ADVERTISEMENT
Monday, August 3, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home National

UP Elections 2022 : ಉತ್ತರ ಪ್ರದೇಶದಲ್ಲಿ 403 ಕ್ಷೇತ್ರಗಳ ಪೈಕಿ 116 ಸ್ಥಾನಗಳಲ್ಲಿ ಬಿಜೆಪಿ ಆರಂಭಿಕ ಮುನ್ನಡೆ

Namratha Rao by Namratha Rao
March 10, 2022
in National, Newsbeat, ದೇಶ - ವಿದೇಶ
Share on FacebookShare on TwitterShare on WhatsappShare on Telegram

UP Elections 2022 : ಉತ್ತರ ಪ್ರದೇಶದಲ್ಲಿ 403 ಕ್ಷೇತ್ರಗಳ ಪೈಕಿ 116 ಸ್ಥಾನಗಳಲ್ಲಿ ಬಿಜೆಪಿ ಆರಂಭಿಕ ಮುನ್ನಡೆ

ಉತ್ತರಪ್ರದೇಶ : ಪಂಚರಾಜ್ಯಗಳಿಗೆ ನಡೆದ ಚುನಾವಣೆಯ ಮತೆಣಿಕೆ ಇಂದು ನಡೆಯುತ್ತಿದ್ದು , ಇಂದು ಫಲಿತಾಂಶ ಹೊರಬೀಳಲಿದೆ.. ಉತ್ತರಪ್ರದೇಶದ ಚುನಾವಣೆ ಸಾಕಷ್ಟು ರೋಚಕತೆಯಿಂದ ಕೂಡಿತ್ತು.  ಯೋಗಿ ಆದಿತ್ಯ ನೇತೃತ್ವದ ಆಡಳಿತ ರೂಢ ಪಕ್ಷ , ಪ್ರತಿಇಪಕ್ಷಗಳ ನಡುವೆ ಭಾರೀ ಪೈಪೋಟಿಯೇ ನಡೆದಿತ್ತು..

Related posts

hardik-pandya-tirupati-balaji-darshan-news

Teamindia – ತಿರುಪತಿ ತಿಮ್ಮಪ್ಪನ ದರ್ಶನ ಮಾಡಿದ್ದ ಹಾರ್ದಿಕ್ ಪಾಂಡ್ಯ..! ಬಾಲಾಜಿಗೆ ಮುಡಿಕೊಟ್ಟಿರುವುದು ಯಾಕೆ ಪಾಂಡ್ಯಾ..?

August 2, 2026
jaismine-lamboria-life-story-commonwealth-games-gold

cwg-2026- ಆಸ್ಪತ್ರೆಯಿಂದ ಕಾಮನ್‌ವೆಲ್ತ್ ಚಿನ್ನದವರೆಗೆ..! ಬಾಕ್ಸಿಂಗ್ ರಾಣಿಯ ಹೋರಾಟದ ಯಶೋಗಾಥೆ..!

August 2, 2026

Election results 2022 | ಯುಪಿಯಲ್ಲಿ ಕೇಸರಿ.. ಪಂಜಾಬ್ ನಲ್ಲಿ ಆಪ್.. ಯಾರಿಗೆ ಎಲ್ಲಿ ಮುನ್ನಡೆ…?

ಉತ್ತರ ಪ್ರದೇಶದಲ್ಲಿ 403 ಕ್ಷೇತ್ರಗಳ ಪೈಕಿ 116 ಸ್ಥಾನಗಳಲ್ಲಿ ಬಿಜೆಪಿ ಆರಂಭಿಕ ಮುನ್ನಡೆ ಪಡೆದುಕೊಂಡಿದೆ, ಸಮಾಜವಾದಿ ಪಕ್ಷ 77 ಹಾಗೂ ಬಿಎಸ್ ಪಿ 3 ಕಾಂಗ್ರೆಸ್ 2 ಸ್ಥಾನದಲ್ಲಿ ಮುನ್ನಡೆಯಲ್ಲಿದೆ. ಮ್ಯಾಜಿಕ್ ನಂಬರ್ : 202

ಉತ್ತರಾಖಂಡದಲ್ಲಿ ಬಿಜೆಪಿ 28, ಕಾಂಗ್ರೆಸ್ 29 ಸ್ಥಾನಗಳಲ್ಲಿ ಮುನ್ನಡೆ ಪಡೆದುಕೊಂಡಿದೆ. ಮ್ಯಾಜಿಕ್ ನಂಬರ್ :  44

ಪಂಜಾಬ್ನಲ್ಲಿ ಕಾಂಗ್ರೆಸ್ 21, ಎಎಪಿ 37, ಬಿಜೆಪಿ 1  ಕ್ಷೇತ್ರಗಳಲ್ಲಿ ಮುನ್ನಡೆಯಲಿದೆ. ಮ್ಯಾಜಿಕ್ ನಂಬರ್ :  61

ಗೋವಾದಲ್ಲಿ ಬಿಜೆಪಿ 16, ಕಾಂಗ್ರೆಸ್ 15 ಸ್ಥಾನದಲ್ಲಿ ಮುನ್ನಡೆಯಲಿದೆ. ಮ್ಯಾಜಿಕ್ ನಂಬರ್ :  21

ಮಣಿಪುರದಲ್ಲಿ ಬಿಜೆಪಿ 16, ಕಾಂಗ್ರೆಸ್ 13 ಸ್ಥಾನದಲ್ಲಿ ಮುನ್ನಡೆ ಪಡೆದುಕೊಂಡಿವೆ. ಮ್ಯಾಜಿಕ್ ನಂಬರ್ : 31

ಉತ್ತರ ಪ್ರದೇಶದಲ್ಲಿ 403, ಪಂಜಾಬ್ 117, ಉತ್ತರಾಖಂಡ್ 70, ಮಣಿಪುರ 60 ಹಾಗೂ ಗೋವಾದ 40 ಸ್ಥಾನಗಳಲ್ಲಿ ಮತದಾನವಾಗಿದ್ದು, ಇಂದು ಎಲ್ಲ ರಾಜ್ಯಗಳ ಫಲಿತಾಂಶ ಬಹಿರಂಗಗೊಳ್ಳಲಿದೆ.

Tags: #saakshatvBJPCongressuputtarapradesh elections
ShareTweetSendShare
Join us on:

Related Posts

hardik-pandya-tirupati-balaji-darshan-news

Teamindia – ತಿರುಪತಿ ತಿಮ್ಮಪ್ಪನ ದರ್ಶನ ಮಾಡಿದ್ದ ಹಾರ್ದಿಕ್ ಪಾಂಡ್ಯ..! ಬಾಲಾಜಿಗೆ ಮುಡಿಕೊಟ್ಟಿರುವುದು ಯಾಕೆ ಪಾಂಡ್ಯಾ..?

by admin
August 2, 2026
0

ಟೀಮ್ ಇಂಡಿಯಾದ ಆಲ್ ರೌಂಡರ್ ಹಾರ್ದಿಕ್ ಪಾಂಡ್ಯ ಅವರು ತಿರುಪತಿ ತಿಮ್ಮಪ್ಪನ ದರ್ಶನ ಮಾಡಿದ್ದಾರೆ. ತಮ್ಮ ಗೆಳತಿ ಮಹೀಕಾ ಶರ್ಮಾ ಜೊತೆ ಹಾರ್ದಿಕ್ ಪಾಂಡ್ಯ ತಿರುಮಲ ವೆಂಕಟೇಶ್ವರನಿಗೆ...

jaismine-lamboria-life-story-commonwealth-games-gold

cwg-2026- ಆಸ್ಪತ್ರೆಯಿಂದ ಕಾಮನ್‌ವೆಲ್ತ್ ಚಿನ್ನದವರೆಗೆ..! ಬಾಕ್ಸಿಂಗ್ ರಾಣಿಯ ಹೋರಾಟದ ಯಶೋಗಾಥೆ..!

by admin
August 2, 2026
0

ಸುಮಾರು ಒಂದುವರೆ ತಿಂಗಳ ಹಿಂದೆ. ಆಕೆ ಆಸ್ಪತ್ರೆಯ ಹಾಸಿಗೆ ಮೇಲೆ ಮಲಗಿದ್ದಳು. ಗ್ಲೌಸ್ ಧರಿಸಿ ಅಭ್ಯಾಸ ನಡೆಸಬೇಕಿದ್ದ ಕೈಗಳಿಗೆ ಚಿಕಿತ್ಸೆಯ ಸೂಜಿಗಳು ಚುಚ್ಚಿಕೊಂಡಿದ್ದವು. ಹಲವು ದಿನಗಳ ಕಾಲ...

ecchara-5-rashigalige-shani-kata-mooru-dina-astrology-kannada

Astro-ಎಚ್ಚರ.. ಎಚ್ಚರ.. ನಾಳೆಯಿಂದ ಮೂರು ದಿನ ಈ 5 ರಾಶಿಯವರಿಗೆ ಶನಿಕಾಟ..!

by admin
August 2, 2026
0

ನಾಳೆಯಿಂದ ಮೂರು ದಿನ ಕೆಲ ರಾಶಿಯವರು ಹಣಕಾಸಿನ ವಿಚಾರದಲ್ಲಿ ಜಾಗರೂಕರಾಗಿರಬೇಕು. ಈ ದಿನ ಶನಿ ಹಾಗೂ ಚಂದ್ರನ ಸಂಯೋಗದಿಂದಾಗಿ ಅತ್ಯಂತ ಅಶುಭ ಯೋಗ ಸೃಷ್ಟಿಯಾಗಲಿದೆ. ಇದು ಕೆಲ...

84 ರೂಪಾಯಿಗೆ ಪೆಟ್ರೋಲ್ ಸಿಗಲೇಬೇಕು- ಆಗಸ್ಟ್ 4ಕ್ಕೆ ಪ್ರಧಾನಿ ನಿವಾಸ ಮುತ್ತಿಗೆ ಹಾಕಲಿರುವ ಕೇಜ್ರಿವಾಲ್:ರಾಹುಲ್ ಗಾಂಧಿ ಹಾದಿಯಲ್ಲಿ ಕೇಜ್ರಿವಾಲ್!

84 ರೂಪಾಯಿಗೆ ಪೆಟ್ರೋಲ್ ಸಿಗಲೇಬೇಕು- ಆಗಸ್ಟ್ 4ಕ್ಕೆ ಪ್ರಧಾನಿ ನಿವಾಸ ಮುತ್ತಿಗೆ ಹಾಕಲಿರುವ ಕೇಜ್ರಿವಾಲ್:ರಾಹುಲ್ ಗಾಂಧಿ ಹಾದಿಯಲ್ಲಿ ಕೇಜ್ರಿವಾಲ್!

by Shwetha
August 2, 2026
0

ನವದೆಹಲಿ: ಕೇಂದ್ರ ಸರ್ಕಾರದ ಎಥೆನಾಲ್ ಮಿಶ್ರಿತ ಪೆಟ್ರೋಲ್ ನೀತಿಯನ್ನು ವಿರೋಧಿಸಿ ಆಮ್ ಆದ್ಮಿ ಪಾರ್ಟಿ ಭಾರಿ ಹೋರಾಟಕ್ಕೆ ಕರೆ ನೀಡಿದೆ. ಆಗಸ್ಟ್ 4 ರಂದು ದೆಹಲಿಯ ಮಾಜಿ...

ಮಳೆಯ ಅಬ್ಬರದಿಂದ ಕಾವೇರಿ ಜಲಾಶಯಗಳಿಗೆ ಒಳಹರಿವು ಹೆಚ್ಚಳ

ಮಳೆಯ ಅಬ್ಬರದಿಂದ ಕಾವೇರಿ ಜಲಾಶಯಗಳಿಗೆ ಒಳಹರಿವು ಹೆಚ್ಚಳ

by Shwetha
August 2, 2026
0

ರಾಜ್ಯದ ವಿವಿಧ ಭಾಗಗಳಲ್ಲಿ ಉತ್ತಮ ಮಳೆಯಾಗುತ್ತಿರುವ ಹಿನ್ನೆಲೆಯಲ್ಲಿ ಕಾವೇರಿ ನದಿ ಜಲಾನಯನ ಪ್ರದೇಶದ ಪ್ರಮುಖ ಜಲಾಶಯಗಳಿಗೆ ಒಳಹರಿವು ಹೆಚ್ಚಳವಾಗಿದೆ. ಕಳೆದ ಕೆಲವು ದಿನಗಳಿಂದ ಸುರಿಯುತ್ತಿರುವ ಮಳೆಯಿಂದ ಕೆಆರ್‌ಎಸ್‌,...

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • ಈ ಒಂದು ದೀಪವನ್ನು ಮನೆಯಲ್ಲಿ ಮೂರು ಮಂಗಳವಾರ ಶುಕ್ರವಾರ ಹಚ್ಚಿ ನೋಡಿ ಸಾಕು ಸಾಕ್ಷಾತ್ ಮಹಾಲಕ್ಷ್ಮೀ ಮನೆಗೆ ಬರ್ತಾಳೆ..

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram