ADVERTISEMENT
Saturday, August 1, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home Astrology

Astrology: ನಿತ್ಯ ದ್ವಾದಶ ರಾಶಿ ಭವಿಷ್ಯ 28/ 03/ 2022 ಸೋಮವಾರ ಇಂದಿನಿಂದ ಈ ರಾಶಿಗಳಿಗೆ ಅದೃಷ್ಟದ ದಿನಗಳು ಶುರು..

Vivek Biradar by Vivek Biradar
March 28, 2022
in Astrology, Newsbeat, ಜ್ಯೋತಿಷ್ಯ
Astrology Saaksha Tv
Share on FacebookShare on TwitterShare on WhatsappShare on Telegram

ನಿತ್ಯ ದ್ವಾದಶ ರಾಶಿ ಭವಿಷ್ಯ 28/ 03/ 2022 ಸೋಮವಾರ ಇಂದಿನಿಂದ ಈ ರಾಶಿಗಳಿಗೆ ಅದೃಷ್ಟದ ದಿನಗಳು ಶುರು..

ಮೇಷ ನಿಮ್ಮ ನಿಜವಾದ ಸಾಮಾರ್ಥ್ಯಗಳನ್ನು ಅರಿತುಕೊಳ್ಳಿ. ಏಕೆಂದರೆ ನಿಮಗೆ ಶಕ್ತಿಯ ಕೊರತೆಯಿಲ್ಲ. ಆದರೆ ನಿಮ್ಮ ಶಕ್ತಿಯನ್ನು ನಿಮ್ಮ ಸುತ್ತಲು ಜನ ಅನುಮಾನಿಸುತ್ತಾರೆ. ನಿಮ್ಮ ಶಕ್ತಿ ಸಾಮಾರ್ಥ್ಯವನ್ನು ಅರ್ಥ ಮಾಡಿಸುವುದು ಉತ್ತಮ. ಇಲ್ಲವಾದಲ್ಲಿ ನಿಮ್ಮನ್ನು
ಕೆಲಸದಲ್ಲಿ ಕಡೆಗಣಿಸಲಾಗುತ್ತದೆ. ಭಕ್ತಿಯಿಂದ ಶ್ರೀ ಮೃತ್ಯುಂಜಯ ರುದ್ರ ದೇವರ ಪ್ರಾರ್ಥನೆ ಮಾಡಿ ಒಳಿತಾಗುವುದು.

Related posts

dr-moodambail-ravi-shetty-appointed-president-of-tulu-mahasabha-international-qatar-unit

Mangaluru – ತುಳುವ ಮಹಾಸಭೆ ಇಂಟರ್ ನ್ಯಾಷನಲ್ ಕತಾರ್ ಘಟಕದ ಅಧ್ಯಕ್ಷರಾಗಿ ಡಾ. ಮೂಡಂಬೈಲ್ ರವಿ ಶೆಟ್ಟಿ ನೇಮಕ

August 1, 2026
nagara-panchami-2026-puja-importance-and-rituals

Astro- ನಾಗರ ಪಂಚಮಿಯಂದು ನಾಗದೇವರಿಗೆ ಪೂಜೆ, ಉಪವಾಸ ಆಚರಣೆಗೆ ಮಹತ್ವ

August 1, 2026

ಶ್ರೀ ಕ್ಷೇತ್ರ ಕಟೀಲು ದುರ್ಗಾಪರಮೇಶ್ವರೀ
ದೈವಜ್ಞ ಪ್ರಧಾನ್ ತಾಂತ್ರಿಕ್ ಜ್ಞಾನೇಶ್ವರ್ ರಾವ್
ನಿಮ್ಮ ಜೀವನದ ಯಾವುದೇ ಗುಪ್ತ,ಪ್ರೀತಿ-ಪ್ರೇಮ ದಾಂಪತ್ಯ,ವೈವಾಹಿಕ,ವ್ಯವಹಾರಿಕ ಎಂತಹ ಸಮಸ್ಯೆಗಳೇ ಇದ್ದರೂ ಆ ಸಮಸ್ಯೆಗಳಿಗೆ ದೈವಿಕ ವಿಧಿವಿಧಾನದ ಶಾಸ್ತ್ರೋವಾದ ಮಾರ್ಗವನ್ನು ಕೆಲವೇ ಗಂಟೆಯಲ್ಲಿ ಪೋನಿನ ಮೂಲಕ ಶಾಶ್ವತವಾಗಿ ಪರಿಹಾರ ತಿಳಿಸಿಕೊಡುತ್ತಾರೆ  ತಪ್ಪದೆ ಕರೆ ಮಾಡಿ 85489 98564

ವೃಷಭ ಯಾವುದಾದರು ಕ್ರೀಡೆಯಲ್ಲಿ ನಿಮ್ಮನ್ನು ತೊಡಗಿಸಿಕೊಳ್ಳಿ. ಶ್ರಮವಹಿಸಿ ಕೆಲಸ ಮಾಡುವುದರಿಂದ ಘನತೆ ಗೌರವ ನಿಮ್ಮನ್ನು ಹುಡುಕಿಕೊಂಡು
ಬರುತ್ತದೆ. ಹಣ ಮತ್ತು ಸಂಪತ್ತು ಸಂಬಂಧಗಳಷ್ಟು ದೊಡ್ಡದಲ್ಲ ಎಂದು ಅರ್ಥಮಾಡಿಕೊಳ್ಳಿ. ನೀವು ಹಣವನ್ನು ಸಂಪಾದಿಸಬಹುದು ಆದರೆ ಯಾರ ಪ್ರೀತಿ ಮತ್ತು ವಿಶ್ವಾಸವನ್ನು ಸಂಪಾದಿಸಲು ಸಾಧ್ಯವಿಲ್ಲ.ಭಕ್ತಿಯಿಂದ ಶ್ರೀ ಕಾಶೀ ವಿಶ್ವನಾಥ ಸ್ವಾಮಿ ಪ್ರಾರ್ಥನೆ ಮಾಡಿ ಶುಭವಾಗುವುದು.

ಮಿಥುನ ಹೆಚ್ಚು ಪ್ರಭಾವಿ ವ್ಯಕ್ತಿಗಳ ಬೆಂಬಲವು ನಿಮ್ಮ ನೈತಿಕತೆಗೆ ದೊಡ್ಡ ಉತ್ತೇಜನವನ್ನು ನೀಡುತ್ತದೆ. ಅನುಭವಿಯೊಂದಿಗೆ ಚರ್ಚಿಸುವ ಮೂಲಕ ಹೂಡಿಕೆ ಮಾಡಿದರೆ ನೀವು ಉತ್ತಮ ಹಣವನ್ನು ಗಳಿಸುವಿರಿ. ಕಷ್ಟಪಟ್ಟು ಸಂಪಾದಿಸಿದ ಹಣವನ್ನು ವಿನಾಕಾರಣ ಖರ್ಚು ಮಾಡಬೇಡಿ. ಸ್ವಂತ ಕೆಲಸವನ್ನು ಆರಂಭಿಸಲು ಚಿಂತಿಸಿ. ಇದು ನಿಮಗೆ ಉತ್ತಮ ಲಾಭವನ್ನು ತಂದುಕೊಡುತ್ತದೆ.
ಆದರೆ ಇದರಲ್ಲಿ ನಿಮ್ಮ ಶ್ರಮ
ಮತ್ತು ಶ್ರದ್ಧೆ ಮುಖ್ಯವಾಗಿರುತ್ತದೆ. ಭಕ್ತಿಯಿಂದ ಶ್ರೀ ಉಮಾಮಹೇಶ್ವರ ಸ್ವಾಮಿ ಪ್ರಾರ್ಥನೆ ಮಾಡಿ ಒಳಿತಾಗುವುದು.

ಕಟಕ ವಿವಿಧ ಮೂಲಗಳಿಂದ ವಿತ್ತೀಯ ಲಾಭದಾಯಕ ಯೋಗವಿದೆ. ಕೆಲಸದಲ್ಲಿ ನಿಮ್ಮೊಂದಿಗೆ ಪೈಪೋಟಿ
ಹೆಚ್ಚಾಗಲಿದೆ. ಆದರೆ ನೀವು ತಾಳ್ಮೆ ಕಳೆದುಕೊಳ್ಳಬೇಡಿ. ಕೆಲಸದಲ್ಲಿ ಶತ್ರುಗಳು ಹೆಚ್ಚಾಗಬಹುದು.
ಇತರರಿಗೆ ಮನವರಿಕೆ ಮಾಡುವ
ನಿಮ್ಮ ಕೌಶಲ್ಯ ಗುಣ ಉತ್ತಮ ಲಾಭಾಂಶವನ್ನು ನೀಡುತ್ತದೆ.
ಭಕ್ತಿಯಿಂದ ಶ್ರೀ ಅರ್ಧನಾರೀಶ್ವರ ಸ್ವಾಮಿ ಪ್ರಾರ್ಥನೆ ಮಾಡಿ ಶುಭವಾಗುವುದು

ಸಿಂಹ ಹಣ ಹೂಡಿಕೆ ಮತ್ತು ಉಳಿತಾಯದ ಬಗ್ಗೆ ನೀವು ಇಂದು ನಿಮ್ಮ ಕುಟುಂಬದ ಸದಸ್ಯರ ಸಲಹೆ ಪಡೆಯುವುದು ಉತ್ತಮ. ಅವರ ಸಲಹೆಯು ನಿಮ್ಮ ಆರ್ಥಿಕ ಪರಿಸ್ಥಿತಿಯನ್ನು ಸುಧಾರಿಸಲು ಸಹಾಯ ಮಾಡುತ್ತದೆ. ಕೆಲವು ಜನರು ತಮ್ಮ ಸಾಮರ್ಥ್ಯಕ್ಕಿಂತ ಹೆಚ್ಚಿನ ಆಸೆಯನ್ನು ಹೊಂದಿರುತ್ತಾರೆ. ಯಾವುದೇ ಫಲಿತಾಂಶವನ್ನು ನೀಡದ ಜನರನ್ನು ಮರೆತುಬಿಡಿ. ಭಕ್ತಿಯಿಂದ ಶ್ರೀ ಮಂಜುನಾಥ ಸ್ವಾಮಿ ಪ್ರಾರ್ಥನೆ ಮಾಡಿ ಒಳಿತಾಗುವುದು

ಕನ್ಯಾ ನಿಮ್ಮ ಆತ್ಮವಿಶ್ವಾಸದಿಂದ ನಿಮ್ಮ ಸುತ್ತಮುತ್ತಲಿನ ಜನರನ್ನು ನೀವು ಮೆಚ್ಚಿಸುವ ಸಾಧ್ಯತೆಯಿದೆ. ವ್ಯಾಪಾರ ಸಾಲಕ್ಕಾಗಿ ನಿಮ್ಮನ್ನು ಸಂಪರ್ಕಿಸುವವರನ್ನು ನಿರ್ಲಕ್ಷಿಸಿ. ಪೋಷಕರ ಮುಂದೆ ಗುಪ್ತವಿಚಾರಗಳನ್ನು ಬಹಿರಂಗಪಡಿಸಲು ಇದು ಸರಿಯಾದ ಸಮಯ. ಅವರು ನಿಮ್ಮನ್ನು ಸಂಪೂರ್ಣವಾಗಿ ಬೆಂಬಲಿಸುತ್ತಾರೆ. ಯಾವುದೇ ಕೆಲಸ ಕೈಗೊಂಡರೂ ಅದನ್ನು ಸಾಧಿಸಲು ಶ್ರಮಿಸಬೇಕು.ಭಕ್ತಿಯಿಂದ ಶ್ರೀ ಸೋಮೇಶ್ವರ ಸ್ವಾಮಿ ಪ್ರಾರ್ಥನೆ ಮಾಡಿ ಶುಭವಾಗುವುದು

ತುಲಾ ನಿಮಗೆ ಹಣದ ಅವಶ್ಯಕತೆ ಇರುವಾಗ ಹಣದ ಬೆಲೆ ನಿಮಗೆ ತಿಳಿಯಲಿದೆ. ಇದರಿಂದ ಯಾವುದೇ ಪ್ರಯೋಜನವಾಗುವುದಿಲ್ಲ. ಹಣ ಖರ್ಚು ಮಾಡುವ ಮುನ್ನ ಯೋಚಿಸಿ. ನಿಮ್ಮ ಕುಟುಂಬದ ಸದಸ್ಯರು
ನೀಡುವ ಸಲಹೆಯನ್ನು ಅನುಸರಿಸಿ. ಭಕ್ತಿಯಿಂದ ಶ್ರೀ ಕಾಲಭೈರವೇಶ್ವರ ಸ್ವಾಮಿ ಪ್ರಾರ್ಥನೆ ಮಾಡಿ ಒಳಿತಾಗುವುದು

ವೃಶ್ಚಿಕ ನಿಮ್ಮ ಆಕರ್ಷಕ ನಡವಳಿಕೆಯು ಇಂದು ಎಲ್ಲರ ಗಮನ ಸೆಳೆಯುತ್ತದೆ. ಇಲ್ಲಿಯವರೆಗೆ ಹೆಚ್ಚು ಯೋಚಿಸದೆ ಹಣವನ್ನು ಖರ್ಚು ಮಾಡುತ್ತಿದ್ದರೆ ಅದನ್ನು ತಪ್ಪಿಸಿ. ಜೀವನದಲ್ಲಿ ಅದರ ಮಹತ್ವವನ್ನು ಅರ್ಥಮಾಡಿಕೊಳ್ಳಿ. ಏಕೆಂದರೆ ತುರ್ತು ಅಗತ್ಯವಿದ್ದಾಗ ನಿಮಗೆ ಹಣದ ಮಹತ್ವ ಅರ್ಥವಾಗುತ್ತದೆ.
ಭಕ್ತಿಯಿಂದ ಶ್ರೀ ಕುಲದೇವರ ಪ್ರಾರ್ಥನೆ ಮಾಡಿ ಶುಭವಾಗುವುದು

ಶ್ರೀ ಕ್ಷೇತ್ರ ಕಟೀಲು ದುರ್ಗಾಪರಮೇಶ್ವರೀ ಜ್ಯೋತಿಷ್ಯಶಾಸ್ತ್ರಂ  ಶ್ರೀ ಜ್ಞಾನೇಶ್ವರ್ ರಾವ್ ಪ್ರಧಾನ ತಾಂತ್ರಿಕ( 8548998564 ) ರಕ್ತೇತೇಶ್ವರೀ ದೇವಿ ಮತ್ತು ದುರ್ಗಾಪರಮೇಶ್ವರೀ ದೇವಿ ತಾಯಿ ಆರಾಧನೆ ಮಾಡುತ್ತಾ ಕೊಳ್ಳೇಗಾಲದ ರಣಮೋಡಿ ಮತ್ತು ಕೇರಳದ ಕುಟ್ಟಿಚಾತನ್ ಪೂಜಾಪದ್ಧತಿಯಿಂದ ನಿಮ್ಮ ಸರ್ವ ಘೋರ ಗುಪ್ತ ಕಠಿಣ ಸಮಸ್ಯೆಗಳಿಗೆ ಕೇವಲ 2 ದಿನದಲ್ಲಿ ಶಾಶ್ವತ ಪರಿಹಾರ ಮಾಡಿಕೊಡುತ್ತಾರೆ.

ನಿಮ್ಮ ಸಮಸ್ಯೆಗಳಾದ ವಿದ್ಯಾ ಭ್ಯಾಸದಲ್ಲಿ ತೊಂದರೆ, ಉದ್ಯೋಗ ಸಮಸ್ಯೆ, ಮನೆಯಲ್ಲಿ ಹಣಕಾಸಿನ ಅಭಾವ ಎಷ್ಟೇ ದುಡ್ಡಿದ್ದರು ನೆಮ್ಮದಿಯಕೊರತೆ ಇಷ್ಟಪಟ್ಟವರು ನಿಮ್ಮಂತೆ ಆಗಲು, ಪ್ರೀತಿಯಲ್ಲಿ ನಂಬಿ ಮೋಸ, ಗಂಡ ಅಥವಾ ಹೆಂಡತಿ ಪರಸಂಗ ಬಿಡಿಸುವುದು, ಪ್ರೀತಿಯಲ್ಲಿ ಬಿದ್ದು ಮಕ್ಕಳು ಮಾತು ಕೇಳದಿದ್ದರೆ, ಗಂಡ ಹೆಂಡತಿ ನಡುವೆಹೊಂದಾಣಿಕೆ ಸಮಸ್ಯೆ ವಿವಾಹದಲ್ಲಿ ಅಡೆ ತಡೆ ಸಾಲಭಾದೆ ಇನ್ನೂ ಅನೇಕ ಸಮಸ್ಯೆಗಳಿಗೆ 100% ಸೂಕ್ತ ಪರಿಹಾರ ಮತ್ತು ಮಾರ್ಗದರ್ಶನ ನೀಡುತ್ತಾರೆ.

 ಶತ್ರುನಾಶ ಧನವಶೀಕರಣದಂತಹ ಸಮಸ್ಯೆಗಳ ನಿವಾರಣೆಗೆ ಅತ್ಯಂತ ಪ್ರಭಾವಶಾಲಿ ಮತ್ತು ಪ್ರಖ್ಯಾತಿ ಪಡೆದಿರುವ ಜ್ಯೋತಿಷ್ಯರು. ನಿಮ್ಮ ಸಮಸ್ಯೆಗಳಿಗೆ ಯಾರಿಂದಲೂ ಪರಿಹಾರ ಸಿಗದೆ ನೊಂದಿದ್ದರೆ ಇವರನ್ನು ಒಮ್ಮೆನಂಬಿ ಕರೆ ಮಾಡಿ ಖಂಡಿತಾ ಪರಿಹಾರ ಸಿಗುತ್ತದೆ. ಮೊಬೈಲ್ ನಂ ಶ್ರೀ ಜ್ಞಾನೇಶ್ವರ್ ರಾವ್ ಪ್ರಧಾನ ತಾಂತ್ರಿಕ 8548998564

ಧನು ಸಾಮಾನ್ಯ ಜ್ಞಾನ ಮತ್ತು ತಿಳುವಳಿಕೆಯೊಂದಿಗೆ ನಿಮ್ಮ ನಿರಂತರ ಪ್ರಯತ್ನವು ನಿಮ್ಮ ಯಶಸ್ಸನ್ನು ಅಭಿವೃದ್ಧಿಪಡಿಸುತ್ತದೆ. ಇದಕ್ಕಾಗಿ ನಿಮ್ಮ ತಾಳ್ಮೆ ಮುಖ್ಯವಾಗುತ್ತದೆ. ಊಹಾಪೋಹ ಅಥವಾ ಅನಿರೀಕ್ಷಿತ ಲಾಭಗಳ ಮೂಲಕ ಹಣಕಾಸಿನ ಸ್ಥಿತಿ ಸುಧಾರಿಸುತ್ತದೆ.
ಭಕ್ತಿಯಿಂದ ಶ್ರೀ ಸೋಮೇಶ್ವರ ಸ್ವಾಮಿ ಪ್ರಾರ್ಥನೆ ಮಾಡಿ ಒಳಿತಾಗುವುದು.

ಮಕರ ನೀವು ನಿರ್ಧಾರಗಳನ್ನು ತೆಗೆದುಕೊಳ್ಳಲು ಮನಸ್ಸಿನ ಸ್ಪಷ್ಟತೆ ಮುಖ್ಯವಾಗಿದೆ. ಕೆಲಸದಲ್ಲಿ ಶ್ರಮ ವಹಿಸಿ ಕೆಲಸ ಮಾಡುವುದು ನಿಮ್ಮನ್ನು ಕೊನೆವರೆಗೂ ಕೈ ಹಿಡಿಯುತ್ತದೆ. ನೀವು ಹಣಕ್ಕೆ ಸಂಬಂಧಿಸಿದ ಪ್ರಕರಣಗಳಲ್ಲಿ ಭಾಗಿಯಾಗಿದ್ದರೆ ನ್ಯಾಯಾಲಯವು ಇಂದು ನಿಮ್ಮ ಪರವಾಗಿ ನಿರ್ಧಾರಗಳನ್ನು ತೆಗೆದುಕೊಳ್ಳುತ್ತದೆ. ಇದು ನಿಮಗೆ ಆರ್ಥಿಕವಾಗಿ ಪ್ರಯೋಜನವನ್ನು ನೀಡುತ್ತದೆ.
ಭಕ್ತಿಯಿಂದ ನವಗ್ರಹದೇವತೆಗಳಿಗೆ ಪ್ರಾರ್ಥನೆ ಸಲ್ಲಿಸಿ ಶುಭವಾಗುವುದು.

ಕುಂಭ ಕೆಲಸದ ಕ್ಷೇತ್ರದಲ್ಲಿ ನೀವು ಉತ್ತಮ ಲಾಭವನ್ನು ಪಡೆಯಬಹುದು. ನೀವು ಮಾಡುವ ಯಾವುದೇ ಕೆಲಸವು ತಕ್ಷಣವೇ ಫಲಿತಾಂಶವನ್ನು ನೀಡುತ್ತದೆ. ನೀವು ಮಕ್ಕಳಿಗಾಗಿ ಯಾವುದೇ ಹೂಡಿಕೆ ಅಥವಾ ಆಸ್ತಿಯನ್ನು ತೆಗೆದುಕೊಳ್ಳಬಹುದು.ಭಕ್ತಿಯಿಂದ ಮನೋನಿಯಾಮಕ ಶ್ರೀರುದ್ರ ದೇವರ ಪ್ರಾರ್ಥನೆ ಮಾಡಿ ಶುಭವಾಗುವುದು.

ಮೀನ ನೀವು ಅದೃಷ್ಟದ ಸಂಪೂರ್ಣ ಬೆಂಬಲವನ್ನು ಪಡೆಯುತ್ತೀರಿ. ಹೊಸ ಗುರಿಗಳನ್ನು ಹೊಂದಲು ಈ ದಿನವು ಮಂಗಳಕರವಾಗಿದೆ. ಈಗ ಆದಾಯ ಹೆಚ್ಚಿಸುವ ಪ್ರಯತ್ನಗಳು ಸಫಲವಾದಂತೆ ಕಾಣುತ್ತಿದೆ.
ನೀವು ಹಳೆಯ ಸಾಲಗಳಿಂದ ಮುಕ್ತರಾಗುತ್ತೀರಿ.
ಭಕ್ತಿಯಿಂದ ಶ್ರೀ ಚಂದ್ರಮೌಳೇಶ್ವರ ಸ್ವಾಮಿ ಪ್ರಾರ್ಥನೆ ಮಾಡಿ ಒಳಿತಾಗುವುದು.

Tags: #astrology#Saaksha TVJotishya
ShareTweetSendShare
Join us on:

Related Posts

dr-moodambail-ravi-shetty-appointed-president-of-tulu-mahasabha-international-qatar-unit

Mangaluru – ತುಳುವ ಮಹಾಸಭೆ ಇಂಟರ್ ನ್ಯಾಷನಲ್ ಕತಾರ್ ಘಟಕದ ಅಧ್ಯಕ್ಷರಾಗಿ ಡಾ. ಮೂಡಂಬೈಲ್ ರವಿ ಶೆಟ್ಟಿ ನೇಮಕ

by admin
August 1, 2026
0

ಮಂಗಳೂರು: 2028ರಲ್ಲಿ ಶತಮಾನೋತ್ಸವವನ್ನು ಆಚರಿಸಲಿರುವ ಐತಿಹಾಸಿಕ ತುಳುವ ಮಹಾಸಭೆ, ವಿಶ್ವದಾದ್ಯಂತ ನೆಲೆಸಿರುವ ತುಳುವರನ್ನು ಸಂಘಟಿಸುವುದು ಹಾಗೂ ತುಳು ಭಾಷೆ, ಸಾಹಿತ್ಯ, ಸಂಸ್ಕೃತಿ, ಕಲೆ ಮತ್ತು ಪರಂಪರೆಯ ಸಂರಕ್ಷಣೆ...

nagara-panchami-2026-puja-importance-and-rituals

Astro- ನಾಗರ ಪಂಚಮಿಯಂದು ನಾಗದೇವರಿಗೆ ಪೂಜೆ, ಉಪವಾಸ ಆಚರಣೆಗೆ ಮಹತ್ವ

by admin
August 1, 2026
0

› ಉಪವಾಸ ಮಾಡಿ › ನಾಗ ದೇವರಿಗೆ ಪೂಜೆ ಸಲ್ಲಿಸಿ : ನಾಗರಪಂಚಮಿಯಂದು ನಾಗಗಳಿಗೆ ಪೂಜೆ ಸಲ್ಲಿಸುವುದು ಎಂದರೆ ನಾಗದೇವತೆಯನ್ನು ಪ್ರಸನ್ನಗೊಳಿಸುವುದು. ನಾಗಗಳ ಪೂಜೆ ಅಂದರೆ ಸಗುಣ...

glasgow-commonwealth-games-2026-closing-ceremony-ahmedabad-2030-gujarat-culture

CWG-2026: ಗ್ಲಾಸ್ಗೋ ಕಾಮನ್‍ವೆಲ್ತ್ ಗೇಮ್ಸ್ ಸಮಾರೋಪದಲ್ಲಿ ಗುಜರಾತ್‍ನ ಸಾಂಸ್ಕøತಿಕ ವೈಭವ ಅನಾವರಣ..!

by admin
August 1, 2026
0

2026ರ ಗ್ಲಾಸ್ಗೋ ಕಾಮನ್‍ವೆಲ್ತ್ ಗೇಮ್ಸ್‍ನ ಸಮಾರೋಪ ಸಮಾರಂಭದಲ್ಲಿ ಭಾರತದ ಸಂಸ್ಕøತಿ ಅನಾವರಣಗೊಳ್ಳಲಿದೆ. 2030ರ ಶತಮಾನೋತ್ಸವ ಕಾಮನ್‍ವೆಲ್ತ್ ಕ್ರೀಡಾಕೂಟದ ಆತಿಥ್ಯವನ್ನು ಭಾರತದ ಅಹಮದಾಬಾದ್ ನಗರ ವಹಿಸಲಿದೆ. ಸಮಾರೋಪ ಸಮಾರಂಭದಲ್ಲಿ...

tenginakayi-deepa-aradhane-puja-vidhana-kannada

Astro- ಮನೆಯಲ್ಲಿನ ಪ್ರತಿ ಹಣಕಾಸು,ಆರೋಗ್ಯ,ಕಲಹ ಸಮಸ್ಯೆ ಕಳೆದು ದೈವಬಲ ಹೆಚ್ಚಿಸಲು ತೆಂಗಿನಕಾಯಿ ದೀಪಾರಾಧನೆ ಮಾಡಿ.. ಬದಲಾವಣೆ ನೋಡಿ..!

by admin
August 1, 2026
0

ತೆಂಗಿನಕಾಯಿ ದೀಪಾರಾಧನೆ ಹೇಗೆ ಮಾಡಬೇಕು..? ಧಾರ್ಮಿಕ ಮಹತ್ವ ಮತ್ತು ಪೂಜೆ ವಿಧಾನ ನಾವು ನಿತ್ಯವು ದೇವರ ಮುಂದೆ ದೀಪವನ್ನು ಬೆಳಗುತ್ತೆವೆ.ಅದೇ ತರಹ ವಿಶೇಷವಾಗಿ ನಮ್ಮ ಕೋರಿಕೆಗಳು, ಕಷ್ಟಗಳು...

asmita-dey-judo-gold-commonwealth-games-2026-inspiring-story

cwg-2026-ಅಪ್ಪ – ಅಮ್ಮನ ತ್ಯಾಗಕ್ಕೆ ಮಗಳ ಚಿನ್ನದ ಉಡುಗೊರೆ..! ಇದು ತ್ರಿಪುರಾದ ಅಸ್ಮಿತಾ ಡೇಯ ಸುವರ್ಣಗಾಥೆ..!

by admin
August 1, 2026
0

ಕೆಲವು ವರ್ಷಗಳ ಹಿಂದೆ..! ಅದು ತ್ರಿಪುರಾದ ಬೆಲೋನಿಯಾ ಪ್ರದೇಶದ ಒಂದು ಸಣ್ಣ ಗ್ರಾಮ. ಅಲ್ಲೊಂದು ಮಣ್ಣಿನ ಗೋಡೆಯ ಮನೆಯಲ್ಲಿ ಬಡ ಕುಟುಂಬದ ವಾಸ. ದಿನದ ದುಡಿಮೆಯಲ್ಲೇ ಜೀವನ...

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • ಈ ಒಂದು ದೀಪವನ್ನು ಮನೆಯಲ್ಲಿ ಮೂರು ಮಂಗಳವಾರ ಶುಕ್ರವಾರ ಹಚ್ಚಿ ನೋಡಿ ಸಾಕು ಸಾಕ್ಷಾತ್ ಮಹಾಲಕ್ಷ್ಮೀ ಮನೆಗೆ ಬರ್ತಾಳೆ..

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram