ADVERTISEMENT
Thursday, March 26, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home Newsbeat

ವಿಶ್ವದಲ್ಲಿ ಜೈಲುವಾಸದಲ್ಲಿದ್ದಾರೆ ಒಟ್ಟು 488 ಜನ : ಈ ವಿಚಾರದಲ್ಲಿ ಚೀನಾ ನಂಬರ್.1  

Namratha Rao by Namratha Rao
December 19, 2021
in Newsbeat, Saaksha Special, ಎಸ್ ಸ್ಪೆಷಲ್
Share on FacebookShare on TwitterShare on WhatsappShare on Telegram

ವಿಶ್ವದಲ್ಲಿ ಜೈಲುವಾಸದಲ್ಲಿದ್ದಾರೆ ಒಟ್ಟು 488 ಜನ : ಈ ವಿಚಾರದಲ್ಲಿ ಚೀನಾ ನಂಬರ್.1

ನವದೆಹಲಿ :  ವಿಶ್ವಾದ್ಯಂತ ಕೆಲ ಪತ್ರಕರ್ತರು ನೈಜ ಘಟನೆ ಬಗ್ಗೆ ವರದಿ ಮಾಡಿ ಮತ್ತೊಬ್ಬರ ಪ್ರಭಾವಕ್ಕೆ ಒಳಗಾಗಿಯೋ , ಸರ್ಕಾರದ ಪ್ರಭಾವಕ್ಕೆ ಒಳಗಾಗಿಯೋ , ಅಥವ ಇನ್ನೂ ಕೆಲವರು ತಪ್ಪಾಗಿ ವರದಿ ಬಿತ್ತರಿಸಿಯೋ ಹೀಗೆ ನಾನಾ ಕಾರಣಗಳಿಂದ ಜೈಲು ಸೇತಿದ್ದಾರೆ.. ಹೀಗೆ ವಿಶ್ವದಲ್ಲಿ 488 ಪತ್ರಕರ್ತರು ಜೈಲು ವಾಸ ಅನುಭವಿಸುತ್ತಿದ್ದಾರೆ. ಅಲ್ಲದೇ 46 ಪತ್ರಕರ್ತರು ಹತ್ಯೆಯಾಗಿದ್ದಾರೆ ಎಂಬ ಆಘಾತಕಾರಿ ವಿಚಾರವನ್ನ ರಿಪೋರ್ಟರ್ಸ್ ವಿತೌಟ್ ಬಾರ್ಡರ್ಸ್ (RSF) ಬಿಡುಗಡೆ ಮಾಡಿರುವ ವರದಿಯಿಂದ ಬೆಳಕಿಗೆ ಬಂದಿದೆ.

Related posts

ಟ್ರಂಪ್ ಜೊತೆ ಮಾತುಕತೆ ಇಲ್ಲ: IRGC ಕಠಿಣ ಎಚ್ಚರಿಕೆ

ಟ್ರಂಪ್ ಜೊತೆ ಮಾತುಕತೆ ಇಲ್ಲ: IRGC ಕಠಿಣ ಎಚ್ಚರಿಕೆ

March 26, 2026
ಮಾಜಿ ಶಾಸಕನ ಪುತ್ರನ ಸಾವಿಗೆ ಬಿಗ್ ಟ್ವಿಸ್ಟ್.. ಮೂವರು ಬಂಧನ

ಮಾಜಿ ಶಾಸಕನ ಪುತ್ರನ ಸಾವಿಗೆ ಬಿಗ್ ಟ್ವಿಸ್ಟ್.. ಮೂವರು ಬಂಧನ

March 26, 2026

ಆದ್ರೆ ಈ ವಿಚಾರದಲ್ಲಿ ಚೀನಾ ನಂಬರ್ ಸ್ಥಾನದಲ್ಲಿದೆ.. ಹೌದು.. ಅತಿ ಹೆಚ್ಚು ಪತ್ರಕರ್ತರನ್ನು ಜೈಲಿಗೆ ಹಾಕಿರುವ ಚೀನಾ ವಿಶ್ವದಲ್ಲೇ ಮೊದಲ ಸ್ಥಾನದಲ್ಲಿದೆ. ಚೀನಾ ಒಂದ್ರಲ್ಲೇ 127 ಪತ್ರಕರ್ತರು ಸೆರೆವಾಸ ಅನುಭವಿಸುತ್ತಿದ್ದಾರೆ. ಅದ್ರಲ್ಲೂ ಚೀನಾದಲ್ಲಿ ಕೋವಿಡ್ ಪರಿಸ್ಥಿತಿ ಬಿತ್ತರಿಸಿದ ಎಷ್ಟೋ ಜನ ಪತ್ರಕರ್ತರು ಜೈಲು ಸೇರಿದ್ದರೂ ನಾಪತ್ತೆಯಾಗಿದ್ದಾರೆ. ಅಲ್ಲಿ ಪತ್ರಕರ್ತರ ಸ್ಥಿತಿ ಎಷ್ಟು ಶೋಚನೀಯ ಎನ್ನುವುದು ಎಲ್ರಿಗೂ ಗೊತ್ತಿರೋದೇ…

ಅಂದ್ಹಾಗೆ ಕೇವಲ ವರದಿಗಳ ಪ್ರಕಾರ 127 ಆದ್ರೆ… ಇದಕ್ಕಿಂತ ದುಪ್ಪಟ್ಟು ಪತ್ರಕರ್ತರು ಜೈಲು ಸೇರಿದ್ದಾರೆ.. ಅವರಲ್ಲಿ ಕೆಲವರು ನಾಪತ್ತೆಯಾಗಿದ್ದಾರೆ ಅನ್ನೋ ಸತ್ಯ ಜಗತ್ತಿಗೆ ಗೊತ್ತಿಲದೇ ಏನಿಲ್ಲ..   ಮೆಕ್ಸಿಕೊ ದೇಶದಲ್ಲಿ 7, ಅಫ್ಘಾನಿಸ್ತಾನದಲ್ಲಿ 6 ಪತ್ರಕರ್ತರು ಹತ್ಯೆಗೀಡಾಗಿದ್ದು, ಅಪಾಯಕಾರಿ ದೇಶಗಳು ಎಂದು ಕರೆಸಿಕೊಂಡಿವೆ. ಅಲ್ದೇ ಯೆಮನ್ ಹಾಗೂ ಭಾರತದಲ್ಲಿ  ತಲಾ 4 ಪತ್ರಕರ್ತರು ಹತ್ಯೆಯಾಗಿರುವುದು ಆಘಾತಕಾರಿ ಸಂಗತಿಯಾಗಿದೆ..

ಇನ್ನೂ ಮ್ಯಾನ್ಮಾರ್, ಬೆಲಾರಸ್ ಮತ್ತು ಹಾಂಗ್ಕಾಂಗ್ನಲ್ಲಿ ಮಾಧ್ಯಮಗಳ ಮೇಲಿನ ದಬ್ಬಾಳಿಕೆ ಹೆಚ್ಚಿದ್ದು, ಬಂಧಿತ ಪತ್ರಕರ್ತರ ಸಂಖ್ಯೆಯು ಕಳೆದ ವರ್ಷಕ್ಕೆ ಹೋಲಿಸಿದರೆ ಈ ಬಾರಿ ಶೇ. 20ರಷ್ಟು ಹೆಚ್ಚಾಗಿದೆ. ಹತ್ಯೆಗೀಡಾದ ಪತ್ರಕರ್ತರಲ್ಲಿ ಶೇ. 64ರಷ್ಟು ಮಂದಿ ಉದ್ದೇಶಿತ ಕಾರಣಗಳಿಗೆ ಟಾರ್ಗೆಟ್ ಆಗಿದ್ದರು ಎಂಬುದನ್ನ ವರದಿ ಬಹಿರಂಗ ಪಡಿಸಿದೆ..

Tags: #saakshatvchainajournalistsmedianewspressWorld
ShareTweetSendShare
Join us on:

Related Posts

ಟ್ರಂಪ್ ಜೊತೆ ಮಾತುಕತೆ ಇಲ್ಲ: IRGC ಕಠಿಣ ಎಚ್ಚರಿಕೆ

ಟ್ರಂಪ್ ಜೊತೆ ಮಾತುಕತೆ ಇಲ್ಲ: IRGC ಕಠಿಣ ಎಚ್ಚರಿಕೆ

by Shwetha
March 26, 2026
0

ಒಂದು ಕಡೆ ಡೊನಾಲ್ಡ್ ಟ್ರಂಪ್ ಹಾಗೂ ಅಮೆರಿಕದ ಮಾಧ್ಯಮಗಳು ಶಾಂತಿ ಮಾತುಕತೆಗಳ ಬಗ್ಗೆ ಹೇಳುತ್ತಿದ್ದರೆ, ಇನ್ನೊಂದು ಕಡೆ ಇಸ್ಲಾಮಿಕ್ ರೆವ್ಯೂಲೇಷನರಿ ಗಾರ್ಡ್ ಕಾರ್ಪ್ಸ್ (IRGC) ಇದನ್ನು ಸಂಪೂರ್ಣವಾಗಿ...

ಮಾಜಿ ಶಾಸಕನ ಪುತ್ರನ ಸಾವಿಗೆ ಬಿಗ್ ಟ್ವಿಸ್ಟ್.. ಮೂವರು ಬಂಧನ

ಮಾಜಿ ಶಾಸಕನ ಪುತ್ರನ ಸಾವಿಗೆ ಬಿಗ್ ಟ್ವಿಸ್ಟ್.. ಮೂವರು ಬಂಧನ

by Shwetha
March 26, 2026
0

ಬೆಳಗಾವಿ ಜಿಲ್ಲೆಯ ಬೈಲಹೊಂಗಲ ಕ್ಷೇತ್ರದ ಮಾಜಿ ಶಾಸಕ ಬಾಬುರಾವ್‌ ಬೋಳಶೆಟ್ಟಿ ಅವರ ಪುತ್ರನ ಹತ್ಯೆ ಪ್ರಕರಣದಲ್ಲಿ ಮಹತ್ವದ ಬೆಳವಣಿಗೆ ನಡೆದಿದೆ. ರಾಜು ಬೋಳಶೆಟ್ಟಿ (53) ಅವರ ಶವ...

224 ಶಾಸಕರೂ ಸಿಎಂ ಆಗಲು ಅರ್ಹರು: ವಿಧಾನಸಭೆಯಲ್ಲಿ ತತ್ವಜ್ಞಾನಿಯಂತೆ ಮಾತನಾಡಿದ CM ಸಿದ್ದರಾಮಯ್ಯ

224 ಶಾಸಕರೂ ಸಿಎಂ ಆಗಲು ಅರ್ಹರು: ವಿಧಾನಸಭೆಯಲ್ಲಿ ತತ್ವಜ್ಞಾನಿಯಂತೆ ಮಾತನಾಡಿದ CM ಸಿದ್ದರಾಮಯ್ಯ

by Shwetha
March 26, 2026
0

ಬೆಂಗಳೂರು: ಕರ್ನಾಟಕ ವಿಧಾನಸಭೆಯ ಬಜೆಟ್ ಅಧಿವೇಶನವು ‌ನಿನ್ನೆ ಕೇವಲ ಆರ್ಥಿಕ ಚರ್ಚೆಗಳಿಗೆ ಸೀಮಿತವಾಗದೆ, ರಾಜಕೀಯದ ಬಿಸಿಬಿಸಿ ಚರ್ಚೆ, ವ್ಯಂಗ್ಯ ಮತ್ತು ಮುಂದಿನ ಮುಖ್ಯಮಂತ್ರಿ ಯಾರು ಎಂಬ ಕುತೂಹಲಕಾರಿ...

ದಾವಣಗೆರೆ ದಕ್ಷಿಣ ರಣಕಣದಲ್ಲಿ ಸಾದಿಕ್ ಪೈಲ್ವಾನ್ ಗುಡುಗು: ಜಮೀರ್ ಅಲ್ಲ ಆ ದೇವರೇ ಬಂದರೂ ಕಣದಿಂದ ಹಿಂದೆ ಸರಿಯಲ್ಲ

ದಾವಣಗೆರೆ ದಕ್ಷಿಣ ರಣಕಣದಲ್ಲಿ ಸಾದಿಕ್ ಪೈಲ್ವಾನ್ ಗುಡುಗು: ಜಮೀರ್ ಅಲ್ಲ ಆ ದೇವರೇ ಬಂದರೂ ಕಣದಿಂದ ಹಿಂದೆ ಸರಿಯಲ್ಲ

by Shwetha
March 26, 2026
0

ದಾವಣಗೆರೆ: ಬೆಣ್ಣೆ ನಗರಿ ದಾವಣಗೆರೆಯ ದಕ್ಷಿಣ ವಿಧಾನಸಭಾ ಕ್ಷೇತ್ರದ ಚುನಾವಣೆ ಕಾವು ಏರುತ್ತಿದ್ದಂತೆಯೇ ರಾಜಕೀಯ ಹೈಡ್ರಾಮಾ ತಾರಕಕ್ಕೇರಿದೆ. ಕಾಂಗ್ರೆಸ್ ಹೈಕಮಾಂಡ್ ನಾಯಕರು ಮತ್ತು ರಾಜ್ಯ ನಾಯಕರ ತೀವ್ರ...

ಎಲ್‌ಪಿಜಿ ಗ್ರಾಹಕರಿಗೆ ಬಿಗ್ ಶಾಕ್: 3 ತಿಂಗಳಲ್ಲಿ ಪೈಪ್‌ಲೈನ್ ಗ್ಯಾಸ್‌ಗೆ ಬದಲಾಗಿ, ಇಲ್ಲದಿದ್ದರೆ ಸಿಲಿಂಡರ್ ಕಟ್! ಕೇಂದ್ರ ಸರ್ಕಾರದ ಮಹತ್ವದ ಆದೇಶ

ಎಲ್‌ಪಿಜಿ ಗ್ರಾಹಕರಿಗೆ ಬಿಗ್ ಶಾಕ್: 3 ತಿಂಗಳಲ್ಲಿ ಪೈಪ್‌ಲೈನ್ ಗ್ಯಾಸ್‌ಗೆ ಬದಲಾಗಿ, ಇಲ್ಲದಿದ್ದರೆ ಸಿಲಿಂಡರ್ ಕಟ್! ಕೇಂದ್ರ ಸರ್ಕಾರದ ಮಹತ್ವದ ಆದೇಶ

by Shwetha
March 26, 2026
0

ನವದೆಹಲಿ: ದೇಶದ ಕೋಟ್ಯಂತರ ಮನೆಗಳ ಅಡುಗೆಮನೆಯ ಚಿತ್ರಣವನ್ನು ಸಂಪೂರ್ಣವಾಗಿ ಬದಲಾಯಿಸುವಂತಹ ಕಠಿಣ ನಿರ್ಧಾರವೊಂದನ್ನು ಕೇಂದ್ರ ಸರ್ಕಾರ ಪ್ರಕಟಿಸಿದೆ. ಪೆಟ್ರೋಲಿಯಂ ಮತ್ತು ನೈಸರ್ಗಿಕ ಅನಿಲ ಸಚಿವಾಲಯವು ಮಾರ್ಚ್ 24...

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • Astrology – ಯಾವ ಯಾವ ರಾಶಿಯವರಿಗೆ ಯಾವ ನಕ್ಷತ್ರ ಬರುತ್ತದೆ ಗೋತ್ತಾ ನಿಮಗೆ..??

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram