ADVERTISEMENT
Sunday, September 20, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home Newsbeat

State: 1-10 ನೇ ತರಗತಿ ಪಠ್ಯ ಪುಸ್ತಕ ಪರಿಷ್ಕರಣೆ | ಸರಕಾರಕ್ಕೆ ವರದಿ ಸಲ್ಲಿಸಿದ ಸಮಿತಿ

Vivek Biradar by Vivek Biradar
March 25, 2022
in Newsbeat, State, ರಾಜ್ಯ
School Saaksha Tv
Share on FacebookShare on TwitterShare on WhatsappShare on Telegram

1-10 ನೇ ತರಗತಿ ಪಠ್ಯ ಪುಸ್ತಕ ಪರಿಷ್ಕರಣೆ | ಸರಕಾರಕ್ಕೆ ವರದಿ ಸಲ್ಲಿಸಿದ ಸಮಿತಿ

ಬೆಂಗಳೂರು: 1-10 ನೇ ತರಗತಿಯ ಪಠ್ಯಗಳು ಪರಿಷ್ಕರಣೆಗೊಳ್ಳುತ್ತಿದ್ದು, ಪಠ್ಯ ಪುಸ್ತಕ ಪರಿಷ್ಕರಣೆ ಮಾಡಿ, ಸಮಿತಿ ಸರಕಾರಕ್ಕೆ ವರದಿ ಸಲ್ಲಿಕೆ ಮಾಡಿದೆ.

Related posts

ಲೂಟಿ ಮಾಡಿ ಜೈಲಿಗೆ ಹೋದವರಿಂದ ನಾನು ಕಲಿಯಬೇಕಿಲ್ಲ:ವಂದೇ ಮಾತರಂ ಹಾಡೋಕೆ ಬರುತ್ತಾ?ರೆಡ್ಡಿ ವಿರುದ್ಧ ಬಿ ಕೆ ಹರಿಪ್ರಸಾದ್ ಕೆಂಡಾಮಂಡಲ

ಲೂಟಿ ಮಾಡಿ ಜೈಲಿಗೆ ಹೋದವರಿಂದ ನಾನು ಕಲಿಯಬೇಕಿಲ್ಲ:ವಂದೇ ಮಾತರಂ ಹಾಡೋಕೆ ಬರುತ್ತಾ?ರೆಡ್ಡಿ ವಿರುದ್ಧ ಬಿ ಕೆ ಹರಿಪ್ರಸಾದ್ ಕೆಂಡಾಮಂಡಲ

September 20, 2026
ಇವರ ಸೆಕ್ಯೂರಿಟಿ ಯಾವನಿಗೆ ಬೇಕು ಕರಾವಳಿ ಮೀನುಗಾರರ ಪರ ನಿಂತ ಡಿ ಕೆ ಶಿವಕುಮಾರ್: ಜನರ ಹೊಟ್ಟೆಪಾಡಿಗೆ ಕಲ್ಲು ಹಾಕಿದ ಅಧಿಕಾರಿಯನ್ನು ಸಸ್ಪೆಂಡ್ ಮಾಡಲು ಸಿಎಂ ಖಡಕ್ ಸೂಚನೆ

ಇವರ ಸೆಕ್ಯೂರಿಟಿ ಯಾವನಿಗೆ ಬೇಕು ಕರಾವಳಿ ಮೀನುಗಾರರ ಪರ ನಿಂತ ಡಿ ಕೆ ಶಿವಕುಮಾರ್: ಜನರ ಹೊಟ್ಟೆಪಾಡಿಗೆ ಕಲ್ಲು ಹಾಕಿದ ಅಧಿಕಾರಿಯನ್ನು ಸಸ್ಪೆಂಡ್ ಮಾಡಲು ಸಿಎಂ ಖಡಕ್ ಸೂಚನೆ

September 20, 2026

1-10 ನೇ ತರಗತಿವರೆಗಿನ ಕನ್ನಡ ಭಾಷಾ ವಿಷಯಗಳ 15 ಪಠ್ಯಗಳು ಹಾಗೂ ಸಮಾಜ ವಿಜ್ಞಾನದ 7 ಮಾಧ್ಯಮಗಳ ಪಠ್ಯಗಳು ಪರಿಷ್ಕರಣೆ ಪರಿಷ್ಕರಣೆ ನಡೆದಿದೆ. 2 ಮತ್ತು 4 ನೇ ತರಗತಿಗಳ ಪರಿಸರ ಅಧ್ಯಯನ ಪಠ್ಯ ಪುಸ್ತಕ ಪರಿಷ್ಕರಣೆ ಮಾಡಿ ಸರ್ಕಾರಕ್ಕೆ ಸಮಿತಿ ವರದಿ ಸಲ್ಲಿಕೆ ಮಾಡಿದೆ.

2022-23 ನೇ ಸಾಲಿನಿಂದ ಪರಿಷ್ಕರಣೆಗೊಂಡಿರುವ ಪಠ್ಯಪುಸ್ತಕ ಅಳವಡಿಕೆಗೆ ಸರ್ಕಾರ ನಿರ್ಧಾರ ಮಾಡಿದೆ. ಬಿಜೆಪಿ ಶಾಸಕ ಅಪ್ಪಚ್ಚು ರಂಜನ್ ಪಠ್ಯ ಪುಸ್ತಕದಲ್ಲಿ ಟಿಪ್ಪು ಸುಲ್ತಾನ್ ಕೆಲ ಇತಿಹಾಸ ತಿರುಚಲಾಗಿದೆ .ಟಿಪ್ಪು ಸುಲ್ತಾನ್ ಕುರಿತ ತಿರುಚಿದ ಇತಿಹಾಸ ಕೈ ಬಿಡುವಂತೆ ಒತ್ತಾಯ ಮಾಡಿದ್ದರು. ಈ ಹಿನ್ನೆಲೆಯಲ್ಲಿ ಅತಿ ಹೆಚ್ಚು ವರ್ಣರಂಜಿತ, ಮತ್ತು ವೈಭವೀಕರಣದ ಅಂಶಗಳನ್ನು ಕೈಬಿಟ್ಟು ನೂತನ ಪರಿಷ್ಕರಣೆ ಸಮಿತಿ ಸರ್ಕಾರಕ್ಕೆ ಸಲ್ಲಿಕೆ ಮಾಡಿದೆ.

ಪರಿಷ್ಕರಣೆಗೊಂಡ ಪಠ್ಯಪುಸ್ತಕದಲ್ಲಿ ಏನಿದೆ?: 
ಟಿಪ್ಪು ಸುಲ್ತಾನ್ ಪಠ್ಯ ಕೈ ಬಿಟ್ಟಿಲ್ಲ. ರಾಜನಾಗಿ ಟಿಪ್ಪುವಿನ ಇತಿಹಾಸ ಪಠ್ಯದಲ್ಲಿ ಮುಂದುವರಿಕೆ ಮಾಡಲಾಗಿದೆ. ಆದರೆ ಟಿಪ್ಪುವಿನ ಬಗ್ಗೆ ಹೆಚ್ಚು ವೈಭವದ ಮಾಹಿತಿಗೆ ಕತ್ತರಿ ಬಿದ್ದಿದೆ. ಬರಗೂರು ರಾಮಚಂದ್ರಪ್ಪ ಸಮಿತಿಯ ಪಠ್ಯದಲ್ಲಿ ಹೆಚ್ಚು ವೈಭವೀಕರಿಸಲಾಗಿತ್ತು. ಇದಕ್ಕೆ ರೋಹಿತ್ ಚಕ್ರತೀರ್ಥ ಸಮಿತಿಯಿಂದ ಬ್ರೇಕ್ ಹಾಕಲಾಗಿದೆ.

 ಹಿಂದೂ ಭಾವನೆಗೆ ಧಕ್ಕೆ ತರುವ ಕೆಲ ಅಂಶಗಳ ಪಠ್ಯವನ್ನ ಪರಿಷ್ಕರಣೆ ಮಾಡಲಾಗಿದೆ. ಈಶಾನ್ಯ ಭಾರತದಲ್ಲಿ 600 ವರ್ಷ ಆಳಿದ ಅಹೋಮ್ ಸಾಮ್ರಾಜ್ಯ ಮತ್ತು ಕಾಶ್ಮೀರ ಕಣಿವೆಯನ್ನು 300 ವರ್ಷ ಆಳಿದ ಕಾರ್ಕೋಟ ವಂಶದ ರಾಜರ ಬಗ್ಗೆ ಪಠ್ಯದಲ್ಲಿ ಅಳವಡಿಕೆ ಶಿಫಾರಸು.

 ಬಾಬಾ ಬುಡನ್ ಗಿರಿ ಕುರಿತಾದ ಇತಿಹಾಸಗಳು, ಹಾಗೂ ಬಾಬಾ ಬುಡನ್ ಗಿರಿ ಹೆಸರು ಬದಲಿಗೆ ದತ್ತಪೀಠ ಹೆಸರು ಸೇರ್ಪಡೆಗೆ ಸಮಿತಿಯಿಂದ ಶಿಫಾರಸು. ವೈದಿಕ ಧರ್ಮದ ಲೋಪಗಳಿಂದಾಗಿ ಅನೇಕ ಹೊಸ ಧರ್ಮಗಳು ಉದಯವಾಯಿತು ಎಂಬ ಪಠ್ಯದ ಲೋಪವನ್ನು ಸಮಿತಿ ಸರಿಪಡಿಸಿದೆ

 ಹಿಂದೆ ಯಾಗ-ಯಜ್ಞಗಳನ್ನ ನಡೆಸುವಾಗ ಕೃಷಿಗೆ ಉಪಯೋಗ ಮಾಡುತ್ತಿದ್ದ ಪ್ರಾಣಿಗಳನ್ನು ಬಲಿಕೊಡಲಾಗುತ್ತಿತ್ತು ಎಂಬ ಅಂಶ ಪರಿಷ್ಕರಣೆ ಮಾಡಲಾಗಿದೆ. ದವಸ ಧಾನ್ಯಗಳನ್ನ ಯಜ್ಞ ಕುಂಡದಲ್ಲಿ ಸುಡುತ್ತಿದ್ದರು. ಇದರಿಂದ ಆಹಾರದ ಅಭಾವ ಆಗಿತ್ತು ಎಂಬ ಅಂಶವನ್ನು ಪರಿಷ್ಕರಿಸಲಾಗಿದೆ.

ಈ ಕುರಿತು ಪ್ರತಿಕ್ರಿಯಿಸಿದ ಶಿಕ್ಷಣ ಸಚಿವ ಬಿ. ಸಿ ನಾಗೇಶ್ ಪಠ್ಯ ಕ್ರಮದಿಂದ ಟಿಪ್ಪುಸುಲ್ತಾನ್ ವಿಚಾರ ಕೈ ಬಿಡುವ ವಿಚಾರಕ್ಕೆ ಸಂಬಂಧಿಸಿದಂತೆ ಮಾಧ್ಯಮಗಳು ಊಹಾಪೋಹಗಳನ್ನು ಹಾಕಬಾರದು. ಸದ್ಯದಲ್ಲೇ ಸುದ್ದಿಗೋಷ್ಠಿ ನಡೆಸಿ ಈ ಬಗ್ಗೆ ವಿವರವಾಗಿ ಮಾಹಿತಿ ಕೊಡುತ್ತೇನೆ. ಟಿಪ್ಪು ವಿಚಾರವನ್ನ ಪಠ್ಯದಿಂದ ಕೈ ಬಿಡುವ ಸುದ್ದಿ ಸತ್ಯಕ್ಕೆ ದೂರವಾದುದ್ದು, ಒಂದಷ್ಟು ಇತಿಹಾಸದಲ್ಲಿನ ವಿಚಾರಗಳು ಪಠ್ಯ ಪುಸ್ತಕದಿಂದ ಕಡಗಣನೆಯಾಗಿದೆ. ಇದನ್ನು ಉದ್ದೇಶಪೂರ್ವಕವಾಗಿ ಮಾಡಿಲ್ಲ. ಅದನ್ನು ಸೇರಿಸಲು ಮಾಡಲು ಪ್ರಯತ್ನ ಮಾಡಿದ್ದೇವೆ ಎಂದಿದ್ದಾರೆ.

ಏನೇನು ದೋಷಗಳು ಆಗಿದ್ದವು, ತಾಂತ್ರಿಕ ತಪ್ಪುಗಳು ಆಗಿದ್ದವು ಅದನ್ನು ಸರಿಪಡಿಸುವ ಕೆಲಸ ಮಾಡಿದ್ದೇವೆ. ಇತಿಹಾಸವನ್ನು ತಿರುಚುವ ಪ್ರಯತ್ನ ಆಗಿತ್ತು. ಅದನ್ನು ಸರಿಪಡಿಸುವ ಕೆಲಸ ಮಾಡಿದ್ದೇವೆ. ಮಕ್ಕಳು ಓದಲೇ ಬೇಕಾದ ಪಠ್ಯವನ್ನು ಮತ್ತೆ ತರುವ ಪ್ರಯತ್ನ ಮಾಡಿದ್ದೇವೆ. ಇದರಲ್ಲಿ ಯಾವುದೇ ರಾಜಕೀಯ ಬೆರೆಸುವ ಕೆಲಸ ಮಾಡಿಲ್ಲ ಎಂದು ತಿಳಿಸಿದರು.

Tags: #Saaksha TVB C Educationeducation departmentstate
ShareTweetSendShare
Join us on:

Related Posts

ಲೂಟಿ ಮಾಡಿ ಜೈಲಿಗೆ ಹೋದವರಿಂದ ನಾನು ಕಲಿಯಬೇಕಿಲ್ಲ:ವಂದೇ ಮಾತರಂ ಹಾಡೋಕೆ ಬರುತ್ತಾ?ರೆಡ್ಡಿ ವಿರುದ್ಧ ಬಿ ಕೆ ಹರಿಪ್ರಸಾದ್ ಕೆಂಡಾಮಂಡಲ

ಲೂಟಿ ಮಾಡಿ ಜೈಲಿಗೆ ಹೋದವರಿಂದ ನಾನು ಕಲಿಯಬೇಕಿಲ್ಲ:ವಂದೇ ಮಾತರಂ ಹಾಡೋಕೆ ಬರುತ್ತಾ?ರೆಡ್ಡಿ ವಿರುದ್ಧ ಬಿ ಕೆ ಹರಿಪ್ರಸಾದ್ ಕೆಂಡಾಮಂಡಲ

by Shwetha
September 20, 2026
0

ರಾಜ್ಯ ರಾಜಕಾರಣದಲ್ಲಿ ಈಗ ವಾಗ್ಯುದ್ಧದ ಪರ್ವ ಶುರುವಾಗಿದೆ. ಉಮರ್ ಖಾಲಿದ್ ವಿಚಾರವಾಗಿ ಗಂಗಾವತಿ ಶಾಸಕ ಜನಾರ್ದನ ರೆಡ್ಡಿ ಮತ್ತು ಕಾಂಗ್ರೆಸ್ ಕೆಪಿಸಿಸಿ ಅಧ್ಯಕ್ಷ ಬಿ ಕೆ ಹರಿಪ್ರಸಾದ್...

ಇವರ ಸೆಕ್ಯೂರಿಟಿ ಯಾವನಿಗೆ ಬೇಕು ಕರಾವಳಿ ಮೀನುಗಾರರ ಪರ ನಿಂತ ಡಿ ಕೆ ಶಿವಕುಮಾರ್: ಜನರ ಹೊಟ್ಟೆಪಾಡಿಗೆ ಕಲ್ಲು ಹಾಕಿದ ಅಧಿಕಾರಿಯನ್ನು ಸಸ್ಪೆಂಡ್ ಮಾಡಲು ಸಿಎಂ ಖಡಕ್ ಸೂಚನೆ

ಇವರ ಸೆಕ್ಯೂರಿಟಿ ಯಾವನಿಗೆ ಬೇಕು ಕರಾವಳಿ ಮೀನುಗಾರರ ಪರ ನಿಂತ ಡಿ ಕೆ ಶಿವಕುಮಾರ್: ಜನರ ಹೊಟ್ಟೆಪಾಡಿಗೆ ಕಲ್ಲು ಹಾಕಿದ ಅಧಿಕಾರಿಯನ್ನು ಸಸ್ಪೆಂಡ್ ಮಾಡಲು ಸಿಎಂ ಖಡಕ್ ಸೂಚನೆ

by Shwetha
September 20, 2026
0

ಕರಾವಳಿ ಪ್ರವಾಸದಲ್ಲಿದ್ದಾಗ ಮುಖ್ಯಮಂತ್ರಿ ಡಿ. ಕೆ. ಶಿವಕುಮಾರ್ ಅವರು ಶುಕ್ರವಾರ ಬೆಳ್ಳಂಬೆಳಗ್ಗೆ ಮಂಗಳೂರಿನ ಹಳೆ ಬಂದರಿನ ಮೀನುಗಾರಿಕಾ ಪ್ರದೇಶಕ್ಕೆ ದಿಢೀರ್ ಭೇಟಿ ನೀಡಿದ ಸಂದರ್ಭದಲ್ಲಿ ತೀವ್ರ ಆಕ್ರೋಶ...

ಯುಪಿಐ ಶುಲ್ಕದ ಬಿಸಿ: ಪೆಟ್ರೋಲ್ ಬಂಕ್‌ಗಳಲ್ಲಿ ನಗದು ಪಾವತಿಗೆ ಮಾಲೀಕರ ಪಟ್ಟು-ಸ್ಕ್ಯಾನ್ ಮಾಡುವ ಮುನ್ನ ಎಚ್ಚರ,ಪೆಟ್ರೋಲ್ ಬಂಕ್‌ಗಳಲ್ಲಿ ನಗದು ಹಿಡಿದು ಕ್ಯೂ ನಿಲ್ಲುವ ಕಾಲ ಬಂದಿತಾ!?

ಯುಪಿಐ ಶುಲ್ಕದ ಬಿಸಿ: ಪೆಟ್ರೋಲ್ ಬಂಕ್‌ಗಳಲ್ಲಿ ನಗದು ಪಾವತಿಗೆ ಮಾಲೀಕರ ಪಟ್ಟು-ಸ್ಕ್ಯಾನ್ ಮಾಡುವ ಮುನ್ನ ಎಚ್ಚರ,ಪೆಟ್ರೋಲ್ ಬಂಕ್‌ಗಳಲ್ಲಿ ನಗದು ಹಿಡಿದು ಕ್ಯೂ ನಿಲ್ಲುವ ಕಾಲ ಬಂದಿತಾ!?

by Shwetha
September 20, 2026
0

ಡಿಜಿಟಲ್ ಇಂಡಿಯಾದತ್ತ ದಾಪುಗಾಲು ಹಾಕುತ್ತಿರುವ ಸಾಮಾನ್ಯ ಜನರಿಗೆ ಈಗ ಕೇಂದ್ರದ ಹೊಸ ನಿಯಮವೊಂದು ಶಾಕ್ ನೀಡಿದೆ. ಅಕ್ಟೋಬರ್ 15ರಿಂದ ಜಾರಿಗೆ ಬರಲಿರುವ ಯುಪಿಐ ಸೇವಾ ಶುಲ್ಕದ ನಿಯಮವು...

ಕಾಲೇಜು ಶೈಕ್ಷಣಿಕ ಪ್ರವಾಸದಲ್ಲಿ ಸೆಲ್ಫಿ, ರೀಲ್ಸ್‌ಗೆ ಬ್ರೇಕ್: ವಿದ್ಯಾರ್ಥಿಗಳ ಮೊಬೈಲ್ ಚಿತ್ರೀಕರಣಕ್ಕೆ ಸರ್ಕಾರದಿಂದ ನಿರ್ಬಂಧ

ಕಾಲೇಜು ಶೈಕ್ಷಣಿಕ ಪ್ರವಾಸದಲ್ಲಿ ಸೆಲ್ಫಿ, ರೀಲ್ಸ್‌ಗೆ ಬ್ರೇಕ್: ವಿದ್ಯಾರ್ಥಿಗಳ ಮೊಬೈಲ್ ಚಿತ್ರೀಕರಣಕ್ಕೆ ಸರ್ಕಾರದಿಂದ ನಿರ್ಬಂಧ

by Shwetha
September 20, 2026
0

ಕಾಲೇಜು ವಿದ್ಯಾರ್ಥಿಗಳ ಶೈಕ್ಷಣಿಕ ಪ್ರವಾಸವನ್ನು ಹೆಚ್ಚು ಸುರಕ್ಷಿತಗೊಳಿಸುವ ಉದ್ದೇಶದಿಂದ ಕರ್ನಾಟಕ ಸರ್ಕಾರ ಕಟ್ಟುನಿಟ್ಟಿನ ನಿಯಮಗಳನ್ನು ಜಾರಿಗೆ ತರಲು ಮುಂದಾಗಿದೆ. ಕಾಲೇಜುಗಳು ಆಯೋಜಿಸುವ ಶೈಕ್ಷಣಿಕ ಪ್ರವಾಸಗಳ ಸಂದರ್ಭದಲ್ಲಿ ವಿದ್ಯಾರ್ಥಿಗಳು...

ಎಸ್‌ಸಿ ಕೋಟಾದಡಿ ಸುಳ್ಳು ಮಾಹಿತಿ ನೀಡಿ ಸೈಟ್ ಪಡೆದರಾ ಖರ್ಗೆ ಕುಟುಂಬ!:ಸಿದ್ಧಾರ್ಥ ವಿಹಾರ ಟ್ರಸ್ಟ್ ಭೂ ಹಗರಣದ ಬಗ್ಗೆ ವಿಶೇಷ ಕೋರ್ಟ್‌ನಿಂದ ಲೋಕಾಯುಕ್ತ ಎಸ್ಪಿಗೆ ಸಮನ್ಸ್

ಎಸ್‌ಸಿ ಕೋಟಾದಡಿ ಸುಳ್ಳು ಮಾಹಿತಿ ನೀಡಿ ಸೈಟ್ ಪಡೆದರಾ ಖರ್ಗೆ ಕುಟುಂಬ!:ಸಿದ್ಧಾರ್ಥ ವಿಹಾರ ಟ್ರಸ್ಟ್ ಭೂ ಹಗರಣದ ಬಗ್ಗೆ ವಿಶೇಷ ಕೋರ್ಟ್‌ನಿಂದ ಲೋಕಾಯುಕ್ತ ಎಸ್ಪಿಗೆ ಸಮನ್ಸ್

by Shwetha
September 20, 2026
0

ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಮತ್ತು ಗೃಹ ಸಚಿವ ಪ್ರಿಯಾಂಕ್ ಖರ್ಗೆ ಅವರ ಕುಟುಂಬದ ಮಾಲೀಕತ್ವದ ಸಿದ್ಧಾರ್ಥ ವಿಹಾರ ಟ್ರಸ್ಟ್‌ಗೆ ಬಿಡಿಎ ವತಿಯಿಂದ ಅಕ್ರಮವಾಗಿ ನಿವೇಶನ ಮಂಜೂರು...

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • ಈ ಒಂದು ದೀಪವನ್ನು ಮನೆಯಲ್ಲಿ ಮೂರು ಮಂಗಳವಾರ ಶುಕ್ರವಾರ ಹಚ್ಚಿ ನೋಡಿ ಸಾಕು ಸಾಕ್ಷಾತ್ ಮಹಾಲಕ್ಷ್ಮೀ ಮನೆಗೆ ಬರ್ತಾಳೆ..

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram