ADVERTISEMENT
Thursday, July 30, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home Newsbeat

Pro kabaddi 2022 : Bengaluru Bulls : Semifinal : ಇಂದು ಸೆಮಿ ಫೈನಲ್ ಮಹಾಯುದ್ಧದಲ್ಲಿ ‘ಗೂಳಿಗಳ’ ಹೋರಾಟ….

Namratha Rao by Namratha Rao
February 23, 2022
in Newsbeat, Sports, ಕ್ರೀಡೆ
bengaluru bulls - saakshatv

bengaluru bulls - saakshatv

Share on FacebookShare on TwitterShare on WhatsappShare on Telegram

Pro kabaddi 2022 : Bengaluru Bulls : Semifinal : ಇಂದು ಸೆಮಿ ಫೈನಲ್ ಮಹಾಯುದ್ಧದಲ್ಲಿ ‘ಗೂಳಿಗಳ’ ಹೋರಾಟ….

ಬೆಂಗಳೂರು : ಪ್ರೋ ಕಬಡ್ಡಿ 2022 ಆರಂಭವಾದಾಗಿನಿಂದಲೂ ಬೆಂಗಳೂರು ಬುಲ್ಸ್ ಅಬ್ಬರದ ಆಟವನ್ನೇ ಆಡಿದೆ… ಆರಂಭದಿಂದಲೂ ಅಂಕಪಟ್ಟಿಯಲ್ಲಿ ಮೊದಲ ಮೂರು ಸ್ಥಾನವನ್ನೇ ಕಾಯ್ದುಕೊಂಡು ಬಂದಿದೆ… ಇದೀಗ ನಾಯಕ ಹಾಗೂ ಸ್ಟಾರ್ ರೈಡರ್ ಪವನ್ ಶೆರಾವತ್ ನೇತೃತ್ವದ ತಂಡ ಎಲಿಮಿನೇಟರ್ ನಲ್ಲಿ ಗುಜರಾತ್ ಜೇಂಟ್ಸ್ ವಿರುದ್ಧ ಅಬ್ಬರಿಸಿ ಬೊಬ್ಬಿರಿದಿದೆ..

Related posts

ಪದ್ಮಶ್ರೀ ಪುರಸ್ಕೃತ ವಿಜ್ಞಾನಿಯನ್ನು ಗೋಮೂತ್ರ ತಜ್ಞ ಎಂದ ಪ್ರಿಯಾಂಕಾ ಗಾಂಧಿ:ನಿಮ್ಮ ಮೆದುಳು ಕೆಲಸ ಮಾಡಲು ನೀವೇ ಗೋಮೂತ್ರ ಕುಡಿಯಿರಿ ಎಂದ ಬಿಜೆಪಿ.

ಪದ್ಮಶ್ರೀ ಪುರಸ್ಕೃತ ವಿಜ್ಞಾನಿಯನ್ನು ಗೋಮೂತ್ರ ತಜ್ಞ ಎಂದ ಪ್ರಿಯಾಂಕಾ ಗಾಂಧಿ:ನಿಮ್ಮ ಮೆದುಳು ಕೆಲಸ ಮಾಡಲು ನೀವೇ ಗೋಮೂತ್ರ ಕುಡಿಯಿರಿ ಎಂದ ಬಿಜೆಪಿ.

July 30, 2026
ದಿನ ಭವಿಷ್ಯ (26-07-2026) Daily Horoscope ಯಾವ ರಾಶಿಗೆ ಶುಭ..? ಯಾರಿಗೆ ಅಶುಭ..?

ದಿನ ಭವಿಷ್ಯ (30-07-2026) Daily Horoscope ಯಾವ ರಾಶಿಗೆ ಶುಭ..? ಯಾರಿಗೆ ಅಶುಭ..?

July 30, 2026

49 –  29 ಅಂಕಗಳ ಅಂತರದಿಂದ ಗೆದ್ದು ಬೀಗಿದೆ. ಈ ಮೂಲಕ ಸೆಮಿಫೈನಲ್ ಗೆ ಪ್ರವೇಶ ಪಡೆದಿರುವ ಬುಲ್ಸ್ ಇಂದು ಸೆಮಿಫೈನಲ್ ನ ರಣರೋಚಕ ಪಂದ್ಯದಲ್ಲಿ ದಬಾಂಗ್ ಡೆಲ್ಲಿಯನ್ನ ಎದುರಿಸಲಿದೆ… ಇಂದು ಗೆದ್ದರೆ  ಗೂಳಿಗಳು ನೇರವಾಗಿ ಫೈನಲ್ ಪ್ರವೇಶಿಸಲಿದ್ದಾರೆ… ಹಾಗಂತ ಇಂದಿನ ಪಂದ್ಯ ಬುಲ್ಸ್ ಗೆ ಸುಲಭವಲ್ಲ… ದಬಾಂಗ್ ಡೆಲ್ಲಿ ಸಹ ಸಿಕ್ಕಾಪಟ್ಟೆ ಬಲಶಾಲಿ ತಂಡವಾಗಿದ್ದು, ಟ್ಯೂರ್ನಿಯಲ್ಲಿ ಅತ್ಯುತ್ತಮ ಪ್ರದರ್ಶನ ನೀಡಿ ಟಾಪ್ 3 ನಲ್ಲೇ ಇದ್ದ ತಂಡ… ಆದ್ರೆ ಈ ಹಿಂದೆ ಬೆಂಗಳೂರಿನ ಜೊತೆಗೆ ಕಾದಾಟದಲ್ಲಿ ಅತ್ಯಂತ ಹೀನಾಯವಾಗಿ ಸೋತಿದ್ದ ತಂಡವೂ ಹೌದು.. ಹೀಗಾಗಿ ಬುಲ್ಸ್ ಗೆ ಕೊಂಚ ಧೈರ್ಯವಿದ್ದರೂ ದಬಾಂಗ್ ಡೆಲ್ಲಿ ಕೂಡ ಫೈನಲ್ ಗಾಗಿ ಹೋರಾಟ ನಡೆಸಲಿದೆ..

bengaluru bulls - saakshatv

ಟೂರ್ನಿಯಲ್ಲಿ ಆರಂಭದಿಂದಲೂ ಸ್ಥಿರ ಪ್ರದರ್ಶನ ನೀಡಿರುವ ದಬಾಂಗ್ ದೆಹಲಿ ತಂಡ ಅಂಕ ಪಟ್ಟಿಯಲ್ಲಿ ಎರಡನೇ ಸ್ಥಾನವನ್ನು ಪಡೆದಿದ್ದು ನೇರವಾಗಿ ಸೆಮಿಫೈನಲ್ಸ್ ಗೆ ಪ್ರವೇಶ ಪಡೆದುಕೊಂಡಿದೆ. ಎರಡೂ ತಂಡಗಳಲ್ಲಿ ಸ್ಟಾರ್ ಆಟಗಾರರು ಇದ್ದು ಎಲ್ಲರ ಚಿತ್ತ ಕದ್ದಿದೆ. ನವೀನ್ ಕುಮಾರ್ ಹಾಗೂ ಪವನ್ ಸೆಹ್ರವಾತ್ ನಡುವಣ ಫೈಟ್ ನೋಡಲು ಅಭಿಮಾನಿಗಳು ಕಾತುರಾಗಿದ್ದಾರೆ.

ಪವನ್ ಟೂರ್ನಿಯಲ್ಲಿ ಸ್ಥಿರ ಪ್ರದರ್ಶನ ನೀಡಿದ್ದು ಎಲ್ಲರ ಗಮನ ಸೆಳಿದಿದ್ದಾರೆ. ಪವನ್ ಸೆಹ್ರಾವತ್ ದಾಳಿಯಲ್ಲಿ 23 ಪಂದ್ಯಗಳಲ್ಲಿ 286 ಅಂಕಗಳನ್ನು ಕಲೆ ಹಾಕಿದ್ದಾರೆ. ಇವರು ಒಟ್ಟಾರೆ 17 ಬಾರಿ ಹತ್ತಕ್ಕೂ ಹೆಚ್ಚು ಅಂಕ ಕಲೆ ಹಾಕಿ ಮಿಂಚಿದ್ದಾರೆ. ಪವನ್ ಅವರೊಂದಿಗೆ ದಾಳಿಯಲ್ಲಿ ಭರತ್ ಸಾಥ್ ನೀಡಬೇಕಿದೆ. ಇನ್ನು ದಬಾಂಗ್ ತಂಡದ ಪರ ನವೀನ್ ಕುಮಾರ್ ಆಡಿದ 15 ಪಂದ್ಯಗಳಲ್ಲಿ 180 ಅಂಕ ಸೇರಿಸಿದ್ದಾರೆ. ನವೀನ್ ಎಂಟನೇ ಆವೃತ್ತಿಯ ಪಂದ್ಯದಲ್ಲಿ 10ಕ್ಕೂ ಹೆಚ್ಚು ಬಾರಿ 10ಕ್ಕೂ ಅಧಿಕ ಅಂಕ ಬಾಚಿಕೊಂಡಿದ್ದಾರೆ. ಇವರಿಗೆ ವಿಜಯ್ ಉತ್ತಮ ಸಾಥ್ ನೀಡಬಲ್ಲರು.

Tags: #saakshatvbengaluru bullsengland -denmark 2nd semifinalpro kabaddi 2022
ShareTweetSendShare
Join us on:

Related Posts

ಪದ್ಮಶ್ರೀ ಪುರಸ್ಕೃತ ವಿಜ್ಞಾನಿಯನ್ನು ಗೋಮೂತ್ರ ತಜ್ಞ ಎಂದ ಪ್ರಿಯಾಂಕಾ ಗಾಂಧಿ:ನಿಮ್ಮ ಮೆದುಳು ಕೆಲಸ ಮಾಡಲು ನೀವೇ ಗೋಮೂತ್ರ ಕುಡಿಯಿರಿ ಎಂದ ಬಿಜೆಪಿ.

ಪದ್ಮಶ್ರೀ ಪುರಸ್ಕೃತ ವಿಜ್ಞಾನಿಯನ್ನು ಗೋಮೂತ್ರ ತಜ್ಞ ಎಂದ ಪ್ರಿಯಾಂಕಾ ಗಾಂಧಿ:ನಿಮ್ಮ ಮೆದುಳು ಕೆಲಸ ಮಾಡಲು ನೀವೇ ಗೋಮೂತ್ರ ಕುಡಿಯಿರಿ ಎಂದ ಬಿಜೆಪಿ.

by Shwetha
July 30, 2026
0

ನವದೆಹಲಿ: 2026ರ ನೀಟ್ ಪ್ರಶ್ನೆ ಪತ್ರಿಕೆ ಸೋರಿಕೆ ಹಗರಣಕ್ಕೆ ಸಂಬಂಧಿಸಿದಂತೆ ಕೇಂದ್ರ ಸರ್ಕಾರ ರಚಿಸಿರುವ ನೂತನ ಪರೀಕ್ಷಾ ಸುಧಾರಣಾ ಸಮಿತಿ ಇದೀಗ ಭಾರೀ ರಾಜಕೀಯ ವಾಕ್ಸಮರಕ್ಕೆ ಕಾರಣವಾಗಿದೆ....

ದಿನ ಭವಿಷ್ಯ (26-07-2026) Daily Horoscope ಯಾವ ರಾಶಿಗೆ ಶುಭ..? ಯಾರಿಗೆ ಅಶುಭ..?

ದಿನ ಭವಿಷ್ಯ (30-07-2026) Daily Horoscope ಯಾವ ರಾಶಿಗೆ ಶುಭ..? ಯಾರಿಗೆ ಅಶುಭ..?

by Shwetha
July 30, 2026
0

ದಿನ ಭವಿಷ್ಯ: 30-07-2026 ಮೇಷ ರಾಶಿ : ಇಂದಿನ ದಿನ ನಿಮಗೆ ವೃತ್ತಿ ಕ್ಷೇತ್ರದಲ್ಲಿ ಹೊಸ ಅವಕಾಶಗಳು ಒದಗಿ ಬರಲಿವೆ. ನಿಮ್ಮ ಕಾರ್ಯಕ್ಷಮತೆ ಮತ್ತು ನಾಯಕತ್ವದ ಗುಣಗಳಿಂದ...

bhagavad-gita-life-lessons-kannada-motivation

Astro- ಜೀವನದಲ್ಲಿ ಭರವಸೆಯ ನಂಬಿಕೆ ಕಳೆದುಕೊಂಡಾಗ ಧೈರ್ಯ ತುಂಬುವ ಭಗವದ್ಗೀತೆಯ 5 ಅಮೂಲ್ಯ ಮಾತುಗಳು..!

by admin
July 29, 2026
0

ಪ್ರತಿಯೊಬ್ಬರ ನಿಜ ಜೀವನದ ಬದುಕಿನಲ್ಲೂ ಎಲ್ಲವನ್ನೂ ಕಳೆದುಕೊಂಡಂತೆ ಭಾಸವಾಗುವ ಒಂದು ಕ್ಷಣ ಬಂದೇ ಬರುತ್ತದೆ. ದುಃಖಗಳು ಅಂತ್ಯವಿಲ್ಲದಂತೆ ಕಾಣುತ್ತವೆ ಮತ್ತು ತೊಂದರೆಗಳು ಒಂದರ ನಂತರ ಒಂದರಂತೆ ಬರುತ್ತಲೇ...

sathyanarayana-para-athletics-coach-success-story

ಅಂದು ಹೂ ಮಾರುತ್ತಿದ್ದ ಕೈಗಳಿಂದ ಇಂದು ಭಾರತಾಂಬೆಯ ಕೊರಳಿಗೆ ಪದಕಗಳ ಹಾರ..! ವಿಶೇಷ ಚೇತನ ಕ್ರೀಡಾಪಟುಗಳ ಬದುಕಿಗೆ ಬೆಳಕಾದ ” ಸತ್ಯ ” ಸಾಧನೆಯ ಯಶೋಗಾಥೆ..!

by admin
July 29, 2026
0

ಅಂದು ಹೂ ಮಾರುತ್ತಿದ್ದ ಕೈಗಳಿಂದ ಇಂದು ಭಾರತಾಂಬೆಯ ಕೊರಳಿಗೆ ಪದಕಗಳ ಹಾರ..! ವಿಶೇಷ ಚೇತನ ಕ್ರೀಡಾಪಟುಗಳ ಬದುಕಿಗೆ ಬೆಳಕಾದ " ಸತ್ಯ " ಸಾಧನೆಯ ಯಶೋಗಾಥೆ..! ಸರಿ...

saransh-jain-test-call-up-india-srilanka-2026

Teamindia- ತಂದೆಯ ಕನಸನ್ನು ನನಸು ಮಾಡಿರುವ 33ರ ಹರೆಯದ ಸರನ್ಶ್..!

by admin
July 29, 2026
0

"ನೀನು ಇನ್ನೂ ಚೆನ್ನಾಗಿ ಆಡಿದ್ರೆ ನಾನು ಬೇಗ ಗುಣಮುಖನಾಗುತ್ತೇನೆ". ಇದು ಕ್ಯಾನ್ಸರ್‍ನಿಂದ ಬಳಲುತ್ತಿದ್ದ ತಂದೆ ತನ್ನ ಮಗನಿಗೆ ಬರೆದಿರುವ ಕೈಪಿಡಿಯ ಬರಹ. ತಂದೆಯ ಆಸೆಯಂತೆ ಮಗ ಇಂದು...

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • ಈ ಒಂದು ದೀಪವನ್ನು ಮನೆಯಲ್ಲಿ ಮೂರು ಮಂಗಳವಾರ ಶುಕ್ರವಾರ ಹಚ್ಚಿ ನೋಡಿ ಸಾಕು ಸಾಕ್ಷಾತ್ ಮಹಾಲಕ್ಷ್ಮೀ ಮನೆಗೆ ಬರ್ತಾಳೆ..

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram