ADVERTISEMENT
Sunday, May 31, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home Cinema

ಹುಟ್ಟುಹಬ್ಬದ ಸಂಭ್ರಮದಲ್ಲಿ ತಲೈವಾ…! ರಜನಿ ಬೆಳೆದು ಬಂದ ಹಾದಿ ರೋಚಕ..!

Namratha Rao by Namratha Rao
December 12, 2021
in Cinema, Newsbeat, ಮನರಂಜನೆ
rajanikanth
Share on FacebookShare on TwitterShare on WhatsappShare on Telegram

ಹುಟ್ಟುಹಬ್ಬದ ಸಂಭ್ರಮದಲ್ಲಿ ತಲೈವಾ…! ರಜನಿ ಬೆಳೆದು ಬಂದ ಹಾದಿ ರೋಚಕ..!

ಚೆನ್ನೈ :  ಕಾಲಿವುಡ್  ನ ಸೂಪರ್ ಸ್ಟಾರ್ ರಜನಿಕಾಂತ್ , ಅಭಿಮಾನಿಗಳ ‘ತಲೈವಾ’ ಭಾರತೀಯ ಸಿನಿಮಾರಂಗದ  ‘ಕಬಾಲಿ’ಗೆ ಇಂದು ಹುಟ್ಟುಹಬ್ಬದ ಸಂಭ್ರಮ.. ರಜನಿಕಾಂತ್ ಇಂದು 71 ನೇ ವಸಂತಕ್ಕೆ ಕಾಲಿಟ್ಟಿದ್ದಾರೆ.

Related posts

ಚಾಮುಂಡೇಶ್ವರಿಯಲ್ಲಿ ಕುಮಾರಣ್ಣ ಕಣಕ್ಕಿಳಿದರೆ ರಾಜ್ಯದಲ್ಲಿ ಮೈತ್ರಿ ಸರ್ಕಾರ ಫಿಕ್ಸ್: ಸಾ ರಾ ಮಹೇಶ್ ಮಾಸ್ಟರ್ ಪ್ಲಾನ್

ಚಾಮುಂಡೇಶ್ವರಿಯಲ್ಲಿ ಕುಮಾರಣ್ಣ ಕಣಕ್ಕಿಳಿದರೆ ರಾಜ್ಯದಲ್ಲಿ ಮೈತ್ರಿ ಸರ್ಕಾರ ಫಿಕ್ಸ್: ಸಾ ರಾ ಮಹೇಶ್ ಮಾಸ್ಟರ್ ಪ್ಲಾನ್

May 31, 2026
ರಾಜ್ಯದ ಮುಂದಿನ ಸಿಎಂ ಡಿಕೆಶಿನಾ..? ರಾಜಕೀಯದಲ್ಲಿ ಭಾರೀ ಚರ್ಚೆ!

ಡಿಕೆ ಶಿವಕುಮಾರ್‌ ಸಿಎಂ ಪ್ರಮಾಣ ವಚನಕ್ಕೆ ಅಧಿಕೃತ ಸಮಯ ಫಿಕ್ಸ್

May 31, 2026

ರಜನಿಕಾಂತ್ ಅವರಿಗೆ ಕುಟುಂಬದವರು, ಸ್ನೇಹಿತರು,ಅಭಿಮಾನಿಗಳು ಸೋಶಿಯಲ್ ಮೀಡಿಯಾ ಮೂಲಕ ಶುಭಾಶಯಗಳ ಮಹಾಪೂರವನ್ನೇ ಹರಿಸುತ್ತಿದ್ದಾರೆ..

70 ವರ್ಷ ವಯಸ್ಸಾದರೂ  ಈಗಲೂ  ಯಂಗ್ ಅಂಡ್ ಎನರ್ಜಿಟಿಕ್ ಆಗಿಯೇ ಸ್ಕ್ರೀನ್ ಮೇಲೆ ಕಾಣಿಸಿಕೊಳ್ಳು ‘ಎಂದಿರನ್’ ಗೆ ಅವರೇ ಸರಿಸಾಟಿ.  ರಜನಿ ಕೇವಲ ಭಾರತದಲ್ಲಿ ಮಾತ್ರವಲ್ಲ ವಿಶ್ವಾದ್ಯಂತ ಅಭಿಮಾನಿಗಳನ್ನ ಹೊಂದಿದ್ದಾರೆ.. ಜಪಾನ್ ನಲ್ಲಂತೂ ರಜನಿಯನ್ನ ಆರಾಧ್ಯ ದೈವನಂತೆ ಕಾಣುವವರಿದ್ದಾರೆ…

ಅಂದ್ಹಾಗೆ ರಜನಿಗೆ ಅನೇಕ ಗಣ್ಯರು , ತಾರೆಯರು ವಿಶ್ ಮಾಡ್ತಿದ್ದಾರೆ.. ಅಂತೆಯೇ ಅವರ ಅಳಿಯ ಕಾಲಿವುಡ್ ನ ಖ್ಯಾತ ನಟ ಧನುಶ್ ಕೂಡ ಟ್ವೀಟ್ ಮಾಡಿದ್ದು, ‘ಹ್ಯಾಪಿ ಬರ್ತ್  ಡೇ ಮೈ ತಲೈವಾ, ಒನ್ ಅಂಡ್ ಓನ್ಲಿ ಸೂಪರ್ ಸ್ಟಾರ್ “ ಎಂದು ಬರೆದು ವಿಶ್ ಮಾಡಿದ್ದಾರೆ..rajani kanth saakshatv

ಇತ್ತೀಚೆಗೆ ಅಷ್ಟೇ ರಜನಿಕಾಂತ್ ಅಭಿನಯದ ಅಣ್ಣಾತೆ ಸಿನಿಮಾ ಥಿಯೇಟರ್ ಗಳಲ್ಲಿ ರಿಲೀಸ್ ಆಗಿ ಧೂಳೆಬ್ಬಿಸಿದೆ.. ಅಂದ್ಹಾಗೆ ಈ ‘ಅರುಣಾಚಲಂ’ ಬೆಳೆದು ಬಂದ ಹಾದಿ ನಿಜಕ್ಕೂ ರೋಚಕ.. ಬೆಂಗಳೂರಿನಲ್ಲಿ ಬಸ್ ಕಂಡಕ್ಟರ್ ಆಗಿದ್ದ ರಜನಿ  ಹುಟ್ಟಿದ್ದು ಡಿಸೆಂಬರ್ 12, 1950ರಲ್ಲಿ ಬೆಂಗಳೂರಿನಲ್ಲಿ…

ಇವರ ಮೂಲ ಹೆಸರು ಶಿವಾಜಿ ರಾವ್ ಗಾಯಕ್‌ ವಾಡ್.  ಬೆಂಗಳೂರಿನ ಹನುಮಂತನಗರದಲ್ಲಿ ರಜಿನಿಕಾಂತ್ ತನ್ನ ಬಾಲ್ಯದ ಶಿಕ್ಷಣ , ಕಾಲೇಜು ವಿದ್ಯಾಭ್ಯಾಸ ಮುಗಿಸಿ ಅಲ್ಲಿಂದ ದುಡಿಯಲು ಆರಂಭಿಸಿದ್ದರು. ಕಂಡಕ್ಟರ್ ಆಗಿ ವೃತ್ತಿ ಜೀವನ ಆರಂಭಿಸಿದ ರಜಿನಿಕಾಂತ್‌ಗೆ ಸಿನಿಮಾ ಮೇಲಿನ ಅತೀವ ಪ್ರೀತಿ ಅವರನ್ನ ಸಿನಿಮಾರಂಗಕ್ಕೆ ಕರೆದೊಯ್ಯಿತು..  ಮದ್ರಾಸ್‌ನಲ್ಲಿ ಆಕ್ಟಿಂಗ್ ತರಬೇತಿಯನ್ನು ಪಡೆದುಕೊಂಡಿದ್ದರು. ಆಗ ಜನಪ್ರಿಯ ನಿರ್ದೇಶಕರಾಗಿದ್ದ ಬಾಲಚಂದರ್ ರಜಿನಿ ಅವರನ್ನು ಮೊದಲು ಚಿತ್ರರಂಗಕ್ಕೆ ಪರಿಚಯಿಸಿದವರು. ಅಲ್ಲಿಂದ ರಜನಿ ಸಿನಿಮಾ ಜರ್ನಿಯ ರೋಚಕ ಪಯಣ ಆರಂಭವಾಗಿತ್ತು..rajani kanth saakshatv

1975ರಲ್ಲಿ ‘ಅಪೂರ್ವ ರಾಗಂಗಳ್’ ಸಿನಿಮಾ ಮೂಲಕ ಸಿನಿಮಾ ಜಗತ್ತಿಗೆ  ಪಾದಾರ್ಪಣೆ ಮಾಡಿದ ‘ಮುತ್ತು’ ಮತ್ತೆ ಹಿಂದುರಿಗಿ ನೋಡಲೇ ಇಲ್ಲ..

ನಂತರ ಕನ್ನಡ , ತೆಲುಗು , ತಮಿಳು , ಹಿಂದಿ ಹೀಗೆ ಬಹುಭಾಷೆಗಳಲ್ಲಿ ನಟಿಸಿದ ರಜನಿ ಅವರು ತಮ್ಮ ವಿಭಿನ್ನ ಸ್ಟೈಲ್ ಮ್ಯಾನರಿಸಂನ ಮೂಲಕವೇ ಅಭಿಮಾನಿಗಳನ್ನ ಸಂಪಾದನೆ ಮಾಡಿದರು..  ಸಾವಿರಾರು ಜನರ ಪಾಲಿನ ಆರಾಧ್ಯ ದೈವವೂ ಆಗಿರುವ ರಜನಿಗೆ  ಹುಟ್ಟು ಹಬ್ಬದ ಶುಭಾಷಯಗಳು.. ಹ್ಯಾಪಿ ಬರ್ತ್ ಡೇ ರಜನಿ ಸರ್..

Tags: #saakshatvBirthdayKollywoodrajani kanth
ShareTweetSendShare
Join us on:

Related Posts

ಚಾಮುಂಡೇಶ್ವರಿಯಲ್ಲಿ ಕುಮಾರಣ್ಣ ಕಣಕ್ಕಿಳಿದರೆ ರಾಜ್ಯದಲ್ಲಿ ಮೈತ್ರಿ ಸರ್ಕಾರ ಫಿಕ್ಸ್: ಸಾ ರಾ ಮಹೇಶ್ ಮಾಸ್ಟರ್ ಪ್ಲಾನ್

ಚಾಮುಂಡೇಶ್ವರಿಯಲ್ಲಿ ಕುಮಾರಣ್ಣ ಕಣಕ್ಕಿಳಿದರೆ ರಾಜ್ಯದಲ್ಲಿ ಮೈತ್ರಿ ಸರ್ಕಾರ ಫಿಕ್ಸ್: ಸಾ ರಾ ಮಹೇಶ್ ಮಾಸ್ಟರ್ ಪ್ಲಾನ್

by Shwetha
May 31, 2026
0

ಮೈಸೂರು: ರಾಜ್ಯ ರಾಜಕಾರಣದಲ್ಲಿ ಈಗ ಹೊಸ ಸಂಚಲನವೊಂದು ಶುರುವಾಗಿದೆ. 2028ರ ವಿಧಾನಸಭಾ ಚುನಾವಣೆಯಲ್ಲಿ ಕೇಂದ್ರ ಸಚಿವ ಹೆಚ್ ಡಿ ಕುಮಾರಸ್ವಾಮಿ ಅವರು ಮೈಸೂರಿನ ಪ್ರತಿಷ್ಠಿತ ಚಾಮುಂಡೇಶ್ವರಿ ಕ್ಷೇತ್ರದಿಂದ...

ರಾಜ್ಯದ ಮುಂದಿನ ಸಿಎಂ ಡಿಕೆಶಿನಾ..? ರಾಜಕೀಯದಲ್ಲಿ ಭಾರೀ ಚರ್ಚೆ!

ಡಿಕೆ ಶಿವಕುಮಾರ್‌ ಸಿಎಂ ಪ್ರಮಾಣ ವಚನಕ್ಕೆ ಅಧಿಕೃತ ಸಮಯ ಫಿಕ್ಸ್

by Shwetha
May 31, 2026
0

ಕರ್ನಾಟಕದ ನೂತನ ಮುಖ್ಯಮಂತ್ರಿಯಾಗಿ ಡಿ.ಕೆ ಶಿವಕುಮಾರ್ ಪ್ರಮಾಣ ವಚನ ಸ್ವೀಕರಿಸುವ ದಿನಾಂಕ ಹಾಗೂ ಸಮಯ ಅಧಿಕೃತವಾಗಿ ನಿಗದಿಯಾಗಿದೆ. ಜೂನ್ 3, ಬುಧವಾರ ಸಂಜೆ 4.05ಕ್ಕೆ ಬೆಂಗಳೂರಿನ ಲೋಕಭವನದ...

ಆಡಳಿತಗಾರರೇ ಕೊಲೆಗಡುಕರು ಬಿಜೆಪಿಗೆ ಧಿಕ್ಕಾರ ಕೂಗಿ ರೊಚ್ಚಿಗೆದ್ದ ಮಮತಾ ಬ್ಯಾನರ್ಜಿ: ರಾಜಕೀಯ ಪಿತೂರಿಗೆ ಬಲಿಯಾದರೇ ಅಭಿಷೇಕ್?

ಆಡಳಿತಗಾರರೇ ಕೊಲೆಗಡುಕರು ಬಿಜೆಪಿಗೆ ಧಿಕ್ಕಾರ ಕೂಗಿ ರೊಚ್ಚಿಗೆದ್ದ ಮಮತಾ ಬ್ಯಾನರ್ಜಿ: ರಾಜಕೀಯ ಪಿತೂರಿಗೆ ಬಲಿಯಾದರೇ ಅಭಿಷೇಕ್?

by Shwetha
May 31, 2026
0

ಪಶ್ಚಿಮ ಬಂಗಾಳದ ರಾಜಕೀಯ ಅಖಾಡ ಈಗ ಅಕ್ಷರಶಃ ರಣರಂಗವಾಗಿ ಮಾರ್ಪಟ್ಟಿದೆ. ತೃಣಮೂಲ ಕಾಂಗ್ರೆಸ್ (ಟಿಎಂಸಿ) ಪಕ್ಷದ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಅಭಿಷೇಕ್ ಬ್ಯಾನರ್ಜಿ ಅವರ ಮೇಲೆ ನಡೆದ...

KPCC ಅಧ್ಯಕ್ಷ ಸ್ಥಾನದ ರೇಸ್‌ಗೆ ಮತ್ತೊಂದು ಹೆಸರು ಎಂಟ್ರಿ

KPCC ಅಧ್ಯಕ್ಷ ಸ್ಥಾನದ ರೇಸ್‌ಗೆ ಮತ್ತೊಂದು ಹೆಸರು ಎಂಟ್ರಿ

by Shwetha
May 31, 2026
0

ರಾಜ್ಯ ಕಾಂಗ್ರೆಸ್‌ನಲ್ಲಿ ನಾಯಕತ್ವ ಬದಲಾವಣೆ ಚರ್ಚೆಗಳು ತೀವ್ರಗೊಂಡಿರುವ ನಡುವೆಯೇ, ಕಾಂಗ್ರೆಸ್ ಶಾಸಕಾಂಗ ಪಕ್ಷದ (CLP) ಸಭೆ ನಡೆದಿದೆ. ಈ ಸಭೆಯಲ್ಲಿ ರಾಜ್ಯದ ನೂತನ ಮುಖ್ಯಮಂತ್ರಿಯಾಗಿ, ಡಿಸಿಎಂ ಡಿ.ಕೆ....

ಟೈಟಾನ್ಸ್ ಅಟ್ಟಹಾಸವೋ ಅಥವಾ ಆರ್ ಸಿಬಿ ಅಬ್ಬರವೋ ಐಪಿಎಲ್ ಫೈನಲ್ ಗೆ ಕ್ಷಣಗಣನೆ ಆರಂಭ

ಟೈಟಾನ್ಸ್ ಅಟ್ಟಹಾಸವೋ ಅಥವಾ ಆರ್ ಸಿಬಿ ಅಬ್ಬರವೋ ಐಪಿಎಲ್ ಫೈನಲ್ ಗೆ ಕ್ಷಣಗಣನೆ ಆರಂಭ

by Shwetha
May 31, 2026
0

ಕ್ರಿಕೆಟ್ ಲೋಕದ ಅತಿದೊಡ್ಡ ಹಬ್ಬ ಇಂಡಿಯನ್ ಪ್ರೀಮಿಯರ್ ಲೀಗ್ 2026ರ ಅಂತಿಮ ಘಟ್ಟಕ್ಕೆ ಕ್ಷಣಗಣನೆ ಆರಂಭವಾಗಿದೆ. ವಿಶ್ವದ ಅತಿದೊಡ್ಡ ಕ್ರೀಡಾಂಗಣವಾದ ಅಹಮದಾಬಾದ್ ನ ನರೇಂದ್ರ ಮೋದಿ ಸ್ಟೇಡಿಯಂನಲ್ಲಿ...

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • Astrology – ಯಾವ ಯಾವ ರಾಶಿಯವರಿಗೆ ಯಾವ ನಕ್ಷತ್ರ ಬರುತ್ತದೆ ಗೋತ್ತಾ ನಿಮಗೆ..??

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram