ADVERTISEMENT
Sunday, March 29, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home Health

Karnataka Budget 2022 : ಆರೋಗ್ಯ ಇಲಾಖೆಗೆ ಏನೆಲ್ಲಾ ಸಿಕ್ತು… ಕಂಪ್ಲೀಟ್ ಡೀಟೇಲ್ಸ್…!! ನಮ್ಮ ಕ್ಲಿನಿಕ್ ಸ್ಥಾಪನೆ,  ಏರ್ ಅಂಬ್ಯುಲೆನ್ಸ್  ಸೇವೆ Etc..

Namratha Rao by Namratha Rao
March 4, 2022
in Health, Newsbeat, ಆರೋಗ್ಯ
Karnataka Budget 2022 - saakshatv

Karnataka Budget 2022 - saakshatv

Share on FacebookShare on TwitterShare on WhatsappShare on Telegram

Karnataka Budget 2022 : ಆರೋಗ್ಯ ಇಲಾಖೆಗೆ ಏನೆಲ್ಲಾ ಸಿಕ್ತು… ಕಂಪ್ಲೀಟ್ ಡೀಟೇಲ್ಸ್…!! ನಮ್ಮ ಕ್ಲಿನಿಕ್ ಸ್ಥಾಪನೆ, 300 ಮಹಿಳಾ ಸ್ವಾಸ್ಥ್ಯ ಕೇಂದ್ರಗಳ ಸ್ಥಾಪನೆ,  ಏರ್ ಅಂಬ್ಯುಲೆನ್ಸ್  ಸೇವೆ ETC

Karnataka Budget 2022 : ಆರೋಗ್ಯ ಇಲಾಖೆಗೆ ಏನೆಲ್ಲಾ ಸಿಕ್ತು… ಕಂಪ್ಲೀಟ್ ಡೀಟೇಲ್ಸ್…!!

Related posts

ಸರ್ಕಾರಿ ನೌಕರಿಯ ಕನಸು ಕಾಣುತ್ತಿರುವವರಿಗೆ ಗುಡ್ ನ್ಯೂಸ್ ಕಂದಾಯ ಇಲಾಖೆಯಲ್ಲಿ ನೇಮಕಾತಿಗೆ ಅರ್ಜಿ ಆಹ್ವಾನ

ಸರ್ಕಾರಿ ನೌಕರಿಯ ಕನಸು ಕಾಣುತ್ತಿರುವವರಿಗೆ ಗುಡ್ ನ್ಯೂಸ್ ಕಂದಾಯ ಇಲಾಖೆಯಲ್ಲಿ ನೇಮಕಾತಿಗೆ ಅರ್ಜಿ ಆಹ್ವಾನ

March 29, 2026
ಮೋದಿ ತಮ್ಮ ಫಾದರ್ ಲ್ಯಾಂಡ್ ಇಸ್ರೇಲ್ ಗೆ ಹೋಗಿ ಬಂದ ಮರುದಿನವೇ ಯುದ್ಧ ಶುರುವಾಯ್ತು: ಪ್ರಧಾನಿ ವಿದೇಶಾಂಗ ನೀತಿಯ ವಿರುದ್ಧ ಸಚಿವ ಎಂ ಬಿ ಪಾಟೀಲ್ ವ್ಯಂಗ್ಯ!

ಮೋದಿ ತಮ್ಮ ಫಾದರ್ ಲ್ಯಾಂಡ್ ಇಸ್ರೇಲ್ ಗೆ ಹೋಗಿ ಬಂದ ಮರುದಿನವೇ ಯುದ್ಧ ಶುರುವಾಯ್ತು: ಪ್ರಧಾನಿ ವಿದೇಶಾಂಗ ನೀತಿಯ ವಿರುದ್ಧ ಸಚಿವ ಎಂ ಬಿ ಪಾಟೀಲ್ ವ್ಯಂಗ್ಯ!

March 29, 2026

Key Points

ಅಂಗಾಂಗ ಮರುಪಡೆಯುವಿಕೆ ಕೇಂದ್ರ 

ನಮ್ಮ ಕ್ಲಿನಿಕ್ ಸ್ಥಾಪನೆ

ನಮ್ಮ ಕ್ಲಿನಿಕ್ ಸ್ಥಾಪನೆ

300 ಮಹಿಳಾ ಸ್ವಾಸ್ಥ್ಯ ಕೇಂದ್ರಗಳ ಸ್ಥಾಪನೆ

 ಏರ್ ಅಂಬ್ಯುಲೆನ್ಸ್  ಸೇವೆ

ಸಿಎಂ ಬಸವರಾಜ ಬೊಮ್ಮಾಯಿ ಅವರು ಇಂದು ಚೊಚ್ಚಲ ಬಜೆಟ್ ಮಂಡಿಸಿದ್ದಾರೆ.. ವಿಧಾನಸಭೆಯಲ್ಲಿ ಮಂಡಿಸಲಾದ 2022ರ ಸಾಲಿನ ರಾಜ್ಯ ಬಜೆಟ್ ನಲ್ಲಿ  ಕೃಷಿ , ಆರೋಗ್ಯ , ಮಹಿಳಾ ಸಬಲೀಕರ ಕ್ಷೇತ್ರಗಳಿಗೆ ಹೆಚ್ಚು ಆದ್ಯತೆ ನೀಡಲಾಗಿದೆ.. ಜೊತೆಗೆ ಎಲ್ಲಾ ಕ್ಷೇತ್ರಗಳಿಗೂ ಬಂಪರ್ ಕೊಡುಗೆ ನೀಡಲಾಗಿದೆ..

ಆರೋಗ್ಯ ಇಲಾಖೆಗೆ ಸರ್ಕಾರವು ಭರ್ಜರಿ ಗಿಫ್ಟ್ ನೀಡಿದೆ.. ಆರೋಗ್ಯ ಕ್ಷೇತ್ರದಲ್ಲಿ ಒಳ್ಳೊಳ್ಳೆ ಯೋಜನೆಗಳನ್ನ ಪರಿಚಯಿಸಿದೆ..

ಆರೋಗ್ಯ ಇಲಾಖೆಗೆ ಏನೆಲ್ಲಾ ಸಿಕ್ತು… ಕಂಪ್ಲೀಟ್ ಡೀಟೇಲ್ಸ್…

ಪ್ರಮುಖವಾಗಿ ಮನೆ ಬಾಗಿಲಿಗೇ ವೈದ್ಯಕೀಯ ಸೇವೆ ಪರಿಚಯಿಸಲಾಗಿದೆ.

ಗ್ರಾಮೀಣ ಭಾಗದ ಜನರ ಮನೆ ಬಾಗಿಲಿಗೆ ವೈದ್ಯಕೀಯ ಸೇವೆ ಒದಗಿಸಲು ಸರ್ಕಾರ ನಿರ್ಧರಿಸಿದೆ.  ಈ ಹಿನ್ನೆಲೆಯಲ್ಲಿ ಬೀದರ್, ಚಾಮರಾಜನಗರ, ಹಾವೇರಿ ಮತ್ತು ಚಿಕ್ಕಮಗಳೂರು ಜಿಲ್ಲೆಗಳಲ್ಲಿ ‘ಮುಖ್ಯಮಂತ್ರಿ ಆರೋಗ್ಯ ವಾಹಿನಿ’ ಎಂಬ ಹೊಸ ಯೋಜನೆಯಡಿ 11 ಕೋಟಿ ರೂ. ವೆಚ್ಚದಲ್ಲಿ ಸಂಚಾರಿ ಕ್ಲಿನಿಕ್ ಗಳನ್ನು ಸ್ಥಾಪನೆ ಮಾಡಲಾಗುವುದು.

Karnataka Budget 2022 - saakshatv
Karnataka Budget 2022 – saakshatv

ನಮ್ಮ ಕ್ಲಿನಿಕ್ ಸ್ಥಾಪನೆ

ರಾಜ್ಯದ ಪ್ರಮುಖ ನಗರಗಳಲ್ಲಿ 438 ‘ನಮ್ಮ ಕ್ಲಿನಿಕ್’ ಗಳನ್ನು ಸ್ಥಾಪಿಸಲು ಯೋಚಿಸಲಾಗಿದೆ. ಬೆಂಗಳೂರಿನ ಎಲ್ಲಾ ವಾರ್ಡಗಳಲ್ಲಿ ‘ನಮ್ಮ ಕ್ಲಿನಿಕ್’ ಗಳನ್ನ ಸ್ಥಾಪಿಸಲಾಗುವುದು. ಈ ಕ್ಲಿನಿಕ್‌ ಗಳಲ್ಲಿ ಅಸಾಂಕ್ರಾಮಿಕ ರೋಗಗಳ ಪತ್ತೆ ಮತ್ತು ಹೆಚ್ಚಿನ ಚಿಕಿತ್ಸೆಗಾಗಿ ತಜ್ಞರ ಬಳಿ ಕಳುಹಿಸುವ ಸೇವೆ ಒದಗಿಸಲಾಗುವುದು.

ತುರ್ತು ವೈದ್ಯಕೀಯ ಸೇವೆ ಒದಗಿಸಲು ಖಾಸಗಿ ವಲಯದಲ್ಲಿ ಏರ್ ಅಂಬ್ಯುಲೆನ್ಸ್  ಸೇವೆ

ನಿಮ್ಹಾನ್ಸ್   ಮೂಲಕ ಅಂಗಾಂಗ ಮರುಪಡೆಯುವಿಕೆ ಕೇಂದ್ರ ಪ್ರಾರಂಭ

ಕ್ಯಾನ್ಸರ್ ರೋಗಿಗಳಿಗೆ ಕಿಮೋಥೆರಪಿ ಸೌಕರ್ಯ ಒದಗಿಸಲು 10 ವೈದ್ಯಕೀಯ ವಿಜ್ಞಾನ ಸಂಸ್ಥೆಗಳಲ್ಲಿ Infusion Center ಸ್ಥಾಪನೆ.

ಉಚಿತ ಡಯಾಲಿಸಿಸ್ ಸೇವೆಗಳ ಸೈಕಲ್ ಗಳನ್ನು ತಿಂಗಳಿಗೆ 30,000 ದಿಂದ 60,000 ಸೈಕಲ್ ಗಳಿಗೆ ಹೆಚ್ಚಿಸಲು 20 ಕೋಟಿ ರೂ. ಹೆಚ್ಚುವರಿ ಅನುದಾನ.

ಬೆಳಗಾವಿಯಲ್ಲಿ 50 ಕೋಟಿ ರೂ. ವೆಚ್ಚದಲ್ಲಿ ಕಿದ್ವಾಯಿ ಪ್ರಾದೇಶಿಕ ಕ್ಯಾನ್ಸರ್ ಕೇಂದ್ರ ಸ್ಥಾಪನೆ

ರಾಷ್ಟ್ರೀಯ ಆರೋಗ್ಯ  ಅಭಿಯಾನದಡಿಯಲ್ಲಿ 300 ಮಹಿಳಾ ಸ್ವಾಸ್ಥ್ಯ ಕೇಂದ್ರಗಳ ಸ್ಥಾಪನೆ

ರಾಮನಗರದ ಅರ್ಚಕರಹಳ್ಳಿ ಗ್ರಾಮದಲ್ಲಿ600ಕೋಟಿ ರೂ. ವೆಚ್ಚದಲ್ಲಿ ರಾಜೀವ್ ಗಾಂಧಿ ಆರೋಗ್ಯ ವಿವಿ ಕ್ಯಾಂಪಸ್ ನಿರ್ಮಾಣ

ಚಿತ್ರದುರ್ಗ ಜಿಲ್ಲೆಯಲ್ಲಿ ಹೊಸ ಸರ್ಕಾರಿ ವೈದ್ಯಕೀಯ ಕಾಲೇಜು ಸ್ಥಾಪನೆ.

ರಾಜ್ಯದಲ್ಲಿ 10 ಕೋಟಿಗಿಂತ ಹೆಚ್ಚು ಕೋವಿಡ್ ಲಸಿಕೆ ವಿತರಣೆ

ಬೌರಿಂಗ್ ಮತ್ತು ಲೇಡಿ ಕರ್ಜನ್ ಆಸ್ಪತ್ರೆಯಲ್ಲಿ 500 ಹಾಸಿಗೆ ಸಾಮರ್ಥ್ಯದ ಆಸ್ಪತ್ರೆ ಮೂರು ಹಂತಗಳಲ್ಲಿ ನಿರ್ಮಾಣ
 
ಕೋವಿಡ್ ಮೂರನೇ ಅಲೆಯ ನಿರ್ವಹಣೆ , ಸೌಲಭ್ಯಕ್ಕಾಗಿ  2, 240 ಕೋಟಿ   ರೂ.  ಅನುದಾನ

ಜಿಲ್ಲಾ ಮಟ್ಟದಲ್ಲಿ  ಸ್ನಾತಕೋತ್ತರ ವೈದ್ಯಕೀಯ ಕೋರ್ಸ್ಗಳನ್ನು ಪ್ರಾರಂಭಿಸಲು 200ಕ್ಕೂ ಹೆಚ್ಚು ಹಾಸಿಗೆಗಳಿರುವ ಸರ್ಕಾರಿ ಆಸ್ಪತ್ರೆಗಳು ಬೋಧನಾ ಆಸ್ಪತ್ರೆಗಳಾಗಿ ಪರಿವರ್ತನೆ.

ಗ್ರಾಮೀಣ ಜನರಿಗೆ ತಾಲೂಕು ಮಟ್ಟದಲ್ಲಿ ಹೃದಯ ಸಂಬಂಧಿ ಚಿಕಿತ್ಸೆ ಒದಗಿಸಲು 75 ತಾಲೂಕು ಆಸ್ಪತ್ರೆಗಳನ್ನು ಶ್ರೀ ಜಯದೇವ ಹೃದ್ರೋಗ ವಿಜ್ಞಾನ ಮತ್ತು ಸಂಶೋಧನಾ ಸಂಸ್ಥೆಯೊಂದಿಗೆ ಮ್ಯಾಪಿಂಗ್….

ತುಮಕೂರಿನಲ್ಲಿ 20 ಕೋಟಿ ರೂ. ವೆಚ್ಚದಲ್ಲಿ ಹೊಸ ಟ್ರಾಮಾ ಕೇರ್ ಕೇಂದ್ರ ಸ್ಥಾಪನೆ

ಮೈಸೂರು ವೈದ್ಯಕೀಯ ಕಾಲೇಜು ಮತ್ತು ಸಂಶೋಧನಾ ಸಂಸ್ಥೆ 2024ರಲ್ಲಿ ಶತಮಾನೋತ್ಸವ ಆಚರಣೆ ಹಿನ್ನೆಲೆ,  ಮುಂದಿನ 3 ವರ್ಷಗಳಲ್ಲಿ 89 ಕೋಟಿ ರೂ. ವೆಚ್ಚದಲ್ಲಿ ಕೆ. ಆರ್. ಆಸ್ಪತ್ರೆ ಕಟ್ಟಡಗಳ ನವೀಕರಣ.

ಶಿವಮೊಗ್ಗದಲ್ಲಿ ನೂತನವಾಗಿ ಸ್ಥಾಪಿಸಿರೋ ಆಯುಷ್ ವಿಶ್ವವಿದ್ಯಾಲಯದ ಬಲವರ್ಧನೆ

ಹಾವೇರಿ ಜಿಲ್ಲೆ ಸವಣೂರು ತಾಲೂಕಿನಲ್ಲಿ ಹೊಸ ಆಯುರ್ವೇದ ಕಾಲೇಜು ಸ್ಥಾಪನೆ

ಯಾದಗಿರಿ  ಜಿಲ್ಲಾ ಆಸ್ಪತ್ರೆಯಲ್ಲಿ ಆಯುಷ್ ವಿಭಾಗ ಪ್ರಾರಂಭ

ಹುಬ್ಬಳ್ಳಿಯಲ್ಲಿ 250 ಕೋಟಿ ರೂ. ವೆಚ್ಚದಲ್ಲಿ ಜಯದೇವ ಹೃದ್ರೋಗ ಸಂಸ್ಥೆ ಪ್ರಾದೇಶಿಕ ಕೇಂದ್ರ ಸ್ಥಾಪನೆ

ಶುಚಿ ಯೋಜನೆಯಡಿಯಲ್ಲಿ 19 ಲಕ್ಷ ವಿದ್ಯಾರ್ಥಿನಿಯರಿಗೆ ಸ್ಯಾನಿಟರಿ ನ್ಯಾಪಕಿನ್‌ಗಳನ್ನು ವಿತರಣೆ.

ಈ ಯೋಜನೆ ಉತ್ತಮಪಡಿಸಲು ಮಹಿಳಾ ಸ್ವಸಹಾಯ ಗುಂಪುಗಳೊಂದಿಗೆ ಕೈಜೋಡಿಸಲಾಗೋದು. ದಕ್ಷಿಣ ಕನ್ನಡ ಮತ್ತು ಚಾಮರಾಜನಗರ ಜಿಲ್ಲೆಗಳಲ್ಲಿ ಪ್ರಾಯೋಗಿಕವಾಗಿ ಮುಟ್ಟಿನ ಕಪ್ ಗಳ  ವಿತರಣೆ

Tags: #saakshatvHealthKarnataka Budget 2022
ShareTweetSendShare
Join us on:

Related Posts

ಸರ್ಕಾರಿ ನೌಕರಿಯ ಕನಸು ಕಾಣುತ್ತಿರುವವರಿಗೆ ಗುಡ್ ನ್ಯೂಸ್ ಕಂದಾಯ ಇಲಾಖೆಯಲ್ಲಿ ನೇಮಕಾತಿಗೆ ಅರ್ಜಿ ಆಹ್ವಾನ

ಸರ್ಕಾರಿ ನೌಕರಿಯ ಕನಸು ಕಾಣುತ್ತಿರುವವರಿಗೆ ಗುಡ್ ನ್ಯೂಸ್ ಕಂದಾಯ ಇಲಾಖೆಯಲ್ಲಿ ನೇಮಕಾತಿಗೆ ಅರ್ಜಿ ಆಹ್ವಾನ

by Shwetha
March 29, 2026
0

ರಾಜ್ಯ ಸರ್ಕಾರಿ ಉದ್ಯೋಗವನ್ನು ಪಡೆಯಬೇಕು ಹಾಗೂ ಉತ್ತಮ ಭವಿಷ್ಯವನ್ನು ರೂಪಿಸಿಕೊಳ್ಳಬೇಕು ಎಂಬ ಕನಸು ಹೊತ್ತಿರುವ ನಾಡಿನ ಅಸಂಖ್ಯಾತ ಉದ್ಯೋಗಾಕಾಂಕ್ಷಿಗಳಿಗೆ ಹಾಗೂ ಅನುಭವಿ ವೃತ್ತಿಪರರಿಗೆ ಕರ್ನಾಟಕ ರಾಜ್ಯ ಕಂದಾಯ...

ಮೋದಿ ತಮ್ಮ ಫಾದರ್ ಲ್ಯಾಂಡ್ ಇಸ್ರೇಲ್ ಗೆ ಹೋಗಿ ಬಂದ ಮರುದಿನವೇ ಯುದ್ಧ ಶುರುವಾಯ್ತು: ಪ್ರಧಾನಿ ವಿದೇಶಾಂಗ ನೀತಿಯ ವಿರುದ್ಧ ಸಚಿವ ಎಂ ಬಿ ಪಾಟೀಲ್ ವ್ಯಂಗ್ಯ!

ಮೋದಿ ತಮ್ಮ ಫಾದರ್ ಲ್ಯಾಂಡ್ ಇಸ್ರೇಲ್ ಗೆ ಹೋಗಿ ಬಂದ ಮರುದಿನವೇ ಯುದ್ಧ ಶುರುವಾಯ್ತು: ಪ್ರಧಾನಿ ವಿದೇಶಾಂಗ ನೀತಿಯ ವಿರುದ್ಧ ಸಚಿವ ಎಂ ಬಿ ಪಾಟೀಲ್ ವ್ಯಂಗ್ಯ!

by Shwetha
March 29, 2026
0

ಬೆಂಗಳೂರು: ಪ್ರಧಾನಿ ನರೇಂದ್ರ ಮೋದಿ ಅವರ ವಿದೇಶಾಂಗ ನೀತಿ ಹಾಗೂ ಇಸ್ರೇಲ್ ಪ್ರವಾಸದ ಕುರಿತು ರಾಜ್ಯದ ಬೃಹತ್ ಮತ್ತು ಮಧ್ಯಮ ಕೈಗಾರಿಕಾ ಸಚಿವ ಎಂ ಬಿ ಪಾಟೀಲ್...

ಪರೀಕ್ಷೆ ನಡೆಯುತ್ತಿರುವಾಗಲೇ ಎಸ್ಎಸ್ಎಲ್ಸಿ ಅಂಕ 525ಕ್ಕೆ ಇಳಿಕೆ: ಮಕ್ಕಳ ಭವಿಷ್ಯದ ಜೊತೆ ಸರ್ಕಾರದ ಕ್ರೂರ ಚೆಲ್ಲಾಟ –  ಸುರೇಶ್ ಕುಮಾರ್

ಪರೀಕ್ಷೆ ನಡೆಯುತ್ತಿರುವಾಗಲೇ ಎಸ್ಎಸ್ಎಲ್ಸಿ ಅಂಕ 525ಕ್ಕೆ ಇಳಿಕೆ: ಮಕ್ಕಳ ಭವಿಷ್ಯದ ಜೊತೆ ಸರ್ಕಾರದ ಕ್ರೂರ ಚೆಲ್ಲಾಟ – ಸುರೇಶ್ ಕುಮಾರ್

by Shwetha
March 29, 2026
0

ಬೆಂಗಳೂರು: ರಾಜ್ಯದಲ್ಲಿ ಹತ್ತನೇ ತರಗತಿಯ ವಿದ್ಯಾರ್ಥಿಗಳು ಅತ್ಯಂತ ಆತಂಕ ಹಾಗೂ ಶ್ರದ್ಧೆಯಿಂದ ಎಸ್‌ಎಸ್‌ಎಲ್‌ಸಿ ಪರೀಕ್ಷೆಗಳನ್ನು ಬರೆಯುತ್ತಿರುವಾಗಲೇ ರಾಜ್ಯ ಸರ್ಕಾರ ಮತ್ತು ಶಿಕ್ಷಣ ಇಲಾಖೆ ತೆಗೆದುಕೊಂಡಿರುವ ತರಾತುರಿಯ ದಿಢೀರ್...

ಪರಮಾತ್ಮ ಬಂದ್ರೂ ಹಿಂದೆ ಸರಿಯಲ್ಲ ಎಂದಿದ್ದ ಸಾದಿಕ್ ಪೈಲ್ವಾನ್ ಬಂಡಾಯ ಕೊನೆಗೂ ಸುಖಾಂತ್ಯ  : ಚುನಾವಣಾ ಆಯೋಗ ಮೈಕ್‌ ಚಿಹ್ನೆ ಕೊಟ್ರು ಕಾಂಗ್ರೆಸ್ ಅಭ್ಯರ್ಥಿಗೆ ಪೈಲ್ವಾನ್ ಬೆಂಬಲ‌ ಶುರು!

ಪರಮಾತ್ಮ ಬಂದ್ರೂ ಹಿಂದೆ ಸರಿಯಲ್ಲ ಎಂದಿದ್ದ ಸಾದಿಕ್ ಪೈಲ್ವಾನ್ ಬಂಡಾಯ ಕೊನೆಗೂ ಸುಖಾಂತ್ಯ : ಚುನಾವಣಾ ಆಯೋಗ ಮೈಕ್‌ ಚಿಹ್ನೆ ಕೊಟ್ರು ಕಾಂಗ್ರೆಸ್ ಅಭ್ಯರ್ಥಿಗೆ ಪೈಲ್ವಾನ್ ಬೆಂಬಲ‌ ಶುರು!

by Shwetha
March 29, 2026
0

ಕಣದಿಂದ ಹಿಂದೆ ಸರಿಯುವಂತೆ ಹೇಳಲು ಸಾಕ್ಷಾತ್ ಪರಮಾತ್ಮನೇ ಧರೆಗಿಳಿದು ಬಂದರೂ ನಾನು ಸ್ಪರ್ಧೆಯಿಂದ ಹಿಂದೆ ಸರಿಯುವ ಮಾತೇ ಇಲ್ಲ ಎಂದು ಗುಡುಗಿದ್ದ ದಾವಣಗೆರೆ ದಕ್ಷಿಣ ಕ್ಷೇತ್ರದ ಬಂಡಾಯ...

ದಮ್ ಇದ್ರೆ ಬನ್ನಿ ಅಂದ್ರಿ, ಈಗ ಬಂದು ನಿಂತಿದ್ದೀನಿ ಎಂದ ಪ್ರದೀಪ್ ಈಶ್ವರ್‌ : ಹುಚ್ಚ ಎಂದು ಕೂಗಿ ಪ್ರದೀಪ್ ಈಶ್ವರ್ ಗೆ ಪೊರಕೆ ಚಪ್ಪಲಿ ತೋರಿಸಿದ ಬಿಜೆಪಿಗರು!

ದಮ್ ಇದ್ರೆ ಬನ್ನಿ ಅಂದ್ರಿ, ಈಗ ಬಂದು ನಿಂತಿದ್ದೀನಿ ಎಂದ ಪ್ರದೀಪ್ ಈಶ್ವರ್‌ : ಹುಚ್ಚ ಎಂದು ಕೂಗಿ ಪ್ರದೀಪ್ ಈಶ್ವರ್ ಗೆ ಪೊರಕೆ ಚಪ್ಪಲಿ ತೋರಿಸಿದ ಬಿಜೆಪಿಗರು!

by Shwetha
March 29, 2026
0

ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದ ಉಪಚುನಾವಣೆಯ ಕಣ ದಿನದಿಂದ ದಿನಕ್ಕೆ ರಂಗೇರುತ್ತಿದ್ದು, ಇದೀಗ ನೇರಾನೇರ ಸವಾಲುಗಳ ಅಖಾಡವಾಗಿ ಮಾರ್ಪಟ್ಟಿದೆ. ಹಿರಿಯ ನಾಯಕ ಶಾಮನೂರು ಶಿವಶಂಕರಪ್ಪ ಅವರ ನಿಧನದಿಂದ...

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • Astrology – ಯಾವ ಯಾವ ರಾಶಿಯವರಿಗೆ ಯಾವ ನಕ್ಷತ್ರ ಬರುತ್ತದೆ ಗೋತ್ತಾ ನಿಮಗೆ..??

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram