ADVERTISEMENT
Monday, April 13, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home Newsbeat

RCB | 14 ವರ್ಷಗಳಿಂದ ಒಂದು ಲೆಕ್ಕಾ.. ಈಗ ಒಂದು ಲೆಕ್ಕಾ.. ಈ ಬಾರಿ  ಆರ್ ಸಿಬಿ ಕಪ್ ಗೆಲ್ಲೋದು ಪಕ್ಕಾ..!!!

Mahesh M Dhandu by Mahesh M Dhandu
March 15, 2022
in Newsbeat, ಕ್ರಿಕೆಟ್, ಕ್ರೀಡೆ
rcb-faf-du-plessis e sala cup namdhe saaksha tv
Share on FacebookShare on TwitterShare on WhatsappShare on Telegram

RCB ಗೆ ಹೊಸ ಜೋಷ್ ತಂದ ಲಯನ್

14 ವರ್ಷಗಳಿಂದ ಒಂದು ಲೆಕ್ಕಾ.. ಈಗ ಒಂದು ಲೆಕ್ಕಾ.. ಈ ಬಾರಿ  ಆರ್ ಸಿಬಿ ಕಪ್ ಗೆಲ್ಲೋದು ಪಕ್ಕಾ..!!!  ಇದು ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡದ ಅಭಿಮಾನಿಗಳ ಘೋಷವಾಕ್ಯ..!

Related posts

ಮೂಕ ಜೀವಿಗಳ ಸಂಕಷ್ಟಕ್ಕೆ ಸ್ಯಾಂಡಲ್‌ವುಡ್ ಕ್ವೀನ್ ರಮ್ಯಾ ಕಣ್ಣೀರು : ನಾಯಿಗಳ ಮೇಲೆ ಅಮಾನವೀಯ ದೌರ್ಜನ್ಯ ಫ್ರೀಡಂ ಪಾರ್ಕ್ ನಲ್ಲಿ ಪ್ರಾಣಿ ಪ್ರೇಮಿಗಳ ಬೃಹತ್ ಆಕ್ರೋಶ

ಮೂಕ ಜೀವಿಗಳ ಸಂಕಷ್ಟಕ್ಕೆ ಸ್ಯಾಂಡಲ್‌ವುಡ್ ಕ್ವೀನ್ ರಮ್ಯಾ ಕಣ್ಣೀರು : ನಾಯಿಗಳ ಮೇಲೆ ಅಮಾನವೀಯ ದೌರ್ಜನ್ಯ ಫ್ರೀಡಂ ಪಾರ್ಕ್ ನಲ್ಲಿ ಪ್ರಾಣಿ ಪ್ರೇಮಿಗಳ ಬೃಹತ್ ಆಕ್ರೋಶ

April 13, 2026
ದಾವಣಗೆರೆ ಉಪಚುನಾವಣೆ ಕಿಚ್ಚು ಕಾಂಗ್ರೆಸ್ ನಲ್ಲಿ ಭಿನ್ನಮತೀಯರ ಬೇಟೆ ಆರಂಭ ಇಬ್ಬರು ಪ್ರಮುಖ ಮುಸ್ಲಿಂ ನಾಯಕರ ವಿಕೆಟ್ ಪತನ

ದಾವಣಗೆರೆ ಉಪಚುನಾವಣೆ ಕಿಚ್ಚು ಕಾಂಗ್ರೆಸ್ ನಲ್ಲಿ ಭಿನ್ನಮತೀಯರ ಬೇಟೆ ಆರಂಭ ಇಬ್ಬರು ಪ್ರಮುಖ ಮುಸ್ಲಿಂ ನಾಯಕರ ವಿಕೆಟ್ ಪತನ

April 13, 2026

ಹೌದು…! ಇಂಡಿಯನ್ ಪ್ರಿಮಿಯರ್ ಲೀಗ್ ಶುರುವಾಗಿ ಬರೋಬ್ಬರಿ 14 ವರ್ಷಗಳು ಕಳೆದಿವೆ.  ಐದು ಫ್ರಾಂಚೈಸಿಗಳು ಚಾಂಪಿಯನ್ ಪಟ್ಟಕೇರಿವೆ.

ಆರಂಭದಲ್ಲಿದ್ದ ಕ್ರಿಕೆಟ್ ಸೂಪರ್ ಸ್ಟಾರ್ ಗಳು ಈಗ ಮೆಂಟರ್ ಗಳಾಗಿದ್ದಾರೆ. ಗಲ್ಲಿಗಳಲ್ಲಿ ಕ್ರಿಕೆಟ್ ಆಡುತ್ತಿದ್ದ ಪಡ್ಡೆಗಳು ಈಗ ಟಿವಿಗಳಲ್ಲಿ ಮಿಂಚುತ್ತಿದ್ದಾರೆ.

ಹಳೆ ನೀರು ಹೋಗಿದೆ. ಹೊಸ ನೀರು ಬಂದಿದೆ. ಆದ್ರೆ ಆರ್ ಸಿಬಿ ಮಾತ್ರ ಕಪ್ ಗೆಲ್ಲಲೇ ಇಲ್ಲ.

ಕಳೆದ 14 ವರ್ಷಗಳಲ್ಲಿ ಬೆಂಗಳೂರು ತಂಡದಲ್ಲಿ ಘಟಾನುಘಟಿ ಆಟಗಾರರೇ ಆಡಿದ್ದಾರೆ. ವಿಶ್ವಕ್ರಿಕೆಟ್ ನ ಸೂಪರ್ ಸ್ಟಾರ್ ಗಳು ಬೆಂಗಳೂರು ತಂಡಕ್ಕಾಗಿ ಬ್ಯಾಟ್ ಬೀಸಿದ್ದಾರೆ.

ಆದ್ರೆ ಕಪ್ ತಂದುಕೊಡುವಲ್ಲಿ ಮಾತ್ರ ಯಾರೂ ಯಶಸ್ವಿಯಾಗಿಲ್ಲ. ಆದ್ರೂ ಆರ್ ಸಿಬಿಯ ಕ್ರೇಜ್ ಮಾತ್ರ ಎಂದಿಗೂ ಕಡಿಮೆಯಾಗಿಲ್ಲ.

ಅಂದಹಾಗೆ ಆರ್ ಸಿಬಿ ಪಾಳಯದಲ್ಲಿ ಈ ಬಾರಿ ಹೊಸ ಜೋಷ್ ತುಂಬಿಕೊಂಡಿದೆ.

rcb-faf-du-plessis e sala cup namdhe saaksha tv

ವಿರಾಟ್ ನಾಯಕತ್ವ ತ್ಯಜಿಸಿದ್ದು, ಎಬಿಡಿ ತಂಡದಿಂದ ದೂರವಾಗಿದ್ದರಿಂದ ಮಂಕಾಗಿದ್ದ ಆರ್ ಸಿಬಿಯನ್ಸ್ ಗೆ ಆಫ್ರಿಕನ್ ಲಯನ್ ಹೊಸ ಹುಮ್ಮಸ್ಸನ್ನ ತಂದುಕೊಟ್ಟಿದೆ.

ಆ ಲಯನ್ ಆಗಮನ ಮತ್ತು ಸಾರಥ್ಯದಿಂದಾಗಿ ಬೆಂಗಳೂರು ತಂಡದಲ್ಲಿ ಕರೆಂಟ್ ಪಾಸಾಗಿದೆ.

ನಿಜ..! ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡಕ್ಕೆ ಆಫ್ರಿಕಾದ ಸೂಪರ್ ಸ್ಟಾರ್ ಫಾಫ್ ಡುಪ್ಲಸೀ ಕ್ಯಾಪ್ಟನ್ ಅಂತಾ ಘೋಷಣೆ ಆಗುತ್ತಿದ್ದಂತೆ, ಆರ್ ಸಿಬಿಯನ್ಸ್ ಗೆ ಹಿಡಿದಿದ್ದ ಮಂಕು ದಿಕ್ಕಾಪಾಲಾಗಿದೆ.

ಅದರಲ್ಲೂ ಡುಪ್ಲಸೀ ಆಡಿದ ಈ ಸಲ ಕಪ್ ನಮ್ದೆ ಮಾತು ಬೆಂಗಳೂರು ತಂಡದ ಅಭಿಮಾನಿಗಳಿಗೆ ಬೆಟ್ಟದಷ್ಟು ವಿಶ್ವಾಸವನ್ನ ಮೂಡಿಸಿದೆ.

 ಮುಖ್ಯವಾಗಿ ಡುಪ್ಲಸಿಗೆ ಆರ್ ಸಿಬಿ ನಾಯಕತ್ವ ನೀಡಿದ್ದು, ತಂಡದಲ್ಲಿ ಹೊಸ ಎನರ್ಜಿಯನ್ನ ತುಂಬಿದಂತೆ ಆಗಿದೆ.

ಆಟಗಾರನಾಗಿ ಫಾಫ್ ಡುಪ್ಲಸೀ ಐಪಿಎಲ್ ನಲ್ಲಿ ಈಗಾಗಲೇ ಯಶಸ್ಸು ಕಂಡಿದ್ದಾರೆ. ಚೆನ್ನೈ ತಂಡಕ್ಕೆ ಕಪ್ ಗೆದ್ದು ಕೊಟ್ಟಿದ್ದಾರೆ.

ಈಗ ಅವರೇ ಒಂದು ತಂಡದ ನಾಯಕರಾಗಿದ್ದು, ತಂಡವನ್ನ ಚಾಂಪಿಯನ್ ಮಾಡೋದ್ರರಲ್ಲಿ ಡೌಟ್ ಇಲ್ಲ ಎನ್ನುತ್ತಿದ್ದಾರೆ ಅಭಿಮಾನಿಗಳು.

ಇತ್ತ ಒಂದಿಷ್ಟು ಬದಲಾವಣೆಗಳನ್ನ ಮಾಡಿಕೊಂಡರೇ ಪ್ಲೇಯಿಂಗ್ ಫಿಕ್ಸ್ ಆದ್ರೆ ಡುಪ್ಲಸೀ ನೇತೃತ್ವದಲ್ಲಿ ಬೆಂಗಳೂರು ಚಾಂಪಿಯನ್ ಆಗೋದು ಪಕ್ಕಾ ಎನ್ನುತ್ತಿದ್ದಾರೆ ಕ್ರೀಡಾ ವಿಶ್ಲೇಷಕರು..

Tags: #Saaksha TVFaf du flessisRCB
ShareTweetSendShare
Join us on:

Related Posts

ಮೂಕ ಜೀವಿಗಳ ಸಂಕಷ್ಟಕ್ಕೆ ಸ್ಯಾಂಡಲ್‌ವುಡ್ ಕ್ವೀನ್ ರಮ್ಯಾ ಕಣ್ಣೀರು : ನಾಯಿಗಳ ಮೇಲೆ ಅಮಾನವೀಯ ದೌರ್ಜನ್ಯ ಫ್ರೀಡಂ ಪಾರ್ಕ್ ನಲ್ಲಿ ಪ್ರಾಣಿ ಪ್ರೇಮಿಗಳ ಬೃಹತ್ ಆಕ್ರೋಶ

ಮೂಕ ಜೀವಿಗಳ ಸಂಕಷ್ಟಕ್ಕೆ ಸ್ಯಾಂಡಲ್‌ವುಡ್ ಕ್ವೀನ್ ರಮ್ಯಾ ಕಣ್ಣೀರು : ನಾಯಿಗಳ ಮೇಲೆ ಅಮಾನವೀಯ ದೌರ್ಜನ್ಯ ಫ್ರೀಡಂ ಪಾರ್ಕ್ ನಲ್ಲಿ ಪ್ರಾಣಿ ಪ್ರೇಮಿಗಳ ಬೃಹತ್ ಆಕ್ರೋಶ

by Shwetha
April 13, 2026
0

ಬೆಂಗಳೂರು ನಗರದ ಹೃದಯಭಾಗದಲ್ಲಿರುವ ಫ್ರೀಡಂ ಪಾರ್ಕ್ ಇಂದು ಮೂಕ ಪ್ರಾಣಿಗಳ ಪರವಾಗಿ ಮೊಳಗಿದ ಆಕ್ರೋಶದ ಧ್ವನಿಗೆ ಸಾಕ್ಷಿಯಾಯಿತು. ಕಗ್ಗದಾಸಪುರದ ಡಿಆರ್ ಡಿಒ ಸಂಕೀರ್ಣದಲ್ಲಿ ನಡೆದ ಬೀದಿ ನಾಯಿಗಳ...

ದಾವಣಗೆರೆ ಉಪಚುನಾವಣೆ ಕಿಚ್ಚು ಕಾಂಗ್ರೆಸ್ ನಲ್ಲಿ ಭಿನ್ನಮತೀಯರ ಬೇಟೆ ಆರಂಭ ಇಬ್ಬರು ಪ್ರಮುಖ ಮುಸ್ಲಿಂ ನಾಯಕರ ವಿಕೆಟ್ ಪತನ

ದಾವಣಗೆರೆ ಉಪಚುನಾವಣೆ ಕಿಚ್ಚು ಕಾಂಗ್ರೆಸ್ ನಲ್ಲಿ ಭಿನ್ನಮತೀಯರ ಬೇಟೆ ಆರಂಭ ಇಬ್ಬರು ಪ್ರಮುಖ ಮುಸ್ಲಿಂ ನಾಯಕರ ವಿಕೆಟ್ ಪತನ

by Shwetha
April 13, 2026
0

ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದ ಉಪಚುನಾವಣೆಯು ರಾಜ್ಯ ಕಾಂಗ್ರೆಸ್ ಘಟಕದಲ್ಲಿ ಭಾರಿ ಸಂಚಲನ ಸೃಷ್ಟಿಸಿದೆ. ಚುನಾವಣಾ ಕಣದಲ್ಲಿ ಪಕ್ಷದ ಅಧಿಕೃತ ಅಭ್ಯರ್ಥಿಯ ವಿರುದ್ಧ ಬಂಡಾಯಕ್ಕೆ ಕುಮ್ಮಕ್ಕು ನೀಡಿದ...

ಹಸ್ತ ಪಾಳಯದಲ್ಲಿ ಬಿರುಗಾಳಿ ಅಲ್ಪಸಂಖ್ಯಾತ ಘಟಕಕ್ಕೆ ಡಿಕೆಶಿ ಮೇಜರ್ ಸರ್ಜರಿ ಸಚಿವ ಜಮೀರ್ ಮತ್ತು ನಸೀರ್ ಅಹಮ್ಮದ್ ಗೆ ಹೈಕಮಾಂಡ್ ಶಾಕ್

ಹಸ್ತ ಪಾಳಯದಲ್ಲಿ ಬಿರುಗಾಳಿ ಅಲ್ಪಸಂಖ್ಯಾತ ಘಟಕಕ್ಕೆ ಡಿಕೆಶಿ ಮೇಜರ್ ಸರ್ಜರಿ ಸಚಿವ ಜಮೀರ್ ಮತ್ತು ನಸೀರ್ ಅಹಮ್ಮದ್ ಗೆ ಹೈಕಮಾಂಡ್ ಶಾಕ್

by Shwetha
April 13, 2026
0

ದಾವಣಗೆರೆ ದಕ್ಷಿಣ ಉಪಚುನಾವಣೆಯ ಫಲಿತಾಂಶದ ಬೆನ್ನಲ್ಲೇ ರಾಜ್ಯ ಕಾಂಗ್ರೆಸ್ ಪಕ್ಷದಲ್ಲಿ ಆಂತರಿಕ ಅಸಮಾಧಾನದ ಸ್ಫೋಟ ಸಂಭವಿಸಿದೆ. ಟಿಕೆಟ್ ವಂಚಿತರಾದ ಕೆಪಿಸಿಸಿ ಅಲ್ಪಸಂಖ್ಯಾತ ಘಟಕದ ಅಧ್ಯಕ್ಷ ಅಬ್ದುಲ್ ಜಬ್ಬಾರ್...

ಮೋದಿ ದುನಿಯಾ : ಸಾಮಾನ್ಯ ಕಾರ್ಯಕರ್ತನೇ ಇಲ್ಲಿ ಕಿಂಗ್ ಮೆಹಸಾನ ಜಿಲ್ಲಾ ಬಿಜೆಪಿ ಕಚೇರಿಯ ಗುಮಾಸ್ತನಿಗೆ ಒಲಿದ ಕಾರ್ಪೊರೇಷನ್ ಟಿಕೆಟ್

ಮೋದಿ ದುನಿಯಾ : ಸಾಮಾನ್ಯ ಕಾರ್ಯಕರ್ತನೇ ಇಲ್ಲಿ ಕಿಂಗ್ ಮೆಹಸಾನ ಜಿಲ್ಲಾ ಬಿಜೆಪಿ ಕಚೇರಿಯ ಗುಮಾಸ್ತನಿಗೆ ಒಲಿದ ಕಾರ್ಪೊರೇಷನ್ ಟಿಕೆಟ್

by Shwetha
April 13, 2026
0

ಪ್ರಧಾನಿ ನರೇಂದ್ರ ಮೋದಿಯವರ ತವರು ರಾಜ್ಯ ಗುಜರಾತ್‌ನ ಮೆಹಸಾನ ಮುನ್ಸಿಪಲ್ ಕಾರ್ಪೊರೇಷನ್ ಚುನಾವಣೆಯ ಕಣ ಈಗ ಇಡೀ ದೇಶದ ಗಮನ ಸೆಳೆದಿದೆ. ಇದಕ್ಕೆ ಕಾರಣ ಅಲ್ಲಿನ ಅಭ್ಯರ್ಥಿಗಳ...

ಮನುಷ್ಯತ್ವದ ಹಾದಿಯೇ ನಿಜವಾದ ಧರ್ಮ ಮೂಢನಂಬಿಕೆ ತೊರೆದು ವೈಚಾರಿಕತೆ ಬೆಳೆಸಿಕೊಳ್ಳಿ ಸಿಎಂ ಸಿದ್ದರಾಮಯ್ಯ ಕರೆ

ಮನುಷ್ಯತ್ವದ ಹಾದಿಯೇ ನಿಜವಾದ ಧರ್ಮ ಮೂಢನಂಬಿಕೆ ತೊರೆದು ವೈಚಾರಿಕತೆ ಬೆಳೆಸಿಕೊಳ್ಳಿ ಸಿಎಂ ಸಿದ್ದರಾಮಯ್ಯ ಕರೆ

by Shwetha
April 13, 2026
0

ಕಲಬುರಗಿ ಜಿಲ್ಲೆಯ ಚಿತ್ತಾಪುರ ತಾಲೂಕಿನ ಸೂಗೂರ ಎನ್ ಗ್ರಾಮದಲ್ಲಿ ನಡೆದ ಮಹಾತ್ಮ ಭೋಜಲಿಂಗೇಶ್ವರ ಸಿದ್ದ ಸಂಸ್ಥಾನ ಮಠದ ನೂತನ ದೇವಸ್ಥಾನದ ಲೋಕಾರ್ಪಣೆ ಮತ್ತು ಮೂರ್ತಿ ಪ್ರತಿಷ್ಠಾಪನಾ ಕಾರ್ಯಕ್ರಮದಲ್ಲಿ...

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • Astrology – ಯಾವ ಯಾವ ರಾಶಿಯವರಿಗೆ ಯಾವ ನಕ್ಷತ್ರ ಬರುತ್ತದೆ ಗೋತ್ತಾ ನಿಮಗೆ..??

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram