ADVERTISEMENT
Wednesday, March 4, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home Saaksha Special Life Style

Social Media : ಅತಿ ಹೆಚ್ಚು ಸಾಮಾಜಿಕ ಜಾಲತಾಣ ಬಳಕೆಯಿಂದ ಭಾರತೀಯರು ಅದ್ರಲ್ಲೂ ಯುವಕರಿಗೆ ಆಗುವ ತೊಂದರೆಗಳು

Namratha Rao by Namratha Rao
February 20, 2022
in Life Style, Newsbeat, ಜೀವನಶೈಲಿ
Share on FacebookShare on TwitterShare on WhatsappShare on Telegram

Related posts

ಕೆಪಿಸಿಸಿ ಅಧ್ಯಕ್ಷರಾಗಿ 6 ವರ್ಷ: ಡಿಸಿಎಂ ಡಿಕೆಶಿ ಡಿನ್ನರ್ ಕೂಟ ಆಯೋಜನೆ

ಕೆಪಿಸಿಸಿ ಅಧ್ಯಕ್ಷರಾಗಿ 6 ವರ್ಷ: ಡಿಸಿಎಂ ಡಿಕೆಶಿ ಡಿನ್ನರ್ ಕೂಟ ಆಯೋಜನೆ

March 4, 2026
ಇರಾನ್–ಇಸ್ರೇಲ್ ಸಂಘರ್ಷದ ಪರಿಣಾಮ: ಬೆಂಗಳೂರಿಗೆ ತಟ್ಟುತ್ತಾ ಡ್ರೈಫ್ರೂಟ್ಸ್ ಬೆಲೆ ಏರಿಕೆ?

ಇರಾನ್–ಇಸ್ರೇಲ್ ಸಂಘರ್ಷದ ಪರಿಣಾಮ: ಬೆಂಗಳೂರಿಗೆ ತಟ್ಟುತ್ತಾ ಡ್ರೈಫ್ರೂಟ್ಸ್ ಬೆಲೆ ಏರಿಕೆ?

March 4, 2026

Social Media : ಅತಿ ಹೆಚ್ಚು ಸಾಮಾಜಿಕ ಜಾಲತಾಣ ಬಳಕೆಯಿಂದ ಭಾರತೀಯರು ಅದ್ರಲ್ಲೂ ಯುವಕರಿಗೆ ಆಗುವ ತೊಂದರೆಗಳು

ಸದ್ಯದ ಸಮಯದಲ್ಲಿ ಸಾಮಾಜಿಕ ಮಾಧ್ಯಮ ಎಲ್ಲರಿಗೂ ಬಹುಮುಖ್ಯವಾದ ಸೋರ್ಸ್ ಆಗಿ ಅಥವ ನಮ್ಮ ಅವಿಭಾಜ್ಯ ಅಂಗದಂತೆಯೇ ಆಗಿದೆ…   ಹೆಚ್ಚಿನ ಜನರ ಜೀವನದಲ್ಲಿ ದೈನಂದಿನ ಅಭ್ಯಾಸವಾಗಿದೆ ಈ ಸೋಷಿಯಲ್ ಮೀಡಿಯಾ. ವಿವಿಧ ವಯೋಮಾನದ ವ್ಯಕ್ತಿಗಳು ಫೇಸ್‌ ಬುಕ್, ಇನ್‌ಸ್ಟಾಗ್ರಾಮ್, ಯೂಟ್ಯೂಬ್ ಮತ್ತು ಟ್ವಿಟರ್‌ನಂತಹ ಸಾಮಾಜಿಕ ಮಾಧ್ಯಮ ವೇದಿಕೆಗಳನ್ನು ಸಂವಹನ ಮತ್ತು ನೆಟ್‌ವರ್ಕಿಂಗ್‌ಗಾಗಿ ಬಳಸುತ್ತಿದ್ದಾರೆ.  ಒಂದು ವರದಿ ಪ್ರಕಾರ ಭಾರತೀಯರು ದಿನದ ಸುಮಾರು 2.4 ಗಂಟೆಗಳ ಕಾಲ ಸಾಮಾಜಿಕ ಮಾಧ್ಯಮದಲ್ಲಿ ಕಾಲ ಕಳೆಯುತ್ತಾರೆ.

ಅದ್ರಲ್ಲೂ 18-24 ವರ್ಷ ವಯಸ್ಸಿನ ಯುವಕರು ಈ ಅಪ್ಲಿಕೇಶನ್‌ಗಳಲ್ಲಿ ಹೆಚ್ಚಿನ ಸಮಯವನ್ನು ಕಳೆಯುತ್ತಾರೆ – ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಮ್ 97.2 ಮಿಲಿಯನ್ ಮತ್ತು 69 ಮಿಲಿಯನ್ ಬಳಕೆದಾರರು ಭಾರತದಲ್ಲಿದ್ದು , ನಮ್ಮ ದೇಶದಲ್ಲಿ  ಸ್ಪಷ್ವಾಗಿ ಸಾಮಾಜಿಕ ಜಾಲತಾಣದ ಅವಲಂಬನೆಯ ತೋರಿಸುತ್ತದೆ..

social media - saakshatv

ಆದ್ರೆ ನಿರಂತರ ಸೋಷಿಯಲ್ ಮೀಡಿಯಾ ಬಳಕೆಯು  ಅಪಾಯಕಾರಿ… ಅದ್ರಲ್ಲೂ ಟೀನೇಜರ್ಸ್ ಮತ್ತು ಯುವಕರಿಗೆ ತುಂಬಾ ಅಪಾಯಕಾರಿ ಎಂದು ಇತ್ತೀಚೆಗಿನ ವರದಿಯೊಂದರಿಂದ ತಿಳಿದುಬಂದಿದೆ..

ಸೋಷಿಯಲ್ ಮೀಡಿಯಾ ದೈಹಿಕ ಹಾಗೂ ಮಾನಸಿಕ ಅನಾರೋಗ್ಯಕ್ಕೂ ಕಾರಣವಾಗಬಹುದು.. ನಡವಳಿಕೆಯ ಮಾದರಿಗಳಲ್ಲಿ  ಬದಲಾವಣೆಗಳಿಗೆ ಕಾರಣವಾಗಬಹುದು. ಕೀಳರಿಮೆಯ ಭಾವನೆ ಮತ್ತು ಸೈಬರ್‌ ಬುಲ್ಲಿಂಗ್‌ ಗೆ ಕಾರಣವಾಗಬಹುದು. ಇದು ಗಂಭೀರ ಮಾನಸಿಕ ಆರೋಗ್ಯ ಸವಾಲುಗಳು ಮತ್ತು ಅನಾರೋಗ್ಯಕ್ಕೆ ಕಾರಣವಾಗುತ್ತದೆ.

UNICEF ಪ್ರಕಾರ, 15 ರಿಂದ 24 ವರ್ಷ ವಯಸ್ಸಿನ 7 ಭಾರತೀಯರಲ್ಲಿ ಒಬ್ಬರು ಖಿನ್ನತೆಗೆ ಒಳಗಾಗುತ್ತಾರೆ. ಖಿನ್ನತೆಯು ಸ್ವಾಭಿಮಾನದ ಕೊರತೆ, ಕಳಪೆ ಏಕಾಗ್ರತೆ ಮತ್ತು ಇತರ ಅಸಮರ್ಪಕ ರೋಗಲಕ್ಷಣಗಳಿಗೆ ಸಂಬಂಧಿಸಿದೆ ಮತ್ತು ಸಂವಹನದಲ್ಲಿ ತೊಂದರೆಗಳು, ಕೆಲಸ ಮಾಡಲು ಅಥವಾ ಉತ್ಪಾದಕವಾಗಿ ಅಧ್ಯಯನ ಮಾಡಲು ವಿಫಲತೆ, ಮಾದಕವಸ್ತು ಬಳಕೆ ಮತ್ತು ದುರುಪಯೋಗದ ವರ್ಧಿತ ಅಪಾಯ, ಹಾಗೆಯೇ ಆತ್ಮಹತ್ಯಾ ಆಲೋಚನೆಗಳಿಗೆ ಕಾರಣವಾಗಬಹುದು. ಖಿನ್ನತೆಯ ಈ ಪ್ರಚಲಿತ ದರಗಳಿಗೆ ಪ್ರಮುಖ ಅಪಾಯಕಾರಿ ಅಂಶವೆಂದರೆ ಸಾಮಾಜಿಕ ಮಾಧ್ಯಮವಾಗಿದೆ.

Tags: #saakshatvfacebookindiainstagramsocial mediayouths
ShareTweetSendShare
Join us on:

Related Posts

ಕೆಪಿಸಿಸಿ ಅಧ್ಯಕ್ಷರಾಗಿ 6 ವರ್ಷ: ಡಿಸಿಎಂ ಡಿಕೆಶಿ ಡಿನ್ನರ್ ಕೂಟ ಆಯೋಜನೆ

ಕೆಪಿಸಿಸಿ ಅಧ್ಯಕ್ಷರಾಗಿ 6 ವರ್ಷ: ಡಿಸಿಎಂ ಡಿಕೆಶಿ ಡಿನ್ನರ್ ಕೂಟ ಆಯೋಜನೆ

by Shwetha
March 4, 2026
0

ಉಪ ಮುಖ್ಯಮಂತ್ರಿ ಹಾಗೂ ಕರ್ನಾಟಕ ಪ್ರದೇಶ್ ಕಾಂಗ್ರೆಸ್ ಕಮಿಟಿ (KPCC) ಅಧ್ಯಕ್ಷರಾದ ಡಿ. ಕೆ. ಶಿವಕುಮಾರ್ ಅವರು ಆ ಹುದ್ದೆಯಲ್ಲಿ ಆರು ವರ್ಷಗಳನ್ನು ಪೂರೈಸಿದ್ದಾರೆ. ಈ ಹಿನ್ನೆಲೆಯಲ್ಲಿ...

ಇರಾನ್–ಇಸ್ರೇಲ್ ಸಂಘರ್ಷದ ಪರಿಣಾಮ: ಬೆಂಗಳೂರಿಗೆ ತಟ್ಟುತ್ತಾ ಡ್ರೈಫ್ರೂಟ್ಸ್ ಬೆಲೆ ಏರಿಕೆ?

ಇರಾನ್–ಇಸ್ರೇಲ್ ಸಂಘರ್ಷದ ಪರಿಣಾಮ: ಬೆಂಗಳೂರಿಗೆ ತಟ್ಟುತ್ತಾ ಡ್ರೈಫ್ರೂಟ್ಸ್ ಬೆಲೆ ಏರಿಕೆ?

by Shwetha
March 4, 2026
0

ಇರಾನ್–ಇಸ್ರೇಲ್ ನಡುವಿನ ಸಂಘರ್ಷ ಜಾಗತಿಕ ವ್ಯಾಪಾರಕ್ಕೆ ಧಕ್ಕೆಯೊಡ್ಡುತ್ತಿರುವ ಹಿನ್ನೆಲೆ, ಅದರ ಪರಿಣಾಮ ಬೆಂಗಳೂರಿನ ಮಾರುಕಟ್ಟೆಯ ಮೇಲೂ ಬೀರುವ ಸಾಧ್ಯತೆ ಇದೆ ಎಂದು ಸ್ಥಳೀಯ ವ್ಯಾಪಾರಿಗಳು ಹೇಳುತ್ತಿದ್ದಾರೆ. ವಿಶೇಷವಾಗಿ...

ಅಧಿಕಾರ ಹಸ್ತಾಂತರದ ಸುಳಿವು ನೀಡಿದ್ರಾ ಸಿದ್ದರಾಮಯ್ಯ ಕಾಂಗ್ರೆಸ್ ಸಿಎಂ ಇರ್ತಾರೆ ಎಂದ ಮಾತುಗಳ ಹಿಂದಿನ ಮರ್ಮವೇನು

ಅಧಿಕಾರ ಹಸ್ತಾಂತರದ ಸುಳಿವು ನೀಡಿದ್ರಾ ಸಿದ್ದರಾಮಯ್ಯ ಕಾಂಗ್ರೆಸ್ ಸಿಎಂ ಇರ್ತಾರೆ ಎಂದ ಮಾತುಗಳ ಹಿಂದಿನ ಮರ್ಮವೇನು

by Shwetha
March 4, 2026
0

ಬೆಂಗಳೂರು: ರಾಜ್ಯ ರಾಜಕೀಯದಲ್ಲಿ ಮತ್ತೊಂದು ಸುತ್ತಿನ ರಣರೋಚಕ ಚರ್ಚೆ ಶುರುವಾಗಿದೆ. ರಾಜ್ಯ ಬಜೆಟ್ ಮಂಡನೆ ಯಶಸ್ವಿಯಾಗಿ ಮುಗಿದ ಬೆನ್ನಲ್ಲೇ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಹೊರಡಿಸಿರುವ ಪತ್ರಿಕಾ ಪ್ರಕಟಣೆ...

ದರ್ಶನ್ ಕೇಸ್‌ನಲ್ಲಿ ಪೊಲೀಸರ ಎಡವಟ್ಟು ಬಯಲು ಕೋರ್ಟ್ ಅಂಗಳದಲ್ಲಿ ತನಿಖಾಧಿಕಾರಿಗಳ ವಿರುದ್ಧ ಸಿಡಿದೆದ್ದ ಜಡ್ಜ್

ದರ್ಶನ್ ಕೇಸ್‌ನಲ್ಲಿ ಪೊಲೀಸರ ಎಡವಟ್ಟು ಬಯಲು ಕೋರ್ಟ್ ಅಂಗಳದಲ್ಲಿ ತನಿಖಾಧಿಕಾರಿಗಳ ವಿರುದ್ಧ ಸಿಡಿದೆದ್ದ ಜಡ್ಜ್

by Shwetha
March 4, 2026
0

ರಾಜ್ಯವನ್ನೇ ಬೆಚ್ಚಿಬೀಳಿಸಿದ ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ದಿನಕ್ಕೊಂದು ಸ್ಫೋಟಕ ಮಾಹಿತಿ ಹೊರಬೀಳುತ್ತಿದೆ. ಇದೀಗ ಹೈ ಪ್ರೊಫೈಲ್ ಆರೋಪಿ ದರ್ಶನ್ ತೂಗುದೀಪ ಮತ್ತು ಗ್ಯಾಂಗ್ ವಿರುದ್ಧದ ತನಿಖೆಯಲ್ಲಿ ಪೊಲೀಸರು...

ಮಧ್ಯಪ್ರಾಚ್ಯ ಸಂಘರ್ಷ: ಭಾರತ ನೈತಿಕವಾಗಿ ಸ್ಪಷ್ಟ ನಿಲುವು ತಾಳಬೇಕು – ರಾಹುಲ್ ಗಾಂಧಿ

ಮಧ್ಯಪ್ರಾಚ್ಯ ಸಂಘರ್ಷ: ಭಾರತ ನೈತಿಕವಾಗಿ ಸ್ಪಷ್ಟ ನಿಲುವು ತಾಳಬೇಕು – ರಾಹುಲ್ ಗಾಂಧಿ

by Shwetha
March 4, 2026
0

ಮಧ್ಯಪ್ರಾಚ್ಯದಲ್ಲಿ ಹೆಚ್ಚುತ್ತಿರುವ ಉದ್ವಿಗ್ನತೆ ಕುರಿತು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಪ್ರತಿಕ್ರಿಯೆ ನೀಡಿದ್ದು, ಭಾರತವು ಈ ವಿಚಾರದಲ್ಲಿ ನೈತಿಕವಾಗಿ ಸ್ಪಷ್ಟ ನಿಲುವು ತಾಳಬೇಕು ಎಂದು ಹೇಳಿದ್ದಾರೆ. ಇರಾನ್...

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • Astrology – ಯಾವ ಯಾವ ರಾಶಿಯವರಿಗೆ ಯಾವ ನಕ್ಷತ್ರ ಬರುತ್ತದೆ ಗೋತ್ತಾ ನಿಮಗೆ..??

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram