ADVERTISEMENT
Saturday, May 30, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home Astrology

ಹಲ್ಲಿ ದೇಹದ ಅಂಗದ ಮೇಲೆ ಬಿದ್ದರೆ ಆಗುವ ಅದೃಷ್ಟ ಮತ್ತು ದುರದೃಷ್ಟ ಏನು ಅಂತ ನಿಮಗೆ ಗೊತ್ತೇ..

Mahesh M Dhandu by Mahesh M Dhandu
April 6, 2022
in Astrology, Newsbeat, ಜ್ಯೋತಿಷ್ಯ
Lizard Falling Meaning on Body Parts saaksha tv
Share on FacebookShare on TwitterShare on WhatsappShare on Telegram

ಹಲ್ಲಿ ದೇಹದ ಅಂಗದ ಮೇಲೆ ಬಿದ್ದರೆ ಆಗುವ ಅದೃಷ್ಟ ಮತ್ತು ದುರದೃಷ್ಟ ಏನು ಅಂತ ನಿಮಗೆ ಗೊತ್ತೇ.. Lizard Falling Meaning on Body Parts saaksha tv

ಹಲ್ಲಿಯು ಮನುಷ್ಯನ ಮೇಲೆ ಬಿದ್ದಾಗ ಆ ಮನುಷ್ಯನಲ್ಲಿ ಹಲವಾರು ರೀತಿಯ ಪ್ರಶ್ನೆಗಳು ಉದ್ಭವವಾಗುತ್ತದೆ, ಇಷ್ಟೇ ಅಲ್ಲದೇ ಹಲ್ಲಿಯು ಮನುಷ್ಯನ ಯಾವ ಭಾಗದಲ್ಲಿ ಬಿದ್ದರೆ ಯಾವ ಸಂಕೇತಗಳು ದೊರೆಯುತ್ತದೆ ಹಾಗೂ ಹಲ್ಲಿಯ ಧ್ವನಿಯನ್ನು ಕೇಳುವುದರಿಂದ ಏನಾಗುತ್ತದೆ ಎಂಬ ಹಲವಾರು ರೀತಿಯ ಪ್ರಶ್ನೆಗಳು ಜನರಲ್ಲಿ ಮೂಡುತ್ತದೆ. ಹಾಗಾದರೆ ಹಲ್ಲಿಯು ಯಾವ ರೀತಿಯ ಸಂಕೇತವನ್ನು ನೀಡುತ್ತದೆ ಎಂಬುದರ ಬಗ್ಗೆ ಸಂಪೂರ್ಣವಾಗಿ ಮಾಹಿತಿಯನ್ನು ತಿಳಿದುಕೊಳ್ಳೋಣ ಬನ್ನಿ.

Related posts

ದೆಹಲಿಯಲ್ಲಿ ಸಿದ್ದರಾಮಯ್ಯ ನಾಯಕತ್ವಕ್ಕೆ ಖರ್ಗೆ ಮೆಚ್ಚುಗೆ

ದೆಹಲಿಯಲ್ಲಿ ಸಿದ್ದರಾಮಯ್ಯ ನಾಯಕತ್ವಕ್ಕೆ ಖರ್ಗೆ ಮೆಚ್ಚುಗೆ

May 30, 2026
ರಾಜಕಾರಣವೇ ಬೇಡ ಎನಿಸುವಷ್ಟು ನೋವು ಕೊಟ್ಟರು:ಪತ್ನಿಯ ವಿರುದ್ಧವೂ ಸುಳ್ಳು ಆರೋಪ ಮಾಡಿ ಮಾನಸಿಕ ಹಿಂಸೆ ನೀಡಿದರು; ಸಿದ್ದರಾಮಯ್ಯ ಕಣ್ಣೀರಿನ ವಿದಾಯದ ನುಡಿ

ರಾಜಕಾರಣವೇ ಬೇಡ ಎನಿಸುವಷ್ಟು ನೋವು ಕೊಟ್ಟರು:ಪತ್ನಿಯ ವಿರುದ್ಧವೂ ಸುಳ್ಳು ಆರೋಪ ಮಾಡಿ ಮಾನಸಿಕ ಹಿಂಸೆ ನೀಡಿದರು; ಸಿದ್ದರಾಮಯ್ಯ ಕಣ್ಣೀರಿನ ವಿದಾಯದ ನುಡಿ

May 30, 2026

ಶ್ರೀ ಕ್ಷೇತ್ರ ಕಟೀಲು ದುರ್ಗಾಪರಮೇಶ್ವರೀ  ದೈವಜ್ಞ ಪ್ರಧಾನ್ ತಾಂತ್ರಿಕ್ ಜ್ಞಾನೇಶ್ವರ್ ರಾವ್
ನಿಮ್ಮ ಜೀವನದ ಯಾವುದೇ ಗುಪ್ತ,ಪ್ರೀತಿ-ಪ್ರೇಮ ದಾಂಪತ್ಯ,ವೈವಾಹಿಕ,ವ್ಯವಹಾರಿಕ ಎಂತಹ ಸಮಸ್ಯೆಗಳೇ ಇದ್ದರೂ ಆ ಸಮಸ್ಯೆಗಳಿಗೆ ದೈವಿಕ ವಿಧಿವಿಧಾನದ ಶಾಸ್ತ್ರೋವಾದ ಮಾರ್ಗವನ್ನು ಕೆಲವೇ ಗಂಟೆಯಲ್ಲಿ ಪೋನಿನ ಮೂಲಕ ಶಾಶ್ವತವಾಗಿ ಪರಿಹಾರ ತಿಳಿಸಿಕೊಡುತ್ತಾರೆ  ತಪ್ಪದೆ ಕರೆ ಮಾಡಿ 85489 98564

ಹಲ್ಲಿಗಳು ನೆಲದ ಮೇಲೆ ಓಡಾಡಿದರೆ ಅದು ಅಶುಭವಾಗಿರುತ್ತದೆ ಎಂದು ಜನಗಳು ತಿಳಿದಿರುತ್ತಾರೆ, ಆದರೆ ಅದು ಸುಳ್ಳು, ಹಲ್ಲಿಗಳು ನೆಲದ ಮೇಲೆ ಓಡಾಡಿದರೆ ಅದು ಶುಭ ಸಂಕೇತವಾಗಿರುತ್ತದೆ. ಒಂದು ವೇಳೆ ಹಲ್ಲಿ ನೆಲದ ಮೇಲೆ ಓಡಾಡುತ್ತಿದ್ದರೆ ಮನೆಯ ಆರ್ಥಿಕ ಪರಿಸ್ಥಿತಿಯು ಇನ್ನಷ್ಟು ವೃದ್ಧಿಯಾಗುತ್ತದೆ ಎಂಬುದನ್ನು ತಿಳಿದುಕೊಳ್ಳಬೇಕು. ಇದರ ಜೊತೆಗೆ ಧನ ಸಂಪತ್ತಿನ ವಿಷಯದಲ್ಲಿ ಆಕಸ್ಮಿಕವಾಗಿ ಲಾಭಗಳು ದೊರೆಯುತ್ತದೆ ಎಂಬುದನ್ನು ಅರಿತುಕೊಳ್ಳಬೇಕು.

ಕೆಲವೊಂದು ಬಾರಿ ಹಲ್ಲಿಗಳು ನಾವು ನಡೆದುಕೊಂಡು ಬರುವಾಗ ಮುಂದೆ ಬೀಳುತ್ತವೆ, ಶಾಸ್ತ್ರಗಳ ಪ್ರಕಾರ ಹಲ್ಲಿಗಳು ನಿಮ್ಮ ಮುಂದೆ ಬಂದು ಬಿದ್ದರೆ ಹೆದರುವ ಅವಶ್ಯಕತೆ ಇಲ್ಲ, ಏಕೆಂದರೆ ಇವು ನಿಮ್ಮ ಜೀವನದಲ್ಲಿ ಬರುವ ಸಂಕಟ ದೂರವಾಗಿದೆ ಎಂಬುದನ್ನು ಸೂಚಿಸುತ್ತದೆ.

Lizard Falling Meaning on Body Parts saaksha tv
ಶ್ರೀ ಕ್ಷೇತ್ರ ಕಟೀಲು ದುರ್ಗಾಪರಮೇಶ್ವರೀ ಜ್ಯೋತಿಷ್ಯಶಾಸ್ತ್ರಂ  ಶ್ರೀ ಜ್ಞಾನೇಶ್ವರ್ ರಾವ್ ಪ್ರಧಾನ ತಾಂತ್ರಿಕ( 8548998564 ) ರಕ್ತೇತೇಶ್ವರೀ ದೇವಿ ಮತ್ತು ದುರ್ಗಾಪರಮೇಶ್ವರೀ ದೇವಿ ತಾಯಿ ಆರಾಧನೆ ಮಾಡುತ್ತಾ ಕೊಳ್ಳೇಗಾಲದ ರಣಮೋಡಿ ಮತ್ತು ಕೇರಳದ ಕುಟ್ಟಿಚಾತನ್ ಪೂಜಾಪದ್ಧತಿಯಿಂದ ನಿಮ್ಮ ಸರ್ವ ಘೋರ ಗುಪ್ತ ಕಠಿಣ ಸಮಸ್ಯೆಗಳಿಗೆ ಕೇವಲ 2 ದಿನದಲ್ಲಿ ಶಾಶ್ವತ ಪರಿಹಾರ ಮಾಡಿಕೊಡುತ್ತಾರೆ.

ನಿಮ್ಮ ಸಮಸ್ಯೆಗಳಾದ ವಿದ್ಯಾ ಭ್ಯಾಸದಲ್ಲಿ ತೊಂದರೆ, ಉದ್ಯೋಗ ಸಮಸ್ಯೆ, ಮನೆಯಲ್ಲಿ ಹಣಕಾಸಿನ ಅಭಾವ ಎಷ್ಟೇ ದುಡ್ಡಿದ್ದರು ನೆಮ್ಮದಿಯಕೊರತೆ ಇಷ್ಟಪಟ್ಟವರು ನಿಮ್ಮಂತೆ ಆಗಲು, ಪ್ರೀತಿಯಲ್ಲಿ ನಂಬಿ ಮೋಸ, ಗಂಡ ಅಥವಾ ಹೆಂಡತಿ ಪರಸಂಗ ಬಿಡಿಸುವುದು, ಪ್ರೀತಿಯಲ್ಲಿ ಬಿದ್ದು ಮಕ್ಕಳು ಮಾತು ಕೇಳದಿದ್ದರೆ, ಗಂಡ ಹೆಂಡತಿ ನಡುವೆಹೊಂದಾಣಿಕೆ ಸಮಸ್ಯೆ ವಿವಾಹದಲ್ಲಿ ಅಡೆ ತಡೆ ಸಾಲಭಾದೆ ಇನ್ನೂ ಅನೇಕ ಸಮಸ್ಯೆಗಳಿಗೆ 100% ಸೂಕ್ತ ಪರಿಹಾರ ಮತ್ತು ಮಾರ್ಗದರ್ಶನ ನೀಡುತ್ತಾರೆ.

 ಶತ್ರುನಾಶ ಧನವಶೀಕರಣದಂತಹ ಸಮಸ್ಯೆಗಳ ನಿವಾರಣೆಗೆ ಅತ್ಯಂತ ಪ್ರಭಾವಶಾಲಿ ಮತ್ತು ಪ್ರಖ್ಯಾತಿ ಪಡೆದಿರುವ ಜ್ಯೋತಿಷ್ಯರು. ನಿಮ್ಮ ಸಮಸ್ಯೆಗಳಿಗೆ ಯಾರಿಂದಲೂ ಪರಿಹಾರ ಸಿಗದೆ ನೊಂದಿದ್ದರೆ ಇವರನ್ನು ಒಮ್ಮೆನಂಬಿ ಕರೆ ಮಾಡಿ ಖಂಡಿತಾ ಪರಿಹಾರ ಸಿಗುತ್ತದೆ. ಮೊಬೈಲ್ ನಂ ಶ್ರೀ ಜ್ಞಾನೇಶ್ವರ್ ರಾವ್ ಪ್ರಧಾನ ತಾಂತ್ರಿಕ 8548998564

ಹಲ್ಲಿಯು ದೇವರಕೋಣೆಯಲ್ಲಿ ಇದ್ದರೆ ಅದು ಕೂಡ ಶುಭ ಸಂಕೇತವಾಗಿರುತ್ತದೆ. ಹಲ್ಲಿಯ ಶಬ್ದ ಕೇಳಿದಾಗ ಸಾಕಷ್ಟು ಬಾರಿ ಶುಭಸಮಾಚಾರ ನಿಮಗೆ ತಿಳಿಯುತ್ತದೆ, ಆದ್ದರಿಂದ ಹಲ್ಲಿಯ ಧ್ವನಿ ಕೇಳಿದಾಗ ಭಯಪಡುವ ಅವಶ್ಯಕತೆ ಇಲ್ಲ. ಒಂದು ವೇಳೆ ತಲೆಯ ಮೇಲೆ ಹಲ್ಲಿ ಬಿದ್ದರೆ ಅದು ಅಶುಭವಾಗಿರುತ್ತದೆ, ಆದ್ದರಿಂದ ಈ ರೀತಿ ಘಟನೆ ನಡೆದಾಗ ತಲೆಯಿಂದ ಸ್ನಾನವನ್ನು ಮಾಡಿ ದೇವರಿಗೆ ನಮಸ್ಕರಿಸಬೇಕು.

Tags: #Saaksha TVjyothishyaLizards
ShareTweetSendShare
Join us on:

Related Posts

ದೆಹಲಿಯಲ್ಲಿ ಸಿದ್ದರಾಮಯ್ಯ ನಾಯಕತ್ವಕ್ಕೆ ಖರ್ಗೆ ಮೆಚ್ಚುಗೆ

ದೆಹಲಿಯಲ್ಲಿ ಸಿದ್ದರಾಮಯ್ಯ ನಾಯಕತ್ವಕ್ಕೆ ಖರ್ಗೆ ಮೆಚ್ಚುಗೆ

by Shwetha
May 30, 2026
0

ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರು ದೆಹಲಿಯಲ್ಲಿ ನಿರ್ಗಮಿತ ಸಿಎಂ ಸಿದ್ದರಾಮಯ್ಯ ಅವರನ್ನು ಭೇಟಿ ಮಾಡಿ, ಅವರ ದೀರ್ಘ ಸಾರ್ವಜನಿಕ ಜೀವನದ ಸೇವೆಯನ್ನು ಶ್ಲಾಘಿಸಿದರು. ಸಾಮಾಜಿಕ ನ್ಯಾಯ,...

ರಾಜಕಾರಣವೇ ಬೇಡ ಎನಿಸುವಷ್ಟು ನೋವು ಕೊಟ್ಟರು:ಪತ್ನಿಯ ವಿರುದ್ಧವೂ ಸುಳ್ಳು ಆರೋಪ ಮಾಡಿ ಮಾನಸಿಕ ಹಿಂಸೆ ನೀಡಿದರು; ಸಿದ್ದರಾಮಯ್ಯ ಕಣ್ಣೀರಿನ ವಿದಾಯದ ನುಡಿ

ರಾಜಕಾರಣವೇ ಬೇಡ ಎನಿಸುವಷ್ಟು ನೋವು ಕೊಟ್ಟರು:ಪತ್ನಿಯ ವಿರುದ್ಧವೂ ಸುಳ್ಳು ಆರೋಪ ಮಾಡಿ ಮಾನಸಿಕ ಹಿಂಸೆ ನೀಡಿದರು; ಸಿದ್ದರಾಮಯ್ಯ ಕಣ್ಣೀರಿನ ವಿದಾಯದ ನುಡಿ

by Shwetha
May 30, 2026
0

ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಿದ ಬಳಿಕ ಸಿದ್ದರಾಮಯ್ಯ ಅವರು ಹೊರಹಾಕಿರುವ ಮಾತುಗಳು ಕೇವಲ ರಾಜಕೀಯ ಹೇಳಿಕೆಗಳಲ್ಲ, ಅವು ಹತ್ತಾರು ವರ್ಷಗಳ ಕಾಲ ಸಾರ್ವಜನಿಕ ಜೀವನದಲ್ಲಿದ್ದ ಒಬ್ಬ ನಾಯಕನ...

ಹೈಕಮಾಂಡ್ ಅಂಗಳದಲ್ಲಿ ಡಿಕೆಶಿ ಮೌನಂ ಶಕ್ತಿ ಲಕ್ಷಣ : ಸಿಎಂ ಕುರ್ಚಿ ಚರ್ಚೆ ನಡುವೆ ಮಂದಹಾಸದ ಮರ್ಮವೇನು

ದೆಹಲಿಯಲ್ಲಿ ಡಿಕೆಶಿ-ಸಿದ್ದರಾಮಯ್ಯ ಮಹತ್ವದ ಚರ್ಚೆ.. ಇಂದು ಶಾಸಕಾಂಗ ಸಭೆ ಫಿಕ್ಸ್

by Shwetha
May 30, 2026
0

ಕರ್ನಾಟಕ ರಾಜಕೀಯದಲ್ಲಿ ತೀವ್ರ ಕುತೂಹಲ ಮೂಡಿಸಿರುವ ನಾಯಕತ್ವ ಬದಲಾವಣೆ ಚರ್ಚೆಗಳ ನಡುವೆ ದೆಹಲಿಯಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಡಿಸಿಎಂ ಡಿಕೆ ಶಿವಕುಮಾರ್ ನಡುವಿನ ಮಹತ್ವದ ಭೇಟಿ ಸಾಕಷ್ಟು...

ಸನಾತನ ಧರ್ಮ ಅಂದ್ರೆ ಏನು ಗೊತ್ತಾ? ಉದಯನಿಧಿ ಸ್ಟಾಲಿನ್ ಗೆ ಪಾಠ ಮಾಡಿದ ನಟ ಅರ್ಜುನ್ ಸರ್ಜಾ

ಸನಾತನ ಧರ್ಮ ಅಂದ್ರೆ ಏನು ಗೊತ್ತಾ? ಉದಯನಿಧಿ ಸ್ಟಾಲಿನ್ ಗೆ ಪಾಠ ಮಾಡಿದ ನಟ ಅರ್ಜುನ್ ಸರ್ಜಾ

by Shwetha
May 30, 2026
0

ತಮಿಳುನಾಡಿನ ರಾಜಕೀಯ ಅಂಗಳದಲ್ಲಿ ಸನಾತನ ಧರ್ಮದ ಕುರಿತಾದ ವಿವಾದ ಮತ್ತೆ ಮುನ್ನೆಲೆಗೆ ಬಂದಿದೆ. ಡಿಎಂಕೆ ನಾಯಕ ಉದಯನಿಧಿ ಸ್ಟಾಲಿನ್ ಅವರು ಸನಾತನ ಧರ್ಮದ ವಿರುದ್ಧ ನೀಡುತ್ತಿರುವ ಸರಣಿ...

ಡಿ.ಕೆ. ಶಿವಕುಮಾರ್ ತಣ್ಣನೆಯ ತಂತ್ರದ ಮುಂದೆ ಸೋತ ಸಿದ್ದು ಬಣದ ಅಬ್ಬರದ ಸೌಂಡ್

ಡಿ.ಕೆ. ಶಿವಕುಮಾರ್ ತಣ್ಣನೆಯ ತಂತ್ರದ ಮುಂದೆ ಸೋತ ಸಿದ್ದು ಬಣದ ಅಬ್ಬರದ ಸೌಂಡ್

by Shwetha
May 30, 2026
0

ಕರ್ನಾಟಕ ರಾಜಕಾರಣದಲ್ಲಿ ಸಿದ್ದರಾಮಯ್ಯ ಎಂಬ ಶಕ್ತಿಯುತ ನಾಯಕನ ಯುಗಾಂತ್ಯಕ್ಕೆ ಅವರ ವಿರೋಧಿಗಳಿಗಿಂತಲೂ ಅವರ ಸ್ವಂತ ಆಪ್ತರೇ ಕಾರಣವಾದರೇ ಎಂಬ ಬಲವಾದ ಅನುಮಾನ ಈಗ ಸಾರ್ವಜನಿಕ ವಲಯದಲ್ಲಿ ಚರ್ಚೆಯಾಗುತ್ತಿದೆ....

Load More

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram