ತನ್ನ ಮಗುವಿನೊಂದಿಗೆ ತಂದೆ ನೇತ್ರಾವತಿ ನದಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿರುವ ಅಮಾನುಷ ಘಟನೆ ನೇತ್ರಾವತಿ ನದಿ ಸೇತುವೆ ಬಳಿ ನಡೆದಿದೆ. ಗೋಪಾಲಕೃಷ್ಣ ರೈ (45) ಮತ್ತು ಮಗ ನಮೀಶ್ ರೈ (6) ಶವವಾಗಿ ಕಂಡು ಬಂದಿದ್ದು, ಸಾವಿಗೆ ನಿಖರವಾದ ಕಾರಣ ಕಂಡು ಬಂದಿಲ್ಲ.ಇನ್ನು ಮೃತರು ಮೂಲತಃ ಬಂಟ್ವಾಳದ ಬಾಳ್ತಿಲ ನಿವಾಸಿಗಳೆಂದು ತಿಳಿದು ಬಂದಿದೆ. ಗೋಪಾಲಕೃಷ್ಣ ರೈ ಅವರ ಕಾರು ಉಳ್ಳಾಲ ನೇತ್ರಾವತಿ ನದಿ ಸೇತುವೆ ಬಳಿ ಪತ್ತೆಯಾಗಿದ್ದು, ಮಹಾರಾಷ್ಟ್ರ ನೋಂದಣಿಯ ಈ ಕಾರಿನಲ್ಲಿ ಯಾರು ಇಲ್ಲದ್ದನ್ನು ಗಮನಿಸಿದ ಸಾರ್ವಜನಿಕರು ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ಕೂಡಲೇ ಸ್ಥಳಕ್ಕೆ ಬಂದ ಪೊಲೀಸರ ಪರಿಶೀಲನೆ ನಂತರ ಈ ದುರ್ಘಟನೆ ಬೆಳಕಿಗೆ ಬಂದಿದೆ.
Astro-ಈಶ್ವರನ ಕೃಪೆಯಿಂದ ಇಂದು ಈ ರಾಶಿಯವರಿಗೆ ಸಿಗಲಿದೆ ಭಾರೀ ಯಶಸ್ಸು, ಎಚ್ಚರಿಕೆ ಇರಲಿ
ಈಶ್ವರನ ಕೃಪೆಯಿಂದ ಇಂದು ಈ ರಾಶಿಯವರಿಗೆ ಸಿಗಲಿದೆ ಭಾರೀ ಯಶಸ್ಸು, ಎಚ್ಚರಿಕೆ ಇರಲಿ ಪಂಡಿತ್ ಜ್ಞಾನೇಶ್ವರ್ ರಾವ್ ಶ್ರೀ ಶೃಂಗೇರಿ ಶಾರದಾಂಬೆ ವೇದಾಂಗ ಜ್ಯೋತಿಷ್ಯಂ ನಿಮ್ಮ ಪ್ರೀತಿ...








