ADVERTISEMENT
Saturday, March 28, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home Cooking

Cooking : ವಿವಿಧ ಬಗೆಯ 3 ಟೇಸ್ಟಿ ಅಡುಗೆ ರೆಸಿಪಿಗಳು ನಿಮಗಾಗಿ

Namratha Rao by Namratha Rao
March 1, 2022
in Cooking, Newsbeat, ಅಡುಗೆ
food
Share on FacebookShare on TwitterShare on WhatsappShare on Telegram

Cooking : ವಿವಿಧ ಬಗೆಯ 5 ಟೇಸ್ಟಿ ಅಡುಗೆ ರೆಸಿಪಿಗಳು ನಿಮಗಾಗಿ

ಗಾರ್ಲಿಕ್ ಬ್ರೆಡ್ ಪಿಜ್ಜಾ

Saakshatv cooking Garlic bread pizza

ಗಾರ್ಲಿಕ್ ಬ್ರೆಡ್ ಪಿಜ್ಜಾ

Related posts

ದಾವಣಗೆರೆ ಉಪ ಚುನಾವಣೆ CM ಸಂಧಾನ ಅಸ್ತ್ರ ಯಶಸ್ವಿ : ಬಂಡಾಯ ಶಮನ, ಕೈ ಪಾಳಯದಲ್ಲಿ ಮಂದಹಾಸ; ಕಣದಿಂದ ಹಿಂದೆ ಸರಿದ ಸಾದಿಕ್ ಪೈಲ್ವಾನ್

ದಾವಣಗೆರೆ ಉಪ ಚುನಾವಣೆ CM ಸಂಧಾನ ಅಸ್ತ್ರ ಯಶಸ್ವಿ : ಬಂಡಾಯ ಶಮನ, ಕೈ ಪಾಳಯದಲ್ಲಿ ಮಂದಹಾಸ; ಕಣದಿಂದ ಹಿಂದೆ ಸರಿದ ಸಾದಿಕ್ ಪೈಲ್ವಾನ್

March 28, 2026
SSLC ಪರೀಕ್ಷೆಯಲ್ಲಿ ಭಾರೀ ಬದಲಾವಣೆ; ತೃತೀಯ ಭಾಷೆಗೆ ಅಂಕ ಇಲ್ಲ

SSLC ಪರೀಕ್ಷೆಯಲ್ಲಿ ಭಾರೀ ಬದಲಾವಣೆ; ತೃತೀಯ ಭಾಷೆಗೆ ಅಂಕ ಇಲ್ಲ

March 28, 2026

ಬೇಕಾಗುವ ಪದಾರ್ಥಗಳು
ಗಾರ್ಲಿಕ್ ಬ್ರೆಡ್ 1 ಪೌಂಡ್
ಸ್ವೀಟ್ ಕಾರ್ನ್ 1
ಕ್ಯಾಪ್ಸಿಕಂ 2
ಈರುಳ್ಳಿ 2
ಟೊಮೆಟೊ 2
ಟೊಮೆಟೊ ಸಾಸ್ ಅಗತ್ಯವಿರುವಷ್ಟು
ಉಪ್ಪು ರುಚಿಗೆ ತಕ್ಕಷ್ಟು
ಪೆಪ್ಪರ್ ಅಗತ್ಯವಿರುವಷ್ಟು
ಬೆಣ್ಣೆ ಅಗತ್ಯವಿರುವಷ್ಟು
ತುರಿದ ಚೀಸ್
Saakshatv cooking Garlic bread pizza

ಮಾಡುವ ವಿಧಾನ

ಕಡಾಯಿಯನ್ನು ಬಿಸಿ ಮಾಡಿ ಬೆಣ್ಣೆಯನ್ನು ಸೇರಿಸಿ. ಅದಕ್ಕೆ
ಕತ್ತರಿಸಿದ ಕ್ಯಾಪ್ಸಿಕಂ ಈರುಳ್ಳಿ ಸೇರಿಸಿ ಹುರಿಯಿರಿ. ‌ಕಾರ್ನ್ ಸೇರಿಸಿ ಹುರಿಯಿರಿ.
ಸ್ವಲ್ಪ ಉಪ್ಪು ಸೇರಿಸಿ.  ಗಾರ್ಲಿಕ್ ಬ್ರೆಡ್ ತುಂಡು ತೆಗೆದುಕೊಳ್ಳಿ ಅದರ ಮೇಲೆ ಟೊಮೆಟೊ ಸಾಸ್ ಹರಡಿ. ನಂತರ ಅದರ ಮೇಲೆ ಉಪ್ಪು ಪೆಪ್ಪರ್ ಸಿಂಪಡಿಸಿ. ಅದರ ಮೇಲೆ ಹುರಿದ ತರಕಾರಿ ಮಿಶ್ರಣವನ್ನು ಸೇರಿಸಿ. ನಂತರ ಟೊಮೆಟೊ ಅದರ ಮೇಲೆ ತುರಿದ ಚೀಸ್ ಇಡಿ.
Saakshatv cooking Garlic bread pizza
ಬಳಿಕ ತವಾವನ್ನು ಬಿಸಿ ಮಾಡಿ, ಬೆಣ್ಣೆ ಸೇರಿಸಿ.. ಬ್ರೆಡ್ ತುಂಡುಗಳನ್ನು ಇರಿಸಿ … ಮುಚ್ಚಳವನ್ನು ಮುಚ್ಚಿ ಮತ್ತು ಕಡಿಮೆ ಉರಿಯಲ್ಲಿ ಚೀಸ್ ಕರಗುವ ತನಕ ಹುರಿಯಿರಿ. ರುಚಿಯಾದ ಗಾರ್ಲಿಕ್ ಪಿಜ್ಜಾ ಸವಿಯಿರಿ.

ಕ್ಯಾಬೇಜ್ ಮಂಚೂರಿ

ಬೇಕಾಗುವ ಸಾಮಾಗ್ರಿಗಳು

ಸಣ್ಣಗೆ ಹೆಚ್ಚಿದ ಕ್ಯಾಬೇಜ್ – 2 ಕಪ್
ಕ್ಯಾರೆಟ್ – 1
ಮೆಣಸಿನ ಪುಡಿ – 1/2 ಚಮಚ
ಶುಂಠಿ-ಬೆಳ್ಳುಳ್ಳಿ ಪೇಸ್ಟ್ – 1/2 ಚಮಚ
ರುಚಿಗೆ ತಕ್ಕಷ್ಟು ಉಪ್ಪು
ಮೈದಾ – 1/2 ಕಪ್
ಕಾರ್ನ್ ಪ್ಲೋರ್ – 2 ಟೀಸ್ಪೂನ್
ನೀರು – 2 ಟೀಸ್ಪೂನ್
ಬೆಳ್ಳುಳ್ಳಿ – 6 ಎಸಳು
ಚಿಕ್ಕದಾಗಿ ಕತ್ತರಿಸಿದ ಈರುಳ್ಳಿ – 1
ಹಸಿಮೆಣಸಿನಕಾಯಿ – 2
ಕ್ಯಾಪ್ಸಿಕಂ/ದೊಣ್ಣೆ ಮೆಣಸು – 1/2 ಕಪ್
ಟೊಮೆಟೊ ಸಾಸ್ – 1 ಟೀಸ್ಪೂನ್
ಗ್ರೀನ್ ಚಿಲ್ಲಿ ಸಾಸ್ – 1 ಟೀಸ್ಪೂನ್
ರೆಡ್ ಚಿಲ್ಲಿ ಸಾಸ್ – 1 ಟೀಸ್ಪೂನ್
ಸೋಯಾ ಸಾಸ್ – 2 ಟೀಸ್ಪೂನ್
ವಿನೆಗರ್ – 1 ಟೀಸ್ಪೂನ್
Saakshatv cooking recipe cabbage Manchurian

ಮಾಡುವ ವಿಧಾನ

ಮೊದಲಿಗೆ ಒಂದು ಪಾತ್ರೆಯಲ್ಲಿ ಸಣ್ಣಗೆ ಹೆಚ್ಚಿದ ಕ್ಯಾಬೇಜ್, ತುರಿದ ಕ್ಯಾರೆಟ್ ಸೇರಿಸಿ. ನಂತರ ಮೆಣಸಿನ ಪುಡಿ, ಶುಂಠಿ-ಬೆಳ್ಳುಳ್ಳಿ ಪೇಸ್ಟ್, ಉಪ್ಪು, ಮೈದಾ, ಕಾರ್ನ್ ಪ್ಲೋರ್, ನೀರು ಸೇರಿಸಿ ಚೆನ್ನಾಗಿ ಮಿಶ್ರಣ ಮಾಡಿ. ಇದಕ್ಕೆ ಎರಡು ಟೇಬಲ್ ಸ್ಪೂನ್ ನೀರು ಸೇರಿಸಿ ಚೆನ್ನಾಗಿ ಬೆರೆಸಿ. ನಂತರ ಸಣ್ಣ ಸಣ್ಣ ಉಂಡೆಗಳನ್ನು ಮಾಡಿ.
ಈಗ ಕಡಾಯಿಯಲ್ಲಿ ಎಣ್ಣೆಯನ್ನು ‌ಬಿಸಿ ಮಾಡಿ ಮಾಡಿಟ್ಟುಕೊಂಡ ಉಂಡೆಗಳನ್ನು ಕೆಂಪಗಾಗುವವರೆಗೆ ಹುರಿದು ತೆಗೆಯಿರಿ.
ಬಳಿಕ ಪಾನ್ ಗೆ 2 ಚಮಚ ಎಣ್ಣೆ ಹಾಕಿ ಬಿಸಿ ಮಾಡಿ. ನಂತರ ಸಣ್ಣಗೆ ಹೆಚ್ಚಿದ ಬೆಳ್ಳುಳ್ಳಿ, ಈರುಳ್ಳಿ, ಹಸಿಮೆಣಸಿನಕಾಯಿ ಹಾಕಿ ಚೆನ್ನಾಗಿ ಹುರಿಯಿರಿ. ಇದಕ್ಕೆ ಸಣ್ಣದಾಗಿ ಕತ್ತರಿಸಿದ ದೊಣ್ಣೆ ಮೆಣಸು ಸೇರಿಸಿ. ಬಳಿಕ ಟೊಮೆಟೊ ಸಾಸ್, ಗ್ರೀನ್ ಚಿಲ್ಲಿ ಸಾಸ್, ರೆಡ್ ಚಿಲ್ಲಿ ಸಾಸ್, ವಿನೆಗರ್, ಸೋಯಾ ಸಾಸ್ ಗಳನ್ನು ಮಿಶ್ರ ಮಾಡಿ. ನಂತರ ಸ್ವಲ್ಪ ಉಪ್ಪನ್ನು ಉದುರಿಸಿ. ಈಗ ಇದಕ್ಕೆ ಹುರಿದಿಟ್ಟ ಕ್ಯಾಬೇಜ್ ಉಂಡೆಯನ್ನು ಸೇರಿಸಿ ಚೆನ್ನಾಗಿ ಬೆರೆಸಿ. ಬೇಕಿದ್ದರೆ ಕೊತ್ತಂಬರಿ ಸೊಪ್ಪಿನಿಂದ ಅಲಂಕರಿಸಿ.
ರುಚಿಯಾದ ಕ್ಯಾಬೇಜ್ ಮಂಚೂರಿ ಸವಿಯಲು ಸಿದ್ಧವಾಗಿದೆ.

ಮದ್ದೂರು ವಡೆ

ರವಾ ಗೋಳಿ ಬಜೆ

ಬೇಕಾಗುವ ಸಾಮಗ್ರಿಗಳು :

ಚಿರೋಟಿ ರವೆ – 1ಕಪ್
ಸೋಡಾ – 1/4 ಚಮಚ
ಉಪ್ಪು – ರುಚಿಗೆ ತಕ್ಕಷ್ಟು
ಮೊಸರು‌ 1/2 ಕಪ್
ಜೀರಿಗೆ – 1 ಚಮಚ
ಹೆಚ್ಚಿದ ಹಸಿಮೆಣಸಿನಕಾಯಿ – 1
ತುರಿದ ಶುಂಠಿ – 1ಇಂಚು
ಕರಿಬೇವು, ಕೊತ್ತಂಬರಿ ಸೊಪ್ಪು – ಸ್ವಲ್ಪ
ಸಕ್ಕರೆ – 1 ಚಮಚ
Saakshatv cooking recipes goli baje

ಮಾಡುವ ‌ವಿಧಾನ

ಮೊದಲಿಗೆ ಚಿರೋಟಿ ರವೆಯನ್ನು ಮಿಕ್ಸಿಯಲ್ಲಿ ಪುಡಿ ಮಾಡಿಕೊಂಡು ಒಂದು ಅಗಲವಾದ ಪಾತ್ರೆಗೆ ಹಾಕಿ. ನಂತರ ಅದಕ್ಕೆ ಮೊಸರು ಸೇರಿಸಿ ಚೆನ್ನಾಗಿ ಕಲಸಿ. ಬಳಿಕ ಇದನ್ನು ಮಿಕ್ಸಿ ಜಾರಿಗೆ ಹಾಕಿ ನುಣ್ಣಗೆ ರುಬ್ಬಿ. ಈ ಮಿಶ್ರಣಕ್ಕೆ ಜೀರಿಗೆ, ಹಸಿಮೆಣಸಿನಕಾಯಿ, ಶುಂಠಿ, ಕರಿಬೇವು, ಕೊತ್ತಂಬರಿ ಸೊಪ್ಪು, ಸಕ್ಕರೆ ‌ಸೇರಿಸಿ ಚೆನ್ನಾಗಿ ಕಲಸಿ. 2 ಗಂಟೆಗಳ ಕಾಲ ಹಾಗೆಯೇ ಬಿಡಿ. ‌
ನಂತರ ಸೋಡಾ ಸೇರಿಸಿ ಬೆರೆಸಿ. ನಂತರ ಸ್ವಲ್ಪ ಹೊತ್ತು ಹಾಗೆಯೇ ಬಿಡಿ. 3 ಗಂಟೆಗಳ ನಂತರ, ಹಿಟ್ಟನ್ನು ಮತ್ತೆ ಕಲಸಿ, ಸಣ್ಣ ಚೆಂಡಿನ ಗಾತ್ರದ ಉಂಡೆಗಳನ್ನು ಮಾಡಿ.
ಬಾಣಲೆಯಲ್ಲಿ ಎಣ್ಣೆ ಬಿಸಿ‌ ಮಾಡಿ, ಹಿಟ್ಟಿನ ಉಂಡೆಗಳನ್ನು ಎಣ್ಣೆಯಲ್ಲಿ ಬಿಡಿ.‌ ಮಧ್ಯಮ ಜ್ವಾಲೆಯಲ್ಲಿ ಎರಡೂ ಬದಿಗಳನ್ನು ಹುರಿಯಿರಿ. ಗೋಳಿ ಬಜೆ ಹೊಂಬಣ್ಣಕ್ಕೆ ತಿರುಗಿದ ಬಳಿಕ ಮತ್ತು ಗರಿಗರಿಯಾದ ನಂತರ ಅದನ್ನು ತೆಗೆಯಿರಿ.

Tags: #saakshatvcookingFood
ShareTweetSendShare
Join us on:

Related Posts

ದಾವಣಗೆರೆ ಉಪ ಚುನಾವಣೆ CM ಸಂಧಾನ ಅಸ್ತ್ರ ಯಶಸ್ವಿ : ಬಂಡಾಯ ಶಮನ, ಕೈ ಪಾಳಯದಲ್ಲಿ ಮಂದಹಾಸ; ಕಣದಿಂದ ಹಿಂದೆ ಸರಿದ ಸಾದಿಕ್ ಪೈಲ್ವಾನ್

ದಾವಣಗೆರೆ ಉಪ ಚುನಾವಣೆ CM ಸಂಧಾನ ಅಸ್ತ್ರ ಯಶಸ್ವಿ : ಬಂಡಾಯ ಶಮನ, ಕೈ ಪಾಳಯದಲ್ಲಿ ಮಂದಹಾಸ; ಕಣದಿಂದ ಹಿಂದೆ ಸರಿದ ಸಾದಿಕ್ ಪೈಲ್ವಾನ್

by Shwetha
March 28, 2026
0

ಬೆಂಗಳೂರು: ದಾವಣಗೆರೆ ಉಪಚುನಾವಣಾ ಕಣ ರಂಗೇರಿದ್ದು, ಕಾಂಗ್ರೆಸ್ ಪಾಳಯದಲ್ಲಿ ಎದುರಾಗಿದ್ದ ಬಂಡಾಯದ ಭೀತಿ ಇದೀಗ ಸಂಪೂರ್ಣವಾಗಿ ತಿಳಿಯಾಗಿದೆ. ಪಕ್ಷದ ಅಧಿಕೃತ ಅಭ್ಯರ್ಥಿಯ ವಿರುದ್ಧ ಬಂಡಾಯವೆದ್ದು ಸ್ವತಂತ್ರ ಅಭ್ಯರ್ಥಿಯಾಗಿ...

SSLC ಪರೀಕ್ಷೆಯಲ್ಲಿ ಭಾರೀ ಬದಲಾವಣೆ; ತೃತೀಯ ಭಾಷೆಗೆ ಅಂಕ ಇಲ್ಲ

SSLC ಪರೀಕ್ಷೆಯಲ್ಲಿ ಭಾರೀ ಬದಲಾವಣೆ; ತೃತೀಯ ಭಾಷೆಗೆ ಅಂಕ ಇಲ್ಲ

by Shwetha
March 28, 2026
0

SSLC ವಿದ್ಯಾರ್ಥಿಗಳಿಗೆ ಮಹತ್ವದ ಬದಲಾವಣೆ ಘೋಷಣೆಯಾಗಿದ್ದು, ಇನ್ನು ಮುಂದೆ ತೃತೀಯ ಭಾಷೆಗೆ ಅಂಕ ನೀಡುವುದಿಲ್ಲ ಎಂದು ಶಿಕ್ಷಣ ಸಚಿವ ಮಧು ಬಂಗಾರಪ್ಪ ತಿಳಿಸಿದ್ದಾರೆ. 2026ರಿಂದ ನಡೆಯುವ SSLC...

ಸದನದಲ್ಲಿ ಸಿಡಿದೆದ್ದ ಕನಕಪುರ ಬಂಡೆ: ನನ್ನ ದಮ್ಮು ತಾಕತ್ತು ತೋರಿಸಲಾ ಎಂದ ಡಿಕೆಶಿಗೆ ಕೊತ್ವಾಲ್ ಶಿಷ್ಯನಿಗೆ ಆ ದಿನಗಳು ನೆನಪಾಯ್ತಾ ಎಂದು ಕುಟುಕಿದ ಬಿಜೆಪಿ

ಸದನದಲ್ಲಿ ಸಿಡಿದೆದ್ದ ಕನಕಪುರ ಬಂಡೆ: ನನ್ನ ದಮ್ಮು ತಾಕತ್ತು ತೋರಿಸಲಾ ಎಂದ ಡಿಕೆಶಿಗೆ ಕೊತ್ವಾಲ್ ಶಿಷ್ಯನಿಗೆ ಆ ದಿನಗಳು ನೆನಪಾಯ್ತಾ ಎಂದು ಕುಟುಕಿದ ಬಿಜೆಪಿ

by Shwetha
March 28, 2026
0

ಬೆಂಗಳೂರು: ಕರ್ನಾಟಕದ ವಿಧಾನಸಭೆ ಅಧಿವೇಶನವು ಆಡಳಿತ ಪಕ್ಷ ಮತ್ತು ವಿರೋಧ ಪಕ್ಷಗಳ ನಡುವಿನ ತೀವ್ರ ಜಟಾಪಟಿಗೆ ಸಾಕ್ಷಿಯಾಗಿದೆ. ಅದರಲ್ಲೂ ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಮತ್ತು ಬಿಜೆಪಿ ಶಾಸಕ...

GBA ಬಜೆಟ್: ಆಟೋ-ಕಾರು ಖರೀದಿಗೆ ಸಹಾಯಧನ; ಹಲವು ಜನಪರ ಯೋಜನೆಗಳು ಘೋಷಣೆ

GBA ಬಜೆಟ್: ಆಟೋ-ಕಾರು ಖರೀದಿಗೆ ಸಹಾಯಧನ; ಹಲವು ಜನಪರ ಯೋಜನೆಗಳು ಘೋಷಣೆ

by Shwetha
March 28, 2026
0

ಬೆಂಗಳೂರು ನಗರದಲ್ಲಿ ಗ್ರೇಟರ್ ಬೆಂಗಳೂರು ಪ್ರಾಧಿಕಾರದ (GBA) ಅಡಿಯಲ್ಲಿ ಹೊಸದಾಗಿ ರಚನೆಯಾದ ನಗರ ಪಾಲಿಕೆಗಳು ತಮ್ಮ ಮೊದಲ ಬಜೆಟ್ ಮಂಡಿಸಿದ್ದು, ಜನಪರ ಯೋಜನೆಗಳಿಗೆ ಹೆಚ್ಚಿನ ಒತ್ತು ನೀಡಲಾಗಿದೆ....

ಐಪಿಎಲ್ ಉಚಿತ ಟಿಕೆಟ್ ಎಫೆಕ್ಟ್ ಸಿಎಂ ಎದುರು ಕ್ರಿಕೆಟ್ ದಿಗ್ಗಜ ಕೈಮುಗಿದ ಫೋಟೋ ವೈರಲ್ ತೇಜಸ್ವಿ ಸೂರ್ಯ ಆಕ್ರೋಶ

ಐಪಿಎಲ್ ಉಚಿತ ಟಿಕೆಟ್ ಎಫೆಕ್ಟ್ ಸಿಎಂ ಎದುರು ಕ್ರಿಕೆಟ್ ದಿಗ್ಗಜ ಕೈಮುಗಿದ ಫೋಟೋ ವೈರಲ್ ತೇಜಸ್ವಿ ಸೂರ್ಯ ಆಕ್ರೋಶ

by Shwetha
March 28, 2026
0

ಬೆಂಗಳೂರು: ಪ್ರತಿಷ್ಠಿತ ಇಂಡಿಯನ್ ಪ್ರೀಮಿಯರ್ ಲೀಗ್ (ಐಪಿಎಲ್) ಪಂದ್ಯಾವಳಿಗಳ ಉಚಿತ ಟಿಕೆಟ್ ವಿಚಾರ ಇದೀಗ ರಾಜ್ಯ ರಾಜಕೀಯದಲ್ಲಿ ಭಾರೀ ಸಂಚಲನವನ್ನೇ ಸೃಷ್ಟಿಸಿದೆ. ಶಾಸಕರಿಗೆ ಉಚಿತವಾಗಿ ವಿಐಪಿ ಟಿಕೆಟ್...

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • Astrology – ಯಾವ ಯಾವ ರಾಶಿಯವರಿಗೆ ಯಾವ ನಕ್ಷತ್ರ ಬರುತ್ತದೆ ಗೋತ್ತಾ ನಿಮಗೆ..??

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram