astrology | ಸಕಲ ರೋಗರುಜನೆಗಳು ಪರಿಹಾರ ನೀಡುವ ಮತ್ತು ಆರೋಗ್ಯ ವೃದ್ಧಿಗಾಗಿ ಮಹಾವಿಷ್ಣುವೇ ಹೇಳಿರುವ ಈ ಒಂದು ಮಂತ್ರವನ್ನು ಉಚ್ಚರಿಸಿ… astrology-shree vishnu mantra for good health saaksha tv
ನಮಸ್ಕಾರ ಬಂಧುಗಳೇ ಪ್ರತಿಯೊಬ್ಬರೂ ಒಂದಲ್ಲ ಒಂದು ರೀತಿಯಲ್ಲಿ ಹಲವಾರು ಸಮಸ್ಯೆಗಳಿಂದ ಬಳಲುತ್ತಿರುತ್ತಾರೆ, ಆದರೆ ಕೆಲವರಿಗೆ ಯಾವ ಸಮಸ್ಯೆಗೆ ಯಾವ ರೀತಿಯಾದ ಪರಿಹಾರವನ್ನು ಮಾಡಿಕೊಳ್ಳಬೇಕು ಎನ್ನುವ ಮಾಹಿತಿ ಸರಿಯಾಗಿ ತಿಳಿದಿರುವುದಿಲ್ಲ, ಹಾಗಾಗಿ ಅವರು ಜೀವನದಲ್ಲಿ ತುಂಬಾನೇ ಕಷ್ಟಪಡುತ್ತಿರುತ್ತಾರೆ,
ಶ್ರೀ ಕ್ಷೇತ್ರ ಕಟೀಲು ದುರ್ಗಾಪರಮೇಶ್ವರೀ ದೇವಸ್ಥಾನ ದೈವಜ್ಞ ಪ್ರಧಾನ್ ತಾಂತ್ರಿಕ್ ಜ್ಞಾನೇಶ್ವರ್ ರಾವ್
ನಿಮ್ಮ ಜೀವನದ ಯಾವುದೇ ಗುಪ್ತ,ಪ್ರೀತಿ-ಪ್ರೇಮ ದಾಂಪತ್ಯ,ವೈವಾಹಿಕ,ವ್ಯವಹಾರಿಕ ಎಂತಹ ಸಮಸ್ಯೆಗಳೇ ಇದ್ದರೂ ಆ ಸಮಸ್ಯೆಗಳಿಗೆ ದೈವಿಕ ವಿಧಿವಿಧಾನದ ಶಾಸ್ತ್ರೋವಾದ ಮಾರ್ಗವನ್ನು ಕೆಲವೇ ಗಂಟೆಯಲ್ಲಿ ಪೋನಿನ ಮೂಲಕ ಶಾಶ್ವತವಾಗಿ ಪರಿಹಾರ ತಿಳಿಸಿಕೊಡುತ್ತಾರೆ ತಪ್ಪದೆ ಕರೆ ಮಾಡಿ 85489 98564
ಆರೋಗ್ಯದ ಸಮಸ್ಯೆ, ಹಣಕಾಸಿನ ಸಮಸ್ಯೆ, ಶತ್ರು ಬಾಧೆ ಇನ್ನಿತರ ಸಮಸ್ಯೆಗಳಿಂದ ಬಳಲುತ್ತಿರುತ್ತಾರೆ ಅಂತವರು ನಾವು ಹೇಳುವಂತಹ ಈ ಒಂದು ಶಕ್ತಿಶಾಲಿಯಾದ ಹನುಮಂತನ ಮಂತ್ರವನ್ನು ಪ್ರತಿ ದಿನ ರಾತ್ರಿ ಮಲಗುವ ಮುಂಚೆ ಜಪಿಸುತ್ತಾ ಬಂದರೆ ಸಕಲ ಸಂಕಷ್ಟಗಳು ದೂರವಾಗುತ್ತದೆ, ಆರೋಗ್ಯ ಸಮಸ್ಯೆ ಇದ್ದರೆ ಆರೋಗ್ಯ ಸಮಸ್ಯೆಯಿಂದ ಕೂಡ ಮುಕ್ತಿಯನ್ನು ಹೊಂದಬಹುದು.
ನಮಸ್ಕಾರ ಸ್ನೇಹಿತರೆ ಪ್ರತಿಯೊಬ್ಬ ವ್ಯಕ್ತಿಯ ಸೌಭಾಗ್ಯ ಎಂದರೆ ಅದು ಆರೋಗ್ಯದ ಸೌಭಾಗ್ಯ, ಬಿಪಿ ಜೀವನದಲ್ಲಿ ಎಷ್ಟೇ ಹಣವಿದ್ದರೂ ಎಷ್ಟೇ ಸಂಪತ್ತಿದ್ದರೂ ಎಷ್ಟೇ ಪ್ರಶಂಸೇಗಳು ಇದ್ದರೂ ಕೂಡ ಅದನ್ನು ಅನುಭವಿಸಲು ಆರೋಗ್ಯ ಚೆನ್ನಾಗಿ ಇರಬೇಕು, ಹಾಗಾಗಿ ಹಿರಿಯರು ಮಾತಿನಲ್ಲಿ ಹೇಳುವ ಹಾಗೆ ಆರೋಗ್ಯ ಆಯಸ್ಸು ಮತ್ತು ಯಶಸ್ಸು ಈ ಮೂರನ್ನು ಬೇಡಿಕೊ ಎಂದು. ಪ್ರಸ್ತುತ ಜೀವನಶೈಲಿ ಆಹಾರದ ವ್ಯವಸ್ಥೆ ಮಾನಸಿಕ ಒತ್ತಡಗಳು ಕೆಲಸದ ಒತ್ತಡತಗಳು ಹೀಗೆ ಹಲವಾರು ಕಾರಣಗಳಿಂದ ಆರೋಗ್ಯದ ಸಮಸ್ಯೆ ಪ್ರತಿಯೊಬ್ಬರಿಗೂ ಒಂದಲ್ಲ ಒಂದು ರೀತಿಯಲ್ಲಿ ಕಾಡುತ್ತಲೇ ಇರುತ್ತದೆ.
ಇನ್ನು ವೈದ್ಯಕೀಯವಾಗಿ ಬಂದು ಆರೋಗ್ಯದ ಸಮಸ್ಯೆಗೆ ಚಿಕಿತ್ಸೆಯನ್ನು ಪಡೆದುಕೊಂಡು ಆರೋಗ್ಯ ಗುಣಮುಖವಾಗಿ ಮತ್ತೊಂದು ಅನಾರೋಗ್ಯದ ಸಮಸ್ಯೆ ಎದುರಾಗುವ ಅಂತಹ ಪರಿಸ್ಥಿತಿಯಲ್ಲಿ ನಾವು ಇದ್ದೇವೆ, ಪ್ರಸ್ತುತ ನಾವು ನೋಡುತ್ತಿರುವ ಹಾಗೆ ಗೋವಿನಂತಹ ಸಾಂಕ್ರಾಮಿಕ ರೋಗಗಳ ಬಗ್ಗೆ ಸಾಕಷ್ಟು ಜನರಲ್ಲಿ ಭಯ ಉಂಟಾಗಿದೆ, ಭಯದಿಂದಲೇ ಎಷ್ಟು ಜನರು ಅನಾರೋಗ್ಯಕ್ಕೆ ತುತ್ತಾಗುತ್ತಿದ್ದಾರೆ ಇನ್ನು ಎಷ್ಟೋ ಜನರು ಸಾವನ್ನಪ್ಪಿದ್ದಾರೆ, ಈ ರೀತಿಯಾಗಿ ಅನಾರೋಗ್ಯದ ಸಮಸ್ಯೆಗಳು ದೂರವಾಗಬೇಕು ಆರೋಗ್ಯ ವೃದ್ಧಿಯಾಗಬೇಕು ವಿಶೇಷವಾಗಿ ಮಾನಸಿಕ ಒತ್ತಡಗಳು ನಿವಾರಣೆಯಾಗಬೇಕು ಎಂದರೆ ಪ್ರತಿನಿತ್ಯ ಮಹಾವಿಷ್ಣುವೇ ಹೇಳಿದಂತಹ ಈ ಒಂದು ಧನ್ವಂತರಿ ಮಂತ್ರವನ್ನು ಪಠಿಸಬೇಕು
ಹಾಗಾದರೆ ಆ ಒಂದು ಮಂತ್ರ ಯಾವುದು ಎಂದು ನೋಡೋಣ. ಈ ಒಂದು ಮಂತ್ರವನ್ನು ಮಹಾವಿಷ್ಣುವೇ ಧನ್ವಂತರಿ ರೂಪದಲ್ಲಿ ದೇವತೆಗಳ ರೋಗಗಳಿಗೆ ಚಿಕಿತ್ಸೆಯನ್ನು ನೀಡಲು ಅವತಾರ ಎತ್ತಿದರು ಎಂದು ಹೇಳಲಾಗುತ್ತದೆ, ಹಾಗಾದರೆ ಈ ಒಂದು ಮಂತ್ರ ಯಾವುದು ಎಂದರೆ, ಓಂ ನಮೋ ಭಗವತೇ ವಾಸುದೇವಾಯ ಧನ್ವಂತರಯೇ ಅಮೃತಕಲಶ ಹಸ್ತಾಯ ವಜ್ರಜಲೌಕ ಹಸ್ತಾಯ ಸರ್ವಾಮಯವಿನಾಶನಾಯ ತ್ರೈಲೋಕ್ಯನಾಥಾಯ ಶ್ರೀಮಹಾವಿಷ್ಣವೇ ಸ್ವಾಹಾ”. ಈ ಒಂದು ಮಂತ್ರವನ್ನು ಪ್ರತಿನಿತ್ಯ ಕೂಡ ಪಠಿಸುವುದರಿಂದ ಅನಾರೋಗ್ಯದ ಸಮಸ್ಯೆಗಳು ನಿವಾರಣೆಯಾಗುತ್ತವೆ ದಿನದಿಂದ ದಿನಕ್ಕೆ ಆರೋಗ್ಯವೃದ್ಧಿಯಾಗುತ್ತದೆ. ಎಷ್ಟು ಸಮಸ್ಯೆಗಳಲ್ಲಿ ಔಷಧಿಯಿಂದ ಗುಣವಾಗದ ಅಂತಹ ಸಮಸ್ಯೆಗಳು ಮಂತ್ರ ಪಠನೆಯಲ್ಲಿ ಗುಣವಾಗಿರುವ ಉದಾಹರಣೆಗಳು ಇದೆ.
ಶ್ರೀ ಕ್ಷೇತ್ರ ಕಟೀಲು ದುರ್ಗಾಪರಮೇಶ್ವರೀ ಜ್ಯೋತಿಷ್ಯಶಾಸ್ತ್ರಂ ಶ್ರೀ ಜ್ಞಾನೇಶ್ವರ್ ರಾವ್ ಪ್ರಧಾನ ತಾಂತ್ರಿಕ( 8548998564 ) ರಕ್ತೇತೇಶ್ವರೀ ದೇವಿ ಮತ್ತು ದುರ್ಗಾಪರಮೇಶ್ವರೀ ದೇವಿ ತಾಯಿ ಆರಾಧನೆ ಮಾಡುತ್ತಾ ಕೊಳ್ಳೇಗಾಲದ ರಣಮೋಡಿ ಮತ್ತು ಕೇರಳದ ಕುಟ್ಟಿಚಾತನ್ ಪೂಜಾಪದ್ಧತಿಯಿಂದ ನಿಮ್ಮ ಸರ್ವ ಘೋರ ಗುಪ್ತ ಕಠಿಣ ಸಮಸ್ಯೆಗಳಿಗೆ ಕೇವಲ 2 ದಿನದಲ್ಲಿ ಶಾಶ್ವತ ಪರಿಹಾರ ಮಾಡಿಕೊಡುತ್ತಾರೆ.
ನಿಮ್ಮ ಸಮಸ್ಯೆಗಳಾದ ವಿದ್ಯಾ ಭ್ಯಾಸದಲ್ಲಿ ತೊಂದರೆ, ಉದ್ಯೋಗ ಸಮಸ್ಯೆ, ಮನೆಯಲ್ಲಿ ಹಣಕಾಸಿನ ಅಭಾವ ಎಷ್ಟೇ ದುಡ್ಡಿದ್ದರು ನೆಮ್ಮದಿಯಕೊರತೆ ಇಷ್ಟಪಟ್ಟವರು ನಿಮ್ಮಂತೆ ಆಗಲು, ಪ್ರೀತಿಯಲ್ಲಿ ನಂಬಿ ಮೋಸ, ಗಂಡ ಅಥವಾ ಹೆಂಡತಿ ಪರಸಂಗ ಬಿಡಿಸುವುದು, ಪ್ರೀತಿಯಲ್ಲಿ ಬಿದ್ದು ಮಕ್ಕಳು ಮಾತು ಕೇಳದಿದ್ದರೆ, ಗಂಡ ಹೆಂಡತಿ ನಡುವೆಹೊಂದಾಣಿಕೆ ಸಮಸ್ಯೆ ವಿವಾಹದಲ್ಲಿ ಅಡೆ ತಡೆ ಸಾಲಭಾದೆ ಇನ್ನೂ ಅನೇಕ ಸಮಸ್ಯೆಗಳಿಗೆ 100% ಸೂಕ್ತ ಪರಿಹಾರ ಮತ್ತು ಮಾರ್ಗದರ್ಶನ ನೀಡುತ್ತಾರೆ.
ಶತ್ರುನಾಶ ಧನವಶೀಕರಣದಂತಹ ಸಮಸ್ಯೆಗಳ ನಿವಾರಣೆಗೆ ಅತ್ಯಂತ ಪ್ರಭಾವಶಾಲಿ ಮತ್ತು ಪ್ರಖ್ಯಾತಿ ಪಡೆದಿರುವ ಜ್ಯೋತಿಷ್ಯರು. ನಿಮ್ಮ ಸಮಸ್ಯೆಗಳಿಗೆ ಯಾರಿಂದಲೂ ಪರಿಹಾರ ಸಿಗದೆ ನೊಂದಿದ್ದರೆ ಇವರನ್ನು ಒಮ್ಮೆನಂಬಿ ಕರೆ ಮಾಡಿ ಖಂಡಿತಾ ಪರಿಹಾರ ಸಿಗುತ್ತದೆ. ಮೊಬೈಲ್ ನಂ ಶ್ರೀ ಜ್ಞಾನೇಶ್ವರ್ ರಾವ್ ಪ್ರಧಾನ ತಾಂತ್ರಿಕ 8548998564
ಈ ಒಂದು ಮಂತ್ರವನ್ನು ಪ್ರತಿನಿತ್ಯ ಪಠಿಸುವುದರಿಂದ ನಮ್ಮ ದೇಹದಲ್ಲಿ ಮತ್ತು ಮಾನಸಿಕವಾಗಿ ಸಕಾರಾತ್ಮಕ ಅಂಶಗಳು ಹೆಚ್ಚಾಗುತ್ತದೆ, ಈಗಾಗಲೇ ಇರುವಂತಹ ಅನಾರೋಗ್ಯದ ಸಮಸ್ಯೆಗಳು ದಿನದಿಂದ ದಿನಕ್ಕೆ ಕ್ರಮೇಣವಾಗಿ ಕಡಿಮೆಯಾಗುತ್ತಿದೆ ಆರೋಗ್ಯವೂ ಕೂಡ ವೃದ್ಧಿಯಾಗುತ್ತದೆ.
ಅಷ್ಟೇ ಅಲ್ಲದೆ ಯಾವುದೇ ರೀತಿಯ ನೋವಾಗಿದೆ ಸಮಸ್ಯೆ ಇಲ್ಲದೆ ಇರುವವರು ಕೂಡ ಈ ಒಂದು ಮಂತ್ರವನ್ನು ಹೇಳುವುದರಿಂದ ಮುಂದೆಯೂ ಕೂಡ ಯಾವುದೇ ರೀತಿ ಅನಾರೋಗ್ಯದ ಸಮಸ್ಯೆಗಳು ಬರದಂತೆ ಇದು ನಿಮಗೆ ಆರೋಗ್ಯ ರಕ್ಷಕವಚವಾಗಿ ಕೆಲಸ ಮಾಡುತ್ತದೆ.
ಹಾಗಾಗಿ ಪ್ರತಿಯೊಬ್ಬರೂ ಆರೋಗ್ಯದ ರಕ್ಷಣೆ ಮತ್ತು ಆರೋಗ್ಯದ ವೃದ್ಧಿಗಾಗಿ ಒಂದು ಧನ್ವಂತರಿ ಮಂತ್ರವನ್ನು ಪ್ರತಿನಿತ್ಯ ಪಠಿಸುವುದು ಒಳ್ಳೆಯದು







