ADVERTISEMENT
Tuesday, May 26, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home Astrology

ತ್ರಿದೇವಿ ಸ್ವರೂಪಿ ಶಕ್ತಿ ಪೀಠ ಶ್ರೀ ಕ್ಷೇತ್ರಕ್ಕೆ ದರ್ಶನ ಮಾಡಿ ಬಂದರೆ ಮನೆಯಲ್ಲಿ ಸದಾಕಾಲ ಅಷ್ಟೈಶ್ವರ್ಯ ವೃದ್ಧಿಯಾಗಿ ಸಂಕಷ್ಟ ದೂರವಾಗುತ್ತದೆ..!!

Mahesh M Dhandu by Mahesh M Dhandu
March 22, 2022
in Astrology, Newsbeat, ಜ್ಯೋತಿಷ್ಯ
Tridevi Swaroopa Shakti Peetha Sri Kshetra darshan saaksha tv
Share on FacebookShare on TwitterShare on WhatsappShare on Telegram

ತ್ರಿದೇವಿ ಸ್ವರೂಪಿ ಶಕ್ತಿ ಪೀಠ ಶ್ರೀ ಕ್ಷೇತ್ರಕ್ಕೆ ದರ್ಶನ ಮಾಡಿ ಬಂದರೆ ಮನೆಯಲ್ಲಿ ಸದಾಕಾಲ ಅಷ್ಟೈಶ್ವರ್ಯ ವೃದ್ಧಿಯಾಗಿ ಸಂಕಷ್ಟ ದೂರವಾಗುತ್ತದೆ..!!

ಇಲ್ಲಿನ ಐತಿಹ್ಯಗಳ ಅನುಸಾರ, ಇಲ್ಲಿ ತಪಸ್ಸು ಮಾಡುತ್ತಿದ್ದ ಕೋಲ ಮಹರ್ಷಿಗೆ ಓರ್ವ ರಾಕ್ಷಸನು ತೊಂದರೆ ನೀಡಿದ; ಈ ರಾಕ್ಷಸನೂ ಸಹ ತನ್ನ ಸ್ವಾಮಿ ಶಿವನನ್ನು ಮೆಚ್ಚಿಸಿ ಅವನಿಂದ ವರವೊಂದನ್ನು ಪಡೆಯುವುದಕ್ಕಾಗಿ ಶಿವನ ಕುರಿತು ತಪಸ್ಸಿನಲ್ಲಿ ತನ್ನನ್ನು ತೊಡಗಿಸಿಕೊಂಡಿದ್ದ.

Related posts

ರಾಜೀನಾಮೆ ಹಾದಿಯಲ್ಲಿ ಮತ್ತಷ್ಟು ಎಐಎಡಿಎಂಕೆ ಶಾಸಕರು..!

ರಾಜೀನಾಮೆ ಹಾದಿಯಲ್ಲಿ ಮತ್ತಷ್ಟು ಎಐಎಡಿಎಂಕೆ ಶಾಸಕರು..!

May 26, 2026
ಎಸ್‌ಐಆರ್ ಸಭೆ ಮಿಸ್ ಮಾಡಿದ ನಾಯಕರಿಗೆ ಮರ್ಮಾಘಾತ: ನೂರು ಪದಾಧಿಕಾರಿಗಳನ್ನು ಕಿತ್ತೊಗೆಯಲು ಸುರ್ಜೇವಾಲ ಆದೇಶ

ಎಸ್‌ಐಆರ್ ಸಭೆ ಮಿಸ್ ಮಾಡಿದ ನಾಯಕರಿಗೆ ಮರ್ಮಾಘಾತ: ನೂರು ಪದಾಧಿಕಾರಿಗಳನ್ನು ಕಿತ್ತೊಗೆಯಲು ಸುರ್ಜೇವಾಲ ಆದೇಶ

May 26, 2026

ಶ್ರೀ ಕ್ಷೇತ್ರ ಕಟೀಲು ದುರ್ಗಾಪರಮೇಶ್ವರೀ ದೈವಜ್ಞ ಪ್ರಧಾನ್ ತಾಂತ್ರಿಕ್ ಜ್ಞಾನೇಶ್ವರ್ ರಾವ್
ನಿಮ್ಮ ಜೀವನದ ಯಾವುದೇ ಗುಪ್ತ,ಪ್ರೀತಿ-ಪ್ರೇಮ ದಾಂಪತ್ಯ,ವೈವಾಹಿಕ,ವ್ಯವಹಾರಿಕ ಎಂತಹ ಸಮಸ್ಯೆಗಳೇ ಇದ್ದರೂ ಆ ಸಮಸ್ಯೆಗಳಿಗೆ ದೈವಿಕ ವಿಧಿವಿಧಾನದ ಶಾಸ್ತ್ರೋವಾದ ಮಾರ್ಗವನ್ನು ಕೆಲವೇ ಗಂಟೆಯಲ್ಲಿ ಪೋನಿನ ಮೂಲಕ ಶಾಶ್ವತವಾಗಿ ಪರಿಹಾರ ತಿಳಿಸಿಕೊಡುತ್ತಾರೆ  ತಪ್ಪದೆ ಕರೆ ಮಾಡಿ 85489 98564

ಈ ರಾಕ್ಷಸನು ತನ್ನ ದುಷ್ಟ ಬಯಕೆಯನ್ನು ಪೂರೈಸಿಕೊಳ್ಳದಂತೆ ಅವನನ್ನು ತಡೆಗಟ್ಟುವ ಸಲುವಾಗಿ, ಆದಿಶಕ್ತಿಯು ಅವನನ್ನು ಮಾತುಬಾರದ (ಮೂಕ) ವ್ಯಕ್ತಿಯನ್ನಾಗಿಸಿದಳು.

ಹೀಗಾಗಿ ಸ್ವಾಮಿ ಶಿವನು ಅವನ ಮುಂದೆ ಕಾಣಿಸಿಕೊಂಡಾಗ (ಅಂದರೆ ಪ್ರತ್ಯಕ್ಷನಾದಾಗ) ಅವನಿಂದ ಏನನ್ನು ಕೇಳಲೂ ರಾಕ್ಷಸನಿಗೆ ಆಗದಂತಾಯಿತು.

ತತ್ಪರಿಣಾಮವಾಗಿ ಅವನು ರೋಷಗೊಂಡ ಮತ್ತು ವಿಮೋಚನೆಗಾಗಿ ಆದಿಶಕ್ತಿಯನ್ನು ಪ್ರಾರ್ಥಿಸಿದ ಕೋಲ ಮಹರ್ಷಿಗೆ ತಕ್ಷಣವೇ ತೊಂದರೆ ಕೊಡಲು ಆರಂಭಿಸಿದ.

ಮೂಕಾಸುರ ರಾಕ್ಷಸನನ್ನು ಪರಾಭವಗೊಳಿಸಿದ ಆದಿಶಕ್ತಿಯನ್ನು ಕುರಿತು ದೇವರುಗಳು ಗುಣಗಾನ ಮಾಡಿ ಅವಳನ್ನು ಮೂಕಾಂಬಿಕಾ ಎಂದು ಕರೆದರು.

ಕೋಲ ಮಹರ್ಷಿಯ ಪ್ರಾರ್ಥನೆಯ ಅನುಸಾರವಾಗಿ, ಆ ದಿವ್ಯಮಾತೆಯು ಎಲ್ಲಾ ದೇವರುಗಳ ಜೊತೆಗೂಡಿ ಅಲ್ಲಿಯೇ ನೆಲೆಗೊಂಡಳು ಹಾಗೂ ಭಕ್ತರಿಂದ ಶಾಶ್ವತವಾಗಿ ಪೂಜಿಸಲ್ಪಡುವಂಥ ಭಕ್ತಿ-ಪರಂಪರೆಗೆ ಈ ಸನ್ನಿವೇಶವು ನಾಂದಿಯಾಯಿತು.

ಶ್ರೀ ಆದಿ ಶಂಕರಾಚಾರ್ಯರು ತಾವು ಪಡೆದ ಶ್ರೀ ಮೂಕಾಂಬಿಕಾ ದೇವಿಯ ಒಂದು ದರ್ಶನ ಅಥವಾ ಅಂತರ್ದೃಷ್ಟಿಯ ಅನುಸಾರವಾಗಿ ಈ ದೇವತೆಯನ್ನು ಇಲ್ಲಿ ಪ್ರತಿಷ್ಠಾಪಿಸಿದರು ಎಂಬುದಾಗಿ ನಂಬಲಾಗಿದೆ.

Tridevi Swaroopa Shakti Peetha Sri Kshetra darshan  saaksha tv

ಆ ಕಥೆಯು ಹೀಗೆ ಸಾಗುತ್ತದೆ. ಕೊಡಚಾದ್ರಿ ಬೆಟ್ಟಗಳಲ್ಲಿ ಆದಿ ಶಂಕರರು ಧ್ಯಾನಮಾಡಿದರು ಮತ್ತು ಅವರ ಮುಂದೆ ಪ್ರತ್ಯಕ್ಷಳಾದ ದೇವಿಯು ಅವರ ಬಯಕೆಯೇನೆಂದು ಕೇಳಿದಳು.

ತಾನು ಪೂಜಿಸಲು ಬಯಸಿರುವ ಕೇರಳದಲ್ಲಿನ ಸ್ಥಳವೊಂದರಲ್ಲಿ ದೇವಿಯನ್ನು ಸಂಘಟಿಸಿ-ಸ್ಥಾಪಿಸುವ ತಮ್ಮ ಬಯಕೆಯನ್ನು ಅವರು ಹೊರಗೆಡವಿದರು.ಇದಕ್ಕೆ ದೇವಿ ಸಮ್ಮತಿಸಿದಳು ಮತ್ತು ಅವರ ಮುಂದೆ ಒಂದು ಸವಾಲನ್ನೂ ಇರಿಸಿದಳು.

ತಾನು ಶಂಕರರನ್ನು ಅನುಸರಿಸುವುದಾಗಿಯೂ ಮತ್ತು ಶಂಕರರು ತಮ್ಮ ಗಮ್ಯಸ್ಥಾನವನ್ನು ತಲುಪುವರೆಗೂ ಹಿಂದಿರುಗಿ ನೋಡಬಾರದೆಂಬುದೇ ಈ ಸವಾಲಾಗಿತ್ತು.

ಆದರೆ ಶಂಕರರನ್ನು ಪರೀಕ್ಷಿಸುವ ದೃಷ್ಟಿಯಿಂದ ದೇವಿಯು ತನ್ನ ನಡೆಗೆ ಉದ್ದೇಶಪೂರ್ವಕವಾಗಿ ಅಲ್ಪವಿರಾಮ ನೀಡಿದಳು.

ಶ್ರೀ ಕ್ಷೇತ್ರ ಕಟೀಲು ದುರ್ಗಾಪರಮೇಶ್ವರೀ ಜ್ಯೋತಿಷ್ಯಶಾಸ್ತ್ರಂ  ಶ್ರೀ ಜ್ಞಾನೇಶ್ವರ್ ರಾವ್ ಪ್ರಧಾನ ತಾಂತ್ರಿಕ( 8548998564 ) ರಕ್ತೇತೇಶ್ವರೀ ದೇವಿ ಮತ್ತು ದುರ್ಗಾಪರಮೇಶ್ವರೀ ದೇವಿ ತಾಯಿ ಆರಾಧನೆ ಮಾಡುತ್ತಾ ಕೊಳ್ಳೇಗಾಲದ ರಣಮೋಡಿ ಮತ್ತು ಕೇರಳದ ಕುಟ್ಟಿಚಾತನ್ ಪೂಜಾಪದ್ಧತಿಯಿಂದ ನಿಮ್ಮ ಸರ್ವ ಘೋರ ಗುಪ್ತ ಕಠಿಣ ಸಮಸ್ಯೆಗಳಿಗೆ ಕೇವಲ 2 ದಿನದಲ್ಲಿ ಶಾಶ್ವತ ಪರಿಹಾರ ಮಾಡಿಕೊಡುತ್ತಾರೆ.

ನಿಮ್ಮ ಸಮಸ್ಯೆಗಳಾದ ವಿದ್ಯಾ ಭ್ಯಾಸದಲ್ಲಿ ತೊಂದರೆ, ಉದ್ಯೋಗ ಸಮಸ್ಯೆ, ಮನೆಯಲ್ಲಿ ಹಣಕಾಸಿನ ಅಭಾವ ಎಷ್ಟೇ ದುಡ್ಡಿದ್ದರು ನೆಮ್ಮದಿಯಕೊರತೆ ಇಷ್ಟಪಟ್ಟವರು ನಿಮ್ಮಂತೆ ಆಗಲು, ಪ್ರೀತಿಯಲ್ಲಿ ನಂಬಿ ಮೋಸ, ಗಂಡ ಅಥವಾ ಹೆಂಡತಿ ಪರಸಂಗ ಬಿಡಿಸುವುದು, ಪ್ರೀತಿಯಲ್ಲಿ ಬಿದ್ದು ಮಕ್ಕಳು ಮಾತು ಕೇಳದಿದ್ದರೆ, ಗಂಡ ಹೆಂಡತಿ ನಡುವೆಹೊಂದಾಣಿಕೆ ಸಮಸ್ಯೆ ವಿವಾಹದಲ್ಲಿ ಅಡೆ ತಡೆ ಸಾಲಭಾದೆ ಇನ್ನೂ ಅನೇಕ ಸಮಸ್ಯೆಗಳಿಗೆ 100% ಸೂಕ್ತ ಪರಿಹಾರ ಮತ್ತು ಮಾರ್ಗದರ್ಶನ ನೀಡುತ್ತಾರೆ.

 ಶತ್ರುನಾಶ ಧನವಶೀಕರಣದಂತಹ ಸಮಸ್ಯೆಗಳ ನಿವಾರಣೆಗೆ ಅತ್ಯಂತ ಪ್ರಭಾವಶಾಲಿ ಮತ್ತು ಪ್ರಖ್ಯಾತಿ ಪಡೆದಿರುವ ಜ್ಯೋತಿಷ್ಯರು. ನಿಮ್ಮ ಸಮಸ್ಯೆಗಳಿಗೆ ಯಾರಿಂದಲೂ ಪರಿಹಾರ ಸಿಗದೆ ನೊಂದಿದ್ದರೆ ಇವರನ್ನು ಒಮ್ಮೆನಂಬಿ ಕರೆ ಮಾಡಿ ಖಂಡಿತಾ ಪರಿಹಾರ ಸಿಗುತ್ತದೆ. ಮೊಬೈಲ್ ನಂ ಶ್ರೀ ಜ್ಞಾನೇಶ್ವರ್ ರಾವ್ ಪ್ರಧಾನ ತಾಂತ್ರಿಕ 8548998564

ದೇವಿಯ ಕಾಲ್ಗೆಜ್ಜೆಗಳ ಧ್ವನಿಯು ಶಂಕರರಿಗೆ ಕೇಳದಾದಾಗ, ಅವರು ತತ್‌ಕ್ಷಣವೇ ಹಿಂದಿರುಗಿ ನೋಡಿದರು. ಆಗ ದೇವಿಯು ಅವರನ್ನು ಅನುಸರಿಸುವುದನ್ನು ನಿಲ್ಲಿಸಿದಳು ಮತ್ತು ತನ್ನನ್ನು ಶಂಕರರು ನೋಡುತ್ತಿದ್ದಂತೆ ಆ ಸ್ಥಳದಲ್ಲಿ ತನ್ನ ವಿಗ್ರಹವನ್ನು ಪ್ರತಿಷ್ಠಾಪಿಸುವಂತೆ ಶಂಕರರಿಗೆ ತಿಳಿಸಿದಳು.

ಕೊಲ್ಲೂರು ಕ್ಷೇತ್ರವು, ಗೋಕರ್ಣದಿಂದ ಕನ್ಯಾಕುಮಾರಿಯವರೆಗೆ ಹಬ್ಬಿದ್ದ ಪ್ರಾಚೀನ ಕೇರಳದ ಒಂದು ಭಾಗವೂ ಆಗಿತ್ತು.

ಕೇರಳದ ಹುಟ್ಟಿನ ಕುರಿತಾದ ಒಂದಷ್ಟು ಪುರಾಣ ಕಥೆಗಳನ್ನು ಕಾಣಬಹುದಾಗಿದೆ. ಓರ್ವ ಯೋಧಸನ್ಯಾಸಿ ಅಥವಾ ವೀರಸನ್ಯಾಸಿಯಾಗಿದ್ದ ಪರಶುರಾಮನಿಂದ ಕೇರಳವು ಸೃಷ್ಟಿಯಾದದ್ದು ಅಂಥದ್ದೊಂದು ಪುರಾಣ ಕಥೆ ಎನಿಸಿಕೊಂಡಿದೆ.

ಬ್ರಾಹ್ಮಣರ ಪುರಾಣವು ಪ್ರಕಟಪಡಿಸುವ ಪ್ರಕಾರ, ಮಹಾವಿಷ್ಣುವಿನ ಒಂದು ಅವತಾರವಾದ ಪರಶುರಾಮನು ತನ್ನ ಕದನ ಕೊಡಲಿಯನ್ನು ಸಮುದ್ರದೊಳಗೆ ಎಸೆದ. ಇದರ ಪರಿಣಾಮವಾಗಿ ಕೇರಳದ ಭೂಭಾಗವು ಹುಟ್ಟಿಕೊಂಡಿತು ಮತ್ತು ಜಲರಾಶಿಯಿಂದ ಇದನ್ನು ವಾಸಯೋಗ್ಯವನ್ನಾಗಿ ಪರಿವರ್ತಿಸಲಾಯಿತು.

ವಿಷ್ಣುವಿನ ಹತ್ತು ಅವತಾರಗಳ (ಮೈದಾಳುವಿಕೆ) ಪೈಕಿ ಪರಶುರಾಮನದು ಆರನೆಯ ಅವತಾರವಾಗಿತ್ತು. ಪರಶು ಎಂಬ ಪದವು ಸಂಸ್ಕೃತದಲ್ಲಿ ‘ಕೊಡಲಿ’ ಎಂಬ ಅರ್ಥವನ್ನು ನೀಡುತ್ತದೆ. ಆದ್ದರಿಂದ ಪರಶುರಾಮ ಎಂದರೆ ‘ಕೊಡಲಿಯನ್ನು ಹೊಂದಿರುವ ರಾಮ’ ಎಂದರ್ಥ.

ಆಳುವ ಕುಲಕ್ಕೆ ಸೇರಿದ ಕ್ಷತ್ರಿಯರ ಸೊಕ್ಕಿನ ಪೀಡನೆಯಿಂದ ಪ್ರಪಂಚವನ್ನು ವಿಮೋಚನೆಗೊಳಿಸುವುದು ಅವನ ಜನನದ ಗುರಿಯಾಗಿತ್ತು. ಭೂಮಿಯ ಮೇಲಿನ ಎಲ್ಲಾ ಪುರುಷ ಕ್ಷತ್ರಿಯರನ್ನು ಅವನು ಸಾಯಿಸಿದ ಮತ್ತು ಅವರ ರಕ್ತವನ್ನು ಐದು ಸರೋವರಗಳಲ್ಲಿ ಭರ್ತಿಮಾಡಿದ.

ಕ್ಷತ್ರಿಯ ರಾಜರನ್ನು ನಾಶಪಡಿಸಿದ ನಂತರ, ತನ್ನ ಪಾಪಗಳಿಗಾಗಿ ಪ್ರಾಯಶ್ಚಿತ್ತವನ್ನು ಮಾಡಿಕೊಳ್ಳುವ ಮಾರ್ಗವೊಂದನ್ನು ಕಂಡುಕೊಳ್ಳಲು ಅವನು ವಿದ್ವಜ್ಜನರ ಸಮೂಹವನ್ನು ಸಂಪರ್ಕಿಸಿದ.

ಶಾಶ್ವತ ನರಕ-ಶಿಕ್ಷೆಯಿಂದ ತನ್ನ ಆತ್ಮವನ್ನು ರಕ್ಷಿಸಿಕೊಳ್ಳಬೇಕೆಂದರೆ, ತಾನು ಜಯಿಸಿದ್ದ ಭೂಭಾಗಗಳನ್ನು ಬ್ರಾಹ್ಮಣರಿಗೆ ಅವನು ಹಸ್ತಾಂತರಿಸಬೇಕು ಎಂಬ ಸಲಹೆಯು ಅವನಿಗೆ ದಕ್ಕಿತು. ಅವರು ಸಲಹೆ ನೀಡಿದಂತೆಯೇ ಅವನು ನಡೆದುಕೊಂಡ ಮತ್ತು ಗೋಕರ್ಣಂನಲ್ಲಿ ಧ್ಯಾನಕ್ಕೆ ಕುಳಿತುಕೊಂಡ.

ಅಲ್ಲಿ ಸಾಗರಗಳ ದೇವರಾದ ವರುಣ ಮತ್ತು ಭೂಮಿಯ ದೇವತೆಯಾದ ಭೂಮಿದೇವಿ ಅವನನ್ನು ಹರಸಿದರು.

ಗೋಕರ್ಣಂನಿಂದ ಹೊರಟು ಅವನು ಕನ್ಯಾಕುಮಾರಿಯನ್ನು ತಲುಪಿದ ಮತ್ತು ತನ್ನ ಕೊಡಲಿಯನ್ನು ಸಾಗರದ ಆ ಬದಿಯ ಉತ್ತರದ ಕಡೆಗೆ ಎಸೆದ.

ಆ ಕೊಡಲಿಯು ಬಂದು ನೆಲೆಗೊಂಡ ಸ್ಥಳವು ಕೇರಳವಾಗಿತ್ತು. ಇದು ಗೋಕರ್ಣಂ ಮತ್ತು ಕನ್ಯಾಕುಮಾರಿಗಳ ನಡುವೆ ನೆಲೆಗೊಂಡಿರುವ ೧೬೦ ಕಾತಮ್‌ನಷ್ಟಿರುವ (ಒಂದು ಹಳೆಯ ಅಳತೆ) ಭೂಭಾಗವಾಗಿತ್ತು.

ಶ್ರೀ ಕ್ಷೇತ್ರ ಕಟೀಲು ದುರ್ಗಾಪರಮೇಶ್ವರೀ ಜ್ಯೋತಿಷ್ಯಶಾಸ್ತ್ರಂ  ಶ್ರೀ ಜ್ಞಾನೇಶ್ವರ್ ರಾವ್ ಪ್ರಧಾನ ತಾಂತ್ರಿಕ( 8548998564 ) ರಕ್ತೇತೇಶ್ವರೀ ದೇವಿ ಮತ್ತು ದುರ್ಗಾಪರಮೇಶ್ವರೀ ದೇವಿ ತಾಯಿ ಆರಾಧನೆ ಮಾಡುತ್ತಾ ಕೊಳ್ಳೇಗಾಲದ ರಣಮೋಡಿ ಮತ್ತು ಕೇರಳದ ಕುಟ್ಟಿಚಾತನ್ ಪೂಜಾಪದ್ಧತಿಯಿಂದ ನಿಮ್ಮ ಸರ್ವ ಘೋರ ಗುಪ್ತ ಕಠಿಣ ಸಮಸ್ಯೆಗಳಿಗೆ ಕೇವಲ 2 ದಿನದಲ್ಲಿ ಶಾಶ್ವತ ಪರಿಹಾರ ಮಾಡಿಕೊಡುತ್ತಾರೆ.

ನಿಮ್ಮ ಸಮಸ್ಯೆಗಳಾದ ವಿದ್ಯಾ ಭ್ಯಾಸದಲ್ಲಿ ತೊಂದರೆ, ಉದ್ಯೋಗ ಸಮಸ್ಯೆ, ಮನೆಯಲ್ಲಿ ಹಣಕಾಸಿನ ಅಭಾವ ಎಷ್ಟೇ ದುಡ್ಡಿದ್ದರು ನೆಮ್ಮದಿಯಕೊರತೆ ಇಷ್ಟಪಟ್ಟವರು ನಿಮ್ಮಂತೆ ಆಗಲು, ಪ್ರೀತಿಯಲ್ಲಿ ನಂಬಿ ಮೋಸ, ಗಂಡ ಅಥವಾ ಹೆಂಡತಿ ಪರಸಂಗ ಬಿಡಿಸುವುದು, ಪ್ರೀತಿಯಲ್ಲಿ ಬಿದ್ದು ಮಕ್ಕಳು ಮಾತು ಕೇಳದಿದ್ದರೆ, ಗಂಡ ಹೆಂಡತಿ ನಡುವೆಹೊಂದಾಣಿಕೆ ಸಮಸ್ಯೆ ವಿವಾಹದಲ್ಲಿ ಅಡೆ ತಡೆ ಸಾಲಭಾದೆ ಇನ್ನೂ ಅನೇಕ ಸಮಸ್ಯೆಗಳಿಗೆ 100% ಸೂಕ್ತ ಪರಿಹಾರ ಮತ್ತು ಮಾರ್ಗದರ್ಶನ ನೀಡುತ್ತಾರೆ.

 ಶತ್ರುನಾಶ ಧನವಶೀಕರಣದಂತಹ ಸಮಸ್ಯೆಗಳ ನಿವಾರಣೆಗೆ ಅತ್ಯಂತ ಪ್ರಭಾವಶಾಲಿ ಮತ್ತು ಪ್ರಖ್ಯಾತಿ ಪಡೆದಿರುವ ಜ್ಯೋತಿಷ್ಯರು. ನಿಮ್ಮ ಸಮಸ್ಯೆಗಳಿಗೆ ಯಾರಿಂದಲೂ ಪರಿಹಾರ ಸಿಗದೆ ನೊಂದಿದ್ದರೆ ಇವರನ್ನು ಒಮ್ಮೆನಂಬಿ ಕರೆ ಮಾಡಿ ಖಂಡಿತಾ ಪರಿಹಾರ ಸಿಗುತ್ತದೆ. ಮೊಬೈಲ್ ನಂ ಶ್ರೀ ಜ್ಞಾನೇಶ್ವರ್ ರಾವ್ ಪ್ರಧಾನ ತಾಂತ್ರಿಕ 8548998564

ಪುರಾಣಗಳು ಹೇಳುವ ಪ್ರಕಾರ, ಪರಶುರಾಮನು ೬೪ ಬ್ರಾಹ್ಮಣ ಕುಟುಂಬಗಳನ್ನು ಕೇರಳದಲ್ಲಿ ನೆಲೆಗೊಳಿಸಿದ; ಕ್ಷತ್ರಿಯರನ್ನು ತಾನು ಕೊಂದ ಪಾಪಕ್ಕೆ ಪ್ರಾಯಶ್ಚಿತ್ತ ಮಾಡಿಕೊಳ್ಳಲೆಂದು ಇವರನ್ನು ಆತ ಉತ್ತರದಿಂದ ಕರೆತಂದ.

ಪುರಾಣಗಳ ಅನುಸಾರ, ಕೇರಳವು ಪರಶುರಾಮ ಕ್ಷೇತ್ರಂ, ಅಂದರೆ, ‘ಪರಶುರಾಮನ ಭೂಭಾಗ’ ಎಂಬುದಾಗಿಯೂ ಕರೆಯಲ್ಪಡುತ್ತದೆ; ಸಮುದ್ರದಿಂದ ಸದರಿ ಭೂಭಾಗವನ್ನು ಅವನು ವಾಸಯೋಗ್ಯವಾಗಿಸಿದ ಎಂಬ ಐತಿಹ್ಯವೇ ಈ ಹೆಸರಿಗೆ ಕಾರಣ.

Tags: #Saaksha TVastrology kannadaShakti Peetha
ShareTweetSendShare
Join us on:

Related Posts

ರಾಜೀನಾಮೆ ಹಾದಿಯಲ್ಲಿ ಮತ್ತಷ್ಟು ಎಐಎಡಿಎಂಕೆ ಶಾಸಕರು..!

ರಾಜೀನಾಮೆ ಹಾದಿಯಲ್ಲಿ ಮತ್ತಷ್ಟು ಎಐಎಡಿಎಂಕೆ ಶಾಸಕರು..!

by Shwetha
May 26, 2026
0

ತಮಿಳುನಾಡು ರಾಜಕೀಯದಲ್ಲಿ ಭಾರೀ ಸಂಚಲನ ಮೂಡಿಸಿರುವ ಎಐಎಡಿಎಂಕೆ ಶಾಸಕರ ರಾಜೀನಾಮೆ ಪ್ರಕರಣ ಮತ್ತಷ್ಟು ಗಂಭೀರ ಸ್ವರೂಪ ಪಡೆದುಕೊಳ್ಳುತ್ತಿದೆ. ಈಗಾಗಲೇ ಮೂವರು ಎಐಎಡಿಎಂಕೆ ಶಾಸಕರು ತಮ್ಮ ಸ್ಥಾನಕ್ಕೆ ರಾಜೀನಾಮೆ...

ಎಸ್‌ಐಆರ್ ಸಭೆ ಮಿಸ್ ಮಾಡಿದ ನಾಯಕರಿಗೆ ಮರ್ಮಾಘಾತ: ನೂರು ಪದಾಧಿಕಾರಿಗಳನ್ನು ಕಿತ್ತೊಗೆಯಲು ಸುರ್ಜೇವಾಲ ಆದೇಶ

ಎಸ್‌ಐಆರ್ ಸಭೆ ಮಿಸ್ ಮಾಡಿದ ನಾಯಕರಿಗೆ ಮರ್ಮಾಘಾತ: ನೂರು ಪದಾಧಿಕಾರಿಗಳನ್ನು ಕಿತ್ತೊಗೆಯಲು ಸುರ್ಜೇವಾಲ ಆದೇಶ

by Shwetha
May 26, 2026
0

ರಾಜ್ಯ ಕಾಂಗ್ರೆಸ್ ಪಾಳಯದಲ್ಲಿ ಸಂಚಲನ ಮೂಡಿಸಿರುವ ಈ ಮಹತ್ವದ ಬೆಳವಣಿಗೆಯು ಆಂತರಿಕ ಶಿಸ್ತು ಉಲ್ಲಂಘಿಸುವವರಿಗೆ ಎಚ್ಚರಿಕೆಯ ಗಂಟೆಯಾಗಿದೆ. ದೇವನಹಳ್ಳಿ ಹೊರವಲಯದ ಖಾಸಗಿ ಹೋಟೆಲ್‌ನಲ್ಲಿ ಹಮ್ಮಿಕೊಳ್ಳಲಾಗಿದ್ದ ಅತ್ಯಂತ ನಿರ್ಣಾಯಕ...

ಇನ್ಮುಂದೆ 108 ಆಂಬುಲೆನ್ಸ್ ಸೇವೆ ಸರ್ಕಾರದ ಸುಪರ್ದಿಗೆ..!

ಇನ್ಮುಂದೆ 108 ಆಂಬುಲೆನ್ಸ್ ಸೇವೆ ಸರ್ಕಾರದ ಸುಪರ್ದಿಗೆ..!

by Shwetha
May 26, 2026
0

ರಾಜ್ಯದ ತುರ್ತು ಆರೋಗ್ಯ ಸೇವೆಯಲ್ಲಿ ಮಹತ್ವದ ಬದಲಾವಣೆಯಾಗಿದ್ದು, ಇನ್ಮುಂದೆ 108 ಆಂಬುಲೆನ್ಸ್ ಸೇವೆ ನೇರವಾಗಿ ಕರ್ನಾಟಕ ಸರ್ಕಾರದ ಸುಪರ್ದಿಯಲ್ಲಿ ಕಾರ್ಯನಿರ್ವಹಿಸಲಿದೆ. ಒಂದು ಕರೆ ನಮಗೆ, ತುರ್ತು ಸೇವೆ...

ಖಾಕಿ ಕಣ್ಮುಂದೆಯೇ ಪಂಕ್ಚರ್ ಮಾಫಿಯಾ ಆರ್ಭಟ: ಬೆಂಗಳೂರು ರಸ್ತೆಗಳಲ್ಲಿ ಮೊಳೆಗಳ ಮಳೆ, ಸವಾರರ ಜೇಬಿಗೆ ಕತ್ತರಿ

ಖಾಕಿ ಕಣ್ಮುಂದೆಯೇ ಪಂಕ್ಚರ್ ಮಾಫಿಯಾ ಆರ್ಭಟ: ಬೆಂಗಳೂರು ರಸ್ತೆಗಳಲ್ಲಿ ಮೊಳೆಗಳ ಮಳೆ, ಸವಾರರ ಜೇಬಿಗೆ ಕತ್ತರಿ

by Shwetha
May 26, 2026
0

ಸಿಲಿಕಾನ್ ಸಿಟಿ ಬೆಂಗಳೂರಿನಲ್ಲಿ ನಡುರಸ್ತೆಯಲ್ಲೇ ದರೋಡೆ ನಡೆಯುತ್ತಿದೆ. ಅದು ಕತ್ತಿ ಹಿಡಿದು ಮಾಡುವ ದರೋಡೆಯಲ್ಲ, ಬದಲಿಗೆ ರಸ್ತೆಯಲ್ಲಿ ಮೊಳೆಗಳನ್ನು ಚೆಲ್ಲಿ ವಾಹನ ಸವಾರರ ಜೀವದ ಜೊತೆ ಚೆಲ್ಲಾಟವಾಡುವ...

ತಮಿಳುನಾಡು ಕಬ್ಜ ಮಾಡಿದ ದಳಪತಿ ಈಗ ಬೆಂಗಳೂರು ಟಾರ್ಗೆಟ್: GBA ಚುನಾವಣೆಗೆ ದಳಪತಿ ವಿಜಯ್ ಎಂಟ್ರಿ ಫಿಕ್ಸ್?

ತಮಿಳುನಾಡು ಕಬ್ಜ ಮಾಡಿದ ದಳಪತಿ ಈಗ ಬೆಂಗಳೂರು ಟಾರ್ಗೆಟ್: GBA ಚುನಾವಣೆಗೆ ದಳಪತಿ ವಿಜಯ್ ಎಂಟ್ರಿ ಫಿಕ್ಸ್?

by Shwetha
May 26, 2026
0

ತಮಿಳುನಾಡು ರಾಜಕೀಯದಲ್ಲಿ ಹೊಸ ಸಂಚಲನ ಸೃಷ್ಟಿಸಿರುವ ದಳಪತಿ ವಿಜಯ್ ಈಗ ಪಕ್ಕದ ರಾಜ್ಯ ಕರ್ನಾಟಕದ ಮೇಲೂ ಕಣ್ಣಿಟ್ಟಿದ್ದಾರಾ? ಹೌದು, ಇಂಥದೊಂದು ಬಿಸಿ ಬಿಸಿ ಚರ್ಚೆ ಈಗ ರಾಜಧಾನಿ...

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • Astrology – ಯಾವ ಯಾವ ರಾಶಿಯವರಿಗೆ ಯಾವ ನಕ್ಷತ್ರ ಬರುತ್ತದೆ ಗೋತ್ತಾ ನಿಮಗೆ..??

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram