ADVERTISEMENT
Monday, December 15, 2025
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home Saaksha Special Life Style

Interesting Facts – ಸುಂದರ ರಾಷ್ಟ್ರ ಕೆನಡಾ ಬಗ್ಗೆ ಸ್ವಾರಸ್ಯಕರ ವಿಚಾರಗಳು..!!!

Namratha Rao by Namratha Rao
January 29, 2022
in Life Style, Newsbeat, ಜೀವನಶೈಲಿ
Share on FacebookShare on TwitterShare on WhatsappShare on Telegram

Interesting Facts – ಸುಂದರ ರಾಷ್ಟ್ರ ಕೆನಡಾ ಬಗ್ಗೆ ಸ್ವಾರಸ್ಯಕರ ವಿಚಾರಗಳು..!!!

ಉತ್ತರ ಅಮೆರಿಕಾ ಖಂಡದಲ್ಲಿ ಸ್ಥಿತವಾಗಿರುವ ಸುಂದರ ರಾಷ್ಟ್ರ ಕೆನಡಾ ಬಗ್ಗೆ ತಿಳಿದುಕೊಳ್ಳಬೇಕಾರುವ ಸಾಕಷ್ಟು ವಿಚಾರಗಳಿವೆ.

Related posts

ಕ್ರಿಕೆಟ್ ದೇವರ ದರ್ಶನ ಪಡೆಯಲು ಬಂದ ಗ್ರೇಟೆಸ್ಟ್ ಆಫ್ ಆಲ್ ಟೈಮ್” ಲಿಯೊನಾಲ್ ಮೆಸ್ಸಿ..!

ಕ್ರಿಕೆಟ್ ದೇವರ ದರ್ಶನ ಪಡೆಯಲು ಬಂದ ಗ್ರೇಟೆಸ್ಟ್ ಆಫ್ ಆಲ್ ಟೈಮ್” ಲಿಯೊನಾಲ್ ಮೆಸ್ಸಿ..!

December 15, 2025
ಹೀಗೆ ಶಿವಾಲಯಕ್ಕೆ ಹೋದವರು ಜೀವನದಲ್ಲಿ ಸೋತ ಇತಿಹಾಸವಿಲ್ಲ. ನೀವು ಶಿವ ದೇವಾಲಯಕ್ಕೆ ಭೇಟಿ ನೀಡಿದರೆ ಒಮ್ಮೆ ಇದನ್ನು ಪ್ರಯತ್ನಿಸಿ.

ಹೀಗೆ ಶಿವಾಲಯಕ್ಕೆ ಹೋದವರು ಜೀವನದಲ್ಲಿ ಸೋತ ಇತಿಹಾಸವಿಲ್ಲ. ನೀವು ಶಿವ ದೇವಾಲಯಕ್ಕೆ ಭೇಟಿ ನೀಡಿದರೆ ಒಮ್ಮೆ ಇದನ್ನು ಪ್ರಯತ್ನಿಸಿ.

December 15, 2025

ಒಟ್ಟಾರೆ ಜನಸಂಖ್ಯೆ 3 ಕೋಟಿ 70 ಲಕ್ಷ. ಇನ್ನೂ ವಿಸ್ತೀರ್ಣದ ವಿಚಾರಕ್ಕೆ ಬಂದ್ರೆ ಇಡೀ ವಿಶ್ವದಲ್ಲಿ ರಷ್ಯಾ ಬಿಟ್ರೆ 2ನೇ ಸ್ಥಾನದಲ್ಲಿದೆ ಕೆನಡಾ – 9.98 ಮಿಲಿಯನ್ ಕಿಲೋಮೀಟರ್ ಚದರ ಕಿ.ಮಿ

canada - saakshatv

ಒಟ್ಟಾರೆ ಜನಸಂಖ್ಯೆಯಲ್ಲಿ 82 % ರಷ್ಟು ಜನ ನಗರ ಹಾಗೂ ಉಳಿದವರು ಗ್ರಾಮಗಳಲ್ಲಿ ನೆಲೆಸಿದ್ದಾರೆ.

ರಾಜಧಾನಿ – ಒಟ್ಟಾವಾ – ವಿಶ್ವದ ವಿಶಾಲ ನಗರಗಳ ಪೈಕಿ ಒಟ್ಟಾವಾ 8ನೇ ಸ್ಥಾನದಲ್ಲಿದೆ.

ಕೆನಡಾದ ಹೆಸರನ್ನ ಕನತಾ ಶಬ್ಧದಿಂದ ತೆಗೆದುಕೊಳ್ಳಲಾಗಿದೆ. ಹಳ್ಳಿ ಎಂದು ಇದರ ಅರ್ಥ.

canada nayagara falls - saakshatv

ಹಿಂದೆ ಕೆನಡಾ ಸಾಕಷ್ಟು ದೇಶಗಳ ಅಧೀಕನಕ್ಕೆ ಒಳಗಾಗಿತ್ತು. ಕಡೆಯದಾಗಿ 1 ಜುಲೈ 1867 ರಲ್ಲಿ ಬ್ರಟಿಷ್ ಸರ್ಕಾರ ಬ್ರಿಟಿಷ್ ನಾರ್ತ್ ಅಮೆರಿಕಾ ಕಾಯ್ದೆ ಜಾರಿಗೊಳಿಸಿದ ನಂತರ ಕೆನಡಾದ ರಚನೆಯಾಯ್ತು.

ಕೆನಡಾದಲ್ಲಿ 2 ಅಧಿಕೃತ ಭಾಷೆಗಳಿವೆ – ಇಂಗ್ಲಿಷ್ ,ಫ್ರೆಂಚ್. ಅಷ್ಟೇ ಅಲ್ಲದೇ ಇಲ್ಲಿ ಪಂಜಾಬಿ ಹಾಗೂ ಚೈನೀಸ್ ಕೂಡ ಜನ ಮಾತನಾಡುತ್ತಾರೆ.

ಈ ದೇಶದಲ್ಲಿ ಭಾರತದ ಅದ್ರಲ್ಲೂ ಪಂಜಾಬಿ ಸಮುದಾಯದ ಬಹುತೇಕ ಮಂದಿ ನೆಲೆಸಿದ್ದಾರೆ.

ವಿದ್ಯಾಭ್ಯಾಸದಲ್ಲಿ ವಿಶ್ವದ ಅತಿ ಬಬಲಶಾಲಿ ರಾಷ್ಟ್ರವೂ ಕೂಡ ಕೆನಡಾವಾಗಿದೆ. ಇಲ್ಲಿನ ಲಿಟ್ರೆಸಿ ರೇಟ್ 100 %. ಇಲ್ಲಿನ ಪ್ರತಿಯೊಬ್ಬರು ಕಡಿಮೆಯಂದ್ರು ಕಾಲೇಜಿನ ಶಿಕ್ಷಣ ಮುಗಿಸಿರುತ್ತಾರೆ.

ಇಲ್ಲಿನ ಜನಪ್ರಿಯ ಕ್ರೀಡೆ ಐಸ್ ಹಾಕಿ – ಆದ್ರೆ ಈ ದೇಶದ ರಾಷ್ಟ್ರೀಯ ಆಟ ಲಾಕ್ರೋಸ್

 

ಕೆನಡಾದಲ್ಲಿ ಸುಮಾರು 4 ತಿಂಗಳ ಕಾಲ ಸ್ಫೋ ಫಾಲ್ / ಹಿಮ ಪಾತವಾಗುತ್ತೆ. ಅಲ್ಲದೇ ಇಲ್ಲಿನ ಮಿನಿಮನ್ ಟೆಂಪರೇಚರ್ -81.4 ಡೆಗ್ರಿ. ಹೀಗಾಗಿ ಕೆನಡಾವನ್ನು ಇಡೀ ವಿಶ್ವದಲ್ಲಿ ಅತ್ಯಂತ ಚಳಿಯಿಂದ ದೇಶ ಎನ್ನಲಾಗುತ್ತದೆ.

ಇಲ್ಲಿನ ಜಿಡಿಪಿ – 1.8444 ಟ್ರಿಲಿಯನ್ ಡಾಲರ್ – ಕೆನಡಾ ಇಡೀ ವಿಶ್ವದಲ್ಲಿ ಅತ್ಯಂತ ಶ್ರೀಮಂತ ರಾಷ್ಟ್ರಗಳ ಪೈಕಿ ಒಂದಾಗಿದೆ. ಅತಿ ಹೆಚ್ಚು ಅಭಿವೃದ್ಧಿ ಹೊಂದಿದ ದೇಶವಾಗಿದೆ.

ಕೆನಡಾ ಶಕ್ತಿಯುತ GDP ರೇಟ್ ವಿಚಾರದಲ್ಲಿ ವಿಶ್ವದ 11ನೇ ದೇಶವಾಗಿದೆ.

ದೇಶದ ಕರೆನ್ಸಿ – ಕೆನೆಡಿಯನ್ ಡಾಲರ್ – 1 ಕೆನೆಡಿಯನ್ ಡಾಲರ್ ಬಾರತದ ಸುಮಾರು 57 ರೂಪಾಯಿಗಳಿಗೆ ಸಮ

ವಿಶ್ವದ ಅತಿ ಉದ್ದವಾದ ರಸ್ತೆ ಇರೋದು ಕೂಡ ಕೆನಡಾದಲ್ಲಿಯೇ – ( ದ ಯೋಂಗೆಸ್ಟ್ ಸ್ಟ್ರೀಟ್ )

ಪ್ರವಾಸಿ ತಾಣಗಳು

ನಯಾಗರ ಫಾಲ್ಸ್ – ವರ್ಲ್ಡ್ ಫೇಮಸ್ ನಯಾಗರಾ ಫಾಲ್ಸ್ ಅನ್ನ ಹನಿಮೂನ್ ಕ್ಯಾಪಿಟಲ್ ಆಫ್ ದ ವರ್ಲ್ಡ್ ಅಂತಲೂ ಸಹ ಕರೆಯಲಾಗುತ್ತದೆ.
ಟೋರಂಟೋ , ಕ್ಯೂಬೇಕ್ ಸಿಟಿ , ಮಾಂಟ್ರಿಯಲ್ , ಬಾನಫ್ ರಾಷ್ಟ್ರೀಯ ಉದ್ಯಾನವನ , ವಿಸ್ಲರ್ ಹೀಗೆ ಇನ್ನೂ ಅನೇಕ ಆಕರ್ಷಣೀಯ ಪ್ರವಾಸಿ ತಾಣಗಳಿಗೆ ಪ್ರವಾಸಿಗರು ಭೇಟಿ ನೀಡಬಹುದು.canada nayagara falls - saakshatv

interesting facts , nayagara falls , canada , saakshatv , world

Tags: #saakshatvCanadanayagara fallsWorld
ShareTweetSendShare
Join us on:

Related Posts

ಕ್ರಿಕೆಟ್ ದೇವರ ದರ್ಶನ ಪಡೆಯಲು ಬಂದ ಗ್ರೇಟೆಸ್ಟ್ ಆಫ್ ಆಲ್ ಟೈಮ್” ಲಿಯೊನಾಲ್ ಮೆಸ್ಸಿ..!

ಕ್ರಿಕೆಟ್ ದೇವರ ದರ್ಶನ ಪಡೆಯಲು ಬಂದ ಗ್ರೇಟೆಸ್ಟ್ ಆಫ್ ಆಲ್ ಟೈಮ್” ಲಿಯೊನಾಲ್ ಮೆಸ್ಸಿ..!

by admin
December 15, 2025
0

ಲಿಯೊನಾಲ್ ಮೆಸ್ಸಿ.. ಫುಟ್‍ಬಾಲ್ ಜಗತ್ತಿನ ಅಪ್ರತಿಮ ಹಾಗೂ ಸರ್ವಶ್ರೇಷ್ಠ ಆಟಗಾರ.. ಅರ್ಜೆಂಟಿನಾದ ದಂತಕಥೆ.. ವಿಶ್ವ ಫುಟ್‍ಬಾಲ್ ಕ್ಲಬ್‍ಗಳ ಸೂಪರ್ ಡೂಪರ್ ಪ್ಲೇಯರ್.. ಕೋಟ್ಯಂತರ ಅಭಿಮಾನಿಗಳ ಎವರ್ ಗ್ರೀನ್...

ಹೀಗೆ ಶಿವಾಲಯಕ್ಕೆ ಹೋದವರು ಜೀವನದಲ್ಲಿ ಸೋತ ಇತಿಹಾಸವಿಲ್ಲ. ನೀವು ಶಿವ ದೇವಾಲಯಕ್ಕೆ ಭೇಟಿ ನೀಡಿದರೆ ಒಮ್ಮೆ ಇದನ್ನು ಪ್ರಯತ್ನಿಸಿ.

ಹೀಗೆ ಶಿವಾಲಯಕ್ಕೆ ಹೋದವರು ಜೀವನದಲ್ಲಿ ಸೋತ ಇತಿಹಾಸವಿಲ್ಲ. ನೀವು ಶಿವ ದೇವಾಲಯಕ್ಕೆ ಭೇಟಿ ನೀಡಿದರೆ ಒಮ್ಮೆ ಇದನ್ನು ಪ್ರಯತ್ನಿಸಿ.

by admin
December 15, 2025
0

ಶಿವನ ದೇವಸ್ಥಾನ ಮಾತ್ರವಲ್ಲ, ಯಾವ ದೇವಸ್ಥಾನಕ್ಕೆ ಭೇಟಿ ನೀಡಿದರೂ ನಮ್ಮೊಳಗೆ ಒಂದು ಶಕ್ತಿ ಬರುತ್ತದೆ. ಆ ಧನಾತ್ಮಕ ಶಕ್ತಿಯು ನಮ್ಮ ಜೀವನದಲ್ಲಿ ಕೆಲವು ತಿರುವುಗಳನ್ನು ತರುತ್ತದೆ. ಆದರೆ, ಶಿವನ ದೇವಸ್ಥಾನಕ್ಕೆ...

ನವೋದಯ ಪರೀಕ್ಷಾ ಕೇಂದ್ರದಲ್ಲಿ ಅಕ್ರಮ: ಮಗನಿಗೆ ಕಾಪಿ ಮಾಡಿಸಿದ ಶಿಕ್ಷಕನ ವಿರುದ್ಧ ಪೋಷಕರ ದಂಗೆ! ಪರೀಕ್ಷೆ ರದ್ದುಗೊಳಿಸಲು ಆಗ್ರಹ

ನವೋದಯ ಪರೀಕ್ಷಾ ಕೇಂದ್ರದಲ್ಲಿ ಅಕ್ರಮ: ಮಗನಿಗೆ ಕಾಪಿ ಮಾಡಿಸಿದ ಶಿಕ್ಷಕನ ವಿರುದ್ಧ ಪೋಷಕರ ದಂಗೆ! ಪರೀಕ್ಷೆ ರದ್ದುಗೊಳಿಸಲು ಆಗ್ರಹ

by Shwetha
December 15, 2025
0

ಹಳಿಯಾಳ: ವಿದ್ಯಾರ್ಥಿಗಳ ಭವಿಷ್ಯಕ್ಕೆ ಬುನಾದಿ ಹಾಕಬೇಕಾದ ಶಿಕ್ಷಕನೇ, ತನ್ನ ಮಗನ ವ್ಯಾಮೋಹದಲ್ಲಿ ಪರೀಕ್ಷಾ ಅಕ್ರಮಕ್ಕೆ ಇಳಿದು ಸಿಕ್ಕಿಬಿದ್ದಿರುವ ಲಜ್ಜೆಗೆಟ್ಟ ಘಟನೆ ಉತ್ತರಕನ್ನಡ ಜಿಲ್ಲೆಯ ಹಳಿಯಾಳದಲ್ಲಿ ನಡೆದಿದೆ. ಕೇಂದ್ರ...

45 ವರ್ಷಗಳ ಎಡಪಕ್ಷಗಳ ಆಡಳಿತಕ್ಕೆ ತಿರುವನಂತಪುರಂನಲ್ಲಿ ಬ್ರೇಕ್ ಬಿಜೆಪಿ ಅಬ್ಬರಕ್ಕೆ ಶಶಿ ತರೂರ್ ಫಿದಾ

45 ವರ್ಷಗಳ ಎಡಪಕ್ಷಗಳ ಆಡಳಿತಕ್ಕೆ ತಿರುವನಂತಪುರಂನಲ್ಲಿ ಬ್ರೇಕ್ ಬಿಜೆಪಿ ಅಬ್ಬರಕ್ಕೆ ಶಶಿ ತರೂರ್ ಫಿದಾ

by Shwetha
December 15, 2025
0

ತಿರುವನಂತಪುರಂ: ಕೇರಳದ ರಾಜಕೀಯ ಇತಿಹಾಸದಲ್ಲಿ ಮಹತ್ವದ ತಿರುವೊಂದಕ್ಕೆ ಸಾಕ್ಷಿಯಾಗಿರುವ ಸ್ಥಳೀಯ ಸಂಸ್ಥೆಗಳ ಚುನಾವಣಾ ಫಲಿತಾಂಶ ಹೊರಬಿದ್ದಿದ್ದು, ರಾಜ್ಯದ ರಾಜಧಾನಿ ತಿರುವನಂತಪುರಂನಲ್ಲಿ ಭಾರತೀಯ ಜನತಾ ಪಕ್ಷ (ಬಿಜೆಪಿ) ಐತಿಹಾಸಿಕ...

ಹೊಂದಾಣಿಕೆ ಆರೋಪಕ್ಕೆ ಕೆಂಡಾಮಂಡಲ:1 ರೂಪಾಯಿಯೋ ಅಥವಾ 1 ಕೋಟಿಯೋ? ಯತ್ನಾಳ್ ವಿರುದ್ಧ ಮಾನನಷ್ಟ ಕೇಸ್ ಫಿಕ್ಸ್ ಎಂದ ವಿಜಯೇಂದ್ರ!

ಹೊಂದಾಣಿಕೆ ಆರೋಪಕ್ಕೆ ಕೆಂಡಾಮಂಡಲ:1 ರೂಪಾಯಿಯೋ ಅಥವಾ 1 ಕೋಟಿಯೋ? ಯತ್ನಾಳ್ ವಿರುದ್ಧ ಮಾನನಷ್ಟ ಕೇಸ್ ಫಿಕ್ಸ್ ಎಂದ ವಿಜಯೇಂದ್ರ!

by Shwetha
December 15, 2025
0

ಶಿವಮೊಗ್ಗ: ಬಿಜೆಪಿಯ ಹಿರಿಯ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಅವರ ನಿರಂತರ ವಾಗ್ದಾಳಿ ಮತ್ತು ಹೊಂದಾಣಿಕೆ ರಾಜಕಾರಣದ ಆರೋಪಗಳಿಗೆ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಅವರು ತೀವ್ರ ಆಕ್ರೋಶ...

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • Astrology – ಯಾವ ಯಾವ ರಾಶಿಯವರಿಗೆ ಯಾವ ನಕ್ಷತ್ರ ಬರುತ್ತದೆ ಗೋತ್ತಾ ನಿಮಗೆ..??

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2025 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2025 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram