ADVERTISEMENT
Wednesday, July 29, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home Hale Mysore

HIjab controversy | ಅತಿಥಿ ಉಪನ್ಯಾಸಕಿ ರಾಜೀನಾಮೆ

Mahesh M Dhandu by Mahesh M Dhandu
February 18, 2022
in Hale Mysore, Newsbeat, ಹಳೇ ಮೈಸೂರು
HIjab controversy Resigning guest lecturer in tumakur saaksha tv
Share on FacebookShare on TwitterShare on WhatsappShare on Telegram

HIjab controversy | ಅತಿಥಿ ಉಪನ್ಯಾಸಕಿ ರಾಜೀನಾಮೆ

ತುಮಕೂರು : ಕಾಲೇಜಿಗಳಿಗೆ ಹಿಜಾಬ್ ಧರಿಸಿ ಬರಬೇಡಿ ಎಂದಿದ್ದಕ್ಕೆ ಮುಸ್ಲಿಂ ಅತಿಥಿ ಉಪನ್ಯಾಸಕಿ ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಿರುವ ಘಟನೆ ತುಮಕೂರಿನಲ್ಲಿ ನಡೆದಿದೆ. ಚಾಂದಿನಿ ರಾಜೀನಾಮೆ ನೀಡಿದ ಅಥಿತಿ ಉಪನ್ಯಾಸಕಿ..

Related posts

sathyanarayana-para-athletics-coach-success-story

ಅಂದು ಹೂ ಮಾರುತ್ತಿದ್ದ ಕೈಗಳಿಂದ ಇಂದು ಭಾರತಾಂಬೆಯ ಕೊರಳಿಗೆ ಪದಕಗಳ ಹಾರ..! ವಿಶೇಷ ಚೇತನ ಕ್ರೀಡಾಪಟುಗಳ ಬದುಕಿಗೆ ಬೆಳಕಾದ ” ಸತ್ಯ ” ಸಾಧನೆಯ ಯಶೋಗಾಥೆ..!

July 29, 2026
saransh-jain-test-call-up-india-srilanka-2026

Teamindia- ತಂದೆಯ ಕನಸನ್ನು ನನಸು ಮಾಡಿರುವ 33ರ ಹರೆಯದ ಸರನ್ಶ್..!

July 29, 2026

ತುಮಕೂರಿನ ತಿಪಟೂರು ಮೂಲದವರಾದ ಚಾಂದಿನಿ ಅವರು, ತುಮಕೂರು ನಗರದ ಹಲವು ಕಾಲೇಜಿನಲ್ಲಿ ಅಥಿತಿ ಉಪನ್ಯಾಕಿಯಾಗಿ ಪಾಠ ಮಾಡುತ್ತಿದ್ದರು..

 ಜೈನ್ ಪಿಯು ಕಾಲೇಜು, ವಿದ್ಯಾವಾಹಿನಿ ಕಾಲೇಜು ಸೇರಿದಂತೆ ತುಮಕೂರು ನಗರದ ಹಲವು ಕಡೆ ಅತಿಥಿ ಉಪನ್ಯಾಸಕರಾಗಿದ್ದರು.

ಖಾಸಗಿ ಕಾಲೇಜುಗಳಲ್ಲಿ ಅಥಿತಿ ಉಪನ್ಯಾಸಕಿಯಾಗಿ ಕೆಲಸ ಮಾಡುತ್ತಿದ್ದ ಚಾಂದಿನಿ, ಪ್ರತಿ ನಿತ್ಯ ಹಿಜಾಬ್ ಧರಿಸಿ ಕಾಲೇಜಿಗೆ ಹಾಜರಾಗುತ್ತಿದ್ದರು.

ಆದ್ರೆ ಜೈನ್ ಪಿಯು ಖಾಸಗಿ ಕಾಲೇಜಿನ ಪ್ರಾಂಶುಪಾಲರು, ಹಿಜಾಬ್ ಧರಿಸಿ ಕಾಲೇಜಿಗೆ ಬರಬೇಡಿ ಎಂದಿದ್ದಕ್ಕೆ, ಚಾಂದಿನಿ ಅವರು ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ.

HIjab controversy  Resigning guest lecturer in tumakur saaksha tv

ಅಲ್ಲದೇ ಈ ಬಗ್ಗೆ ವಿಡಿಯೋ ಬಿಡುಗಡೆ ಮಾಡಿರುವ ಅವರು, ಕಳೆದ ಮೂರು ವರ್ಷಗಳಿಂದ ನಾನು ಜೈನ್ ಕಾಲೇಜಿನಲ್ಲಿ ವೃತ್ತಿ ನಿರ್ವಹಿಸುತ್ತಿದ್ದೆ..

ಅಲ್ಲಿಂದ ಇಲ್ಲಿವರೆಗೂ ಏನೂ ತೊಂದರೆ ಆಗಿರಲಿಲ್ಲ.. ಆದರೆ ನಿನ್ನೆ ಪ್ರಾಂಶುಪಾಲರು ಕರೆದು ಹೇಳಿದ್ರು.

ಹಿಜಾಬ್ ಸೇರಿದಂತೆ ಯಾವುದೇ ಧಾರ್ಮಿಕ ಸಂಕೇತದ ಬಟ್ಟೆ ಧರಿಸಿ ಪಾಠ ಮಾಡಬಾರದು ಎಂದು ಆದೇಶ ಬಂದಿದೆ ಎಂದು ಹೇಳಿದ್ದರು.

ಆದರೆ ನಾನು ಮೂರು ವರ್ಷದಿಂದ ಹಿಜಾಬ್ ಧರಿಸಿಯೇ ಪಾಠ ಮಾಡ್ತಾ ಇದ್ದೆ.

ಈ ಬೆಳವಣಿಗೆಯಿಂದಾಗಿ ನನ್ನ  ಆತ್ಮಗೌರಕ್ಕೆ ಧಕ್ಕೆ ಉಂಟಾಯಿತು. ಹಾಗಾಗಿ ನನ್ನ ಕೆಲಸಕ್ಕೆ ರಾಜಿನಾಮೆ ಕೊಟ್ಟಿದ್ದೇನೆ ಎಂದಿದ್ದಾರೆ.

Tags: #Saaksha TVHijab controversykarnatakaTumakur
ShareTweetSendShare
Join us on:

Related Posts

sathyanarayana-para-athletics-coach-success-story

ಅಂದು ಹೂ ಮಾರುತ್ತಿದ್ದ ಕೈಗಳಿಂದ ಇಂದು ಭಾರತಾಂಬೆಯ ಕೊರಳಿಗೆ ಪದಕಗಳ ಹಾರ..! ವಿಶೇಷ ಚೇತನ ಕ್ರೀಡಾಪಟುಗಳ ಬದುಕಿಗೆ ಬೆಳಕಾದ ” ಸತ್ಯ ” ಸಾಧನೆಯ ಯಶೋಗಾಥೆ..!

by admin
July 29, 2026
0

ಅಂದು ಹೂ ಮಾರುತ್ತಿದ್ದ ಕೈಗಳಿಂದ ಇಂದು ಭಾರತಾಂಬೆಯ ಕೊರಳಿಗೆ ಪದಕಗಳ ಹಾರ..! ವಿಶೇಷ ಚೇತನ ಕ್ರೀಡಾಪಟುಗಳ ಬದುಕಿಗೆ ಬೆಳಕಾದ " ಸತ್ಯ " ಸಾಧನೆಯ ಯಶೋಗಾಥೆ..! ಸರಿ...

saransh-jain-test-call-up-india-srilanka-2026

Teamindia- ತಂದೆಯ ಕನಸನ್ನು ನನಸು ಮಾಡಿರುವ 33ರ ಹರೆಯದ ಸರನ್ಶ್..!

by admin
July 29, 2026
0

"ನೀನು ಇನ್ನೂ ಚೆನ್ನಾಗಿ ಆಡಿದ್ರೆ ನಾನು ಬೇಗ ಗುಣಮುಖನಾಗುತ್ತೇನೆ". ಇದು ಕ್ಯಾನ್ಸರ್‍ನಿಂದ ಬಳಲುತ್ತಿದ್ದ ತಂದೆ ತನ್ನ ಮಗನಿಗೆ ಬರೆದಿರುವ ಕೈಪಿಡಿಯ ಬರಹ. ತಂದೆಯ ಆಸೆಯಂತೆ ಮಗ ಇಂದು...

2ನೇ ಸಚಿವರ ಪಟ್ಟಿಯಲ್ಲಿ ನನ್ನ ಹೆಸರು ಇರಬಹುದು: ಜಮೀರ್ ಖಾನ್

2ನೇ ಸಚಿವರ ಪಟ್ಟಿಯಲ್ಲಿ ನನ್ನ ಹೆಸರು ಇರಬಹುದು: ಜಮೀರ್ ಖಾನ್

by Shwetha
July 29, 2026
0

ಮಾಜಿ ಸಚಿವ ಜಮೀರ್ ಖಾನ್ ಅವರು, ಸಚಿವ ಸಂಪುಟ ವಿಸ್ತರಣೆಯ ಎರಡನೇ ಪಟ್ಟಿಯಲ್ಲಿ ತಮ್ಮ ಹೆಸರು ಇರಬಹುದು ಎಂಬ ನಿರೀಕ್ಷೆ ವ್ಯಕ್ತಪಡಿಸಿದ್ದಾರೆ. ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಮೊದಲ...

ಇದು ನೇರ ಚಾರಿತ್ರ್ಯ ವಧೆ: ಪ್ರಲ್ಹಾದ್ ಜೋಶಿ ವಿರುದ್ಧ ಸುಳ್ಳು ಹೇಳಿಕೆ ನೀಡಿದ ಪ್ರಿಯಾಂಕಾ ಗಾಂಧಿ- ಕ್ಷಮೆಯಾಚನೆಗೆ ಪಟ್ಟು ಹಿಡಿದ ಪ್ರಲ್ಹಾದ್ ಜೋಶಿ

ಇದು ನೇರ ಚಾರಿತ್ರ್ಯ ವಧೆ: ಪ್ರಲ್ಹಾದ್ ಜೋಶಿ ವಿರುದ್ಧ ಸುಳ್ಳು ಹೇಳಿಕೆ ನೀಡಿದ ಪ್ರಿಯಾಂಕಾ ಗಾಂಧಿ- ಕ್ಷಮೆಯಾಚನೆಗೆ ಪಟ್ಟು ಹಿಡಿದ ಪ್ರಲ್ಹಾದ್ ಜೋಶಿ

by Shwetha
July 29, 2026
0

ನವದೆಹಲಿ: ಲೋಕಸಭಾ ಅಧಿವೇಶನದಲ್ಲಿ ನಿನ್ನೆ ಆಡಳಿತ ಮತ್ತು ವಿರೋಧ ಪಕ್ಷಗಳ ನಡುವೆ ಭಾರೀ ವಾಕ್ಸಮರ ನಡೆದಿದೆ. ಕೇಂದ್ರ ಶಿಕ್ಷಣ ಸಚಿವ ಪ್ರಲ್ಹಾದ್ ಜೋಶಿ ವಿರುದ್ಧ ಕಾಂಗ್ರೆಸ್ ಸಂಸದೆ...

SIR ಅವಧಿ ವಿಸ್ತರಣೆ; ಚುನಾವಣಾ ಆಯೋಗದ ನಿರ್ಧಾರ ಎಂದ ಹೈಕೋರ್ಟ್

SIR ಅವಧಿ ವಿಸ್ತರಣೆ; ಚುನಾವಣಾ ಆಯೋಗದ ನಿರ್ಧಾರ ಎಂದ ಹೈಕೋರ್ಟ್

by Shwetha
July 29, 2026
0

SIR ಪ್ರಕ್ರಿಯೆಯ ಅವಧಿ ವಿಸ್ತರಣೆ ಮಾಡಬೇಕೇ ಬೇಡವೇ ಎಂಬುದು ಚುನಾವಣಾ ಆಯೋಗದ (ECI) ವಿವೇಚನೆಗೆ ಬಿಟ್ಟ ವಿಷಯ ಎಂದು ಕರ್ನಾಟಕ ಹೈಕೋರ್ಟ್ ಮಹತ್ವದ ಅಭಿಪ್ರಾಯ ವ್ಯಕ್ತಪಡಿಸಿದೆ. ದೇವನೂರು...

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • ಈ ಒಂದು ದೀಪವನ್ನು ಮನೆಯಲ್ಲಿ ಮೂರು ಮಂಗಳವಾರ ಶುಕ್ರವಾರ ಹಚ್ಚಿ ನೋಡಿ ಸಾಕು ಸಾಕ್ಷಾತ್ ಮಹಾಲಕ್ಷ್ಮೀ ಮನೆಗೆ ಬರ್ತಾಳೆ..

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram