ADVERTISEMENT
Thursday, July 2, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home Hale Mysore

Mysore | ತ್ರಿವಳಿ ತಲಾಕ್ ನಂತೆ ಬುರ್ಖಾವನ್ನ ನಿಷೇಧಿಸಬೇಕು

Mahesh M Dhandu by Mahesh M Dhandu
January 28, 2022
in Hale Mysore, Newsbeat, ಹಳೇ ಮೈಸೂರು
controversy
Share on FacebookShare on TwitterShare on WhatsappShare on Telegram

ತ್ರಿವಳಿ ತಲಾಕ್ ನಂತೆ ಬುರ್ಖಾವನ್ನ ನಿಷೇಧಿಸಬೇಕು : ರಿಷಿ ಕುಮಾರ್ ಶ್ರೀ

ಮೈಸೂರು :  ತ್ರಿಬಲ್ ತಲಾಕ್ ನಿಷೇಧ ಮಾಡಿದ ರೀತಿಯಲ್ಲಿಯೇ ಬುರ್ಖಾವನ್ನು ನಿಷೇಧ ಮಾಡಬೇಕು ಎಂದು ಚಿಕ್ಕಮಗಳೂರಿನ ಕಾಳಿ ಮಠದ ರಿಷಿ‌ ಕುಮಾರ್ ಸ್ವಾಮೀಜಿ ಅಭಿಪ್ರಾಯಪಟ್ಟಿದ್ದಾರೆ. rishi-kumara-swamiji press meet in mysore saaksha tv

Related posts

ಬೆಂಗಳೂರಿನ ವಾಹನ ಸವಾರರಿಗೆ ಮತ್ತೊಂದು ಶಾಕ್; ಪ್ರಮುಖ ಟೋಲ್ ರಸ್ತೆಗಳಲ್ಲಿ ದರ ಏರಿಕೆ

ಬೆಂಗಳೂರಿನ ವಾಹನ ಸವಾರರಿಗೆ ಮತ್ತೊಂದು ಶಾಕ್; ಪ್ರಮುಖ ಟೋಲ್ ರಸ್ತೆಗಳಲ್ಲಿ ದರ ಏರಿಕೆ

July 2, 2026
ಫುಟ್‌ಪಾತ್ ಒತ್ತುವರಿ ತೆರವು; ಸುಪ್ರೀಂ ಕೋರ್ಟ್ ಆದೇಶದಂತೆ ಕ್ರಮ: ಕೃಷ್ಣ ಬೈರೇಗೌಡ

ಫುಟ್‌ಪಾತ್ ಒತ್ತುವರಿ ತೆರವು; ಸುಪ್ರೀಂ ಕೋರ್ಟ್ ಆದೇಶದಂತೆ ಕ್ರಮ: ಕೃಷ್ಣ ಬೈರೇಗೌಡ

July 2, 2026

ಬುರ್ಕಾ ವಿವಾದ ಬಗ್ಗೆ ಮೈಸೂರಿನ ಪ್ಲೆಸ್ ಕ್ಲಬ್ ನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು,  ಶಾಲೆಯಲ್ಲಿ ಎಲ್ಲರೂ ಸಮವಸ್ತ್ರವನ್ನು ಪಾಲಿಸುತ್ತಾರೆ.

ಆದ್ರೆ ಬುರ್ಖಾ ಹಾಕಿಕೊಂಡು ಬರೋದ್ರಿಂದ ನೀವು ಬರ್ತೀರೋ ಅಥವಾ ನಿಮ್ಮ ಅಕ್ಕ – ತಂಗಿ ಬರ್ತೀರೋ ಹೇಗೆ ಗೊತ್ತಾಗುತ್ತದೆ..? ಎಂದು ಪ್ರಶ್ನಿಸಿದರು.

rishi-kumara-swamiji press meet in mysore saaksha tv

ಅಲ್ಲದೇ ಶಿಕ್ಷಕರು ತಂದೆ-ತಾಯಿಗೆ ಸಮಾನ, ಸಹಪಾಠಿಗಳು ಸಹೋದರಿದಂತೆ, ನೀವು ಹೀಗೆ ಬುರ್ಖಾ ಹಾಕಿಕೊಂಡು ಬಂದರೇ ಅವರಿಗೆ ಅವಮಾನ ಮಾಡಿದಂತೆ.

ಹೀಗಾಗಿ ಶಾಲೆಗಳಲ್ಲಿ ಬುರ್ಖಾವನ್ನು ನಿಷೇಧ ಮಾಡುವುದಲ್ಲದೇ ತಲಾಕ್ ರಂತೆ ಇದನ್ನು ನಿಷೇಧಿಸಬೇಕು ಎಂದು ಒತ್ತಾಯಿಸಿದರು.

ಇನ್ನು ಇದೇ ವೇಳೆ ತಮ್ಮ  ಹೇಳಿಕೆ ಬದ್ಧ ಎಂದ ರಿಷಿ ಕುಮಾರ್ ಶ್ರೀ, ಶ್ರೀರಂಗಪಟ್ಟಣದ ಮಸೀದಿ ತೆರವು ಮಾಡಿ ಅಲ್ಲಿ ಹನುಮನ ದೇವಸ್ಥಾನ ಕಟ್ಟಬೇಕು ಎಂದು ಆಗ್ರಹಿಸಿದ್ದಾರೆ.

Tags: #Saaksha TVhijabMysoreRishikumara Swamiji
ShareTweetSendShare
Join us on:

Related Posts

ಬೆಂಗಳೂರಿನ ವಾಹನ ಸವಾರರಿಗೆ ಮತ್ತೊಂದು ಶಾಕ್; ಪ್ರಮುಖ ಟೋಲ್ ರಸ್ತೆಗಳಲ್ಲಿ ದರ ಏರಿಕೆ

ಬೆಂಗಳೂರಿನ ವಾಹನ ಸವಾರರಿಗೆ ಮತ್ತೊಂದು ಶಾಕ್; ಪ್ರಮುಖ ಟೋಲ್ ರಸ್ತೆಗಳಲ್ಲಿ ದರ ಏರಿಕೆ

by Shwetha
July 2, 2026
0

ಬೆಂಗಳೂರಿನ ವಾಹನ ಸವಾರರಿಗೆ ಮತ್ತೊಂದು ಬೆಲೆ ಏರಿಕೆ ಹೊರೆ ಎದುರಾಗಿದೆ. ನಗರದ ಪ್ರಮುಖ ಟೋಲ್ ರಸ್ತೆಗಳ ಬಳಕೆಯ ಶುಲ್ಕವನ್ನು ಪರಿಷ್ಕರಿಸಲಾಗಿದ್ದು, ಇಂದಿನಿಂದ ಹೊಸ ಟೋಲ್ ದರಗಳು ಜಾರಿಗೆ...

ಫುಟ್‌ಪಾತ್ ಒತ್ತುವರಿ ತೆರವು; ಸುಪ್ರೀಂ ಕೋರ್ಟ್ ಆದೇಶದಂತೆ ಕ್ರಮ: ಕೃಷ್ಣ ಬೈರೇಗೌಡ

ಫುಟ್‌ಪಾತ್ ಒತ್ತುವರಿ ತೆರವು; ಸುಪ್ರೀಂ ಕೋರ್ಟ್ ಆದೇಶದಂತೆ ಕ್ರಮ: ಕೃಷ್ಣ ಬೈರೇಗೌಡ

by Shwetha
July 2, 2026
0

ಬೆಂಗಳೂರು ನಗರದಲ್ಲಿ ನಡೆಯುತ್ತಿರುವ ಫುಟ್‌ಪಾತ್ ಒತ್ತುವರಿ ತೆರವು ಕಾರ್ಯಾಚರಣೆ ಕುರಿತು ಸಚಿವ ಕೃಷ್ಣ ಬೈರೇಗೌಡ ಸ್ಪಷ್ಟನೆ ನೀಡಿದ್ದಾರೆ. ಈ ಕುರಿತು ಮಾತನಾಡಿದ ಅವರು, ಸುಪ್ರೀಂ ಕೋರ್ಟ್ ಆದೇಶದ...

ಮೋದಿಯವರ ಪ್ರಶಸ್ತಿ ವ್ಯಾಮೋಹಕ್ಕೆ ದೇಶದ ತೆರಿಗೆ ಹಣ ಬಲಿ ಕಾಂಗ್ರೆಸ್ ಮತ್ತು ಟಿಎಂಸಿ ಗಂಭೀರ ಆರೋಪ

ಮೋದಿಯವರ ಪ್ರಶಸ್ತಿ ವ್ಯಾಮೋಹಕ್ಕೆ ದೇಶದ ತೆರಿಗೆ ಹಣ ಬಲಿ ಕಾಂಗ್ರೆಸ್ ಮತ್ತು ಟಿಎಂಸಿ ಗಂಭೀರ ಆರೋಪ

by Shwetha
July 2, 2026
0

ಪ್ರಧಾನಿ ನರೇಂದ್ರ ಮೋದಿ ಅವರಿಗೆ ಸೆಷೆಲ್ಸ್ ರಾಷ್ಟ್ರವು ಗಾರ್ಡಿಯನ್ ಆಫ್ ದಿ ಬ್ಲೂ ಹೊರೈಜನ್ ಎಂಬ ಪ್ರಶಸ್ತಿ ನೀಡಿ ಗೌರವಿಸಿರುವುದು ಈಗ ದೊಡ್ಡ ರಾಜಕೀಯ ವಿವಾದಕ್ಕೆ ನಾಂದಿ...

BJP ನಾಯಕರಿಗೆ ದೆಹಲಿ ಬುಲಾವ್ ವಿಚಾರಕ್ಕೆ ಪ್ರಿಯಾಂಕ್ ಖರ್ಗೆ ವ್ಯಂಗ್ಯ

ಬಿಜೆಪಿಗೆ ದೇಶಕ್ಕಿಂತ ದೇಣಿಗೆಯೇ ದೊಡ್ಡದು ಅಯೋಧ್ಯೆ ಹಗರಣಕ್ಕೆ ಪ್ರಿಯಾಂಕ್ ಖರ್ಗೆ ಕಿಡಿ

by Shwetha
July 2, 2026
0

ಬಿಜೆಪಿ ಮತ್ತು ಆರೆಸ್ಸೆಸ್ ಸಂಘಟನೆಗಳಿಗೆ ದೇಶದ ಹಿತಕ್ಕಿಂತ ದೇಣಿಗೆ ಸಂಗ್ರಹವೇ ಮುಖ್ಯವಾಗಿದೆ ಎಂದು ಗೃಹ ಸಚಿವ ಪ್ರಿಯಾಂಕ್ ಖರ್ಗೆ ತೀವ್ರ ವಾಗ್ದಾಳಿ ನಡೆಸಿದ್ದಾರೆ. ಅಯೋಧ್ಯೆಯ ರಾಮ ಮಂದಿರ...

ದಿನಕ್ಕೊಂದು ದರ್ಬಾರು ಕ್ಷಣಕ್ಕೊಂದು ನಿಯಮ ಮತ ಹಾಕಿದ ಜನರಿಗೆ ಸರ್ಕಾರ ಕೊಟ್ಟ ಉಡುಗೊರೆ ಇದೇನಾ :ಆಸೆ ತೋರಿಸಿ ಉರುಳು ಹಾಕಿದ ಸರ್ಕಾರ ಗ್ಯಾರಂಟಿಗಳು -ಮೌನಕ್ಕೆ ಶರಣಾದ ವಿರೋಧ ಪಕ್ಷಗಳು ಜನರ ಗೋಳು ಕೇಳುವವರಾರು!?

ದಿನಕ್ಕೊಂದು ದರ್ಬಾರು ಕ್ಷಣಕ್ಕೊಂದು ನಿಯಮ ಮತ ಹಾಕಿದ ಜನರಿಗೆ ಸರ್ಕಾರ ಕೊಟ್ಟ ಉಡುಗೊರೆ ಇದೇನಾ :ಆಸೆ ತೋರಿಸಿ ಉರುಳು ಹಾಕಿದ ಸರ್ಕಾರ ಗ್ಯಾರಂಟಿಗಳು -ಮೌನಕ್ಕೆ ಶರಣಾದ ವಿರೋಧ ಪಕ್ಷಗಳು ಜನರ ಗೋಳು ಕೇಳುವವರಾರು!?

by Shwetha
July 2, 2026
0

ಬೆಂಗಳೂರು: ಚುನಾವಣೆಯ ಸಂದರ್ಭದಲ್ಲಿ ಬಣ್ಣ ಬಣ್ಣದ ಮಾತುಗಳನ್ನು ನಂಬಿ ಮತ ಹಾಕಿದ್ದ ಜನಸಾಮಾನ್ಯರಿಗೆ ಈಗ ಸರ್ಕಾರದ ಒಂದೊಂದೇ ನಿರ್ಧಾರಗಳು ಮಗ್ಗುಲ ಮುಳ್ಳಾಗಿ ಪರಿಣಮಿಸಿವೆ. ಆರಂಭದಲ್ಲಿ ಯಾವುದೇ ಷರತ್ತುಗಳಿಲ್ಲದೆ...

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • ಈ ಒಂದು ದೀಪವನ್ನು ಮನೆಯಲ್ಲಿ ಮೂರು ಮಂಗಳವಾರ ಶುಕ್ರವಾರ ಹಚ್ಚಿ ನೋಡಿ ಸಾಕು ಸಾಕ್ಷಾತ್ ಮಹಾಲಕ್ಷ್ಮೀ ಮನೆಗೆ ಬರ್ತಾಳೆ..

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram