ADVERTISEMENT
Wednesday, August 12, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home Astrology

ದೇವಸ್ಥಾನದಲ್ಲಿ ಕೊಡುವ ಮಂತ್ರಾಕ್ಷತೆಯಿಂದ ಹೀಗೆ ಮಾಡಿ ದೇವರ ಕೃಪೆಗೆ ಪಾತ್ರರಾಗಿ.

Naveen Kumar B C by Naveen Kumar B C
April 25, 2022
in Astrology, Newsbeat, ಜ್ಯೋತಿಷ್ಯ
Share on FacebookShare on TwitterShare on WhatsappShare on Telegram

ದೇವಸ್ಥಾನದಲ್ಲಿ ಕೊಡುವ ಮಂತ್ರಾಕ್ಷತೆಯಿಂದ ಹೀಗೆ ಮಾಡಿ ದೇವರ ಕೃಪೆಗೆ ಪಾತ್ರರಾಗಿ.

ನಮಸ್ಕಾರ ಪ್ರಿಯ ಬಂಧೂಗಳೇ ನಾವು ನಮ್ಮ ಮನಸ್ಸಿನಲ್ಲಿ ಇರುವ ಕೋರಿಕೆಗಳನ್ನು ಈಡೇರಿಸಿಕೊಳ್ಳಲು ಹಾಗೇನೆ ನಮ್ಮ ಜೀವನದಲ್ಲಿ ಇರುವ ಸಮಸ್ಯೆಗಳಿಂದ ಮುಕ್ತಿ ಹೊಂದಲು ದೇವಸ್ಥಾನಕ್ಕೆ ಹೋಗುತ್ತೇವೆ

Related posts

slum-dog-movie-glimpse-tabu-gauri-hegde-vijay-sethupathi-puri-jagannadh

ವಿಜಯ್ ಸೇತುಪತಿ ಮತ್ತು ಪೂರಿ ಜಗನ್ನಾಥ್ ಅವರ ಬಹುನಿರೀಕ್ಷಿತ ಆಕ್ಷನ್-ಡ್ರಾಮಾ ‘ಸ್ಲಮ್ ಡಾಗ್’ ಚಿತ್ರದ ಹೊಸ ಗ್ಲಿಂಪ್ಸ್ ರಿಲೀಸ್;

August 11, 2026
varamahalakshmi-vrata-ashtalakshmi-coin-remedy-for-wealth

ವರಮಹಾಲಕ್ಷ್ಮಿ ವ್ರತದ ದಿನದಂದು ಎಂಟು ಒಂದು ರೂಪಾಯಿ ನಾಣ್ಯಗಳನ್ನು ಇಟ್ಟು ಅಷ್ಟಲಕ್ಷ್ಮಿ ದೇವತೆಗಳ ಆಶೀರ್ವಾದವನ್ನು ಪಡೆಯುವ ಮೂಲಕ ಮಾಡಬಹುದಾದ ತಾಂತ್ರಿಕ ಪರಿಹಾರ.

August 11, 2026

ಏಕೆಂದರೆ ದೇವಸ್ಥಾನದಲ್ಲಿ ದೇವರಿಗೆ ನಮಸ್ಕರಿಸಿ ಕುಳಿತರೆ ಮನಸ್ಸಿಗೆ ನೆಮ್ಮದಿ ಸಿಗುತ್ತದೆ ಏಕೆಂದರೆ ದೇವಸ್ಥಾನ ಒಂದು ಪವಿತ್ರವಾದ ತಾಣವಾಗಿದೆ ಅಲ್ಲಿ ಪ್ರಶಾಂತತೆ ತುಂಬಿರುತ್ತದೆ ಆ ದೇವರು ಆ ಪವಿತ್ರವಾದ ಜಾಗದಲ್ಲಿ ನೆಲೆಸಿದ್ದಾನೆ ಎನ್ನುವ ಭಕ್ತಿಭಾವ ನಮ್ಮ ಮನಸ್ಸಿನಲ್ಲಿ ಬೇರೂರಿರುತ್ತದೆ

ಶ್ರೀ ಕ್ಷೇತ್ರ ಕಟೀಲು ದುರ್ಗಾಪರಮೇಶ್ವರೀ
ದೈವಜ್ಞ ಪ್ರಧಾನ್ ತಾಂತ್ರಿಕ್ ಜ್ಞಾನೇಶ್ವರ್ ರಾವ್
ನಿಮ್ಮ ಜೀವನದ ಯಾವುದೇ ಗುಪ್ತ,ಪ್ರೀತಿ-ಪ್ರೇಮ ದಾಂಪತ್ಯ,ವೈವಾಹಿಕ,ವ್ಯವಹಾರಿಕ ಎಂತಹ ಸಮಸ್ಯೆಗಳೇ ಇದ್ದರೂ ಆ ಸಮಸ್ಯೆಗಳಿಗೆ ದೈವಿಕ ವಿಧಿವಿಧಾನದ ಶಾಸ್ತ್ರೋವಾದ ಮಾರ್ಗವನ್ನು ಕೆಲವೇ ಗಂಟೆಯಲ್ಲಿ ಪೋನಿನ ಮೂಲಕ ಶಾಶ್ವತವಾಗಿ ಪರಿಹಾರ ತಿಳಿಸಿಕೊಡುತ್ತಾರೆ  ತಪ್ಪದೆ ಕರೆ ಮಾಡಿ 85489 98564

ಹಾಗಾಗಿ ನಮಗೆ ಮತ್ತು ನಮ್ಮ ಮನಸ್ಸಿಗೆ ಆ ದೇವಸ್ಥಾನ ನೆಮ್ಮದಿಯ ಜಾಗವಾಗಿರುತ್ತದೆ ಹಾಗೇನೆ ದೇವರು ನಮ್ಮ ಎಲ್ಲ ಇಷ್ಟಾರ್ಥಗಳನ್ನು ಈಡೇರಿಸುತ್ತಾನೆ ಎನ್ನುವ ಭಾವನೆ ನಮ್ಮಲ್ಲಿ ಮೂಡುತ್ತದೆ ಹಾಗೇನೆ ದೇವಸ್ಥಾನದಲ್ಲಿ ಕೊಡುವ ಹೂವು ಪ್ರಸಾಧ ಅಕ್ಷತೆಕಾಳುಗಳು ತುಂಬಾ ಮಹತ್ವವಾದವು ಆದ್ದರಿಂದ ಅವುಗಳನ್ನು ನೆಲಕ್ಕೆ ಬಿಸಾಡಬಾರದು ಜೊತೆಗೆ ದೇವಸ್ಥಾನದಲ್ಲಿ ಕೊಡುವ

ಮಂತ್ರಾಕ್ಷತೆಯನ್ನು ಏನು ಮಾಡಬೇಕು ಎಂಬುದನ್ನು ಇವತ್ತಿನ ಈ ಲೇಖನದಲ್ಲಿ ಈಗ ತಿಳಿಯೋಣ ಬನ್ನಿ ಕಲಿಯುಗದ ಕಾಮದೇನು ಕೇಳಿದ ವರವನ್ನು ಕೊಡುವ ತುಂಗಭದ್ರಾ ತೀರದ ಮಂತ್ರಾಲಯ ರಾಘವೇಂದ್ರ ಸ್ವಾಮಿ ದೇವಾಲಯದಲ್ಲಿ ಹಾಗೇನೆ ಹಲವಾರು ದೇವಾಲಯಗಳಲ್ಲಿ ಮಂತ್ರಾಕ್ಷತೆಯನ್ನು ಪ್ರಸಾಧವಾಗಿ ಕೊಡುತ್ತಾರೆ

ಈ ಮಂತ್ರಾಕ್ಷೆತೆಗೆ ಇರುವ ವಿಶೇಷವಾದ ಮಹತ್ವ ಈಗಿನ ಯುವಪೀಳಿಗೆಗೆ ಗೊತ್ತಿರುವುದಿಲ್ಲ ಮಂತ್ರಾಕ್ಷತೆಯನ್ನು ಏನು ಮಾಡಬೇಕು ಎಂದು ಇವರಿಗೆ ತಿಳಿಯುವುದಿಲ್ಲ ಹಾಗಾಗಿ ಅವುಗಳನ್ನು ತಮ್ಮ ತಲೆಯ ಮೇಲೆ ಹಾಕಿಕೊಳ್ಳದೆ ಜೊತೆಗೆ ಜೇಬಿನಲ್ಲಿಯೂ ಇಟ್ಟುಕೊಳ್ಳದೆ ನೆಲದ ಮೇಲೆಯೆ ಚೆಲ್ಲುತ್ತಾರೆ ಆದರೆ

ಶ್ರೀ ಗುರುರಾಘವೇಂದ್ರ ಸ್ವಾಮಿ ದೇವಾಲಯದಲ್ಲಿ ಸಿಕ್ಕಿರುವ ಮಂತ್ರಾಕ್ಷತೆ ಬಹಳ ಶ್ರೇಷ್ಠವಾದದ್ದು ಆದ್ದರಿಂದ ಈ ಮಂತ್ರಾಕ್ಷತೆ ನಮಗೆ ಸಿಕ್ಕರೆ ನಾವು ಮಾಡುವ ಪ್ರತಿಯೊಂದು ಕಾರ್ಯ ಕ್ಷೇತ್ರಗಳಲ್ಲಿಯೂ ಸಹ ನಮಗೆ ಯಶಸ್ಸು ಸಿಗುತ್ತದೆ. ಮದುವೆ

ಶುಭಾರಂಭಗಳಲ್ಲಿಯೂ ಸಹ ಶುಭ ಸಂಕೇತವಾಗಿ ಈ ಅಕ್ಷತೆಯನ್ನು ಬಳಸುತ್ತಾರೆ ಮದುವೆ ಮಾಡಿಕೊಳ್ಳುವ ವಧುವರರಿಗೆ ಹಾಕುವ ಆರತಕ್ಷತೆಯಲ್ಲಿ ಸಾವಿರಾರು ಪ್ರಾರ್ಥನೆ ಇರುತ್ತದೆ ಹಾಗೇನೆ ಗುರು ರಾಯರ ಮಠದಲ್ಲಿ ಕೊಡುವ ಮಂತ್ರಾಕ್ಷತೆಯನ್ನು ನೀವು ತಲೆಗೆ ಹಾಕಿಕೊಳ್ಳುತ್ತಿರ ಆದರೆ ಅವು ಕೆಳಗೆ ಬೀಳುತ್ತವೆ

ಏಕೆಂದರೆ ಮಂತ್ರಾಕ್ಷತೆಗೆ ಅಪಾರವಾದ ಶಕ್ತಿ ಇದೆ ಆದ್ದರಿಂದ ಅವುಗಳನ್ನು ಸರಿಯಾಗಿ ಉಪಯೋಗಿಸಿದರೆ ನಮಗೆ ಅದರಿಂದ ತುಂಬಾ ಒಳ್ಳೆಯದು ಆಗುತ್ತದೆ ಹಾಗೇನೆ ನೀವು ಯಾವುದೆ ರೀತಿಯ ಆರೋಗ್ಯ ಸಮಸ್ಯೆಗಳಿಂದ ಮುಕ್ತಿ ಹೊಂದಲು ಈ ಮಂತ್ರಾಕ್ಷತೆಯನ್ನು ಬಳಸಬಹುದು ಆದ್ದರಿಂದ ರಾಯರ ಮಠದಲ್ಲಿ ಕೊಡುವ ಮಂತ್ರಾಕ್ಷತೆಯನ್ನು

ಒಂದು ಬಿಳಿ ಬಟ್ಟೆಯಲ್ಲಿ ಕಟ್ಟಿಕೊಂಡು ಅದನ್ನು ನಿಮ್ಮ ದೇಹದ ಬಲ ಭಾಗದಲ್ಲಿ ಇಟ್ಟುಕೊಳ್ಳಬೇಕು ಅಂದರೆ ಬಲ ಭಾಗದ ಜೇಬಿನಲ್ಲಿ ಇಡಬೇಕು ನಂತರ ಮನೆಗೆ ಹೋದಮೇಲೆ ಶ್ರೀಗಂಧವನ್ನು ನೀರಿನಲ್ಲಿ ಕಲಸಿ ಅದಕ್ಕೆ

ಶ್ರೀ ಕ್ಷೇತ್ರ ಕಟೀಲು ದುರ್ಗಾಪರಮೇಶ್ವರೀ ಜ್ಯೋತಿಷ್ಯಶಾಸ್ತ್ರಂ  ಶ್ರೀ ಜ್ಞಾನೇಶ್ವರ್ ರಾವ್ ಪ್ರಧಾನ ತಾಂತ್ರಿಕ( 8548998564 ) ರಕ್ತೇತೇಶ್ವರೀ ದೇವಿ ಮತ್ತು ದುರ್ಗಾಪರಮೇಶ್ವರೀ ದೇವಿ ತಾಯಿ ಆರಾಧನೆ ಮಾಡುತ್ತಾ ಕೊಳ್ಳೇಗಾಲದ ರಣಮೋಡಿ ಮತ್ತು ಕೇರಳದ ಕುಟ್ಟಿಚಾತನ್ ಪೂಜಾಪದ್ಧತಿಯಿಂದ ನಿಮ್ಮ ಸರ್ವ ಘೋರ ಗುಪ್ತ ಕಠಿಣ ಸಮಸ್ಯೆಗಳಿಗೆ ಕೇವಲ 2 ದಿನದಲ್ಲಿ ಶಾಶ್ವತ ಪರಿಹಾರ ಮಾಡಿಕೊಡುತ್ತಾರೆ.

ನಿಮ್ಮ ಸಮಸ್ಯೆಗಳಾದ ವಿದ್ಯಾ ಭ್ಯಾಸದಲ್ಲಿ ತೊಂದರೆ, ಉದ್ಯೋಗ ಸಮಸ್ಯೆ, ಮನೆಯಲ್ಲಿ ಹಣಕಾಸಿನ ಅಭಾವ ಎಷ್ಟೇ ದುಡ್ಡಿದ್ದರು ನೆಮ್ಮದಿಯಕೊರತೆ ಇಷ್ಟಪಟ್ಟವರು ನಿಮ್ಮಂತೆ ಆಗಲು, ಪ್ರೀತಿಯಲ್ಲಿ ನಂಬಿ ಮೋಸ, ಗಂಡ ಅಥವಾ ಹೆಂಡತಿ ಪರಸಂಗ ಬಿಡಿಸುವುದು, ಪ್ರೀತಿಯಲ್ಲಿ ಬಿದ್ದು ಮಕ್ಕಳು ಮಾತು ಕೇಳದಿದ್ದರೆ, ಗಂಡ ಹೆಂಡತಿ ನಡುವೆಹೊಂದಾಣಿಕೆ ಸಮಸ್ಯೆ ವಿವಾಹದಲ್ಲಿ ಅಡೆ ತಡೆ ಸಾಲಭಾದೆ ಇನ್ನೂ ಅನೇಕ ಸಮಸ್ಯೆಗಳಿಗೆ 100% ಸೂಕ್ತ ಪರಿಹಾರ ಮತ್ತು ಮಾರ್ಗದರ್ಶನ ನೀಡುತ್ತಾರೆ.

 ಶತ್ರುನಾಶ ಧನವಶೀಕರಣದಂತಹ ಸಮಸ್ಯೆಗಳ ನಿವಾರಣೆಗೆ ಅತ್ಯಂತ ಪ್ರಭಾವಶಾಲಿ ಮತ್ತು ಪ್ರಖ್ಯಾತಿ ಪಡೆದಿರುವ ಜ್ಯೋತಿಷ್ಯರು. ನಿಮ್ಮ ಸಮಸ್ಯೆಗಳಿಗೆ ಯಾರಿಂದಲೂ ಪರಿಹಾರ ಸಿಗದೆ ನೊಂದಿದ್ದರೆ ಇವರನ್ನು ಒಮ್ಮೆನಂಬಿ ಕರೆ ಮಾಡಿ ಖಂಡಿತಾ ಪರಿಹಾರ ಸಿಗುತ್ತದೆ. ಮೊಬೈಲ್ ನಂ ಶ್ರೀ ಜ್ಞಾನೇಶ್ವರ್ ರಾವ್ ಪ್ರಧಾನ ತಾಂತ್ರಿಕ 8548998564

ಒಂದೆರಡು ತುಳಸಿ ದಳವನ್ನು ಹಾಕಿ ತಲೆಗೆ ಚಿಮುಕಿಸಿಕೊಳ್ಳಬೇಕು ನಂತರ ಗುರುರಾಯರನ್ನು ಪ್ರಾರ್ಥಿಸಬೇಕು ನಂತರ ಬಟ್ಟೆಯಲ್ಲಿ ಇರುವ ಅಕ್ಷತೆಗಳಲ್ಲಿ ಎರಡು ಕಾಳುಗಳನ್ನು ಪ್ರತಿದಿನ ನಿಮ್ಮ ತಲೆಯ ಮೇಲೆ ಹಾಕಿಕೊಳ್ಳಬೇಕು ನಂತರ ಈ ಮಂತ್ರಾಕ್ಷತೆಯನ್ನು

ನೀವು ಸಂಗ್ರಹಿಸಿ ಇಟ್ಟುಕೊಳ್ಳುವುದು ತುಂಬಾ ಒಳ್ಳೆಯದು ನಂತರ ನಿಮಗೆ ಏನಾದರೂ ಸಮಸ್ಯೆ ಬಂದರೆ ಈ ಮಂತ್ರಾಕ್ಷತೆ ನಿಮ್ಮ ತಲೆ ಮೇಲೆ ಹಾಕಿಕೊಂಡರೆ ನಿಮಗೆ ರಾಯರ ಆಶೀರ್ವಾದ ಇರುತ್ತದೆ ಹಾಗೇನೆ ನಿಮಗೆ ಏನಾದರೂ ಕಷ್ಟದ ಸಮಯ ಎದುರಾದರೆ ಈ ಮಂತ್ರಾಕ್ಷತೆಯನ್ನು ಬಳಸುವುದು ಉತ್ತಮ ಹಾಗೇನೆ ನಿಮಗೆ ಸಾಧ್ಯವಾದರೆ ಒಮ್ಮೆ ರಾಯರ ಮಠಕ್ಕೆ ಭೇಟಿ ನೀಡುವುದು ಒಳ್ಳೆಯದು. ಈ ಒಂದು ಮಾಹಿತಿ ನಿಮಗೆ ಇಷ್ಟ ಆದ್ರೆ ಲೈಕ್ ಮಾಡಿ ಮತ್ತು ಶೇರ್ ಮಾಡಿ.

Tags: godTemple
ShareTweetSendShare
Join us on:

Related Posts

slum-dog-movie-glimpse-tabu-gauri-hegde-vijay-sethupathi-puri-jagannadh

ವಿಜಯ್ ಸೇತುಪತಿ ಮತ್ತು ಪೂರಿ ಜಗನ್ನಾಥ್ ಅವರ ಬಹುನಿರೀಕ್ಷಿತ ಆಕ್ಷನ್-ಡ್ರಾಮಾ ‘ಸ್ಲಮ್ ಡಾಗ್’ ಚಿತ್ರದ ಹೊಸ ಗ್ಲಿಂಪ್ಸ್ ರಿಲೀಸ್;

by admin
August 11, 2026
0

ವಿಜಯ್ ಸೇತುಪತಿ ಮತ್ತು ಪೂರಿ ಜಗನ್ನಾಥ್ ಅವರ ಬಹುನಿರೀಕ್ಷಿತ ಆಕ್ಷನ್-ಡ್ರಾಮಾ 'ಸ್ಲಮ್ ಡಾಗ್' ಚಿತ್ರದ ಹೊಸ ಗ್ಲಿಂಪ್ಸ್ ರಿಲೀಸ್; ‌ಪವರ್‌ಫುಲ್ ಅಧಿಕಾರಿ 'ಗೌರಿ ಹೆಗ್ಡೆ' ಪಾತ್ರದಲ್ಲಿ ಟಬು!...

varamahalakshmi-vrata-ashtalakshmi-coin-remedy-for-wealth

ವರಮಹಾಲಕ್ಷ್ಮಿ ವ್ರತದ ದಿನದಂದು ಎಂಟು ಒಂದು ರೂಪಾಯಿ ನಾಣ್ಯಗಳನ್ನು ಇಟ್ಟು ಅಷ್ಟಲಕ್ಷ್ಮಿ ದೇವತೆಗಳ ಆಶೀರ್ವಾದವನ್ನು ಪಡೆಯುವ ಮೂಲಕ ಮಾಡಬಹುದಾದ ತಾಂತ್ರಿಕ ಪರಿಹಾರ.

by admin
August 11, 2026
0

ಅಷ್ಟ ಐಶ್ವರ್ಯ ಪಡೆಯಲು ತಾಂತ್ರಿಕ ಪರಿಹಾರ ಅಷ್ಟ ಲಕ್ಷ್ಮಿ ನಾಣ್ಯಗಳು ಶುಕ್ರವಾರ ಮಹಾಲಕ್ಷ್ಮಿ ದೇವಿಗೆ ಶುಭ ದಿನ. ಆ ಶುಕ್ರವಾರ ಬರುವ ಶುಕ್ರ ಹೊರೆಯ ಸಮಯದಲ್ಲಿ ನಾವು...

asthalakshmi-mantra-money-remedy-friday-astrology-tips

ಹಣ ಬರಮಾಡಿಕೊಳ್ಳುವ ಈ ಮಂತ್ರವನ್ನು 28-08-2026 ರಂದು 5 ಬಾರಿ ಪಠಿಸಿ. ಅದೃಷ್ಟದ ರಾಜಯೋಗದ ಹಣವು ನಿಮ್ಮ ಬಳಿ ಸೇರುತ್ತದೆ.

by admin
August 11, 2026
0

ಹಣ ಬರಮಾಡಿಕೊಳ್ಳುವ ಈ ಮಂತ್ರವನ್ನು 28-08-2026 ರಂದು 5 ಬಾರಿ ಪಠಿಸಿ. ಅದೃಷ್ಟದ ರಾಜಯೋಗದ ಹಣವು ನಿಮ್ಮ ಬಳಿ ಸೇರುತ್ತದೆ. 28-08-2026 ರಂದು ನಗದು ಅಗತ್ಯವನ್ನು ಪೂರೈಸಲು...

biscoff-swiggy-dineout-dm-a-lonely-cup-campaign-offers

by admin
August 11, 2026
0

ಒಂಟಿ ಕಾಫಿ ಕಪ್ ಫೋಟೋ ಕಳುಹಿಸಿ, ಆಕರ್ಷಕ ಗಿಫ್ಟ್ ಗೆಲ್ಲಿ: ಟೀ - ಕಾಫಿ ಪ್ರಿಯರಿಗಾಗಿ ವಿನೂತನ ಆಫರ್!  ಬೆಂಗಳೂರು: ಬಿಸಿ ಬಿಸಿ ಟೀ ಅಥವಾ ಕಾಫಿ...

ಆಗಸ್ಟ್ 13ರ ಕಾವೇರಿ ಹೋರಾಟದ ಬಂದ್‌ಗೆ ವಿಘ್ನ:  ಸಂಘಟನೆಗಳ  ಒಡಕಿನಿಂದ ಅತಂತ್ರವಾಯ್ತು ಕಾವೇರಿ ಹೋರಾಟ

ಆಗಸ್ಟ್ 13ರ ಕಾವೇರಿ ಹೋರಾಟದ ಬಂದ್‌ಗೆ ವಿಘ್ನ: ಸಂಘಟನೆಗಳ ಒಡಕಿನಿಂದ ಅತಂತ್ರವಾಯ್ತು ಕಾವೇರಿ ಹೋರಾಟ

by Shwetha
August 11, 2026
0

ತಮಿಳುನಾಡಿಗೆ ಕಾವೇರಿ ನೀರು ಬಿಡುವುದನ್ನು ವಿರೋಧಿಸಿ ಆಗಸ್ಟ್ 13ರಂದು ಕರೆ ನೀಡಲಾಗಿದ್ದ ಕರ್ನಾಟಕ ಬಂದ್ ಈಗ ಅನಿಶ್ಚಿತತೆಯ ಸುಳಿಗೆ ಸಿಲುಕಿದೆ. ರಾಜ್ಯದಾದ್ಯಂತ ಉತ್ತಮ ಮಳೆಯಾಗುತ್ತಿರುವ ಹಿನ್ನೆಲೆಯಲ್ಲಿ ಜಲಾಶಯಗಳು...

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • ಈ ಒಂದು ದೀಪವನ್ನು ಮನೆಯಲ್ಲಿ ಮೂರು ಮಂಗಳವಾರ ಶುಕ್ರವಾರ ಹಚ್ಚಿ ನೋಡಿ ಸಾಕು ಸಾಕ್ಷಾತ್ ಮಹಾಲಕ್ಷ್ಮೀ ಮನೆಗೆ ಬರ್ತಾಳೆ..

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram