ADVERTISEMENT
Monday, August 10, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home Newsbeat

ನಾರಾಯಣ ಗುರು ಹೆಸರು ಬಳಸಿಕೊಂಡು ರಾಜಕೀಯ : ಸಿದ್ದು ವಿರುದ್ಧ ಸುನಿಲ್ ಕುಮಾರ್ ಕಿಡಿ

Mahesh M Dhandu by Mahesh M Dhandu
January 20, 2022
in Newsbeat, Politics, ರಾಜಕೀಯ
Congress

Congress

Share on FacebookShare on TwitterShare on WhatsappShare on Telegram

ನಾರಾಯಣ ಗುರು ಹೆಸರು ಬಳಸಿಕೊಂಡು ರಾಜಕೀಯ : ಸಿದ್ದು ವಿರುದ್ಧ ಸುನಿಲ್ ಕುಮಾರ್ ಕಿಡಿ

ಬೆಂಗಳೂರು : ನಾರಾಯಣ ಗುರುಗಳ ಹೆಸರನ್ನು ಬಳಸಿಕೊಂಡು ಕೇವಲ ರಾಜಕೀಯ ಮಾಡುತ್ತಿದ್ದಾರೆ. ಈ ಹಿಂದೆ ಕೇರಳ ಸರ್ಕಾರ ನಾರಾಯಣ ಗುರುಗಳನ್ನು ಶಿಲುಬೆಗೆ ಏರಿಸಿದ ಸ್ತಬ್ದ ಚಿತ್ರ ತಯಾರಿಸಿದಾಗ ಸಿದ್ದರಾಮಯ್ಯ ಏಕೆ ಮೌನಕ್ಕೆ ಶರಣಾಗಿದ್ದರು. ಇದು ಅಕ್ಷಮ್ಯ ಅಪರಾಧವಾಗಿದೆ ಎಂದು ವಿಪಕ್ಷ ನಾಯಕ ಸಿದ್ದರಾಮಯ್ಯ ವಿರುದ್ಧದ ಸಚಿವ ಸುನಿಲ್ ಕುಮಾರ್ ಕಿಡಿಕಾರಿದ್ದಾರೆ.

Related posts

ತುರ್ತು ಪರಿಸ್ಥಿತಿ ಜಾರಿಗೊಳಿಸದಿದ್ದರೆ ಭಾರತ ಅಂದೇ ಛಿದ್ರವಾಗುತ್ತಿತ್ತು: ಆರ್‌ಎಸ್‌ಎಸ್ ಸ್ವಾತಂತ್ರ್ಯ ಹೋರಾಟ ಸಾಬೀತುಪಡಿಸಿದರೆ ಬಿಜೆಪಿಯ ಗುಲಾಮನಾಗುವೆ BK ಹರಿಪ್ರಸಾದ್ ಸವಾಲು

ತುರ್ತು ಪರಿಸ್ಥಿತಿ ಜಾರಿಗೊಳಿಸದಿದ್ದರೆ ಭಾರತ ಅಂದೇ ಛಿದ್ರವಾಗುತ್ತಿತ್ತು: ಆರ್‌ಎಸ್‌ಎಸ್ ಸ್ವಾತಂತ್ರ್ಯ ಹೋರಾಟ ಸಾಬೀತುಪಡಿಸಿದರೆ ಬಿಜೆಪಿಯ ಗುಲಾಮನಾಗುವೆ BK ಹರಿಪ್ರಸಾದ್ ಸವಾಲು

August 10, 2026
ಹೊರಟ್ಟಿ ಅವರಿಂದ ಬಲವಂತವಾಗಿ ರಾಜೀನಾಮೆ ಪಡೆದಿದ್ದಾರೆ- ವಾರಕ್ಕೊಬ್ಬರನ್ನು ಮಂತ್ರಿ ಮಾಡಿ ಬಂಡಾಯ ಶಮನಗೊಳಿಸಿ: ರಾಜ್ಯ ಸರ್ಕಾರದ ವಿರುದ್ಧ ಶ್ರೀರಾಮುಲು ಆಕ್ರೋಶ

ಹೊರಟ್ಟಿ ಅವರಿಂದ ಬಲವಂತವಾಗಿ ರಾಜೀನಾಮೆ ಪಡೆದಿದ್ದಾರೆ- ವಾರಕ್ಕೊಬ್ಬರನ್ನು ಮಂತ್ರಿ ಮಾಡಿ ಬಂಡಾಯ ಶಮನಗೊಳಿಸಿ: ರಾಜ್ಯ ಸರ್ಕಾರದ ವಿರುದ್ಧ ಶ್ರೀರಾಮುಲು ಆಕ್ರೋಶ

August 10, 2026

ಸಮಾಜ ಸುಧಾರಕ ನಾರಾಯಣ ಗುರುಗಳ ಸ್ತಬ್ದಚಿತ್ರಕ್ಕೆ ಸಂಬಂಧಿಸಿದಂತೆ ಕೇಂದ್ರ ಸಚಿವ ಪ್ರಹ್ಲಾದ ಜೋಷಿ, ರಾಜ್ಯದ ಸಚಿವರಾದ ಸುನಿಲ್ ಕುಮಾರ್ ಮತ್ತು ಕೋಟ ಶ್ರೀನಿವಾಸ ಪೂಜಾರಿ ಮತ್ತು  ಬಿಜೆಪಿ ನಾಯಕರು ತರಹೇವಾರಿ ಹೇಳಿಕೆಗಳ ಮೂಲಕ ಬಿಜೆಪಿ ಎನ್ನುವುದು ಸುಳ್ಳುಗಳ ಕಾರ್ಖಾನೆ ಎಂದು ಸಾಬೀತುಪಡಿಸುತ್ತಿದ್ದಾರೆ ಎಂದು ಬಿಜೆಪಿ ವಿರುದ್ಧ ವಿಪಕ್ಷ ನಾಯಕ ಸಿದ್ದರಾಮಯ್ಯ ಸರಣಿ ಟ್ವೀಟ್ ಗಳ ಮೂಲಕ ಟೀಕೆ ಮಾಡಿದ್ದರು.

ಇದಕ್ಕೆ ಟ್ವಿಟ್ಟರ್ ನಲ್ಲಿ ತಿರುಗೇಟು ನೀಡಿರುವ ಸುನಿಲ್ ಕುಮಾರ್, ನಾರಾಯಣ ಗುರುಗಳ ಹೆಸರನ್ನು ಬಳಸಿಕೊಂಡು ಕೇವಲ ರಾಜಕೀಯ ಮಾಡುತ್ತಿದ್ದಾರೆ. ಈ ಹಿಂದೆ ಕೇರಳ ಸರ್ಕಾರ ನಾರಾಯಣ ಗುರುಗಳನ್ನು ಶಿಲುಬೆಗೆ ಏರಿಸಿದ ಸ್ತಬ್ದ ಚಿತ್ರ ತಯಾರಿಸಿದಾಗ ಸಿದ್ದರಾಮಯ್ಯ ಏಕೆ ಮೌನಕ್ಕೆ ಶರಣಾಗಿದ್ದರು. ಇದು ಅಕ್ಷಮ್ಯ ಅಪರಾಧವಾಗಿದೆ.

ಹಿಂದೂಗಳ ಬಗ್ಗೆ ಒಂದೇ ಕಣ್ಣಿನಲ್ಲಿ ಕಣ್ಣೀರು ಸುರಿಸಿ, ಅಮಾಯಕರನ್ನು ಬಲಿ ಪಡೆದ ನಿಮ್ಮ ಮಕರ ನೀತಿಯನ್ನು ರಾಜ್ಯದ ಜನತೆ ನೋಡಿದೆ. ನಿಮಗೆ ಮಹಾನ್ ಪುರುಷರ ಆದರ್ಶಗಳು ಪಾಲನೆಗೆ ಬೇಕಿಲ್ಲ. ಬದಲಿಗೆ ಅವರನ್ನ ಬಳಸಿಕೊಂಡು ಹೇಗೆ ಸ್ವಸ್ಥ ಸಮಾಜದಲ್ಲಿ ಅಶಾಂತಿ ಮೂಡಿಸಬೇಕೆಂಬುದನ್ನೇ ಸದಾ ಯೋಚಿಸುತ್ತಿರುತ್ತಿರಿ. 3/3@siddaramaiah

— Sunil Kumar Karkala (@karkalasunil) January 20, 2022

ತಮ್ಮ  ಆಡಳಿತಾವಧಿಯಲ್ಲಿ ಟಿಪ್ಪು ಸುಲ್ತಾನರ ಸ್ತಬ್ದ ಚಿತ್ರವನ್ನು ಗಣರಾಜ್ಯೋತ್ಸವ ಪರೇಡ್ ಗೆ ಕಳುಹಿಸಿದ್ದ ಸಿದ್ದರಾಮಯ್ಯನವರಿಗೆ, ಈಗ ನಾರಾಯಣ ಗುರುಗಳ ನೆನಪಾಗಿದೆ. ಆಗ ಟಿಪ್ಪು ಸುಲ್ತಾನ್ ಬದಲು ನಾರಾಯಣ ಗುರುಗಳ ಸ್ತಬ್ದ ಚಿತ್ರವನ್ನು ಸಿದ್ದರಾಮಯ್ಯ ಸರ್ಕಾರ ಏಕೆ ಕಳುಹಿಸಲಿಲ್ಲ ಎಂದು ಪ್ರಶ್ನಿಸಿದೆ.

ಹಿಂದೂಗಳ ಬಗ್ಗೆ ಒಂದೇ ಕಣ್ಣಿನಲ್ಲಿ ಕಣ್ಣೀರು ಸುರಿಸಿ, ಅಮಾಯಕರನ್ನು ಬಲಿ ಪಡೆದ ನಿಮ್ಮ ಮಕರ ನೀತಿಯನ್ನು ರಾಜ್ಯದ ಜನತೆ ನೋಡಿದೆ. ನಿಮಗೆ ಮಹಾನ್ ಪುರುಷರ ಆದರ್ಶಗಳು ಪಾಲನೆಗೆ ಬೇಕಿಲ್ಲ. ಬದಲಿಗೆ ಅವರನ್ನ ಬಳಸಿಕೊಂಡು ಹೇಗೆ ಸ್ವಸ್ಥ ಸಮಾಜದಲ್ಲಿ ಅಶಾಂತಿ ಮೂಡಿಸಬೇಕೆಂಬುದನ್ನೇ ಸದಾ ಯೋಚಿಸುತ್ತಿರುತ್ತಿರಿ.

ನಾರಾಯಣ ಗುರುಗಳ ಆದರ್ಶಗಳ ಬಗ್ಗೆ ಪ್ರಧಾನಿ ನರೇಂದ್ರ ಮೋದಿಯವರಿಗೆ ಅತೀವವಾದ ಕಾಳಜಿಯಿದೆ. ಕೇರಳಕ್ಕೆ ಭೇಟಿ ನೀಡಿದಾಗ ಅವರ ಆಶ್ರಮಕ್ಕೂ ಸಹ ಭೇಟಿ ನೀಡಿದ್ದಾರೆ. ಅಲ್ಲದೇ ಆಶ್ರಮದ ಗುರುಗಳ ಸಮಾಜ ಸೇವೆ ಅರಿತು ಪದ್ಮಶ್ರೀ ಪ್ರಶಸ್ತಿಯನ್ನು ಸಹ ನೀಡಿದ್ದಾರೆ. ವಸುಧೈವ ಕುಟುಂಬಕಂ ಎನ್ನುವ ನಾರಾಯಣ ಗುರುಗಳ ಆದರ್ಶವನ್ನು ಆಡಳಿತದಲ್ಲಿ ಪಾಲಿಸುತ್ತಿದ್ದಾರೆ ಎಂದು ತಿಳಿಸಿದ್ದಾರೆ.

Tags: #Saaksha TVnarayana guruSiddaramaiahSunil Kumar
ShareTweetSendShare
Join us on:

Related Posts

ತುರ್ತು ಪರಿಸ್ಥಿತಿ ಜಾರಿಗೊಳಿಸದಿದ್ದರೆ ಭಾರತ ಅಂದೇ ಛಿದ್ರವಾಗುತ್ತಿತ್ತು: ಆರ್‌ಎಸ್‌ಎಸ್ ಸ್ವಾತಂತ್ರ್ಯ ಹೋರಾಟ ಸಾಬೀತುಪಡಿಸಿದರೆ ಬಿಜೆಪಿಯ ಗುಲಾಮನಾಗುವೆ BK ಹರಿಪ್ರಸಾದ್ ಸವಾಲು

ತುರ್ತು ಪರಿಸ್ಥಿತಿ ಜಾರಿಗೊಳಿಸದಿದ್ದರೆ ಭಾರತ ಅಂದೇ ಛಿದ್ರವಾಗುತ್ತಿತ್ತು: ಆರ್‌ಎಸ್‌ಎಸ್ ಸ್ವಾತಂತ್ರ್ಯ ಹೋರಾಟ ಸಾಬೀತುಪಡಿಸಿದರೆ ಬಿಜೆಪಿಯ ಗುಲಾಮನಾಗುವೆ BK ಹರಿಪ್ರಸಾದ್ ಸವಾಲು

by Shwetha
August 10, 2026
0

ಬೆಂಗಳೂರು: ಮಾಜಿ ಪ್ರಧಾನಿ ಇಂದಿರಾ ಗಾಂಧಿ ಅವರು ಹೇರಿದ್ದ ತುರ್ತು ಪರಿಸ್ಥಿತಿಯನ್ನು ಕೆಪಿಸಿಸಿ ನಾಯಕ ಬಿ ಕೆ ಹರಿಪ್ರಸಾದ್ ಬಲವಾಗಿ ಸಮರ್ಥಿಸಿಕೊಂಡಿದ್ದಾರೆ. ಒಂದು ವೇಳೆ ಅಂದು ತುರ್ತು...

ಹೊರಟ್ಟಿ ಅವರಿಂದ ಬಲವಂತವಾಗಿ ರಾಜೀನಾಮೆ ಪಡೆದಿದ್ದಾರೆ- ವಾರಕ್ಕೊಬ್ಬರನ್ನು ಮಂತ್ರಿ ಮಾಡಿ ಬಂಡಾಯ ಶಮನಗೊಳಿಸಿ: ರಾಜ್ಯ ಸರ್ಕಾರದ ವಿರುದ್ಧ ಶ್ರೀರಾಮುಲು ಆಕ್ರೋಶ

ಹೊರಟ್ಟಿ ಅವರಿಂದ ಬಲವಂತವಾಗಿ ರಾಜೀನಾಮೆ ಪಡೆದಿದ್ದಾರೆ- ವಾರಕ್ಕೊಬ್ಬರನ್ನು ಮಂತ್ರಿ ಮಾಡಿ ಬಂಡಾಯ ಶಮನಗೊಳಿಸಿ: ರಾಜ್ಯ ಸರ್ಕಾರದ ವಿರುದ್ಧ ಶ್ರೀರಾಮುಲು ಆಕ್ರೋಶ

by Shwetha
August 10, 2026
0

ಬಳ್ಳಾರಿ: ಮಹರ್ಷಿ ವಾಲ್ಮೀಕಿ ಅಭಿವೃದ್ಧಿ ನಿಗಮದ ಬಹುಕೋಟಿ ಹಗರಣ ಹಾಗೂ ವಿಧಾನಪರಿಷತ್ ಸಭಾಪತಿ ಬಸವರಾಜ ಹೊರಟ್ಟಿ ಅವರ ರಾಜೀನಾಮೆ ವಿಚಾರಕ್ಕೆ ಸಂಬಂಧಿಸಿದಂತೆ ಮಾಜಿ ಸಚಿವ ಬಿ ಶ್ರೀರಾಮುಲು...

ದೇಶಭಕ್ತಿಯ ಸರ್ಟಿಫಿಕೇಟ್ ಕೊಡಲು ಇವರು ಯಾರು  : ಆರ್ ಎಸ್ ಎಸ್ ಗೆ ಕಾನೂನಿನ ಅಂಕುಶ ಹಾಕಲು ಪ್ರಿಯಾಂಕ್ ಖರ್ಗೆ ಸಜ್ಜು

ದೇಶಭಕ್ತಿಯ ಸರ್ಟಿಫಿಕೇಟ್ ಕೊಡಲು ಇವರು ಯಾರು : ಆರ್ ಎಸ್ ಎಸ್ ಗೆ ಕಾನೂನಿನ ಅಂಕುಶ ಹಾಕಲು ಪ್ರಿಯಾಂಕ್ ಖರ್ಗೆ ಸಜ್ಜು

by Shwetha
August 10, 2026
0

ಬೆಂಗಳೂರು: ರಾಜ್ಯ ರಾಜಕಾರಣದಲ್ಲಿ ಆರ್ ಎಸ್ ಎಸ್ ಮತ್ತು ಸಚಿವ ಪ್ರಿಯಾಂಕ್ ಖರ್ಗೆ ನಡುವಿನ ವಾಕ್ಸಮರ ಇದೀಗ ಮತ್ತೊಂದು ಹಂತಕ್ಕೆ ತಲುಪಿದೆ. ಸಂಘ ಪರಿವಾರದ ಚಟುವಟಿಕೆಗಳಿಗೆ ಕಡಿವಾಣ...

ನನ್ನನ್ನು ಕೊಂಡುಕೊಳ್ಳುವ ಗಂಡಸು ಇನ್ನೂ ಹುಟ್ಟಿಲ್ಲ- ಲೂಟಿ ಮಾಡುವುದನ್ನೇ ನಿಲ್ಲಿಸದಿದ್ದರೆ ಸರ್ವನಾಶ ಆಗ್ತೀರಿ: ಡಿಕೆಶಿ ಸರ್ಕಾರಕ್ಕೆ ಕುಮಾರಸ್ವಾಮಿ ಖಡಕ್ ಎಚ್ಚರಿಕೆ

ನನ್ನನ್ನು ಕೊಂಡುಕೊಳ್ಳುವ ಗಂಡಸು ಇನ್ನೂ ಹುಟ್ಟಿಲ್ಲ- ಲೂಟಿ ಮಾಡುವುದನ್ನೇ ನಿಲ್ಲಿಸದಿದ್ದರೆ ಸರ್ವನಾಶ ಆಗ್ತೀರಿ: ಡಿಕೆಶಿ ಸರ್ಕಾರಕ್ಕೆ ಕುಮಾರಸ್ವಾಮಿ ಖಡಕ್ ಎಚ್ಚರಿಕೆ

by Shwetha
August 10, 2026
0

ಬೆಂಗಳೂರು: ನನ್ನನ್ನು ಯಾರೂ ಕೊಂಡುಕೊಳ್ಳಲು ಸಾಧ್ಯವಿಲ್ಲ, ಅಂಥವರು ಈ ರಾಜ್ಯದಲ್ಲಿ ಇನ್ನೂ ಹುಟ್ಟಿಲ್ಲ. ನನ್ನ ಧ್ವನಿಯನ್ನು ಅಡಗಿಸಲು ಯಾರಿಂದಲೂ ಸಾಧ್ಯವಿಲ್ಲ ಎಂದು ಕೇಂದ್ರ ಸಚಿವ ಎಚ್ ಡಿ...

ಭಾರತ್ ಮಾತಾ ಕಿ ಜೈ ಎನ್ನುವವರ ಬಳಿ ಮಾತ್ರ ವ್ಯಾಪಾರ ಮಾಡಿ: ಹಿಂದೂಗಳಿಗೆ ಭವ್ಯ ಗೌಡ ಬಹಿರಂಗ ಸಂದೇಶ

ಭಾರತ್ ಮಾತಾ ಕಿ ಜೈ ಎನ್ನುವವರ ಬಳಿ ಮಾತ್ರ ವ್ಯಾಪಾರ ಮಾಡಿ: ಹಿಂದೂಗಳಿಗೆ ಭವ್ಯ ಗೌಡ ಬಹಿರಂಗ ಸಂದೇಶ

by Shwetha
August 10, 2026
0

ಬೆಂಗಳೂರು: ಭಾರತದ ಮಣ್ಣಿನ ಬಗ್ಗೆ ಕೃತಜ್ಞತೆ ಮತ್ತು ಗೌರವ ಉಳ್ಳವರ ಜೊತೆ ಮಾತ್ರ ಹಿಂದೂಗಳು ವ್ಯಾಪಾರ ಮಾಡಬೇಕು ಎಂದು ಹಿಂದೂ ಜನಜಾಗೃತಿ ಸಮಿತಿಯ ವಕ್ತಾರೆ ಭವ್ಯ ಮೋಹನ್...

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • ಈ ಒಂದು ದೀಪವನ್ನು ಮನೆಯಲ್ಲಿ ಮೂರು ಮಂಗಳವಾರ ಶುಕ್ರವಾರ ಹಚ್ಚಿ ನೋಡಿ ಸಾಕು ಸಾಕ್ಷಾತ್ ಮಹಾಲಕ್ಷ್ಮೀ ಮನೆಗೆ ಬರ್ತಾಳೆ..

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram