ADVERTISEMENT
Saturday, July 18, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home Newsbeat

Politics : ಜವಾಬ್ದಾರಿಯುತ ವಿರೋಧ ಪಕ್ಷವಾಗಿರಲು ಕಾಂಗ್ರೆಸ್ ಪಕ್ಷ ವಿಫಲ : ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ

Namratha Rao by Namratha Rao
February 16, 2022
in Newsbeat, Politics, ರಾಜಕೀಯ
Share on FacebookShare on TwitterShare on WhatsappShare on Telegram

ಜವಾಬ್ದಾರಿಯುತ ವಿರೋಧ ಪಕ್ಷವಾಗಿರಲು ಕಾಂಗ್ರೆಸ್ ಪಕ್ಷ ವಿಫಲ : ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ

ಬೆಂಗಳೂರು : ಜವಾಬ್ದಾರಿಯುತ ವಿರೋಧಪಕ್ಷವಾಗಿ ಕೆಲಸ ಮಾಡುವಲ್ಲಿ ಕಾಂಗ್ರೆಸ್ ಪಕ್ಷ ವಿಫಲವಾಗಿದೆ. ಸದನದಲ್ಲಿ ರಾಷ್ಟ್ರಧ್ವಜ ಪ್ರದರ್ಶನದ ಮೂಲಕ ರಾಷ್ಟ್ರಧ್ವಜ ಸಂಹಿತೆಯನ್ನು ಉಲ್ಲಂಘನೆ ಮಾಡಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ತಿಳಿಸಿದರು.

Related posts

astrology

Astro -ಈ ಆಷಾಢ ಶುಕ್ಲ ಮಾಸದಲ್ಲಿ ದೇವಿಯ ದೇವಸ್ಥಾನದಲ್ಲಿ ಈ ಒಂದು ವಸ್ತುವನ್ನು ದಾನ ಮಾಡಿ..! ಎಷ್ಟೇ ದೊಡ್ಡ ಸಾಲವು ಕರಗುತ್ತದೆ..!.!!

July 18, 2026
santhosh menon new

ksca- ಬಿಸಿಸಿಐ ವಿರುದ್ಧ ಮೆನನ್ ಕಾನೂನು ಸಮರ – “ಸಂತೋಷ”ದ ಅಧಿಕಾರಕ್ಕಾಗಿ ಕರ್ನಾಟಕ ಕ್ರಿಕೆಟ್ ಬಲಿಯಾಗಬೇಕಾ..?

July 18, 2026

ಅವರು ಇಂದು ವಿಧಾನಸೌಧದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದರು.

ರಾಷ್ಟ್ರಧ್ವಜ ಸಂಹಿತೆ :
ರಾಷ್ಟ್ರಧ್ವಜವನ್ನು ಹೇಗೆ ಬಳಕೆ ಮಾಡಬೇಕು ಎನ್ನುವ ಬಗ್ಗೆ ಸಂಹಿತೆಯಿದೆ. ರಾಷ್ಟ್ರಧ್ವಜದ ವಿಷಯ ಎಲ್ಲಿಯೂ ದುರುಪಯೋಗ ಆಗಬಾರದು ಎನ್ನುವುದು ಸಂಹಿತೆಯಲ್ಲಿದೆ. ಆದರೆ ವಿರೋಧಪಕ್ಷದವರು ರಾಜಕೀಯ ಪ್ರೇರಿತವಾಗಿ ಸದನದಲ್ಲಿ ಈ ವಿಷಯವನ್ನು ದುರುಪಯೋಗ ಮಾಡಿಕೊಂಡಿರುವುದು ಸ್ಪಷ್ಟವಾಗಿದೆ. ಜನರು ಎಲ್ಲ ಬೆಳವಣಿಗೆಗಳನ್ನು ಗಮನಿಸುತ್ತಿದ್ದಾರೆ. ಈಶ್ವರಪ್ಪನವರ ಹೇಳಿಕೆಯಾಗಲಿ ಅಥವಾ ಇನ್ನಾವುದೇ ವಿಚಾರಗಳ ಬಗ್ಗೆ ಸದನದಲ್ಲಿ ಚರ್ಚೆ ಮಾಡಲು ಹಾಗೂ ಉತ್ತರ ನೀಡಲು ತಯಾರಿರುವುದಾಗಿ ಮುಖ್ಯಮಂತ್ರಿಗಳು ತಿಳಿಸಿದರು.

ವಿರೋಧಪಕ್ಷವಾಗಿ ಕಾಂಗ್ರೆಸ್‍ನವರು ಸದನದಲ್ಲಿ ನಡೆದುಕೊಂಡ ರೀತಿ, 100 ವರ್ಷಗಳ ಇತಿಹಾಸವಿದೆ ಎಂದು ಹೇಳಿಕೊಳ್ಳುವ ಕಾಂಗ್ರೆಸ್ ಪಕ್ಷಕ್ಕೆ ಶೋಭೆ ತರುವಂಥದ್ದಲ್ಲ. ತಮ್ಮ ನಿಲುವು ಹಾಗೂ ವರ್ತನೆಗಳಿಂದ ಇಡೀ ದೇಶದಲ್ಲಿ ನೆಲಕಚ್ಚುತ್ತಿದ್ದು, ಜನರಿಂದ ದೂರವಾಗುತ್ತಿದೆ ಎಂದು ತಿಳಿಸಿದರು.

ಗೌರವಾನ್ವಿತ ರಾಜ್ಯಪಾಲರ ಭಾಷಣದ ಮೇಲೆ ಚರ್ಚೆ ಮಾಡುವ ಜೊತೆಗೆ ಜನರ ಸಮಸ್ಯೆಗಳ ಬಗ್ಗೆ ವಿರೋಧ ಪಕ್ಷದವರು ಚರ್ಚಿಸಬಹುದಿತ್ತು. ಸಚಿವರು ಸ್ಪಷ್ಟೀಕರಣ ನೀಡಿದ್ದಾರೆ. ಕೇಸರಿ ಧ್ವಜವನ್ನು 300-400 ವರ್ಷಗಳ ನಂತರ ಹಾರಿಸಲು ಸಾಧ್ಯವಾಗಬಹುದು ಎಂದು ಹೇಳುವ ಜೊತೆಗೆ ರಾಷ್ಟ್ರಧ್ವಜವನ್ನು ಒಪ್ಪಿಕೊಂಡಿದ್ದು, ಎಲ್ಲರೂ ಗೌರವ ನೀಡಬೇಕು ಎಂದು ತಿಳಿಸಿದ್ದಾರೆ. ಅವರ ಹೇಳಿಕೆಯ ಆಯ್ದ ಭಾಗಗಳನ್ನು ಮಾತ್ರ ಉಲ್ಲೇಖಿಸಿ ಜನರ ಹಾಗೂ ಸದನದ ದಾರಿ ತಪ್ಪಿಸುವ ಕೆಲಸ ಮಾಡಲಾಗುತ್ತಿದೆ. ಸಚಿವರ ಹೇಳಿಕೆಯಲ್ಲಿ ಕಾನೂನಾತ್ಮಕವಾಗಿ ಯಾವುದೇ ಉಲ್ಲಂಘನೆಯಾಗಿಲ್ಲ. ಇಲ್ಲ ಸಲ್ಲದ ವಿಚಾರಗಳನ್ನು ಎತ್ತಿ ಮಾತನಾಡುತ್ತಿರುವುದು ವಿರೋಧಪಕ್ಷದವರ ರಾಜಕೀಯ ದಿವಾಳಿತನವನ್ನು ಪ್ರದರ್ಶಿಸುತ್ತದೆ ಎಂದು ತಿಳಿಸಿದರು.

Tags: #saakshatvKarnataka politicssessions 2022
ShareTweetSendShare
Join us on:

Related Posts

astrology

Astro -ಈ ಆಷಾಢ ಶುಕ್ಲ ಮಾಸದಲ್ಲಿ ದೇವಿಯ ದೇವಸ್ಥಾನದಲ್ಲಿ ಈ ಒಂದು ವಸ್ತುವನ್ನು ದಾನ ಮಾಡಿ..! ಎಷ್ಟೇ ದೊಡ್ಡ ಸಾಲವು ಕರಗುತ್ತದೆ..!.!!

by admin
July 18, 2026
0

ಸಾಲ ಎಂಬುದು ಎಲ್ಲರ ಬದುಕಿನ ಭಾಗವಾಗಿಬಿಟ್ಟಿದೆ. ಒಂದೇ ವ್ಯತ್ಯಾಸವೆಂದರೆ ಸಾಲ ಎಷ್ಟು ದೊಡ್ಡದು ಮತ್ತು ಸಾಲ ಎಷ್ಟು ಚಿಕ್ಕದಾಗಿದೆ. ಸಾಮಾನ್ಯ ಕೂಲಿ ಮಾಡುವವರಾದರೂ ಸಾಲದ ಹೊರೆ ಅವರಿಗೂ...

santhosh menon new

ksca- ಬಿಸಿಸಿಐ ವಿರುದ್ಧ ಮೆನನ್ ಕಾನೂನು ಸಮರ – “ಸಂತೋಷ”ದ ಅಧಿಕಾರಕ್ಕಾಗಿ ಕರ್ನಾಟಕ ಕ್ರಿಕೆಟ್ ಬಲಿಯಾಗಬೇಕಾ..?

by admin
July 18, 2026
0

                                       ...

fifa world cup trophy old and new

fifa trophy : ಹಿಟ್ಲರ್ ಕೈಗೆ ಸಿಗದೆ..ಸಾಕು ನಾಯಿಯಿಂದ ಕಳ್ಳರ ಕೈಯಿಂದ ತಪ್ಪಿಸಿಕೊಂಡು..ಲೂಟಿಕೋರರ ದಾಳಿಗೆ ನಲುಗಿ ಹೋದ ಜಗದೇಕ ಸುಂದ್ರಿ..!

by admin
July 18, 2026
0

ಈಕೆ ಅಂತಿಂಥ ಚೆಲುವೆಯಲ್ಲ..! ಶಿಲ್ಪಿಯ ಕೈಯಲ್ಲಿ ಅರಳಿದ ಅಪ್ರತಿಮ ರೂಪಸಿ..! ಹೌದು, ಸರ್ವಾಧಿಕಾರಿ ಹಿಟ್ಲರ್‍ನ ಕೈ ಹಿಡಿಯಲಿಲ್ಲ. ಆಂಗ್ಲರ ಮೋಹದ ಬಲೆಗೂ ಬೀಳಲಿಲ್ಲ. ಕಳ್ಳರ ಕೈಗೆ ಸಿಲುಕಿದಾಗ...

ಪಿಯುಸಿ ಪಾಸಾದವರಿಗೆ ಸುವರ್ಣಾವಕಾಶ ಕರ್ನಾಟಕ ಲೋಕಾಯುಕ್ತದಲ್ಲಿ ವಿವಿಧ ಹುದ್ದೆಗಳ ನೇಮಕಾತಿ ಇಂದೇ ಅರ್ಜಿ ಸಲ್ಲಿಸಿ

ಪಿಯುಸಿ ಪಾಸಾದವರಿಗೆ ಸುವರ್ಣಾವಕಾಶ ಕರ್ನಾಟಕ ಲೋಕಾಯುಕ್ತದಲ್ಲಿ ವಿವಿಧ ಹುದ್ದೆಗಳ ನೇಮಕಾತಿ ಇಂದೇ ಅರ್ಜಿ ಸಲ್ಲಿಸಿ

by Shwetha
July 18, 2026
0

ಉದ್ಯೋಗಾಕಾಂಕ್ಷಿಗಳಿಗೆ ಇಲ್ಲಿದೆ ಒಂದು ಸಿಹಿ ಸುದ್ದಿ. ನೀವು ಕೇವಲ ಪಿಯುಸಿ ಪಾಸಾಗಿದ್ದು ರಾಜ್ಯ ರಾಜಧಾನಿ ಬೆಂಗಳೂರಿನಲ್ಲೇ ಪ್ರತಿಷ್ಠಿತ ಸರ್ಕಾರಿ ಸಂಸ್ಥೆಯಲ್ಲಿ ಕೆಲಸ ಪಡೆಯಬೇಕೆಂದು ಬಯಸುತ್ತಿದ್ದರೆ ನಿಮಗಾಗಿ ಒಂದು...

ಜುಲೈ 20ರಿಂದ ಸಂಸತ್ತಿನ ಮುಂಗಾರು ಅಧಿವೇಶನ ಆರಂಭ

ಜುಲೈ 20ರಿಂದ ಸಂಸತ್ತಿನ ಮುಂಗಾರು ಅಧಿವೇಶನ ಆರಂಭ

by Shwetha
July 18, 2026
0

ಜುಲೈ 20ರಿಂದ ಸಂಸತ್ತಿನ ಮುಂಗಾರು ಅಧಿವೇಶನ ಆರಂಭವಾಗಲಿದ್ದು, ದೇಶದ ರಾಜಕೀಯ ವಲಯದಲ್ಲಿ ಚಟುವಟಿಕೆಗಳು ಗರಿಗೆದರಿವೆ. ಆಡಳಿತಾರೂಢ ಎನ್‌ಡಿಎ ಹಾಗೂ ವಿರೋಧ ಪಕ್ಷಗಳ ಒಕ್ಕೂಟದ ನಡುವೆ ತೀವ್ರ ವಾಕ್ಸಮರ...

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • ಈ ಒಂದು ದೀಪವನ್ನು ಮನೆಯಲ್ಲಿ ಮೂರು ಮಂಗಳವಾರ ಶುಕ್ರವಾರ ಹಚ್ಚಿ ನೋಡಿ ಸಾಕು ಸಾಕ್ಷಾತ್ ಮಹಾಲಕ್ಷ್ಮೀ ಮನೆಗೆ ಬರ್ತಾಳೆ..

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram