ADVERTISEMENT
Thursday, June 11, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home National

ವಿದ್ಯುತ್ ಅಭಾವ – ಮೊಬೈಲ್, ಕ್ಯಾಂಡಲ್ ಬೆಳಕಿನಲ್ಲಿ ಗರ್ಭಿಣಿಗೆ ಹೆರಿಗೆ…

Naveen Kumar B C by Naveen Kumar B C
April 8, 2022
in National, Viral News, ವೈರಲ್ ನ್ಯೂಸ್
Share on FacebookShare on TwitterShare on WhatsappShare on Telegram

ವಿದ್ಯುತ್ ಅಭಾವ – ಮೊಬೈಲ್, ಕ್ಯಾಂಡಲ್ ಬೆಳಕಿನಲ್ಲಿ ಗರ್ಭಿಣಿಗೆ ಹೆರಿಗೆ…

ಆಸ್ಪತ್ರೆಯಲ್ಲಿ ವಿದ್ಯುತ್ ಇಲ್ಲದ  ಕಾರಣ ಮೊಲೈಲ ಟಾರ್ಚ್ ಮತ್ತು ಕ್ಯಾಂಡಲ್ ಲೈಟ್ ನಲ್ಲಿ ಗರ್ಭಿಣಿ ಗೆ  ಹೆರಿಗೆ ಮಾಡಿಸಿದ ಘಟನೆ ಆಂಧ್ರಪ್ರದೇಶದ ನರಸೀಪಟ್ಟಣಂನ ಎನ್‌ಟಿಆರ್ ಸರ್ಕಾರಿ ಆಸ್ಪತ್ರೆಯಲ್ಲಿ ನಡೆದಿದೆ.

Related posts

ಜೂನ್ 13ರಿಂದ ಪ್ರಧಾನಿ ಮೋದಿ ಯುರೋಪ್ ಪ್ರವಾಸ; ಫ್ರಾನ್ಸ್-ಸ್ಲೋವಾಕಿಯಾ ಭೇಟಿ

ಜೂನ್ 13ರಿಂದ ಪ್ರಧಾನಿ ಮೋದಿ ಯುರೋಪ್ ಪ್ರವಾಸ; ಫ್ರಾನ್ಸ್-ಸ್ಲೋವಾಕಿಯಾ ಭೇಟಿ

June 11, 2026
ತೃಣಮೂಲ ಬಿಟ್ಟು ಕಾಂಗ್ರೆಸ್ ಸೇರಲು ಮಮತಾ ಬ್ಯಾನರ್ಜಿ ಒಲವು? ದೆಹಲಿ ರಾಜಕಾರಣದಲ್ಲಿ ತಲ್ಲಣ!

ತೃಣಮೂಲ ಬಿಟ್ಟು ಕಾಂಗ್ರೆಸ್ ಸೇರಲು ಮಮತಾ ಬ್ಯಾನರ್ಜಿ ಒಲವು? ದೆಹಲಿ ರಾಜಕಾರಣದಲ್ಲಿ ತಲ್ಲಣ!

June 11, 2026

ವಿಶಾಖಪಟ್ಟಣಂ ಬಳಿಯ ಹೊಸದಾಗಿ ಜಿಲ್ಲೆಯಾಗಿ ರೂಪಗೊಂಡ ಅನಕಪಲ್ಲಿಯ ಸರ್ಕಾರಿ ಆಸ್ಪತ್ರೆಯಲ್ಲಿ ಈ ಘಟನೆ ನಡೆದಿದೆ.  ಕರೆಂಟ್ ಹೊದ ಬಳಿಕ  ಆಸ್ಪತ್ರೆಯಲ್ಲಿ ಜನರೇಟರ್ , ಯುಪಿಎಸ್ ಬ್ಯಾಕಪ್ ಇಲ್ಲದೇ ಇರುವುದಕ್ಕೆ ಜನತೆ ಆಕ್ರೋಶ ವ್ಯಕ್ತಪಡಿಸಿದ್ದಾರೆ.

https://twitter.com/i/status/1512250708896399362

ಗರ್ಭಿಣಿ ಮಹಿಳೆಗೆ ಹೆರಿಗೆ  ನೋವು ಕಾಣಿಸಿಕೊಂಡಿದ್ದು  ಕರೆಂಟ್ ಇಲ್ದ ಕಾರಣ ಆಸ್ಪತ್ರೆಯಲ್ಲಿ ಎಷ್ಟು ಸಾಧ್ಯವೋ ಅಷ್ಟು ಟಾರ್ಚ್ ಬಳಸಿ  ಹೆರಿಗೆ ಮಾಡಿಸಲಾಗಿದೆ.  ಅದೃಷ್ಟವಶಾತ್  ಯಾವುದೇ ತೊಡಕುಗಳಿಲ್ಲದೆ ಮಗು ಆರೋಗ್ಯವಾಗಿ ಟಾರ್ಚ್ ಬೆಳಕಿನಲ್ಲಿ ಜನಿಸಿದೆ.

 “ಆಂಧ್ರಪ್ರದೇಶ ರಾಜ್ಯವು ಕತ್ತಲೆಯಲ್ಲಿದೆ. ತೀವ್ರ ವಿದ್ಯುತ್ ಕಡಿತದಿಂದ ಜನರು ನರಕಯಾತನೆ ಅನುಭವಿಸುತ್ತಿದ್ದಾರೆ. ಅನಧಿಕೃತ ವಿದ್ಯುತ್ ಕಡಿತದಿಂದ ಹಳ್ಳಿಗಳಲ್ಲಿ ಜನರು ತೊಂದರೆ ಅನುಭವಿಸುತ್ತಿದ್ದಾರೆ. ಹೆರಿಗೆ ಆಸ್ಪತ್ರೆಗಳಲ್ಲಿ ಗರ್ಭಿಣಿಯರು ಮತ್ತು ಬಾಣಂತಿಯರ ಸಂಕಷ್ಟದ ಬಗ್ಗೆ ಮುಖ್ಯಮಂತ್ರಿಗಳ ಪ್ರತಿಕ್ರಿಯೆ ಏನು? ವಿಪಕ್ಷ ನಾಯಕ ಚಂದ್ರಬಾಬು ನಾಯ್ಡು ಅವರು ವೀಡಿಯೋ ಶೇರ್ ಮಾಡಿ ಸರ್ಕಾರವನ್ನ ಪ್ರಶ್ನಿಸಿದ್ದಾರೆ.

https://twitter.com/i/status/1512003912051556354

Andhra Hospital Faces 8-Hour Power Cut, Woman Delivers Baby Under Torch Light

Tags: Andhra HospitalPower Cut
ShareTweetSendShare
Join us on:

Related Posts

ಜೂನ್ 13ರಿಂದ ಪ್ರಧಾನಿ ಮೋದಿ ಯುರೋಪ್ ಪ್ರವಾಸ; ಫ್ರಾನ್ಸ್-ಸ್ಲೋವಾಕಿಯಾ ಭೇಟಿ

ಜೂನ್ 13ರಿಂದ ಪ್ರಧಾನಿ ಮೋದಿ ಯುರೋಪ್ ಪ್ರವಾಸ; ಫ್ರಾನ್ಸ್-ಸ್ಲೋವಾಕಿಯಾ ಭೇಟಿ

by Shwetha
June 11, 2026
0

ಪ್ರಧಾನಿ ನರೇಂದ್ರ ಮೋದಿ ಅವರು ಜೂನ್ 13ರಿಂದ 18ರವರೆಗೆ ಯುರೋಪ್ ಪ್ರವಾಸ ಕೈಗೊಳ್ಳಲಿದ್ದು, ಪ್ರಮುಖ ರಾಷ್ಟ್ರಗಳಾದ ಫ್ರಾನ್ಸ್ ಹಾಗೂ ಸ್ಲೋವಾಕಿಯಾ ಗೆ ಭೇಟಿ ನೀಡಲಿದ್ದಾರೆ. ಭಾರತದ ಜಾಗತಿಕ...

ತೃಣಮೂಲ ಬಿಟ್ಟು ಕಾಂಗ್ರೆಸ್ ಸೇರಲು ಮಮತಾ ಬ್ಯಾನರ್ಜಿ ಒಲವು? ದೆಹಲಿ ರಾಜಕಾರಣದಲ್ಲಿ ತಲ್ಲಣ!

ತೃಣಮೂಲ ಬಿಟ್ಟು ಕಾಂಗ್ರೆಸ್ ಸೇರಲು ಮಮತಾ ಬ್ಯಾನರ್ಜಿ ಒಲವು? ದೆಹಲಿ ರಾಜಕಾರಣದಲ್ಲಿ ತಲ್ಲಣ!

by Shwetha
June 11, 2026
0

ಭಾರತದ ರಾಜಕೀಯ ಇತಿಹಾಸದಲ್ಲಿ ಹಿಂದೆಂದೂ ಕಂಡರಿಯದಂತಹ ಬೃಹತ್ ಸಂಚಲನವೊಂದು ಸೃಷ್ಟಿಯಾಗುವ ಲಕ್ಷಣಗಳು ಗೋಚರಿಸುತ್ತಿವೆ. ಪಶ್ಚಿಮ ಬಂಗಾಳದ ಅಧಿಪತಿ, ತೃಣಮೂಲ ಕಾಂಗ್ರೆಸ್ ಅಧಿನಾಯಕಿ ಮಮತಾ ಬ್ಯಾನರ್ಜಿ ಅವರು ಶೀಘ್ರದಲ್ಲೇ...

ನೆಹರು ದಾಖಲೆಯನ್ನು ಹಿಂದಿಕ್ಕಲಿರುವ ಪ್ರಧಾನಿ ಮೋದಿ

ನೆಹರು ದಾಖಲೆಯನ್ನು ಹಿಂದಿಕ್ಕಲಿರುವ ಪ್ರಧಾನಿ ಮೋದಿ

by Shwetha
June 10, 2026
0

ಪ್ರಧಾನಿ ನರೇಂದ್ರ ಮೋದಿ ಅವರು ಭಾರತದ ಮೊದಲ ಪ್ರಧಾನಿ ಜವಾಹರಲಾಲ್ ನೆಹರು ಅವರ ಮತ್ತೊಂದು ಮಹತ್ವದ ದಾಖಲೆಯನ್ನು ಸರಿಗಟ್ಟಿದ್ದು, ನಾಳೆಯಿಂದ ಅದನ್ನು ಹಿಂದಿಕ್ಕಲಿದ್ದಾರೆ. ಚುನಾವಣೆಯಲ್ಲಿ ಜನರಿಂದ ಆಯ್ಕೆಯಾಗಿ...

ಇರಾನ್‌ಗೆ ಪ್ರಯಾಣಿಸದಂತೆ ಭಾರತೀಯರಿಗೆ ತುರ್ತು ಎಚ್ಚರಿಕೆ

ಇರಾನ್‌ಗೆ ಪ್ರಯಾಣಿಸದಂತೆ ಭಾರತೀಯರಿಗೆ ತುರ್ತು ಎಚ್ಚರಿಕೆ

by Shwetha
June 9, 2026
0

ಮಧ್ಯಪ್ರಾಚ್ಯ ಪ್ರದೇಶದಲ್ಲಿ ಹೆಚ್ಚುತ್ತಿರುವ ಉದ್ವಿಗ್ನತೆ ಹಾಗೂ ಭದ್ರತಾ ಪರಿಸ್ಥಿತಿಯನ್ನು ಗಮನದಲ್ಲಿಟ್ಟುಕೊಂಡು, ಇರಾನ್‌ಗೆ ಪ್ರಯಾಣ ಮಾಡದಂತೆ ಭಾರತೀಯರಿಗೆ ತುರ್ತು ಸಲಹೆ ನೀಡಲಾಗಿದೆ. ಭಾರತ ಸರ್ಕಾರದ ರಾಯಭಾರ ಕಚೇರಿ ಈ...

ಟಿಎಂಸಿಯಲ್ಲಿ ಭುಗಿಲೆದ್ದ ಅಂತರ್ಯುದ್ಧ: ಸೋದರಳಿಯನಿಗೆ ಮಮತಾ ಬ್ಯಾನರ್ಜಿ ಅಂಕುಶ

ಟಿಎಂಸಿಯಲ್ಲಿ ಭುಗಿಲೆದ್ದ ಅಂತರ್ಯುದ್ಧ: ಸೋದರಳಿಯನಿಗೆ ಮಮತಾ ಬ್ಯಾನರ್ಜಿ ಅಂಕುಶ

by Shwetha
June 8, 2026
0

ಪಶ್ಚಿಮ ಬಂಗಾಳ ರಾಜಕೀಯದಲ್ಲಿ ಈಗ ಸಂಚಲನ ಸೃಷ್ಟಿಯಾಗಿದ್ದು, ತೃಣಮೂಲ ಕಾಂಗ್ರೆಸ್ ಪಕ್ಷದ ಒಳಗಿನ ಭಿನ್ನಮತ ಸ್ಫೋಟಗೊಂಡಿದೆ. ವಿಧಾನಸಭಾ ಚುನಾವಣೆಯ ಸೋಲಿನ ಆಘಾತದಿಂದ ಹೊರಬರಲು ಪ್ರಯತ್ನಿಸುತ್ತಿರುವ ಪಕ್ಷದ ಅಧಿನಾಯಕಿ...

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • Astrology – ಯಾವ ಯಾವ ರಾಶಿಯವರಿಗೆ ಯಾವ ನಕ್ಷತ್ರ ಬರುತ್ತದೆ ಗೋತ್ತಾ ನಿಮಗೆ..??

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram