ADVERTISEMENT
Monday, June 29, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home Newsbeat

David Warner | ಅಪರೂಪದ ದಾಖಲೆಗೆ ವಾರ್ನರ್ 51 ರನ್ ದೂರ..!!

Mahesh M Dhandu by Mahesh M Dhandu
April 7, 2022
in Newsbeat, Sports, ಕ್ರಿಕೆಟ್, ಕ್ರೀಡೆ
ipl-2022-prithvi-shaw- david-warners-fan saaksha tV
Share on FacebookShare on TwitterShare on WhatsappShare on Telegram

David Warner | ಅಪರೂಪದ ದಾಖಲೆಗೆ ವಾರ್ನರ್ 51 ರನ್ ದೂರ..!!

ಆಸ್ಟ್ರೇಲಿಯಾದ ಸ್ಟಾರ್ ಓಪನರ್ ಡೇವಿಡ್ ವಾರ್ನರ್ ಐಪಿಎಲ್ ನಲ್ಲಿ ಅಪರೂಪದ ದಾಖಲೆ ನಿರ್ಮಿಸುವ ತವಕದಲ್ಲಿದ್ದಾರೆ.

Related posts

ಕುಮಾರಸ್ವಾಮಿ ಎರಡು ಬಾರಿ ಸಿಎಂ ಆಗಿದ್ದು ನನ್ನ ಬೆಂಬಲದಿಂದಲೇ: ಎಚ್ಡಿಕೆ ಕಾಲೆಳೆದ ಶಾಸಕ ಜಿಟಿ ದೇವೇಗೌಡ

ಕುಮಾರಸ್ವಾಮಿ ಎರಡು ಬಾರಿ ಸಿಎಂ ಆಗಿದ್ದು ನನ್ನ ಬೆಂಬಲದಿಂದಲೇ: ಎಚ್ಡಿಕೆ ಕಾಲೆಳೆದ ಶಾಸಕ ಜಿಟಿ ದೇವೇಗೌಡ

June 29, 2026
ಪೊಲೀಸ್ ಕಸ್ಟಡಿಯಲ್ಲೂ ಬಿಯರ್ ಬೇಕೆಂದು ಹಠ ಹಿಡಿದ ಹಂತಕಿ ಸಿಯಾ ಗೋಯಲ್: ಸಿಯಾ ಗೋಯಲ್ ಕುಡಿತದ ಚಟ ಮುಚ್ಚಿಟ್ಟಿದ್ದ ಪೋಷಕರು ಉದ್ಯಮಿ ಕೊಲೆಗಾರ್ತಿಯ ವಿಚಿತ್ರ ಬೇಡಿಕೆಗೆ ಪೊಲೀಸರೇ ಶಾಕ್

ಪೊಲೀಸ್ ಕಸ್ಟಡಿಯಲ್ಲೂ ಬಿಯರ್ ಬೇಕೆಂದು ಹಠ ಹಿಡಿದ ಹಂತಕಿ ಸಿಯಾ ಗೋಯಲ್: ಸಿಯಾ ಗೋಯಲ್ ಕುಡಿತದ ಚಟ ಮುಚ್ಚಿಟ್ಟಿದ್ದ ಪೋಷಕರು ಉದ್ಯಮಿ ಕೊಲೆಗಾರ್ತಿಯ ವಿಚಿತ್ರ ಬೇಡಿಕೆಗೆ ಪೊಲೀಸರೇ ಶಾಕ್

June 29, 2026

ಕಳೆದ ಕೆಲವು ಋತುಗಳಿಂದ ಸನ್ ರೈಸರ್ಸ್ ಹೈದರಾಬಾದ್ ತಂಡವನ್ನು ಪ್ರತಿನಿಧಿಸುತ್ತಿದ್ದ ಡೇವಿಡ್ ವಾರ್ನರ್ ಈ ಋತುವಿನಲ್ಲಿ ಡೆಲ್ಲಿ ಕ್ಯಾಪಿಟಲ್ಸ್ ಪರ ಆಡಲಿದ್ದಾರೆ.

IPL-2022 ರ ಭಾಗವಾಗಿ ಏಪ್ರಿಲ್ 7 ರಂದು ದೆಹಲಿ ಕ್ಯಾಪಿಟಲ್ಸ್ ಲಕ್ನೋ ಸೂಪರ್ ಜೈಂಟ್ಸ್ ವಿರುದ್ಧ ಸೆಣಸಲಿದೆ.

ಈ ಪಂದ್ಯದಲ್ಲಿ ಡೇವಿಡ್ ವಾರ್ನರ್ ಇನ್ನೂ 51 ರನ್ ಗಳಿಸಿದರೆ ಐಪಿಎಲ್ ನಲ್ಲಿ 5500 ರನ್ ಪೂರೈಸಿದ ಮೊದಲ ವಿದೇಶಿ ಆಟಗಾರ ಎಂಬ ಇತಿಹಾಸ ನಿರ್ಮಿಸಲಿದ್ದಾರೆ.

ಐಪಿಎಲ್ ನಲ್ಲಿ ಇದುವರೆಗೆ 150 ಪಂದ್ಯಗಳನ್ನು ಆಡಿರುವ ವಾರ್ನರ್ 5449 ರನ್ ಗಳಿಸಿದ್ದಾರೆ.

David Warner on verge becoming 1st overseas player to smash 5500 runs in IPL saaksha tv

ಒಟ್ಟಾರೆ ಭಾರತದ ಮಾಜಿ ನಾಯಕ ವಿರಾಟ್ ಕೊಹ್ಲಿ 6341 ರನ್ ಗಳಿಸಿ ಐಪಿಎಲ್ ನಲ್ಲಿ ಅತಿ ಹೆಚ್ಚು ರನ್ ಗಳಿಸಿದ ಬ್ಯಾಟರ್ ಗಳ ಪಟ್ಟಿಯಲ್ಲಿ ಅಗ್ರಸ್ಥಾನದಲ್ಲಿದ್ದಾರೆ.

ಟೀಂ ಇಂಡಿಯಾ ಆರಂಭಿಕ ಆಟಗಾರ ಶಿಖರ್ ಧವನ್ 5876 ರನ್ ಗಳಿಸಿ ಎರಡನೇ ಸ್ಥಾನದಲ್ಲಿದ್ದಾರೆ.

ಟೀಂ ಇಮಡಿಯಾದ ನಾಯಕ ರೋಹಿತ್ ಶರ್ಮಾ 5565 ರನ್ ಗಳೊಂದಿಗೆ ಮೂರನೇ ಸ್ಥಾನದಲ್ಲಿದ್ದಾರೆ.

ಮಿಸ್ಟರ್ ಐಪಿಎಲ್ ಖ್ಯಾತಿಯ ಸುರೇಶ್ ರೈನಾ 5528 ರನ್ ಗಳೊಂದಿಗೆ ನಾಲ್ಕನೇ ಸ್ಥಾನದಲ್ಲಿದ್ದಾರೆ.

ಡೇವಿಡ್ ವಾರ್ನರ್  5549 ರನ್ ಗಳೊಂದಿಗೆ ಐದನೇ ಸ್ಥಾನದಲ್ಲಿದ್ದರೇ ಆರ್ ಸಿಬಿಯ ಮಾಜಿ ಆಟಗಾರ ಎಬಿ ಡಿವಿಲಿಯರ್ಸ್ 5162 ರನ್ ಗಳೊಂದಿಗೆ ಆರನೇ ಸ್ಥಾನದಲ್ಲಿದ್ದಾರೆ.

David Warner on verge becoming 1st overseas player to smash 5500 runs in IPL

Tags: #David Warner.#Saaksha TVCricketipl 2022
ShareTweetSendShare
Join us on:

Related Posts

ಕುಮಾರಸ್ವಾಮಿ ಎರಡು ಬಾರಿ ಸಿಎಂ ಆಗಿದ್ದು ನನ್ನ ಬೆಂಬಲದಿಂದಲೇ: ಎಚ್ಡಿಕೆ ಕಾಲೆಳೆದ ಶಾಸಕ ಜಿಟಿ ದೇವೇಗೌಡ

ಕುಮಾರಸ್ವಾಮಿ ಎರಡು ಬಾರಿ ಸಿಎಂ ಆಗಿದ್ದು ನನ್ನ ಬೆಂಬಲದಿಂದಲೇ: ಎಚ್ಡಿಕೆ ಕಾಲೆಳೆದ ಶಾಸಕ ಜಿಟಿ ದೇವೇಗೌಡ

by Shwetha
June 29, 2026
0

ಮೈಸೂರು: ಜೆಡಿಎಸ್ ಹಿರಿಯ ನಾಯಕ ಹಾಗೂ ಚಾಮುಂಡೇಶ್ವರಿ ಕ್ಷೇತ್ರದ ಶಾಸಕ ಜಿ ಟಿ ದೇವೇಗೌಡ ಅವರು ಮಾಜಿ ಮುಖ್ಯಮಂತ್ರಿ ಎಚ್ ಡಿ ಕುಮಾರಸ್ವಾಮಿ ವಿರುದ್ಧ ನೇರ ವಾಗ್ದಾಳಿ...

ಪೊಲೀಸ್ ಕಸ್ಟಡಿಯಲ್ಲೂ ಬಿಯರ್ ಬೇಕೆಂದು ಹಠ ಹಿಡಿದ ಹಂತಕಿ ಸಿಯಾ ಗೋಯಲ್: ಸಿಯಾ ಗೋಯಲ್ ಕುಡಿತದ ಚಟ ಮುಚ್ಚಿಟ್ಟಿದ್ದ ಪೋಷಕರು ಉದ್ಯಮಿ ಕೊಲೆಗಾರ್ತಿಯ ವಿಚಿತ್ರ ಬೇಡಿಕೆಗೆ ಪೊಲೀಸರೇ ಶಾಕ್

ಪೊಲೀಸ್ ಕಸ್ಟಡಿಯಲ್ಲೂ ಬಿಯರ್ ಬೇಕೆಂದು ಹಠ ಹಿಡಿದ ಹಂತಕಿ ಸಿಯಾ ಗೋಯಲ್: ಸಿಯಾ ಗೋಯಲ್ ಕುಡಿತದ ಚಟ ಮುಚ್ಚಿಟ್ಟಿದ್ದ ಪೋಷಕರು ಉದ್ಯಮಿ ಕೊಲೆಗಾರ್ತಿಯ ವಿಚಿತ್ರ ಬೇಡಿಕೆಗೆ ಪೊಲೀಸರೇ ಶಾಕ್

by Shwetha
June 29, 2026
0

ಪುಣೆ: ಮಹಾರಾಷ್ಟ್ರದ ಲೋಹಗಢ ಕೋಟೆಯಲ್ಲಿ ನಡೆದ ಉದ್ಯಮಿ ಕೇತನ್ ಅಗರ್ವಾಲ್ ಕೊಲೆ ಪ್ರಕರಣದ ತನಿಖೆ ತೀವ್ರಗೊಂಡಂತೆ ಹಂತಕಿ ಹಾಗೂ ಭಾವಿ ಪತ್ನಿ ಸಿಯಾ ಗೋಯಲ್ ಕುರಿತಾದ ಅಚ್ಚರಿಯ...

ಗದ್ದಲದ ನಡುವೆ ಶಾಸಕ ಪ್ರದೀಪ್ ಈಶ್ವರ್ ಏಕಾಂಗಿ: ಕಾಂಗ್ರೆಸ್ ಮುಖಂಡರಿಂದಲೇ ಅಂತರ, ಬಯಲಾಯಿತೇ ಒಳಜಗಳ?-ಕೆಂಪೇಗೌಡ ಜಯಂತಿ ಕಾರ್ಯಕ್ರಮದ ಅಸಲಿ ಕಥೆ

ಗದ್ದಲದ ನಡುವೆ ಶಾಸಕ ಪ್ರದೀಪ್ ಈಶ್ವರ್ ಏಕಾಂಗಿ: ಕಾಂಗ್ರೆಸ್ ಮುಖಂಡರಿಂದಲೇ ಅಂತರ, ಬಯಲಾಯಿತೇ ಒಳಜಗಳ?-ಕೆಂಪೇಗೌಡ ಜಯಂತಿ ಕಾರ್ಯಕ್ರಮದ ಅಸಲಿ ಕಥೆ

by Shwetha
June 29, 2026
0

ಚಿಕ್ಕಬಳ್ಳಾಪುರ: ನಗರದ ಕನ್ನಡ ಭವನದಲ್ಲಿ ಆಯೋಜಿಸಲಾಗಿದ್ದ ಕೆಂಪೇಗೌಡ ಜಯಂತಿ ಕಾರ್ಯಕ್ರಮದಲ್ಲಿ ಶಾಸಕ ಪ್ರದೀಪ್ ಈಶ್ವರ್ ವಿರುದ್ಧ ಕಿಡಿಗೇಡಿಗಳು ಆಕ್ರೋಶ ವ್ಯಕ್ತಪಡಿಸಿದ ಘಟನೆ ಹೊಸ ತಿರುವು ಪಡೆದಿದೆ. ಶಾಸಕರು...

ಆರ್‌ಎಸ್‌ಎಸ್ ನೋಂದಣಿ ಮಾಡಿಸಲು ಹಣ ಇಲ್ಲದಿದ್ದರೆ ನಾವೇ ಫೀಸ್ ಕಟ್ಟುತ್ತೇವೆ: ಸಮನ್ಸ್ ಗೆ ಹೆದರುವ ಮಗ ನಾನಲ್ಲ ಸಚಿವ ಪ್ರಿಯಾಂಕ್ ಖರ್ಗೆ ಟಾಂಗ್

ಆರ್‌ಎಸ್‌ಎಸ್ ನೋಂದಣಿ ಮಾಡಿಸಲು ಹಣ ಇಲ್ಲದಿದ್ದರೆ ನಾವೇ ಫೀಸ್ ಕಟ್ಟುತ್ತೇವೆ: ಸಮನ್ಸ್ ಗೆ ಹೆದರುವ ಮಗ ನಾನಲ್ಲ ಸಚಿವ ಪ್ರಿಯಾಂಕ್ ಖರ್ಗೆ ಟಾಂಗ್

by Shwetha
June 29, 2026
0

ಬೆಂಗಳೂರು: ಆರ್ ಎಸ್ ಎಸ್ ಹೂಡಿರುವ ಮಾನನಷ್ಟ ಮೊಕದ್ದಮೆಗೆ ಸಂಬಂಧಿಸಿದಂತೆ ನ್ಯಾಯಾಲಯ ನೀಡಿರುವ ಸಮನ್ಸ್ ಗೆ ಐಟಿ ಬಿಟಿ ಹಾಗೂ ಗ್ರಾಮೀಣಾಭಿವೃದ್ಧಿ ಸಚಿವ ಪ್ರಿಯಾಂಕ್ ಖರ್ಗೆ ಕಡಕ್...

ಸಂವಿಧಾನ ಉಳಿಸಲು ಈಗಲೇ ಎಚ್ಚೆತ್ತುಕೊಳ್ಳಿ – ಪ್ರಜಾಪ್ರಭುತ್ವ ಹೋದರೆ ಗುಲಾಮಗಿರಿ ಗ್ಯಾರಂಟಿ: ಮತದಾರರ ಪಟ್ಟಿ ಪರಿಷ್ಕರಣೆ ಹೆಸರಲ್ಲಿ ಬಿಜೆಪಿಯ ಮತ ದ್ರೋಹದ ವಿರುದ್ಧ ಸಿದ್ದರಾಮಯ್ಯ ಗುಡುಗು

ಸಂವಿಧಾನ ಉಳಿಸಲು ಈಗಲೇ ಎಚ್ಚೆತ್ತುಕೊಳ್ಳಿ – ಪ್ರಜಾಪ್ರಭುತ್ವ ಹೋದರೆ ಗುಲಾಮಗಿರಿ ಗ್ಯಾರಂಟಿ: ಮತದಾರರ ಪಟ್ಟಿ ಪರಿಷ್ಕರಣೆ ಹೆಸರಲ್ಲಿ ಬಿಜೆಪಿಯ ಮತ ದ್ರೋಹದ ವಿರುದ್ಧ ಸಿದ್ದರಾಮಯ್ಯ ಗುಡುಗು

by Shwetha
June 29, 2026
0

ಮೈಸೂರು: ದೇಶದಲ್ಲಿ ಪ್ರಜಾಪ್ರಭುತ್ವ ವ್ಯವಸ್ಥೆ ಮರೆಯಾದರೆ ಮತ್ತೆ ಗುಲಾಮಗಿರಿ ಕಾಲಿಡುವುದು ನಿಶ್ಚಿತ. ಸಂವಿಧಾನ ಮತ್ತು ಪ್ರಜಾಪ್ರಭುತ್ವವನ್ನು ಉಳಿಸಿಕೊಳ್ಳಲು ಪ್ರತಿಯೊಬ್ಬರೂ ಈಗಲೇ ಎಚ್ಚೆತ್ತುಕೊಳ್ಳಬೇಕು ಎಂದು ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ...

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • ಈ ಒಂದು ದೀಪವನ್ನು ಮನೆಯಲ್ಲಿ ಮೂರು ಮಂಗಳವಾರ ಶುಕ್ರವಾರ ಹಚ್ಚಿ ನೋಡಿ ಸಾಕು ಸಾಕ್ಷಾತ್ ಮಹಾಲಕ್ಷ್ಮೀ ಮನೆಗೆ ಬರ್ತಾಳೆ..

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram