ADVERTISEMENT
Friday, February 13, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home Astrology

ರಾತ್ರಿಯ ಸಮಯದಲ್ಲಿ ಶಿವನ ಈ ಮಂತ್ರವನ್ನು ಜಪಿಸುವುದರಿಂದ ಮನೋಇಚ್ಛೆಗಳು, ಕೋರಿಕೆಗಳು ನೆರವೇರುವುದು ಖಚಿತ

Mahesh M Dhandu by Mahesh M Dhandu
January 22, 2022
in Astrology, Newsbeat, ಜೀವನಶೈಲಿ
lord shiva mantra for full fill your deams saaksha tv
Share on FacebookShare on TwitterShare on WhatsappShare on Telegram

ರಾತ್ರಿಯ ಸಮಯದಲ್ಲಿ ಶಿವನ ಈ ಮಂತ್ರವನ್ನು ಜಪಿಸುವುದರಿಂದ ಮನೋಇಚ್ಛೆಗಳು, ಕೋರಿಕೆಗಳು ನೆರವೇರುವುದು ಖಚಿತ

ಶಿವನ ಆರಾಧನೆಯನ್ನು ಮಾಡುತ್ತಿರುವಾಗ ಆಕಸ್ಮಿಕವಾಗಿ ಕಣ್ಣಿನಲ್ಲಿ ನೀರು ಬಂದರೆ ಅದು ಶಿವನ ಸಂಕೇತವಾಗಿರುತ್ತದೆ. ನಿಮ್ಮ ಆತ್ಮವು ಶಿವನ ಶಕ್ತಿಯೊಂದಿಗೆ ಮಿಲನವಾಗಿದೆ. ಇಂತಹ ಸಮಯದಲ್ಲಿ ಶಿವನಿಗೆ ಮನೋಕಾಮನೆಗಳನ್ನು ಅವಶ್ಯವಾಗಿ ಹೇಳಿ. ಇಂಥ ಸಮಯದಲ್ಲಿ ಶಿವನೊಂದಿಗೆ ಮಾಡಿದ ಪ್ರಾರ್ಥನೆಯ ಫಲವು ಸಿಗುತ್ತದೆ.

Related posts

No more worries about debt problems. For these three days, go and see him. Even the burden of debt that bothers you the most will disappear.

ಇನ್ನು ಸಾಲದ ಸಮಸ್ಯೆಗಳ ಚಿಂತೆ ಬೇಡ. ಈ ಮೂರು ದಿನ, ಹೋಗಿ ಅವನನ್ನು ನೋಡಿ. ಹೆಚ್ಚು ತೊಂದರೆ ಕೊಡುವ ಸಾಲದ ಹೊರೆಯೂ ಮಾಯವಾಗುತ್ತದೆ.

February 13, 2026
the elite badminton team prasanna yedekeri

ಜಾಹೀರಾತು ಲೋಕದ ಜಾದುಗಾರನ ‘ದಿ ಎಲೈಟ್ ಬ್ಯಾಡ್ಮಿಂಟನ್ ಕ್ಲಬ್ ‘ಸಿಎಂ ಕಪ್‌ನಲ್ಲೂ ಮೋಡಿ ಮಾಡುತ್ತಾ..?

February 13, 2026

ಶ್ರೀ ಕ್ಷೇತ್ರ ಕಟೀಲು ದುರ್ಗಾಪರಮೇಶ್ವರೀ ದೈವಜ್ಞ ಪ್ರಧಾನ್ ತಾಂತ್ರಿಕ್ ಜ್ಞಾನೇಶ್ವರ್ ರಾವ್
ನಿಮ್ಮ ಜೀವನದ ಯಾವುದೇ ಗುಪ್ತ,ಪ್ರೀತಿ-ಪ್ರೇಮ ದಾಂಪತ್ಯ,ವೈವಾಹಿಕ,ವ್ಯವಹಾರಿಕ ಎಂತಹ ಸಮಸ್ಯೆಗಳೇ ಇದ್ದರೂ ಆ ಸಮಸ್ಯೆಗಳಿಗೆ ದೈವಿಕ ವಿಧಿವಿಧಾನದ ಶಾಸ್ತ್ರೋವಾದ ಮಾರ್ಗವನ್ನು ಕೆಲವೇ ಗಂಟೆಯಲ್ಲಿ ಪೋನಿನ ಮೂಲಕ ಶಾಶ್ವತವಾಗಿ ಪರಿಹಾರ ತಿಳಿಸಿಕೊಡುತ್ತಾರೆ  ತಪ್ಪದೆ ಕರೆ ಮಾಡಿ 85489 98564

ಶಿವನ ಹತ್ತಿರ ಬೇಡಿ ಕೊಡಲು ಇದು ಒಳ್ಳೆಯ ಸಮಯವಾಗಿರುತ್ತದೆ. ನೀವು ಯಾವಾಗ ಪೂಜೆ ಮಾಡಿದರು ನಿಮ್ಮ ಕಣ್ಣಲ್ಲಿ ನೀರು ಬಂದರೆ ಶಿವನಿಗೆ ನಿಮ್ಮ ಜೀವನದ ದುಃಖವನ್ನು , ಕಷ್ಟಗಳ ನಿವಾರಣೆಗೆ ಪ್ರಾರ್ಥಿಸಿರಿ. ಮತ್ತೊಂದು ಕಾರಣವೇನೆಂದರೆ ಕಣ್ಣಲ್ಲಿ ನೀರು ಬರುವುದಕ್ಕೆ ನಿಮ್ಮ ಅಂತರಾತ್ಮದ ಕೊಳೆಯನ್ನು ತೊಳೆಯಲಾಗುತ್ತದೆ ಎಂದು ಅಂದರೆ ನಿಮ್ಮ ಅಂತರಂಗ ಶುದ್ಧವಾಗುತ್ತದೆ ಎಂಬರ್ಥವನ್ನು ನೀಡುತ್ತದೆ.

ಶ್ರೀ ಕಟೀಲು ದುರ್ಗಾಪರಮೇಶ್ವರಿ ದೇವಿಯನ್ನು ಆರಾಧನೆ ಮಾಡುವ ದೈವಜ್ಞ ಪಂಡಿತ್ ಜ್ಞಾನೇಶ್ವರ್ ರಾವ್ ದೈವಜ್ಞ ಪ್ರಧಾನ ತಾಂತ್ರಿಕ್ ಹಾಗೂ ಮಾಂತ್ರಿಕರು 8548998564 ನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇ ಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತು ನೀವುಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವು ನಿಮ್ಮಅನುಮಾನ ಹಾಗೂ ಆತಂಕಗಳನ್ನು ಅಳಿಸಬಹುದು ಮತ್ತು ಪ್ರಶ್ನೆಗಳಿಗೆ ಉತ್ತರಿಸಬಹುದು ಏಷ್ಟೇ ಪೂಜೆ ಪ್ರಯತ್ನ ಮಾಡಿದರು ನಿಮ್ಮ ಸಮಸ್ಯೆಗಳು ಬಗೆಹರಿದಿಲ್ಲವೇ..?ನಿಮ್ಮ ಯಾವುದೇಘೋರ ನಿಗೂಢ ಗುಪ್ತ ಸಮಸ್ಯೆಗಳಿಗೆ 2 ದಿನಗಳಲ್ಲಿ ಪರಿಹಾರ ಶತಸಿದ್ಧ ಧನವಶ, ಜನವಶ, ಶತ್ರುನಾಶ, ಸ್ತ್ರೀ– ಪುರುಷ ವಶೀಕರಣ, ದಿಗ್ಭಂಧನ, ಸ್ತಂಭನ, ವುಚ್ಛಾಟನೆಯಂತಹ ಸಮಸ್ಯೆಗಳಿಗೆ ವಿಶೇಷ ಪರಿಹಾರ ತಿಳಿಸುತ್ತಾರೆ 8548998564

ದೀಪದ ಬೆಳಕಿನ ಜ್ವಾಲೆಯ ಜೋರಾಗಿ ಉರಿಯುವುದು
ಅಗ್ನಿಯು ಪಂಚ ತತ್ವಗಳಲ್ಲಿ ಒಂದಾಗಿದೆ. ಇದರಲ್ಲಿ ಪರಮಶಿವನ ವಾಸವಿದೆ. ನೀವು ಪೂಜೆ ಮಾಡುವ ಸಮಯದಲ್ಲಿ ನಿಮ್ಮ ಮುಂದೆ ಇರುವ ದೀಪ ಜೋರಾಗಿ ಉರಿಯಲು ಪ್ರಾರಂಭಿಸಿದರೆ ಅದು ಶಿವನ ಸಂಕೇತವಾಗಿದೆ. ನಿಮ್ಮ ಪೂಜೆಯಿಂದ ಶಿವನು ಪ್ರಸನ್ನನಾಗಿದ್ದಾನೆ ಎಂದರ್ಥ.

ನಮ್ಮ ಶಾಸ್ತ್ರದಲ್ಲಿ ರಾತ್ರಿಯ ಸಮಯವನ್ನು ತುಂಬಾ ಮಹತ್ವ ಪೂರ್ಣವಾದ ಸಮಯ ಎಂದು ತಿಳಿಸಲಾಗಿದೆ. ಯಾರು ತಂತ್ರ ಮಂತ್ರಗಳ ಸಾಧನೆಗಳನ್ನು ಮಾಡುತ್ತಾರೋ ಅಥವಾ ಧ್ಯಾನವನ್ನು ಮಾಡುತ್ತಾರೋ ಅವರಿಗೆ ರಾತ್ರಿಯ ಸಮಯವು ಅತಿ ಮುಖ್ಯವಾಗಿರುತ್ತದೆ. ಇನ್ನು ಕೆಲವೊಂದು ಬಾರಿ ರಾತ್ರಿ ಮಾಡುವ ಕೆಲವೊಂದು ಕೆಲಸಗಳು ವ್ಯಕ್ತಿಯ ಜೀವನದಲ್ಲಿ ಇರುವ ಎಲ್ಲಾ ಕಷ್ಟಗಳನ್ನು ನಿವಾರಣೆ ಮಾಡುತ್ತದೆ. ಇಷ್ಟೇ ಅಲ್ಲದೆ ಮನಸ್ಸಿನ ಕೋರಿಕೆಗಳನ್ನು ಇಚ್ಛೆಗಳನ್ನು ನೆರವೇರಿಸಿಕೊಳ್ಳಲು ಈ ಸಮಯ ತುಂಬಾ ವಿಶೇಷವಾಗಿರುತ್ತದೆ.

ಒಂದು ವೇಳೆ ನಿಮ್ಮ ಮನಸ್ಸಿನಲ್ಲಿ ಯಾವುದಾದರೂ ಇಚ್ಚೆಗಳಿದ್ದರೆ, ಯಾವುದೇ ರೀತಿಯ ಪ್ರಕಾರವಾಗಿ ಪ್ರಯತ್ನಪಟ್ಟರು ಯಶಸ್ಸೆಂಬುದು ದೊರೆಯುತ್ತಿಲ್ಲ ಎಂದರೆ, ಮದುವೆಗೆ ಸಂಬಂಧಪಟ್ಟ ಹಾಗೆ ಅಥವಾ ಧನ ಸಂಪತ್ತಿಗೆ ಸಂಬಂಧಪಟ್ಟ ಹಾಗೆ ಯಾವುದಾದರೂ ಕೋರಿಕೆಗಳಿದ್ದರೆ ಅದನ್ನು ರಾತ್ರಿಯ ಸಮಯದಲ್ಲಿ ಯಾವ ಉಪಾಯದಿಂದ ಸಮಸ್ಯೆಗಳನ್ನು ನಿವಾರಣೆ ಮಾಡಿಕೊಳ್ಳಬಹುದು ಎಂಬುದರ ಬಗ್ಗೆ ಮಾಹಿತಿಯನ್ನು ತಿಳಿದುಕೊಳ್ಳೋಣ ಬನ್ನಿ.

ರಾತ್ರಿ ಸಮಯದಲ್ಲಿ ಭಗವಂತನಾದ ಶಿವನ ಸಂಜೀವಿನಿ ಮಂತ್ರವನ್ನು ಜಪಿಸುವುದರಿಂದ ಜೀವನದಲ್ಲಿರುವ ಎಲ್ಲಾ ಸುಖ, ಸಂಪತ್ತು, ಸಮೃದ್ಧಿಯನ್ನು ನೀಡುತ್ತದೆ. ಇದರ ಜೊತೆಗೆ ನಿಮ್ಮ ಮನಸ್ಸಿನಲ್ಲಿರುವ ಎಲ್ಲಾ ಇಚ್ಛೆಗಳು, ಕೋರಿಕೆಗಳು ನೆರವೇರುವಂತೆ ಮಾಡುತ್ತದೆ.

lord shiva mantra for full fill your deams  saaksha tv

ಓಂ ರೋಮ್ ಚುಂ ಸಹ ನಮಃ ಶಿವಾಯ

ಶ್ರೀ ಕ್ಷೇತ್ರ ಕಟೀಲು ದುರ್ಗಾಪರಮೇಶ್ವರೀ ಜ್ಯೋತಿಷ್ಯಶಾಸ್ತ್ರಂ ಶ್ರೀ ಜ್ಞಾನೇಶ್ವರ್ ರಾವ್ ಪ್ರಧಾನ ತಾಂತ್ರಿಕ( 8548998564 ) ರಕ್ತೇತೇಶ್ವರೀ ದೇವಿ ಮತ್ತು ದುರ್ಗಾಪರಮೇಶ್ವರೀ ದೇವಿ ತಾಯಿ ಆರಾಧನೆ ಮಾಡುತ್ತಾ ಕೊಳ್ಳೇಗಾಲದ ರಣಮೋಡಿ ಮತ್ತು ಕೇರಳದ ಕುಟ್ಟಿಚಾತನ್ ಪೂಜಾಪದ್ಧತಿಯಿಂದ ನಿಮ್ಮ ಸರ್ವ ಘೋರ ಗುಪ್ತ ಕಠಿಣ ಸಮಸ್ಯೆಗಳಿಗೆ ಕೇವಲ 2 ದಿನದಲ್ಲಿ ಶಾಶ್ವತ ಪರಿಹಾರ ಮಾಡಿಕೊಡುತ್ತಾರೆ.

ನಿಮ್ಮ ಸಮಸ್ಯೆಗಳಾದ ವಿದ್ಯಾ ಭ್ಯಾಸದಲ್ಲಿ ತೊಂದರೆ, ಉದ್ಯೋಗ ಸಮಸ್ಯೆ, ಮನೆಯಲ್ಲಿ ಹಣಕಾಸಿನ ಅಭಾವ ಎಷ್ಟೇ ದುಡ್ಡಿದ್ದರು ನೆಮ್ಮದಿಯಕೊರತೆ ಇಷ್ಟಪಟ್ಟವರು ನಿಮ್ಮಂತೆ ಆಗಲು, ಪ್ರೀತಿಯಲ್ಲಿ ನಂಬಿ ಮೋಸ, ಗಂಡ ಅಥವಾ ಹೆಂಡತಿ ಪರಸಂಗ ಬಿಡಿಸುವುದು, ಪ್ರೀತಿಯಲ್ಲಿ ಬಿದ್ದು ಮಕ್ಕಳು ಮಾತು ಕೇಳದಿದ್ದರೆ, ಗಂಡ ಹೆಂಡತಿ ನಡುವೆಹೊಂದಾಣಿಕೆ ಸಮಸ್ಯೆ ವಿವಾಹದಲ್ಲಿ ಅಡೆ ತಡೆ ಸಾಲಭಾದೆ ಇನ್ನೂ ಅನೇಕ ಸಮಸ್ಯೆಗಳಿಗೆ 100% ಸೂಕ್ತ ಪರಿಹಾರ ಮತ್ತು ಮಾರ್ಗದರ್ಶನ ನೀಡುತ್ತಾರೆ.

ಶತ್ರುನಾಶ ಧನವಶೀಕರಣದಂತಹ ಸಮಸ್ಯೆಗಳ ನಿವಾರಣೆಗೆ ಅತ್ಯಂತ ಪ್ರಭಾವಶಾಲಿ ಮತ್ತು ಪ್ರಖ್ಯಾತಿ ಪಡೆದಿರುವ ಜ್ಯೋತಿಷ್ಯರು. ನಿಮ್ಮ ಸಮಸ್ಯೆಗಳಿಗೆ ಯಾರಿಂದಲೂ ಪರಿಹಾರ ಸಿಗದೆ ನೊಂದಿದ್ದರೆ ಇವರನ್ನು ಒಮ್ಮೆನಂಬಿ ಕರೆ ಮಾಡಿ ಖಂಡಿತಾ ಪರಿಹಾರ ಸಿಗುತ್ತದೆ. ಮೊಬೈಲ್ ನಂ ಶ್ರೀ ಜ್ಞಾನೇಶ್ವರ್ ರಾವ್ ಪ್ರಧಾನ ತಾಂತ್ರಿಕ 8548998564

ವಿಶೇಷವಾಗಿ ರಾತ್ರಿಯ ಸಮಯದಲ್ಲಿ ಈ ಮಂತ್ರವನ್ನು ಜಪಿಸಿದರೆ ನಿಮ್ಮ ಮನಸ್ಸಿನಲ್ಲಿರುವ ಎಲ್ಲಾ ಇಚ್ಛೆಗಳನ್ನು ನೆರವೇರುತ್ತದೆ. ಈ ಮಂತ್ರವನ್ನು ಜಪಿಸುವಾಗ ಎರಡು ಕಣ್ಣನ್ನು ಮುಚ್ಚಿ ಎರಡು ಕಣ್ಣುಗಳ ಮಧ್ಯ ನಿಮ್ಮ ಧ್ಯಾನವನ್ನು ಕೇಂದ್ರೀಕರಿಸಬೇಕು. ನಿಮಗೆ ಎಲ್ಲಿಯವರೆಗೆ ನಿದ್ರೆ ಬರುವುದಿಲ್ಲವೋ ಅಲ್ಲಿಯ ತನಕ ಈ ಮಂತ್ರವನ್ನು ಜಪಿಸಬೇಕು. ಈ ಮಂತ್ರವನ್ನು ಜಪಿಸಬೇಕಾದರೆ ನಿಮ್ಮ ಆಸೆಗಳು,ಕೋರಿಕೆಗಳು, ಇಚ್ಛೆಗಳನ್ನು ಭಕ್ತಿಯಿಂದ ಪ್ರಾರ್ಥಿಸಿ ಕೊಳ್ಳಬೇಕು.

ಒಂದು ವೇಳೆ ನಿಮ್ಮ ಮನಸ್ಸಿನ ಇಚ್ಛೆಗಳು ಚಿಕ್ಕದಾಗಿದ್ದರೆ ಕೇವಲ ಎರಡು ದಿನದಲ್ಲಿ ಪರಿಹಾರವಾಗುತ್ತದೆ, ಒಂದು ವೇಳೆ ನಿಮ್ಮ ಕೋರಿಕೆಗಳು ದೊಡ್ಡದಾಗಿದ್ದರೆ 11 ರಿಂದ 21 ದಿನಗಳಲ್ಲಿ ನಿಮ್ಮ ಇಚ್ಛೆಗಳು ನೆರವೇರುತ್ತದೆ.

Tags: #Saaksha TVastrologersDreamlordshiva
ShareTweetSendShare
Join us on:

Related Posts

No more worries about debt problems. For these three days, go and see him. Even the burden of debt that bothers you the most will disappear.

ಇನ್ನು ಸಾಲದ ಸಮಸ್ಯೆಗಳ ಚಿಂತೆ ಬೇಡ. ಈ ಮೂರು ದಿನ, ಹೋಗಿ ಅವನನ್ನು ನೋಡಿ. ಹೆಚ್ಚು ತೊಂದರೆ ಕೊಡುವ ಸಾಲದ ಹೊರೆಯೂ ಮಾಯವಾಗುತ್ತದೆ.

by admin
February 13, 2026
0

ಇನ್ನು ಸಾಲದ ಸಮಸ್ಯೆಗಳ ಚಿಂತೆ ಬೇಡ. ಈ ಮೂರು ದಿನ, ಹೋಗಿ ಅವನನ್ನು ನೋಡಿ. ಹೆಚ್ಚು ತೊಂದರೆ ಕೊಡುವ ಸಾಲದ ಹೊರೆಯೂ ಮಾಯವಾಗುತ್ತದೆ. ಇಂದು ನಾವು ಕೀ...

the elite badminton team prasanna yedekeri

ಜಾಹೀರಾತು ಲೋಕದ ಜಾದುಗಾರನ ‘ದಿ ಎಲೈಟ್ ಬ್ಯಾಡ್ಮಿಂಟನ್ ಕ್ಲಬ್ ‘ಸಿಎಂ ಕಪ್‌ನಲ್ಲೂ ಮೋಡಿ ಮಾಡುತ್ತಾ..?

by admin
February 13, 2026
0

ಪ್ರಸನ್ನ ಎಡಿಕೇರಿ..! ಸಿಎಂ ಕಪ್ ಬ್ಯಾಡ್ಮಿಂಟನ್ ಟೂರ್ನಿಯ ದಿ ಎಲೈಟ್ ಬ್ಯಾಡ್ಮಿಂಟನ್ ತಂಡದ ಮಾಲೀಕ. ಐಎಎಸ್ ಅಧಿಕಾರಿ ಡಾ.ಸೆಲ್ವ ಕುಮಾರ್ ಅವರು ದಿ ಎಲೈಟ್ ಬ್ಯಾಡ್ಮಿಂಟನ್ ತಂಡವನ್ನು...

ಗನ್ ಹಿಡಿದು ‘ಕೈ’ ಮುಖಂಡ ಡ್ಯಾನ್ಸ್… ಕ್ರಮ ನಿಶ್ಚಿತ ಎಂದ ಗೃಹ ಸಚಿವ ಪರಮೇಶ್ವರ್

ಗನ್ ಹಿಡಿದು ‘ಕೈ’ ಮುಖಂಡ ಡ್ಯಾನ್ಸ್… ಕ್ರಮ ನಿಶ್ಚಿತ ಎಂದ ಗೃಹ ಸಚಿವ ಪರಮೇಶ್ವರ್

by Shwetha
February 13, 2026
0

ಗನ್ ಹಿಡಿದು ‘ದುರಂಧರ್’ ಚಿತ್ರದ ಶೈಲಿಯಲ್ಲಿ ನೃತ್ಯ ಮಾಡಿದ ಕಾಂಗ್ರೆಸ್ ಮುಖಂಡ ಮತೀನ್ ಪಟೇಲ್ ವಿರುದ್ಧ ಕಾನೂನು ಕ್ರಮ ಕೈಗೊಳ್ಳುವುದಾಗಿ ಗೃಹ ಸಚಿವ ಡಾ. ಜಿ. ಪರಮೇಶ್ವರ್...

ಫೆ. 19ಕ್ಕೆ ರಾಜ್ಯ ಬಿಜೆಪಿ ವಿಶೇಷ ಕಾರ್ಯಕಾರಿ ಸಭೆ… ಮಹತ್ವದ ರಾಜಕೀಯ ಚರ್ಚೆಗೆ ಸಜ್ಜು

ಫೆ. 19ಕ್ಕೆ ರಾಜ್ಯ ಬಿಜೆಪಿ ವಿಶೇಷ ಕಾರ್ಯಕಾರಿ ಸಭೆ… ಮಹತ್ವದ ರಾಜಕೀಯ ಚರ್ಚೆಗೆ ಸಜ್ಜು

by Shwetha
February 13, 2026
0

ರಾಜ್ಯ ಬಿಜೆಪಿ ವಿಶೇಷ ಕಾರ್ಯಕಾರಿ ಸಭೆ ಫೆಬ್ರವರಿ 19ರಂದು ಬೆಂಗಳೂರಿನ ಅರಮನೆ ಮೈದಾನದಲ್ಲಿ ನಡೆಯಲಿದೆ. ಮುಂದಿನ ರಾಜಕೀಯ ಹಾಗೂ ಸಂಘಟನಾತ್ಮಕ ತಂತ್ರಗಳನ್ನು ರೂಪಿಸಲು ಈ ಸಭೆ ಮಹತ್ವ...

ರಾಜಕೀಯದ ರಣಕಣದಿಂದ ಬಣ್ಣದ ಲೋಕಕ್ಕೆ ಹಾರಿದ ಜೆಡಿಎಸ್ ನಾಯಕ: ನಿರ್ಮಾಪಕನಾಗಿ ಸಾರಾ ಮಹೇಶ್ ಗ್ರ್ಯಾಂಡ್ ಎಂಟ್ರಿ

ರಾಜಕೀಯದ ರಣಕಣದಿಂದ ಬಣ್ಣದ ಲೋಕಕ್ಕೆ ಹಾರಿದ ಜೆಡಿಎಸ್ ನಾಯಕ: ನಿರ್ಮಾಪಕನಾಗಿ ಸಾರಾ ಮಹೇಶ್ ಗ್ರ್ಯಾಂಡ್ ಎಂಟ್ರಿ

by Shwetha
February 13, 2026
0

ರಾಜಕೀಯ ಮತ್ತು ಸಿನಿಮಾ, ಇವೆರಡೂ ಕ್ಷೇತ್ರಗಳು ಸದಾ ಒಂದಕ್ಕೊಂದು ಬೆಸೆದುಕೊಂಡೇ ಸಾಗಿವೆ. ತಮಿಳುನಾಡು, ಆಂಧ್ರಪ್ರದೇಶ ಮಾತ್ರವಲ್ಲದೆ ಕರ್ನಾಟಕದಲ್ಲಿಯೂ ಸಿನಿಮಾ ರಂಗದ ಗಣ್ಯರು ರಾಜಕೀಯಕ್ಕೆ ಬರುವುದು ಹಾಗೂ ರಾಜಕೀಯ...

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • Astrology – ಯಾವ ಯಾವ ರಾಶಿಯವರಿಗೆ ಯಾವ ನಕ್ಷತ್ರ ಬರುತ್ತದೆ ಗೋತ್ತಾ ನಿಮಗೆ..??

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram