ADVERTISEMENT
Saturday, July 18, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home National

National News   : ಭಾರತದಲ್ಲಿ ಡ್ರೋನ್ ಆಮದು ನಿಷೇಧ.. ದೇಶೀಯ ತಯಾರಿಕೆಗೆ ಉತ್ತೇಜನ..  

Namratha Rao by Namratha Rao
February 10, 2022
in National, Newsbeat, ದೇಶ - ವಿದೇಶ
Share on FacebookShare on TwitterShare on WhatsappShare on Telegram

National News   : ಭಾರತದಲ್ಲಿ ಡ್ರೋನ್ ಆಮದು ನಿಷೇಧ.. ದೇಶೀಯ ತಯಾರಿಕೆಗೆ ಉತ್ತೇಜನ..

ನವದೆಹಲಿ : ಆತ್ಮ ನಿರ್ಭರ ಭಾರತದತ್ತ ಹೆಚ್ಚು ಪ್ರಾಮುಖ್ಯತೆ ನೀಡ್ತಿರುವ ಕೇಂದ್ರ ಸರ್ಕಾರವು ಈಗ ಡ್ರೋನ್‌ಗಳ ದೇಶೀಯ ಉತ್ಪಾದನೆಯನ್ನು ಉತ್ತೇಜಿಸುವ ಗುರಿಯೊಂದಿಗೆ  ವಿದೇಶಿ ಡ್ರೋನ್‌ಗಳ ಆಮದನ್ನು ನಿಷೇಧಿಸಿದೆ.. ಆದ್ರೆ ಕೆಲವು ವಿನಾಯಿತಿಗಳನ್ನ ನೀಡಿದೆ.

Related posts

ಶಿಕ್ಷಣ ವ್ಯವಸ್ಥೆ ಸುಧಾರಿಸಲು ಸೋನಮ್ ವಾಂಗ್ ಚುಕ್ ಅವರನ್ನೇ ದೇಶದ ಶಿಕ್ಷಣ ಸಚಿವರನ್ನಾಗಿ ಮಾಡಿ  :ಜಂತರ್ ಮಂತರ್ ನಲ್ಲಿ ಗುಡುಗಿದ ಕೇಜ್ರಿವಾಲ್

ಶಿಕ್ಷಣ ವ್ಯವಸ್ಥೆ ಸುಧಾರಿಸಲು ಸೋನಮ್ ವಾಂಗ್ ಚುಕ್ ಅವರನ್ನೇ ದೇಶದ ಶಿಕ್ಷಣ ಸಚಿವರನ್ನಾಗಿ ಮಾಡಿ :ಜಂತರ್ ಮಂತರ್ ನಲ್ಲಿ ಗುಡುಗಿದ ಕೇಜ್ರಿವಾಲ್

July 18, 2026
ಗ್ರಾಮಸ್ಥರ ಮನೆಬಾಗಿಲಿಗೆ ಇ-ಸ್ವತ್ತು ಸೇವೆ: ಸಚಿವ ಖಂಡ್ರೆ ಸೂಚನೆ

ಗ್ರಾಮಸ್ಥರ ಮನೆಬಾಗಿಲಿಗೆ ಇ-ಸ್ವತ್ತು ಸೇವೆ: ಸಚಿವ ಖಂಡ್ರೆ ಸೂಚನೆ

July 18, 2026

R&D, ರಕ್ಷಣೆ ಮತ್ತು ಭದ್ರತಾ ಉದ್ದೇಶಗಳಿಗಾಗಿ ಡ್ರೋನ್‌ ಗಳ ಆಮದನ್ನು ನಿಷೇಧದಿಂದ ವಿನಾಯಿತಿ ನೀಡಲಾಗಿದೆ. ಆದರೆ ಅಂತಹ ಆಮದುಗಳಿಗೆ ಸರಿಯಾದ ಅನುಮತಿಯ ಅಗತ್ಯವಿರುತ್ತದೆ ಎಂದು ನಾಗರಿಕ ವಿಮಾನಯಾನ ಸಚಿವಾಲಯ ಬುಧವಾರ ಪ್ರಕಟಣೆಯಲ್ಲಿ ತಿಳಿಸಿದೆ.

drone - saakshatv

ವಾಣಿಜ್ಯ ಮತ್ತು ಕೈಗಾರಿಕಾ ಸಚಿವಾಲಯದ ಅಡಿಯಲ್ಲಿ ವಿದೇಶಿ ವ್ಯಾಪಾರದ ಮಹಾನಿರ್ದೇಶನಾಲಯ (DGFT) ವಿದೇಶಿ ಡ್ರೋನ್‌ ಗಳ ಆಮದನ್ನು ನಿಷೇಧಿಸಿ ಅಧಿಸೂಚನೆಯನ್ನು ಹೊರಡಿಸಿದೆ.

ಸರ್ಕಾರಿ ಘಟಕಗಳು, ಕೇಂದ್ರ ಅಥವಾ ರಾಜ್ಯ ಸರ್ಕಾರದಿಂದ ಮಾನ್ಯತೆ ಪಡೆದ ಶಿಕ್ಷಣ ಸಂಸ್ಥೆಗಳು, ಸರ್ಕಾರದ ಮಾನ್ಯತೆ ಪಡೆದ R&D ಘಟಕಗಳು ಮತ್ತು R&D ಉದ್ದೇಶಕ್ಕಾಗಿ ಡ್ರೋನ್ ತಯಾರಕರು ಡ್ರೋನ್‌ಗಳ ಆಮದು ಮಾಡಿಕೊಳ್ಳುವುದನ್ನು CBU, SKD ಅಥವಾ CKD ರೂಪದಲ್ಲಿ ಅನುಮತಿಸಲಾಗುತ್ತದೆ. ಇದು ಸಂಬಂಧಪಟ್ಟ ಲಾಖೆಯ ಸಚಿವಾಲಯಗಳೊಂದಿಗೆ ಸಮಾಲೋಚಿಸಿ DGFT ನೀಡಿದ ಆಮದು ಅಧಿಕಾರಕ್ಕೆ ಒಳಪಟ್ಟಿರುತ್ತದೆ.

Modi | ನಾವು ಮುಸ್ಲಿಂ ಹೆಣ್ಣು ಮಕ್ಕಳ ಪರವಾಗಿದ್ದೇವೆ

Tags: #saakshatvcentral governmentdronesimportindia
ShareTweetSendShare
Join us on:

Related Posts

ಶಿಕ್ಷಣ ವ್ಯವಸ್ಥೆ ಸುಧಾರಿಸಲು ಸೋನಮ್ ವಾಂಗ್ ಚುಕ್ ಅವರನ್ನೇ ದೇಶದ ಶಿಕ್ಷಣ ಸಚಿವರನ್ನಾಗಿ ಮಾಡಿ  :ಜಂತರ್ ಮಂತರ್ ನಲ್ಲಿ ಗುಡುಗಿದ ಕೇಜ್ರಿವಾಲ್

ಶಿಕ್ಷಣ ವ್ಯವಸ್ಥೆ ಸುಧಾರಿಸಲು ಸೋನಮ್ ವಾಂಗ್ ಚುಕ್ ಅವರನ್ನೇ ದೇಶದ ಶಿಕ್ಷಣ ಸಚಿವರನ್ನಾಗಿ ಮಾಡಿ :ಜಂತರ್ ಮಂತರ್ ನಲ್ಲಿ ಗುಡುಗಿದ ಕೇಜ್ರಿವಾಲ್

by Shwetha
July 18, 2026
0

ದೇಶದ ಶಿಕ್ಷಣ ಕ್ಷೇತ್ರದಲ್ಲಿ ನಡೆಯುತ್ತಿರುವ ಪ್ರಶ್ನೆ ಪತ್ರಿಕೆ ಸೋರಿಕೆ ಹಾಗೂ ಪರೀಕ್ಷಾ ಅಕ್ರಮಗಳ ವಿರುದ್ಧ ರಾಷ್ಟ್ರ ರಾಜಧಾನಿ ದೆಹಲಿಯ ಜಂತರ್ ಮಂತರ್ ನಲ್ಲಿ ಅನಿರ್ದಿಷ್ಟಾವಧಿ ಉಪವಾಸ ಸತ್ಯಾಗ್ರಹ...

ಗ್ರಾಮಸ್ಥರ ಮನೆಬಾಗಿಲಿಗೆ ಇ-ಸ್ವತ್ತು ಸೇವೆ: ಸಚಿವ ಖಂಡ್ರೆ ಸೂಚನೆ

ಗ್ರಾಮಸ್ಥರ ಮನೆಬಾಗಿಲಿಗೆ ಇ-ಸ್ವತ್ತು ಸೇವೆ: ಸಚಿವ ಖಂಡ್ರೆ ಸೂಚನೆ

by Shwetha
July 18, 2026
0

ಗ್ರಾಮೀಣ ಪ್ರದೇಶದ ಜನರು ಇ-ಸ್ವತ್ತು (ಇ-ಖಾತೆ) ಪಡೆಯಲು ಪಂಚಾಯಿತಿ ಕಚೇರಿಗಳಿಗೆ ಅಲೆದಾಡುವ ಸಮಸ್ಯೆಗೆ ಶೀಘ್ರದಲ್ಲೇ ಪರಿಹಾರ ಸಿಗುವ ಸಾಧ್ಯತೆ ಇದೆ. ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಸಚಿವ...

ಹಿಂದೂಗಳ ಭಾವನೆಗೆ ಧಕ್ಕೆ ಶ್ರೀ ಕೃಷ್ಣ ನಮಾಜ್ ಮಾಡುತ್ತಿದ್ದ ಎಂದ ಮೌಲಾನಾ ಜರ್ಜೀಸ್ ವಿರುದ್ಧ ಭುಗಿಲೆದ್ದ ಆಕ್ರೋಶ :ಯೋಗಿ ಜೀ ಕಠಿಣ ಕ್ರಮ ಕೈಗೊಳ್ಳಿ ಮೌಲಾನಾ ಜರ್ಜೀಸ್ ಅನ್ಸಾರಿ ವಿಕೃತ ಹೇಳಿಕೆಗೆ ಹಿಂದೂ ಮಹಾಸಭಾ ಕೆಂಡಾಮಂಡಲ

ಹಿಂದೂಗಳ ಭಾವನೆಗೆ ಧಕ್ಕೆ ಶ್ರೀ ಕೃಷ್ಣ ನಮಾಜ್ ಮಾಡುತ್ತಿದ್ದ ಎಂದ ಮೌಲಾನಾ ಜರ್ಜೀಸ್ ವಿರುದ್ಧ ಭುಗಿಲೆದ್ದ ಆಕ್ರೋಶ :ಯೋಗಿ ಜೀ ಕಠಿಣ ಕ್ರಮ ಕೈಗೊಳ್ಳಿ ಮೌಲಾನಾ ಜರ್ಜೀಸ್ ಅನ್ಸಾರಿ ವಿಕೃತ ಹೇಳಿಕೆಗೆ ಹಿಂದೂ ಮಹಾಸಭಾ ಕೆಂಡಾಮಂಡಲ

by Shwetha
July 18, 2026
0

ಹಿಂದೂಗಳ ಆರಾಧ್ಯ ದೈವ ಶ್ರೀ ಕೃಷ್ಣ ಪರಮಾತ್ಮನ ಕುರಿತು ಅತ್ಯಂತ ಅವಹೇಳನಕಾರಿ ಮತ್ತು ವಿವಾದಾತ್ಮಕ ಹೇಳಿಕೆ ನೀಡಿದ ಮೌಲಾನಾ ಜರ್ಜೀಸ್ ಅನ್ಸಾರಿ ವಿರುದ್ಧ ದೇಶಾದ್ಯಂತ ಜನಾಕ್ರೋಶ ಭುಗಿಲೆದ್ದಿದೆ....

ಬಿಡದಿ ಟೌನ್‌ಶಿಪ್ ವಿರೋಧಿಸಿ ಬಿಜೆಪಿ ಬೃಹತ್ ಪ್ರತಿಭಟನೆ

ಬಿಡದಿ ಟೌನ್‌ಶಿಪ್ ವಿರೋಧಿಸಿ ಬಿಜೆಪಿ ಬೃಹತ್ ಪ್ರತಿಭಟನೆ

by Shwetha
July 18, 2026
0

ಬೆಂಗಳೂರು ನಗರದ ಫ್ರೀಡಂ ಪಾರ್ಕ್‌ನಲ್ಲಿ ಬಿಡದಿ ಟೌನ್‌ಶಿಪ್ ಯೋಜನೆಯನ್ನು ಕೈಬಿಡುವಂತೆ ಆಗ್ರಹಿಸಿ ಬಿಜೆಪಿ ಬೃಹತ್ ಪ್ರತಿಭಟನೆ ನಡೆಸಿದೆ. ಪ್ರತಿಭಟನೆಗೆ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ಹಾಗೂ ವಿಧಾನಸಭೆ...

ಬಂಡಲ್ ಮುಖ್ಯಮಂತ್ರಿ ಮತ್ತು ರೀಲ್ಸ್ ಮಂತ್ರಿಗಳ ಆಡಳಿತದಲ್ಲಿ ಬೆಂಗಳೂರು ಅನಾಥ ವಿರೋಧ ಪಕ್ಷದ ನಾಯಕ ಆರ್ ಅಶೋಕ ಆಕ್ರೋಶ

ಬಂಡಲ್ ಮುಖ್ಯಮಂತ್ರಿ ಮತ್ತು ರೀಲ್ಸ್ ಮಂತ್ರಿಗಳ ಆಡಳಿತದಲ್ಲಿ ಬೆಂಗಳೂರು ಅನಾಥ ವಿರೋಧ ಪಕ್ಷದ ನಾಯಕ ಆರ್ ಅಶೋಕ ಆಕ್ರೋಶ

by Shwetha
July 18, 2026
0

ರಾಜ್ಯ ರಾಜಧಾನಿ ಬೆಂಗಳೂರಿನ ಅಭಿವೃದ್ಧಿ ವಿಚಾರದಲ್ಲಿ ರಾಜ್ಯ ಸರ್ಕಾರದ ವಿರುದ್ಧ ವಿರೋಧ ಪಕ್ಷದ ನಾಯಕ ಆರ್ ಅಶೋಕ ಅವರು ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ. ರಾಜ್ಯದಲ್ಲಿರುವುದು ಬಂಡಲ್ ಮುಖ್ಯಮಂತ್ರಿ...

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • ಈ ಒಂದು ದೀಪವನ್ನು ಮನೆಯಲ್ಲಿ ಮೂರು ಮಂಗಳವಾರ ಶುಕ್ರವಾರ ಹಚ್ಚಿ ನೋಡಿ ಸಾಕು ಸಾಕ್ಷಾತ್ ಮಹಾಲಕ್ಷ್ಮೀ ಮನೆಗೆ ಬರ್ತಾಳೆ..

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram