ADVERTISEMENT
Saturday, May 16, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home Hale Mysore

ಹಾಸನ ಜಿಲ್ಲೆಯಲ್ಲಿ 198 ವಿದ್ಯಾರ್ಥಿಗಳಿಗೆ, 70 ಶಿಕ್ಷಕರಿಗೆ ಕೊರೊನಾ

Mahesh M Dhandu by Mahesh M Dhandu
January 16, 2022
in Hale Mysore, Malenadu Karnataka, ಹಳೇ ಮೈಸೂರು
Corona for 198 students saaksha tv
Share on FacebookShare on TwitterShare on WhatsappShare on Telegram

ಹಾಸನ ಜಿಲ್ಲೆಯಲ್ಲಿ 198 ವಿದ್ಯಾರ್ಥಿಗಳಿಗೆ, 70 ಶಿಕ್ಷಕರಿಗೆ ಕೊರೊನಾ

ಹಾಸನ : ಜಿಲ್ಲೆಯಲ್ಲಿ ಕೊರೊನಾ ಸೋಂಕಿನ ಮೂರನೇ ಅಲೆ ವೇಗ ಪಡೆದುಕೊಂಡು ಮುನ್ನುಗ್ಗುತ್ತಿದೆ.

Related posts

Protect nurture and short breeds of the Malnad: Nischalananda Swamiji

ಮಲೆನಾಡು ಗಿಡ್ಡ ತಳಿಗಳನ್ನು ಸಂರಕ್ಷಿಸಿ, ಪೋಷಿಸುವುದು ನಮ್ಮೆಲ್ಲರ ಆದ್ಯ ಕರ್ತವ್ಯ: ನಿಶ್ಚಲಾನಂದ ಸ್ವಾಮೀಜಿ

December 1, 2025
ಏಷ್ಯಾ ಕಪ್ 2025 ವೇಳಾಪಟ್ಟಿ ಪ್ರಕಟ –  ಸೆಪ್ಟೆಂಬರ್ 14ರಂದು ಭಾರತ vs ಪಾಕಿಸ್ತಾನ

ರಾಜಾಸೀಟ್ ಗ್ಲಾಸ್ ಬ್ರಿಡ್ಜ್ ಯೋಜನೆ ಹಿಂಪಡೆದ ಸರ್ಕಾರ

August 17, 2025

ನಿನ್ನೆ ಜಿಲ್ಲೆಯಲ್ಲಿ 1000ಕ್ಕೂ ಹೆಚ್ಚು ಮಂದಿಯಲ್ಲಿ ಕೊರೊನಾ ಸೋಂಕು ಪತ್ತೆಯಾಗಿತ್ತು. ಇದರಿಂದ ಜಿಲ್ಲೆಯ ಜನರಲ್ಲಿ ಆತಂಕ ಮನೆ ಮಾಡಿದೆ.

Corona for 198 students saaksha tv

ಇದೀಗ  ಕೊರೊನಾ ಸೋಂಕು ಪೊಲೀಸರು, ಪತ್ರಕರ್ತರು, ಶಿಕ್ಷಕರು, ವಿದ್ಯಾರ್ಥಿಗಳಿಗೂ ವಕ್ಕರಿಸಿದ್ದು, ಜಿಲ್ಲೆಯಲ್ಲಿ 198 ವಿದ್ಯಾರ್ಥಿಗಳಿಗೆ, 70 ಶಿಕ್ಷಕರಿಗೆ ಕೊರೊನಾ ಸೋಂಕಿರುವುದು ದೃಢಪಟ್ಟಿದೆ.

ಅಲ್ಲದೇ 24 ಪೊಲೀಸರು, 4 ಪತ್ರಕರ್ತರಲ್ಲೂ ಸೋಂಕು ಕಾಣಿಸಿಕೊಂಡಿದೆ.

ಕೊರೊನಾ ಸೋಂಕು ಹೆಚ್ಚಾದ ಕಾರಣ ಜಿಲ್ಲೆಯಲ್ಲಿ ಈಗಾಗಲೇ ಒಂದು ಖಾಸಗಿ ಇಂಜಿನಿಯರಿಂಗ್ ಕಾಲೇಜು, ಒಂದು ಸರ್ಕಾರಿ ಇಂಜಿನಿಯರಿಂಗ್, ಒಂದು ಸರ್ಕಾರಿ ಪಾಲಿಟೆಕ್ನಿಕ್ ಕಾಲೇಜಿಗೆ ಒಂದು ವಾರ ರಜೆ ಘೋಷಣೆ ಮಾಡಲಾಗಿದೆ.

Tags: #Saaksha TVCorona VirusCOVID-19Hassana
ShareTweetSendShare
Join us on:

Related Posts

Protect nurture and short breeds of the Malnad: Nischalananda Swamiji

ಮಲೆನಾಡು ಗಿಡ್ಡ ತಳಿಗಳನ್ನು ಸಂರಕ್ಷಿಸಿ, ಪೋಷಿಸುವುದು ನಮ್ಮೆಲ್ಲರ ಆದ್ಯ ಕರ್ತವ್ಯ: ನಿಶ್ಚಲಾನಂದ ಸ್ವಾಮೀಜಿ

by Saaksha Editor
December 1, 2025
0

ಬೆಂಗಳೂರು, ಡಿ.12: ಮಲೆನಾಡು (Malenadu) - ಕರಾವಳಿ (Coastal Belt) ಸೇರಿದಂತೆ ಪಶ್ಚಿಮ ಘಟ್ಟದಲ್ಲಿ (Western Ghats) ಕಂಡುಬರುವ ಗಿಡ್ಡ ತಳಿಯೇ ಮಲೆನಾಡು ಗಿಡ್ಡ. ಅದರಲ್ಲೂ ಪ್ರಕೃತಿದತ್ತವಾದ...

ಏಷ್ಯಾ ಕಪ್ 2025 ವೇಳಾಪಟ್ಟಿ ಪ್ರಕಟ –  ಸೆಪ್ಟೆಂಬರ್ 14ರಂದು ಭಾರತ vs ಪಾಕಿಸ್ತಾನ

ರಾಜಾಸೀಟ್ ಗ್ಲಾಸ್ ಬ್ರಿಡ್ಜ್ ಯೋಜನೆ ಹಿಂಪಡೆದ ಸರ್ಕಾರ

by Shwetha
August 17, 2025
0

ಕೊಡಗು ಜಿಲ್ಲೆಯ ಮಡಿಕೇರಿಯ ಪ್ರಸಿದ್ಧ ಪ್ರವಾಸಿ ತಾಣ ರಾಜಾಸೀಟ್‌ನಲ್ಲಿ ನಿರ್ಮಾಣವಾಗಬೇಕಿದ್ದ ಗ್ಲಾಸ್ ಬ್ರಿಡ್ಜ್ ಯೋಜನೆಯನ್ನು ರಾಜ್ಯ ಸರ್ಕಾರ ಹಿಂತೆಗೆದುಕೊಂಡಿದೆ. ಈ ಬಗ್ಗೆ ಮಾಹಿತಿ ನೀಡಿದ ಶಾಸಕ ಮಂಥರ್...

ಚೀನಾ ಇಲ್ಲದೆ ಪಾಕಿಸ್ತಾನ ಅಂಗವಿಕಲಗೊಂಡಿದೆ:ಓವೈಸಿ ವಾಗ್ದಾಳಿ

ಡಿಕೆ ಶಿವಕುಮಾರ್ ಕನಸಿನ ಕಾವೇರಿ ಆರತಿ ಯೋಜನೆಗೆ ರೈತರ ತೀವ್ರ ವಿರೋಧ

by Shwetha
June 8, 2025
0

ಕರ್ನಾಟಕ ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರ ಮಹತ್ವಾಕಾಂಕ್ಷಿ ಯೋಜನೆಗಳಾದ 'ಕಾವೇರಿ ಆರತಿ' ಮತ್ತು ಕೆಆರ್‌ಎಸ್‌ ಬಳಿ ನಿರ್ಮಾಣವಾಗಲಿರುವ ಅಮ್ಯೂಸ್‌ಮೆಂಟ್ ಪಾರ್ಕ್‌ ಪ್ರಸ್ತಾಪಗಳು ರೈತರಿಂದ ತೀವ್ರ ವಿರೋಧಕ್ಕೆ ಗುರಿಯಾಗಿವೆ....

ಬತ್ತಿ ಬರಡಾಗುತ್ತಿದೆ ಕಾವೇರಿ ಒಡಲು – ಪ್ರವಾಸಿಗರನ್ನು ನಿರಾಸೆಗೊಳಿಸುತ್ತಿರುವ ದುಬಾರೆ ತೀರ

ಬತ್ತಿ ಬರಡಾಗುತ್ತಿದೆ ಕಾವೇರಿ ಒಡಲು – ಪ್ರವಾಸಿಗರನ್ನು ನಿರಾಸೆಗೊಳಿಸುತ್ತಿರುವ ದುಬಾರೆ ತೀರ

by Shwetha
March 17, 2025
0

ಕಾವೇರಿ ನದಿ, ಕೊಡಗು, ಮೈಸೂರು, ಮಂಡ್ಯ ಸೇರಿದಂತೆ ದಕ್ಷಿಣ ಭಾರತದ ಹಲವಾರು ಪ್ರದೇಶಗಳಿಗೆ ಜೀವನಾಡಿ ಆಗಿದ್ದು, ತಮಿಳುನಾಡಿನ ಪ್ರಮುಖ ಜಿಲ್ಲೆಗಳಿಗೂ ನೀರಿನ ಪ್ರಮುಖ ಮೂಲವಾಗಿದೆ. ಆದರೆ, ಈ...

ಕೋಟ್ಯಧಿಪತಿ ಮಲೆ ಮಹದೇಶ್ವರ: ಮಾದಪ್ಪನ ಹುಂಡಿಯಲ್ಲಿ ಸಿಕ್ತು ಬರೋಬ್ಬರಿ1.94 ಕೋಟಿ ರೂ.

ಕೋಟ್ಯಧಿಪತಿ ಮಲೆ ಮಹದೇಶ್ವರ: ಮಾದಪ್ಪನ ಹುಂಡಿಯಲ್ಲಿ ಸಿಕ್ತು ಬರೋಬ್ಬರಿ1.94 ಕೋಟಿ ರೂ.

by Shwetha
February 21, 2025
0

ಮಲೆ ಮಹದೇಶ್ವರ ಬೆಟ್ಟದ ಮಾದಪ್ಪನ ಹುಂಡಿಯಲ್ಲಿ 1.94 ಕೋಟಿ ರೂಪಾಯಿಗಳ ಸಂಗ್ರಹಣೆ ನಡೆದಿದೆ. ಈ ಹಣವನ್ನು 28 ದಿನಗಳಲ್ಲಿ ಸಂಗ್ರಹಿಸಲಾಗಿದೆ, ಇದು ಮಾದಪ್ಪನಿಗೆ ಮತ್ತೊಮ್ಮೆ ಕೋಟ್ಯಧಿಪತಿಯಾಗುವ ಅವಕಾಶ...

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • Astrology – ಯಾವ ಯಾವ ರಾಶಿಯವರಿಗೆ ಯಾವ ನಕ್ಷತ್ರ ಬರುತ್ತದೆ ಗೋತ್ತಾ ನಿಮಗೆ..??

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram