ADVERTISEMENT
Sunday, August 9, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home Cinema

Cinema: “ಅಂದೊಂದಿತ್ತು ಕಾಲ” “ವೀಕೆಂಡ್ ಮೆಮೊರಿಸ್ ವಿತ್ ರವಿಚಂದ್ರನ್”

Vivek Biradar by Vivek Biradar
April 8, 2022
in Cinema, Newsbeat, ಮನರಂಜನೆ
Adondittu kala Saaksha Tv

Adondittu kala

Share on FacebookShare on TwitterShare on WhatsappShare on Telegram

“ಅಂದೊಂದಿತ್ತು ಕಾಲ” “ವೀಕೆಂಡ್ ಮೆಮೊರಿಸ್ ವಿತ್ ರವಿಚಂದ್ರನ್”

2018ರಲ್ಲಿ ತೆರೆಕಂಡ ಅನಂತು vs ನುಸ್ರತ್ ಮತ್ತು ಗ್ರಾಮಾಯಣ ಚಿತ್ರಗಳ ನಂತರ ಗ್ಯಾಪ್ ತೆಗೆದುಕೊಂಡಿದ್ದ ವರನಟ ಡಾ.ರಾಜ್‌ಕುಮಾರ್ ಮೊಮ್ಮಗ ವಿನಯ್ ರಾಘವೇಂದ್ರ ರಾಜ್‌ಕುಮಾರ್ ಈಗ ಮತ್ತೆ ಸ್ಯಾಂಡಲ್ ವುಡ್ ನಲ್ಲಿ ಸೌಂಡ್ ಮಾಡಲು ಮತ್ತೊಂದು ವಿಭಿನ್ನ ಕಥಾಹಂದರ ಹೊಂದಿರುವ ಚಿತ್ರದಲ್ಲಿ ಕಾಣಿಸಿಕೊಳ್ಳುತ್ತಿದ್ದಾರೆ.

Related posts

weekly-horoscope-august-9-to-15-2026-kannada

ಈ ವಾರದ ರಾಶಿ ಭವಿಷ್ಯ (ಆಗಸ್ಟ್ 09 – 15, 2026): ಮೇಷದಿಂದ ಮೀನ ರಾಶಿಯವರೆಗೆ ಹೇಗಿರಲಿದೆ ಗ್ರಹಗತಿ? ಸಂಪೂರ್ಣ ಜ್ಯೋತಿಷ್ಯ ಫಲಗಳು!

August 9, 2026
ನನ್ನ ಮಂತ್ರಿಗಿರಿ ತಪ್ಪಿಸಲು ಸಿಎಂ ಮನೆಗೆ ಹೋಗಿದ್ರಾ? ಈಗ ಮಂತ್ರಿಯಾಗಿದ್ದೇನೆ ಜಗದ್ಗುರುಗಳೇ ಈಗೇನು ಮಾಡ್ತೀರಿ:ಹಾಕಿರೋ ಕಾವಿ ಬಟ್ಟೆಗೆ ವಿಧೇಯರಾಗಿರಿ- ಬಸವಜಯಮೃತ್ಯುಂಜಯ ಶ್ರೀಗಳ ವಿರುದ್ಧ ಕಾಶಪ್ಪನವರ ವಾಗ್ದಾಳಿ

ನನ್ನ ಮಂತ್ರಿಗಿರಿ ತಪ್ಪಿಸಲು ಸಿಎಂ ಮನೆಗೆ ಹೋಗಿದ್ರಾ? ಈಗ ಮಂತ್ರಿಯಾಗಿದ್ದೇನೆ ಜಗದ್ಗುರುಗಳೇ ಈಗೇನು ಮಾಡ್ತೀರಿ:ಹಾಕಿರೋ ಕಾವಿ ಬಟ್ಟೆಗೆ ವಿಧೇಯರಾಗಿರಿ- ಬಸವಜಯಮೃತ್ಯುಂಜಯ ಶ್ರೀಗಳ ವಿರುದ್ಧ ಕಾಶಪ್ಪನವರ ವಾಗ್ದಾಳಿ

August 9, 2026

ಹೌದು ವಿನಯ್ ರಾಜಕುಮಾರ್ ಅವರು ‘ಅಂದೊಂದಿತ್ತು ಕಾಲ’ ಸಿನಿಮಾ ಮೂಲಕ ಮತ್ತೊಮ್ಮೆ ಸಿನಿಪ್ರಿಯರನ್ನು ರಂಜಿಸಲು ಬರುತ್ತಿದ್ದಾರೆ. ವಿನಯ್ ನಾಯಕನಾಗಿ, ನಾಯಕಿಯಾಗಿ ಅದತಿ ಪ್ರಭುದೇವ ನಟಿಸಿದ್ದಾರೆ. ಈ ಇಬ್ಬರ ಕಾಂಬಿನೇಷನ್ ನಲ್ಲಿ ಚಿತ್ರವು ಅದ್ಭುತವಾಗಿ ಮೂಡಿಬರಲಿದೆ.

V Ravichandran Saaksha Tv

ಇನ್ನೂ ಚಿತ್ರದಲ್ಲಿ ವಿಶೇಷ ಪಾತ್ರವೊಂದಿದ್ದು, ಸಿನಿಪ್ರಿಯರ ಗಮನ ಆ ಪಾತ್ರದ ಮೇಲೆ ನೆಟ್ಟಿದೆ. ಈ ಪಾತ್ರವು ವಿಶೇಷವಾಗಿದ್ದು, ಈ ಪಾತ್ರವು ಕ್ರೇಜಿಸ್ಟಾರ್ ನ ಕ್ರೇಜಿ ಲುಕ್ ನಲ್ಲಿ ಕಾಣಿಸಿಕೊಳ್ಳಲಿದೆ. ಹೌದು ಈ ಚಿತ್ರದಲ್ಲಿ ಕ್ರೇಜಿಸ್ಟಾರ್ ರವಿಚಂದ್ರನ್ ವಿಶೇಷ ಪಾತ್ರದಲ್ಲಿ ಕಾಣಿಸಿಕೊಳ್ಳಲಿದ್ದಾರೆ.

ಈ ಕುರಿತು ಮಾತನಾಡಿರುವ ರವಿಚಂದ್ರನ್, ‘ಸಿನಿಮಾದಲ್ಲಿ ಪುಟ್ಟ ಪಾತ್ರವಾಗಿದ್ದರೂ, ಇಡೀ ಚಿತ್ರದ ಕಥೆ ಹೇಳೋದೇ ನಾನೇ. ವೀಕೆಂಡ್ ವಿತ್ ರಮೇಶ್ ಮಾದರಿಯಲ್ಲಿ ಮೆಮೊರಿಸ್ ವಿತ್ ರವಿಚಂದ್ರನ್ ಅನ್ನೋ ಕಾರ್ಯಕ್ರಮದ ನಿರೂಪಕ ಪಾತ್ರವನ್ನು ನಾನು ಸಿನಿಮಾದಲ್ಲಿ ನಿರ್ವಹಿಸುತ್ತಿದ್ದೇನೆ.

Adondittu kala Saaksha Tv

ನನ್ನ ಕುಟುಂಬದ ಹುಡುಗ ವಿನಯ್. ಅವನ ಚಿತ್ರದಲ್ಲಿ ನಟಿಸೋಕೆ ಕೇಳಿದಾಗ ಇಲ್ಲ ಅನ್ನುವುದಕ್ಕೆ ಆಗಲಿಲ್ಲ. ನಾನು ಆ ಕಾರ್ಯಕ್ರಮದ ಮೂಲಕ ನಾಯಕನ ಕಥೆ ಹೇಳಿಸುತ್ತೇನೆ. ಮೊದಲ ಬಾರಿಗೆ ನಿರೂಪಕನಾಗಿ ನಟಿಸುತ್ತಿದ್ದೇನೆ. ನಾನು ಹಲವು ರಿಯಾಲಿಟಿ ಶೋಗಳ ಜಡ್ಜ್ ಆಗಿದ್ದೇನೆ. ನಿರೂಪಣೆ ಮಾಡಿಲ್ಲ. ಈ ಪಾತ್ರ ಹೊಸದು’ ಎಂದಿದ್ದಾರೆ.

ಈ ವೇಳೆ ಏಕೆ ಪೋಷಕ ಪಾತ್ರದಲ್ಲಿ ಹೆಚ್ಚು ನಟಿಸುತ್ತಿದ್ದೀರಾ ಎಂದು ಕೇಳಿದ್ದಕ್ಕೆ, ಕಡಿಮೆ ಕೆಲಸ ಮತ್ತು ಹೆಚ್ಚು ಸಂಭಾವನೆ’ ಎಂದು ಮಾರ್ಮಿಕವಾಗಿ ಮಾತನಾಡಿದ್ದಾರೆ ರವಿಚಂದ್ರನ್.

‘ಅಂದೊಂದಿತ್ತು ಕಾಲ’ ಸಿನಿಮಾವನ್ನು ಸುರೇಶ್ ನಿರ್ಮಾಣ ಮಾಡುತ್ತಿದ್ದು, ಕೀರ್ತಿ ಅವರ ನಿರ್ದೇಶನವಿದೆ.

Tags: #Saaksha TVAdondittu KalaCinemaSandalwoodV RavichndranVinay Rajkumar
ShareTweetSendShare
Join us on:

Related Posts

weekly-horoscope-august-9-to-15-2026-kannada

ಈ ವಾರದ ರಾಶಿ ಭವಿಷ್ಯ (ಆಗಸ್ಟ್ 09 – 15, 2026): ಮೇಷದಿಂದ ಮೀನ ರಾಶಿಯವರೆಗೆ ಹೇಗಿರಲಿದೆ ಗ್ರಹಗತಿ? ಸಂಪೂರ್ಣ ಜ್ಯೋತಿಷ್ಯ ಫಲಗಳು!

by admin
August 9, 2026
0

ಈ ವಾರ ಭವಿಷ್ಯ - 09.08.2026 - 15.08.2026 ಶ್ರೀ ಕ್ಷೇತ್ರ ಕಟೀಲು ದುರ್ಗಾಪರಮೇಶ್ವರೀ ದೇವಸ್ಥಾನ ಅನುಭವಿಕ ಶ್ರೇಷ್ಠ ವಿದ್ಯೆಗಳನ್ನು ಬೋಧಿಸುವ ದೈವಜ್ಞ ಪ್ರಧಾನ್ ತಾಂತ್ರಿಕ್ ಜ್ಞಾನೇಶ್ವರ್ ತಂತ್ರಿ ಜ್ಯೋತಿರ್ವಿದ್ವಾನ್ ನಿಮ್ಮ...

ನನ್ನ ಮಂತ್ರಿಗಿರಿ ತಪ್ಪಿಸಲು ಸಿಎಂ ಮನೆಗೆ ಹೋಗಿದ್ರಾ? ಈಗ ಮಂತ್ರಿಯಾಗಿದ್ದೇನೆ ಜಗದ್ಗುರುಗಳೇ ಈಗೇನು ಮಾಡ್ತೀರಿ:ಹಾಕಿರೋ ಕಾವಿ ಬಟ್ಟೆಗೆ ವಿಧೇಯರಾಗಿರಿ- ಬಸವಜಯಮೃತ್ಯುಂಜಯ ಶ್ರೀಗಳ ವಿರುದ್ಧ ಕಾಶಪ್ಪನವರ ವಾಗ್ದಾಳಿ

ನನ್ನ ಮಂತ್ರಿಗಿರಿ ತಪ್ಪಿಸಲು ಸಿಎಂ ಮನೆಗೆ ಹೋಗಿದ್ರಾ? ಈಗ ಮಂತ್ರಿಯಾಗಿದ್ದೇನೆ ಜಗದ್ಗುರುಗಳೇ ಈಗೇನು ಮಾಡ್ತೀರಿ:ಹಾಕಿರೋ ಕಾವಿ ಬಟ್ಟೆಗೆ ವಿಧೇಯರಾಗಿರಿ- ಬಸವಜಯಮೃತ್ಯುಂಜಯ ಶ್ರೀಗಳ ವಿರುದ್ಧ ಕಾಶಪ್ಪನವರ ವಾಗ್ದಾಳಿ

by Shwetha
August 9, 2026
0

ಬಾಗಲಕೋಟೆ: ಪಂಚಮಸಾಲಿ ಪೀಠದ ಬಸವಜಯಮೃತ್ಯುಂಜಯ ಸ್ವಾಮೀಜಿ ಹಾಗೂ ಸಚಿವ ವಿಜಯಾನಂದ ಕಾಶಪ್ಪನವರ ನಡುವಿನ ಶೀತಲ ಸಮರ ಈಗ ಬೀದಿಗೆ ಬಂದಿದೆ. ತಮ್ಮ ಸಚಿವ ಸ್ಥಾನ ತಪ್ಪಿಸಲು ಸ್ವಾಮೀಜಿಗಳು...

ವಿದ್ಯಾರ್ಥಿಗಳ ಹೆಸರಲ್ಲಿ ಕಾಂಗ್ರೆಸ್ ಬೂಟಾಟಿಕೆ: ದೆಹಲಿಯಲ್ಲಿ ಬೆಂಬಲ ಜಾರ್ಖಂಡ್ ನಲ್ಲಿ ರಾಹುಲ್ ಗಾಂಧಿ‌ ಮೌನವೇಕೆ ಎಂದು ಬಿಜೆಪಿ ಪ್ರಶ್ನೆ

ವಿದ್ಯಾರ್ಥಿಗಳ ಹೆಸರಲ್ಲಿ ಕಾಂಗ್ರೆಸ್ ಬೂಟಾಟಿಕೆ: ದೆಹಲಿಯಲ್ಲಿ ಬೆಂಬಲ ಜಾರ್ಖಂಡ್ ನಲ್ಲಿ ರಾಹುಲ್ ಗಾಂಧಿ‌ ಮೌನವೇಕೆ ಎಂದು ಬಿಜೆಪಿ ಪ್ರಶ್ನೆ

by Shwetha
August 9, 2026
0

ನವದೆಹಲಿ: ವಿದ್ಯಾರ್ಥಿಗಳ ಹೋರಾಟದ ವಿಚಾರದಲ್ಲಿ ಕಾಂಗ್ರೆಸ್ ಮತ್ತು ಇಂಡಿ ಒಕ್ಕೂಟವು ಡಬಲ್ ಸ್ಟ್ಯಾಂಡರ್ಡ್ ಅನುಸರಿಸುತ್ತಿವೆ ಎಂದು ಬಿಜೆಪಿ ತೀವ್ರವಾಗಿ ವಾಗ್ದಾಳಿ ನಡೆಸಿದೆ. ದೆಹಲಿಯಲ್ಲಿ ನಡೆಯುವ ಪ್ರತಿಭಟನೆಗಳಿಗೆ ಓಡೋಡಿ...

ಕ್ಯೂ ಲೈನ್‌ನಲ್ಲಿ 24 ಗಂಟೆ ಕಾಯುವ ಭಕ್ತರ ಕಷ್ಟಕ್ಕೆ ಟಿಟಿಡಿ ಚೆಕ್‌ಮೇಟ್: ಟಿಟಿಡಿಯಿಂದ ಮೂವಿಂಗ್ ಟೇಬಲ್ ಮ್ಯಾಜಿಕ್-ತಿರುಪತಿ ತಿಮ್ಮಪ್ಪನ ಸನ್ನಿಧಿಯಲ್ಲಿ ಟೆಕ್ನಾಲಜಿ ಹವಾ ಶುರು

ಕ್ಯೂ ಲೈನ್‌ನಲ್ಲಿ 24 ಗಂಟೆ ಕಾಯುವ ಭಕ್ತರ ಕಷ್ಟಕ್ಕೆ ಟಿಟಿಡಿ ಚೆಕ್‌ಮೇಟ್: ಟಿಟಿಡಿಯಿಂದ ಮೂವಿಂಗ್ ಟೇಬಲ್ ಮ್ಯಾಜಿಕ್-ತಿರುಪತಿ ತಿಮ್ಮಪ್ಪನ ಸನ್ನಿಧಿಯಲ್ಲಿ ಟೆಕ್ನಾಲಜಿ ಹವಾ ಶುರು

by Shwetha
August 9, 2026
0

ತಿರುಮಲಕ್ಕೆ ಬರುವ ಭಕ್ತರ ಸಂಖ್ಯೆ ಪ್ರತಿ ದಿನವೂ ಹೊಸ ದಾಖಲೆ ಬರೆಯುತ್ತಿದೆ. ವಿಶೇಷವಾಗಿ ಯಾವುದೇ ಟೋಕನ್ ಇಲ್ಲದೆ ಧರ್ಮ ದರ್ಶನಕ್ಕೆ ಬರುವ ಸಾಮಾನ್ಯ ಭಕ್ತರ ಸಂಖ್ಯೆ ಗಣನೀಯವಾಗಿ...

ಬಿಜೆಪಿ ಅಸ್ತಿತ್ವ ಉಳಿಸಿಕೊಳ್ಳಲು ಹೋರಾಡಲಿ ಇಲ್ಲದಿದ್ದರೆ ಕೋಮಾಗೆ ಹೋಗುವುದು ಗ್ಯಾರಂಟಿ: ಸವದಿ ವ್ಯಂಗ್ಯದ ಏಟು

ಬಿಜೆಪಿ ಅಸ್ತಿತ್ವ ಉಳಿಸಿಕೊಳ್ಳಲು ಹೋರಾಡಲಿ ಇಲ್ಲದಿದ್ದರೆ ಕೋಮಾಗೆ ಹೋಗುವುದು ಗ್ಯಾರಂಟಿ: ಸವದಿ ವ್ಯಂಗ್ಯದ ಏಟು

by Shwetha
August 9, 2026
0

ಬೆಳಗಾವಿ: ರಾಜ್ಯ ರಾಜಕಾರಣದಲ್ಲಿ ಸಚಿವ ಲಕ್ಷ್ಮಣ ಸವದಿ ಅವರು ಪ್ರತಿಪಕ್ಷ ಬಿಜೆಪಿಯ ವಿರುದ್ಧ ವಾಗ್ದಾಳಿ ನಡೆಸಿದ್ದು, ಕೆಲಸ ಮಾಡದಿದ್ದರೆ ಮುಂದಿನ ದಿನಗಳಲ್ಲಿ ಬಿಜೆಪಿ ಅಸ್ತಿತ್ವ ಕಳೆದುಕೊಳ್ಳಲಿದೆ ಎಂದು...

Load More

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram