ADVERTISEMENT
Saturday, August 1, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home Astrology

Astrology: ಫೆಬ್ರುವರಿ 19 ಶುಕ್ರವಾರ, 2022 ತಿರುಪತಿ ತಿಮ್ಮಪ್ಪನ ಆಶೀರ್ವಾದ ಪಡೆಯುತ್ತ. ಇಂದಿನ ದಿನದ ಭವ್ಯ ಭವಿಷ್ಯ ವಾಣಿ..

Vivek Biradar by Vivek Biradar
February 19, 2022
in Astrology, Newsbeat, ಜ್ಯೋತಿಷ್ಯ
Astrology Saaksha Tv
Share on FacebookShare on TwitterShare on WhatsappShare on Telegram

ಫೆಬ್ರುವರಿ 19 ಶುಕ್ರವಾರ, 2022 ತಿರುಪತಿ ತಿಮ್ಮಪ್ಪನ ಆಶೀರ್ವಾದ ಪಡೆಯುತ್ತ. ಇಂದಿನ ದಿನದ ಭವ್ಯ ಭವಿಷ್ಯ ವಾಣಿ.. Saaksha Tv

ಶ್ರೀ ಕ್ಷೇತ್ರ ಕಟೀಲು ದುರ್ಗಾಪರಮೇಶ್ವರೀ

Related posts

tenginakayi-deepa-aradhane-puja-vidhana-kannada

Astro- ಮನೆಯಲ್ಲಿನ ಪ್ರತಿ ಹಣಕಾಸು,ಆರೋಗ್ಯ,ಕಲಹ ಸಮಸ್ಯೆ ಕಳೆದು ದೈವಬಲ ಹೆಚ್ಚಿಸಲು ತೆಂಗಿನಕಾಯಿ ದೀಪಾರಾಧನೆ ಮಾಡಿ.. ಬದಲಾವಣೆ ನೋಡಿ..!

August 1, 2026
asmita-dey-judo-gold-commonwealth-games-2026-inspiring-story

cwg-2026-ಅಪ್ಪ – ಅಮ್ಮನ ತ್ಯಾಗಕ್ಕೆ ಮಗಳ ಚಿನ್ನದ ಉಡುಗೊರೆ..! ಇದು ತ್ರಿಪುರಾದ ಅಸ್ಮಿತಾ ಡೇಯ ಸುವರ್ಣಗಾಥೆ..!

August 1, 2026

ದೈವಜ್ಞ ಪ್ರಧಾನ್ ತಾಂತ್ರಿಕ್ ಜ್ಞಾನೇಶ್ವರ್ ರಾವ್

ನಿಮ್ಮ ಜೀವನದ ಯಾವುದೇ ಗುಪ್ತ,ಪ್ರೀತಿ-ಪ್ರೇಮ ದಾಂಪತ್ಯ,ವೈವಾಹಿಕ,ವ್ಯವಹಾರಿಕ ಎಂತಹ ಸಮಸ್ಯೆಗಳೇ ಇದ್ದರೂ ಆ ಸಮಸ್ಯೆಗಳಿಗೆ ದೈವಿಕ ವಿಧಿವಿಧಾನದ ಶಾಸ್ತ್ರೋವಾದ ಮಾರ್ಗವನ್ನು ಕೆಲವೇ ಗಂಟೆಯಲ್ಲಿ ಪೋನಿನ ಮೂಲಕ ಶಾಶ್ವತವಾಗಿ ಪರಿಹಾರ ತಿಳಿಸಿಕೊಡುತ್ತಾರೆ  ತಪ್ಪದೆ ಕರೆ ಮಾಡಿ 85489 98564

ಮೇಷ ಮಾತು ಅತಿರೇಕ ತಲುಪದಂತೆ ಎಚ್ಚರ ವಹಿಸುವಿರಿ. ಪರೀಕ್ಷಾರ್ಥಿಗಳಿಗೆ ಆತ್ಮವಿಶ್ವಾಸ ವೃದ್ಧಿಯಾಗುವುದು. ಕುಟುಂಬದ ವತಿಯಿಂದ ನಡೆಸಬೇಕಾದ ಸತ್ಕಾರ್ಯಗಳನ್ನು ಕುರಿತು ಸಮಾಲೋಚನೆ ನಡೆಸಿ.

ವೃಷಭ ವಿದ್ಯಾರ್ಥಿಗಳಿಗೆ ಉನ್ನತ ವ್ಯಾಸಂಗಕ್ಕೆ ಅವಕಾಶ ಲಭಿಸುತ್ತದೆ. ಸಾಧ್ಯವಾದಷ್ಟೂ ಉಳಿತಾಯ ಮಾಡುವ ಪ್ರಯತ್ನ ದಿನ ನಿತ್ಯದಲ್ಲಿ ರೂಢಿಸಿಕೊಳ್ಳಿ. ಯಾಂತ್ರಿಕ ಸಮಸ್ಯೆಗಳಿಗೆ ಪರಿಹಾರ ಕಾಣುವ ಸಾಧ್ಯತೆ ಹೆಚ್ಚು.

ಮಿಥುನ ಗೃಹಕ್ಕೆ ಅನಿರೀಕ್ಷಿತವಾಗಿ ಅಪುರೂಪದ ವ್ಯಕ್ತಿಯ ಆಗಮನ. ಗುರಿ ಸಾಧಿಸುವ ಬಗ್ಗೆ ಗಮನವಿರಲಿ. ಒಳ್ಳೆಯ ಪಾಲುದಾರರು ದೊರೆಯಲಿದ್ದಾರೆ. ಸಾಲ ಮರುಪಾವತಿ ಮಾಡುವ ಬಗ್ಗೆ ತಲೆಬಿಸಿ ವಾತಾವರಣವಿರುವುದು.

ಕಟಕ  ಸರ್ಕಾರಿ ನೌಕರರಿಗೆ ಈ ದಿನ ಸುಯೋಗವೆಂದು ಹೇಳಬಹುದು. ಆಹಾರ ಪದಾರ್ಥದ ವ್ಯಾಪಾರ ಮಾಡುವವರಿಗೆ ಶ್ರಮಕ್ಕೆ ತಕ್ಕಷ್ಟು ಆದಾಯ ಲಭಿಸಲಿದೆ. ಮಕ್ಕಳ ಮಾತುಗಳು ಮನಸ್ಸಿಗೆ ಚುಚ್ಚಿ ನೋವಾಗುವಂತೆ ಆಗಬಹುದು.

ಸಿಂಹ ಉದ್ಯಮಿಗಳಿಗೆ ಕಾರ್ಮಿಕರ ಕೊರತೆ ಎದ್ದು ಕಾಣಲಿದೆ. ಅದರಿಂದಾಗಿ ನಷ್ಟ ಸಂಭವಿಸಬಹುದು. ಧಾರ್ಮಿಕ ಕ್ಷೇತ್ರದಲ್ಲಿ ದುಡಿಯುವವರಿಗೆ ದೇವರ ರಕ್ಷಣೆ ಸಿಗುವುದು. ದೈನಂದಿನ ಆಗುಹೋಗುವ ಬಗ್ಗೆ ಹೆಚ್ಚಿನ ಗಮನಹರಿಸಿ.

ಕನ್ಯಾ ಆಕಸ್ಮಿಕವಾಗಿ ಹೊಸ ವ್ಯಕ್ತಿಯ ಪರಿಚಯ. ಅವಿವಾಹಿತರಿಗೆ ಒಳ್ಳೆಯ ಕಡೆ ಸಂಬಂಧ ಬರುವುದು. ಬದಲಾದ ಸನ್ನಿವೇಶಗಳಿಗೆ ಹೊಂದಿಕೊಳ್ಳಲು ಯತ್ನಿಸಿ. ವಾಹನದ ರಿಪೇರಿಯಂತಹ ವಿಚಾರದಲ್ಲಿ ಅಧಿಕವಾದ ಖರ್ಚು ಸಂಭವಿಸಲಿದೆ.

ತುಲಾ ತಿಳಿವಳಿಕೆಯನ್ನು ಹೊಂದಿದ ವ್ಯಕ್ತಿಯಾದ ನೀವು ಅಪರಾಧ ಮಾಡಬೇಕಾದ ಸ್ಥಿತಿ ಬರಬಹುದು. ಅದಕ್ಕೆ ಅವಕಾಶ ನೀಡಬೇಡಿ. ಸಂಗೀತ ಶಿಕ್ಷಕರಿಗೆ ತಮ್ಮ ಶಿಷ್ಯರ ಅಭ್ಯಾಸವು ಆನಂದವನ್ನು, ಹಿರಿಮೆಯನ್ನು ನೀಡುತ್ತದೆ.

ವೃಶ್ಚಿಕ ಕಂಪನಿಯ ಕೆಲಸಕ್ಕಾಗಿ ತುರ್ತು ಪ್ರಯಾಣ ಮಾಡಬೇಕಾದ ಸಂದರ್ಭ ಬರುವುದು. ಕಾರ್ಮಿಕರನ್ನು ವಿಶ್ವಾಸಕ್ಕೆ ತೆಗೆದುಕೊಳ್ಳುವ ನಿಮ್ಮ ನಿರ್ಧಾರವು ಬಹಳ ಅನುಕೂಲಕರ. ಅವರು ಕೊಡುವ ಸಲಹೆಯಿಂದ ನಿಮಗೆ ಅನುಕೂಲ.

ಧನು ನೀವು ಬಹಳ ದಿನಗಳಿಂದ ಅಪೇಕ್ಷಿಸಿದ ಯಾತ್ರೆಗೆ ಶುಭ ಮುಹೂರ್ತ ಸಿಗುವುದು. ವೃತ್ತಿರಂಗದಲ್ಲಿ ನಿಮ್ಮ ಅದೃಷ್ಟವು ಈ ದಿನ ಹೆಚ್ಚೇನು ಪ್ರಯೋಜಕಾರಿಯಾಗುವುದಿಲ್ಲ ಆದ್ದರಿಂದ ದೇವರ ಮೊರೆ ಹೋಗುವುದು ಉತ್ತಮ.

ಮಕರ  ಪ್ರವಾಸೋದ್ಯಮ ಮತ್ತು ಸಾರಿಗೆ ಸಂಸ್ಥೆಯವರಿಗೆ ಉತ್ತಮವಾದ ವ್ಯವಹಾರ ಪ್ರಾಪ್ತಿಯಾಗುವುದು. ತಾಂತ್ರಿಕ ಕ್ಷೇತ್ರದಲ್ಲಿ ನೂತನ ಉದ್ಯೋಗ ಸಂಪಾದನೆಗೆ ಹೊರಟಂತಹ ವ್ಯಕ್ತಿಗಳಿಗೆ

ಶ್ರೀ ಕ್ಷೇತ್ರ ಕಟೀಲು ದುರ್ಗಾಪರಮೇಶ್ವರೀ ಜ್ಯೋತಿಷ್ಯಶಾಸ್ತ್ರಂ  ಶ್ರೀ ಜ್ಞಾನೇಶ್ವರ್ ರಾವ್ ಪ್ರಧಾನ ತಾಂತ್ರಿಕ( 8548998564 ) ರಕ್ತೇತೇಶ್ವರೀ ದೇವಿ ಮತ್ತು ದುರ್ಗಾಪರಮೇಶ್ವರೀ ದೇವಿ ತಾಯಿ ಆರಾಧನೆ ಮಾಡುತ್ತಾ ಕೊಳ್ಳೇಗಾಲದ ರಣಮೋಡಿ ಮತ್ತು ಕೇರಳದ ಕುಟ್ಟಿಚಾತನ್ ಪೂಜಾಪದ್ಧತಿಯಿಂದ ನಿಮ್ಮ ಸರ್ವ ಘೋರ ಗುಪ್ತ ಕಠಿಣ ಸಮಸ್ಯೆಗಳಿಗೆ ಕೇವಲ 2 ದಿನದಲ್ಲಿ ಶಾಶ್ವತ ಪರಿಹಾರ ಮಾಡಿಕೊಡುತ್ತಾರೆ

ನಿಮ್ಮ ಸಮಸ್ಯೆಗಳಾದ ವಿದ್ಯಾ ಭ್ಯಾಸದಲ್ಲಿ ತೊಂದರೆ, ಉದ್ಯೋಗ ಸಮಸ್ಯೆ, ಮನೆಯಲ್ಲಿ ಹಣಕಾಸಿನ ಅಭಾವ ಎಷ್ಟೇ ದುಡ್ಡಿದ್ದರು ನೆಮ್ಮದಿಯಕೊರತೆ ಇಷ್ಟಪಟ್ಟವರು ನಿಮ್ಮಂತೆ ಆಗಲು, ಪ್ರೀತಿಯಲ್ಲಿ ನಂಬಿ ಮೋಸ, ಗಂಡ ಅಥವಾ ಹೆಂಡತಿ ಪರಸಂಗ ಬಿಡಿಸುವುದು, ಪ್ರೀತಿಯಲ್ಲಿ ಬಿದ್ದು ಮಕ್ಕಳು ಮಾತು ಕೇಳದಿದ್ದರೆ, ಗಂಡ ಹೆಂಡತಿ ನಡುವೆಹೊಂದಾಣಿಕೆ ಸಮಸ್ಯೆ

Tags: #astrology#Saaksha TVJotishyalord venkateshwara
ShareTweetSendShare
Join us on:

Related Posts

tenginakayi-deepa-aradhane-puja-vidhana-kannada

Astro- ಮನೆಯಲ್ಲಿನ ಪ್ರತಿ ಹಣಕಾಸು,ಆರೋಗ್ಯ,ಕಲಹ ಸಮಸ್ಯೆ ಕಳೆದು ದೈವಬಲ ಹೆಚ್ಚಿಸಲು ತೆಂಗಿನಕಾಯಿ ದೀಪಾರಾಧನೆ ಮಾಡಿ.. ಬದಲಾವಣೆ ನೋಡಿ..!

by admin
August 1, 2026
0

ತೆಂಗಿನಕಾಯಿ ದೀಪಾರಾಧನೆ ಹೇಗೆ ಮಾಡಬೇಕು..? ಧಾರ್ಮಿಕ ಮಹತ್ವ ಮತ್ತು ಪೂಜೆ ವಿಧಾನ ನಾವು ನಿತ್ಯವು ದೇವರ ಮುಂದೆ ದೀಪವನ್ನು ಬೆಳಗುತ್ತೆವೆ.ಅದೇ ತರಹ ವಿಶೇಷವಾಗಿ ನಮ್ಮ ಕೋರಿಕೆಗಳು, ಕಷ್ಟಗಳು...

asmita-dey-judo-gold-commonwealth-games-2026-inspiring-story

cwg-2026-ಅಪ್ಪ – ಅಮ್ಮನ ತ್ಯಾಗಕ್ಕೆ ಮಗಳ ಚಿನ್ನದ ಉಡುಗೊರೆ..! ಇದು ತ್ರಿಪುರಾದ ಅಸ್ಮಿತಾ ಡೇಯ ಸುವರ್ಣಗಾಥೆ..!

by admin
August 1, 2026
0

ಕೆಲವು ವರ್ಷಗಳ ಹಿಂದೆ..! ಅದು ತ್ರಿಪುರಾದ ಬೆಲೋನಿಯಾ ಪ್ರದೇಶದ ಒಂದು ಸಣ್ಣ ಗ್ರಾಮ. ಅಲ್ಲೊಂದು ಮಣ್ಣಿನ ಗೋಡೆಯ ಮನೆಯಲ್ಲಿ ಬಡ ಕುಟುಂಬದ ವಾಸ. ದಿನದ ದುಡಿಮೆಯಲ್ಲೇ ಜೀವನ...

ಯುವ ಸಮುದಾಯವನ್ನು ಗಟರ್ ಎಂದ ಕಂಗನಾ: ಯುವಕರೇ ನಿಮ್ಮನ್ನು ಬೆಳೆಸಿದ್ದು ಎಂಬುದನ್ನು ಮರೆಯಬೇಡಿ-ಜನರೇಷನ್ ಗಟರ್ ಹೇಳಿಕೆಗೆ ಸೋನು ಸೂದ್ ಕೆಂಡ

ಯುವ ಸಮುದಾಯವನ್ನು ಗಟರ್ ಎಂದ ಕಂಗನಾ: ಯುವಕರೇ ನಿಮ್ಮನ್ನು ಬೆಳೆಸಿದ್ದು ಎಂಬುದನ್ನು ಮರೆಯಬೇಡಿ-ಜನರೇಷನ್ ಗಟರ್ ಹೇಳಿಕೆಗೆ ಸೋನು ಸೂದ್ ಕೆಂಡ

by Shwetha
August 1, 2026
0

ಮುಂಬೈ: ಬಾಲಿವುಡ್ ನಟಿ ಮತ್ತು ಸಂಸದೆ ಕಂಗನಾ ರನೌತ್ ತಮ್ಮ ವಿವಾದಾತ್ಮಕ ಹೇಳಿಕೆಗಳಿಂದಲೇ ಸದಾ ಸುದ್ದಿಯಲ್ಲಿರುತ್ತಾರೆ. ಈ ಹಿಂದೆ ರೈತ ಹೋರಾಟಗಾರರನ್ನು ಭಯೋತ್ಪಾದಕರಿಗೆ ಹೋಲಿಸಿದ್ದ ಕಂಗನಾ, ಈಗ...

ಕರ್ನಾಟಕ ಬಂದ್‌ಗೆ ಮಿಶ್ರ ಪ್ರತಿಕ್ರಿಯೆ; ಕರವೇ ಬೆಂಬಲ ಇಲ್ಲ, ಹೋಟೆಲ್ ಸಂಘದ ನಿರ್ಧಾರ ಬಾಕಿ

ಕರ್ನಾಟಕ ಬಂದ್‌ಗೆ ಮಿಶ್ರ ಪ್ರತಿಕ್ರಿಯೆ; ಕರವೇ ಬೆಂಬಲ ಇಲ್ಲ, ಹೋಟೆಲ್ ಸಂಘದ ನಿರ್ಧಾರ ಬಾಕಿ

by Shwetha
August 1, 2026
0

ಕಾವೇರಿ ವಿವಾದದ ಹಿನ್ನೆಲೆಯಲ್ಲಿ ಆಗಸ್ಟ್ 13ರಂದು ಕರ್ನಾಟಕ ಬಂದ್‌ಗೆ ವಿವಿಧ ಕನ್ನಡಪರ ಸಂಘಟನೆಗಳು ಕರೆ ನೀಡಿರುವ ಬೆನ್ನಲ್ಲೇ, ವಿವಿಧ ಸಂಘಟನೆಗಳಿಂದ ಮಿಶ್ರ ಪ್ರತಿಕ್ರಿಯೆಗಳು ವ್ಯಕ್ತವಾಗಿವೆ. ಕರ್ನಾಟಕ ರಕ್ಷಣಾ...

ದೇಶದ ಸಿರಿವಂತ ಮುಖ್ಯಮಂತ್ರಿಗಳ ಪಟ್ಟಿ ಬಿಡುಗಡೆ: 1413 ಕೋಟಿ ಒಡೆಯ ಡಿ ಕೆ ಶಿವಕುಮಾರ್ ನಂಬರ್ 1, ಜಮ್ಮು ಕಾಶ್ಮೀರದ ಒಮರ್ ಅಬ್ದುಲ್ಲಾ ಅತೀ ಬಡ ಸಿಎಂ

ದೇಶದ ಸಿರಿವಂತ ಮುಖ್ಯಮಂತ್ರಿಗಳ ಪಟ್ಟಿ ಬಿಡುಗಡೆ: 1413 ಕೋಟಿ ಒಡೆಯ ಡಿ ಕೆ ಶಿವಕುಮಾರ್ ನಂಬರ್ 1, ಜಮ್ಮು ಕಾಶ್ಮೀರದ ಒಮರ್ ಅಬ್ದುಲ್ಲಾ ಅತೀ ಬಡ ಸಿಎಂ

by Shwetha
August 1, 2026
0

ದೇಶದ ವಿವಿಧ ರಾಜ್ಯಗಳ ಮುಖ್ಯಮಂತ್ರಿಗಳ ಆಸ್ತಿಪಾಸ್ತಿ ವಿವರಕ್ಕೆ ಸಂಬಂಧಿಸಿದಂತೆ ಅಸೋಸಿಯೇಷನ್ ಫಾರ್ ಡೆಮಾಕ್ರಟಿಕ್ ರಿಫಾರ್ಮ್ಸ್ (ADR) ಸಂಸ್ಥೆಯು ಮಹತ್ವದ ವರದಿಯೊಂದನ್ನು ಹಂಚಿಕೊಂಡಿದೆ. ಒಟ್ಟು 31 ಮುಖ್ಯಮಂತ್ರಿಗಳ ಆಸ್ತಿ...

Load More

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram