ADVERTISEMENT
Monday, March 30, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home Cinema

ವಲಿಮೈ VS ಭೀಮ್ಲಾ ನಾಯಕ್ ಭಾಕ್ಸ್ ಆಫೀಸ್  ರೇಸಲ್ಲಿ ಗೆದ್ದಿದ್ಯಾರು ?

Naveen Kumar B C by Naveen Kumar B C
March 5, 2022
in Cinema, Newsbeat, ಮನರಂಜನೆ
Share on FacebookShare on TwitterShare on WhatsappShare on Telegram

ವಲಿಮೈ VS ಭೀಮ್ಲಾ ನಾಯಕ್ ಭಾಕ್ಸ್ ಆಫೀಸ್  ರೇಸಲ್ಲಿ ಗೆದ್ದಿದ್ಯಾರು ?

ಇತ್ತೀಚಿಗೆ ಸೌತ್ ಇಂಡಸ್ಟ್ರಿಯ ಸಿನಿಮಾಗಳು ಕಲೆಕ್ಷನ್ ನಲ್ಲಿ ಬಾಲಿವುಡ್ ನ್ನೇ ಮೀರಿಸುತ್ತಿವೆ.  ಬಾಕ್ಸ್ ಆಫೀಸ್ ನಲ್ಲಿ  ದಾಖಲೆಗಳನ್ನ ನಿರ್ಮಿಸುತ್ತಿವೆ. ಇತ್ತೀಚಿನ ದಿನಗಳಲ್ಲಿ ಪವನ್ ಕಲ್ಯಾಣ್ ನಟನೆಯ ಭೀಮ್ಲಾ ನಾಯಕ್ ಮತ್ತು ಅಜಿತ್ ಕುಮಾರ್ ಅವರ ವಲಿಮೈ ಚಿತ್ರಗಳು   ಥಿಯೇಟರ್‌ಗಳನ್ನ ದಂಗುಬಡಿಸಿವೆ.  ಒಂದು ವಾರದ ವರೆಗೆ ಎರಡೂ ಚಿತ್ರಗಳು ಭಾರತದ ಬಹುಪಾಲು ಪರದೆಗಳನ್ನು ಹಿಡಿದಿಟ್ಟುಕೊಳ್ಳುವಲ್ಲಿ ಯಶಸ್ವಿಯಾಗಿವೆ.

Related posts

ಗಲ್ಫ್ ಸಮರದ ಬಿಸಿ ರಾಜ್ಯದಲ್ಲಿ ಗ್ಯಾಸ್ ಸಿಲಿಂಡರ್ ಹಾಹಾಕಾರ ಬೆಂಗಳೂರು ಬಿಟ್ಟು 40 ಕಿಲೋಮೀಟರ್ ಹೋದರೆ ಸೌದೆ ಸಿಗುತ್ತೆ ಎಂದ ಸಚಿವ ಮುನಿಯಪ್ಪ

ಗಲ್ಫ್ ಸಮರದ ಬಿಸಿ ರಾಜ್ಯದಲ್ಲಿ ಗ್ಯಾಸ್ ಸಿಲಿಂಡರ್ ಹಾಹಾಕಾರ ಬೆಂಗಳೂರು ಬಿಟ್ಟು 40 ಕಿಲೋಮೀಟರ್ ಹೋದರೆ ಸೌದೆ ಸಿಗುತ್ತೆ ಎಂದ ಸಚಿವ ಮುನಿಯಪ್ಪ

March 30, 2026
ಧುರಂಧರ್ 2 ಕೇವಲ ಸಿನಿಮಾ ಅಲ್ಲ ಮುಸ್ಲಿಮರ ಮೇಲಿನ ದ್ವೇಷದ ಅಸ್ತ್ರ, ಬಾಕ್ಸ್ ಆಫೀಸ್ ಕೊಳ್ಳೆ ಹೊಡೆಯುತ್ತಿರುವ ಚಿತ್ರದ ವಿರುದ್ಧ ಅಸಾದುದ್ದೀನ್ ಓವೈಸಿ ತೀವ್ರ ವಾಗ್ದಾಳಿ

ಧುರಂಧರ್ 2 ಕೇವಲ ಸಿನಿಮಾ ಅಲ್ಲ ಮುಸ್ಲಿಮರ ಮೇಲಿನ ದ್ವೇಷದ ಅಸ್ತ್ರ, ಬಾಕ್ಸ್ ಆಫೀಸ್ ಕೊಳ್ಳೆ ಹೊಡೆಯುತ್ತಿರುವ ಚಿತ್ರದ ವಿರುದ್ಧ ಅಸಾದುದ್ದೀನ್ ಓವೈಸಿ ತೀವ್ರ ವಾಗ್ದಾಳಿ

March 30, 2026

ಬೀಮ್ಲಾ ನಾಯಕ್  ಮತ್ತು ವಲಿಮೈ ಚಿತ್ರಗಳು ಬಿಡುಗಡೆಯಾದ ಒಂದು ವಾರದ ಬಳಿಕ ಬಾಕ್ಸ್ ಆಫಿಸ್ ನಲ್ಲಿ ಮಾಡಿದ ಕಮಾಯಿ ಎಷ್ಟು ಅಂತ ನಾವು ತಿಳಿಸ್ತಿವಿ ನೋಡಿ…

ವಲಿಮಾಯಿ ಮತ್ತು ಭೀಮಾ ನಾಯಕ್ ನಡುವಿನ ಘರ್ಷಣೆ

ಅಜಿತ್ ಕುಮಾರ್ ನಟನೆಯ ವಲಿಮೈ(ತಮಿಳು)  ಮತ್ತು  ಪವನ್ ಕಲ್ಯಾಣ ನಟನೆಯ ಭೀಮ್ಲಾ ನಾಯಕ್ (ತೆಲುಗು) ಚಿತ್ರಗಳು ಕಳೆದ ವಾರ ಗಲ್ಲಾಪೆಟ್ಟಿಗೆಯಲ್ಲಿ ಒಂದೇ ಬಾರಿಗೆ ರಿಲೀಸ್ ಆಗಿದ್ದವು.  ವಲಿಮೈ ಫೆಬ್ರವರಿ 24 ರಂದು ತೆರೆಗೆ ಬಂದಿತು. ಎರಡನೇ ವಾರಕ್ಕೆ ಕಾಲಿಟ್ಟಿರುವ ವಲಿಮೈ ವಿಶ್ವಾದ್ಯಂತ ಬಾಕ್ಸ್ ಆಫೀಸ್‌ನಲ್ಲಿ ಸ್ಥಿರವಾದ ಓಟವನ್ನು ಕಾಯ್ದುಕೊಂಡಿದೆ. 8 ನೇ ದಿನಕ್ಕೆ ವಲಿಮೈ ವಿಶ್ವಾದ್ಯಂತ 165 ಕೋಟಿ ರೂಪಾಯಿಗಳ ಗಡಿ ದಾಟಿದೆ ಎಂದು ವ್ಯಾಪಾರ ವಿಶ್ಲೇಷಕ ರಮೇಶ್ ಬಾಲಾ ಬಹಿರಂಗಪಡಿಸಿದ್ದಾರೆ.

ಅಜಿತ್ ಕುಮಾರ್ ವಲಿಮೈ ಚಿತ್ರದಲ್ಲಿ ಅಸಿಸ್ಟೆಂಟ್ ಕಮಿಷನರ್ ಅರ್ಜುನ್ ಪಾತ್ರದಲ್ಲಿ ನಟಿಸಿದ್ದಾರೆ. ಹೆಚ್ ವಿನೋತ್  ಆಕ್ಷನ್ ಕಟ್ ಹೇಳಿದ್ದಾರೆ. ಬೋನಿ ಕಪೂರ್ ನಿರ್ಮಾಣ ಮಾಡಿದ್ದಾರೆ, ಹುಮಾ ಖುರೇಷಿ, ಕಾರ್ತಿಕೇಯ ಗುಮ್ಮಕೊಂಡ, ಪುಗಜ್, ಸುಮಿತ್ರಾ ಮತ್ತು ಪರ್ಲೆ ಮಾನಿ ಚಿತ್ರದಲ್ಲಿ ಪ್ರಮುಖ ಪಾತ್ರಗಳನ್ನು ನಿರ್ವಹಿಸಿದ್ದಾರೆ.

ಪವನ್ ಕಲ್ಯಾಣ್ ಮತ್ತು ರಾಣಾ ದಗ್ಗುಬಾಟಿ ಅಭಿನಯದ ಭೀಮ್ಲಾ ನಾಯಕ್ ಫೆಬ್ರವರಿ 25 ರಂದು ಬಿಡುಗಡೆಯಾದಾಗಿನಿಂದ ಚರ್ಚೆಯಲ್ಲಿದೆ.  ಈ ವರ್ಷದ  ಬಹು ನಿರೀಕ್ಷಿತ ಚಿತ್ರ ಥಿಯೇಟರ್ ಗಳಲ್ಲಿ ಅಸಾಧಾರಣ ಪ್ರದರ್ಶನ ಕಂಡಿದೆ.  ಈ ಚಿತ್ರ ಭಾರತದಾದ್ಯಂತ ಮೊದಲ ದಿನ  37 ಕೋಟಿ ಗಳಿಸುವ ಮೂಲಕ ಬಾಕ್ಸ್ ಆಫಿಸ್ ಓಪನ್ ಆಗಿತ್ತು.

ಸಿನಿಮಾ ವ್ಯಾಪಾರ ವಿಶ್ಲೇಷಕ ಮನೋಬಾಲಾ ವಿಜಯಬಾಲನ್ ಪ್ರಕಾರ, ವಾರದ ಕೊನೆಯಲ್ಲಿ ಭೀಮ್ಲಾ  ವಿಶ್ವದಾದ್ಯಂತ ಬಾಕ್ಸ್ ಆಫೀಸ್‌ನಲ್ಲಿ 200 ಕೋಟಿ ರೂ. ಗಳಿಸಿದೆ.

ರಾಣಾ ದಗ್ಗುಬಾಟಿ ಮತ್ತು ಪವನ್ ಕಲ್ಯಾಣ್ ಅವರಿಬ್ಬರನ್ನ ಒಂದೇ ತೆರೆಯ ಮೇಲೆ ಅಭಿಮಾನಿಗಳು ನೋಡಿ ಸಖತ್ ಥ್ರಿಲ್ ಆಗಿದ್ದಾರೆ. ತ್ರಿವಿಕ್ರಮ್ ಚಿತ್ರಕಥೆಯ ಮಲಯಾಳಂ ನ ಅಯ್ಯಪ್ಪನುಮ್  ಕೋಶೀಯಮ್ ನ ಅಧಿಕೃತ ರೀಮೆಕ್ ಸಿನಿಮಾವನ್ನ ಸಾಗರ್ ಕೆ ಚಂದ್ರ ಅವರು ನಿರ್ದೇಶಿಸಿದ್ದಾರೆ.

valimai VS Bhimla Nayak Who won the Bax Office race?.

Tags: box officeTollywoodvalimai VS Bhimla Nayak
ShareTweetSendShare
Join us on:

Related Posts

ಗಲ್ಫ್ ಸಮರದ ಬಿಸಿ ರಾಜ್ಯದಲ್ಲಿ ಗ್ಯಾಸ್ ಸಿಲಿಂಡರ್ ಹಾಹಾಕಾರ ಬೆಂಗಳೂರು ಬಿಟ್ಟು 40 ಕಿಲೋಮೀಟರ್ ಹೋದರೆ ಸೌದೆ ಸಿಗುತ್ತೆ ಎಂದ ಸಚಿವ ಮುನಿಯಪ್ಪ

ಗಲ್ಫ್ ಸಮರದ ಬಿಸಿ ರಾಜ್ಯದಲ್ಲಿ ಗ್ಯಾಸ್ ಸಿಲಿಂಡರ್ ಹಾಹಾಕಾರ ಬೆಂಗಳೂರು ಬಿಟ್ಟು 40 ಕಿಲೋಮೀಟರ್ ಹೋದರೆ ಸೌದೆ ಸಿಗುತ್ತೆ ಎಂದ ಸಚಿವ ಮುನಿಯಪ್ಪ

by Shwetha
March 30, 2026
0

ಗಲ್ಫ್ ಯುದ್ಧ ಮೂವತ್ತು ದಿನಗಳನ್ನು ಪೂರೈಸಿದ್ದು ಇದರ ನೇರ ಹೊಡೆತ ಕರುನಾಡಿನ ಜನಸಾಮಾನ್ಯರ ಅಡುಗೆ ಮನೆಯ ಮೇಲೆ ಬಿದ್ದಿದೆ. ರಾಜ್ಯಾದ್ಯಂತ ಅಡುಗೆ ಅನಿಲದ ತೀವ್ರ ಅಭಾವ ಸೃಷ್ಟಿಯಾಗಿದ್ದು...

ಧುರಂಧರ್ 2 ಕೇವಲ ಸಿನಿಮಾ ಅಲ್ಲ ಮುಸ್ಲಿಮರ ಮೇಲಿನ ದ್ವೇಷದ ಅಸ್ತ್ರ, ಬಾಕ್ಸ್ ಆಫೀಸ್ ಕೊಳ್ಳೆ ಹೊಡೆಯುತ್ತಿರುವ ಚಿತ್ರದ ವಿರುದ್ಧ ಅಸಾದುದ್ದೀನ್ ಓವೈಸಿ ತೀವ್ರ ವಾಗ್ದಾಳಿ

ಧುರಂಧರ್ 2 ಕೇವಲ ಸಿನಿಮಾ ಅಲ್ಲ ಮುಸ್ಲಿಮರ ಮೇಲಿನ ದ್ವೇಷದ ಅಸ್ತ್ರ, ಬಾಕ್ಸ್ ಆಫೀಸ್ ಕೊಳ್ಳೆ ಹೊಡೆಯುತ್ತಿರುವ ಚಿತ್ರದ ವಿರುದ್ಧ ಅಸಾದುದ್ದೀನ್ ಓವೈಸಿ ತೀವ್ರ ವಾಗ್ದಾಳಿ

by Shwetha
March 30, 2026
0

ಮಾರ್ಚ್ 19 ರಂದು ಬಿಡುಗಡೆಯಾಗಿ ಕೇವಲ ಒಂದು ವಾರದಲ್ಲಿ ಸಾವಿರ ಕೋಟಿ ರೂಪಾಯಿಗೂ ಅಧಿಕ ಕಲೆಕ್ಷನ್ ಮಾಡುವ ಮೂಲಕ ಭಾರತೀಯ ಚಿತ್ರರಂಗದಲ್ಲಿ ಹೊಸ ಇತಿಹಾಸ ಸೃಷ್ಟಿಸುತ್ತಿರುವ ಧುರಂಧರ್...

ದೆಹಲಿಯಲ್ಲಿ ನನ್ನ ಭಾಷೆ ಕೇಳಿ ನಗುತ್ತಿದ್ದರು ಭಾಷೆ ಕಲಿಯುವುದು ಜ್ಞಾನದ ಸಂಕೇತವೇ ಹೊರತು ಹೇರಿಕೆಯಲ್ಲ : ಸಿದ್ದರಾಮಯ್ಯ ಸರ್ಕಾರದ ವಿರುದ್ಧ ಶೋಭಾ ಕರಂದ್ಲಾಜೆ ತೀವ್ರ ವಾಗ್ದಾಳಿ

ದೆಹಲಿಯಲ್ಲಿ ನನ್ನ ಭಾಷೆ ಕೇಳಿ ನಗುತ್ತಿದ್ದರು ಭಾಷೆ ಕಲಿಯುವುದು ಜ್ಞಾನದ ಸಂಕೇತವೇ ಹೊರತು ಹೇರಿಕೆಯಲ್ಲ : ಸಿದ್ದರಾಮಯ್ಯ ಸರ್ಕಾರದ ವಿರುದ್ಧ ಶೋಭಾ ಕರಂದ್ಲಾಜೆ ತೀವ್ರ ವಾಗ್ದಾಳಿ

by Shwetha
March 30, 2026
0

ರಾಜ್ಯದಲ್ಲಿ ಹಿಂದಿ ಭಾಷಾ ಪರೀಕ್ಷೆಯನ್ನು ಕಡ್ಡಾಯವಲ್ಲ ಎಂದು ಘೋಷಿಸಿರುವ ಸರ್ಕಾರದ ನಿರ್ಧಾರದ ವಿರುದ್ಧ ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಹೊಸ ಭಾಷೆಯನ್ನು ಕಲಿಯುವುದು...

ಮಂಗಳೂರು ಕುಕ್ಕರ್ ಬಾಂಬ್ ಸ್ಫೋಟ ಪ್ರಕರಣ : ಮತಕ್ಕಾಗಿ ಉಗ್ರರಿಗೆ ಗ್ಯಾರಂಟಿ ಭಾಗ್ಯ ನೀಡಲೂ ಕಾಂಗ್ರೆಸ್ ಸೈ ಡಿ ಕೆ ಶಿವಕುಮಾರ್ ವಿರುದ್ಧ ವಿಜಯೇಂದ್ರ ವಾಗ್ದಾಳಿ

ಮಂಗಳೂರು ಕುಕ್ಕರ್ ಬಾಂಬ್ ಸ್ಫೋಟ ಪ್ರಕರಣ : ಮತಕ್ಕಾಗಿ ಉಗ್ರರಿಗೆ ಗ್ಯಾರಂಟಿ ಭಾಗ್ಯ ನೀಡಲೂ ಕಾಂಗ್ರೆಸ್ ಸೈ ಡಿ ಕೆ ಶಿವಕುಮಾರ್ ವಿರುದ್ಧ ವಿಜಯೇಂದ್ರ ವಾಗ್ದಾಳಿ

by Shwetha
March 30, 2026
0

ಕರ್ನಾಟಕದ ಕರಾವಳಿ ಭಾಗದಲ್ಲಿ ತೀವ್ರ ಸಂಚಲನ ಮೂಡಿಸಿದ್ದ ಮಂಗಳೂರು ಕುಕ್ಕರ್ ಬಾಂಬ್ ಸ್ಫೋಟ ಪ್ರಕರಣ ಈಗ ರಾಜಕೀಯ ವಲಯದಲ್ಲಿ ಭಾರೀ ಬಿರುಗಾಳಿ ಎಬ್ಬಿಸಿದೆ. ಬಂಧಿತ ಉಗ್ರ ಮೊಹಮ್ಮದ್...

ದಿನ ಭವಿಷ್ಯ (09-03-2026) Daily Horoscope ಯಾವ ರಾಶಿಗೆ ಶುಭ..? ಯಾರಿಗೆ ಅಶುಭ..?

ದಿನ ಭವಿಷ್ಯ (30-03-2026) Daily Horoscope ಯಾವ ರಾಶಿಗೆ ಶುಭ..? ಯಾರಿಗೆ ಅಶುಭ..?

by Shwetha
March 30, 2026
0

ದಿನ ಭವಿಷ್ಯ: 30-03-2026 1. ಮೇಷ ರಾಶಿ ಇಂದು ನಿಮಗೆ ಅತ್ಯಂತ ಉತ್ಸಾಹದ ದಿನವಾಗಿದೆ. ನಿಮ್ಮ ದೈನಂದಿನ ಕೆಲಸಗಳಲ್ಲಿ ಚುರುಕುತನ ಇರುತ್ತದೆ. ಉದ್ಯೋಗ ಮತ್ತು ಹಣಕಾಸು: ಕಚೇರಿಯಲ್ಲಿ...

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • Astrology – ಯಾವ ಯಾವ ರಾಶಿಯವರಿಗೆ ಯಾವ ನಕ್ಷತ್ರ ಬರುತ್ತದೆ ಗೋತ್ತಾ ನಿಮಗೆ..??

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram