ADVERTISEMENT
Thursday, August 6, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home Newsbeat

Ashes 2021-22: ಮೂರು ಮ್ಯಾಚ್ ಗಳಿಗೆ ಆಸೀಸ್ ಟೀಂ ಪ್ರಕಟ

Namratha Rao by Namratha Rao
December 20, 2021
in Newsbeat, Sports, ಕ್ರೀಡೆ
Ashes saaksha tv
Share on FacebookShare on TwitterShare on WhatsappShare on Telegram

Ashes 2021-22: ಮೂರು ಮ್ಯಾಚ್ ಗಳಿಗೆ ಆಸೀಸ್ ಟೀಂ ಪ್ರಕಟ Ashes

ಭಾರಿ ಜಿದ್ದಾಜಿದ್ದಿನಿಂದ ನಡೆಯುತ್ತಿರುವ ಆಶಸ್ ಸರಣಿಯಲ್ಲಿ ಆಸ್ಟ್ರೇಲಿಯಾ ತಂಡ ಅಧಿಪತ್ಯ ಸಾಧಿಸಿದೆ. ಸತತ ಎರಡು ಮ್ಯಾಚ್ ಗಳನ್ನು ಗೆದ್ದು ಸರಣಿಯಲ್ಲಿ 2.0 ಅಂತರದೊಂದಿಗೆ ಮುನ್ನಡೆ ಸಾಧಿಸಿದೆ.

Related posts

ಬಿಜೆಪಿಯ ದುರಹಂಕಾರಕ್ಕೆ ಬಿಹಾರದ ಜನತೆಯಿಂದ ತಕ್ಕ ಉತ್ತರ :ಬಿಜೆಪಿಯ 30 ವರ್ಷಗಳ ಭದ್ರಕೋಟೆ ಧೂಳಿಪಟ- ಮೂರನೇ ಶಕ್ತಿಯಾಗಿ ಹೊರಹೊಮ್ಮಿದ ಪ್ರಶಾಂತ್ ಕಿಶೋರ್

ಬಿಜೆಪಿಯ ದುರಹಂಕಾರಕ್ಕೆ ಬಿಹಾರದ ಜನತೆಯಿಂದ ತಕ್ಕ ಉತ್ತರ :ಬಿಜೆಪಿಯ 30 ವರ್ಷಗಳ ಭದ್ರಕೋಟೆ ಧೂಳಿಪಟ- ಮೂರನೇ ಶಕ್ತಿಯಾಗಿ ಹೊರಹೊಮ್ಮಿದ ಪ್ರಶಾಂತ್ ಕಿಶೋರ್

August 6, 2026
ಸಚಿವ ಸ್ಥಾನ ಸಿಗದ ಅಸಮಾಧಾನ; ಶಾಸಕರ ಜೊತೆ ಸಿಎಂ, ಕೆಪಿಸಿಸಿ ಅಧ್ಯಕ್ಷರ ಮಾತುಕತೆ

ಸಚಿವ ಸ್ಥಾನ ಸಿಗದ ಅಸಮಾಧಾನ; ಶಾಸಕರ ಜೊತೆ ಸಿಎಂ, ಕೆಪಿಸಿಸಿ ಅಧ್ಯಕ್ಷರ ಮಾತುಕತೆ

August 6, 2026

ಈ ಮಧ್ಯೆ ಇಂಗ್ಲೆಂಡ್ ವಿರುದ್ಧ ಇನ್ನುಳಿದ ಮೂರು ಪಂದ್ಯಗಳಿಗೆ ಕ್ರಿಕೆಟ್ ಆಸ್ಟ್ರೇಲಿಯಾ ತಂಡವನ್ನು ಪ್ರಕಟಿಸಿದ್ದು, ತಂಡದಲ್ಲಿ ಯಾವುದೇ ಬದಲಾವಣೆ ಮಾಡಿಲ್ಲ.

ಸದ್ಯ ಇಂಗ್ಲೆಂಡ್ ವಿರುದ್ಧ ಸೆಣಸಾಡುತ್ತಿರುವ ತಂಡವೇ ಮುಂದಿನ ಮೂರು ಪಂದ್ಯಗಳಲ್ಲಿ ಗುದ್ದಾಡಲಿದೆ.

ಅಲ್ಲದೇ ಎರಡನೇ ಮ್ಯಾಚ್ ಗೆ ಅಲಭ್ಯರಾಗಿದ್ದ ನಾಯಕ ಪ್ಯಾಟ್ ಕಮ್ಮಿನ್ಸ್, ಫಾಸ್ಟ್ ಬೌಲರ್ ಜೋಷ್ ಹ್ಯಾಂಜಲ್ ವುಡ್ ಮುಂದಿನ ಪಂದ್ಯಗಳಿಗೆ ಲಭ್ಯವಾಗಲಿದ್ದಾರೆ ಎಂದು ತಿಳಿಸಿದೆ.

ಹೀಗಾಗಿ ಆಶಸ್ ಸರಣಿಯ ಭಾಗವಾಗಿ ಮೆಲ್ಬಾರ್ನ್, ಸಿಡ್ನಿ, ಹಾಬರ್ಟ್ ಟೆಸ್ಟ್ ಪಂದ್ಯಗಳಲ್ಲಿ ಈ ಮೊದಲು ಆಡಿದ್ದ ಆಟಗಾರರೇ ಮುಂದುವೆಯಲಿದ್ದಾರೆ.

Australia have locked in their squad for the three remaining #Ashes Test matches 👇

— cricket.com.au (@cricketcomau) December 20, 2021

ಇನ್ನು ಕೊರೊನಾ ಪಾಸಿಟಿವ್ ವ್ಯಕ್ತಿಯ ಜೊತೆ ಸಂಪರ್ಕದಲ್ಲಿದ್ದ ಪ್ಯಾಟ್ ಕಮ್ಮಿನ್ಸ್ ಅವರು ಎರಡನೇ ಟೆಸ್ಟ್ ಪಂದ್ಯದಿಂದ ಹೊರನಡೆದಿದ್ದರು.

ಅವರ ಸ್ಥಾನಕ್ಕೆ ಸ್ವಿವ್ ಸ್ಮಿತ್ ನಾಯಕನ ಜವಾಬ್ದಾರಿಗಳನ್ನು ನಿರ್ವಹಿಸಿದ್ದರು. ಸದ್ಯ ಐಸೋಲೆಷನ್ ನಲ್ಲಿರುವ ಪ್ಯಾಟ್ ಕಮ್ಮಿನ್ಸ್ ಮತ್ತೆ ಕೊರೊನಾ ಪರೀಕ್ಷೆಗೆ ಒಳಗಾಗಲಿದ್ದಾರೆ. ವರದಿ ನೆಗಟಿವ್ ಬಂದ ನಂತರವೇ ಅವರು ತಂಡಕ್ಕೆ ವಾಪಸ್ ಆಗಲಿದ್ದಾರೆ.

ಇತ್ತ ಅಡಿಲೇಡ್ ನಲ್ಲಿ ನಡೆದ ಆಶಸ್ ಸರಣಿಯ ಎರಡನೇ ಪಂದ್ಯದಲ್ಲಿ ಆಸ್ಟ್ರೇಲಿಯಾ ಜಯ ಸಾಧಿಸಿದೆ. ಆಸೀಸ್ ಈ ಪಂದ್ಯದಲ್ಲಿ  275 ರನ್ ಗಳ ಅಂತರದ ಗೆಲುವನ್ನ ಸಾಧಿಸಿದೆ.

ಆಸ್ಟ್ರೇಲಿಯಾ ಮೊದಲ ಇನ್ನಿಂಗ್ಸ್ ನಲ್ಲಿ 473 ರನ್ ಗಳಿಗೆ ಡಿಕ್ಲೇರ್ ಮಾಡಿಕೊಂಡಿತ್ತು.

ಇದಕ್ಕೆ ಉತ್ತರವಾಗಿ ಇಂಗ್ಲೆಂಡ್ ಮೊದಲ ಇನ್ನಿಂಗ್ಸ್ ನಲ್ಲಿ  236 ರನ್ ಗಳಿಸಲಷ್ಟೇ ಶಕ್ತವಾಗಿತ್ತು.

ಬೃಹತ್ ಮೊತ್ತದ ಲೀಡ್ ನೊಂದಿಗೆ ಎರಡನೇ ಇನ್ನಿಂಗ್ ಆರಂಭಿಸಿದ ಕಾಂಗರೂಗಳು, 290 ರನ್ ಗಳಿಗೆ ಮತ್ತೆ ಡಿಕ್ಲೆರ್ ಮಾಡಿಕೊಂಡಿದ್ದು, ಪಂದ್ಯ ಗೆಲ್ಲಲು 400ಕ್ಕೂ ಅಧಿಕ ಮೊತ್ತ ಗುರಿಯನ್ನು ಪಡೆದು ಬ್ಯಾಟಿಂಗ್ ಆರಂಭಿಸಿದ ಇಂಗ್ಲೆಂಡ್ 192 ರನ್ ಗಳಿಗೆ ಆಲೌಟ್ ಆಯಿತು.

ಆ ಮೂಲಕ ಆಸ್ಟ್ರೇಲಿಯಾ 2.0 ಅಂತರದೊಂದಿಗೆ ಸರಣಿಯಲ್ಲಿ ಮುನ್ನಡೆ ಸಾಧಿಸಿದೆ.

Tags: #Saaksha TVAshesastraliaEngland
ShareTweetSendShare
Join us on:

Related Posts

ಬಿಜೆಪಿಯ ದುರಹಂಕಾರಕ್ಕೆ ಬಿಹಾರದ ಜನತೆಯಿಂದ ತಕ್ಕ ಉತ್ತರ :ಬಿಜೆಪಿಯ 30 ವರ್ಷಗಳ ಭದ್ರಕೋಟೆ ಧೂಳಿಪಟ- ಮೂರನೇ ಶಕ್ತಿಯಾಗಿ ಹೊರಹೊಮ್ಮಿದ ಪ್ರಶಾಂತ್ ಕಿಶೋರ್

ಬಿಜೆಪಿಯ ದುರಹಂಕಾರಕ್ಕೆ ಬಿಹಾರದ ಜನತೆಯಿಂದ ತಕ್ಕ ಉತ್ತರ :ಬಿಜೆಪಿಯ 30 ವರ್ಷಗಳ ಭದ್ರಕೋಟೆ ಧೂಳಿಪಟ- ಮೂರನೇ ಶಕ್ತಿಯಾಗಿ ಹೊರಹೊಮ್ಮಿದ ಪ್ರಶಾಂತ್ ಕಿಶೋರ್

by Shwetha
August 6, 2026
0

ಭಾರತೀಯ ರಾಜಕಾರಣದ ತೆರೆಮರೆಯ ಚಾಣಕ್ಯ ಎಂದೇ ಖ್ಯಾತರಾಗಿರುವ ಪ್ರಶಾಂತ್ ಕಿಶೋರ್ (ಪಿಕೆ), ಈಗ ನೇರ ಚುನಾವಣಾ ಕಣದಲ್ಲೂ ತಮ್ಮ ಚಮತ್ಕಾರ ತೋರಿದ್ದಾರೆ. ಬಿಹಾರದ ಅತ್ಯಂತ ಪ್ರತಿಷ್ಠಿತ ಹಾಗೂ...

ಸಚಿವ ಸ್ಥಾನ ಸಿಗದ ಅಸಮಾಧಾನ; ಶಾಸಕರ ಜೊತೆ ಸಿಎಂ, ಕೆಪಿಸಿಸಿ ಅಧ್ಯಕ್ಷರ ಮಾತುಕತೆ

ಸಚಿವ ಸ್ಥಾನ ಸಿಗದ ಅಸಮಾಧಾನ; ಶಾಸಕರ ಜೊತೆ ಸಿಎಂ, ಕೆಪಿಸಿಸಿ ಅಧ್ಯಕ್ಷರ ಮಾತುಕತೆ

by Shwetha
August 6, 2026
0

ರಾಜ್ಯ ಸಚಿವ ಸಂಪುಟ ವಿಸ್ತರಣೆಯ ಬಳಿಕ ಕಾಂಗ್ರೆಸ್‌ನಲ್ಲಿ ಅಸಮಾಧಾನ ವ್ಯಕ್ತವಾಗಿರುವ ಹಿನ್ನೆಲೆಯಲ್ಲಿ, ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಹಾಗೂ ಕೆಪಿಸಿಸಿ ಅಧ್ಯಕ್ಷರು ಅಸಮಾಧಾನಗೊಂಡಿರುವ ಶಾಸಕರೊಂದಿಗೆ ಮಾತುಕತೆ ನಡೆಸುತ್ತಿದ್ದಾರೆ. ಸಚಿವ...

ಸಚಿವ ಬಿ. ನಾಗೇಂದ್ರಗೆ ಶಾಕ್; ದೆಹಲಿ ಪ್ರವಾಸಕ್ಕೆ ಅನುಮತಿ ನಿರಾಕರಣೆ

ಸಚಿವ ಬಿ. ನಾಗೇಂದ್ರಗೆ ಶಾಕ್; ದೆಹಲಿ ಪ್ರವಾಸಕ್ಕೆ ಅನುಮತಿ ನಿರಾಕರಣೆ

by Shwetha
August 6, 2026
0

ವಾಲ್ಮೀಕಿ ನಿಗಮ ಹಗರಣ ಪ್ರಕರಣದಲ್ಲಿ ಆರೋಪಿಯಾಗಿರುವ ಸಚಿವ ಬಿ. ನಾಗೇಂದ್ರ ಅವರಿಗೆ ಬೆಂಗಳೂರಿನ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ಹಿನ್ನಡೆ ನೀಡಿದೆ. ಜುಲೈ 27ರಿಂದ ಆಗಸ್ಟ್ 10ರವರೆಗೆ ದೆಹಲಿಗೆ...

ಕಾಂಗ್ರೆಸ್ ಕೋಟೆಯಲ್ಲಿ ಅಸಮಾಧಾನದ ಕಿಚ್ಚು: ವಿಪಕ್ಷ ಸಾಲಿನಲ್ಲಿ ಆಸನ ಕೇಳಿದ ಜಯಚಂದ್ರ, ಕುಮಾರಸ್ವಾಮಿ ಗುಣಗಾನ ಮಾಡಿದ ಶ್ರೀನಿವಾಸ್

ಕಾಂಗ್ರೆಸ್ ಕೋಟೆಯಲ್ಲಿ ಅಸಮಾಧಾನದ ಕಿಚ್ಚು: ವಿಪಕ್ಷ ಸಾಲಿನಲ್ಲಿ ಆಸನ ಕೇಳಿದ ಜಯಚಂದ್ರ, ಕುಮಾರಸ್ವಾಮಿ ಗುಣಗಾನ ಮಾಡಿದ ಶ್ರೀನಿವಾಸ್

by Shwetha
August 6, 2026
0

ರಾಜ್ಯ ರಾಜಕಾರಣದಲ್ಲಿ ಈಗ ಸಚಿವ ಸಂಪುಟ ಕಸರತ್ತಿನ ನಂತರದ ಅಲೆಗಳು ತಲ್ಲಣ ಸೃಷ್ಟಿಸಿವೆ. ಮಂತ್ರಿಸ್ಥಾನ ವಂಚಿತರಾದ ಕೈ ಶಾಸಕರ ಆಕ್ರೋಶ ಈಗ ಬೀದಿಗೆ ಬಂದಿದ್ದು, ಡಿ.ಕೆ. ಶಿವಕುಮಾರ್...

ವಿದೇಶಿ ದೇಣಿಗೆಗೆ ಕೇಂದ್ರದ ಬ್ರೇಕ್: ಭಾರತದ ಆಂತರಿಕ ಮಸೂದೆಯನ್ನು ಕ್ರೈಸ್ತ ವಿರೋಧಿ ಎಂದ ಅಮೆರಿಕ ಸಂಸದ

ವಿದೇಶಿ ದೇಣಿಗೆಗೆ ಕೇಂದ್ರದ ಬ್ರೇಕ್: ಭಾರತದ ಆಂತರಿಕ ಮಸೂದೆಯನ್ನು ಕ್ರೈಸ್ತ ವಿರೋಧಿ ಎಂದ ಅಮೆರಿಕ ಸಂಸದ

by Shwetha
August 6, 2026
0

ಭಾರತ ಸರ್ಕಾರವು ವಿದೇಶಿ ದೇಣಿಗೆ ನಿಯಂತ್ರಣ ಕಾಯ್ದೆಗೆ (FCRA) ತರಲು ಉದ್ದೇಶಿಸಿರುವ ನೂತನ ತಿದ್ದುಪಡಿ ಮಸೂದೆ ಈಗ ಅಂತರರಾಷ್ಟ್ರೀಯ ಮಟ್ಟದಲ್ಲಿ ಭಾರೀ ಚರ್ಚೆಗೆ ಗ್ರಾಸವಾಗಿದೆ. ಈ ಮಸೂದೆಯನ್ನು...

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • ಈ ಒಂದು ದೀಪವನ್ನು ಮನೆಯಲ್ಲಿ ಮೂರು ಮಂಗಳವಾರ ಶುಕ್ರವಾರ ಹಚ್ಚಿ ನೋಡಿ ಸಾಕು ಸಾಕ್ಷಾತ್ ಮಹಾಲಕ್ಷ್ಮೀ ಮನೆಗೆ ಬರ್ತಾಳೆ..

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram