ಕೋಲಾರದಲ್ಲಿ ವಿಚಾರಣಾಧೀನ ಖೈದಿಯೊಬ್ಬನಲ್ಲಿ ಕೊರೊನಾ ಸೋಂಕು ತಗಲಿರುವ ಶಂಕೆ ವ್ಯಕ್ತವಾಗಿದೆ. ನೆನ್ನೆಯಷ್ಟೇ ಕೋಲಾರ ಜಿಲ್ಲೆಯ ಕೆಜಿಎಫ್ ನಲ್ಲಿನ ಉಪ ಕಾರಾಗೃಹದಲ್ಲಿರುವ ಖೈದಿಗೆ ಆರೋಗ್ಯದಲ್ಲಿ ಏರುಪೇರು ಕಂಡುಬಂದಿತ್ತು. ಇನ್ನೂ ಮೇ-೧೩ ರಂದು ಚಿನ್ನದ ಗಣಿಯಲ್ಲಿ ಕಳ್ಳತನ ಯತ್ನಕ್ಕೆ ಸಂಬಂಧಿಸಿದಂತೆ ಬಂಧಿತನಾಗಿದ್ದ ಆರೋಪಿಗೆ ಈಗ ಸೋಂಕಿನ ಲಕ್ಷಣಗಳು ಕಂಡುಬಂದಿರುವುದರಿಂದ, ಸದ್ಯ ಕೋಲಾರ ಕೆಜಿಎಫ್ ಉಪ ಕಾರಾಗೃಹದಲ್ಲಿನ ಸಿಬ್ಬಂದಿ ಹಾಗೂ ಖೈದಿಗಳಲ್ಲಿ ಭಯದ ಆತಂಕ ಶುರುವಾಗಿದೆ.
ಕಾಂಗ್ರೆಸ್ ಮೈತ್ರಿ ಮುರಿದ ಡಿಎಂಕೆ: ಸಂಸತ್ತಿನಲ್ಲಿ ಪ್ರತ್ಯೇಕ ಆಸನಕ್ಕೆ ಕನ್ನಿಮೋಳಿ ಪತ್ರ
ದಕ್ಷಿಣ ಭಾರತದ ರಾಜಕಾರಣದಲ್ಲಿ ಕಾಂಗ್ರೆಸ್ ಪಕ್ಷಕ್ಕೆ ಬಲವಾದ ಹೊಡೆತ ಬಿದ್ದಿದೆ. ಕೇರಳದಲ್ಲಿ ಜಯಭೇರಿ ಬಾರಿಸಿ ಗೆಲುವಿನ ನಗೆ ಬೀರಿದ್ದ ಕಾಂಗ್ರೆಸ್ಗೆ ತಮಿಳುನಾಡಿನ ಆಡಳಿತಾರೂಢ ಡಿಎಂಕೆ ಪಕ್ಷವು ದೊಡ್ಡ...








