ADVERTISEMENT
Tuesday, May 5, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home Astrology

ದೇವರಿಗೆ ತುಪ್ಪದ ದೀಪ ಹಚ್ಚುವುದೇಕೆ? ನಿಮ್ಮ ಹಣಕಾಸು,ನಿರುದ್ಯೋಗ,ದಾಂಪತ್ಯ ಕಷ್ಟಗಳ ಪರಿಹಾರವಾಗಲು ಈ ರೀತಿ ಮಾಡಿ ನೋಡಿ..!!

Naveen Kumar B C by Naveen Kumar B C
March 8, 2022
in Astrology, Newsbeat, ಜ್ಯೋತಿಷ್ಯ
Share on FacebookShare on TwitterShare on WhatsappShare on Telegram

ದೇವರಿಗೆ ತುಪ್ಪದ ದೀಪ ಹಚ್ಚುವುದೇಕೆ? ನಿಮ್ಮ ಹಣಕಾಸು,ನಿರುದ್ಯೋಗ,ದಾಂಪತ್ಯ ಕಷ್ಟಗಳ ಪರಿಹಾರವಾಗಲು ಈ ರೀತಿ ಮಾಡಿ ನೋಡಿ..!!

ಹಿಂದೂ ದರ್ಮದಲ್ಲಿ ತುಪ್ಪದ ದೀಪಕ್ಕೆ ಹೆಚ್ಚಿನ ಪ್ರಾಶಸ್ತ್ಯ ನೀಡಲಾಗುತ್ತದೆ. ಪೂಜೆ ಸಮಯದಲ್ಲಿ ಹಲವು ಜನರು ತುಪ್ಪದ ದೀಪ ಹಚ್ಚುವುದನ್ನು ನೋಡಿದ್ದೇವೆ.. ತುಪ್ಪದ ದೀಪ ಹಚ್ಚುವುದರಿಂದ ಸಕಾರಾತ್ಮಕತೆ ಹೆಚ್ಚುತ್ತದೆ. ದೇವರಿಗೆ ತುಪ್ಪದ ದೀಪ ಯಾಕೆ ಶ್ರೇಷ್ಠ.. ವಿಸ್ತಾರವಾಗಿ ಪಂಡಿತ್ ವಿದ್ಯಾಪ್ರಸನ್ನ ಆಚಾರ್ಯರು ಮಾಹಿತಿ ತಿಳಿಸಿದ್ದಾರೆ
ದೇವರಿಗೆ, ತುಪ್ಪದ ದೀಪ ,

Related posts

ಎರಡು ಕ್ಷೇತ್ರಗಳಲ್ಲಿ ವಿಜಯ್ ಗೆಲುವು

ಎರಡು ಕ್ಷೇತ್ರಗಳಲ್ಲಿ ವಿಜಯ್ ಗೆಲುವು

May 5, 2026
ಮೋದಿ ಆಗಮನಕ್ಕೆ ಮಮತಾ ಸಾಮ್ರಾಜ್ಯ ಪತನ: ಬಿಜೆಪಿ ಟೀಕೆ

ಮೋದಿ ಆಗಮನಕ್ಕೆ ಮಮತಾ ಸಾಮ್ರಾಜ್ಯ ಪತನ: ಬಿಜೆಪಿ ಟೀಕೆ

May 5, 2026

 

ಪ್ರಯೋಜನಗಳು,
ಹಿಂದೂ ಧರ್ಮ ಹಾಗೂ ಧರ್ಮ ಗ್ರಂಥಗಳಲ್ಲಿ ತುಪ್ಪದ ದೀಪಕ್ಕೆ ಸಾಕಷ್ಟು ಮಹತ್ವವಿದೆ. ಪ್ರತಿ ಹಿಂದೂ ಕುಟುಂಬದಲ್ಲಿ ಬೆಳಿಗ್ಗೆ, ಮತ್ತು ಸಂಜೆ ಮನೆಯಲ್ಲಿ ಮಹಿಳೆಯರು ದೇವರ ಮುಂದೆ ದೀಪವನ್ನು ಹಚ್ಚುವ ಪದ್ಧತಿ ಇದೆ. ದೀಪ ಹಚ್ಚುವುದರಿಂದ ದೇವತೆಗಳು ಸಂತೋಷವಾಗುತ್ತಾರೆ ಎಂದು ಹೇಳಲಾಗಿದೆ. ಆದ್ರೆ ಶಿವ ಪುರಾಣದ ಪ್ರಕಾರ, ದೇವರ ಮುಂದೆ ದೀಪ ಹಚ್ಚುವುದರಿಂದ ಮನೆಯಲ್ಲಿ ಸಂತೋಷ, ನೆಮ್ಮದಿ, ಸಂಪತ್ತು ಹಾಗೂ ಆರೋಗ್ಯ ವೃದ್ದಿಸುತ್ತದೆ. ತುಪ್ಪದ ದೀಪ ಹಚ್ಚುವುದರಿಂದ ಹಲವು ಆರೋಗ್ಯ ಪ್ರಯೋಜನಗಳಿವೆ, ಆದ್ದರಿಂದ ತುಪ್ಪದ ದೀಪಕ್ಕೆ ಹೆಚ್ಚು ಪ್ರಾಶಸ್ತ್ಯ ನೀಡಲಾಗುತ್ತದೆ.

ಶ್ರೀ ಕ್ಷೇತ್ರ ಕಟೀಲು ದುರ್ಗಾಪರಮೇಶ್ವರೀ
ದೈವಜ್ಞ ಪ್ರಧಾನ್ ತಾಂತ್ರಿಕ್ ಜ್ಞಾನೇಶ್ವರ್ ರಾವ್
ನಿಮ್ಮ ಜೀವನದ ಯಾವುದೇ ಗುಪ್ತ,ಪ್ರೀತಿ-ಪ್ರೇಮ ದಾಂಪತ್ಯ,ವೈವಾಹಿಕ,ವ್ಯವಹಾರಿಕ ಎಂತಹ ಸಮಸ್ಯೆಗಳೇ ಇದ್ದರೂ ಆ ಸಮಸ್ಯೆಗಳಿಗೆ ದೈವಿಕ ವಿಧಿವಿಧಾನದ ಶಾಸ್ತ್ರೋವಾದ ಮಾರ್ಗವನ್ನು ಕೆಲವೇ ಗಂಟೆಯಲ್ಲಿ ಪೋನಿನ ಮೂಲಕ ಶಾಶ್ವತವಾಗಿ ಪರಿಹಾರ ತಿಳಿಸಿಕೊಡುತ್ತಾರೆ  ತಪ್ಪದೆ ಕರೆ ಮಾಡಿ 85489 98564

ತುಪ್ಪದ ದೀಪ ಹಚ್ಚುವುದು ಏಕೆ..!

ದೇವರಿಗೆ ತುಪ್ಪ ದೀಪ ಹಚ್ಚುವುದು ಹಿಂದಿನ ಕಾಲದಿಂದಲೂ ನಡೆದು ಬಂದ ಸಂಪ್ರದಾಯ. ತುಪ್ಪದ ಆರತಿ ಬೆಳಗುವುದು, ತುಪ್ಪದ ದೀಪ ಹಚ್ಚುವುದು, ಹೋಮ ಹವನಗಳಲ್ಲಿ ಅಗ್ನಿಗೆ ತುಪ್ಪ ಸುರಿಯುವುದು , ಮುಂತಾದ ಧಾರ್ಮಿಕ ಕಾರ್ಯಗಳಲ್ಲಿ ಇದು ರೂಢಿಯಲ್ಲಿದೆ. ಈಗಲೂ ಪ್ರತಿ ದಿನ ದೇವರಿಗೆ ತುಪ್ಪದ ದೀಪ ಹಚ್ಚುವ ಪದ್ಧತಿ ಇದೆ
ದೇವರಿಗೆ, ತುಪ್ಪದ ದೀಪ , ಪ್ರಯೋಜನಗಳು,
ಇನ್ನು ಪ್ರತಿಯೊಬ್ಬರು ದೇವರ ಮುಂದೆ ದೀಪ ಹಚ್ಚುತ್ತಾರೆ. ಈ ಮೂಲಕ ಆರಾಧನೆ ಮಾಡಿ, ನಿತ್ಯ ಬೆಳಿಗ್ಗೆ ಹಾಗೂ ಸಂಜೆ ದೀಪ ಹಚ್ಚುತ್ತಾರೆ. ಈ ರೀತಿ ದೀಪ ಹಚ್ಚುವುದರಿಂದ ಮನೆಯಲ್ಲಿ ಇರುವ ಅಂಧಕಾರ ಹೋಗಿ ವಾಸ್ತು ದೋಷ ನಿವಾರಣೆಯಾಗುತ್ತದೆ ಎನ್ನುವ ನಂಬಿಕೆ ಇದೆ.

ತುಪ್ಪ ಆರೋಗ್ಯವಾಗಿರಲು ಸಹಾಯ ಮಾಡುತ್ತದೆ..!

ತುಪ್ಪ ವಿದ್ಯುತ್ಕಾಂತೀಯ ಶಕ್ತಿಯನ್ನು ಉತ್ಪಾದಿಸುವ ಸಾಮರ್ಥ್ಯ ಹೊಂದಿದೆ. ಇದು ಚರ್ಮದ ಕೋಶಗಳನ್ನು ಸಕ್ರೀಯಗೊಳಿಸುತ್ತದೆ. ಇದು ಡರ್ಮಟೈಟಿಸ್ ನಂತಹ ಕಾಯಿಲೆಗಳನ್ನು ನಿವಾರಿಸುತ್ತದೆ. ಮನೆಯಲ್ಲಿ ಪ್ರತಿ ದಿನ ತುಪ್ಪದ ದೀಪ ಹಚ್ಚುವುದರಿಂದ ಮನೆಯ ವಾತಾವರಣದಲ್ಲಿರುವ ಇರುವ ಮಾಲಿನ್ಯವು ನಿವಾರಣೆಯಾಗುತ್ತದೆ.

ಇನ್ನು ತುಪ್ಪದ ದೀಪ ಹೊರಸೂಸುವ ಹೊಗೆ ಗಾಳಿಯ ಶುದ್ಧೀಕರಣವಾಗಿ ಕಾರ್ಯನಿರ್ವಹಿಸುತ್ತದೆ ಮತ್ತು ಮನೆಯ ಗಾಳಿಯಲ್ಲಿರುವ ಸೂಕ್ಷ್ಮ ಜೀವಿಗಳನ್ನು ಸಹ ನಾಶಪಡಿಸುತ್ತದೆ. ತುಪ್ಪದ ದೀಪದ ಸುವಾಹಸೆ ಮನಸ್ಸನ್ನು ಶಾಂತವಾಗಿರಿಸುತ್ತದೆ. ಮತ್ತು ಖಿನ್ನತೆಯನ್ನು ನಿವಾರಿಸುತ್ತದೆ.

ತುಪ್ಪದ ದೀಪ ಹಚ್ಚಲು ಧಾರ್ಮಿಕ ಕಾರಣಗಳೇನು..?
ಹಿಂದೂ ಧರ್ಮದಲ್ಲಿ, ಬೆಂಕಿಯನ್ನು ದೇವತೆ ಎಂದು ಪರಿಗಣಿಸಲಾಗಿದೆ. ಆದ್ದರಿಂದ ಪ್ರತಿ ಪೂಜೆಯನ್ನು ದೀಪವನ್ನು ಬೆಳಗಿಸುವ ಮೂಲಕ ಪ್ರಾರಂಭಿಸಲಾಗುತ್ತದೆ. ಅಲ್ಲದೇ ಮನೆಯಲ್ಲಿ ತುಪ್ಪದ ದೀಪವನ್ನು ಬೆಳಗಿಸುವ ಮೂಲಕ ತಾಯಿ ಲಕ್ಷ್ಮೀ ದೇವಿ ಕೂಡಾ ಸಂತೋಷದಿಂದ ಮನೆಯಲ್ಲಿ ಶಾಶ್ವತವಾಗಿ ನೆಲಸುತ್ತಾಳೆ ಎಂದು ಹೇಳಲಾಗುತ್ತದೆ.

 

ದೀಪವನ್ನು ಬೆಳಗಿಸುವ ಸರಿಯಾದ ನಿಯಮಗಳೇನು..?
ದೀಪವನ್ನು ಹಚ್ಚುವುರದರಿಂದ ನೀವು ದೀಪದ ಜ್ವಾಲೆಯನ್ನು ಪೂರ್ವಕ್ಕೆ ಇಟ್ಟುಕೊಂಡರೆ, ಅದು ನಿಮ್ಮ ಜೀವತಾವಧಿಯನ್ನು ಹೆಚ್ಚಿಸುತ್ತದೆ.

ತುಪ್ಪದ ತುಪ್ಪದ ದೀಪವನ್ನು ಬೆಳಗಿಸುವಾಗ, ಅದರ ಜ್ವಾಲೆಯು ಪಶ್ಚಿಮಕ್ಕೆ ಹೋಗಲು ಬಿಡಬೇಡಿ, ಇಲ್ಲದಿದ್ದರೆ ಅದು ನಿಮ್ಮ ಮನೆಯಲ್ಲಿ ದುಃಖವನ್ನು ಹೆಚ್ಚಿಸುತ್ತದೆ.

ತುಪ್ಪದ ದೀಪದ ಜ್ವಾಲೆಯನ್ನು ನೀವು ಉತ್ತರ ದಿಕ್ಕಿನ ಕಡೆಗೆ ಇಟ್ಟುಕೊಂಡರೆ, ಇದರಿಂದ ನೀವು ಪ್ರಯೋಜನ ಪಡೆಯುತ್ ದೀಪವನ್ನು ಯಾವಾಗಲೂ ಬೆಳಗಿಸುವಾಗ, ತುಪ್ಪದ ದೀಪದ ಸುವಾಸನೆ ಇದು ಮನೆಯಲ್ಲಿ ಶಾಂತಿಯ, ವಾತಾವರಣವನ್ನು ಸೃಷ್ಟಿಸುತ್ತದೆ.

ದೇವರಿಗೆ, ತುಪ್ಪದ ದೀಪ , ಪ್ರಯೋಜನಗಳು,
ಪೂಜೆ ಮಾಡುವಾಗ ಎಂದಿಗೂ ತುಪ್ಪದ ದೀಪದಿಂದ ಅಗರಬತ್ತಿ ಹಚ್ಚಬೇಡಿ. ಇದ್ರಿಂದ ಬಡತನ ಹೆಚ್ಚಾಗುತ್ತದೆ. ಒಂದು ದೀಪವನ್ನು ಮತ್ತೊಂದು ದೀಪಕ್ಕೆ ಹಚ್ಚುವುದರಿಂದ ಮನೆಯ ಆರ್ಥಿಕ ಪರಿಸ್ಥಿತಿ ಹದಗೆಡುತ್ತದೆ.

ಅಂತೆಯೇ, ದೀಪದೊಂದಿಗೆ ದೀಪವನ್ನು ಎಂದಿಗೂ ಬೆಳಗಿಸಬೇಡಿ. ಇದು ಮನೆಯ ಆರ್ಥಿಕ ಸ್ಥಿತಿಯನ್ನು ಇನ್ನಷ್ಟು ಹದಗೆಡಿಸುತ್ತದೆ.ಅದೇ ರೀತಿ ದೀಪ ಹಚ್ಚುವಾಗ ಬೆಂಕಿ ಕಡ್ಡಿ ಬಳಸುತ್ತೀರಿ. ಆಗ ಬಾಯಿಂದ ಬೆಂಕಿ ಕಡ್ಡಿ ಆರಿಸಬೇಡಿ. ಕೈಯಿಂದ ನಂದಿಸಿ, ನೀವು ಬಾಯಿಂದ ಬೆಂಕಿ ನಂದಿಸಲು ಪ್ರಯತ್ನಿಸಿದರೆ ಲಕ್ಷ್ಮೀ ಅಲ್ಲಿಂದ ಹೋಗುತ್ತಾಳೆ ಎನ್ನುವ ನಂಬಿಕೆ ಇದೆ.

ಶ್ರೀ ಕ್ಷೇತ್ರ ಕಟೀಲು ದುರ್ಗಾಪರಮೇಶ್ವರೀ ಜ್ಯೋತಿಷ್ಯಶಾಸ್ತ್ರಂ  ಶ್ರೀ ಜ್ಞಾನೇಶ್ವರ್ ರಾವ್ ಪ್ರಧಾನ ತಾಂತ್ರಿಕ( 8548998564 ) ರಕ್ತೇತೇಶ್ವರೀ ದೇವಿ ಮತ್ತು ದುರ್ಗಾಪರಮೇಶ್ವರೀ ದೇವಿ ತಾಯಿ ಆರಾಧನೆ ಮಾಡುತ್ತಾ ಕೊಳ್ಳೇಗಾಲದ ರಣಮೋಡಿ ಮತ್ತು ಕೇರಳದ ಕುಟ್ಟಿಚಾತನ್ ಪೂಜಾಪದ್ಧತಿಯಿಂದ ನಿಮ್ಮ ಸರ್ವ ಘೋರ ಗುಪ್ತ ಕಠಿಣ ಸಮಸ್ಯೆಗಳಿಗೆ ಕೇವಲ 2 ದಿನದಲ್ಲಿ ಶಾಶ್ವತ ಪರಿಹಾರ ಮಾಡಿಕೊಡುತ್ತಾರೆ.

ನಿಮ್ಮ ಸಮಸ್ಯೆಗಳಾದ ವಿದ್ಯಾ ಭ್ಯಾಸದಲ್ಲಿ ತೊಂದರೆ, ಉದ್ಯೋಗ ಸಮಸ್ಯೆ, ಮನೆಯಲ್ಲಿ ಹಣಕಾಸಿನ ಅಭಾವ ಎಷ್ಟೇ ದುಡ್ಡಿದ್ದರು ನೆಮ್ಮದಿಯಕೊರತೆ ಇಷ್ಟಪಟ್ಟವರು ನಿಮ್ಮಂತೆ ಆಗಲು, ಪ್ರೀತಿಯಲ್ಲಿ ನಂಬಿ ಮೋಸ, ಗಂಡ ಅಥವಾ ಹೆಂಡತಿ ಪರಸಂಗ ಬಿಡಿಸುವುದು, ಪ್ರೀತಿಯಲ್ಲಿ ಬಿದ್ದು ಮಕ್ಕಳು ಮಾತು ಕೇಳದಿದ್ದರೆ, ಗಂಡ ಹೆಂಡತಿ ನಡುವೆಹೊಂದಾಣಿಕೆ ಸಮಸ್ಯೆ ವಿವಾಹದಲ್ಲಿ ಅಡೆ ತಡೆ ಸಾಲಭಾದೆ ಇನ್ನೂ ಅನೇಕ ಸಮಸ್ಯೆಗಳಿಗೆ 100% ಸೂಕ್ತ ಪರಿಹಾರ ಮತ್ತು ಮಾರ್ಗದರ್ಶನ ನೀಡುತ್ತಾರೆ.

ಶತ್ರುನಾಶ ಧನವಶೀಕರಣದಂತಹ ಸಮಸ್ಯೆಗಳ ನಿವಾರಣೆಗೆ ಅತ್ಯಂತ ಪ್ರಭಾವಶಾಲಿ ಮತ್ತು ಪ್ರಖ್ಯಾತಿ ಪಡೆದಿರುವ ಜ್ಯೋತಿಷ್ಯರು. ನಿಮ್ಮ ಸಮಸ್ಯೆಗಳಿಗೆ ಯಾರಿಂದಲೂ ಪರಿಹಾರ ಸಿಗದೆ ನೊಂದಿದ್ದರೆ ಇವರನ್ನು ಒಮ್ಮೆನಂಬಿ ಕರೆ ಮಾಡಿ ಖಂಡಿತಾ ಪರಿಹಾರ ಸಿಗುತ್ತದೆ. ಮೊಬೈಲ್ ನಂ ಶ್ರೀ ಜ್ಞಾನೇಶ್ವರ್ ರಾವ್ ಪ್ರಧಾನ ತಾಂತ್ರಿಕ 8548998564

ಪೂಜೆ ವೇಳೆ ಪ್ರಮುಖ ವಿಷಯವೆಂದರೆ, ಪೂಜೆಯ ಸಮಯದಲ್ಲಿ ಮತ್ತು ನಂತರದ ಹಲವು ಗಂಟೆಗಳ ಕಾಲ ದೀಪವನ್ನು ಬೆಳಗಿಸುವುದು ಶುಭವೆಂದು ಪರಿಗಣಿಸಲಾಗುತ್ತದೆ.

ಎಣ್ಣೆಗಿಂತ ತುಪ್ಪ ಮುಖ್ಯ…
ಧರ್ಮಗ್ರಂಥಗಳಲ್ಲಿ ಎಣ್ಣೆಗಿಂತ ಹೆಚ್ಚು ತುಪ್ಪದ ದೀಪವನ್ನು ಬೆಳಗಿಸುವುದು ಹೆಚ್ಚು ಮುಖ್ಯ ಎಂದು ಹೇಳಲಾಗುತ್ತದೆ. ಎಣ್ಣೆ ಅಥವಾ ತುಪ್ಪದಿಂದ ದೀಪವನ್ನು ಹಚ್ಚಬೇಕು. ಅದರಲ್ಲೂ ತುಪ್ಪದ ದೀಪ ಹೆಚ್ಚು ಶ್ರೇಷ್ಠ .

Tags: godLamp
ShareTweetSendShare
Join us on:

Related Posts

ಎರಡು ಕ್ಷೇತ್ರಗಳಲ್ಲಿ ವಿಜಯ್ ಗೆಲುವು

ಎರಡು ಕ್ಷೇತ್ರಗಳಲ್ಲಿ ವಿಜಯ್ ಗೆಲುವು

by Shwetha
May 5, 2026
0

ತಮಿಳುನಾಡು ವಿಧಾನಸಭಾ ಚುನಾವಣೆಯಲ್ಲಿ ನಟ-ರಾಜಕಾರಣಿ ವಿಜಯ್ ಭಾರೀ ಸಂಚಲನ ಸೃಷ್ಟಿಸಿದ್ದಾರೆ. ಅವರು ಸ್ಪರ್ಧಿಸಿದ ಎರಡು ಕ್ಷೇತ್ರಗಳಾದ ಪೆರಂಬೂರು ಮತ್ತು ತಿರುಚಿ ಈಸ್ಟ್‌ನಲ್ಲಿ ಭರ್ಜರಿ ಗೆಲುವು ಸಾಧಿಸಿದ್ದಾರೆ. ಪೆರಂಬೂರಿನಲ್ಲಿ...

ಮೋದಿ ಆಗಮನಕ್ಕೆ ಮಮತಾ ಸಾಮ್ರಾಜ್ಯ ಪತನ: ಬಿಜೆಪಿ ಟೀಕೆ

ಮೋದಿ ಆಗಮನಕ್ಕೆ ಮಮತಾ ಸಾಮ್ರಾಜ್ಯ ಪತನ: ಬಿಜೆಪಿ ಟೀಕೆ

by Shwetha
May 5, 2026
0

ಪಶ್ಚಿಮ ಬಂಗಾಳ ಚುನಾವಣೆಯಲ್ಲಿ ಗೆಲುವಿನ ಹಿನ್ನೆಲೆ ಭಾರತೀಯ ಜನತಾ ಪಾರ್ಟಿ (BJP) ಪ್ರತಿಕ್ರಿಯೆ ನೀಡಿದೆ. ತೆಲಂಗಾಣ ಬಿಜೆಪಿ ತನ್ನ ಅಧಿಕೃತ ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಂಡಿರುವ ಪೋಸ್ಟ್‌ನಲ್ಲಿ, ನರೇಂದ್ರ...

ಸಿದ್ದರಾಮಯ್ಯ V/S ಡಿ ಕೆ ಶಿವಕುಮಾರ್ ಹಗ್ಗಜಗ್ಗಾಟಕ್ಕೆ ತಾರ್ಕಿಕ ಅಂತ್ಯ ಹಾಡುತ್ತಾ ಹೈಕಮಾಂಡ್?

ಸಂಪುಟ ಸರ್ಕಸ್ : ಹಳಬರಿಗೆ ಕೊಕ್ ಹೊಸಬರಿಗೆ ಚಾನ್ಸ್ ಕಾಂಗ್ರೆಸ್ ನಾಯಕರ ಎದೆಯಲ್ಲಿ ಢವಢವ ಶುರು ಯಾರು IN ಯಾರು OUT !?

by Shwetha
May 5, 2026
0

ಕರ್ನಾಟಕ ರಾಜ್ಯ ರಾಜಕಾರಣದಲ್ಲಿ ಈಗ ಭಾರಿ ಸಂಚಲನ ಸೃಷ್ಟಿಯಾಗಿದೆ. ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರಕ್ಕೆ ಮೂರು ವರ್ಷ ತುಂಬುತ್ತಿರುವ ಬೆನ್ನಲ್ಲೇ ಅಧಿಕಾರ ಹಂಚಿಕೆಯ ಸೂತ್ರ ಮತ್ತೆ ಮುನ್ನೆಲೆಗೆ...

ಬಂಗಾಳದಲ್ಲಿ ಕೇಸರಿ ಸುನಾಮಿ: ಮೋದಿಯ ಝಲ್ಮುರಿ ರುಚಿಗೆ ದೀದಿ ಪಡೆ ಕಂಗಾಲು, ಜಾರ್ಗ್ರಾಮ್‌ನ ನಾಲ್ಕೂ ಕ್ಷೇತ್ರಗಳಲ್ಲಿ ಬಿಜೆಪಿ ಭರ್ಜರಿ ಜಯ

ಬಂಗಾಳದಲ್ಲಿ ಕೇಸರಿ ಸುನಾಮಿ: ಮೋದಿಯ ಝಲ್ಮುರಿ ರುಚಿಗೆ ದೀದಿ ಪಡೆ ಕಂಗಾಲು, ಜಾರ್ಗ್ರಾಮ್‌ನ ನಾಲ್ಕೂ ಕ್ಷೇತ್ರಗಳಲ್ಲಿ ಬಿಜೆಪಿ ಭರ್ಜರಿ ಜಯ

by Shwetha
May 5, 2026
0

ಕೋಲ್ಕತ್ತಾ: ಪಶ್ಚಿಮ ಬಂಗಾಳದ ರಾಜಕೀಯ ಇತಿಹಾಸದಲ್ಲಿ ಹೊಸ ಸಂಚಲನ ಸೃಷ್ಟಿಯಾಗಿದೆ. ದಶಕಗಳ ಕಾಲ ತನ್ನದೇ ಆದ ಭದ್ರಕೋಟೆ ಹೊಂದಿದ್ದ ತೃಣಮೂಲ ಕಾಂಗ್ರೆಸ್‌ಗೆ ಬಿಜೆಪಿ ಪ್ರಬಲ ಪೆಟ್ಟು ನೀಡಿದ್ದು,...

ನಿಜವಾಯ್ತು PK ಭವಿಷ್ಯ.. ವಿಜಯ್ ಗೆಲುವು ವಿಡಿಯೋ ವೈರಲ್!

ನಿಜವಾಯ್ತು PK ಭವಿಷ್ಯ.. ವಿಜಯ್ ಗೆಲುವು ವಿಡಿಯೋ ವೈರಲ್!

by Shwetha
May 5, 2026
0

ರಾಜಕೀಯ ತಂತ್ರಜ್ಞ ಪ್ರಶಾಂತ್ ಕಿಶೋರ್ (PK) ನೀಡಿದ್ದ ಭವಿಷ್ಯವಾಣಿ ಇದೀಗ ನಿಜವಾಗಿರುವುದಾಗಿ ಸಾಮಾಜಿಕ ಜಾಲತಾಣಗಳಲ್ಲಿ ಭಾರೀ ಚರ್ಚೆಗೆ ಗ್ರಾಸವಾಗಿದೆ. ವಿಜಯ್ ನೇತೃತ್ವದ ಟಿವಿಕೆ (TVK) ಭರ್ಜರಿ ಗೆಲುವು...

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • Astrology – ಯಾವ ಯಾವ ರಾಶಿಯವರಿಗೆ ಯಾವ ನಕ್ಷತ್ರ ಬರುತ್ತದೆ ಗೋತ್ತಾ ನಿಮಗೆ..??

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram