ADVERTISEMENT
Sunday, May 24, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home National

ರಾಜ್ಯ ಸಭಾ ಸದಸ್ಯರ ಅಮಾನತು – ವಿಪಕ್ಷದಿಂದ ಗದ್ದಲ, ಕಲಾಪ ಮುಂದೂಡಿಕೆ.

Naveen Kumar B C by Naveen Kumar B C
November 30, 2021
in National, Newsbeat, ದೇಶ - ವಿದೇಶ
Share on FacebookShare on TwitterShare on WhatsappShare on Telegram

ರಾಜ್ಯ ಸಭಾ ಸದಸ್ಯರ ಅಮಾನತು – ವಿಪಕ್ಷದಿಂದ ಗದ್ದಲ, ಕಲಾಪ ಮುಂದೂಡಿಕೆ.

ಸಂಸತ್ತಿನಲ್ಲಿ ನಡೆಯುತ್ತಿರು ಚಳಿಗಾಲದ ಅಧಿವೇಶನ ವಿಪಕ್ಷಗಳ ಗದ್ದಲ ಬಲಿಯಾಗಿದೆ. ಎರಡನೇ ದಿನದ ಕಲಾಪ ಆರಂಭವಾಗುತ್ತಿದ್ದಂತೆಯೇ ರಾಜ್ಯಸಭಾ ಸಂಸದರ ಅಮಾನತು ವಿಚಾರವಾಗಿ ಪ್ರತಿಪಕ್ಷಗಳು ಗದ್ದಲ ಆರಂಭಿಸಿದವು. ಇದರಿಂದಾಗಿ ಲೋಕಸಭೆಯ ಕಲಾಪವನ್ನು ಮಧ್ಯಾಹ್ನ 2 ಗಂಟೆಯವರೆಗೆ ಮುಂದೂಡಲಾಗಿದೆ. ಇದೇ ವೇಳೆ ರಾಜ್ಯಸಭೆಯಲ್ಲೂ ಪ್ರತಿಪಕ್ಷಗಳು ಈ ವಿಷಯವನ್ನು ಗಟ್ಟಿಯಾಗಿ ಪ್ರಸ್ತಾಪಿಸಿದವು. ರಾಜ್ಯಸಭೆಯಿಂದ ಅಮಾನತುಗೊಂಡಿರುವ 12 ಸಂಸದರ ವಿಚಾರದಲ್ಲಿ ವಿಪಕ್ಷಗಳು ತೀವ್ರ ಆಕ್ರೋಶ ವ್ಯಕ್ತಪಡಿಸಿವೆ. ಸಂಸತ್ತಿನ ಮುಂಗಾರು ಅಧಿವೇಶನದಲ್ಲಿ ಮಾರ್ಷಲ್‌ಗಳೊಂದಿಗೆ ಅನುಚಿತವಾಗಿ ವರ್ತಿಸಿದ ಕಾರಣಕ್ಕಾಗಿ ಈ ಸಂಸದರನ್ನು ಅಮಾನತುಗೊಳಿಸಲಾಗಿದೆ.

Related posts

ಮೋದಿ ರೋಮ್ಯಾಂಟಿಕ್ ಫೋಟೋ ನೋಡಿದರೆ ನಗು ಬರುತ್ತೆ; ದೇಶದಲ್ಲಿ ಸಮಸ್ಯೆಗಳಿದ್ದರೂ ಮೋದಿ ಮೆಲೋಡಿ ಹಂಚುತ್ತಿದ್ದಾರೆ: ಬಿ.ಕೆ ಹರಿಪ್ರಸಾದ್

ಮೋದಿ ರೋಮ್ಯಾಂಟಿಕ್ ಫೋಟೋ ನೋಡಿದರೆ ನಗು ಬರುತ್ತೆ; ದೇಶದಲ್ಲಿ ಸಮಸ್ಯೆಗಳಿದ್ದರೂ ಮೋದಿ ಮೆಲೋಡಿ ಹಂಚುತ್ತಿದ್ದಾರೆ: ಬಿ.ಕೆ ಹರಿಪ್ರಸಾದ್

May 24, 2026
ಶಾಲಾ ಕಾಲೇಜುಗಳಲ್ಲಿ ಕೇಸರಿ ಶಾಲು ಪ್ರದರ್ಶನಕ್ಕೆ ಬ್ರೇಕ್ : ಕಾನೂನು ಉಲ್ಲಂಘಿಸಿದರೆ ಕಠಿಣ ಕ್ರಮ  ಮಧು ಬಂಗಾರಪ್ಪ ಖಡಕ್ ಎಚ್ಚರಿಕೆ

ಶಾಲಾ ಕಾಲೇಜುಗಳಲ್ಲಿ ಕೇಸರಿ ಶಾಲು ಪ್ರದರ್ಶನಕ್ಕೆ ಬ್ರೇಕ್ : ಕಾನೂನು ಉಲ್ಲಂಘಿಸಿದರೆ ಕಠಿಣ ಕ್ರಮ ಮಧು ಬಂಗಾರಪ್ಪ ಖಡಕ್ ಎಚ್ಚರಿಕೆ

May 24, 2026

ಸಂಸದರ ಅಮಾನತು ಹಿಂಪಡೆಯಲು ಸಭಾಪತಿ ನಿರಾಕರಿಸಿದ್ದಾರೆ
ಇದೇ ವೇಳೆ 12 ಸಂಸದರ ಅಮಾನತು ಹಿಂಪಡೆಯಬೇಕೆಂಬ ಬೇಡಿಕೆಯನ್ನು ರಾಜ್ಯಸಭಾ ಸಭಾಪತಿ ಎಂ.ವೆಂಕಯ್ಯ ನಾಯ್ಡು ತಿರಸ್ಕರಿಸಿದರು. ಅಮಾನತು ನಿರ್ಧಾರ ಸಾಂವಿಧಾನಿಕವಾಗಿದ್ದು, ಹಿಂಪಡೆಯುವುದಿಲ್ಲ ಎಂದು ಹೇಳಿದರು. ನಾಯ್ಡು ಅವರ ಈ ಘೋಷಣೆಯ ನಂತರ ಪ್ರತಿಪಕ್ಷಗಳ ಸಂಸದರು ರಾಜ್ಯಸಭೆಯಿಂದ ಹೊರನಡೆದರು. ರಾಜ್ಯಸಭೆಯ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಅವರು ಅಮಾನತುಗೊಳಿಸಿರುವ ಸದಸ್ಯರ ಕುರಿತು ಮತ್ತೊಂದು ಸಭೆ ನಡೆಸುತ್ತಿದ್ದಾರೆ. ಸಂಸತ್ತಿನ ಗಾಂಧಿ ಪ್ರತಿಮೆಯ ಬಳಿ ರಾಜ್ಯ ಸಭಾ ಸದಸ್ಯರ ಅಮಾನತು ನಿರ್ಧಾರವನ್ನ ವಾಪಸ್‌ ತೆಗದುಕೊಳ್ಳಬೇಕು ಎಂದು ವಿಪಕ್ಷಗಳು ಪ್ರತಿಭಟನೆ ನಡೆಸಿದವು.

ಅಮಾನತುಗೊಂಡ ಸಂಸದರು ಕ್ಷಮೆಯಾಚಿಸಬೇಕು
ಅಮಾನತುಗೊಂಡ ಸಂಸದರು ಕ್ಷಮೆ ಕೇಳಬೇಕು ಎಂದು ಸರ್ಕಾರ ಹೇಳುತ್ತದೆ. ನಿನ್ನೆಯೂ ನಾವು ಅವರಿಗೆ ‘ನೀವು ಕ್ಷಮೆ ಕೇಳಬೇಕು’ ಎಂದು ಹೇಳಿದ್ದೆವು. ಆದರೆ ಅವರು ಸಾರಾಸಗಟಾಗಿ ನಿರಾಕರಿಸಿದರು. ಹೀಗಾಗಿ ನಾವು ಬಲವಂತದಿಂದ ಈ ನಿರ್ಧಾರ ತೆಗೆದುಕೊಳ್ಳಬೇಕಾಯಿತು. ಅವರು ಸದನದಲ್ಲಿ ಕ್ಷಮೆಯಾಚಿಸಬೇಕು ಎಂದು ಕೇಂದ್ರ ಸಚಿವ ಪ್ರಲ್ಹಾದ್ ಜೋಶಿ ಹೇಳಿದರು.

Tags: dehalikarnatakaparlimentPROTESTsaakshaatv
ShareTweetSendShare
Join us on:

Related Posts

ಮೋದಿ ರೋಮ್ಯಾಂಟಿಕ್ ಫೋಟೋ ನೋಡಿದರೆ ನಗು ಬರುತ್ತೆ; ದೇಶದಲ್ಲಿ ಸಮಸ್ಯೆಗಳಿದ್ದರೂ ಮೋದಿ ಮೆಲೋಡಿ ಹಂಚುತ್ತಿದ್ದಾರೆ: ಬಿ.ಕೆ ಹರಿಪ್ರಸಾದ್

ಮೋದಿ ರೋಮ್ಯಾಂಟಿಕ್ ಫೋಟೋ ನೋಡಿದರೆ ನಗು ಬರುತ್ತೆ; ದೇಶದಲ್ಲಿ ಸಮಸ್ಯೆಗಳಿದ್ದರೂ ಮೋದಿ ಮೆಲೋಡಿ ಹಂಚುತ್ತಿದ್ದಾರೆ: ಬಿ.ಕೆ ಹರಿಪ್ರಸಾದ್

by Shwetha
May 24, 2026
0

ಬೆಂಗಳೂರು: ಪ್ರಧಾನಿ ನರೇಂದ್ರ ಮೋದಿ ಅವರ ವಿದೇಶಿ ಪ್ರವಾಸ ಹಾಗೂ ಅಲ್ಲಿನ ಫೋಟೋ ಶೂಟ್ ಬಗ್ಗೆ ವಿಧಾನ ಪರಿಷತ್ ಸದಸ್ಯ ಬಿ ಕೆ ಹರಿಪ್ರಸಾದ್ ತೀವ್ರ ವ್ಯಂಗ್ಯವಾಡಿದ್ದಾರೆ....

ಶಾಲಾ ಕಾಲೇಜುಗಳಲ್ಲಿ ಕೇಸರಿ ಶಾಲು ಪ್ರದರ್ಶನಕ್ಕೆ ಬ್ರೇಕ್ : ಕಾನೂನು ಉಲ್ಲಂಘಿಸಿದರೆ ಕಠಿಣ ಕ್ರಮ  ಮಧು ಬಂಗಾರಪ್ಪ ಖಡಕ್ ಎಚ್ಚರಿಕೆ

ಶಾಲಾ ಕಾಲೇಜುಗಳಲ್ಲಿ ಕೇಸರಿ ಶಾಲು ಪ್ರದರ್ಶನಕ್ಕೆ ಬ್ರೇಕ್ : ಕಾನೂನು ಉಲ್ಲಂಘಿಸಿದರೆ ಕಠಿಣ ಕ್ರಮ ಮಧು ಬಂಗಾರಪ್ಪ ಖಡಕ್ ಎಚ್ಚರಿಕೆ

by Shwetha
May 24, 2026
0

ರಾಜ್ಯದ ಶಾಲಾ ಕಾಲೇಜುಗಳಲ್ಲಿ ಹಿಜಾಬ್ ಮತ್ತು ಕೇಸರಿ ಶಾಲು ವಿವಾದದ ಕುರಿತು ರಾಜ್ಯದ ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ಮಧು ಬಂಗಾರಪ್ಪ ಅವರು ಅತ್ಯಂತ ಕಠಿಣ...

ಮದರಸಾಗಳಲ್ಲಿ ವಂದೇ ಮಾತರಂ ಮತ್ತು ಗೋಹತ್ಯೆ ನಿಷೇಧಕ್ಕೆ ತೀವ್ರ ಆಕ್ರೋಶ: ಬೆಂಕಿಯೊಂದಿಗೆ ಸರಸವಾಡಬೇಡಿ ಎಂದು ಬಂಗಾಳ ಸರ್ಕಾರಕ್ಕೆ ಹುಮಾಯೂನ್ ಕಬೀರ್ ಎಚ್ಚರಿಕೆ

ಮದರಸಾಗಳಲ್ಲಿ ವಂದೇ ಮಾತರಂ ಮತ್ತು ಗೋಹತ್ಯೆ ನಿಷೇಧಕ್ಕೆ ತೀವ್ರ ಆಕ್ರೋಶ: ಬೆಂಕಿಯೊಂದಿಗೆ ಸರಸವಾಡಬೇಡಿ ಎಂದು ಬಂಗಾಳ ಸರ್ಕಾರಕ್ಕೆ ಹುಮಾಯೂನ್ ಕಬೀರ್ ಎಚ್ಚರಿಕೆ

by Shwetha
May 24, 2026
0

ಕೋಲ್ಕತ್ತಾ: ಪಶ್ಚಿಮ ಬಂಗಾಳದಲ್ಲಿ ಬಿಜೆಪಿ ನೇತೃತ್ವದ ಸರ್ಕಾರದ ಇತ್ತೀಚಿನ ನಿರ್ಧಾರಗಳು ಭಾರಿ ರಾಜಕೀಯ ಸಂಘರ್ಷಕ್ಕೆ ಕಾರಣವಾಗಿವೆ. ರಸ್ತೆಗಳಲ್ಲಿ ಗೋವುಗಳ ಕುರ್ಬಾನಿ ನಿಷೇಧ ಮತ್ತು ಮದರಸಾಗಳಲ್ಲಿ ವಂದೇ ಮಾತರಂ...

ಹೋಟೆಲ್ ರುಚಿಯ “ದರ್ಶಿನಿ ಶೈಲಿಯ ಮಟನ್ ಸಾರು”: ರಾಗಿ ಮುದ್ದೆ ಜೊತೆ ಸಖತ್ ಕಾಂಬಿನೇಷನ್!

ಹೋಟೆಲ್ ರುಚಿಯ “ದರ್ಶಿನಿ ಶೈಲಿಯ ಮಟನ್ ಸಾರು”: ರಾಗಿ ಮುದ್ದೆ ಜೊತೆ ಸಖತ್ ಕಾಂಬಿನೇಷನ್!

by Shwetha
May 24, 2026
0

ದರ್ಶಿನಿ ಶೈಲಿಯ ಮಟನ್ ಸಾರು ಅದರ ವಿಶಿಷ್ಟ ರುಚಿ ಮತ್ತು ತೀಕ್ಷ್ಣತೆಗಾಗಿ ತುಂಬಾ ಜನಪ್ರಿಯವಾಗಿದೆ. ಅದನ್ನು ಮನೆಯಲ್ಲೇ ಸುಲಭವಾಗಿ ಮಾಡಬಹುದು. ಇಲ್ಲಿ ಒಂದು ಸರಳ ವಿಧಾನ ನೀಡಲಾಗಿದೆ....

ಗೌರಿ ಲಂಕೇಶ್ ಹಂತಕರಿಗೆ ಅದ್ದೂರಿ ಸ್ವಾಗತ: ವಿಕೃತ ಮನಸ್ಥಿತಿಯ ವಿರುದ್ಧ ಬಿ ಕೆ ಹರಿಪ್ರಸಾದ್ ಆಕ್ರೋಶದ ಜ್ವಾಲೆ

ಗೌರಿ ಲಂಕೇಶ್ ಹಂತಕರಿಗೆ ಅದ್ದೂರಿ ಸ್ವಾಗತ: ವಿಕೃತ ಮನಸ್ಥಿತಿಯ ವಿರುದ್ಧ ಬಿ ಕೆ ಹರಿಪ್ರಸಾದ್ ಆಕ್ರೋಶದ ಜ್ವಾಲೆ

by Shwetha
May 24, 2026
0

ಬೆಂಗಳೂರು: ರಾಜ್ಯ ರಾಜಕಾರಣದಲ್ಲಿ ಸೈದ್ಧಾಂತಿಕ ಸಂಘರ್ಷದ ಕಿಚ್ಚು ಮತ್ತೊಮ್ಮೆ ತಾರಕಕ್ಕೇರಿದೆ. ಹಿರಿಯ ಪತ್ರಕರ್ತೆ ಗೌರಿ ಲಂಕೇಶ್ ಅವರ ಭೀಕರ ಹತ್ಯೆ ಪ್ರಕರಣದ ಆರೋಪಿಗಳಿಗೆ ಜಾಮೀನು ದೊರೆತ ಸಂದರ್ಭದಲ್ಲಿ...

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • Astrology – ಯಾವ ಯಾವ ರಾಶಿಯವರಿಗೆ ಯಾವ ನಕ್ಷತ್ರ ಬರುತ್ತದೆ ಗೋತ್ತಾ ನಿಮಗೆ..??

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram