಿ ಮೂರು ಮಂಗಳವಾರ ಶುಕ್ರವಾರ ಹಚ್ಚಿ ನೋಡಿ ಸಾಕು ಸಾಕ್ಷಾತ್ ಮಹಾಲಕ್ಷ್ಮೀ ಮನೆಗೆ ಬರ್ತಾಳೆ..

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram