ಮಂಗಳೂರು : ಜಿಲ್ಲೆಯಿಂದ ಉತ್ತರ ಭಾರತ ಸೇರಿದಂತೆ ಹೊರರಾಜ್ಯಗಳಿಗೆ ಸಂಚರಿಸುವ ಪ್ರಯಾಣಿಕರಿಗೆ ರೈಲು ಪ್ರಯಾಣ ಇಂದಿನಿಂದ ಆರಂಭವಾಗಲಿದೆ ಎಂದು ಜಿಲ್ಲಾಧಿಕಾರಿ ಸಿಂಧೂ ರೂಪೇಶ್ ತಿಳಿಸಿದ್ದಾರೆ.
ಈಗಾಗಲೇ ಸೇವಾ ಸಿಂಧು ಆನ್ ಲೈನ್ ನಲ್ಲಿ ನೋಂದಣಿ ಮಾಡಿರುವ ಕಾರ್ಮಿಕರಿಗೆ ಅಗತ್ಯ ಆರೋಗ್ಯ ಪರೀಕ್ಷೆ ಮಾಡಿಸಿಕೊಂಡು ಎಲ್ಲರನ್ನೂ ಅವರ ರಾಜ್ಯಗಳಿಗೆ ಕಳುಹಿಸಲು ರೈಲು ವ್ಯವಸ್ಥೆ ಮಾಡಲಾಗಿದೆ. ವಲಸೆ ಕಾರ್ಮಿಕರು ಯಾವುದೇ ಕಾರಣಕ್ಕೂ ಸ್ವತಃ ರೈಲು ನಿಲ್ದಾಣ ಕಡೆಗೆ ಬಂದು ಜಮಾಯಿಸುವ ಅಗತ್ಯವಿಲ್ಲ. ಪ್ರಯಾಣಕ್ಕೆ ಎಲ್ಲ ರೀತಿಯ ವ್ಯವಸ್ಥೆ ಕಲ್ಪಿಸಲಾಗುವುದು ಎಂದು ಅವರು ತಿಳಿಸಿದ್ದಾರೆ.
ತಮಿಳುನಾಡು ಸದನದಲ್ಲಿ ಶೂಟೌಟ್ ಧಗಧಗ:ಕರ್ನಾಟಕ ಸರ್ಕಾರಕ್ಕಿಂತ ಹೆಚ್ಚಿನ ಪರಿಹಾರ ಘೋಷಿಸಿದ ತಮಿಳುನಾಡು ಸಿಎಂ ವಿಜಯ್!
ಗಡಿ ಜಿಲ್ಲೆ ಚಾಮರಾಜನಗರದ ಹನೂರು ತಾಲೂಕಿನಲ್ಲಿ ನಡೆದ ಮೂವರ ಶೂಟೌಟ್ ಪ್ರಕರಣ ಇದೀಗ ಎರಡು ರಾಜ್ಯಗಳ ನಡುವೆ ತೀವ್ರ ರಾಜಕೀಯ ಹಾಗೂ ಆಡಳಿತಾತ್ಮಕ ಸಂಚಲನ ಮೂಡಿಸಿದೆ. ಸ್ವಾತಂತ್ರ್ಯ...








