ಫೆಬ್ರುವರಿ 21 ಸೋಮವಾರ, 2022 ಧರ್ಮ ಕ್ಷೇತ್ರ ಮಂಜುನಾಥ ಸ್ವಾಮಿಯ ಆಶೀರ್ವಾದ ಪಡೆಯುತ್ತ. ಇಂದಿನ ದಿನದ ಭವ್ಯ ಭವಿಷ್ಯ ವಾಣಿ.. Saaksha Tv
ಶ್ರೀ ಕ್ಷೇತ್ರ ಕಟೀಲು ದುರ್ಗಾಪರಮೇಶ್ವರೀ
ದೈವಜ್ಞ ಪ್ರಧಾನ್ ತಾಂತ್ರಿಕ್ ಜ್ಞಾನೇಶ್ವರ್ ರಾವ್
ನಿಮ್ಮ ಜೀವನದ ಯಾವುದೇ ಗುಪ್ತ,ಪ್ರೀತಿ-ಪ್ರೇಮ ದಾಂಪತ್ಯ,ವೈವಾಹಿಕ,ವ್ಯವಹಾರಿಕ ಎಂತಹ ಸಮಸ್ಯೆಗಳೇ ಇದ್ದರೂ ಆ ಸಮಸ್ಯೆಗಳಿಗೆ ದೈವಿಕ ವಿಧಿವಿಧಾನದ ಶಾಸ್ತ್ರೋವಾದ ಮಾರ್ಗವನ್ನು ಕೆಲವೇ ಗಂಟೆಯಲ್ಲಿ ಪೋನಿನ ಮೂಲಕ ಶಾಶ್ವತವಾಗಿ ಪರಿಹಾರ ತಿಳಿಸಿಕೊಡುತ್ತಾರೆ ತಪ್ಪದೆ ಕರೆ ಮಾಡಿ 85489 98564
ಮೇಷ ವೃತ್ತಿಯಲ್ಲಿ ರಾತ್ರಿ ಪಾಳಿ ತಪ್ಪುವಂತಹ ಘಟನೆ ನಡೆದ ಕಾರಣದಿಂದಾಗಿ ಮನಸ್ಸಿಗೆ ಸಮಾಧಾನವಾಗುವುದು. ವಿದೇಶಿ ಸಂಸ್ಥೆಯೊಂದಿಗೆ ವ್ಯಾವಹಾರಿಕ ಒಪ್ಪಂದ ಮಾಡಿಕೊಳ್ಳಲು ಈ ದಿನ ಸೂಕ್ತವಾಗಿರುವುದು.
ವೃಷಭ ಸಂಶೋಧನಾಕಾರರಿಗೆ ಹಾಗೂ ನ್ಯಾಯಾಂಗ ಇಲಾಖೆಯವರಿಗೆ ಒಳ್ಳೆಯ ದಿನಗಳು. ನೀವು ಇಂದು ಕೈಗೊಳ್ಳುವ ನಿರ್ಧಾರಗಳು ಕುಟುಂಬದ ಸದಸ್ಯರ ಮನಸ್ಸಿಗೆ ನೆಮ್ಮದಿ ತರಲಿದೆ. ಕೊಡು–ಕೊಳ್ಳುವಿಕೆ ವ್ಯವಹಾರ ಹೆಚ್ಚಲಿದೆ.
ಮಿಥುನ ಮನೆಗೆ ನೂತನ ಸಾಕುಪ್ರಾಣಿಯ ಆಗಮನ ಮಕ್ಕಳಲ್ಲಿ ಸಂತೋಷ ಮೂಡಿಸಲಿದೆ. ಯೋಗಾಸನ ಶಿಕ್ಷಕರಿಗೆ ಬೇಡಿಕೆ ಹೆಚ್ಚಲಿದೆ. ಹುಟ್ಟೂರಿನಲ್ಲಿ ಕೃಷಿ ಮಾಡುವ ಅಥವಾ ಕೃಷಿ ಭೂಮಿ ಖರೀದಿಸುವ ಆಲೋಚನೆ ನೆರವೇರುವುದು.
ಕಟಕ ವ್ಯಾಪಾರ ವ್ಯವಹಾರದಲ್ಲಿ ವಂಚಕರ ಕೈವಾಡ ಬೆಳಕಿಗೆ ಬರುತ್ತದೆ. ನಿವೇಶನಗಳ ಖರೀದಿಯ ವ್ಯವಹಾರದಲ್ಲಿ ಮತ್ತೊಮ್ಮೆ ಭೂಮಿಯ ದಾಖಲೆಗಳ ಪರೀಕ್ಷೆ ಅನಿವಾರ್ಯ ಎನಿಸಲಿದೆ. ಹೂವಿನ ವ್ಯಾಪಾರಿಗಳಿಗೆ ಯಶಸ್ಸು.
ಸಿಂಹ ಮಕ್ಕಳ ವಿದ್ಯಾಭ್ಯಾಸವು ಅಭಿವೃದ್ಧಿದಾಯಕವಾಗಿ ಮುಂದುವರಿಯಲಿದೆ. ದೇಹಾರೋಗ್ಯದ ಬಗ್ಗೆ ಅದರಲ್ಲೂ ಉದರ ವ್ಯಾಧಿಯ ಬಗ್ಗೆ ಕಾಳಜಿ ವಹಿಸಬೇಕು.
ಕನ್ಯಾ ಭೂಮಿಗೆ ಸಂಬಂಧಿಸಿದ ಸಮಸ್ಯೆಗಳು ನಿವಾರಣೆಗೊಳ್ಳುವ ಹಂತಕ್ಕೆ ಬರಲಿದೆ. ಸಮಾಜದಲ್ಲಿ ನಿಮ್ಮ ವ್ಯಕ್ತಿತ್ವಕ್ಕೆ ಸೂಕ್ತಗೌರವಾದರಗಳು ದೊರೆಯಲಿದೆ. ಹಿಡಿದ ಕೆಲಸಗಳನ್ನು ಮುಗಿಸುವ ಪ್ರಯತ್ನವಿರಲಿ.
ತುಲಾ ಅಧಿಕಾರದ ಜಂಜಾಟದಿಂದ ಪಾರಾಗುವ ಸಾಧ್ಯತೆ ಇದೆ. ಧನಾಗಮನ ಹೆಚ್ಚಿದ್ದರೂ ಸಂಪಾದನೆಯ ಬಹುಪಾಲು ವೆಚ್ಚವಾಗಲಿದೆ. ಸಕಾಲದಲ್ಲಿ ಮಿತ್ರರ ನೆರವು ಸಿಗುವುದು. ಹೈನು ಉತ್ಪಾದಕರಿಗೆ ಬೇಡಿಕೆ ಹೆಚ್ಚಲಿದೆ.
ವೃಶ್ಚಿಕ ಈ ದಿನ ವಿವಿಧ ರೀತಿಯಲ್ಲಿ ಧನಾಗಮನ ಉತ್ತಮವಾಗಿರಲಿದೆ. ನಿಮ್ಮ ಬಾಲ್ಯದ ಕನಸು ಈಡೇರುವ ಕಾಲ ಈ ದಿನವಾಗಿದೆ. ಉದ್ಯೋಗ ಕ್ಷೇತ್ರದಲ್ಲಿ ಹೆಚ್ಚಿನ ಅಭಿವೃದ್ಧಿಯೂ ನಿಮ್ಮ ಕಾರ್ಯವೈಖರಿಯಿಂದ ಅನುಭವಕ್ಕೆ ಬರುತ್ತದೆ.
ಧನು ಆಹಾರ ಪದ್ಧತಿಯಲ್ಲಿ ನಿಯಮ ಮಾಡಿಕೊಳ್ಳುವುದರಿಂದ ಆರೋಗ್ಯ ಕಾಪಾಡಿಕೊಳ್ಳಬಹುದು. ಬಾಳಸಂಗಾತಿಯ ಮಾತುಗಳಿಗೆ ನಿಮ್ಮ ಸಹಮತವಿರಲಿ. ಸುಖ, ನೆಮ್ಮದಿಯುಕ್ತ ಕುಟುಂಬವು ನಿಮ್ಮದಾಗುವುದು.
ಮಕರ ಸಾಂಸಾರಿಕ ಜೀವನ ಉತ್ತಮವಾಗಿದ್ದರೂ ಅನವಶ್ಯಕವಾದ ವಿಚಾರದಲ್ಲಿ ಭಿನ್ನಾಭಿಪ್ರಾಯ ಮೂಡಿಬಂದು ಕಲಹ ಸಾಧ್ಯತೆ. ಕೆಲಸದ ವಿಚಾರದಲ್ಲಿ ಹಿರಿಯರ ಮಾತಿನಂತೆ ನಡೆದುಕೊಳ್ಳುವುದು ಉತ್ತಮ.
ಶ್ರೀ ಕ್ಷೇತ್ರ ಕಟೀಲು ದುರ್ಗಾಪರಮೇಶ್ವರೀ ಜ್ಯೋತಿಷ್ಯಶಾಸ್ತ್ರಂ ಶ್ರೀ ಜ್ಞಾನೇಶ್ವರ್ ರಾವ್ ಪ್ರಧಾನ ತಾಂತ್ರಿಕ( 8548998564 ) ರಕ್ತೇತೇಶ್ವರೀ ದೇವಿ ಮತ್ತು ದುರ್ಗಾಪರಮೇಶ್ವರೀ ದೇವಿ ತಾಯಿ ಆರಾಧನೆ ಮಾಡುತ್ತಾ ಕೊಳ್ಳೇಗಾಲದ ರಣಮೋಡಿ ಮತ್ತು ಕೇರಳದ ಕುಟ್ಟಿಚಾತನ್ ಪೂಜಾಪದ್ಧತಿಯಿಂದ ನಿಮ್ಮ ಸರ್ವ ಘೋರ ಗುಪ್ತ ಕಠಿಣ ಸಮಸ್ಯೆಗಳಿಗೆ ಕೇವಲ 2 ದಿನದಲ್ಲಿ ಶಾಶ್ವತ ಪರಿಹಾರ ಮಾಡಿಕೊಡುತ್ತಾರೆ
ನಿಮ್ಮ ಸಮಸ್ಯೆಗಳಾದ ವಿದ್ಯಾ ಭ್ಯಾಸದಲ್ಲಿ ತೊಂದರೆ, ಉದ್ಯೋಗ ಸಮಸ್ಯೆ, ಮನೆಯಲ್ಲಿ ಹಣಕಾಸಿನ ಅಭಾವ ಎಷ್ಟೇ ದುಡ್ಡಿದ್ದರು ನೆಮ್ಮದಿಯಕೊರತೆ ಇಷ್ಟಪಟ್ಟವರು ನಿಮ್ಮಂತೆ ಆಗಲು, ಪ್ರೀತಿಯಲ್ಲಿ ನಂಬಿ ಮೋಸ, ಗಂಡ ಅಥವಾ ಹೆಂಡತಿ ಪರಸಂಗ ಬಿಡಿಸುವುದು, ಪ್ರೀತಿಯಲ್ಲಿ ಬಿದ್ದು ಮಕ್ಕಳು ಮಾತು ಕೇಳದಿದ್ದರೆ, ಗಂಡ ಹೆಂಡತಿ ನಡುವೆಹೊಂದಾಣಿಕೆ ಸಮಸ್ಯೆ ವಿವಾಹದಲ್ಲಿ ಅಡೆ ತಡೆ ಸಾಲಭಾದೆ ಇನ್ನೂ ಅನೇಕ ಸಮಸ್ಯೆಗಳಿಗೆ 100% ಸೂಕ್ತ ಪರಿಹಾರ ಮತ್ತು ಮಾರ್ಗದರ್ಶನ ನೀಡುತ್ತಾರೆ.
ಶತ್ರುನಾಶ ಧನವಶೀಕರಣದಂತಹ ಸಮಸ್ಯೆಗಳ ನಿವಾರಣೆಗೆ ಅತ್ಯಂತ ಪ್ರಭಾವಶಾಲಿ ಮತ್ತು ಪ್ರಖ್ಯಾತಿ ಪಡೆದಿರುವ ಜ್ಯೋತಿಷ್ಯರು. ನಿಮ್ಮ ಸಮಸ್ಯೆಗಳಿಗೆ ಯಾರಿಂದಲೂ ಪರಿಹಾರ ಸಿಗದೆ ನೊಂದಿದ್ದರೆ ಇವರನ್ನು ಒಮ್ಮೆನಂಬಿ ಕರೆ ಮಾಡಿ ಖಂಡಿತಾ ಪರಿಹಾರ ಸಿಗುತ್ತದೆ. ಮೊಬೈಲ್ ನಂ ಶ್ರೀ ಜ್ಞಾನೇಶ್ವರ್ ರಾವ್ ಪ್ರಧಾನ ತಾಂತ್ರಿಕ 8548998564
ಕುಂಭ ವಿದ್ಯಾರ್ಥಿಗಳಿಗೆ ವಿದ್ಯಾರ್ಜನೆಯಲ್ಲಿ ಬಹುಭಾಷಾ ಕಲಿಕೆಯಂತಹ ಅನೇಕ ಅವಕಾಶ ಒದಗಿ ಬರುವುದು. ಬೃಹತ್ ಯೋಜನೆಗಾಗಿ ಸಾಲ ಮಾಡುವ ಪರಿಸ್ಥಿತಿ ಬರಬಹುದು. ಧಾರ್ಮಿಕ ಕ್ಷೇತ್ರಗಳ ಭೇಟಿ.
ಮೀನ ಕೃಷಿಗೆ ಸಂಬಂಧಿಸಿದ ಯಂತ್ರಗಳು ಅಥವಾ ವಾಹನ ಕೊಳ್ಳುವ ಯೋಗವಿದೆ. ಆರಕ್ಷಕ ವರ್ಗದವರು ಜಾಗರೂಕತೆಯಿಂದ ವರ್ತಿಸಿ, ಸ್ವತಃ ನೀವೇ ಅಪರಾಧಿ ಸ್ಥಾನದಲ್ಲಿ ನಿಲ್ಲಬೇಕಾದಂತಹ ಸನ್ನಿವೇಶ ಎದುರಾಗಬಹುದು.








