ADVERTISEMENT
Saturday, April 11, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home Cinema

ಕನ್ನಡಕ್ಕಾಗಿ ಒಂದಾದ ಚಂದನವನದ ಸಿನಿ ತಾರೆಯರು……

Namratha Rao by Namratha Rao
December 16, 2021
in Cinema, Newsbeat, ಮನರಂಜನೆ
Share on FacebookShare on TwitterShare on WhatsappShare on Telegram

ಕನ್ನಡಕ್ಕಾಗಿ ಒಂದಾದ ಚಂದನವನದ ಸಿನಿ ತಾರೆಯರು……

ಕನ್ನಡ ಭಾವುಟಕ್ಕೆ ಅವಮಾನ ಮಾಡಿದವರ ಮೇಲೆ ಕಾನೂನು ಕ್ರಮಕ್ಕೆ ಒತ್ತಾಯಿಸಿ ಮತ್ತು   ಕನ್ನಡ ಪರ ಹೋರಾಟಗಾರರನ್ನ ಬಿಡುಗಡೆ ಮಾಡುವಂತೆ  ಇಡೀ ಕನ್ನಡ ಚಿತ್ರರಂಗ  ಒಂದಾಗಿ ಆಗ್ರಹಿಸುತ್ತಿದೆ…. ಕನ್ನಡಕ್ಕಾಗಿ ಚಂದನವನದ ತಾರೆಯರು ಮುಂದೆ ಬಂದು ಕೈ ಎತ್ತಿದ್ದಾರೆ…

Related posts

ಮೋದಿ ಮಾಡಿದ್ದು ಸಾಲ ಅಲ್ವಾ ಬಜೆಟ್ ಟೀಕಿಸಿದ ಬಿಜೆಪಿಗೆ ಪ್ರಿಯಾಂಕ್ ಖರ್ಗೆ ನೇರ ಪ್ರಶ್ನೆ

ಮೋದಿಗೆ ಸಾಮಾನ್ಯ ಜ್ಞಾನವಿಲ್ಲ ತಿಲಕ ಇಡುವ ಕೇಸರಿ ಬರುವುದೂ ಮುಸ್ಲಿಂ ರಾಷ್ಟ್ರಗಳಿಂದಲೇ ಸಚಿವ ಪ್ರಿಯಾಂಕ್ ಖರ್ಗೆ ತೀವ್ರ ವಾಗ್ದಾಳಿ

April 11, 2026
ಯುಪಿಐ ಪಾವತಿ ನಿಯಮಗಳಲ್ಲಿ ಮಹತ್ವದ ಬದಲಾವಣೆ ಇನ್ನು ಹತ್ತು ಸಾವಿರಕ್ಕಿಂತ ಹೆಚ್ಚಿನ ಹಣ ಕಳುಹಿಸಿದರೆ ಒಂದು ಗಂಟೆ ಕಾಯಲೇಬೇಕು : ಕಿಲ್ ಸ್ವಿಚ್ ಆಯ್ಕೆ ಬಗ್ಗೆ ನಿಮ್ಗೆ ಗೊತ್ತಾ?

ಯುಪಿಐ ಪಾವತಿ ನಿಯಮಗಳಲ್ಲಿ ಮಹತ್ವದ ಬದಲಾವಣೆ ಇನ್ನು ಹತ್ತು ಸಾವಿರಕ್ಕಿಂತ ಹೆಚ್ಚಿನ ಹಣ ಕಳುಹಿಸಿದರೆ ಒಂದು ಗಂಟೆ ಕಾಯಲೇಬೇಕು : ಕಿಲ್ ಸ್ವಿಚ್ ಆಯ್ಕೆ ಬಗ್ಗೆ ನಿಮ್ಗೆ ಗೊತ್ತಾ?

April 11, 2026

ಎಂ ಇ ಎಸ್ ಮುಖಂಡ ದೀಪಕ್ ದಳವಿಗೆ ಕನ್ನಡ ಪರ ಹೋರಾಟಗಾರ ನವ ಕರ್ನಾಟಕ ನಿರ್ಮಾಣ  ಸೇನೆ ಯುವ ಘಟಕದ ಜಿಲ್ಲಾ ಅಧ್ಯಕ್ಷ ಸಂಪತ್ ಕುಮಾರ್ ದೇಸಾಯಿ ನೇತೃತ್ವ ಕಾರ್ಯಕರ್ತರು  ಮುಖಕ್ಕೆ ಮಸಿ ಬಳಿದಿದ್ದರು. ಇದನ್ನ ವಿರೋಧಿಸಿ ಶಿವಸೇನೆ  ಪುಂಡರು ಕೊಲ್ಲಾಪುರದ್ಲಲಿ ಕನ್ನಡ ಬಾವುಟಕ್ಕೆ ಬೆಂಕಿ ಹಚ್ಚಿದ್ದರು,  ಇದರ ವಿರುದ್ದ ಸ್ಯಾಂಡಲ್ವುಡ್ ಸಿನಿ ತಾರೆಯರು ಗರಂ ಆಗಿದ್ದಾರೆ…

ಅವರು ಸುಟ್ಟಿದ್ದು ಧ್ವಜವಲ್ಲ, ಕನ್ನಡಿಗರ ಸ್ವಾಭಿಮಾನದ ಕಿಚ್ಚು. ಭುವನೇಶ್ವರಿಯ ಮುಕುಟ ಎಂದೂ ಮುಕ್ಕಾಗದು. ಕಿಡಿಗೇಡಿಗಳಿಗೆ ತಕ್ಕ ಶಿಕ್ಷೆ ಆಗಲೇಬೇಕು – ಗಣೇಶ್ .

ಅವರು ಸುಟ್ಟಿದ್ದು ಧ್ವಜವಲ್ಲ,
ಕನ್ನಡಿಗರ ಸ್ವಾಭಿಮಾನದ ಕಿಚ್ಚು.
ಭುವನೇಶ್ವರಿಯ ಮುಕುಟ ಎಂದೂ ಮುಕ್ಕಾಗದು.
ಕಿಡಿಗೇಡಿಗಳಿಗೆ ತಕ್ಕ ಶಿಕ್ಷೆ ಆಗಲೇಬೇಕು ‌@CMofKarnataka

ಜೈ ಕನ್ನಡಾಂಬೆ!! pic.twitter.com/YsITVrhQwe

— Ganesh (@Official_Ganesh) December 16, 2021

ನಾಡು,ನುಡಿ,ಭಾಷೆ ನಮ್ಮ ಉಸಿರಾಟದ ಒಂದು ಭಾಗ.ಕನ್ನಡಕ್ಕೆ ಮಾಡಿದ ಅವಮಾನವನ್ನು ಕನ್ನಡಾಂಬೆಯ ಮಕ್ಕಳಾಗಿ ನಾವ್ಯಾರು ಸಹಿಸೆವು. ನಾಡಧ್ವಜ ಸುಟ್ಟ ದ್ರೋಹಿಗಳನ್ನು ಬಂಧಿಸಿ ನಮ್ಮ ಕನ್ನಡಪರ ಹೋರಾಟಗಾರರನ್ನು ಬಿಡುಗಡೆಗೊಳಿಸಬೇಕೆಂದು ಸರ್ಕಾರಕ್ಕೆ ನನ್ನ ಕಳಕಳಿಯ ಮನವಿ. – ದುನಿಯ ವಿಜಯ್.

ನಾಡು,ನುಡಿ,ಭಾಷೆ ನಮ್ಮ ಉಸಿರಾಟದ ಒಂದು ಭಾಗ.ಕನ್ನಡಕ್ಕೆ ಮಾಡಿದ ಅವಮಾನವನ್ನು ಕನ್ನಡಾಂಬೆಯ ಮಕ್ಕಳಾಗಿ ನಾವ್ಯಾರು ಸಹಿಸೆವು. ನಾಡಧ್ವಜ ಸುಟ್ಟ ದ್ರೋಹಿಗಳನ್ನು ಬಂಧಿಸಿ ನಮ್ಮ ಕನ್ನಡಪರ ಹೋರಾಟಗಾರರನ್ನು ಬಿಡುಗಡೆಗೊಳಿಸಬೇಕೆಂದು ಸರ್ಕಾರಕ್ಕೆ ನನ್ನ ಕಳಕಳಿಯ ಮನವಿ. pic.twitter.com/6K5IxYW3J9

— Duniya Vijay (@OfficialViji) December 16, 2021

ಕನ್ನಡ ಧ್ವಜ ಸುಟ್ಟ ಹೇಡಿಗಳಿಗೆ ತಕ್ಕ ಶಿಕ್ಷೆಯಾಗಲಿ ಕನ್ನಡ ಹೋರಾಟಗಾರರನ್ನು ಬಿಡುಗಡೆ ಗೊಳಿಸಿ ಜೈ ಕನ್ನಡ ಜೈ ಕರ್ನಾಟಕ –  ಪ್ರಜ್ವಲ್ ದೇವರಾಜ್.

https://twitter.com/PrajwalDevaraj/status/1471166587810062346?ref_src=twsrc%5Etfw%7Ctwcamp%5Etweetembed%7Ctwterm%5E1471166587810062346%7Ctwgr%5E%7Ctwcon%5Es1_&ref_url=https%3A%2F%2Fkannada.filmibeat.com%2Fnews%2Fkannada-celebrities-demand-action-against-people-who-burn-karnataka-flag-054900.html

ನಮ್ಮ ನಾಡ ಧ್ವಜ ಸುಟ್ಟವರಿಗೆ ತಕ್ಕ ಶಿಕ್ಷೆ ಆಗಲಿ. ನಿಜವಾದ ಕನ್ನಡಪರ ಹೋರಾಟಗಾರರನ್ನು ಬಿಡುಗಡೆಗೊಳಿಸಿ. ಜೈ ಕನ್ನಡ. ಜೈ ಕರ್ನಾಟಕ. – ಶಿವರಾಜ್ ಕುಮಾರ್.

ನಮ್ಮ ನಾಡ ಧ್ವಜ ಸುಟ್ಟವರಿಗೆ ತಕ್ಕ ಶಿಕ್ಷೆ ಆಗಲಿ. ನಿಜವಾದ ಕನ್ನಡಪರ ಹೋರಾಟಗಾರರನ್ನು ಬಿಡುಗಡೆಗೊಳಿಸಿ. ಜೈ ಕನ್ನಡ. ಜೈ ಕರ್ನಾಟಕ.#ಕನ್ನಡಹೋರಾಟಗಾರರನ್ನಬಿಡುಗಡೆಗೊಳಿಸಿ#releasekannadaactivists@BSBommai @CMofKarnataka @JnanendraAraga @COPBELAGAVI pic.twitter.com/qcjOVdb4SS

— DrShivaRajkumar (@NimmaShivanna) December 15, 2021

ನಮ್ಮ ಕರುನಾಡ ಧ್ವಜ ಸುಟ್ಟ ಹೇಡಿಗಳಿಗೆ ತಕ್ಕ ಶಿಕ್ಷೆಯಾಗಲೇಬೇಕು. ನಿಜವಾಗಿ ಕನ್ನಡ ಪರ ಹೋರಾಟ ಮಾಡುವವರನ್ನು ಬಿಡುಗಡೆಗೊಳಿಸಿ. ಕನ್ನಡ ತಾಯಿ ತಾಯ್ನಾಡು ವಿಷಯಕ್ಕೆ ಈ ರೀತಿ ಅಪಮಾನ ಮಾಡಿರುವವರಿಗೆ ತಕ್ಕ ಪಾಠ ಕಲಿಸಲೇಬೇಕು. ದಯಮಾಡಿ ತಕ್ಕ ಕ್ರಮ ಕೈಗೊಳ್ಳಬೇಕಾಗಿ ವಿನಂತಿ – ದರ್ಶನ್ ತೂಗುದೀಪ್.

ನಮ್ಮ ಕರುನಾಡ ಧ್ವಜ ಸುಟ್ಟ ಹೇಡಿಗಳಿಗೆ ತಕ್ಕ ಶಿಕ್ಷೆಯಾಗಲೇಬೇಕು. ನಿಜವಾಗಿ ಕನ್ನಡ ಪರ ಹೋರಾಟ ಮಾಡುವವರನ್ನು ಬಿಡುಗಡೆಗೊಳಿಸಿ. ಕನ್ನಡ ತಾಯಿ ತಾಯ್ನಾಡು ವಿಷಯಕ್ಕೆ ಈ ರೀತಿ ಅಪಮಾನ ಮಾಡಿರುವವರಿಗೆ ತಕ್ಕ ಪಾಠ ಕಲಿಸಲೇಬೇಕು. ದಯಮಾಡಿ ತಕ್ಕ ಕ್ರಮ ಕೈಗೊಳ್ಳಬೇಕಾಗಿ ವಿನಂತಿ @CMofKarnataka pic.twitter.com/n8ullGB1FK

— Darshan Thoogudeepa (@dasadarshan) December 15, 2021

 

ಕನ್ನಡ ದ್ವಜವನ್ನು ಕೆಲವು ಕಿಡಿಗೇಡಿಗಳು ಸುಟ್ಟಿದ್ದಾರೆ. ಈ ಕೃತ್ಯದ ಹಿಂದಿರುವ ಹೇಡಿಗಳನ್ನು ಕೂಡಲೇ ಭಂದಿಸಿ ಶಿಕ್ಷೆ ನೀಡಬೇಕು. ಇದಕ್ಕಾಗಿ ಹೋರಾಟ ಮಾಡಿದ ನಮ್ಮ ವೀರ ಕನ್ನಡಿಗರನ್ನು ಬಿಡುಗಡೆ ಮಾಡಬೇಕು. ನಮ್ಮ ನಾಡು ನುಡಿ ಸಂಸ್ಕ್ರತಿಯನ್ನು ಅಗೌರವಿಸುವ ಯಾರೇ ಆದರೂ ಅವರ ವಿರುದ್ದ ನಾವೆಲ್ಲರೂ ಒಗ್ಗಟ್ಟಾಗಿ ನಿಲ್ಲಲೇಬೇಕು. ಜೈ ಕನ್ನಡಾಂಬೆ – ಉಪೇಂದ್ರ.

ಕನ್ನಡ ದ್ವಜವನ್ನು ಕೆಲವು ಕಿಡಿಗೇಡಿಗಳು ಸುಟ್ಟಿದ್ದಾರೆ. ಈ ಕೃತ್ಯದ ಹಿಂದಿರುವ ಹೇಡಿಗಳನ್ನು ಕೂಡಲೇ ಭಂದಿಸಿ ಶಿಕ್ಷೆ ನೀಡಬೇಕು. ಇದಕ್ಕಾಗಿ ಹೋರಾಟ ಮಾಡಿದ ನಮ್ಮ ವೀರ ಕನ್ನಡಿಗರನ್ನು ಬಿಡುಗಡೆ ಮಾಡಬೇಕು. ನಮ್ಮ ನಾಡು ನುಡಿ ಸಂಸ್ಕ್ರತಿಯನ್ನು ಅಗೌರವಿಸುವ ಯಾರೇ ಆದರೂ ಅವರ ವಿರುದ್ದ ನಾವೆಲ್ಲರೂ ಒಗ್ಗಟ್ಟಾಗಿ ನಿಲ್ಲಲೇಬೇಕು. ಜೈ ಕನ್ನಡಾಂಬೆ 🙏🙏 pic.twitter.com/6Wnw8U9NcL

— Upendra (@nimmaupendra) December 16, 2021

 

 

ShareTweetSendShare
Join us on:

Related Posts

ಮೋದಿ ಮಾಡಿದ್ದು ಸಾಲ ಅಲ್ವಾ ಬಜೆಟ್ ಟೀಕಿಸಿದ ಬಿಜೆಪಿಗೆ ಪ್ರಿಯಾಂಕ್ ಖರ್ಗೆ ನೇರ ಪ್ರಶ್ನೆ

ಮೋದಿಗೆ ಸಾಮಾನ್ಯ ಜ್ಞಾನವಿಲ್ಲ ತಿಲಕ ಇಡುವ ಕೇಸರಿ ಬರುವುದೂ ಮುಸ್ಲಿಂ ರಾಷ್ಟ್ರಗಳಿಂದಲೇ ಸಚಿವ ಪ್ರಿಯಾಂಕ್ ಖರ್ಗೆ ತೀವ್ರ ವಾಗ್ದಾಳಿ

by Shwetha
April 11, 2026
0

ಸಚಿವ ಪ್ರಿಯಾಂಕ್ ಖರ್ಗೆ ಅವರು ಕೇಂದ್ರ ಸರ್ಕಾರದ ವಿರುದ್ಧ ಕೆಂಡಾಮಂಡಲವಾಗಿದ್ದು, ಪ್ರಧಾನಿ ನರೇಂದ್ರ ಮೋದಿ ಅವರಿಗೆ ಕನಿಷ್ಠ ಸಾಮಾನ್ಯ ಪ್ರಜ್ಞೆಯೂ ಇಲ್ಲ ಎಂದು ನೇರವಾಗಿ ಟೀಕಿಸಿದ್ದಾರೆ. ಅಲ್ಪಸಂಖ್ಯಾತರ...

ಯುಪಿಐ ಪಾವತಿ ನಿಯಮಗಳಲ್ಲಿ ಮಹತ್ವದ ಬದಲಾವಣೆ ಇನ್ನು ಹತ್ತು ಸಾವಿರಕ್ಕಿಂತ ಹೆಚ್ಚಿನ ಹಣ ಕಳುಹಿಸಿದರೆ ಒಂದು ಗಂಟೆ ಕಾಯಲೇಬೇಕು : ಕಿಲ್ ಸ್ವಿಚ್ ಆಯ್ಕೆ ಬಗ್ಗೆ ನಿಮ್ಗೆ ಗೊತ್ತಾ?

ಯುಪಿಐ ಪಾವತಿ ನಿಯಮಗಳಲ್ಲಿ ಮಹತ್ವದ ಬದಲಾವಣೆ ಇನ್ನು ಹತ್ತು ಸಾವಿರಕ್ಕಿಂತ ಹೆಚ್ಚಿನ ಹಣ ಕಳುಹಿಸಿದರೆ ಒಂದು ಗಂಟೆ ಕಾಯಲೇಬೇಕು : ಕಿಲ್ ಸ್ವಿಚ್ ಆಯ್ಕೆ ಬಗ್ಗೆ ನಿಮ್ಗೆ ಗೊತ್ತಾ?

by Shwetha
April 11, 2026
0

ಡಿಜಿಟಲ್ ಪಾವತಿ ವ್ಯವಸ್ಥೆಯಲ್ಲಿ ದೇಶದಾದ್ಯಂತ ಕ್ರಾಂತಿ ಮಾಡಿರುವ ಯುಪಿಐ ಪಾವತಿ ಕ್ರಮದಲ್ಲಿ ಶೀಘ್ರದಲ್ಲೇ ದೊಡ್ಡ ಮಟ್ಟದ ಬದಲಾವಣೆಯಾಗುವ ಸಾಧ್ಯತೆ ಇದೆ. ನೀವು ಪದೇ ಪದೇ ಹತ್ತು ಸಾವಿರ...

‘ಝೂಂಬಿ ಡ್ರಗ್ಸ್’ ಸುಳ್ಳು ವಿಡಿಯೋ ವೈರಲ್: ಆರೋಪಿಯ ಬಂಧನ

‘ಝೂಂಬಿ ಡ್ರಗ್ಸ್’ ಸುಳ್ಳು ವಿಡಿಯೋ ವೈರಲ್: ಆರೋಪಿಯ ಬಂಧನ

by Shwetha
April 11, 2026
0

‘ಝೂಂಬಿ ಡ್ರಗ್ಸ್’ ಎಂದು ಹೇಳಿ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಮಾಡಿದ ವಿಡಿಯೋ ಪ್ರಕರಣಕ್ಕೆ ಸಂಬಂಧಿಸಿದಂತೆ ಒಬ್ಬರನ್ನು ಬಂಧಿಸಲಾಗಿದೆ ಎಂದು ಪೊಲೀಸ್ ಆಯುಕ್ತ ಸೀಮಂತ್ ಕುಮಾರ್ ಸಿಂಗ್ ತಿಳಿಸಿದ್ದಾರೆ....

ಅಮೆರಿಕ-ಇರಾನ್ ಶಾಂತಿ ಮಾತುಕತೆ ಮುಂದೂಡಿಕೆ; ಉದ್ವಿಗ್ನತೆ ಹೆಚ್ಚಳ

ಅಮೆರಿಕ-ಇರಾನ್ ಶಾಂತಿ ಮಾತುಕತೆ ಮುಂದೂಡಿಕೆ; ಉದ್ವಿಗ್ನತೆ ಹೆಚ್ಚಳ

by Shwetha
April 11, 2026
0

ಪಾಕಿಸ್ತಾನದಲ್ಲಿ ಇಂದು ಅಥವಾ ನಾಳೆ ನಡೆಯಬೇಕಿದ್ದ ಅಮೆರಿಕ ಮತ್ತು ಇರಾನ್ ನಡುವಿನ ಸಂಧಾನ ಸಭೆ ಮುಂದೂಡಿಕೆಯಾಗಿದೆ. ಪಾಕಿಸ್ತಾನದ ರಾಜಧಾನಿ ಇಸ್ಲಾಮಾಬಾದ್‌ನಲ್ಲಿ ಈ ಮಹತ್ವದ ಶಾಂತಿ ಮಾತುಕತೆ ನಡೆಯಬೇಕಾಗಿತ್ತು....

ಆಘಾತಕಾರಿ ಘಟನೆ: ತರಗತಿಯಲ್ಲೇ ಬಾಲಕಿಯ ಮೇಲೆ ಶಿಕ್ಷಕನಿಂದ ದೌರ್ಜನ್ಯ ಆರೋಪ

ಆಘಾತಕಾರಿ ಘಟನೆ: ತರಗತಿಯಲ್ಲೇ ಬಾಲಕಿಯ ಮೇಲೆ ಶಿಕ್ಷಕನಿಂದ ದೌರ್ಜನ್ಯ ಆರೋಪ

by Shwetha
April 11, 2026
0

ಚಿತ್ರದುರ್ಗ ಜಿಲ್ಲೆಯ ಚಳ್ಳಕೆರೆ ಪಟ್ಟಣದಲ್ಲಿ ಅತ್ಯಂತ ಆಘಾತಕಾರಿ ಘಟನೆ ಬೆಳಕಿಗೆ ಬಂದಿದೆ. 16 ವರ್ಷದ ಬಾಲಕಿಯ ಮೇಲೆ ಗಣಿತ ಶಿಕ್ಷಕನೊಬ್ಬ ತರಗತಿ ಕೊಠಡಿಯಲ್ಲೇ ಲೈಂಗಿಕ ದೌರ್ಜನ್ಯ ಎಸಗಿದ್ದಾನೆ...

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • Astrology – ಯಾವ ಯಾವ ರಾಶಿಯವರಿಗೆ ಯಾವ ನಕ್ಷತ್ರ ಬರುತ್ತದೆ ಗೋತ್ತಾ ನಿಮಗೆ..??

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram