ADVERTISEMENT
Wednesday, August 5, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home Mumbai Karnataka

Dingaleshwar Swamiji: ಸಿಎಂ, ಭಾವೈಕ್ಯತಾ ದಿನವನ್ನು ಹಿಂಪಡೆಯಬೇಕು : ದಿಂಗಾಲೇಶ್ವರ ಸ್ವಾಮೀಜಿ

Vivek Biradar by Vivek Biradar
April 20, 2022
in Mumbai Karnataka, Newsbeat, ಮುಂಬೈ ಕರ್ನಾಟಕ
Dingaleshwar Swamiji Saaksha Tv
Share on FacebookShare on TwitterShare on WhatsappShare on Telegram

ಸಿಎಂ, ಭಾವೈಕ್ಯತಾ ದಿನವನ್ನು ಹಿಂಪಡೆಯಬೇಕು : ದಿಂಗಾಲೇಶ್ವರ ಸ್ವಾಮೀಜಿ

ಗದಗ: ಸರಕಾರ ಮಠಗಳಿಂದಲೂ ಕಮಿಷನ್ ಪಡೆದುಕೊಳ್ಳುತ್ತಿದೆ ಎಂದು ಹೇಳಿಕೆ ನೀಡಿದ್ದ ದಿಂಗಾಲೇಶ್ವರ ಸ್ವಾಮೀಜಿ, ಈಗ ಮತ್ತೆ ಸಿಎಂ ಅವರು ಘೋಷಿಸಿದ್ದ ಭಾವೈಕ್ಯತಾ ದಿನ ವಿಚಾರಕ್ಕೆ ವಿರೋಧ ವ್ಯಕ್ತಪಡಿಸಿದ್ದಾರೆ.

Related posts

sports/rishabh-pant-meets-ms-dhoni-ahead-of-sri-lanka-test-

ಭಾರತದ ಲಂಕಾ ಪ್ರವಾಸ – ಧೋನಿಯ ಮಾರ್ಗದರ್ಶನ ಪಡೆದ ರಿಷಪ್ ಪಂತ್..!

August 4, 2026
sports/ms-dhoni-rides-ktm-390-duke-in-chennai-

ಚೆನ್ನೈನಲ್ಲಿ ಹೈಸ್ಪೀಡ್ ಕೆಟಿಎಂ ಬೈಕ್ ಸವಾರಿ ಮಾಡಿದ ಧೋನಿ

August 4, 2026

ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿಯವರು ಲಿಂಗೈಕ್ಯ ತೋಂಟದಾರ್ಯ ಸಿದ್ಧಲಿಂಗ ಶ್ರೀಗಳ ಜನ್ಮ ದಿನವನ್ನು ಭಾವೈಕ್ಯತಾ ದಿನ ಎಂದು ಘೋಷಿಸಿದದ್ದರು. ಇದಕ್ಕೆ ವಿರೋಧಿಸಿದ ದಿಂಗಾಲೇಶ್ವರ ಸ್ವಾಮೀಜಿ, ಆರ್‍ಎಸ್‍ಎಸ್ ಬಗ್ಗೆ, ಬ್ರಾಹ್ಮಣರ ಬಗ್ಗೆ ಬಾಯಿಗೆ ಬಂದಂತೆ ತೋಂಟದಾರ್ಯ ಶ್ರೀಗಳು ಮಾತನಾಡುತ್ತಿದ್ದರು. ಜಾತಿ ಜಾತಿ ನಡ್ವೆ ತಂದಿಡುತ್ತಾ ಇದ್ದರು. ಅಂಥವರ ಹೆಸರಲ್ಲಿ ಭಾವೈಕ್ಯ ದಿನ ಎಂದು ಘೋಷಿಸಿದ್ದು ತಪ್ಪು. ಕೂಡಲೇ ಅದನ್ನು ಹಿಂಪಡೆಯಬೇಕೆಂದು ಆಗ್ರಹಿಸಿದ್ದಾರೆ.

ಇದಕ್ಕೆ ಪ್ರತಿಕ್ರಿಯಿಸಿದ ಸಚಿವ ಸಿಸಿ ಪಾಟೀಲ್  ಇಂತಹ ಆರೋಪ ಮಾಡೋದು ಸರಿಯಲ್ಲ. ದಿಂಗಾಲೇಶ್ವರರ ಮಠಕ್ಕೆ ಅನುದಾನ ಕೊಟ್ಟಿಲ್ಲ ಅಂತಾ ಹೀಗೆಲ್ಲಾ ಮಾತಾಡುತ್ತಾ ಇದ್ದಾರೆ. ನಿಮ್ಮ ಪೂರ್ವಾಶ್ರಮದ ಕತೆ ನಮಗೂ ಗೊತ್ತು. ಮೂರುಸಾವಿರ ಮಠದ ಗದ್ದುಗೆಯನ್ನು ತೋಳ್ಬಲದ ಮೂಲಕ ಏರಲು ಪ್ರಯತ್ನ ಪಟ್ಟರಿ. ನೀವು ಪೀಠದಲ್ಲಿದ್ದೀರಿ ಎಂಬ ಕಾರಣಕ್ಕೆ ಸ್ವಾಮೀಜಿ ಎಂದು ಒಪ್ಪಿದ್ದೀವಿ ಅಷ್ಟೇ ಎಂದು ಸಿಸಿ ಪಾಟೀಲ್ ವಾಗ್ದಾಳಿ ನಡೆಸಿದ್ದಾರೆ.

Tags: #Saaksha TVCM BommaiDingaleshwar SwamijiSadbhavana Day
ShareTweetSendShare
Join us on:

Related Posts

sports/rishabh-pant-meets-ms-dhoni-ahead-of-sri-lanka-test-

ಭಾರತದ ಲಂಕಾ ಪ್ರವಾಸ – ಧೋನಿಯ ಮಾರ್ಗದರ್ಶನ ಪಡೆದ ರಿಷಪ್ ಪಂತ್..!

by admin
August 4, 2026
0

ಫಿಯರ್‍ಲೆಸ್ ಕ್ರಿಕೆಟರ್ ರಿಷಬ್ ಪಂತ್ ಶ್ರೀಲಂಕಾ ಪ್ರವಾಸಕ್ಕೆ ರೆಡಿಯಾಗುತ್ತಿದ್ದಾರೆ. ಅಪಘಾತ, ಸತತ ಗಾಯ, ಸ್ಥಿರ ಪ್ರದರ್ಶನದ ಕೊರತೆಯ ನಡುವೆಯೂ ಪಂತ್ ಟೀಮ್ ಇಂಡಿಯಾದ ಟೆಸ್ಟ್ ತಂಡದ ಆಧಾರಸ್ತಂಭವಾಗಿದ್ದಾರೆ....

sports/ms-dhoni-rides-ktm-390-duke-in-chennai-

ಚೆನ್ನೈನಲ್ಲಿ ಹೈಸ್ಪೀಡ್ ಕೆಟಿಎಂ ಬೈಕ್ ಸವಾರಿ ಮಾಡಿದ ಧೋನಿ

by admin
August 4, 2026
0

ಟೀಮ್ ಇಂಡಿಯಾದ ಮಾಜಿ ನಾಯಕ ಮಹೇಂದ್ರ ಸಿಂಗ್ ಧೋನಿ ಅವರು, ಮದ್ರಾಸ್ ಇಂಟರ್ ನ್ಯಾಷನಲ್ ಸಕ್ರ್ಯೂಟ್‍ನಲ್ಲಿ ಕೆಟಿಎಂ 390 ಡ್ಯೂಕ್ ಬೈಕ್ ಸವಾರಿ ಮಾಡುವ ಮೂಲಕ ಗಮನ...

auqib-nabi-life-story-kannada

Teamindia- ಹಿಮದ ನಾಡಿನ ಐಸ್‍ಮೆನ್..ಟೀಮ್ ಇಂಡಿಯಾದ  ಹೊಸ ಸ್ಪೀಡ್ ಗನ್. ಅವನ ಹೆಸರು..!

by admin
August 4, 2026
0

ಅವನು ಗುರಿ ಹೊಡೆಯುವ ಸ್ನೈಪರ್. ಬುಲೆಟ್ ವೇಗದಲ್ಲಿ ಬೌಲಿಂಗ್ ಮಾಡುವ ಸ್ಟ್ರೈಕರ್. ನಿರಂತರವಾಗಿ ಬೌಲ್ ಮಾಡುವ ಬೌಲಿಂಗ್ ಮೆಷಿನ್. ದಣಿವರಿಯದ ಐರಾನ್ ಮ್ಯಾನ್. ವಿಕೆಟ್ ಪಡೆಯುವ ಹಂಟರ್,...

ಎಲ್ಲಾ ಹೋಟೆಲ್‌ಗಳಲ್ಲಿ ಬಿಸಿ ನೀರು ಕಡ್ಡಾಯಕ್ಕೆ ಆರೋಗ್ಯ ಇಲಾಖೆ ಸಜ್ಜು

ಎಲ್ಲಾ ಹೋಟೆಲ್‌ಗಳಲ್ಲಿ ಬಿಸಿ ನೀರು ಕಡ್ಡಾಯಕ್ಕೆ ಆರೋಗ್ಯ ಇಲಾಖೆ ಸಜ್ಜು

by Shwetha
August 4, 2026
0

ರಾಜ್ಯದ ಸಾರ್ವಜನಿಕರ ಆರೋಗ್ಯ ರಕ್ಷಣೆಗೆ ಆರೋಗ್ಯ ಇಲಾಖೆ ಮತ್ತೊಂದು ಮಹತ್ವದ ಕ್ರಮಕ್ಕೆ ಮುಂದಾಗಿದೆ. ಶಾಲೆಗಳ ಸುತ್ತಮುತ್ತ ಜಂಕ್ ಫುಡ್ ಮಾರಾಟಕ್ಕೆ ನಿರ್ಬಂಧ ಹೇರಿದ ಬಳಿಕ, ಇದೀಗ ರಾಜ್ಯದ...

ಸಂಪುಟ ವಿಸ್ತರಣೆ ಬೆನ್ನಲ್ಲೇ ಕಾಂಗ್ರೆಸ್‌ನಲ್ಲಿ ಭುಗಿಲೆದ್ದ ಅಸಮಾಧಾನದ ಕಿಚ್ಚು: ತನ್ವೀರ್ ಸೇಠ್ ಮತ್ತು ಲಕ್ಷ್ಮಿ ಹೆಬ್ಬಾಳ್ಕರ್ ಬೆಂಬಲಿಗರಿಂದ ಬೀದಿಗಿಳಿದು ಪ್ರತಿಭಟನೆ

ಸಂಪುಟ ವಿಸ್ತರಣೆ ಬೆನ್ನಲ್ಲೇ ಕಾಂಗ್ರೆಸ್‌ನಲ್ಲಿ ಭುಗಿಲೆದ್ದ ಅಸಮಾಧಾನದ ಕಿಚ್ಚು: ತನ್ವೀರ್ ಸೇಠ್ ಮತ್ತು ಲಕ್ಷ್ಮಿ ಹೆಬ್ಬಾಳ್ಕರ್ ಬೆಂಬಲಿಗರಿಂದ ಬೀದಿಗಿಳಿದು ಪ್ರತಿಭಟನೆ

by Shwetha
August 4, 2026
0

ಬೆಂಗಳೂರು: ರಾಜ್ಯ ಸಚಿವ ಸಂಪುಟ ವಿಸ್ತರಣೆಯ ಬೆನ್ನಲ್ಲೇ ಆಡಳಿತಾರೂಢ ಕಾಂಗ್ರೆಸ್ ಪಕ್ಷದಲ್ಲಿ ಭಿನ್ನಮತ ಸ್ಫೋಟಗೊಂಡಿದೆ. ಸಚಿವ ಸ್ಥಾನದ ಆಕಾಂಕ್ಷಿಗಳಾಗಿದ್ದ ಹಿರಿಯ ಶಾಸಕರಿಗೆ ಮಂತ್ರಿಗಿರಿ ಕೈತಪ್ಪಿದ್ದರಿಂದ ರಾಜ್ಯದ ವಿವಿಧೆಡೆ...

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • ಈ ಒಂದು ದೀಪವನ್ನು ಮನೆಯಲ್ಲಿ ಮೂರು ಮಂಗಳವಾರ ಶುಕ್ರವಾರ ಹಚ್ಚಿ ನೋಡಿ ಸಾಕು ಸಾಕ್ಷಾತ್ ಮಹಾಲಕ್ಷ್ಮೀ ಮನೆಗೆ ಬರ್ತಾಳೆ..

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram