ADVERTISEMENT
Sunday, August 23, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home Cooking

Cooking : ಮೊಟ್ಟೆಯಿಂದ ಮಾಡಿ 4 ರೀತಿಯ ರುಚಿಕರ ಅಡುಗೆಗಳು.. ರೆಸಿಪಿಗಳು

Namratha Rao by Namratha Rao
February 21, 2022
in Cooking, Newsbeat, ಅಡುಗೆ
Share on FacebookShare on TwitterShare on WhatsappShare on Telegram

Cooking : ಮೊಟ್ಟೆಯಿಂದ ಮಾಡಿ 5 ರೀತಿಯ ರುಚಿಕರ ಅಡುಗೆಗಳು.. ರೆಸಿಪಿಗಳು

ಎಗ್ ಸುಕ್ಕಾ  

Related posts

ಇನ್ಮುಂದೆ ಮಂಗಳೂರು ರೈಲ್ವೆ ಕರ್ನಾಟಕದ ಪಾಲು: ಪಾಲಕ್ಕಾಡ್ ಲಾಬಿಗೆ ಬ್ರೇಕ್, ಕೇರಳ ವಿರೋಧದ ನಡುವೆಯೂ ಕರಾವಳಿಗರ ದಶಕಗಳ ಕನಸು ನನಸು -ನಮಗೆ ಆದಾಯ ನಷ್ಟವಾಗುತ್ತೆ ಎಂದು ಮೋದಿ ಮೊರೆ ಹೋದ ಕೇರಳ CM

ಇನ್ಮುಂದೆ ಮಂಗಳೂರು ರೈಲ್ವೆ ಕರ್ನಾಟಕದ ಪಾಲು: ಪಾಲಕ್ಕಾಡ್ ಲಾಬಿಗೆ ಬ್ರೇಕ್, ಕೇರಳ ವಿರೋಧದ ನಡುವೆಯೂ ಕರಾವಳಿಗರ ದಶಕಗಳ ಕನಸು ನನಸು -ನಮಗೆ ಆದಾಯ ನಷ್ಟವಾಗುತ್ತೆ ಎಂದು ಮೋದಿ ಮೊರೆ ಹೋದ ಕೇರಳ CM

August 23, 2026
ವಾಲ್ಮೀಕಿ ಹಗರಣ- ಸದನದಲ್ಲಿ ಸಾಕ್ಷಿ ನೀಡಲು ಯೋಗ್ಯತೆ ಇಲ್ಲದವರು ಈಗ ಪಾದಯಾತ್ರೆ ಮಾಡ್ತಿದ್ದಾರೆ: ಕುರ್ಚಿ ಉಳಿಸಿಕೊಳ್ಳಲು ಬಿಜೆಪಿ ನಾಯಕರ ಪಾದಯಾತ್ರೆ ನಾಟಕ- ಸಚಿವ ನಾಗೇಂದ್ರ ಪರ ಪ್ರಿಯಾಂಕ್ ಖರ್ಗೆ ಬ್ಯಾಟಿಂಗ್

ವಾಲ್ಮೀಕಿ ಹಗರಣ- ಸದನದಲ್ಲಿ ಸಾಕ್ಷಿ ನೀಡಲು ಯೋಗ್ಯತೆ ಇಲ್ಲದವರು ಈಗ ಪಾದಯಾತ್ರೆ ಮಾಡ್ತಿದ್ದಾರೆ: ಕುರ್ಚಿ ಉಳಿಸಿಕೊಳ್ಳಲು ಬಿಜೆಪಿ ನಾಯಕರ ಪಾದಯಾತ್ರೆ ನಾಟಕ- ಸಚಿವ ನಾಗೇಂದ್ರ ಪರ ಪ್ರಿಯಾಂಕ್ ಖರ್ಗೆ ಬ್ಯಾಟಿಂಗ್

August 23, 2026

ಬೇಕಾಗುವ ಸಾಮಾಗ್ರಿಗಳು

ಮೊಟ್ಟೆ – 4
ಸಣ್ಣಗೆ ಕತ್ತರಿಸಿದ ಈರುಳ್ಳಿ – 1
ಹಸಿ ಮೆಣಸಿನ ಕಾಯಿ – 2
ಜೀರಿಗೆ – 1 ಚಮಚ
ತುರಿದ ತೆಂಗಿನಕಾಯಿ – 1/2 ಕಪ್
ಶುಂಠಿ ಬೆಳ್ಳುಳ್ಳಿ ಪೇಸ್ಟ್ – 1ಚಮಚ
ಮೆಣಸಿನ ಪುಡಿ – 1 ಚಮಚ
ಧನಿಯಾ ಪುಡಿ – 1 ಚಮಚ
ಹುಣಸೆ ರಸ ಅಗತ್ಯವಿರುವಷ್ಟು
ರುಚಿಗೆ ತಕ್ಕಷ್ಟು ಉಪ್ಪು
ಕರಿಬೇವಿನ ಸೊಪ್ಪು ಸ್ವಲ್ಪ
ಎಣ್ಣೆ- 3 ಚಮಚ

Egg sukka -  Saakshatv

ಮಾಡುವ ವಿಧಾನ :
ಮೊದಲು ಮೊಟ್ಟೆಗಳನ್ನು ಬೇಯಿಸಿ ಎರಡು ತುಂಡುಗಳಾಗಿ ಕತ್ತರಿಸಿ. ಈಗ ಕಡಾಯಿ ಬಿಸಿ ಮಾಡಿ ತುರಿದ ತೆಂಗಿನಕಾಯಿಯನ್ನು ಹುರಿದು ಪಕ್ಕಕ್ಕೆ ಇರಿಸಿ. ನಂತರ ಕಡಾಯಿಗೆ ಒಂದು ಚಮಚ ಎಣ್ಣೆ ಹಾಕಿ ಬಿಸಿ ಮಾಡಿ ಈರುಳ್ಳಿ ತುಂಡುಗಳನ್ನು ಹುರಿದು ಇಟ್ಟುಕೊಳ್ಳಿ. ಈಗ ಕಡಾಯಿಗೆ ಎರಡು ಚಮಚ ಎಣ್ಣೆ ಸೇರಿಸಿ, ಜೀರಿಗೆ ಹುರಿಯಿರಿ. ಇದಕ್ಕೆ ಕತ್ತರಿಸಿದ ಹಸಿ ಮೆಣಸಿನ ಕಾಯಿ ಸೇರಿಸಿ ಹುರಿಯಿರಿ.
Egg sukka - Saakshatv
ಬಳಿಕ ಶುಂಠಿ ಬೆಳ್ಳುಳ್ಳಿ ಪೇಸ್ಟ್ ಸೇರಿಸಿ. ನಂತರ ಮೆಣಸಿನ ಪುಡಿ, ಧನಿಯಾ ಪುಡಿ ಸೇರಿಸಿ ರುಚಿಗೆ ತಕ್ಕಷ್ಟು ಉಪ್ಪು ಸೇರಿಸಿ ಸರಿಯಾಗಿ ಬೆರೆಸಿ. ಹುಣಸೆ ರಸ ಸೇರಿಸಿ ಮಿಶ್ರ ಮಾಡಿ. ಇದಕ್ಕೆ ಹುರಿದ ಈರುಳ್ಳಿ ಮತ್ತು ಹುರಿದ ತೆಂಗಿನಕಾಯಿ ಮಿಶ್ರಣವನ್ನು ಸೇರಿಸಿ ಕಲಸಿ. ಬಳಿಕ ಕತ್ತರಿಸಿದ ಬೇಯಿಸಿದ ಮೊಟ್ಟೆಗಳನ್ನು ಸೇರಿಸಿ ಮಿಶ್ರಣವನ್ನು ಸರಿಯಾಗಿ ಬೆರೆಸಿ. ಈಗ ಬಿಸಿ ಬಿಸಿಯಾದ ರುಚಿಕರವಾದ ಎಗ್ ಸುಕ್ಕಾ  ಸವಿಯಲು ರೆಡಿಯಾಗಿದೆ.

 

ಎಗ್ ಬುರ್ಜಿ

ಬೇಕಾಗುವ ಸಾಮಾಗ್ರಿಗಳು
ಮೊಟ್ಟೆ – 5
ಎಣ್ಣೆ – 3 ಚಮಚ
ಲವಂಗ – 2
ಜೀರಿಗೆ – 1/2 ಚಮಚ
ಕೊತ್ತಂಬರಿ ಹುಡಿ -1 ಚಮಚ
ಮೆಣಸಿನ ಪುಡಿ – 1 ಚಮಚ
ಮೆಂತೆಕಾಳು-4
ತೆಂಗಿನಕಾಯಿ ತುರಿ -1/2 ಕಪ್
ಸಾಸಿವೆ-1 ಚಮಚ
ಬೆಳ್ಳುಳ್ಳಿ-5 ಎಸಳು
ಈರುಳ್ಳಿ -1,
ಟೊಮೆಟೊ-1
ರುಚಿಗೆ ತಕ್ಕಷ್ಟು ಉಪ್ಪು
ಅರಿಶಿನ-ಚಿಟಿಕೆ
Saakshatv cooking tips how to prepare egg bhurji
ಮಾಡುವ ವಿಧಾನ

ಮೊದಲಿಗೆ ‌ಬಾಣಲೆಯಲ್ಲಿ 1 ಚಮಚ ಎಣ್ಣೆ ಬಿಸಿ ಮಾಡಿ ಜೀರಿಗೆ, ಮೆಂತೆ, ಲವಂಗ ಹಾಕಿ. ನಂತರ ತೆಂಗಿನಕಾಯಿ ತುರಿ ಸೇರಿಸಿ ‌ಮಧ್ಯಮ ಉರಿಯಲ್ಲಿ ಹುರಿಯಿರಿ. ತಣ್ಣಗಾದ ಬಳಿಕ ಮಿಕ್ಸಿ ಜಾರಿಗೆ ಹಾಕಿ ಸ್ವಲ್ಪ ನೀರು ಸೇರಿಸಿ ತರಿತರಿಯಾಗಿ ರುಬ್ಬಿಕೊಳ್ಳಿ
ಈಗ ಪ್ಯಾನ್ ಗೆ 2 ಟೇಬಲ್ ಸ್ಪೂನ್ ಎಣ್ಣೆ ಹಾಕಿ ಬಿಸಿ ಮಾಡಿ. ನಂತರ ಇದಕ್ಕೆ ಸಾಸಿವೆ ಹಾಕಿ ಸಿಡಿದ ನಂತರ ಜಜ್ಜಿದ ಬೆಳ್ಳುಳ್ಳಿ ಸೇರಿಸಿ. ನಂತರ ಚಿಕ್ಕದಾಗಿ ಕತ್ತರಿಸಿದ ಈರುಳ್ಳಿ ಸೇರಿಸಿ 3 ನಿಮಿಷಗಳ ಕಾಲ ಹುರಿಯಿರಿ. ಆಮೇಲೆ ಸಣ್ಣಗೆ ಹೆಚ್ಚಿದ ಟೊಮೆಟೊ, ಉಪ್ಪು, ಅರಿಶಿನ ಸೇರಿಸಿ ಟೊಮೆಟೊ ಮೆತ್ತಗಾಗುವವರೆಗೆ ಬೇಯಿಸಿ. ಬಳಿಕ ‌ ಮಿಕ್ಸಿಯಲ್ಲಿ ಪುಡಿ ಮಾಡಿದ ಪೌಡರ್ ಸೇರಿಸಿ 5 ನಿಮಿಷಗಳ ಕಾಲ ಕೈಯಾಡಿಸಿ. ಆಮೇಲೆ ಮೊಟ್ಟೆ ಒಡೆದು ಹಾಕಿ ಚೆನ್ನಾಗಿ ಮಿಕ್ಸ್ ಮಾಡಿ. ರುಚಿಗೆ ತಕ್ಕಷ್ಟು ಉಪ್ಪು ಸೇರಿಸಿ ಸಣ್ಣ ಉರಿಯಲ್ಲಿ 5 ನಿಮಿಷಗಳ ಕಾಲ ಬೇಯಿಸಿಕೊಳ್ಳಿ. ರುಚಿಕರವಾದ ಎಗ್ ಬುರ್ಜಿ ಸವಿಯಲು ಸಿದ್ಧವಾಗಿದೆ.

5 ಸುಲಭ ಮತ್ತು ರುಚಿಕರ ಸಿಹಿ ತಿನಿಸುಗಳು ರೆಸಿಪಿಗಳು ನಿಮಗಾಗಿ..!

ಮೊಟ್ಟೆಯ ಕಬಾಬ್‌

ಬೇಕಾಗುವ ಸಾಮಗ್ರಿಗಳು

ಮೊಟ್ಟೆಗಳು – 6
ಕೆಂಪು ಮೆಣಸು ಹುಡಿ 2 ಚಮಚ
ಕಡ್ಲೆಹಿಟ್ಟು 2 ಚಮಚ
ಕೊತ್ತಂಬರಿ ಹುಡಿ 1 ಚಮಚ
ಗರಂ ಮಸಾಲ 1/2 ಟೀಸ್ಪೂನ್
ಸಣ್ಣದಾಗಿ ಕತ್ತರಿಸಿದ ಈರುಳ್ಳಿ -1
ಪೆಪ್ಪರ್ ಪುಡಿ 1 ಚಮಚ
ಬ್ರೆಡ್ ಹುಡಿ – 1 ಕಪ್
ರುಚಿಗೆ ತಕ್ಕಷ್ಟು ಉಪ್ಪು
ಹುರಿಯಲು ಎಣ್ಣೆ

ಮಾಡುವ ವಿಧಾನ

ಮೊದಲಿಗೆ ಮೊಟ್ಟೆಗಳನ್ನು 15 ನಿಮಿಷಗಳ ಕಾಲ ಚೆನ್ನಾಗಿ ಕುದಿಸಿ, ಒಂದು ಬಟ್ಟಲಿನಲ್ಲಿ ಮೊಟ್ಟೆಯ ಸಿಪ್ಪೆ ತೆಗೆದು ಅವುಗಳನ್ನು ಚಿಕ್ಕದಾಗಿ ಕತ್ತರಿಸಿಕೊಳ್ಳಿ.

ಇದರ ನಂತರ, ಪೆಪ್ಪರ್ ಪುಡಿ, ಕೊತ್ತಂಬರಿ ಹುಡಿ, ಈರುಳ್ಳಿ, ಗರಂ ಮಸಾಲ, ಕಡ್ಲೆಹಿಟ್ಟು, ಕೆಂಪು ಮೆಣಸು ಪುಡಿ ಮತ್ತು ಉಪ್ಪು ಸೇರಿಸಿ. ನಂತರ ಸ್ವಲ್ಪ ನೀರು ಬೆರೆಸಿ ಚೆನ್ನಾಗಿ ಮಿಶ್ರಣ ಮಾಡಿ. ಇದಕ್ಕೆ ಕತ್ತರಿಸಿದ ಮೊಟ್ಟೆಗಳನ್ನು ಸೇರಿಸಿ ಮಿಶ್ರ ಮಾಡಿ.

ಈಗ ಈ ಮಿಶ್ರಣದಿಂದ ಸಣ್ಣ ಕಬಾಬ್‌ಗಳನ್ನು ತಯಾರಿಸಿ ಅದಕ್ಕೆ ಬ್ರೆಡ್‌ ಹುಡಿ ಲೇಪಿಸಿ.

ಈಗ ಬಾಣಲೆಯಲ್ಲಿ ಎಣ್ಣೆಯನ್ನು ಬಿಸಿ ಮಾಡಿ. ‌ನಂತರ ಕಬಾಬ್‌ಗಳನ್ನು ಬಿಸಿ ಎಣ್ಣೆಯಲ್ಲಿ ಬಿಡಿ. ಹೊಂಬಣ್ಣಕ್ಕೆ ಬರುವವರೆಗೆ ಡೀಪ್ ಫ್ರೈ ಮಾಡಿ. ಬಿಸಿಯಾದ ಮೊಟ್ಟೆಯ ಕಬಾಬ್‌ ಸವಿಯಲು ಸಿದ್ಧವಾಗಿದೆ.

5 ವಿವಿಧ ಬಗೆಯ ರುಚಿಕರ ಬೋಂಡಾಗಳ ರೆಸಿಪಿಗಳು ನಿಮಗಾಗಿ..!

ಮೊಟ್ಟೆ ಪಲ್ಯ

ಬೇಕಾಗುವ ಸಾಮಗ್ರಿಗಳು

ಬೇಯಿಸಿದ ಮೊಟ್ಟೆಗಳು 4

ಕ್ಯಾಪ್ಸಿಕಂ 1

ಟೊಮೆಟೊ 1

ಎಣ್ಣೆ 4 ಟೀಸ್ಪೂನ್

ಅರಿಶಿನ ಪುಡಿ 1/2 ಟೀಸ್ಪೂನ್

ಜೀರಿಗೆ ಪುಡಿ 1 ಟೀಸ್ಪೂನ್

ಉಪ್ಪು 1 ಟೀಸ್ಪೂನ್

ಕೆಂಪು ಮೆಣಸಿನ ಪುಡಿ 1 ಟೀಸ್ಪೂನ್

ಎಗ್ ಮಸಾಲ ಪುಡಿ 1 ಟೀಸ್ಪೂನ್

ಕೊತ್ತಂಬರಿ ಸೊಪ್ಪು ಸ್ವಲ್ಪ
Saakshatv cooking recipe Egg palya

ಮಾಡುವ ವಿಧಾನ

ಮೊದಲಿಗೆ ಬಾಣಲೆ ಬಿಸಿ ಮಾಡಿ ಅದಕ್ಕೆ ಎಣ್ಣೆ ಸೇರಿಸಿ. ಅದು ಬಿಸಿಯಾದ ನಂತರ ಕತ್ತರಿಸಿದ ಕ್ಯಾಪ್ಸಿಕಂ ಮತ್ತು ಟೊಮ್ಯಾಟೊ, ಅರಿಶಿನ ಪುಡಿ, ಜೀರಿಗೆ ಪುಡಿ ಮತ್ತು ಉಪ್ಪು ಸೇರಿಸಿ ಮತ್ತು ಅದನ್ನು ಸರಿಯಾಗಿ ಬೆರೆಸಿ.
ಕಸೂರಿ ಮೇಥಿ ಇದ್ದರೆ ಅದನ್ನು ಸೇರಿಸಿ.

ಈಗ ಎಲ್ಲಾ 4 ಮೊಟ್ಟೆಗಳನ್ನು ಸಣ್ಣ ತುಂಡುಗಳಾಗಿ ಕತ್ತರಿಸಿ ನಿಧಾನವಾಗಿ ಬಾಣಲೆಗೆ ಸೇರಿಸಿ. ಈಗ ಅದಕ್ಕೆ ಎಗ್ ಮಸಾಲ ಪುಡಿಯನ್ನು ಸೇರಿಸಿ ಮತ್ತು ಸ್ವಲ್ಪ ಸಮಯದವರೆಗೆ ನಿಧಾನವಾಗಿ ಕಲಸಿ. ಮೊಟ್ಟೆಯ ಪ್ರತಿಯೊಂದು ಭಾಗದಲ್ಲೂ ಮಸಾಲೆ ಬೆರೆಯುವಂತೆ ಮಿಶ್ರ ಮಾಡಿ.

ಈಗ ಅಂತಿಮವಾಗಿ ಕತ್ತರಿಸಿದ ಕೊತ್ತಂಬರಿ ಸೊಪ್ಪನ್ನು ಸೇರಿಸಿ. ರುಚಿಯಾದ ಮೊಟ್ಟೆ ಪಲ್ಯ ಸವಿಯಲು ರೆಡಿ.

ಈ ಖಾದ್ಯವನ್ನು ನೀವು ಅನ್ನ ಮತ್ತು ಚಪಾತಿಯೊಂದಿಗೆ ಸೇವಿಸಬಹುದು.

Tags: EGG burjiegg kebabegg recipiesEgg sukka
ShareTweetSendShare
Join us on:

Related Posts

ಇನ್ಮುಂದೆ ಮಂಗಳೂರು ರೈಲ್ವೆ ಕರ್ನಾಟಕದ ಪಾಲು: ಪಾಲಕ್ಕಾಡ್ ಲಾಬಿಗೆ ಬ್ರೇಕ್, ಕೇರಳ ವಿರೋಧದ ನಡುವೆಯೂ ಕರಾವಳಿಗರ ದಶಕಗಳ ಕನಸು ನನಸು -ನಮಗೆ ಆದಾಯ ನಷ್ಟವಾಗುತ್ತೆ ಎಂದು ಮೋದಿ ಮೊರೆ ಹೋದ ಕೇರಳ CM

ಇನ್ಮುಂದೆ ಮಂಗಳೂರು ರೈಲ್ವೆ ಕರ್ನಾಟಕದ ಪಾಲು: ಪಾಲಕ್ಕಾಡ್ ಲಾಬಿಗೆ ಬ್ರೇಕ್, ಕೇರಳ ವಿರೋಧದ ನಡುವೆಯೂ ಕರಾವಳಿಗರ ದಶಕಗಳ ಕನಸು ನನಸು -ನಮಗೆ ಆದಾಯ ನಷ್ಟವಾಗುತ್ತೆ ಎಂದು ಮೋದಿ ಮೊರೆ ಹೋದ ಕೇರಳ CM

by Shwetha
August 23, 2026
0

ತಿರುವನಂತಪುರಂ: ದಕ್ಷಿಣ ರೈಲ್ವೆ ವ್ಯಾಪ್ತಿಯಲ್ಲಿದ್ದ ಮಂಗಳೂರು ಪ್ರದೇಶವನ್ನು ನೈರುತ್ಯ ರೈಲ್ವೆಗೆ ವರ್ಗಾವಣೆ ಮಾಡಿ ರೈಲ್ವೆ ಮಂಡಳಿ ತೆಗೆದುಕೊಂಡಿರುವ ನಿರ್ಧಾರಕ್ಕೆ ಕೇರಳ ಮುಖ್ಯಮಂತ್ರಿ ವಿಡಿ ಸತೀಶನ್ ತೀವ್ರ ಆಕ್ಷೇಪ...

ವಾಲ್ಮೀಕಿ ಹಗರಣ- ಸದನದಲ್ಲಿ ಸಾಕ್ಷಿ ನೀಡಲು ಯೋಗ್ಯತೆ ಇಲ್ಲದವರು ಈಗ ಪಾದಯಾತ್ರೆ ಮಾಡ್ತಿದ್ದಾರೆ: ಕುರ್ಚಿ ಉಳಿಸಿಕೊಳ್ಳಲು ಬಿಜೆಪಿ ನಾಯಕರ ಪಾದಯಾತ್ರೆ ನಾಟಕ- ಸಚಿವ ನಾಗೇಂದ್ರ ಪರ ಪ್ರಿಯಾಂಕ್ ಖರ್ಗೆ ಬ್ಯಾಟಿಂಗ್

ವಾಲ್ಮೀಕಿ ಹಗರಣ- ಸದನದಲ್ಲಿ ಸಾಕ್ಷಿ ನೀಡಲು ಯೋಗ್ಯತೆ ಇಲ್ಲದವರು ಈಗ ಪಾದಯಾತ್ರೆ ಮಾಡ್ತಿದ್ದಾರೆ: ಕುರ್ಚಿ ಉಳಿಸಿಕೊಳ್ಳಲು ಬಿಜೆಪಿ ನಾಯಕರ ಪಾದಯಾತ್ರೆ ನಾಟಕ- ಸಚಿವ ನಾಗೇಂದ್ರ ಪರ ಪ್ರಿಯಾಂಕ್ ಖರ್ಗೆ ಬ್ಯಾಟಿಂಗ್

by Shwetha
August 23, 2026
0

ಬೆಂಗಳೂರು: ವಾಲ್ಮೀಕಿ ಅಭಿವೃದ್ಧಿ ನಿಗಮದ ಬಹುಕೋಟಿ ಅಕ್ರಮ ಪ್ರಕರಣಕ್ಕೆ ಸಂಬಂಧಿಸಿದಂತೆ ಸಚಿವ ಬಿ. ನಾಗೇಂದ್ರ ಅವರ ವಿರುದ್ಧ ಪ್ರಾಸಿಕ್ಯೂಷನ್‌ಗೆ ಅನುಮತಿ ಕೋರಿ ಸಿಬಿಐ ರಾಜ್ಯಪಾಲರಿಗೆ ಪತ್ರ ಬರೆದಿರುವುದು...

ಪೊಲೀಸ್ ಠಾಣೆಯಲ್ಲಿ ಅಮಿತ್ ಶಾ ಫೋಟೊ ಏಕಿದೆ? ಅಮಿತ್ ಶಾ ನಿಮ್ಮ ಇಲಾಖೆ ನಡೆಸುತ್ತಿದ್ದಾರೆಯೇ? ದೆಹಲಿ ಪೊಲೀಸರನ್ನು ಬೆವರಿಳಿಸಿದ ರಾಹುಲ್ ಗಾಂಧಿ ಅವರ ಆಕ್ರೋಶದ ವಿಡಿಯೊ ವೈರಲ್

ಪೊಲೀಸ್ ಠಾಣೆಯಲ್ಲಿ ಅಮಿತ್ ಶಾ ಫೋಟೊ ಏಕಿದೆ? ಅಮಿತ್ ಶಾ ನಿಮ್ಮ ಇಲಾಖೆ ನಡೆಸುತ್ತಿದ್ದಾರೆಯೇ? ದೆಹಲಿ ಪೊಲೀಸರನ್ನು ಬೆವರಿಳಿಸಿದ ರಾಹುಲ್ ಗಾಂಧಿ ಅವರ ಆಕ್ರೋಶದ ವಿಡಿಯೊ ವೈರಲ್

by Shwetha
August 23, 2026
0

ನವದೆಹಲಿ: ದೆಹಲಿಯ ಪಾರ್ಲಿಮೆಂಟ್ ಸ್ಟ್ರೀಟ್ ಪೊಲೀಸ್ ಠಾಣೆಯಲ್ಲಿ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಫೋಟೊ ಪ್ರದರ್ಶಿಸಿರುವುದನ್ನು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ತೀವ್ರವಾಗಿ ಪ್ರಶ್ನಿಸಿದ್ದಾರೆ....

ಹಾವೇರಿಯಲ್ಲಿ ದುಷ್ಕರ್ಮಿಯ ಅಟ್ಟಹಾಸ: ಆಂಜನೇಯ ಸ್ವಾಮಿ ದೇವಸ್ಥಾನದಲ್ಲೇ ಮೂತ್ರ ವಿಸರ್ಜನೆ ಮಾಡಿದ ಮಹಮದ್ ಜಾಫರ್ ಬಂಧನ

ಹಾವೇರಿಯಲ್ಲಿ ದುಷ್ಕರ್ಮಿಯ ಅಟ್ಟಹಾಸ: ಆಂಜನೇಯ ಸ್ವಾಮಿ ದೇವಸ್ಥಾನದಲ್ಲೇ ಮೂತ್ರ ವಿಸರ್ಜನೆ ಮಾಡಿದ ಮಹಮದ್ ಜಾಫರ್ ಬಂಧನ

by Shwetha
August 23, 2026
0

ಹಾವೇರಿ: ಜಿಲ್ಲೆಯ ಶಿಗ್ಗಾವಿ ಪಟ್ಟಣದಲ್ಲಿ ಅಮಾನವೀಯ ಹಾಗೂ ಧರ್ಮನಿಂದನೆಯ ಘಟನೆಯೊಂದು ನಡೆದಿದ್ದು, ದೇವಸ್ಥಾನದ ಗರ್ಭಗುಡಿಯ ಎದುರೇ ಮೂತ್ರ ವಿಸರ್ಜನೆ ಮಾಡಿ ಉದ್ಧಟತನ ತೋರಿದ ಯುವಕನನ್ನು ಪೊಲೀಸರು ಬಂಧಿಸಿದ್ದಾರೆ....

ರಾಮ್‌ದೇವ್‌ ಈಗ ವಿದೇಶಿ ಚಡ್ಡಿ ಮಾರುತ್ತಿದ್ದಾರೆ:ಧಮ್ ಇದ್ದರೆ ಬೀದಿಗೆ ಬಂದು‌ ಗಂಡಸಿನಂತೆ ಹೋರಾಡಿ ಎಂದ ಬ್ರಿಜ್‌ಭೂಷಣ್‌

ರಾಮ್‌ದೇವ್‌ ಈಗ ವಿದೇಶಿ ಚಡ್ಡಿ ಮಾರುತ್ತಿದ್ದಾರೆ:ಧಮ್ ಇದ್ದರೆ ಬೀದಿಗೆ ಬಂದು‌ ಗಂಡಸಿನಂತೆ ಹೋರಾಡಿ ಎಂದ ಬ್ರಿಜ್‌ಭೂಷಣ್‌

by Shwetha
August 23, 2026
0

ಗೋಂಡಾ: ಯೋಗಗುರು ಬಾಬಾ ರಾಮ್‌ದೇವ್‌ ಅವರ ಸ್ವದೇಶಿ ಬ್ರ್ಯಾಂಡ್‌ ಮತ್ತು ಇತ್ತೀಚಿನ ಹೋರಾಟದ ಎಚ್ಚರಿಕೆಯ ವಿರುದ್ಧ ಬಿಜೆಪಿ ಮಾಜಿ ಸಂಸದ ಬ್ರಿಜ್‌ಭೂಷಣ್‌ ಶರಣ್‌ ಸಿಂಗ್‌ ತೀವ್ರ ವಾಗ್ದಾಳಿ...

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • ಈ ಒಂದು ದೀಪವನ್ನು ಮನೆಯಲ್ಲಿ ಮೂರು ಮಂಗಳವಾರ ಶುಕ್ರವಾರ ಹಚ್ಚಿ ನೋಡಿ ಸಾಕು ಸಾಕ್ಷಾತ್ ಮಹಾಲಕ್ಷ್ಮೀ ಮನೆಗೆ ಬರ್ತಾಳೆ..

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram