ADVERTISEMENT
Thursday, March 19, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home Cinema

Ram charan : ರಾಮ್ ಚರಣ್ ‘ಬೀಸ್ಟ್’ ಎಂದ ರಣವೀರ್ ಸಿಂಗ್….!!!

Namratha Rao by Namratha Rao
February 14, 2022
in Cinema, Newsbeat, ಮನರಂಜನೆ
Ram Charan - Shankar
Share on FacebookShare on TwitterShare on WhatsappShare on Telegram

Ram charan : ರಾಮ್ ಚರಣ್ ‘ಬೀಸ್ಟ್’ ಎಂದ ರಣವೀರ್ ಸಿಂಗ್….!!!

ಪ್ರಸ್ತುತ ಬಾಲಿವುಡ್ ನಲ್ಲೂ ಸೌತ್ ಸಿನಿಮಾಗಳದ್ದೇ ಹವಾ,,,, ಸೌತ್ ಸಿನಿಮಾ ಸ್ಟಾರ್ ಗಳದ್ದೇ ಕ್ರೇಜ್ , ಕೆಜಿಎಫ್ ಮೂಲಕ ರಾಕಿಂಗ್ ಸ್ಟಾರ್ ಯಶ್ , ಪುಷ್ಪ ಮೂಲಕ ಅಲ್ಲು ಅರ್ಜುನ್ , RRR ಸಿನಿಮಾದ ಮೂಲಕ ಜ್ಯೂ. NTR ಬಾಲಿವುಡ್ ನಲ್ಲಿ ಸ್ಟಾರ್ ಡಮ್ ಗಿಟ್ಟಿಸಿಕೊಂಡಿದ್ದು,,, ಉತ್ತರ ಭಾರತದ ಭಾಗದಲ್ಲಿ ಸದ್ಯಕ್ಕೆ ಜನರ ಫೇವರೇಟ್ ಆಗಿದ್ದಾರೆ…

Related posts

ಶಾಲಾ ಮಕ್ಕಳಿಗೆ ಶೂ, ಸಾಕ್ಸ್ ಖರೀದಿಗೆ ₹104 ಕೋಟಿ ಬಿಡುಗಡೆ

ಶಾಲಾ ಮಕ್ಕಳಿಗೆ ಶೂ, ಸಾಕ್ಸ್ ಖರೀದಿಗೆ ₹104 ಕೋಟಿ ಬಿಡುಗಡೆ

March 19, 2026
ಹತ್ಯೆಗೆ ಪ್ರತೀಕಾರ ತೀರಿಸಿಕೊಳ್ಳುತ್ತೇವೆ: ಇರಾನ್ ಎಚ್ಚರಿಕೆ

ಹತ್ಯೆಗೆ ಪ್ರತೀಕಾರ ತೀರಿಸಿಕೊಳ್ಳುತ್ತೇವೆ: ಇರಾನ್ ಎಚ್ಚರಿಕೆ

March 19, 2026

ranveer singh - saakshatv

ಆದ್ರೆ ಇಷ್ಟು ದಿನ ಸೌತ್ ಸಿನಿಮಾ ಇಂಡಸ್ಟ್ರಿಯ ಟಾಪ್ ಸ್ಟಾರ್ ಮೆಗಾ ಪವರ್ ಸ್ಟಾರ್ ರಾಮ್ ಚರಣ್ ಅವರು ಬಾಲಿವುಡ್ ನಲ್ಲಿ ಅಲ್ಲು , ಯಶ್ , ಎನ್ ಟಿ ಆರ್ ನಂತೆಯೇ ಇದೀಗ ಪಾಪ್ಯುಲಾರಿಟಿ ಪಡೆಯುತ್ತಿದ್ದಾರೆ…
ಹೌದು… ಖ್ಯಾತ ಟಾಲಿವುಡ್ ನಟ ರಾಮ್ ಚರಣ್ ಅವರ ಯಶಸ್ಸು ಟಾಲಿವುಡ್ ಗೆ ಮಾತ್ರ ಸೀಮಿತವಾಗಿಲ್ಲ. ಈ ನಟ ಬಾಲಿವುಡ್ ವಲಯದಲ್ಲಿಯೂ ಸಹ ಫೇಮಸ್ ಆಗ್ತಿದ್ದಾರೆ. ಅಂದ್ಹಾಗೆ ಇತ್ತೀಚೆಗೆ ಬಾಲಿವುಡ್ ಸ್ಟಾರ್ರಣವೀರ್ ಸಿಂಗ್ ಅವರು ಹೈದರಾಬಾದ್ ನಲ್ಲಿ ಮಾತನಾಡುತ್ತಾ ರಾಮ್ ಚರಣ್ ಅವರನ್ನು ತಮ್ಮ ನೆಚ್ಚಿನ ನಟ ಎಂದು ಹೆಸರಿಸಿದ್ದಾರೆ.

ಸೋಷಿಯಲ್ ಮೀಡಿಯಾದಲ್ಲಿ ವಿಶೇಷ ಸಂದರ್ಶನವೊಂದರಲ್ಲಿ, ರಣವೀರ್ ಸಿಂಗ್ ಆಶ್ಚರ್ಯಕರ ವಿಚಾರವನ್ನ ಬಹಿರಂಗಪಡಿಸಿದ್ದಾರೆ… ಅಲ್ಲದೇ ರಾಮ್ ಚರಣ್ ಅವರನ್ನ ಬೀಸ್ಟ್ ಅಂಡ್ ಮಷೀನ್ ಎಂದು ಹೊಗಳಿದ್ದಾರೆ…
ಮೊದಲಿಗೆ ನಾನು ಅವರ ಮಗಧೀರ ಸಿನಿಮಾವನ್ನ ನೋಡಿದಾಗಿನಿಂದಲೂ ನಾನು ಅವರನ್ನು ಪ್ರೀತಿಸುತ್ತೇನೆ. ಹಾಗೆಯೇ ನಾನು RRR ಸಿನಿಮಾದ ಬಗ್ಗೆ ಅಷ್ಟೇ ಉತ್ಸುಕನಾಗಿದ್ದೇನೆ ಎಂದು ರಣವೀರ್ ಸಿಂಗ್ ಹೇಳಿಕೊಂಡಿದ್ದಾರೆ. ಅಲ್ಲದೇ ರಣವೀರ್ ಸಿಂಗ್ ಅವರು ರಾಮ್ ಚರಣ್ ಅಭಿಮಾನಿಗಳಿಗೆ “ನಾಟು ನಾಟು” ಹಾಡನ್ನು ಹಾಡಿದ್ದು ವಿಶೇಷ..

ಮಳೆ ಹನಿಯೇ ಹಾಡಿನಲ್ಲಿ ಮುತ್ತಿನ ಮಳೆಗೆರೆದ ಮಾನ್ವಿತಾ  – ಧೀರೆನ್…..

Tags: #saakshatvBollywoodRam Charanranveer singhTollywood
ShareTweetSendShare
Join us on:

Related Posts

ಶಾಲಾ ಮಕ್ಕಳಿಗೆ ಶೂ, ಸಾಕ್ಸ್ ಖರೀದಿಗೆ ₹104 ಕೋಟಿ ಬಿಡುಗಡೆ

ಶಾಲಾ ಮಕ್ಕಳಿಗೆ ಶೂ, ಸಾಕ್ಸ್ ಖರೀದಿಗೆ ₹104 ಕೋಟಿ ಬಿಡುಗಡೆ

by Shwetha
March 19, 2026
0

ರಾಜ್ಯ ಸರ್ಕಾರ 2026-27ನೇ ಶೈಕ್ಷಣಿಕ ವರ್ಷದ ಆರಂಭದಲ್ಲಿಯೇ ಸರ್ಕಾರಿ ಶಾಲಾ ವಿದ್ಯಾರ್ಥಿಗಳಿಗೆ ಶೂ, ಸಾಕ್ಸ್ ಹಾಗೂ ಪಾದರಕ್ಷೆಗಳನ್ನು ಒದಗಿಸಲು ₹104 ಕೋಟಿ ಬಿಡುಗಡೆ ಮಾಡಿದೆ. ಈ ಕುರಿತು...

ಹತ್ಯೆಗೆ ಪ್ರತೀಕಾರ ತೀರಿಸಿಕೊಳ್ಳುತ್ತೇವೆ: ಇರಾನ್ ಎಚ್ಚರಿಕೆ

ಹತ್ಯೆಗೆ ಪ್ರತೀಕಾರ ತೀರಿಸಿಕೊಳ್ಳುತ್ತೇವೆ: ಇರಾನ್ ಎಚ್ಚರಿಕೆ

by Shwetha
March 19, 2026
0

ಇರಾನ್ ತನ್ನ ಭದ್ರತಾ ಮುಖ್ಯಸ್ಥ ಅಲಿ ಲಾರಿಜಾನಿ ಮತ್ತು ಬಸಿಜ್ ಪಡೆಯ ಕಮಾಂಡರ್ ಘೋಲಮೆಜಾ ಸೊಲೈಮಾನಿ ಹತ್ಯೆಗೀಡಾದ ಹಿನ್ನೆಲೆ ಇಸ್ರೇಲ್ ವಿರುದ್ಧ ತೀವ್ರ ಪ್ರತೀಕಾರ ತೀರಿಸಿಕೊಳ್ಳುವುದಾಗಿ ಎಚ್ಚರಿಕೆ...

ವಿಶ್ವಕ್ಕೇ ಮಾದರಿಯಾದ ವಿಶ್ವಗುರು – ಗುದ್ದು ನೀಡುವ ಬದಲು ಮದ್ದು ನೀಡಿದ ಭಾರತ: ಇರಾನ್ ಜತೆಗಿನ ದೋಸ್ತಿಗೆ ಹೊಸ ಭಾಷ್ಯ ಬರೆದ ನವದೆಹಲಿ

ವಿಶ್ವಕ್ಕೇ ಮಾದರಿಯಾದ ವಿಶ್ವಗುರು – ಗುದ್ದು ನೀಡುವ ಬದಲು ಮದ್ದು ನೀಡಿದ ಭಾರತ: ಇರಾನ್ ಜತೆಗಿನ ದೋಸ್ತಿಗೆ ಹೊಸ ಭಾಷ್ಯ ಬರೆದ ನವದೆಹಲಿ

by Shwetha
March 19, 2026
0

ಇರಾನ್ ಮತ್ತು ಇಸ್ರೇಲ್ ನಡುವಿನ ಸಂಘರ್ಷ ತಾರಕಕ್ಕೇರಿರುವ ಈ ಸಂದರ್ಭದಲ್ಲಿ, ಜಗತ್ತು ಮತ್ತೊಂದು ಮಹಾಯುದ್ಧದ ಭೀತಿಯಲ್ಲಿದೆ. ಕ್ಷಿಪಣಿಗಳು ಮತ್ತು ಬಾಂಬ್​ಗಳ ಸದ್ದಿನ ನಡುವೆ ಭಾರತ ಮಾತ್ರ ಶಾಂತಿಯ...

ಈತ ಇರೋವರೆಗೂ ಟೀಂ ಇಂಡಿಯಾ ಟ್ರೋಫಿ ಗೆಲ್ಲೋದು ಪಕ್ಕಾ! ಫೈನಲ್ ನಲ್ಲಿ ಕಿವೀಸ್ ಬೇಟೆ ಆಡಿದ ಬೌಲರ್; ಈತನಿಗಿಂತ ಬೆಸ್ಟ್ ಯಾರಿಲ್ಲ ಎಂದ ಮಿಸ್ಟರ್ 360

ಈತ ಇರೋವರೆಗೂ ಟೀಂ ಇಂಡಿಯಾ ಟ್ರೋಫಿ ಗೆಲ್ಲೋದು ಪಕ್ಕಾ! ಫೈನಲ್ ನಲ್ಲಿ ಕಿವೀಸ್ ಬೇಟೆ ಆಡಿದ ಬೌಲರ್; ಈತನಿಗಿಂತ ಬೆಸ್ಟ್ ಯಾರಿಲ್ಲ ಎಂದ ಮಿಸ್ಟರ್ 360

by Shwetha
March 19, 2026
0

ಟೀಮ್ ಇಂಡಿಯಾ ವಿಶ್ವ ಕ್ರಿಕೆಟ್‌ನಲ್ಲಿ ತನ್ನ ಅಧಿಪತ್ಯವನ್ನು ಮುಂದುವರಿಸಿದೆ. ಇತ್ತೀಚೆಗೆ ನಡೆದ 2026ರ ಟಿ20 ವಿಶ್ವಕಪ್‌ನಲ್ಲಿ (T20 World Cup 2026) ಐತಿಹಾಸಿಕ ಜಯ ಸಾಧಿಸುವ ಮೂಲಕ...

ವಾಣಿಜ್ಯ ಸಿಲಿಂಡರ್ ಕೊರತೆ.. ಹೋಟೆಲ್ ಮಾಲೀಕರಿಗೆ ಬಿಗ್ ಶಾಕ್

ವಾಣಿಜ್ಯ ಸಿಲಿಂಡರ್ ಕೊರತೆ.. ಹೋಟೆಲ್ ಮಾಲೀಕರಿಗೆ ಬಿಗ್ ಶಾಕ್

by Shwetha
March 19, 2026
0

ರಾಜ್ಯದಲ್ಲಿ ವಾಣಿಜ್ಯ LPG ಸಿಲಿಂಡರ್‌ಗಳ ಕೊರತೆ ತೀವ್ರಗೊಂಡಿದ್ದು, ಹೋಟೆಲ್ ಉದ್ಯಮಕ್ಕೆ ದೊಡ್ಡ ಹೊಡೆತವಾಗಿದೆ. ಕೆ. ಎಚ್. ಮುನಿಯಪ್ಪ ಈ ಕುರಿತು ಮಾತನಾಡಿ, ಹೋಟೆಲ್ ಮಾಲೀಕರು ಇನ್ನೂ ಒಂದು...

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • Astrology – ಯಾವ ಯಾವ ರಾಶಿಯವರಿಗೆ ಯಾವ ನಕ್ಷತ್ರ ಬರುತ್ತದೆ ಗೋತ್ತಾ ನಿಮಗೆ..??

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram