ADVERTISEMENT
Wednesday, February 4, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home Cinema

ಈ ಮದುವೆಯ ಸೀಸನ್‌ ಗೆ ನಿಮ್ಮ ಲುಕ್ಸ್ ಗೆ ಮಾರ್ಗದರ್ಶಿಯಾಗಲಿದ್ದಾರೆ ಅಲ್ಲು ಸಿರಿಶ್, ದುಲ್ಕರ್ ಸಲ್ಮಾನ್ , ವಿಜಯ್ ದೇವರಕೊಂಡ..!

Namratha Rao by Namratha Rao
December 8, 2021
in Cinema, Newsbeat, ಮನರಂಜನೆ
Share on FacebookShare on TwitterShare on WhatsappShare on Telegram

ಟಾಲಿವುಡ್ ನ ಸ್ಟಾರ್ ನಟರಾದ ಅಲ್ಲು ಸಿರಿಶ್, ವಿಜಯ್ ದೇವರಕೊಂಡ ಮಾಲಿವುಡ್ ನ ಸೂಪರ್ ಸ್ಟಾರ್ ದುಲ್ಕರ್ ಸಲ್ಮಾನ್ ಅವರು ಒಂದು ರೀತಿ ಯೂತ್  ಸ್ಟೈಲ್ ಐಕಾನ್ಸ್ ಕೂಡ ಹೌದು.. ಇದೀಗ ಅವರ ಸ್ಟೈಲ್ ಸ್ಟೇಟ್‌ ಮೆಂಟ್‌ಗಳು ಈ ಮದುವೆಯ ಸೀಸನ್‌ಗೆ ನಿಮ್ಮ ಮಾರ್ಗದರ್ಶಿಯಾಗಲಿದೆ..

ಈ ವೆಡ್ಡಿಂಗ್  ಸೀಸನ್ ನಲ್ಲಿ ದಕ್ಷಿಣ ಸಿನಿಮಾರಂಗದ ಸ್ಟಾರ್ ನಟರು ಫ್ಯಾಶನ್ ಸ್ಪೂರ್ತಿಯಾಗಲಿದ್ದಾರೆ.. ಏಕೆಂದರೆ ಅಲ್ಲು ಸಿರಿಶ್, ವಿಜಯ್ ದೇವರಕೊಂಡ ಮತ್ತು ದುಲ್ಕರ್ ಸಲ್ಮಾನ್ ಕೆಲವು ಪರಿಪೂರ್ಣವಾದ ಉಡುಪಿನಲ್ಲಿ , ಗಂಭೀರವಾದ ನೋಟದಲ್ಲಿ ಇದೀಗ ಎಲ್ಲರ ಗಮನ ಸೆಳೆಯುತ್ತಿದ್ದಾರೆ..  ಅವರಿಂದ ಅವರ ಅಭಿಮಾನಿಗಳು ಖಂಡಿತವಾಗಿಯೂ  ಸ್ಪೂರ್ತಿ ಪಡೆದು ಅವರಂತೆಯೇ ಬಟ್ಟೆ ಧರಿಸಲು ಇಚ್ಛುಸುತ್ತಾರೆ. ಹಾಗಾದ್ರೆ ನೀವೂ ಕೂಡ ಅವರಂತೆಯೇ ಡ್ರೆಸ್ ಅಪ್ ಆಗಲು , ಫ್ಯಾಷನ್ ಪ್ರೀಕ್ ನಂತೆ ಕಾಣಲು ರೆಡಿಯಾಗಿ..

Related posts

ರೇಷನ್ ಕಾರ್ಡ್ ಆಕಾಂಕ್ಷಿಗಳಿಗೆ ಗುಡ್ ನ್ಯೂಸ್: ಈ ದಾಖಲೆಗಳನ್ನು ನೀಡಿದರೆ ಮನೆ ಬಾಗಿಲಿಗೆ ಬರಲಿದೆ ಬಿಪಿಎಲ್ ಕಾರ್ಡ್

ರೇಷನ್ ಕಾರ್ಡ್ ಆಕಾಂಕ್ಷಿಗಳಿಗೆ ಗುಡ್ ನ್ಯೂಸ್: ಈ ದಾಖಲೆಗಳನ್ನು ನೀಡಿದರೆ ಮನೆ ಬಾಗಿಲಿಗೆ ಬರಲಿದೆ ಬಿಪಿಎಲ್ ಕಾರ್ಡ್

February 4, 2026
ನವರಾತ್ರಿಗಿಲ್ಲದ ವಿನಾಯಿತಿ ರಂಜಾನ್ ಗೆ ಏಕೆ? ಕಾಂಗ್ರೆಸ್ ತುಷ್ಟೀಕರಣ ನೀತಿ: ಉರ್ದು ಶಾಲೆಗಳ ಸಮಯ ಬದಲಾವಣೆಗೆ ಬಿಜೆಪಿ ಕೆಂಡಾಮಂಡಲ

ನವರಾತ್ರಿಗಿಲ್ಲದ ವಿನಾಯಿತಿ ರಂಜಾನ್ ಗೆ ಏಕೆ? ಕಾಂಗ್ರೆಸ್ ತುಷ್ಟೀಕರಣ ನೀತಿ: ಉರ್ದು ಶಾಲೆಗಳ ಸಮಯ ಬದಲಾವಣೆಗೆ ಬಿಜೆಪಿ ಕೆಂಡಾಮಂಡಲ

February 4, 2026

 

ಅಲ್ಲು ಸಿರಿಶ್

ಅಂದ್ಹಾಗೆ  ಅಲ್ಲು ಸಿರೀಶ್ ಬಿಳಿ  ಶೇರ್ವಾನಿ, ಮತ್ತು ಬಿಳಿ ದುಪಟ್ಟಾದಲ್ಲಿ ಹೊಸ ಲುಕ್ ನೊಂದಿಗೆ ಕಾಣಿಸಿಕೊಂಡಿದ್ದಾರೆ.. ಅವರ ಈ ಲುಕ್ ಯಾವುದೋ ಕನಸಿನ ಲುಕ್ ನಂತೆ ಕಾಣುತ್ತೆ.. ಟೋಟಲಿ ಡ್ರೀಮಿ ಲುಕ್.. ಅದ್ರಲ್ಲಿ ಗೋಲ್ಡನ್ ಕಫ್‌ಗಳು ಮತ್ತು ಕಾಲರ್‌ ಗನೊಂದಿಗೆ ವಿವರವಾಗಿ ಮತ್ತು ಕಂದು ಬಣ್ಣದ ಬೂಟ್ಸ್ ಗಳೊಂದಿಗೆ ಅವರ ಲುಕ್ ಫರ್ಪೆಕ್ಟ್ ಆಗಿದೆ..  ಅಲ್ಲು ಸಿರಿಶ್ ಅವರ ಈ ವೆಡ್ಡಿಂಗ್ ಲುಕ್ ಸಖತ್ ಅಟ್ರ್ಯಾಕ್ಟೀವ್ ಆಗಿದ್ದು, ಅಭಿಮಾನಿಗಳನ್ನ  ಇನ್ ಸ್ಪೈರ್ ಮಾಡಿದೆ..

ದುಲ್ಕರ್ ಸಲ್ಮಾನ್

ಮೆರೂನ್ ಶೇರ್ವಾನಿ , ಗೋಲ್ಡನ್ ಬಟನ್‌ಗಳೊಂದಿಗೆ ಮದುವೆಯನ್ನು ದುಲ್ಕರ್ ಅವರು ರಾಕಿಂಗ್ ಆಗಿ ಕಾಣುವಂತೆ ಮಾಡಿದೆ.. ಅಚ್ಚುಕಟ್ಟಾಗಿ ಕರ್ಚೀಫ್ ಮತ್ತು ಗೋಲ್ಡನ್ ಬಟನ್‌ಗಳಿಂದ ಅಲಂಕರಿಸಲ್ಪಟ್ಟ ಈ ಉಡುಗೆಯು ಎಲ್ಲರ ಕಣ್ಣೋಟವನ್ನ ತನ್ನೆಡೆಗೆ ಹಿಡಿದಿಟ್ಟುಕೊಳ್ತಿದೆ. ಮತ್ತು ಈ ಮದುವೆಯ ಸೀಸನ್ ನಲ್ಲಿ ಈ ರೀತಿಯಾದ ಲುಕ್ ಎಲ್ಲರ ಗಮನವನ್ನ ತನ್ನೆಡೆಗೆ ಸೆಳೆಯುವಂತಿದೆ..

ವಿಜಯ್ ದೇವರಕೊಂಡ

ವಿಜಯ್ ದೇವರಕೊಂಡ ಬಿಳಿ ಮತ್ತು ಪಿಂಕ್ ಶೇರ್ವಾನಿ ಮತ್ತು ಬಿಳಿ ಕುರ್ತಾ ಅಂತಿಮ ಗೇಮ್ ಚೇಂಜರ್ ಆಗಿದೆ.  ಓಪನ್  ಶೆರ್ವಾನಿಯೊಂದಿಗೆ ಪ್ಲೇನ್ ಕುರ್ತಾ ಖಂಡಿತವಾಗಿಯೂ ಫ್ಯಾಷನ್  ದಿಕ್ಕನ್ನೇ ಬದಲಾಯಿಸುವಂತಿದೆ.  ಈ ಲುಕ್  ಖಂಡಿತವಾಗಿಯೂ ನಿಮ್ಮನ್ನು ಜನಸಂದಣಿಯಲ್ಲಿ ಹೈಲೆಟ್ ಆಗಿ ಕಾಣಿಸವುಂತೆ ಮಾಡುತ್ತದೆ..

Tags: #Allu Sirish#saakshatvdulquer salmanfashionsouth indian film starsvijay devarakondawedding season
ShareTweetSendShare
Join us on:

Related Posts

ರೇಷನ್ ಕಾರ್ಡ್ ಆಕಾಂಕ್ಷಿಗಳಿಗೆ ಗುಡ್ ನ್ಯೂಸ್: ಈ ದಾಖಲೆಗಳನ್ನು ನೀಡಿದರೆ ಮನೆ ಬಾಗಿಲಿಗೆ ಬರಲಿದೆ ಬಿಪಿಎಲ್ ಕಾರ್ಡ್

ರೇಷನ್ ಕಾರ್ಡ್ ಆಕಾಂಕ್ಷಿಗಳಿಗೆ ಗುಡ್ ನ್ಯೂಸ್: ಈ ದಾಖಲೆಗಳನ್ನು ನೀಡಿದರೆ ಮನೆ ಬಾಗಿಲಿಗೆ ಬರಲಿದೆ ಬಿಪಿಎಲ್ ಕಾರ್ಡ್

by Shwetha
February 4, 2026
0

ಬೆಂಗಳೂರು: ಕರ್ನಾಟಕದಲ್ಲಿ ಪಡಿತರ ಚೀಟಿಗಾಗಿ ಕಾಯುತ್ತಿರುವ ಲಕ್ಷಾಂತರ ಕುಟುಂಬಗಳಿಗೆ ಆಹಾರ ಮತ್ತು ನಾಗರಿಕ ಸರಬರಾಜು ಇಲಾಖೆಯು ಮಹತ್ವದ ಮಾಹಿತಿಯೊಂದನ್ನು ನೀಡಿದೆ. ರಾಜ್ಯದಲ್ಲಿ ಬಡತನ ರೇಖೆಗಿಂತ ಕೆಳಗಿರುವ ಬಿಪಿಎಲ್...

ನವರಾತ್ರಿಗಿಲ್ಲದ ವಿನಾಯಿತಿ ರಂಜಾನ್ ಗೆ ಏಕೆ? ಕಾಂಗ್ರೆಸ್ ತುಷ್ಟೀಕರಣ ನೀತಿ: ಉರ್ದು ಶಾಲೆಗಳ ಸಮಯ ಬದಲಾವಣೆಗೆ ಬಿಜೆಪಿ ಕೆಂಡಾಮಂಡಲ

ನವರಾತ್ರಿಗಿಲ್ಲದ ವಿನಾಯಿತಿ ರಂಜಾನ್ ಗೆ ಏಕೆ? ಕಾಂಗ್ರೆಸ್ ತುಷ್ಟೀಕರಣ ನೀತಿ: ಉರ್ದು ಶಾಲೆಗಳ ಸಮಯ ಬದಲಾವಣೆಗೆ ಬಿಜೆಪಿ ಕೆಂಡಾಮಂಡಲ

by Shwetha
February 4, 2026
0

ಬೆಂಗಳೂರು: ರಂಜಾನ್ ಹಬ್ಬದ ಹಿನ್ನೆಲೆಯಲ್ಲಿ ರಾಜ್ಯದ ಸರ್ಕಾರಿ ಉರ್ದು ಶಾಲೆಗಳ ಕಾರ್ಯನಿರ್ವಹಣಾ ಅವಧಿಯನ್ನು ಬದಲಾವಣೆ ಮಾಡಿ ರಾಜ್ಯ ಸರ್ಕಾರ ಹೊರಡಿಸಿರುವ ಆದೇಶ ಇದೀಗ ರಾಜಕೀಯ ವಲಯದಲ್ಲಿ ಭಾರೀ...

ಅನೈತಿಕ ಸಂಬಂಧ ಕೊಲೆಗೆ ಕಾರಣ: ಖ್ಯಾತ ಜ್ಯೋತಿಷಿ ಕಮಲಾಕರ್ ಭಟ್ ಸೇರಿ 7 ಮಂದಿ ಅರೆಸ್ಟ್

ಅನೈತಿಕ ಸಂಬಂಧ ಕೊಲೆಗೆ ಕಾರಣ: ಖ್ಯಾತ ಜ್ಯೋತಿಷಿ ಕಮಲಾಕರ್ ಭಟ್ ಸೇರಿ 7 ಮಂದಿ ಅರೆಸ್ಟ್

by Shwetha
February 4, 2026
0

ಅನೈತಿಕ ಸಂಬಂಧದ ವಿಚಾರವಾಗಿ ನಡೆದ ಗಲಾಟೆಯೊಂದು ಭೀಕರ ಕೊಲೆಯಾಗಿ ಮಾರ್ಪಟ್ಟ ಘಟನೆ ಉತ್ತರ ಕನ್ನಡ ಜಿಲ್ಲೆಯ ಸಿದ್ದಾಪುರ ತಾಲ್ಲೂಕಿನ ಅವರಗುಪ್ಪ ಗ್ರಾಮದಲ್ಲಿ ಬೆಳಕಿಗೆ ಬಂದಿದೆ. ಖ್ಯಾತ ಜ್ಯೋತಿಷಿ...

ಧರ್ಮರಾಯಸ್ವಾಮಿ ದೇಗುಲದಲ್ಲಿ ಭಾರೀ ಚಿನ್ನಾಭರಣ ಕಳ್ಳತನ: ಮುಜರಾಯಿ ಅಧಿಕಾರಿಗಳ ಮೇಲೆ ಅನುಮಾನ

ಧರ್ಮರಾಯಸ್ವಾಮಿ ದೇಗುಲದಲ್ಲಿ ಭಾರೀ ಚಿನ್ನಾಭರಣ ಕಳ್ಳತನ: ಮುಜರಾಯಿ ಅಧಿಕಾರಿಗಳ ಮೇಲೆ ಅನುಮಾನ

by Shwetha
February 4, 2026
0

ಬೆಂಗಳೂರಿನ ಐತಿಹಾಸಿಕ ಹಾಗೂ ಧಾರ್ಮಿಕ ಮಹತ್ವ ಹೊಂದಿರುವ ಧರ್ಮರಾಯಸ್ವಾಮಿ ದೇವಸ್ಥಾನದಲ್ಲಿ ಭಾರೀ ಚಿನ್ನಾಭರಣ ಕಳ್ಳತನ ನಡೆದಿರುವ ಆರೋಪ ಹೊರಬಿದ್ದಿದ್ದು, ಇದು ಭಕ್ತ ಸಮುದಾಯದಲ್ಲಿ ಆಘಾತ ಮೂಡಿಸಿದೆ. ಪ್ರಾಥಮಿಕ...

ಪ್ರಧಾನಿ ನಿಂದನೆಗೆ ಸಿಟಿ ರವಿ ‘ಪಾಕಿಸ್ತಾನದ ನಾಲಿಗೆ’ ತಿರುಗೇಟು: ಪರಿಷತ್ ರಣರಂಗ, ನಜೀರ್ ಕ್ಷಮೆಗೆ ಪಟ್ಟು ಹಿಡಿದ ಬಿಜೆಪಿ!

ಪ್ರಧಾನಿ ನಿಂದನೆಗೆ ಸಿಟಿ ರವಿ ‘ಪಾಕಿಸ್ತಾನದ ನಾಲಿಗೆ’ ತಿರುಗೇಟು: ಪರಿಷತ್ ರಣರಂಗ, ನಜೀರ್ ಕ್ಷಮೆಗೆ ಪಟ್ಟು ಹಿಡಿದ ಬಿಜೆಪಿ!

by Shwetha
February 4, 2026
0

ವಿಧಾನಪರಿಷತ್ತಿನಲ್ಲಿ ಸೃಷ್ಟಿಯಾಗಿರುವ ನಜೀರ್ ಅಹ್ಮದ್ ಅವರ ಹೇಳಿಕೆ ಮತ್ತು ಸಿಟಿ ರವಿ ಅವರ ತಿರುಗೇಟಿನ ವಿವಾದ ಇದೀಗ ಮುಖ್ಯಮಂತ್ರಿಗಳ ಅಂಗಳ ತಲುಪಿದೆ. ಸಭಾಪತಿ ಬಸವರಾಜ ಹೊರಟ್ಟಿ ನೇತೃತ್ವದಲ್ಲಿ...

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • Astrology – ಯಾವ ಯಾವ ರಾಶಿಯವರಿಗೆ ಯಾವ ನಕ್ಷತ್ರ ಬರುತ್ತದೆ ಗೋತ್ತಾ ನಿಮಗೆ..??

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram