ಫೆಬ್ರುವರಿ 18 ಶುಕ್ರವಾರ, 2022 ಅದೃಷ್ಟ ರಾಶಿ ಭವಿಷ್ಯ ಸಿಗಂದೂರು ಚೌಡೇಶ್ವರಿ ಅಮ್ಮನವರ ಆಶೀರ್ವಾದ ಪಡೆಯುತ್ತ ಇಂದಿನ ಭವ್ಯ ಭವಿಷ್ಯ ವಾಣಿ.. Saaksha Tv
ಮೇಷ ಲೇವಾದೇವಿ ವ್ಯವಹಾರ ನಡೆಸುವವರು ಈ ದಿನ ವಿಶ್ರಾಂತಿ ಪಡೆಯುವುದು ಉತ್ತಮ. ಸುಖ ಸಂಪತ್ತನ್ನು ದೇಹ ಬಾಧೆ ಕಸಿದುಕೊಳ್ಳುವುದು. ಕಾರ್ಮಿಕರ ಅಸಹಕಾರದಿಂದ ಗೃಹ ನಿರ್ಮಾಣ ಕಾರ್ಯ ವಿಳಂಬವಾಗುತ್ತದೆ.
ವೃಷಭ ದಿನದ ದೈನಂದಿನ ಬದುಕಿನಲ್ಲಿ ವಿಘ್ನಗಳು ಎದುರಾಗುತ್ತದೆ. ಕ್ರೀಡಾಪಟುಗಳಿಗೆ ಪಂದ್ಯದಲ್ಲಿ ಹೆಚ್ಚಿನ ಜಯ ಪ್ರಾಪ್ತಿಯಾಗುವುದು. ಶುಭ ಕಾರ್ಯದ ನಿಮಿತ್ತವಾಗಿ ದೂರದ ಊರಿಗೆ ಪ್ರಯಾಣ ಸಂಭವಿಸುವುದು.
ಶ್ರೀ ಕ್ಷೇತ್ರ ಕಟೀಲು ದುರ್ಗಾಪರಮೇಶ್ವರೀ
ದೈವಜ್ಞ ಪ್ರಧಾನ್ ತಾಂತ್ರಿಕ್ ಜ್ಞಾನೇಶ್ವರ್ ರಾವ್
ನಿಮ್ಮ ಜೀವನದ ಯಾವುದೇ ಗುಪ್ತ,ಪ್ರೀತಿ-ಪ್ರೇಮ ದಾಂಪತ್ಯ,ವೈವಾಹಿಕ,ವ್ಯವಹಾರಿಕ ಎಂತಹ ಸಮಸ್ಯೆಗಳೇ ಇದ್ದರೂ ಆ ಸಮಸ್ಯೆಗಳಿಗೆ ದೈವಿಕ ವಿಧಿವಿಧಾನದ ಶಾಸ್ತ್ರೋವಾದ ಮಾರ್ಗವನ್ನು ಕೆಲವೇ ಗಂಟೆಯಲ್ಲಿ ಪೋನಿನ ಮೂಲಕ ಶಾಶ್ವತವಾಗಿ ಪರಿಹಾರ ತಿಳಿಸಿಕೊಡುತ್ತಾರೆ ನಿಮ್ಮ ಸಮಸ್ಯೆಗಳಿಗೆ ಯಾರಿಂದಲೂ ಪರಿಹಾರ ಸಿಗದೆ ನೊಂದಿದ್ದರೆ ಇವರನ್ನು ಒಮ್ಮೆ ನಂಬಿ ಕರೆ ಮಾಡಿ ಖಂಡಿತಾ ಪರಿಹಾರ ಸಿಗುತ್ತದೆ. ಮೊಬೈಲ್ ನಂ ಶ್ರೀ ಜ್ಞಾನೇಶ್ವರ್ ರಾವ್ ಪ್ರಧಾನ ತಾಂತ್ರಿಕ 8548998564
ಮಿಥುನ ಈ ದಿನ ಬೇರೆಯವರ ಸಹಾಯ ಅಪೇಕ್ಷಿಸದೆ ಕಾರ್ಯ ಸಾಧಿಸಿಕೊಳ್ಳಿ. ವೈವಾಹಿಕ ಸಂಬಂಧಗಳು ಗಟ್ಟಿಗೊಳ್ಳಲಿವೆ. ಎಲೆಕ್ಟ್ರಿಕಲ್ ಉಪಕರಣಗಳ ಮಾರಾಟಗಾರರಿಗೆ ಮತ್ತು ಕಬ್ಬಿಣ ವ್ಯಾಪಾರಿಗಳಿಗೆ ಹೆಚ್ಚು ಲಾಭ.
ಕಟಕ ಗುರಿ ಸಾಧಿಸಲು ಅನಿವಾರ್ಯವಾಗಿರುವ ಕೆಲವು ಬದಲಾವಣೆಗಳನ್ನು ಮಾಡಿಕೊಳ್ಳುವುದು ಉತ್ತಮ. ಕಾರ್ಮಿಕ ವರ್ಗದವರಿಗೆ ಹೆಚ್ಚಿನ ಸವಲತ್ತುಗಳು ಒದಗುವುವು. ವಸ್ತ್ರ ವಿನ್ಯಾಸದಲ್ಲಿ ವಿಶೇಷ ಪರಿಣಿತಿಯನ್ನು ಪಡೆದುಕೊಳ್ಳುವಿರಿ.
ಸಿಂಹ ಕೋರ್ಟ್ ವ್ಯವಹಾರದಲ್ಲಿ ಕೆಲವೊಂದು ಸನ್ನಿವೇಶಗಳು ನಿಮ್ಮ ಪರವಾಗಿರುವಂತೆ ತೋರುವುದರಿಂದ ನಿರಾಳವಾಗಿ ಮುಂದುವರೆಯಿರಿ. ಈಗಿನ ನಿಮ್ಮೆಲ್ಲಾ ವ್ಯವಹಾರಗಳಲ್ಲಿ ಅಭಿವೃದ್ಧಿ ಸಾಧಿಸಬಲ್ಲಿರಿ.
ಕನ್ಯಾ ಕುಟುಂಬದ ಅಭಿವೃದ್ಧಿಗೆ ಅಂತಃಕಲಹ, ಹಿತಶತ್ರುಗಳ ಬಾಧೆಯು ಅನುಭವಕ್ಕೆ ಬರಲಿದೆ. ಹಿರಿಯರ ಬಳಿಯಲ್ಲಿ ಅನಾವಶ್ಯಕವಾದ ವಿವಾದ, ಗೊಂದಲಗಳಿಗೆ ಅವಕಾಶ ನೀಡಬೇಡಿ. ಧರ್ಮಕಾರ್ಯಗಳನ್ನು ಮಾಡಿ.
ತುಲಾ ನಿಮ್ಮ ಆಫೀಸಿನ ಕೆಲಸದ ವಿಚಾರದಲ್ಲಿ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳಬೇಕಾಗುವುದು. ನಿಮ್ಮ ಸ್ಪರ್ಧಾ ಮನೋಭಾವಗಳು ತೀವ್ರಗೊಳ್ಳುವುದು. ಅನಿರೀಕ್ಷಿತವಾಗಿ ಆಗುವ ನಿಮ್ಮ ಹಳೆಯ ಗೆಳೆಯನ ಭೇಟಿ ಸಂತಸ ತರುವುದು.
ವೃಶ್ಚಿಕ ಮಕ್ಕಳ ವಿಷಯದಲ್ಲಿ ಹೆಚ್ಚಿನ ತೋರಿದಲ್ಲಿ ಅವರ ಭವಿಷ್ಯಕ್ಕೆ ಉತ್ತಮವಾಗುವುದು. ಪುಸ್ತಕ ಓದುವ ಹವ್ಯಾಸ ಹೊಂದಿದವರಿಗೆ ಉತ್ತಮವಾದ ನಿಮ್ಮ ಅಭಿರುಚಿಗೆ ತಕ್ಕಂತಹ ಪುಸ್ತಕವು ದೊರಕುವುದು.
ಧನು ಭಾವನೆಯ ಬದಲು ವಾಸ್ತವದತ್ತ ಗಮನ ಹರಿಸಲು ಸೂಕ್ತ ಸಮಯ. ಪ್ರಾಪಂಚಿಕ ಬದುಕಿನ ಬಗ್ಗೆ ತಿಳಿದುಕೊಳ್ಳಿ. ನಟನಾ ವೃತ್ತಿಯವರಿಗೆ ಖ್ಯಾತಿ ಮತ್ತು ಸಂಪತ್ತು ಹರಿದು ಬರಲಿದೆ. ಕಾಗದ ಪತ್ರಗಳ ನಿರ್ವಹಣೆಯಲ್ಲಿ ಎಚ್ಚರ ವಹಿಸಿ.
ಶ್ರೀ ಕ್ಷೇತ್ರ ಕಟೀಲು ದುರ್ಗಾಪರಮೇಶ್ವರೀ ಜ್ಯೋತಿಷ್ಯಶಾಸ್ತ್ರಂ ಶ್ರೀ ಜ್ಞಾನೇಶ್ವರ್ ರಾವ್ ಪ್ರಧಾನ ತಾಂತ್ರಿಕ( 8548998564 ) ರಕ್ತೇತೇಶ್ವರೀ ದೇವಿ ಮತ್ತು ದುರ್ಗಾಪರಮೇಶ್ವರೀ ದೇವಿ ತಾಯಿ ಆರಾಧನೆ ಮಾಡುತ್ತಾ ಕೊಳ್ಳೇಗಾಲದ ರಣಮೋಡಿ ಮತ್ತು ಕೇರಳದ ಕುಟ್ಟಿಚಾತನ್ ಪೂಜಾಪದ್ಧತಿಯಿಂದ ನಿಮ್ಮ ಸರ್ವ ಘೋರ ಗುಪ್ತ ಕಠಿಣ ಸಮಸ್ಯೆಗಳಿಗೆ ಕೇವಲ 2 ದಿನದಲ್ಲಿ ಶಾಶ್ವತ ಪರಿಹಾರ ಮಾಡಿಕೊಡುತ್ತಾರೆ.
ನಿಮ್ಮ ಸಮಸ್ಯೆಗಳಾದ ವಿದ್ಯಾ ಭ್ಯಾಸದಲ್ಲಿ ತೊಂದರೆ, ಉದ್ಯೋಗ ಸಮಸ್ಯೆ, ಮನೆಯಲ್ಲಿ ಹಣಕಾಸಿನ ಅಭಾವ ಎಷ್ಟೇ ದುಡ್ಡಿದ್ದರು ನೆಮ್ಮದಿಯಕೊರತೆ ಇಷ್ಟಪಟ್ಟವರು ನಿಮ್ಮಂತೆ ಆಗಲು, ಪ್ರೀತಿಯಲ್ಲಿ ನಂಬಿ ಮೋಸ, ಗಂಡ ಅಥವಾ ಹೆಂಡತಿ ಪರಸಂಗ ಬಿಡಿಸುವುದು, ಪ್ರೀತಿಯಲ್ಲಿ ಬಿದ್ದು ಮಕ್ಕಳು ಮಾತು ಕೇಳದಿದ್ದರೆ, ಗಂಡ ಹೆಂಡತಿ ನಡುವೆಹೊಂದಾಣಿಕೆ ಸಮಸ್ಯೆ ವಿವಾಹದಲ್ಲಿ ಅಡೆ ತಡೆ ಸಾಲಭಾದೆ ಇನ್ನೂ ಅನೇಕ ಸಮಸ್ಯೆಗಳಿಗೆ 100% ಸೂಕ್ತ ಪರಿಹಾರ ಮತ್ತು ಮಾರ್ಗದರ್ಶನ ನೀಡುತ್ತಾರೆ.
ಶತ್ರುನಾಶ ಧನವಶೀಕರಣದಂತಹ ಸಮಸ್ಯೆಗಳ ನಿವಾರಣೆಗೆ ಅತ್ಯಂತ ಪ್ರಭಾವಶಾಲಿ ಮತ್ತು ಪ್ರಖ್ಯಾತಿ ಪಡೆದಿರುವ ಜ್ಯೋತಿಷ್ಯರು. ನಿಮ್ಮ ಸಮಸ್ಯೆಗಳಿಗೆ ಯಾರಿಂದಲೂ ಪರಿಹಾರ ಸಿಗದೆ ನೊಂದಿದ್ದರೆ ಇವರನ್ನು ಒಮ್ಮೆನಂಬಿ ಕರೆ ಮಾಡಿ ಖಂಡಿತಾ ಪರಿಹಾರ ಸಿಗುತ್ತದೆ. ಮೊಬೈಲ್ ನಂ ಶ್ರೀ ಜ್ಞಾನೇಶ್ವರ್ ರಾವ್ ಪ್ರಧಾನ ತಾಂತ್ರಿಕ 8548998564
ಮಕರ ದೇವರ ಅನುಗ್ರಹದಿಂದ ನೀವು ಬಹಳ ಹಳೆಯದಾದ ಹಾಗೂ ಕೌಟುಂಬಿಕವಾದ ಮುಖ್ಯ ಕೆಲಸವೊಂದನ್ನು ಪೂರ್ಣಗೊಳಿಸುವಿರಿ. ವೈದ್ಯ ವಿದ್ಯಾರ್ಥಿಗಳು ಓದಿನಲ್ಲಿ ಹೆಚ್ಚಿನ ಪರಿಶ್ರಮ ವಹಿಸುವರು.
ಕುಂಭ ಕಾನೂನು ವಿದ್ಯಾರ್ಥಿಗಳು ತಮ್ಮ ಮುಂಬರುವ ಪರೀಕ್ಷೆಗಾಗಿ ಹೆಚ್ಚು ಮಾಹಿತಿಯನ್ನು ಸಂಗ್ರಹಿಸಲು ಉತ್ತಮ ದಿನ. ಅನಿರೀಕ್ಷಿತವಾದರೂ ನಿಮ್ಮ ಬದುಕಿನಲ್ಲಿ ಒಳ್ಳೆಯ ಬೆಳವಣಿಗೆಗಳಾಗುವ ಲಕ್ಷಣಗಳು ಕಾಣುತ್ತಿವೆ.
ಮೀನ ಸೌಹಾರ್ದಯುತ ಸಂಬಂಧಗಳನ್ನು ಕಾಯ್ದುಕೊಳ್ಳುವಲ್ಲಿ ಯಶಸ್ವಿಯಾಗುವಿರಿ. ತೆರಿಗೆ ಅಧಿಕಾರಿಗಳಿಗೆ ಮಧ್ಯಾಹ್ನದ ನಂತರದ ಸಮಯದಲ್ಲಿ ಕೆಲಸಗಳ ಒತ್ತಡ ಕಡಿಮೆಯಾಗಲಿದೆ. ಸೃಜನಶೀಲತೆಗೆ ಹೆಚ್ಚಿನ ಮನ್ನಣೆ ದೊರಕುವುದು.








