ADVERTISEMENT
Wednesday, June 17, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home Karavali Karnataka

Tipu Sultan: ಟಿಪ್ಪು ನಮ್ಮ ಹಿಂದೂ ದೇವರನ್ನು ಅವಹೇಳನ ಮಾಡಿದ್ದಾನೆ : ಕಲ್ಲಡ್ಕ ಪ್ರಭಾಕರ್ ಭಟ್

Vivek Biradar by Vivek Biradar
March 29, 2022
in Karavali Karnataka, Newsbeat, ಕರಾವಳಿ ಕರ್ನಾಟಕ
CONROVESY
Share on FacebookShare on TwitterShare on WhatsappShare on Telegram

ಟಿಪ್ಪು ನಮ್ಮ ಹಿಂದೂ ದೇವರನ್ನು ಅವಹೇಳನ ಮಾಡಿದ್ದಾನೆ : ಕಲ್ಲಡ್ಕ ಪ್ರಭಾಕರ್ ಭಟ್

ಉಡುಪಿ: ಟಿಪ್ಪು ನಮ್ಮ ಹಿಂದೂ ದೇವರನ್ನು ಅವಹೇಳನ ಮಾಡಿದ್ದಾನೆ. ಇಂತಹವನ ಹೆಸರಿನಲ್ಲಿ ದೇವರಿಗೆ ಪೂಜೆ ಮಾಡುವುದು ಸರಿಯಲ್ಲ ಎಂದು ಆರ್‌ಎಸ್‌ಎಸ್ ಮುಖಂಡ ಕಲ್ಲಡ್ಕ ಪ್ರಭಾಕರ್ ಭಟ್ ಹೇಳಿದರು.

Related posts

ರಾಜಕಾರಣವೇ ಬೇಡ ಎನಿಸುವಷ್ಟು ನೋವು ಕೊಟ್ಟರು:ಪತ್ನಿಯ ವಿರುದ್ಧವೂ ಸುಳ್ಳು ಆರೋಪ ಮಾಡಿ ಮಾನಸಿಕ ಹಿಂಸೆ ನೀಡಿದರು; ಸಿದ್ದರಾಮಯ್ಯ ಕಣ್ಣೀರಿನ ವಿದಾಯದ ನುಡಿ

ಸಿದ್ದರಾಮಯ್ಯ ಶಕ್ತಿಗೆ ಹಿನ್ನಡೆ? – ಮೂಲ ವರ್ಸಸ್ ವಲಸೆ ಕಾಂಗ್ರೆಸ್ಸಿಗರ ಮುಸುಕಿನ ಗುದ್ದಾಟ: ಅಹಿಂದ ನಾಯಕರ ಅಸಮಾಧಾನದ ಹಿಂದೆ ಅಡಗಿದೆಯೇ ಗುಟ್ಟು?

June 17, 2026
ಗ್ಯಾರಂಟಿ ಯೋಜನೆಗಳಿಗೆ ಮೇಜರ್ ಸರ್ಜರಿ: ಹೊಸ ಅರ್ಜಿ ಸಲ್ಲಿಸದಿದ್ದರೆ ಗೃಹಲಕ್ಷ್ಮಿ ಮತ್ತು ಗೃಹಜ್ಯೋತಿ ಸೌಲಭ್ಯಕ್ಕೆ ಬೀಳುತ್ತಾ ಬ್ರೇಕ್?

ಗ್ಯಾರಂಟಿ ಯೋಜನೆ ಪರಿಷ್ಕರಣೆ; ಲಕ್ಷಾಂತರ ಫಲಾನುಭವಿಗಳಿಗೆ ಶಾಕ್, ₹100 ಕೋಟಿ ಉಳಿತಾಯ ಗುರಿ

June 17, 2026

ಉಡುಪಿಯ ಬೈಂದೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿರುವ ಅವರು ಅವನ ಹೆಸರಿನಲ್ಲಿ ದೇವಿಗೆ ಪೂಜೆ ಮಾಡಿದರೆ ಅದು ದೇವರಿಗೆ ಮಾಡುವ ಅಪಮಾನ. ಹಿಂದೂ ಸಮಾಜವನ್ನು ನಾಶ ಮಾಡಿದ್ದಾನೆ. ಇದರಿಂದ ದೇವರ ಶಕ್ತಿ ಕಡಿಮೆಯಾಗುತ್ತದೆ ಎಂದು ಕಿಡಿ ಕಾರಿದರು.

Tipu Sultan Saaksha Tv

 

ಅಲ್ಲದೇ ಸಲಾಂ ಹೆಸರನ್ನು ಎಷ್ಟು ಬೇಗ ತೆಗೆದು ಹಾಕುತ್ತಾರೋ ಅಷ್ಟು ಶ್ರೇಯಸ್ಸು. ಇಲ್ಲದಿದ್ದರೆ ದೇವರ ಶಕ್ತಿ ಕಡಿಮೆಯಾಗುತ್ತದೆ. ಶೀಘ್ರವಾಗಿ ಸಲಾಂ ತೆಗೆದು, ದೇವರ ಹೆಸರಿನಲ್ಲಿ ಪೂಜೆ ಮಾಡಲಿ. ಸಲಾಂ ಇನ್ನೂ ಸ್ವಲ್ಪ ವರ್ಷ ಕಳೆದರೆ, ಅಲ್ಲಾಹು ಸಲಾಂ ಎಂದು ಬರುವ ಸಾಧ್ಯತೆ ಇದೆ ಎಂದು ಹೇಳಿದ್ದಾರೆ.

ಮುಸ್ಲಿಂ ಅವರಲ್ಲಿ ಬೇಕಾದರೆ ಮಾಡಲಿ, ನಮ್ಮಲ್ಲಿ ಬೇಡ. ನಮ್ಮ ದೇವಸ್ಥಾನದಲ್ಲಿ ನಮ್ಮ ನಮ್ಮತನ ಇರಬೇಕು. ಹಿಂದೂ ದೇವರಿಗೆ ಇಂತಹ ಸಲಾಂ ಪೂಜೆ ನಡೆಯಬಾರದು ಎಂದು ಮಾತನಾಡಿದರು.

Tags: #Saaksha TVkalladka prabhakar bhatTipu Sultan
ShareTweetSendShare
Join us on:

Related Posts

ರಾಜಕಾರಣವೇ ಬೇಡ ಎನಿಸುವಷ್ಟು ನೋವು ಕೊಟ್ಟರು:ಪತ್ನಿಯ ವಿರುದ್ಧವೂ ಸುಳ್ಳು ಆರೋಪ ಮಾಡಿ ಮಾನಸಿಕ ಹಿಂಸೆ ನೀಡಿದರು; ಸಿದ್ದರಾಮಯ್ಯ ಕಣ್ಣೀರಿನ ವಿದಾಯದ ನುಡಿ

ಸಿದ್ದರಾಮಯ್ಯ ಶಕ್ತಿಗೆ ಹಿನ್ನಡೆ? – ಮೂಲ ವರ್ಸಸ್ ವಲಸೆ ಕಾಂಗ್ರೆಸ್ಸಿಗರ ಮುಸುಕಿನ ಗುದ್ದಾಟ: ಅಹಿಂದ ನಾಯಕರ ಅಸಮಾಧಾನದ ಹಿಂದೆ ಅಡಗಿದೆಯೇ ಗುಟ್ಟು?

by Shwetha
June 17, 2026
0

ರಾಜ್ಯ ರಾಜಕಾರಣದ ಭದ್ರಕೋಟೆ ಎಂದೇ ಬಿಂಬಿತವಾಗಿದ್ದ ಸಿದ್ದರಾಮಯ್ಯ ಅವರ ಅಹಿಂದ ಶಕ್ತಿ ಈಗ ಒಳಗಿನಿಂದಲೇ ಕುಸಿಯತೊಡಗಿದೆಯೇ ಎಂಬ ಗಂಭೀರ ಚರ್ಚೆ ರಾಜಕೀಯ ವಲಯದಲ್ಲಿ ಆರಂಭವಾಗಿದೆ. ದಶಕಗಳಿಂದ ಸಿದ್ದರಾಮಯ್ಯ...

ಗ್ಯಾರಂಟಿ ಯೋಜನೆಗಳಿಗೆ ಮೇಜರ್ ಸರ್ಜರಿ: ಹೊಸ ಅರ್ಜಿ ಸಲ್ಲಿಸದಿದ್ದರೆ ಗೃಹಲಕ್ಷ್ಮಿ ಮತ್ತು ಗೃಹಜ್ಯೋತಿ ಸೌಲಭ್ಯಕ್ಕೆ ಬೀಳುತ್ತಾ ಬ್ರೇಕ್?

ಗ್ಯಾರಂಟಿ ಯೋಜನೆ ಪರಿಷ್ಕರಣೆ; ಲಕ್ಷಾಂತರ ಫಲಾನುಭವಿಗಳಿಗೆ ಶಾಕ್, ₹100 ಕೋಟಿ ಉಳಿತಾಯ ಗುರಿ

by Shwetha
June 17, 2026
0

ರಾಜ್ಯ ಸರ್ಕಾರ ತನ್ನ ಮಹತ್ವಾಕಾಂಕ್ಷಿ ಗ್ಯಾರಂಟಿ ಯೋಜನೆಗಳಾದ ಗೃಹಲಕ್ಷ್ಮಿ ಮತ್ತು ಗೃಹಜ್ಯೋತಿ ಯೋಜನೆಗಳ ಫಲಾನುಭವಿಗಳ ಪಟ್ಟಿಯನ್ನು ಪರಿಷ್ಕರಿಸುವ ಕಾರ್ಯಕ್ಕೆ ಮುಂದಾಗಿದೆ. ಯೋಜನೆಗಳಲ್ಲಿ ಪಾರದರ್ಶಕತೆ ತರಲು ಹಾಗೂ ಅನರ್ಹ...

ಟೆಲಿಗ್ರಾಮ್ ನಿರ್ಬಂಧ ಕುರಿತು NTA ಸ್ಪಷ್ಟನೆ; ನಕಲಿ ನೀಟ್ ಪೇಪರ್ ಜಾಲದ ವಿರುದ್ಧ ಕ್ರಮ

ಟೆಲಿಗ್ರಾಮ್ ನಿರ್ಬಂಧ ಕುರಿತು NTA ಸ್ಪಷ್ಟನೆ; ನಕಲಿ ನೀಟ್ ಪೇಪರ್ ಜಾಲದ ವಿರುದ್ಧ ಕ್ರಮ

by Shwetha
June 17, 2026
0

ನೀಟ್ ಮರುಪರೀಕ್ಷೆಯ ಹಿನ್ನೆಲೆಯಲ್ಲಿ ಟೆಲಿಗ್ರಾಮ್ ವೇದಿಕೆಯ ಕೆಲವು ಚಾನೆಲ್‌ಗಳ ವಿರುದ್ಧ ಕೈಗೊಂಡಿರುವ ಕ್ರಮದ ಬಗ್ಗೆ ನ್ಯಾಷನಲ್ ಟೆಸ್ಟಿಂಗ್ ಏಜೆನ್ಸಿ ಸ್ಪಷ್ಟನೆ ನೀಡಿದೆ. NTA ಪ್ರಕಾರ, ಕೆಲವು ಟೆಲಿಗ್ರಾಮ್...

ರಸ್ತೆ ಮಾಡೋದು ರಾಕೆಟ್ ಸೈನ್ಸಾ? ಅಧಿಕಾರ ವಹಿಸಿಕೊಂಡ ಮೊದಲ ದಿನವೇ ಅಧಿಕಾರಿಗಳಿಗೆ ಕೃಷ್ಣ ಭೈರೇಗೌಡ ಬೆವರಿಳಿಸಿದ ಪರಿ!

ರಸ್ತೆ ಮಾಡೋದು ರಾಕೆಟ್ ಸೈನ್ಸಾ? ಅಧಿಕಾರ ವಹಿಸಿಕೊಂಡ ಮೊದಲ ದಿನವೇ ಅಧಿಕಾರಿಗಳಿಗೆ ಕೃಷ್ಣ ಭೈರೇಗೌಡ ಬೆವರಿಳಿಸಿದ ಪರಿ!

by Shwetha
June 17, 2026
0

ಬೆಂಗಳೂರು ನಗರಾಭಿವೃದ್ಧಿ ಇಲಾಖೆಯ ಚುಕ್ಕಾಣಿ ಹಿಡಿದ ಬೆನ್ನಲ್ಲೇ ಸಚಿವ ಕೃಷ್ಣ ಭೈರೇಗೌಡ ಅವರು ಭರ್ಜರಿ ಆಕ್ಷನ್ ಮೋಡ್‌ಗೆ ಇಳಿದಿದ್ದಾರೆ. ಅಧಿಕಾರ ಸ್ವೀಕರಿಸಿದ ಮೊದಲ ದಿನವೇ ಗ್ರೇಟರ್ ಬೆಂಗಳೂರು...

ಪ್ರಿಯಾಂಕ್ ಖರ್ಗೆ ಪತ್ರ ಕೇವಲ ರಾಜಕೀಯ ಗಿಮಿಕ್ ಎಂದ ಮೋಹನ್ ಭಾಗವತ್: ನಾವು ಬ್ರಿಟಿಷರ ಕಾಲದಲ್ಲೂ ಇದ್ದೆವು ಈಗಲೂ ಇದ್ದೇವೆ: ಖರ್ಗೆ ಕೇಳಿದ ನೋಂದಣಿ ಪ್ರಶ್ನೆಗೆ ಮೋಹನ್ ಭಾಗವತ್ ಕೊಟ್ಟ ಪವರ್ ಫುಲ್ ಉತ್ತರ ಇದು

ಧರ್ಮದ ಲೆಕ್ಕವಲ್ಲ ಸಂಘದ ಲೆಕ್ಕ ಬೇಕು – ಸಂಘದ ಲೆಕ್ಕ ಕೇಳಿದರೆ ಹಿಂದೂ ವಿರೋಧಿ ಪಟ್ಟ ಏಕೆ? ಶ್ರೀರಾಮನೇ ಲೆಕ್ಕ ಕೊಡುವಾಗ ಇವರಿಗೇನು ಸಮಸ್ಯೆ? ಪ್ರಿಯಾಂಕ್ ಖರ್ಗೆ ಖಾರವಾದ ಪ್ರಶ್ನೆ

by Shwetha
June 17, 2026
0

ಬೆಂಗಳೂರು: ರಾಷ್ಟ್ರೀಯ ಸ್ವಯಂಸೇವಕ ಸಂಘದ ಆರ್ಥಿಕ ವ್ಯವಹಾರಗಳ ಬಗ್ಗೆ ಲೆಕ್ಕ ಕೇಳಿರುವ ಸಚಿವ ಪ್ರಿಯಾಂಕ್ ಖರ್ಗೆ ಅವರು ಈಗ ಬಿಜೆಪಿ ನಾಯಕರ ಟೀಕೆಗಳಿಗೆ ತೀಕ್ಷ್ಣವಾಗಿ ತಿರುಗೇಟು ನೀಡಿದ್ದಾರೆ....

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • Astrology – ಯಾವ ಯಾವ ರಾಶಿಯವರಿಗೆ ಯಾವ ನಕ್ಷತ್ರ ಬರುತ್ತದೆ ಗೋತ್ತಾ ನಿಮಗೆ..??

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram