ADVERTISEMENT
Sunday, August 30, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home Newsbeat

ಶಾಮನಿಸಂ – ಅಲೌಕಿಕ ವಿಚಾರದ ಬೆನ್ನುಬಿದ್ದ ಯುವತಿ ನಾಪತ್ತೆ…

Naveen Kumar B C by Naveen Kumar B C
December 31, 2021
in Newsbeat, State, ರಾಜ್ಯ
Share on FacebookShare on TwitterShare on WhatsappShare on Telegram

 

ಶಾಮನಿಸಂ – ಅಲೌಕಿಕ ವಿಚಾರದ ಬೆನ್ನುಬಿದ್ದ ಯುವತಿ ನಾಪತ್ತೆ…

Related posts

ಬ್ರಿಟಿಷರಿಗೇ ಹೆದರದ ನಮಗೆ ಈ ಬಿಜೆಪಿಗರು ಯಾವ ಪುಟ್ಗೋಸಿ? ಬಿಜೆಪಿ ಒಂದು ನಾಟಕ ಕಂಪನಿ, ಇವರ ಪಾದಯಾತ್ರೆ ಗಣಿ ಲೂಟಿಕೋರರ ಪಶ್ಚಾತ್ತಾಪ ಯಾತ್ರೆ: ಶಿವರಾಜ್ ತಂಗಡಗಿ ವ್ಯಂಗ್ಯ

ಬ್ರಿಟಿಷರಿಗೇ ಹೆದರದ ನಮಗೆ ಈ ಬಿಜೆಪಿಗರು ಯಾವ ಪುಟ್ಗೋಸಿ? ಬಿಜೆಪಿ ಒಂದು ನಾಟಕ ಕಂಪನಿ, ಇವರ ಪಾದಯಾತ್ರೆ ಗಣಿ ಲೂಟಿಕೋರರ ಪಶ್ಚಾತ್ತಾಪ ಯಾತ್ರೆ: ಶಿವರಾಜ್ ತಂಗಡಗಿ ವ್ಯಂಗ್ಯ

August 30, 2026
KPSC ಹಗರಣದ ಆರೋಪ; ಕೇಂದ್ರ ಸಚಿವ HDK ಗಂಭೀರ ವಾಗ್ದಾಳಿ

KPSC ಅಕ್ರಮದ ಆರೋಪ; ಪ್ರಿಯಾಂಕ್ ಖರ್ಗೆ ವಿರುದ್ಧ HDK ವಾಗ್ದಾಳಿ, ‘ನನ್ನ ಮುಂದೆ ಹಗುರವಾಗಿ ಮಾತನಾಡಬೇಡಿ’ ಎಚ್ಚರಿಕೆ

August 30, 2026

ಅಲೌಕಿಕ ವಿಚಾರಗಳಲ್ಲಿ ಆಸಕ್ತಿ ಬೆಳೆಸಿಕೊಂಡ ಹದಿನೇಳು ವರ್ಷದ ಹುಡುಗಿಯೊಬ್ಬಳು 2 ತಿಂಗಳಿನಿಂದ ಕಾಣೆಯಾಗಿರುವ ಘಟನೆ ಬೆಂಗಳೂರಿನಲ್ಲಿ ನಡೆದಿದೆ.

ಶಾಮನಿಸಂ ಎಂಬ ಪುರಾತನ ಧಾರ್ಮಿಕ ಆಚಾರದ ಬಗ್ಗೆ ತಿಳುದುಕೊಳ್ಳುವು ಕುತೂಹಲದಿಂದ ಕಾಣೆಯಾಗಿರಬಹುದು ಎಂದು ಪೊಷಕರು ಆತಂಕ ವ್ಯಕ್ತಪಡಿಸಿದ್ದಾರೆ.

ಶಾಮನಿಸಂ ಎಂಬುದೊಂದು ಧಾರ್ಮಿಕ ಆಚರಣೆಯಾಗಿದ್ದು ಇದನ್ನ ಅಭ್ಯಾಸ ಮಾಡಿದರು ಆತ್ಮಗಳೊಂದಿಗೆ ಸಂಹವಹನ ಮಾಡುತ್ತಾರೆ. ಆತ್ಮಗಳ ಪ್ರಪಂಚದ ಮೂಲಕ ಆಧ್ಯಾತ್ಮಿಕ ಮತ್ತು ದೈಹಿಕ ಸಮಸ್ಯೆಗಳನ್ನು ಗುಣಪಡಿಸುವ ಪ್ರಾಚೀನ ಅಭ್ಯಾಸವಾಗಿದೆ.

ಬೆಂಗಳೂರಿನ ಅನುಷ್ಕಾ ಎಂಬ ಯುವತಿ ಅಕ್ಟೋಬರ್ 31 ರಂದು ಎರಡು ಜೊತೆ ಬಟ್ಟೆ ಮತ್ತು 2,500 ರೂ.ನಗದು ಸಮೇತ ತನ್ನ ಮನೆಯಿಂದ ಹೊರಟಿರುವುದಾಗಿ ಪೋಷಕರು ಹೇಳಿದ್ದಾರೆ.

ಶಾಮನಿಸಂ ತಂತ್ರದ ಬಗ್ಗೆ ಆನ್ ಲೈನ್ ನಲ್ಲಿ ಆಗಾಗ ಓದುತ್ತಿದ್ದಳು ಎಂದು ಪೋಷಕರು ತಿಳಿಸಿದ್ದಾರೆ. ಅನುಷ್ಕಾ 12ನೇ ತರಗತಿಯಲ್ಲಿ ಉತ್ತೀರ್ಣರಾದ ನಂತರ ಶಾಮನಿಸಂನತ್ತ ಆಕರ್ಷಿತರಾದರು. ಆಕೆಯ ಪೋಷಕರು ಆಧ್ಯಾತ್ಮಿಕ ಜೀವನ ಮತ್ತು ಸೈಕೆಡೆಲಿಕ್ ಶಿಕ್ಷಣ ತಜ್ಞರಾಗಿದ್ದು ಇದರಿಂದ ಮಗಳು ಪ್ರಭಾವಿತರಾಗಿದ್ದಳು. ಶಾಮನಿಸಂ ಅನ್ನು ಅಭ್ಯಾಸ ಮಾಡುವ ಬಯಕೆಯ ಬಗ್ಗೆ ಅವರೊಂದಿಗೆ ಮಾತನಾಡುತ್ತಿದ್ದಳು ಎಂದು ಪೋಷಕರು ತಿಳಿಸಿದ್ದಾರೆ.

Karnataka: Family members of a minor girl, missing for the last 2 months from Bengaluru, suspect a 'shamanism' connection to her disappearance

"She told us that she wanted to do shamanism type of meditation. We told her to learn it at home only," says her mother Archana (1/2) pic.twitter.com/3su6RpuGDP

— ANI (@ANI) December 30, 2021

ಆಕೆಯ ಮೇಲೆ ಯಾರೋ ಪ್ರಭಾವಿಸಿದ್ದಾರೆ ಎಂದು ಆಕೆಯ ಸ್ವಂತ ನಿರ್ಣಯವನ್ನ ತೆಗೆದುಕೊಳ್ಳುವ ಸ್ಥಿಯಲ್ಲಿ ಇಲ್ಲದಿರಬಹುದು ಎಂದು ತಂದೆ ಅಭಿಷೇಕ್ ಹೇಳಿದ್ದಾರೆ.

ಈ ಕೇಸ್ ಬಗ್ಗೆ ಪೊಲೀಸರು ತಲೆ ಕೆಡಿಸಿಕೊಂಡಿದ್ದು ಹಲವು ಸ್ಥಲಗಳಲ್ಲಿ ಸಿಸಿಟಿವಿ ದೃಶ್ಯಗಳನ್ನ ಪರಿಶೀಲಿಸುತ್ತಿದ್ದಾರೆ. ಈ ಕುರಿತು ಪೊಲೀಸರು ಸಾರ್ವಜನಿಕರ ಸಹಕಾರ ಕೋರಿದ್ದು ಯುವತಿಯ ಸುಳಿಸು ಸಿಕ್ಕ ಕೂಡಲೆ ತಿಳಿಸುವಂತೆ ಸಾರ್ವಜನಿಕರ ಮೊರೆ ಹೋಗಿದ್ದಾರೆ.

Tags: Bengaluru girlshamanism
ShareTweetSendShare
Join us on:

Related Posts

ಬ್ರಿಟಿಷರಿಗೇ ಹೆದರದ ನಮಗೆ ಈ ಬಿಜೆಪಿಗರು ಯಾವ ಪುಟ್ಗೋಸಿ? ಬಿಜೆಪಿ ಒಂದು ನಾಟಕ ಕಂಪನಿ, ಇವರ ಪಾದಯಾತ್ರೆ ಗಣಿ ಲೂಟಿಕೋರರ ಪಶ್ಚಾತ್ತಾಪ ಯಾತ್ರೆ: ಶಿವರಾಜ್ ತಂಗಡಗಿ ವ್ಯಂಗ್ಯ

ಬ್ರಿಟಿಷರಿಗೇ ಹೆದರದ ನಮಗೆ ಈ ಬಿಜೆಪಿಗರು ಯಾವ ಪುಟ್ಗೋಸಿ? ಬಿಜೆಪಿ ಒಂದು ನಾಟಕ ಕಂಪನಿ, ಇವರ ಪಾದಯಾತ್ರೆ ಗಣಿ ಲೂಟಿಕೋರರ ಪಶ್ಚಾತ್ತಾಪ ಯಾತ್ರೆ: ಶಿವರಾಜ್ ತಂಗಡಗಿ ವ್ಯಂಗ್ಯ

by Shwetha
August 30, 2026
0

ವಾಲ್ಮೀಕಿ ಅಭಿವೃದ್ಧಿ ನಿಗಮದ ಹಗರಣಕ್ಕೆ ಸಂಬಂಧಿಸಿದಂತೆ ಮಾಜಿ ಸಚಿವ ಬಿ. ನಾಗೇಂದ್ರ ಅವರ ಬೆನ್ನಿಗೆ ನಿಂತಿರುವ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಚಿವ ಶಿವರಾಜ್ ತಂಗಡಗಿ, ಬಿಜೆಪಿ...

KPSC ಹಗರಣದ ಆರೋಪ; ಕೇಂದ್ರ ಸಚಿವ HDK ಗಂಭೀರ ವಾಗ್ದಾಳಿ

KPSC ಅಕ್ರಮದ ಆರೋಪ; ಪ್ರಿಯಾಂಕ್ ಖರ್ಗೆ ವಿರುದ್ಧ HDK ವಾಗ್ದಾಳಿ, ‘ನನ್ನ ಮುಂದೆ ಹಗುರವಾಗಿ ಮಾತನಾಡಬೇಡಿ’ ಎಚ್ಚರಿಕೆ

by Shwetha
August 30, 2026
0

ರಾಜ್ಯ ರಾಜಕಾರಣದಲ್ಲಿ KPSC ನೇಮಕಾತಿ ಅಕ್ರಮದ ಆರೋಪದ ವಿಚಾರವಾಗಿ ಕೇಂದ್ರ ಸಚಿವ ಎಚ್.ಡಿ. ಕುಮಾರಸ್ವಾಮಿ ಹಾಗೂ ಸಚಿವ ಪ್ರಿಯಾಂಕ್ ಖರ್ಗೆ ನಡುವಿನ ವಾಕ್ಸಮರ ಮತ್ತಷ್ಟು ತೀವ್ರಗೊಂಡಿದೆ. ಕುಮಾರಸ್ವಾಮಿ...

ನಾಗೇಂದ್ರ ಸುರಿಸಿದ ಕಣ್ಣೀರು ಬಿಜೆಪಿಯನ್ನೇ ಸುಟ್ಟು ಭಸ್ಮ ಮಾಡಲಿದೆ: ಬಿ. ನಾಗೇಂದ್ರ ಪರ ಸಚಿವ ಮಧು ಬಂಗಾರಪ್ಪ ಭರ್ಜರಿ ಬ್ಯಾಟಿಂಗ್

ನಾಗೇಂದ್ರ ಸುರಿಸಿದ ಕಣ್ಣೀರು ಬಿಜೆಪಿಯನ್ನೇ ಸುಟ್ಟು ಭಸ್ಮ ಮಾಡಲಿದೆ: ಬಿ. ನಾಗೇಂದ್ರ ಪರ ಸಚಿವ ಮಧು ಬಂಗಾರಪ್ಪ ಭರ್ಜರಿ ಬ್ಯಾಟಿಂಗ್

by Shwetha
August 30, 2026
0

ವಾಲ್ಮೀಕಿ ಅಭಿವೃದ್ಧಿ ನಿಗಮದ ಹಗರಣಕ್ಕೆ ಸಂಬಂಧಿಸಿದಂತೆ ಸಚಿವ ಸ್ಥಾನಕ್ಕೆ ಬಿ. ನಾಗೇಂದ್ರ ರಾಜೀನಾಮೆ ನೀಡಿರುವುದು ರಾಜಕೀಯ ವಲಯದಲ್ಲಿ ಸಂಚಲನ ಮೂಡಿಸಿದೆ. ಈ ಕುರಿತು ನಾಗೇಂದ್ರ ಅವರ ಬೆನ್ನಿಗೆ...

ಬಿಡದಿ ಟೌನ್ ಶಿಪ್ ಕಿಚ್ಚು- ಕೇಂದ್ರ ಸಚಿವರಾಗಿ ಚಿಲ್ಲರೆ ರಾಜಕಾರಣ ಮಾಡ್ತೀರಾ: ಕ್ಷುಲ್ಲಕ ಹೇಳಿಕೆ ಕೊಡಲು ನಾಚಿಕೆಯಾಗಲ್ವಾ; ಎಚ್ ಡಿ ಕುಮಾರಸ್ವಾಮಿ ವಿರುದ್ಧ ಬಾಲಕೃಷ್ಣ ಗುಡುಗು

HDK–ಬಾಲಕೃಷ್ಣ ವಾಕ್ಸಮರ ತೀವ್ರ; ‘ಗನ್ ತೋರಿಸಿದ ಆರೋಪ ಸಾಬೀತುಪಡಿಸಿ’ ಎಂದು ಸಚಿವ ಸವಾಲು

by Shwetha
August 30, 2026
0

ಕೇಂದ್ರ ಸಚಿವ ಹೆಚ್.ಡಿ. ಕುಮಾರಸ್ವಾಮಿ ಹಾಗೂ ರಾಜ್ಯ ಸಚಿವ ಹೆಚ್.ಸಿ. ಬಾಲಕೃಷ್ಣ ನಡುವಿನ ರಾಜಕೀಯ ವಾಕ್ಸಮರ ಮತ್ತಷ್ಟು ತೀವ್ರಗೊಂಡಿದೆ. ತಮ್ಮ ವಿರುದ್ಧ 'ಗನ್ ತೋರಿಸಿ ಬೆದರಿಕೆ ಹಾಕಿದ್ದರು'...

ಏಯ್ ನಾಗೇಂದ್ರ ನಿನ್ನದು ಪಶ್ಚಾತ್ತಾಪದ ಕಣ್ಣೀರಲ್ಲ ಇದು ಕರ್ಮದ ಕಣ್ಣೀರು: ಇಡಿ ಚಾರ್ಜ್ ಶೀಟ್ ಹಿಡಿದು ನಾಗೇಂದ್ರನ ಅಣು ಅಣು ನನಗೆ ಗೊತ್ತು ಎಂದು ಗುಡುಗಿದ ಗಾಲಿ ಜನಾರ್ದನ ರೆಡ್ಡಿ

ಏಯ್ ನಾಗೇಂದ್ರ ನಿನ್ನದು ಪಶ್ಚಾತ್ತಾಪದ ಕಣ್ಣೀರಲ್ಲ ಇದು ಕರ್ಮದ ಕಣ್ಣೀರು: ಇಡಿ ಚಾರ್ಜ್ ಶೀಟ್ ಹಿಡಿದು ನಾಗೇಂದ್ರನ ಅಣು ಅಣು ನನಗೆ ಗೊತ್ತು ಎಂದು ಗುಡುಗಿದ ಗಾಲಿ ಜನಾರ್ದನ ರೆಡ್ಡಿ

by Shwetha
August 30, 2026
0

ಬಳ್ಳಾರಿ ಮತ್ತು ರಾಜ್ಯ ರಾಜಕಾರಣದಲ್ಲಿ ಭಾರಿ ಸಂಚಲನ ಮೂಡಿಸಿರುವ ವಾಲ್ಮೀಕಿ ಅಭಿವೃದ್ಧಿ ನಿಗಮದ ಹಗರಣದ ಕಿಚ್ಚು ಈಗ ಮತ್ತಷ್ಟು ಜೋರಾಗಿದೆ. ಪ್ರಕರಣಕ್ಕೆ ಸಂಬಂಧಿಸಿದಂತೆ ಸಚಿವ ಸ್ಥಾನಕ್ಕೆ ಬಿ....

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • ಈ ಒಂದು ದೀಪವನ್ನು ಮನೆಯಲ್ಲಿ ಮೂರು ಮಂಗಳವಾರ ಶುಕ್ರವಾರ ಹಚ್ಚಿ ನೋಡಿ ಸಾಕು ಸಾಕ್ಷಾತ್ ಮಹಾಲಕ್ಷ್ಮೀ ಮನೆಗೆ ಬರ್ತಾಳೆ..

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram