ADVERTISEMENT
Sunday, September 6, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home Newsbeat

Ind Vs Sl 1st T20 | ಜಸ್ಪ್ರೀತ್ ಬುಮ್ರಾ ಅವರನ್ನ ಆಡಿಸಿದ್ದು ಯಾಕೆ..?

Mahesh M Dhandu by Mahesh M Dhandu
February 25, 2022
in Newsbeat, Sports, ಕ್ರಿಕೆಟ್, ಕ್ರೀಡೆ
Team India Saaksha Tv
Share on FacebookShare on TwitterShare on WhatsappShare on Telegram

Ind Vs Sl 1st T20 | ಜಸ್ಪ್ರೀತ್ ಬುಮ್ರಾ ಅವರನ್ನ ಆಡಿಸಿದ್ದು ಯಾಕೆ..?

ಶ್ರೀಲಂಕಾ ವಿರುದ್ಧದ ಟಿ20 ಸರಣಿಯಲ್ಲಿ ಟೀಂ ಇಂಡಿಯಾದ ಪ್ರಮುಖ ವೇಗಿ ಜಸ್ಪ್ರೀತ್ ಬುಮ್ರಾ ಆಡುತ್ತಿರುವ ಬಗ್ಗೆ ಭಾರತದ ಮಾಜಿ ವೇಗದ ಬೌಲರ್ ಆಶಿಶ್ ನೆಹ್ರಾ ಅಚ್ಚರಿ ವ್ಯಕ್ತಪಡಿಸಿದ್ದಾರೆ.

Related posts

ಕುಮಾರಸ್ವಾಮಿ ಅವರ 10 ಪ್ರಶ್ನೆಗೆ ಪ್ರಿಯಾಂಕ್ ಖರ್ಗೆ ನೀಡಿದ ಒಂದೇ ಒಂದು ಸವಾಲು ಏನು: KPSC ಅಕ್ರಮದ ಅಸಲಿ ಮುಖವಾಡ ಕಳಚಿದ ಖರ್ಗೆ!

ಕುಮಾರಸ್ವಾಮಿ ಅವರ 10 ಪ್ರಶ್ನೆಗೆ ಪ್ರಿಯಾಂಕ್ ಖರ್ಗೆ ನೀಡಿದ ಒಂದೇ ಒಂದು ಸವಾಲು ಏನು: KPSC ಅಕ್ರಮದ ಅಸಲಿ ಮುಖವಾಡ ಕಳಚಿದ ಖರ್ಗೆ!

September 6, 2026
ಮೈಸೂರು ದಸರಾ ಗಜಪಡೆಗೆ ಬಿಗಿ ಭದ್ರತೆ: ಆನೆಗಳ ಮೇಲೆ 24 ಗಂಟೆ ನಿಗಾ

ಮೈಸೂರು ದಸರಾ ಗಜಪಡೆಗೆ ಬಿಗಿ ಭದ್ರತೆ: ಆನೆಗಳ ಮೇಲೆ 24 ಗಂಟೆ ನಿಗಾ

September 6, 2026

T20 ವಿಶ್ವಕಪ್-2022 ಸಮೀಪಿಸುತ್ತಿರುವಂತೆ ಪ್ರಯೋಗಗಳನ್ನು ಮಾಡಬೇಕು ಮತ್ತು ಇತರ ಆಯ್ಕೆಗಳನ್ನು ಸಹ ಪರಿಗಣಿಸಬೇಕು ಎಂದು ಅವರು ಹೇಳಿದ್ದಾರೆ.

ಶ್ರೀಲಂಕಾ ವಿರುದ್ಧ ಎರಡು ಟೆಸ್ಟ್ ಪಂದ್ಯಗಳವರೆಗೂ ಅವರಿಗೆ ವಿಶ್ರಾಂತಿ ನೀಡಿದ್ದರೇ ಉತ್ತಮವೆಂದು ನೆಹ್ರಾ ಹೇಳಿದ್ದಾರೆ.

ಶ್ರೀಲಂಕಾ ವಿರುದ್ಧದ ಟಿ 20 ಸರಣಿಯಲ್ಲಿ ಬುಮ್ರಾ ಅವರನ್ನು ಆಡಿಸೋದನ್ನ ನೋಡಿ ನನಗೆ ಆಶ್ಚರ್ಯವಾಗಿದೆ. ಭಾರತ ತಂಡವು ಸಾಕಷ್ಟು ವೇಗದ ಬೌಲರ್‌ಗಳನ್ನು ಹೊಂದಿದೆ. ಅವರಿಗೆ ಹೆಚ್ಚಿನ ಅವಕಾಶಗಳನ್ನು ನೀಡಬೇಕು.

ind-vs-sl-1st-t20-ashish-nehra-surprised-over-jasprit-bumrah-playing-t20 saaksha tv

ಭುವನೇಶ್ವರ್ ಕುಮಾರ್ ಮತ್ತು ಮೊಹಮ್ಮದ್ ಸಿರಾಜ್ ಮತ್ತು ಅವೇಶ್ ಖಾನ್ ಕೇವಲ ಒಂದು ಪಂದ್ಯವನ್ನು ಆಡಿದ್ದಾರೆ. ಬುಮ್ರಾ ತಂಡಕ್ಕೆ ಬಂದರೆ, ಅವರಲ್ಲಿ ಹಲವರು ಬೆಂಚ್‌ಗೆ ಸೀಮಿತರಾಗಬೇಕಾಗುತ್ತದೆ.

ಮೆಗಾ ಟೂರ್ನಮೆಂಟ್‌ಗೆ ಸಿದ್ಧವಾಗುತ್ತಿರುವ  ಈ ಸಂದರ್ಭದಲ್ಲಿ ಎಲ್ಲಾ ಆಯ್ಕೆಗಳನ್ನು ಪರಿಗಣಿಸಬೇಕು ಎಂದು ನೆಹ್ರಾ ಹೇಳಿದ್ದಾರೆ.

ಸ್ಟಾರ್ ಆಲ್ ರೌಂಡರ್ ರವೀಂದ್ರ ಜಡೇಜಾ ವಾಪಸಾತಿಗೆ ಸಂತಸ ವ್ಯಕ್ತಪಡಿಸಿರುವ ನೆಹ್ರಾ… ”ಜಡೇಜಾ ತಂಡಕ್ಕೆ ಮರಳಿರುವುದು ಸಂತಸ ತಂದಿದೆ. ಅವರು ಎಲ್ಲಾ ಮಾದರಿಗಳಲ್ಲಿ ಮಿಂಚಬಲ್ಲರು. ಬ್ಯಾಟಿಂಗ್ ವಿಷಯದಲ್ಲಿ ಸಾಕಷ್ಟು ಸುಧಾರಿಸಿದ್ದಾರೆ ಎಂದಿದ್ದಾರೆ.

ind-vs-sl-1st-t20-ashish-nehra-surprised-over-jasprit-bumrah-playing-t20

Tags: #Saaksha TVashish nehraCricketJasprit Bumrah
ShareTweetSendShare
Join us on:

Related Posts

ಕುಮಾರಸ್ವಾಮಿ ಅವರ 10 ಪ್ರಶ್ನೆಗೆ ಪ್ರಿಯಾಂಕ್ ಖರ್ಗೆ ನೀಡಿದ ಒಂದೇ ಒಂದು ಸವಾಲು ಏನು: KPSC ಅಕ್ರಮದ ಅಸಲಿ ಮುಖವಾಡ ಕಳಚಿದ ಖರ್ಗೆ!

ಕುಮಾರಸ್ವಾಮಿ ಅವರ 10 ಪ್ರಶ್ನೆಗೆ ಪ್ರಿಯಾಂಕ್ ಖರ್ಗೆ ನೀಡಿದ ಒಂದೇ ಒಂದು ಸವಾಲು ಏನು: KPSC ಅಕ್ರಮದ ಅಸಲಿ ಮುಖವಾಡ ಕಳಚಿದ ಖರ್ಗೆ!

by Shwetha
September 6, 2026
0

ಕಲಬುರಗಿ: ಕರ್ನಾಟಕ ಲೋಕಸೇವಾ ಆಯೋಗದ ನೇಮಕಾತಿ ಅಕ್ರಮಕ್ಕೆ ಸಂಬಂಧಿಸಿದಂತೆ ಕೇಂದ್ರ ಸಚಿವ ಎಚ್.ಡಿ. ಕುಮಾರಸ್ವಾಮಿ ಮತ್ತು ಸಚಿವ ಪ್ರಿಯಾಂಕ್ ಖರ್ಗೆ ನಡುವಿನ ವಾಕ್ಸಮರ ತಾರಕಕ್ಕೇರಿದೆ. ಎಂಜಿನಿಯರ್ ಹುದ್ದೆಗಳ...

ಮೈಸೂರು ದಸರಾ ಗಜಪಡೆಗೆ ಬಿಗಿ ಭದ್ರತೆ: ಆನೆಗಳ ಮೇಲೆ 24 ಗಂಟೆ ನಿಗಾ

ಮೈಸೂರು ದಸರಾ ಗಜಪಡೆಗೆ ಬಿಗಿ ಭದ್ರತೆ: ಆನೆಗಳ ಮೇಲೆ 24 ಗಂಟೆ ನಿಗಾ

by Shwetha
September 6, 2026
0

ವಿಶ್ವವಿಖ್ಯಾತ ಮೈಸೂರು ದಸರಾ ಮಹೋತ್ಸವಕ್ಕೆ ದಿನಗಣನೆ ಆರಂಭವಾಗಿದ್ದು, ಐತಿಹಾಸಿಕ ಜಂಬೂ ಸವಾರಿಯಲ್ಲಿ ಭಾಗವಹಿಸಲಿರುವ ದಸರಾ ಗಜಪಡೆಯ ಸುರಕ್ಷತೆಗೆ ಅರಣ್ಯ ಇಲಾಖೆ ವಿಶೇಷ ಮುನ್ನೆಚ್ಚರಿಕೆ ಕ್ರಮಗಳನ್ನು ಕೈಗೊಂಡಿದೆ. ಅರಮನೆ...

ಸೈಫ್–ಕರೀನಾ ಪ್ರೇಮಕಥೆಯ ಆರಂಭದ ದಿನಗಳ ರಹಸ್ಯ ಬಿಚ್ಚಿಟ್ಟ ಅಕ್ಷಯ್ ಕುಮಾರ್

ಸೈಫ್–ಕರೀನಾ ಪ್ರೇಮಕಥೆಯ ಆರಂಭದ ದಿನಗಳ ರಹಸ್ಯ ಬಿಚ್ಚಿಟ್ಟ ಅಕ್ಷಯ್ ಕುಮಾರ್

by Shwetha
September 6, 2026
0

ಬಾಲಿವುಡ್‌ನ ಜನಪ್ರಿಯ ಜೋಡಿ ಸೈಫ್ ಅಲಿ ಖಾನ್ ಮತ್ತು ಕರೀನಾ ಕಪೂರ್ ಅವರ ಪ್ರೇಮಕಥೆ ಹೇಗೆ ಆರಂಭವಾಯಿತು ಎಂಬುದರ ಬಗ್ಗೆ ನಟ ಅಕ್ಷಯ್ ಕುಮಾರ್ ಕುತೂಹಲಕಾರಿ ಸಂಗತಿಯೊಂದನ್ನು...

ಟಿವಿಕೆ ಮೈತ್ರಿಕೂಟದಿಂದ ಕಾಂಗ್ರೆಸ್‌ ಹಿಂದೆ ಸರಿಯುವ ಎಚ್ಚರಿಕೆ

ರಾಹುಲ್ ಗಾಂಧಿಯನ್ನು ಮುಂದಿನ ಪ್ರಧಾನಿ ಎಂದು ಒಪ್ಪದಿದ್ದರೆ ಸಚಿವ ಸ್ಥಾನಕ್ಕೆ ರಾಜೀನಾಮೆ-ಸೆಪ್ಟೆಂಬರ್ 9ರ ಸಭೆಯಲ್ಲಿ ಮೈತ್ರಿಕೂಟದ ಭವಿಷ್ಯ ನಿರ್ಧಾರ: ವಿಜಯ್ ಸರ್ಕಾರದ ಬುಡ ಅಲ್ಲಾಡಿಸುತ್ತಿದೆಯೇ ಪ್ರಧಾನಿ ಪಟ್ಟದ ಆಸೆ!

by Shwetha
September 6, 2026
0

ಚೆನ್ನೈ: ತಮಿಳುನಾಡು ರಾಜಕೀಯದಲ್ಲಿ ಈಗ ಹೊಸ ಸಂಚಲನ ಸೃಷ್ಟಿಯಾಗಿದೆ. ನಟ ವಿಜಯ್ ನೇತೃತ್ವದ ತಮಿಳಗ ವೆಟ್ರಿ ಕಳಗಂ (ಟಿವಿಕೆ) ಮತ್ತು ಕಾಂಗ್ರೆಸ್ ನಡುವೆ 2029ರ ಲೋಕಸಭಾ ಚುನಾವಣೆಯ...

ರಾಜ್ಯಕ್ಕೆ ಮುಂಗಾರು ಮಳೆ ಕೈಕೊಡಲಿದೆ,ಅನ್ನ ನೀರಿಗಾಗಿ ಹಾಹಾಕಾರ ತಪ್ಪಿದ್ದಲ್ಲ,ಬಂಡೆ ಒಡೆಯುವ ಮಾನವನ ದುರಾಸೆಯೇ ಅನಾಹುತಕ್ಕೆ ಮೂಲ:ಕೋಡಿಮಠ ಶ್ರೀಗಳಿಂದ ಮತ್ತೊಂದು ಸ್ಫೋಟಕ ಭವಿಷ್ಯ

ರಾಜ್ಯಕ್ಕೆ ಮುಂಗಾರು ಮಳೆ ಕೈಕೊಡಲಿದೆ,ಅನ್ನ ನೀರಿಗಾಗಿ ಹಾಹಾಕಾರ ತಪ್ಪಿದ್ದಲ್ಲ,ಬಂಡೆ ಒಡೆಯುವ ಮಾನವನ ದುರಾಸೆಯೇ ಅನಾಹುತಕ್ಕೆ ಮೂಲ:ಕೋಡಿಮಠ ಶ್ರೀಗಳಿಂದ ಮತ್ತೊಂದು ಸ್ಫೋಟಕ ಭವಿಷ್ಯ

by Shwetha
September 6, 2026
0

ಬೆಂಗಳೂರು: ತಮ್ಮ ನಿಖರ ಭವಿಷ್ಯವಾಣಿಗಳಿಂದಲೇ ನಾಡಿನಾದ್ಯಂತ ಸಂಚಲನ ಮೂಡಿಸುವ ಕೋಡಿಮಠ ಸಂಸ್ಥಾನದ ಡಾ. ಶಿವಾನಂದ ಶಿವಯೋಗಿ ರಾಜೇಂದ್ರ ಸ್ವಾಮೀಜಿಗಳು ಇದೀಗ ಮತ್ತೊಂದು ಸ್ಫೋಟಕ ಭವಿಷ್ಯ ನುಡಿದಿದ್ದಾರೆ. ಮುಂದಿನ...

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • ಈ ಒಂದು ದೀಪವನ್ನು ಮನೆಯಲ್ಲಿ ಮೂರು ಮಂಗಳವಾರ ಶುಕ್ರವಾರ ಹಚ್ಚಿ ನೋಡಿ ಸಾಕು ಸಾಕ್ಷಾತ್ ಮಹಾಲಕ್ಷ್ಮೀ ಮನೆಗೆ ಬರ್ತಾಳೆ..

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram