ADVERTISEMENT
Sunday, May 3, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home Newsbeat

RCB ಗೆ ABD ರಿಟರ್ನ್ಸ್..!!!

Mahesh M Dhandu by Mahesh M Dhandu
March 9, 2022
in Newsbeat, Sports, ಕ್ರಿಕೆಟ್, ಕ್ರೀಡೆ
ABD
Share on FacebookShare on TwitterShare on WhatsappShare on Telegram

RCB ಗೆ ABD ರಿಟರ್ನ್ಸ್..!!!

ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡದ ಎವರ್ ಗ್ರೀನ್ ಹೀರೋ, ಆಪದ್ಭಾಂಧವ ಖ್ಯಾತಿಯ ಮಿಸ್ಟರ್ 360 ಎ ಬಿ ಡಿ ವಿಲಿಯರ್ಸ್ , ಮತ್ತೊಮ್ಮೆ ಆರ್ ಸಿಬಿ ಪಾಳಯ ಸೇರೋದು ಪಕ್ಕಾ ಆಗಿದೆ.

Related posts

ಕಾಂಗ್ರೆಸ್ ಕೋಟೆಯಲ್ಲಿ ಭಿನ್ನಮತದ ಬಿರುಗಾಳಿ: ಕೆಪಿಸಿಸಿ ಅಲ್ಪಸಂಖ್ಯಾತ ಘಟಕವನ್ನೇ ವಿಸರ್ಜಿಸಿದ ಡಿಕೆ ಶಿವಕುಮಾರ್ ಆಪರೇಷನ್ ಕ್ಲೀನ್

ಅಸ್ಸಾಂ ಸೇರಿ ಐದೂ ರಾಜ್ಯಗಳಲ್ಲಿ ಗೆಲುವಿನ ನಗೆ ಬೀರಲಿದ್ದೇವೆ ಸಮೀಕ್ಷೆಗಳ ವರದಿ ಉಲ್ಟಾ ಆಗುವುದು ಗ್ಯಾರಂಟಿ ಎಂದ ಡಿಕೆಶಿ

May 3, 2026
ಜನಸಾಮಾನ್ಯರ ಜೇಬಿಗೆ ಭಾರಿ ಕತ್ತರಿ ಅಡುಗೆ ಎಣ್ಣೆ ದರ ಗಗನಕ್ಕೆ ಬೆಲೆ ಏರಿಕೆಯ ಬಿಸಿಗೆ ಹೈರಾಣಾದ ಸಾರ್ವಜನಿಕರು

ಜನಸಾಮಾನ್ಯರ ಜೇಬಿಗೆ ಭಾರಿ ಕತ್ತರಿ ಅಡುಗೆ ಎಣ್ಣೆ ದರ ಗಗನಕ್ಕೆ ಬೆಲೆ ಏರಿಕೆಯ ಬಿಸಿಗೆ ಹೈರಾಣಾದ ಸಾರ್ವಜನಿಕರು

May 3, 2026

ಕಳೆದ ವರ್ಷ ಐಪಿಎಲ್ ಟೂರ್ನಿ ಮುಗಿದ ಬಳಿಕ ಎಬಿಡಿವಿಲಿಯರ್ಸ್, ಎಲ್ಲಾ ರೀತಿಯ ಕ್ರಿಕೆಟ್ ಗೆ ನಿವೃತ್ತಿ ಘೋಷಿಸಿದ್ದರು.

ಆದ್ರೆ ಇದೀಗ  ಅವರು ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡಕ್ಕೆ ವಾಪಸ್ ಆಗಲು ನಿರ್ಧಾರ ಮಾಡಿದ್ದಾರಂತೆ.

ಹೌದು…! ಕಳೆದ ವರ್ಷದ ಐಪಿಎಲ್ ನಲ್ಲಿ ವಿರಾಟ್ ಕೊಹ್ಲಿ ಕ್ಯಾಪ್ಟನ್ಸಿಗೆ ನಿವೃತ್ತಿ ಘೋಷಿಸಿದರು.

ಈ ವೇಳೆ ಆರ್ ಸಿಬಿಯ ಮುಂದಿನ ನಾಯಕ ಎಬಿಡಿ ವಿಲಿಯರ್ಸ್ ಅಂತಾಲೇ ಪ್ರಚಾರ ನಡೆದಿತ್ತು. ಬೆಂಗಳೂರು ತಂಡದ ಅಭಿಮಾನಿಗಳು ಕೂಡ ಇದನ್ನೇ ನಿರೀಕ್ಷಿಸಿದ್ದರು.

ಆದ್ರೆ ಕ್ರಿಕೆಟ್ ಜಗತ್ತಿನ ಏಲಿಯನ್ ಎಬಿಡಿ ವಿಲಿಯರ್ಸ್ ಮಾತ್ರ ಎಲ್ಲರಿಗೂ ಶಾಕ್ ನೀಡಿ ಐಪಿಎಲ್ ಗೆ ಗುಡ್ ಬೈ ಹೇಳಿದ್ದರು. ಇದು  ಆರ್ ಸಿಬಿ ಅಭಿಮಾನಿಗಳ ಪಾಲಿಗೆ ಗಾಯದ ಮೇಲೆ ಬರೆ ಎಳೆದಂತೆ ಆಗಿತ್ತು.

ಯಾಕಂದರೇ ಈಗಾಗಲೇ ವಿರಾಟ್ ಕೊಹ್ಲಿ ನಾಯಕತ್ವದಿಂದ ಕೆಳಗಿಳಿದಿದ್ದು, ಅಭಿಮಾನಿಗಳಿಗೆ ಜೀರ್ಣಿಸಿಕೊಳ್ಳಲಾಗುತ್ತಿರಲಿಲ್ಲ.

ipl-2022-ab-de-villiers-could-reunite-rcb saaksha tv

ಇದರಿಂದ ಚೇತರಿಸಿಕೊಳ್ಳುತ್ತಿರುವಾಗಲೇ ಎಬಿಡಿ ನಿವೃತ್ತಿ ಘೋಷಿಸಿದ್ದು, ಆರ್ ಸಿಬಿಯನ್ಸ್ ಕಂಗಾಲಾಗುವಂತೆ ಮಾಡಿತ್ತು. ಇಲ್ಲಿಂದ ಶುರುವಾದ ಆರ್ ಸಿಬಿಯ ಮುಂದಿನ ನಾಯಕನ ಹುಡುಕಾಟ ಈಗಲೂ ಮುಂದುವರೆದಿದೆ.

 ಇನ್ನೇನು ಕೆಲವೇ ದಿನಗಳಲ್ಲಿ ಆರ್ ಸಿಬಿ ತಂಡದ ನಾಯಕ ಯಾರು ಅಂತಾ ಘೋಷಣೆ ಆಗುತ್ತೆ. ಅದಕ್ಕಾಗಿ ಎಲ್ಲರು ಎದುರು ನೋಡುತ್ತಿದ್ದಾರೆ.

ಇದಕ್ಕೂ ಮೊದಲು ಈಗ ಆರ್ ಸಿಬಿ ಅಭಿಮಾನಿಗಳಿಗೆ ಗುಡ್ ನ್ಯೂಸ್ ವೊಂದು ಸಿಕ್ಕಿದೆ.

ಅದು ಏನಂದರೇ ಆರ್ ಸಿಬಿ ಆಪದ್ಭಾಂಧವ ಎ ಬಿ ಡಿ ವಿಲಿಯರ್ಸ್ ಮತ್ತೆ ರೆಡ್ ಅಂಡ್ ಗೋಲ್ಡ್ ಕ್ಯಾಂಪ್ ಸೇರಲಿದ್ದಾರೆ. ಇದು ಆಟಗಾರನಾಗಿಲ್ಲ ಅಲ್ಲ ಬದಲಿಗೆ ಮೆಂಟರ್ ಆಗಿ…..!!!

2022ರ ಸೀಸನ್ ಗಾಗಿ ಡೆವಿಲಿಯರ್ಸ್ ಆರ್ ಸಿಬಿಯ ಮೆಂಟರ್ ಆಗಿ ತಂಡ ಸೇರಿಕೊಳ್ಳಲಿದ್ದಾರಂತೆ. ಈಗೊಂದು ಸುದ್ದಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ಫ್ರಾಂಚೈಸಿ ಮೂಲಗಳಿಂದ ತಿಳಿದುಬಂದಿದೆ.

ಅಂದಹಾಗೆ ರಾಯಲ್ ಚಾಲೆಂಜರ್ಸ್ ಬೆಂಗಳೂರು ಫ್ರಾಂಚೈಸಿ ಮಾರ್ಚ್ 12 ರಂದು ಕೆಲವು ಘೋಷಣೆಗಳನ್ನು ಮಾಡುವುದಾಗಿ ಸೋಶಿಯಲ್ ಮೀಡಿಯಾ ಮೂಲಕ ತಿಳಿಸಿದೆ.

ಮಾರ್ಚ್ 12 ರಂದು ತಂಡದ ನಾಯಕ, ಲೋಗೋ, ಜರ್ಸಿ ಸೇರಿದಂತೆ ಅನೇಕ ವಿಷಯಗಳ ಬಗ್ಗೆ ಫ್ರಾಂಚೈಸಿ ಕ್ಲಾರಿಟಿ ಕೊಡಲಿದೆ. ಹೀಗಾಗಿ ಆರ್ ಸಿಬಿ ಅಭಿಮಾನಿಗಳು ಸೇರಿದಂತೆ ಐಪಿಎಲ್ ನ ವೀಕ್ಷಕರೆಲ್ಲರೂ ಮಾರ್ಚ್ 12ಕ್ಕಾಗಿ ಕಾಯುತ್ತಿದ್ದಾರೆ.

ipl-2022-ab-de-villiers-could-reunite-rcb

Tags: #abd#Saaksha TVIPLRCB
ShareTweetSendShare
Join us on:

Related Posts

ಕಾಂಗ್ರೆಸ್ ಕೋಟೆಯಲ್ಲಿ ಭಿನ್ನಮತದ ಬಿರುಗಾಳಿ: ಕೆಪಿಸಿಸಿ ಅಲ್ಪಸಂಖ್ಯಾತ ಘಟಕವನ್ನೇ ವಿಸರ್ಜಿಸಿದ ಡಿಕೆ ಶಿವಕುಮಾರ್ ಆಪರೇಷನ್ ಕ್ಲೀನ್

ಅಸ್ಸಾಂ ಸೇರಿ ಐದೂ ರಾಜ್ಯಗಳಲ್ಲಿ ಗೆಲುವಿನ ನಗೆ ಬೀರಲಿದ್ದೇವೆ ಸಮೀಕ್ಷೆಗಳ ವರದಿ ಉಲ್ಟಾ ಆಗುವುದು ಗ್ಯಾರಂಟಿ ಎಂದ ಡಿಕೆಶಿ

by Shwetha
May 3, 2026
0

ಚುನಾವಣೋತ್ತರ ಸಮೀಕ್ಷೆಗಳು ಕೇವಲ ಅಂಕಿಅಂಶಗಳ ಆಟವಾಗಿದ್ದು ಅವುಗಳ ಮೇಲೆ ನನಗೆ ಕಿಂಚಿತ್ತೂ ನಂಬಿಕೆ ಇಲ್ಲ ಎಂದು ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ರಾಜಕೀಯ ವಲಯದಲ್ಲಿ ಸಂಚಲನ ಮೂಡಿಸಿದ್ದಾರೆ....

ಜನಸಾಮಾನ್ಯರ ಜೇಬಿಗೆ ಭಾರಿ ಕತ್ತರಿ ಅಡುಗೆ ಎಣ್ಣೆ ದರ ಗಗನಕ್ಕೆ ಬೆಲೆ ಏರಿಕೆಯ ಬಿಸಿಗೆ ಹೈರಾಣಾದ ಸಾರ್ವಜನಿಕರು

ಜನಸಾಮಾನ್ಯರ ಜೇಬಿಗೆ ಭಾರಿ ಕತ್ತರಿ ಅಡುಗೆ ಎಣ್ಣೆ ದರ ಗಗನಕ್ಕೆ ಬೆಲೆ ಏರಿಕೆಯ ಬಿಸಿಗೆ ಹೈರಾಣಾದ ಸಾರ್ವಜನಿಕರು

by Shwetha
May 3, 2026
0

ರಾಜ್ಯದ ಜನಸಾಮಾನ್ಯರಿಗೆ ಈಗ ಬೆಲೆ ಏರಿಕೆಯ ಬಿಸಿ ಜೋರಾಗಿ ತಟ್ಟುತ್ತಿದೆ. ಈಗಾಗಲೇ ಅಡುಗೆ ಅನಿಲ ಮತ್ತು ತರಕಾರಿಗಳ ಬೆಲೆ ಏರಿಕೆಯಿಂದ ತತ್ತರಿಸಿರುವ ಜನರಿಗೆ ಈಗ ಅಡುಗೆ ಎಣ್ಣೆಯ...

ಯುದ್ಧ ಮತ್ತೆ ಆರಂಭವಾಗಬಹುದು: ಇರಾನ್ ಎಚ್ಚರಿಕೆ

ಯುದ್ಧ ಮತ್ತೆ ಆರಂಭವಾಗಬಹುದು: ಇರಾನ್ ಎಚ್ಚರಿಕೆ

by Shwetha
May 3, 2026
0

ಅಮೆರಿಕದೊಂದಿಗೆ ಯುದ್ಧ ಮತ್ತೆ ಆರಂಭವಾಗುವ ಸಾಧ್ಯತೆ ಇದೆ ಎಂದು ಇರಾನ್‌ನ ಹಿರಿಯ ಮಿಲಿಟರಿ ಅಧಿಕಾರಿ ಆಸಾದಿ ಎಚ್ಚರಿಕೆ ನೀಡಿದ್ದಾರೆ. ಅವರ ಪ್ರಕಾರ, ಯುನೈಟೆಡ್ ಸ್ಟೇಟ್ಸ್ ಯಾವುದೇ ಒಪ್ಪಂದಗಳಿಗೆ...

ರಾಜ್ ಕುಮಾರ್ ಅಭಿಮಾನದ ಹೆಸರಲ್ಲಿ ಗೂಂಡಾಗಿರಿ ಮಾಡಬೇಡಿ ಚೇತನ್ ಅಹಿಂಸಾ ಆಕ್ರೋಶ

ಸಾ ರಾ ಗೋವಿಂದು ಅಣ್ಣಾವ್ರ ಹೆಸರು ಕೆಡಿಸುತ್ತಿದ್ದಾರೆ ನಟ ಚೇತನ್ ಅಹಿಂಸಾ ಕಿಡಿ: ಮನೆ ಮುತ್ತಿಗೆ ಹಾಕಿದವರ ವಿರುದ್ಧ ಪೊಲೀಸ್ ದೂರು ದಾಖಲು

by Shwetha
May 3, 2026
0

ಬೆಂಗಳೂರು: ನಟ ಹಾಗೂ ಸಾಮಾಜಿಕ ಹೋರಾಟಗಾರ ಚೇತನ್ ಅಹಿಂಸಾ ಮತ್ತು ಕನ್ನಡ ಪರ ಸಂಘಟನೆಗಳ ನಡುವಿನ ಸಂಘರ್ಷ ಈಗ ಪೊಲೀಸ್ ಠಾಣೆ ಮೆಟ್ಟಿಲೇರಿದೆ. ವರನಟ ಡಾ. ರಾಜ್...

ಬೆಂಗಳೂರು ಹೋಟೆಲ್ ಬೆಲೆ ಏರಿಕೆ: ಗ್ರಾಹಕರಿಗೆ ಮತ್ತಷ್ಟು ಹೊರೆ

ಬೆಂಗಳೂರು ಹೋಟೆಲ್ ಬೆಲೆ ಏರಿಕೆ: ಗ್ರಾಹಕರಿಗೆ ಮತ್ತಷ್ಟು ಹೊರೆ

by Shwetha
May 3, 2026
0

ಬೆಂಗಳೂರು ನಗರದ ಹೋಟೆಲ್‌ಗಳಲ್ಲಿ ಊಟ ಮಾಡುವವರಿಗೆ ಇದೀಗ ಮತ್ತಷ್ಟು ಖರ್ಚು ಎದುರಾಗಲಿದೆ. ವಾಣಿಜ್ಯ LPG ಸಿಲಿಂಡರ್‌ಗಳ ಬೆಲೆಯಲ್ಲಿ ಭಾರೀ ಏರಿಕೆಯಾದ ಹಿನ್ನೆಲೆಯಲ್ಲಿ, ಹೋಟೆಲ್ ಮಾಲೀಕರು ತಮ್ಮ ಮೆನು...

Load More

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram