ADVERTISEMENT
Sunday, August 9, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home Newsbeat

ಏಳುಬಾರಿಯ ಆಫ್ರಿಕಾ ದಂಡಯಾತ್ರೆಯಲ್ಲಿ ಶತಕ ಸಿಡಿದ್ದು 9 ಮಂದಿಯಷ್ಟೆ..!

Mahesh M Dhandu by Mahesh M Dhandu
December 23, 2021
in Newsbeat, Sports, ಕ್ರೀಡೆ
indians saakshatv
Share on FacebookShare on TwitterShare on WhatsappShare on Telegram

ಏಳುಬಾರಿಯ ಆಫ್ರಿಕಾ ದಂಡಯಾತ್ರೆಯಲ್ಲಿ ಶತಕ ಸಿಡಿದ್ದು 9 ಮಂದಿಯಷ್ಟೆ..! indians saakshatv

ಟೀಂ ಇಂಡಿಯಾ ಈವರೆಗೂ ಏಳು ಬಾರಿ ದಕ್ಷಿಣ ಆಫ್ರಿಕಾ ಮೇಲೆ ದಂಡೇತ್ತಿ ಹೋಗಿದೆ. ಆದ್ರೆ ಈ ವರೆಗೂ ಟೆಸ್ಟ್ ಸರಣಿ ಗೆದ್ದಿಲ್ಲ. 1991 ರಿಂದ ಭಾರತ ಮತ್ತು ಸೌತ್ ಆಫ್ರಿಕಾ ಮಧ್ಯೆ 39 ಟೆಸ್ಟ್ ಮ್ಯಾಚ್ ಗಳು ನಡೆದಿವೆ, ಇದರಲ್ಲಿ ಟೀಂ ಇಂಡಿಯಾ 14 ಪಂದ್ಯಗಳಲ್ಲಿ ಜಯ ಸಾಧಿಸಿದರೇ ಆಫ್ರಿಕಾ 15 ಪಂದ್ಯಗಳಲ್ಲಿ ಗೆಲುವಿನ ನಗೆ ಬೀರಿದೆ. ಟೀಂ ಇಂಡಿಯಾ ಏಳು ಬಾರಿ ಆಫ್ರಿಕಾ ನೆಲದಲ್ಲಿ ಟೆಸ್ಟ್ ಸರಣಿಯಾಡಿದೆ. ಆದ್ರೆ ಈವರೆಗೂ ಸರಣಿ ಗೆದ್ದಿಲ್ಲ. ಕೇವಲ ಮೂರು ಪಂದ್ಯಗಳನ್ನು ಮಾತ್ರ ಗೆದ್ದಿದೆ.

Related posts

weekly-horoscope-august-9-to-15-2026-kannada

ಈ ವಾರದ ರಾಶಿ ಭವಿಷ್ಯ (ಆಗಸ್ಟ್ 09 – 15, 2026): ಮೇಷದಿಂದ ಮೀನ ರಾಶಿಯವರೆಗೆ ಹೇಗಿರಲಿದೆ ಗ್ರಹಗತಿ? ಸಂಪೂರ್ಣ ಜ್ಯೋತಿಷ್ಯ ಫಲಗಳು!

August 9, 2026
ನನ್ನ ಮಂತ್ರಿಗಿರಿ ತಪ್ಪಿಸಲು ಸಿಎಂ ಮನೆಗೆ ಹೋಗಿದ್ರಾ? ಈಗ ಮಂತ್ರಿಯಾಗಿದ್ದೇನೆ ಜಗದ್ಗುರುಗಳೇ ಈಗೇನು ಮಾಡ್ತೀರಿ:ಹಾಕಿರೋ ಕಾವಿ ಬಟ್ಟೆಗೆ ವಿಧೇಯರಾಗಿರಿ- ಬಸವಜಯಮೃತ್ಯುಂಜಯ ಶ್ರೀಗಳ ವಿರುದ್ಧ ಕಾಶಪ್ಪನವರ ವಾಗ್ದಾಳಿ

ನನ್ನ ಮಂತ್ರಿಗಿರಿ ತಪ್ಪಿಸಲು ಸಿಎಂ ಮನೆಗೆ ಹೋಗಿದ್ರಾ? ಈಗ ಮಂತ್ರಿಯಾಗಿದ್ದೇನೆ ಜಗದ್ಗುರುಗಳೇ ಈಗೇನು ಮಾಡ್ತೀರಿ:ಹಾಕಿರೋ ಕಾವಿ ಬಟ್ಟೆಗೆ ವಿಧೇಯರಾಗಿರಿ- ಬಸವಜಯಮೃತ್ಯುಂಜಯ ಶ್ರೀಗಳ ವಿರುದ್ಧ ಕಾಶಪ್ಪನವರ ವಾಗ್ದಾಳಿ

August 9, 2026

ಇನ್ನು ಸೌತ್ ಆಫ್ರಿಕಾದಲ್ಲಿ ಟೀಂ ಇಂಡಿಯಾ ಬ್ಯಾಟರ್ ಗಳಿಗೆ ಕಂಟವಾಗೋದು ಅಲ್ಲಿನ ವೇಗ ಬೌಲರ್ ಗಳು. ಹೇಳಿಕೇಳಿ ಆಫ್ರಿಕಾ ಪಿಚ್ ಗಳು ವೇಗಿಗಳ ಸ್ವರ್ಗಗಳಂತೆ ಇರುತ್ತವೆ. ಹೀಗಾಗಿ ಟೀಂ ಇಂಡಿಯಾದ ಬ್ಯಾಟರ್ ಗಳು ಅಲ್ಲಿ ಪರದಾಡುವುದೇ ಹೆಚ್ಚು. ಹೀಗಿದ್ದರೂ ಅಲ್ಲಿ ಭಾರತದ ಒಂಭತ್ತು ಮಂದಿ ಬ್ಯಾಟರ್ ಗಳು ಶತಕ ಸಿಡಿದ್ದಾರೆ.

ಸಚಿನ್ ತೆಂಡ್ಯುಲ್ಕರ್:

ಕ್ರಿಕೆಟ್ ದೇವರು ಸಚಿನ್ ಅವರಿಗೆ ಸೌತ್ ಆಫ್ರಿಕಾದಲ್ಲಿ ಒಳ್ಳೆಯ ದಾಖಲೆ ಇದೆ. ಆಫ್ರಿಕಾ ನೆಲದಲ್ಲಿ ಸಚಿನ್ ಐದು ಸೆಂಚೂರಿಗಳನ್ನ ಸಿಡಿಸಿದ್ದಾರೆ. ಇಲ್ಲಿ ಅವರ ಗರಿಷ್ಠ ಮೊತ್ತ 169 ರನ್. .

ವಿರಾಟ್ ಕೊಹ್ಲಿ:

ಸಚಿನ್ ನಂತರದ ಸ್ಥಾನದಲ್ಲಿ ವಿರಾಟ್ ಕೊಹ್ಲಿ ಇದ್ದು, ವಿರಾಟ್ ಆಫ್ರಿಕಾ ನೆಲದಲ್ಲಿ ಎರಡು ಸೆಂಚೂರಿಗಳನ್ನು ಬಾರಿಸಿದ್ದಾರೆ. ಅವರ ಗರಿಷ್ಠ ಮೊತ್ತ 153 ರನ್

indians saakshatv

ಮಹ್ಮದ್ ಅಜಾರುದ್ದೀನ್:

1997ರಲ್ಲಿ ನಡೆದ  ಕೇಪ್ ಟೌನ್ ಟೆಸ್ಟ್ ಪಂದ್ಯದಲ್ಲಿ ಟೀಂ ಇಂಡಿಯಾ 58 ರನ್ ಗಳಿಗೆ 5 ವಿಕೆಟ್ ಕಳೆದುಕೊಂಡು ಸಂಕಷ್ಟಕ್ಕೆ ಸಿಲುಕಿತ್ತು. ಈ ವೇಳೆ ಸಚಿನ್ ಜೊತೆಗೂಡಿದ ಅಜಾರುದ್ದೀನ್ 6ನೇ ವಿಕೆಟ್ 222 ರನ್ ಗಳ ದಾಖಲೆಯ ಜೊತೆಯಾಟವಾಡಿದ್ದು. ಈ ಪಂದ್ಯದಲ್ಲಿ ಅಜಾರ್ 115 ರನ್ ಗಳಿಸಿದ್ದರು.

ರಾಹುಲ್ ದ್ರಾವಿಡ್:

ಸದ್ಯ ಟೀಂ ಇಂಡಿಯಾದ ಹೆಡ್ ಕೋಚ್ ಆಗಿರುವ ರಾಹುಲ್ ದ್ರಾವಿಡ್ ಆಫ್ರಿಕಾ ನೆಲದಲ್ಲಿ ಒಂದು ಸೆಂಚೂರಿಯನ್ನ ಸಿಡಿಸಿದ್ದಾರೆ. 1997 ರಲ್ಲಿ ಜೋಹಾನ್ನೆಸ್ ಬರ್ಗ್‌ನಲ್ಲಿ ಈ ಮಿಸ್ಟರ್ ಡಿಪೆಂಡಬಲ್ 148 ರನ್‌ನೊಂದಿಗೆ ಶತಕ ಸಾಧಿಸಿದ್ದರು.

ಕಪಿಲ್ ದೇವ್:

ಉತ್ತಮ ದಿಗ್ಗಜ ಆಲ್ರೌಂಡರ್ ಕಪಿಲ್ ದೇವ್ 1992 ರಲ್ಲಿ ಪೋರ್ಟ್ ಎಲಿಜಿಬೆತ್ ವೇದಿಕೆಯಲ್ಲಿ ನಡೆದ ಪಂದ್ಯಗಳಲ್ಲಿ 129 ರನ್ ಗಳಿಸಿದ್ದರು.

ವೀರೇಂದ್ರ ಸೆಹ್ವಾಗ್, ಚೇತೇಶ್ವರ್ ಪೂಜಾರ, ವಸೀಮ್ ಜಾಫರ್, ಪ್ರವೀಣ್ ಆಮ್ರೆ ತಲಾ ಒಂದೊಂದು ಸೆಂಚೂರಿ ಸಿಡಿದ್ದಾರೆ. ಹೀಗೆ ಭಾರತದ ಒಟ್ಟು 9 ಮಂದಿ ಬ್ಯಾಟರ್ ಗಳು ಆಫ್ರಿಕಾ ನೆಲದಲ್ಲಿ ಶತಕ ಸಿಡಿದ್ದಾರೆ.

ಇನ್ನು ಮೂರು ವರ್ಷಗಳ ಬಳಿಕ ಟೀಂ ಇಂಡಿಯಾ ಸೌತ್ ಆಫ್ರಿಕಾ ಪ್ರವಾಸ ಕೈಗೊಂಡಿದ್ದು, ಯಾರು ಶತಕ ಸಿಡಿಸುತ್ತಾರೋ ಕಾದು ನೋಡಬೇಕು.

Tags: #Saaksha TVCricketSachin Tendulkarteam indiavirat kohli
ShareTweetSendShare
Join us on:

Related Posts

weekly-horoscope-august-9-to-15-2026-kannada

ಈ ವಾರದ ರಾಶಿ ಭವಿಷ್ಯ (ಆಗಸ್ಟ್ 09 – 15, 2026): ಮೇಷದಿಂದ ಮೀನ ರಾಶಿಯವರೆಗೆ ಹೇಗಿರಲಿದೆ ಗ್ರಹಗತಿ? ಸಂಪೂರ್ಣ ಜ್ಯೋತಿಷ್ಯ ಫಲಗಳು!

by admin
August 9, 2026
0

ಈ ವಾರ ಭವಿಷ್ಯ - 09.08.2026 - 15.08.2026 ಶ್ರೀ ಕ್ಷೇತ್ರ ಕಟೀಲು ದುರ್ಗಾಪರಮೇಶ್ವರೀ ದೇವಸ್ಥಾನ ಅನುಭವಿಕ ಶ್ರೇಷ್ಠ ವಿದ್ಯೆಗಳನ್ನು ಬೋಧಿಸುವ ದೈವಜ್ಞ ಪ್ರಧಾನ್ ತಾಂತ್ರಿಕ್ ಜ್ಞಾನೇಶ್ವರ್ ತಂತ್ರಿ ಜ್ಯೋತಿರ್ವಿದ್ವಾನ್ ನಿಮ್ಮ...

ನನ್ನ ಮಂತ್ರಿಗಿರಿ ತಪ್ಪಿಸಲು ಸಿಎಂ ಮನೆಗೆ ಹೋಗಿದ್ರಾ? ಈಗ ಮಂತ್ರಿಯಾಗಿದ್ದೇನೆ ಜಗದ್ಗುರುಗಳೇ ಈಗೇನು ಮಾಡ್ತೀರಿ:ಹಾಕಿರೋ ಕಾವಿ ಬಟ್ಟೆಗೆ ವಿಧೇಯರಾಗಿರಿ- ಬಸವಜಯಮೃತ್ಯುಂಜಯ ಶ್ರೀಗಳ ವಿರುದ್ಧ ಕಾಶಪ್ಪನವರ ವಾಗ್ದಾಳಿ

ನನ್ನ ಮಂತ್ರಿಗಿರಿ ತಪ್ಪಿಸಲು ಸಿಎಂ ಮನೆಗೆ ಹೋಗಿದ್ರಾ? ಈಗ ಮಂತ್ರಿಯಾಗಿದ್ದೇನೆ ಜಗದ್ಗುರುಗಳೇ ಈಗೇನು ಮಾಡ್ತೀರಿ:ಹಾಕಿರೋ ಕಾವಿ ಬಟ್ಟೆಗೆ ವಿಧೇಯರಾಗಿರಿ- ಬಸವಜಯಮೃತ್ಯುಂಜಯ ಶ್ರೀಗಳ ವಿರುದ್ಧ ಕಾಶಪ್ಪನವರ ವಾಗ್ದಾಳಿ

by Shwetha
August 9, 2026
0

ಬಾಗಲಕೋಟೆ: ಪಂಚಮಸಾಲಿ ಪೀಠದ ಬಸವಜಯಮೃತ್ಯುಂಜಯ ಸ್ವಾಮೀಜಿ ಹಾಗೂ ಸಚಿವ ವಿಜಯಾನಂದ ಕಾಶಪ್ಪನವರ ನಡುವಿನ ಶೀತಲ ಸಮರ ಈಗ ಬೀದಿಗೆ ಬಂದಿದೆ. ತಮ್ಮ ಸಚಿವ ಸ್ಥಾನ ತಪ್ಪಿಸಲು ಸ್ವಾಮೀಜಿಗಳು...

ವಿದ್ಯಾರ್ಥಿಗಳ ಹೆಸರಲ್ಲಿ ಕಾಂಗ್ರೆಸ್ ಬೂಟಾಟಿಕೆ: ದೆಹಲಿಯಲ್ಲಿ ಬೆಂಬಲ ಜಾರ್ಖಂಡ್ ನಲ್ಲಿ ರಾಹುಲ್ ಗಾಂಧಿ‌ ಮೌನವೇಕೆ ಎಂದು ಬಿಜೆಪಿ ಪ್ರಶ್ನೆ

ವಿದ್ಯಾರ್ಥಿಗಳ ಹೆಸರಲ್ಲಿ ಕಾಂಗ್ರೆಸ್ ಬೂಟಾಟಿಕೆ: ದೆಹಲಿಯಲ್ಲಿ ಬೆಂಬಲ ಜಾರ್ಖಂಡ್ ನಲ್ಲಿ ರಾಹುಲ್ ಗಾಂಧಿ‌ ಮೌನವೇಕೆ ಎಂದು ಬಿಜೆಪಿ ಪ್ರಶ್ನೆ

by Shwetha
August 9, 2026
0

ನವದೆಹಲಿ: ವಿದ್ಯಾರ್ಥಿಗಳ ಹೋರಾಟದ ವಿಚಾರದಲ್ಲಿ ಕಾಂಗ್ರೆಸ್ ಮತ್ತು ಇಂಡಿ ಒಕ್ಕೂಟವು ಡಬಲ್ ಸ್ಟ್ಯಾಂಡರ್ಡ್ ಅನುಸರಿಸುತ್ತಿವೆ ಎಂದು ಬಿಜೆಪಿ ತೀವ್ರವಾಗಿ ವಾಗ್ದಾಳಿ ನಡೆಸಿದೆ. ದೆಹಲಿಯಲ್ಲಿ ನಡೆಯುವ ಪ್ರತಿಭಟನೆಗಳಿಗೆ ಓಡೋಡಿ...

ಕ್ಯೂ ಲೈನ್‌ನಲ್ಲಿ 24 ಗಂಟೆ ಕಾಯುವ ಭಕ್ತರ ಕಷ್ಟಕ್ಕೆ ಟಿಟಿಡಿ ಚೆಕ್‌ಮೇಟ್: ಟಿಟಿಡಿಯಿಂದ ಮೂವಿಂಗ್ ಟೇಬಲ್ ಮ್ಯಾಜಿಕ್-ತಿರುಪತಿ ತಿಮ್ಮಪ್ಪನ ಸನ್ನಿಧಿಯಲ್ಲಿ ಟೆಕ್ನಾಲಜಿ ಹವಾ ಶುರು

ಕ್ಯೂ ಲೈನ್‌ನಲ್ಲಿ 24 ಗಂಟೆ ಕಾಯುವ ಭಕ್ತರ ಕಷ್ಟಕ್ಕೆ ಟಿಟಿಡಿ ಚೆಕ್‌ಮೇಟ್: ಟಿಟಿಡಿಯಿಂದ ಮೂವಿಂಗ್ ಟೇಬಲ್ ಮ್ಯಾಜಿಕ್-ತಿರುಪತಿ ತಿಮ್ಮಪ್ಪನ ಸನ್ನಿಧಿಯಲ್ಲಿ ಟೆಕ್ನಾಲಜಿ ಹವಾ ಶುರು

by Shwetha
August 9, 2026
0

ತಿರುಮಲಕ್ಕೆ ಬರುವ ಭಕ್ತರ ಸಂಖ್ಯೆ ಪ್ರತಿ ದಿನವೂ ಹೊಸ ದಾಖಲೆ ಬರೆಯುತ್ತಿದೆ. ವಿಶೇಷವಾಗಿ ಯಾವುದೇ ಟೋಕನ್ ಇಲ್ಲದೆ ಧರ್ಮ ದರ್ಶನಕ್ಕೆ ಬರುವ ಸಾಮಾನ್ಯ ಭಕ್ತರ ಸಂಖ್ಯೆ ಗಣನೀಯವಾಗಿ...

ಬಿಜೆಪಿ ಅಸ್ತಿತ್ವ ಉಳಿಸಿಕೊಳ್ಳಲು ಹೋರಾಡಲಿ ಇಲ್ಲದಿದ್ದರೆ ಕೋಮಾಗೆ ಹೋಗುವುದು ಗ್ಯಾರಂಟಿ: ಸವದಿ ವ್ಯಂಗ್ಯದ ಏಟು

ಬಿಜೆಪಿ ಅಸ್ತಿತ್ವ ಉಳಿಸಿಕೊಳ್ಳಲು ಹೋರಾಡಲಿ ಇಲ್ಲದಿದ್ದರೆ ಕೋಮಾಗೆ ಹೋಗುವುದು ಗ್ಯಾರಂಟಿ: ಸವದಿ ವ್ಯಂಗ್ಯದ ಏಟು

by Shwetha
August 9, 2026
0

ಬೆಳಗಾವಿ: ರಾಜ್ಯ ರಾಜಕಾರಣದಲ್ಲಿ ಸಚಿವ ಲಕ್ಷ್ಮಣ ಸವದಿ ಅವರು ಪ್ರತಿಪಕ್ಷ ಬಿಜೆಪಿಯ ವಿರುದ್ಧ ವಾಗ್ದಾಳಿ ನಡೆಸಿದ್ದು, ಕೆಲಸ ಮಾಡದಿದ್ದರೆ ಮುಂದಿನ ದಿನಗಳಲ್ಲಿ ಬಿಜೆಪಿ ಅಸ್ತಿತ್ವ ಕಳೆದುಕೊಳ್ಳಲಿದೆ ಎಂದು...

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • ಈ ಒಂದು ದೀಪವನ್ನು ಮನೆಯಲ್ಲಿ ಮೂರು ಮಂಗಳವಾರ ಶುಕ್ರವಾರ ಹಚ್ಚಿ ನೋಡಿ ಸಾಕು ಸಾಕ್ಷಾತ್ ಮಹಾಲಕ್ಷ್ಮೀ ಮನೆಗೆ ಬರ್ತಾಳೆ..

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram