ADVERTISEMENT
Thursday, March 12, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home Newsbeat

Virat ಕೊಹ್ಲಿ ಬ್ಯಾಟಿಂಗ್ ಉತ್ತರಾಧಿಕಾರಿ ಯಾರು…?

Mahesh M Dhandu by Mahesh M Dhandu
February 26, 2022
in Newsbeat, Sports, ಕ್ರಿಕೆಟ್, ಕ್ರೀಡೆ
virat-kohli-will-deliver-71st-century saaksha tv
Share on FacebookShare on TwitterShare on WhatsappShare on Telegram

Virat ಕೊಹ್ಲಿ ಬ್ಯಾಟಿಂಗ್ ಉತ್ತರಾಧಿಕಾರಿ ಯಾರು…?

ವಿರಾಟ್ ಕೊಹ್ಲಿ  ಟೀಂ ಇಂಡಿಯಾದ ಆಧಾರ ಸ್ತಂಭ. ವಿಶ್ವ ಕ್ರಿಕೆಟ್ ನ ರನ್ ರಾಕ್ಷಸ.. ಮೈದಾನದಲ್ಲಿ ಒಂಟಿ ಸಲಗದಂತೆ ಘೀಳಿಡುವ ವಿರಾಟ್ ಕೊಹ್ಲಿ ಅದೆಷ್ಟೋ ಪಂದ್ಯಗಳನ್ನ ಸಿಂಗಲ್ ಹ್ಯಾಂಡೆಡ್ ಆಗಿ ಗೆಲ್ಲಿಸಿಕೊಟ್ಟಿದ್ದಾರೆ.

Related posts

ಉತ್ತರ ಪ್ರದೇಶದಲ್ಲಿ ಮೂರನೇ ಬಾರಿ ಅಧಿಕಾರಕ್ಕೆ ಬಿಜೆಪಿ ತಂತ್ರ: ‘ಮಿಷನ್ ಯುಪಿ 2027’

ಉತ್ತರ ಪ್ರದೇಶದಲ್ಲಿ ಮೂರನೇ ಬಾರಿ ಅಧಿಕಾರಕ್ಕೆ ಬಿಜೆಪಿ ತಂತ್ರ: ‘ಮಿಷನ್ ಯುಪಿ 2027’

March 12, 2026
ಯುದ್ಧದ ಹಿನ್ನೆಲೆ: IPL ಪಂದ್ಯಗಳು ಮುಂದೂಡಿಕೆ ಸಾಧ್ಯತೆ?

ಯುದ್ಧದ ಹಿನ್ನೆಲೆ: IPL ಪಂದ್ಯಗಳು ಮುಂದೂಡಿಕೆ ಸಾಧ್ಯತೆ?

March 12, 2026

ಕ್ರೀಸ್ ನಲ್ಲಿ ವಿರಾಟ್ ಕೊಹ್ಲಿ ಇದ್ದರೇ ಅದು ಎಂತಹ ದೊಡ್ಡ ಮೊತ್ತದ ಗುರಿಯಾದ್ರೂ ಮಂಜಿನಂತೆ ಕರಗಿ ಹೋಗುತ್ತದೆ. ಅಸಾಧಾರಣ ಗುರಿಯನ್ನ ಮುಟ್ಟುವುದು, ಗ್ರೇಟ್ ಚೇಸಿಂಗ್ ಮಾಡಿ ಪಂದ್ಯಗಳನ್ನ ಗೆಲ್ಲಿಸಿಕೊಡುವುದರಲ್ಲಿ ವಿರಾಟ್ ಕೊಹ್ಲಿಗೆ ವಿರಾಟ್ ಕೊಹ್ಲಿಯೇ ಸಾರಿಸಾಟಿ..

ಇದಕ್ಕಾಗಿಯೇ ವಿರಾಟ್ ಕೊಹ್ಲಿ ಅವರನ್ನ ಚೇಸಿಂಗ್ ಮಾಸ್ಟರ್ ಅಂತಾನೂ ಕರೆಯುತ್ತಾರೆ. ಇದಲ್ಲದೇ ಸಮಯಕ್ಕೆ ತಕ್ಕಂತೆ ಬ್ಯಾಟ್ ಝಳಪಿಸುತ್ತಾ ಬೌಂಡರಿ, ಸಿಕ್ಸರ್ ಗಳನ್ನ ಸಿಡಿಸುವುದರಲ್ಲೂ ವಿರಾಟ್ ಪಂಟರ್.

ಒಂದೇ ಮಾತಿನಲ್ಲಿ ಹೇಳೋದಾದ್ರೆ ವಿರಾಟ್ ಕೊಹ್ಲಿ ವಿಶ್ವ ಕ್ರಿಕೆಟ್ ನ ಒನ್ ಅಂಡ್ ಓನ್ಲಿ ಮಾಸ್ಟರ್ ಪೀಸ್.. ಆದ್ರೆ ವಿರಾಟ್ ಕೊಹ್ಲಿ ಬಳಿಕ ಅವರ ಬ್ಯಾಟಿಂಗ್ ಉತ್ತರಾಧಿಕಾರಿ ಯಾರು..? ಎಂಬ ಪ್ರಶ್ನೆ ಈಗ ಹುಟ್ಟಿಕೊಂಡಿದೆ.  

virat-kohli shreyas iyer team india Cricket saaksha tv

 ಇದಕ್ಕೆ ಶ್ರೀಲಂಕಾ ವಿರುದ್ಧದ ಮೊದಲ ಟಿ 20 ಪಂದ್ಯದಲ್ಲಿ ಉತ್ತರ ಸಿಕ್ಕಿದೆಯಂತೆ.  ವಿರಾಟ್ ಕೊಹ್ಲಿ ಜಾಗಕ್ಕೆ ಯುವ ಆಟಗಾರ ಶ್ರೇಯಸ್ ಅಯ್ಯರ್ ಸೂಕ್ತ ಆಟಗಾರ ಎಂದು ಟೀಂ ಇಂಡಿಯಾದ ಮಾಜಿ ಆಟಗಾರ ಸಂಜಯ್ ಬಂಗಾರ್ ಅಭಿಪ್ರಾಯಪಟ್ಟಿದ್ದಾರೆ.

ಶ್ರೀಲಂಕಾ ವಿರುದ್ಧದ ಪಂದ್ಯದಲ್ಲಿ ಶ್ರೇಯಸ್ ಅಯ್ಯರ್, ಮೂರನೇ ಕ್ರಮಾಂಕದಲ್ಲಿ ಕ್ರೀಸ್ ಗೆ ಬಂದು ವಿಧ್ವಂಸವನ್ನ ಸೃಷ್ಠಿಸಿದರು. ಕೇವಲ 28 ಎಸೆತಗಳಲ್ಲಿ 57 ರನ್ ಗಳಿಸಿದರು.  ಕೊಹ್ಲಿ ಬದಲಿಗೆ ಬ್ಯಾಟಿಂಗ್ ಗೆ ಬಂದ ಅಯ್ಯರ್ ಬೌಂಡರಿ ಸಿಕ್ಸರ್ ಗಳು ಮೂಲಕ ರನ್ ಸುನಾಮಿ ಎಬ್ಬಿಸಿದ್ರು.

ಹೀಗಾಗಿ ಶ್ರೇಯಸ್ ಅಯ್ಯರ್ ಅವರನ್ನ ಕೊಹ್ಲಿ ಬ್ಯಾಕಪ್ ಆಗಿ ಟೀಂ ಇಂಡಿಯಾ ಮ್ಯಾನೇಜ್ ಮೆಂಟ್ ನೋಡಬೇಕು ಅಂತಾ  ಸಂಜಯ್ ಬಂಗಾರ್  ಹೇಳಿದ್ದಾರೆ. ವಿರಾಟ್ ಕೊಹ್ಲಿ ಅನುಪಸ್ಥಿತಿಯಲ್ಲಿ ಅಯ್ಯರ್ ಮೂರನೇ ಕ್ರಮದಲ್ಲಿ  ಅದ್ಭುತವಾಗಿವಾಡುತ್ತಾರೆ.  ಟೀಂ ಇಂಡಿಯಾ ಬೆಂಜ್ ಸ್ಟ್ರೆಂಥ್ ಚೆನ್ನಾಗಿದೆ.  ಟೀಮ್ ಮ್ಯಾನೇಜ್‌ಮೆಂಟ್ ಕೂಡ ವಿರಾಟ್‌ಗೆ ಬ್ಯಾಕಪ್‌ನಂತೆ ಅಯ್ಯರ್ ಅವರನ್ನ ಇರಿಸಿಕೊಳ್ಳಬೇಕು ಎಂದಿದ್ದಾರೆ.

virat-kohli shreyas iyer team india Cricket

Tags: #Saaksha TVCricketteam indiavirat kohli
ShareTweetSendShare
Join us on:

Related Posts

ಉತ್ತರ ಪ್ರದೇಶದಲ್ಲಿ ಮೂರನೇ ಬಾರಿ ಅಧಿಕಾರಕ್ಕೆ ಬಿಜೆಪಿ ತಂತ್ರ: ‘ಮಿಷನ್ ಯುಪಿ 2027’

ಉತ್ತರ ಪ್ರದೇಶದಲ್ಲಿ ಮೂರನೇ ಬಾರಿ ಅಧಿಕಾರಕ್ಕೆ ಬಿಜೆಪಿ ತಂತ್ರ: ‘ಮಿಷನ್ ಯುಪಿ 2027’

by Shwetha
March 12, 2026
0

ಭಾರತೀಯ ಜನತಾ ಪಾರ್ಟಿ ಉತ್ತರ ಪ್ರದೇಶದಲ್ಲಿ ಸತತ ಮೂರನೇ ಅವಧಿಗೆ ಅಧಿಕಾರವನ್ನು ಮರಳಿ ಪಡೆಯಲು ಹೊಸ ರಾಜಕೀಯ ತಂತ್ರವನ್ನು ರೂಪಿಸಿದೆ. ಈ ತಂತ್ರಕ್ಕೆ ಆರ್‌ಎಸ್‌ಎಸ್ ಸಹ ಒಪ್ಪಿಗೆ...

ಯುದ್ಧದ ಹಿನ್ನೆಲೆ: IPL ಪಂದ್ಯಗಳು ಮುಂದೂಡಿಕೆ ಸಾಧ್ಯತೆ?

ಯುದ್ಧದ ಹಿನ್ನೆಲೆ: IPL ಪಂದ್ಯಗಳು ಮುಂದೂಡಿಕೆ ಸಾಧ್ಯತೆ?

by Shwetha
March 12, 2026
0

ಮಾರ್ಚ್ 28ರಿಂದ ಆರಂಭವಾಗಬೇಕಿದ್ದ ಐಪಿಎಲ್ ಟೂರ್ನಿ ಮುಂದೂಡಲಾಗುವ ಸಾಧ್ಯತೆಗಳ ಬಗ್ಗೆ ಚರ್ಚೆಗಳು ಆರಂಭವಾಗಿವೆ. ಮಧ್ಯಪ್ರಾಚ್ಯದಲ್ಲಿ ನಡೆಯುತ್ತಿರುವ ಉದ್ವಿಗ್ನ ಪರಿಸ್ಥಿತಿ ಮತ್ತು ಅದರ ಪರಿಣಾಮಗಳಿಂದ ಹಲವು ವ್ಯವಸ್ಥಾತ್ಮಕ ಸಮಸ್ಯೆಗಳು...

ಸುಪ್ರೀಂ ಕೋರ್ಟ್ ಅಸಮಾಧಾನ ಬಳಿಕ  ಇಡೀ ಪಠ್ಯಪುಸ್ತಕ ಹಿಂಪಡೆದು ಕ್ಷಮೆಯಾಚಿಸಿದ NCERT

NCERT ಪಠ್ಯಪುಸ್ತಕಗಳ ಸಮಗ್ರ ಪರಿಶೀಲನೆ: ಸುಪ್ರೀಂ ಕೋರ್ಟ್ ಸೂಚನೆ

by Shwetha
March 12, 2026
0

ಸುಪ್ರೀಂ ಕೋರ್ಟ್ ಎನ್‌ಸಿಇಆರ್‌ಟಿ ಪಠ್ಯಪುಸ್ತಕ ವಿವಾದದ ಹಿನ್ನೆಲೆಯಲ್ಲಿ ಮಹತ್ವದ ಸೂಚನೆ ನೀಡಿದೆ. NCERT ಪ್ರಕಟಿಸಿರುವ 8ನೇ ತರಗತಿಯ ಸಮಾಜ ವಿಜ್ಞಾನ ಪಠ್ಯಪುಸ್ತಕದಲ್ಲಿನ ‘ನ್ಯಾಯಾಂಗದಲ್ಲಿ ಭ್ರಷ್ಟಾಚಾರ’ ಎಂಬ ವಿಷಯಕ್ಕೆ...

ಇರಾನ್ ಬೆದರಿಕೆ ನಡುವೆಯೂ ಮುಂಬೈ ತಲುಪಿದ ತೈಲ ಟ್ಯಾಂಕರ್: ಜಾಗತಿಕ ಮಟ್ಟದಲ್ಲಿ ಭಾರತದ ದರ್ಬಾರ್ ಶುರು!

ಇರಾನ್ ಬೆದರಿಕೆ ನಡುವೆಯೂ ಮುಂಬೈ ತಲುಪಿದ ತೈಲ ಟ್ಯಾಂಕರ್: ಜಾಗತಿಕ ಮಟ್ಟದಲ್ಲಿ ಭಾರತದ ದರ್ಬಾರ್ ಶುರು!

by Shwetha
March 12, 2026
0

ಪಶ್ಚಿಮ ಏಷ್ಯಾದಲ್ಲಿ ಯುದ್ಧದ ಕಾರ್ಮೋಡಗಳು ಕವಿದಿರುವ ಪ್ರಸ್ತುತ ಸಂದರ್ಭದಲ್ಲಿ, ಇಡೀ ವಿಶ್ವದ ಜೀವನಾಡಿಯಾಗಿರುವ ತೈಲ ಪೂರೈಕೆ ಮಾರ್ಗ 'ಹಾರ್ಮುಜ್ ಜಲಸಂಧಿ' ಬಹುತೇಕ ಸ್ತಬ್ಧಗೊಂಡಿದೆ. ಇರಾನ್ ನೀಡಿದ್ದ ನೇರ...

ಗ್ಯಾಸ್ ಕೊರತೆ ಪರಿಣಾಮ: ಬೆಂಗಳೂರಿನ ಹೋಟೆಲ್‌ಗಳಲ್ಲಿ ಕೆಲವು ತಿಂಡಿಗಳಿಗೆ ತಾತ್ಕಾಲಿಕ ಬಂದ್

ಗ್ಯಾಸ್ ಕೊರತೆ ಪರಿಣಾಮ: ಬೆಂಗಳೂರಿನ ಹೋಟೆಲ್‌ಗಳಲ್ಲಿ ಕೆಲವು ತಿಂಡಿಗಳಿಗೆ ತಾತ್ಕಾಲಿಕ ಬಂದ್

by Shwetha
March 12, 2026
0

ಬೆಂಗಳೂರು ನಗರದಲ್ಲಿನ ಹೋಟೆಲ್‌ಗಳಲ್ಲಿ ವಾಣಿಜ್ಯ ಎಲ್‌ಪಿಜಿ ಗ್ಯಾಸ್ ಪೂರೈಕೆಯಲ್ಲಿ ತೀವ್ರ ವ್ಯತ್ಯಯ ಉಂಟಾಗಿರುವ ಹಿನ್ನೆಲೆ ಕೆಲವು ತಿಂಡಿಗಳನ್ನು ತಾತ್ಕಾಲಿಕವಾಗಿ ತಯಾರಿಸದಂತೆ ಹೋಟೆಲ್ ಮಾಲೀಕರು ನಿರ್ಧರಿಸಿದ್ದಾರೆ. ವಿಶೇಷವಾಗಿ ಹೆಚ್ಚು...

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • Astrology – ಯಾವ ಯಾವ ರಾಶಿಯವರಿಗೆ ಯಾವ ನಕ್ಷತ್ರ ಬರುತ್ತದೆ ಗೋತ್ತಾ ನಿಮಗೆ..??

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram