ಕರ್ನಾಟಕ ಬಜೆಟ್ ಲೈವ್ – ಕಾಸರಗೋಡು, ಅಕ್ಕಲಕೋಟೆ ಮತ್ತು ಗೋವಾದಲ್ಲಿ ಕನ್ನಡ ಭವನ ಸ್ಥಾಪನೆ ಘೋಷಣೆ
ಕರ್ನಾಟಕ ಸಿಎಂ ಬೊಮ್ಮಾಯಿ ವಿಧಾನಸೌಧದಲ್ಲಿ ತಮ್ಮ ಮೊದಲ ಬಜೆಟ್ ಭಾಷಣ ಆರಂಭಿಸಿದ್ದಾರೆ. ಉದ್ಯೋಗ ಶಿಕ್ಷಣ ಮತ್ತು ಸಬಲೀಕರಣ ಮೂರು ಮೌಲ್ಯಗಳನ್ನು ಸರ್ಕಾರ ಅನುಸರಿಸಲಿದೆ ಎಂದು ಸಿಎಂ ಹೇಳಿದರು.

ಕರ್ನಾಟಕ ಬಜೆಟ್ ಲೈವ್ – ಕಾಸರಗೋಡು, ಅಕ್ಕಲಕೋಟೆ ಮತ್ತು ಗೋವಾದಲ್ಲಿ ಕನ್ನಡ ಭವನ ಸ್ಥಾಪನೆ ಘೋಷಣೆ
ಕರ್ನಾಟಕ ಸಿಎಂ ಬೊಮ್ಮಾಯಿ ವಿಧಾನಸೌಧದಲ್ಲಿ ತಮ್ಮ ಮೊದಲ ಬಜೆಟ್ ಭಾಷಣ ಆರಂಭಿಸಿದ್ದಾರೆ. ಉದ್ಯೋಗ ಶಿಕ್ಷಣ ಮತ್ತು ಸಬಲೀಕರಣ ಮೂರು ಮೌಲ್ಯಗಳನ್ನು ಸರ್ಕಾರ ಅನುಸರಿಸಲಿದೆ ಎಂದು ಸಿಎಂ ಹೇಳಿದರು.

ಮಧು ಬಂಗಾರಪ್ಪ ಅವರು BJP ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದು, ಹಿಜಾಬ್ ವಿಚಾರವನ್ನು ಮುಂದಿಟ್ಟುಕೊಂಡು ಅನಗತ್ಯ ಗಲಾಟೆ ಸೃಷ್ಟಿಸಲಾಗುತ್ತಿದೆ ಎಂದು ಆರೋಪಿಸಿದ್ದಾರೆ. ರಾಜ್ಯದಲ್ಲಿ ಪ್ರಸ್ತುತ ಪಾರದರ್ಶಕ ಹಾಗೂ...
ರಾಜ್ಯದ ಮದ್ಯಪ್ರಿಯರಿಗೆ ಕರ್ನಾಟಕ ಅಬಕಾರಿ ಇಲಾಖೆಯು ಅತ್ಯಂತ ಪ್ರಮುಖ ಸುದ್ದಿಯೊಂದನ್ನು ನೀಡಿದೆ. ರಾಜ್ಯದಲ್ಲಿ ನೂತನ ಅಬಕಾರಿ ನೀತಿಯು ಜಾರಿಗೆ ಬಂದಿದ್ದು ಇದರ ಪರಿಣಾಮವಾಗಿ ಮದ್ಯದ ಮಾರುಕಟ್ಟೆಯಲ್ಲಿ ದೊಡ್ಡ...
ಅಮೆರಿಕ ಮೂಲದ ಟೆಕ್ ದಿಗ್ಗಜ ಒರಾಕಲ್ ಕಾರ್ಪೊರೇಷನ್ ಸಂಸ್ಥೆ ಮತ್ತೊಮ್ಮೆ ದೊಡ್ಡ ಸುದ್ದಿಗೆ ಕಾರಣವಾಗಿದೆ. ಇತ್ತೀಚೆಗಷ್ಟೇ 30,000ಕ್ಕೂ ಅಧಿಕ ಉದ್ಯೋಗಿಗಳನ್ನು ಲೇಆಫ್ ಮಾಡಿದ್ದ ಕಂಪನಿ, ಇದೀಗ ಭಾರತದ...
ಬೆಂಗಳೂರು: ಕಳೆದ ಹಲವು ದಿನಗಳಿಂದ ಜೆಡಿಎಸ್ ಪಕ್ಷದ ಚಟುವಟಿಕೆಗಳಿಂದ ದೂರ ಉಳಿದು, ಕಾಂಗ್ರೆಸ್ ಸೇರುತ್ತಾರೆ ಎಂಬ ವದಂತಿಗಳಿಗೆ ಗುರಿಯಾಗಿದ್ದ ಹಿರಿಯ ನಾಯಕ ಜಿ.ಟಿ.ದೇವೇಗೌಡ ಅವರು ನಿನ್ನೆ ಮಹತ್ವದ...
ಪಶ್ಚಿಮ ಬಂಗಾಳದ ರಾಜಕೀಯ ಇತಿಹಾಸದಲ್ಲಿ ಹೊಸ ಅಧ್ಯಾಯವೊಂದು ಆರಂಭವಾಗಿದೆ. ದಶಕಗಳ ಕಾಲ ಆಡಳಿತ ನಡೆಸಿದ್ದ ಮಮತಾ ಬ್ಯಾನರ್ಜಿ ನೇತೃತ್ವದ ಟಿಎಂಸಿ ಸರ್ಕಾರ ಪತನಗೊಂಡಿದ್ದು, ಬಿಜೆಪಿ ಐತಿಹಾಸಿಕ ಜಯಭೇರಿ...
© 2026 SaakshaTV - All Rights Reserved | Powered by Kalahamsa Infotech Pvt. ltd.