ADVERTISEMENT
Friday, April 17, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home Astrology

ಸೂರ್ಯ ಗ್ರಹಣ ಸಮಯದಲ್ಲಿ ಗರ್ಭಿಣಿಯರು ಯಾವ ಕ್ರಮವನ್ನು ಅನುಸರಿಸಬೇಕು? ಮುನ್ನೆಚ್ಚರಿಕೆಯಾಗಿ ಯಾವ ಮಂತ್ರ ಪಠಿಸಿಬೇಕು !!

Mahesh M Dhandu by Mahesh M Dhandu
April 29, 2022
in Astrology, Newsbeat, ಜ್ಯೋತಿಷ್ಯ
what is surya grahan and effect in kannada saaksha tv

what is surya grahan and effect in kannada saaksha tv

Share on FacebookShare on TwitterShare on WhatsappShare on Telegram

ಸೂರ್ಯ ಗ್ರಹಣ ಸಮಯದಲ್ಲಿ ಗರ್ಭಿಣಿಯರು ಯಾವ ಕ್ರಮವನ್ನು ಅನುಸರಿಸಬೇಕು? ಮುನ್ನೆಚ್ಚರಿಕೆಯಾಗಿ ಯಾವ ಮಂತ್ರ ಪಠಿಸಿಬೇಕು !!

ಸೂರ್ಯ ಗ್ರಹಣ ಎಂದರೇನು?
ವೈಜ್ಞಾನಿಕ ತುಲನೆಯ ಪ್ರಕಾರ ಸೂರ್ಯ ಮತ್ತು ಭೂಮಿಯ ನಡುವೆ ಚಂದ್ರನು ಬಂದಾಗ ಗ್ರಹಣವು ಸಂಭವಿಸುತ್ತದೆ. ಆಗ ಭೂಮಿಯು ಸೂರ್ಯನ ಬೆಳಕನ್ನು ಕಳೆದುಕೊಂಡು ಕತ್ತಲನ್ನು ಅನುಭವಿಸುವುದು. ಈ ಒಂದು ವೈಜ್ಞಾನಿಕ ವಿದ್ಯಮಾನವನ್ನೇ ಗ್ರಹಣ ಎಂದು ಪರಿಗಣಿಸಲಾಗುತ್ತದೆ. ಭೂಮಿಯು ಸೂರ್ಯನ ಬೆಳಕನ್ನು ಕಳೆದುಕೊಳ್ಳುವುದರಿಂದ ಅನೇಕ ಸಂಗತಿಗಳು ಸಂಭವಿಸುತ್ತವೆ. ಅದು ಜೀವ ಸಂಕುಲಗಳಿಗೆ ಒಂದು ಆಘಾತಕಾರಿ ಸಂಗತಿಯೂ ಹೌದು ಎಂದು ವೈಜ್ಞಾನಿಕವಾಗಿ ಮತ್ತು ಧಾರ್ಮಿಕವಾಗಿಯೂ ಹೇಳಲಾಗುವುದು. ಇಂತಹ ಒಂದು ಅನುಚಿತ ಸಂಗತಿಗಳು ಉಂಟಾದ ಸಮಯದಲ್ಲಿ ಗರ್ಭಿಣಿಯರಿಗೆ ಸಾಕಷ್ಟು ತೊಡಕಾಗುವ ಸಾಧ್ಯತೆಗಳು ಹೆಚ್ಚು.

Related posts

ದೇವಸ್ಥಾನಗಳ ಟನ್ ಗಟ್ಟಲೆ ಚಿನ್ನ ಸಾರ್ವಜನಿಕ ಉದ್ದೇಶಕ್ಕೆ ಬಳಕೆಯಾಗಲಿ ಫಾದರ್ ಪೌಲ್ ಥೆಲಕ್ಕಟ್ ವಿವಾದಾತ್ಮಕ ಹೇಳಿಕೆ

ದೇವಸ್ಥಾನಗಳ ಟನ್ ಗಟ್ಟಲೆ ಚಿನ್ನ ಸಾರ್ವಜನಿಕ ಉದ್ದೇಶಕ್ಕೆ ಬಳಕೆಯಾಗಲಿ ಫಾದರ್ ಪೌಲ್ ಥೆಲಕ್ಕಟ್ ವಿವಾದಾತ್ಮಕ ಹೇಳಿಕೆ

April 17, 2026
ರಾಮ ಉತ್ತರ ಭಾರತದವನು, ರಾವಣ ದಕ್ಷಿಣದ ಆದಿವಾಸಿ ಎಂದ ಪ್ರಕಾಶ್ ರಾಜ್: ವಿಡಿಯೋ ವೈರಲ್ ಬೆನ್ನಲ್ಲೇ ಟ್ರೋಲ್ ಸುರಿಮಳೆ

ರಾಮ ಉತ್ತರ ಭಾರತದವನು, ರಾವಣ ದಕ್ಷಿಣದ ಆದಿವಾಸಿ ಎಂದ ಪ್ರಕಾಶ್ ರಾಜ್: ವಿಡಿಯೋ ವೈರಲ್ ಬೆನ್ನಲ್ಲೇ ಟ್ರೋಲ್ ಸುರಿಮಳೆ

April 17, 2026

ಶ್ರೀ ಕ್ಷೇತ್ರ ಕಟೀಲು ದುರ್ಗಾಪರಮೇಶ್ವರೀ ದೇವಸ್ಥಾನ ದೈವಜ್ಞ ಪ್ರಧಾನ್ ತಾಂತ್ರಿಕ್ ಜ್ಞಾನೇಶ್ವರ್ ರಾವ್
ನಿಮ್ಮ ಜೀವನದ ಯಾವುದೇ ಗುಪ್ತ,ಪ್ರೀತಿ-ಪ್ರೇಮ ದಾಂಪತ್ಯ,ವೈವಾಹಿಕ,ವ್ಯವಹಾರಿಕ ಎಂತಹ ಸಮಸ್ಯೆಗಳೇ ಇದ್ದರೂ ಆ ಸಮಸ್ಯೆಗಳಿಗೆ ದೈವಿಕ ವಿಧಿವಿಧಾನದ ಶಾಸ್ತ್ರೋವಾದ ಮಾರ್ಗವನ್ನು ಕೆಲವೇ ಗಂಟೆಯಲ್ಲಿ ಪೋನಿನ ಮೂಲಕ ಶಾಶ್ವತವಾಗಿ ಪರಿಹಾರ ತಿಳಿಸಿಕೊಡುತ್ತಾರೆ  ತಪ್ಪದೆ ಕರೆ ಮಾಡಿ 85489 98564

ಗರ್ಭಾವಸ್ಥೆಯಲ್ಲಿ ಇರುವಾಗ ಸೂರ್ಯ ಗ್ರಹಣ
ಗರ್ಭಾವಸ್ಥೆಯಲ್ಲಿ ಇರುವಾಗ ಸೂರ್ಯ ಗ್ರಹಣ ಸಂಭವಿಸಿದರೆ ಹಾನಿಕಾರಕವಾಗಿರುತ್ತದೆಯೇ? ಎನ್ನುವ ಗೊಂದಲ ಅನೇಕರಲ್ಲಿ ಇರುತ್ತದೆ. ವೈಜ್ಞಾನಿಕವಾಗಿ ಉಂಟಾಗುವ ಸೂರ್ಯ ಗ್ರಹಣದಿಂದ ಗರ್ಭಧಾರಣೆಯ ಮೇಲೆ ಪರಿಣಾಮ ಬೀರಬಹುದು ಅಥವಾ ಹುಟ್ಟಲಿರುವ ಮಗುವಿಗೆ ಹಾನಿಯಾಗುತ್ತದೆ ಎನ್ನುವುದಕ್ಕೆ ಯಾವುದೇ ಪುರಾವೆಗಳಿಲ್ಲ. ನಮ್ಮ ಧಾರ್ಮಿಕ ನಂಬಿಕೆಗಳ ಪ್ರಕಾರ ಗ್ರಹಣವು ಗರ್ಭಾವಸ್ಥೆಯಲ್ಲಿರುವ ಮಹಿಳೆಯರಿಗೆ ಹಗೂ ಮಗುವಿಗೆ ಅತ್ಯಂತ ಆಘಾತಕಾರಿಯಾದ ಸಂಗತಿ ಎಂದು ಹೇಳಲಾಗುವುದು.

ಗರ್ಭಾವಸ್ಥೆಯು ಮಹಿಳೆಯರಿಗೆ ಅತ್ಯಂತ ಸೂಕ್ಷ್ಮವಾದ ಮತ್ತು ಮಹತ್ವದ ಸಮಯವಾಗಿರುತ್ತದೆ. ಆ ಸಮಯದಲ್ಲಿ ಗರ್ಭಿಣಿಯರು ಗರ್ಭಾವರ್ಸತೆಗೆ ಸಂಬಂಧಿಸಿದ ವೈದ್ಯಕೀಯ ಮಾರ್ಗದರ್ಶನದ ಜೊತೆಗೆ ಧಾರ್ಮಿಕವಾಗಿ ಆಚರಿಸುವ ಕೆಲವು ಸಂಗತಿಗಳ ಬಗ್ಗೆಯೂ ಹೆಚ್ಚು ಜಾಗರೂಕರಾಗಿರುವ ಅವಧಿಯಾಗಿರುತ್ತದೆ. ಅದಕ್ಕಾಗಿಯೇ ಗರ್ಭಾವಸ್ಥೆಯಲ್ಲಿ ಸೂರ್ಯ ಗ್ರಹಣವು ಹಾನಿಕಾರಕವಾಗಿದೆ ಎಂದು ಹೇಳಲಾಗುವುದು.

what is surya grahan and effect in kannada saaksha tv

ಸೂರ್ಯ ಗ್ರಹಣ ಮತ್ತು ಜ್ಯೋತಿಷ್ಯದ ಮಹತ್ವ
ಜ್ಯೋತಿಷ್ಯ ಶಾಸ್ತ್ರದ ಪ್ರಕಾರ ನೀಚ ಗ್ರಹಗಳಾದ ರಾಹು ಅಥವಾ ಕೇತುವಿನ ನೆರಳು ಸೂರ್ಯನ ಮೇಳೆ ಬಿದ್ದಾಗ ಸೂರ್ಯ ಗ್ರಹಣ ಸಂಭವಿಸುತ್ತದೆ. ಈ ಎರಡು ಗ್ರಹಗಳು ರಾಕ್ಷಸ ಗ್ರಹಗಳು. ಈ ಗ್ರಹವನ್ನು ಸೂರ್ಯನ ಬೆಳಕನ್ನು ಭೂಮಿಗೆ ಬೀಳದಂತೆ ನಿರ್ಬಂಧಿಸಿದಾಗ ಗ್ರಹಣ ಉಂಟಾಗುವುದು. ಸೂರ್ಯನ ಬೆಳಕನ್ನು ಕಳೆದುಕೊಂಡ ಭೂಮಿಗೆ ಹಾಗೂ ಭೂಮಿಯಲ್ಲಿರುವ ಜೀವ ಸಂಕುಲಕ್ಕೆ ಹಾನಿ ಉಂಟಾಗುವುದು ಎಂದು ಹೇಳಲಾಗುವುದು. ಖಗೋಳದಲ್ಲಿ ಇರುವ ಕೇತು ಮತ್ತು ರಾಹಿ ಎನ್ನುವ ಗ್ರಹಗಳು ಬಹಳ ಶಕ್ತಿಶಾಲಿ ಗ್ರಹಗಳು ಎಂದು ನಂಬಲಾಗಿದೆ. ಗ್ರಹಣದ ಸಮಯದಲ್ಲಿ ಉಂಟಾಗುವ ಈ ಗ್ರಹಗಳ ಪ್ರಭಾವವು ಗರ್ಭಾವಸ್ಥೆಯಲ್ಲಿರುವ ಮಹಿಳೆಯರ ಮೇಲೆ ಪ್ರಭಾವ ಬೀರುವ ಸಾಧ್ಯತೆಗಳು ಹೆಚ್ಚಾಗಿರುತ್ತವೆ ಎಂದು ಹೇಳಲಾಗುವುದು. ಹಾಗಾಗಿ ಗ್ರಹಣದ ಸಮಯದಲ್ಲಿ ಗರ್ಭಿಣಿಯರು ಮನೆಯಿಂದ ಆಚೆ ಹೋಗದೆ ಆದಷ್ಟು ಜಾಗರೂಕರಾಗಿ ಇರಬೇಕು.

ಗ್ರಹಣದ ಸಮಯದಲ್ಲಿ ಗರ್ಭಿಣಿಯರು ಕೈಗೊಳ್ಳಬೇಕಾದ ಕ್ರಮಗಳು
ಗರ್ಭಾವಸ್ಥೆಯಲ್ಲಿ ಇರುವ ಮಹಿಳೆಯರ ಆರೋಗ್ಯವು ಅತ್ಯಂತ ಸೂಕ್ಷ್ಮತೆಯಿಂದ ಕೂಡಿರುತ್ತವೆ. ಅವರ ಆರೋಗ್ಯದಲ್ಲಿ ಉಂಟಾಗುವ ಸಣ್ಣ-ಪುಟ್ಟ ಬದಲಾವಣೆಗಳು ಸಹ ಗರ್ಭದಲ್ಲಿ ಇರುವ ಮಗುವಿನ ಮೇಲೆ ಉಂಟಾಗುತ್ತದೆ. ಗ್ರಹಣದ ಸಮಯದಲ್ಲಿ ಪರಿಸರವು ಸಂಪೂರ್ಣವಾಗಿ ಕಲುಷಿತಗೊಳ್ಳುತ್ತವೆ. ಅಂತಹ ಸಮಯದಲ್ಲಿ ಗರ್ಭಿಣಿಯರು ಹೆಚ್ಚು ಕಾಳಜಿಯಿಂದ ಇರಬೇಕು. ಇಲ್ಲವಾದರೆ ವಿಷಪೂರಕ ಕಿರಣ ಹಾಗೂ ಗಾಳಿಗಳು ಮಗುವಿನ ಆರೋಗ್ಯದ ಮೇಲೂ ಪ್ರಭಾವ ಬೀರುತ್ತವೆ. ಹಾಗಾದರೆ ಗ್ರಹಣದ ಸಮಯದಲ್ಲಿ ಗರ್ಭಿಣಿಯರು ಯಾವ ರೀತಿಯ ಮುನ್ನೆಚ್ಚರಿಕೆಯ ಕ್ರಮವನ್ನು ಕೈಗೊಳ್ಳಬೇಕು? ಎನ್ನುವುದನ್ನು ತಿಳಿಯೋಣ ಬನ್ನಿ…

ಗ್ರಹಣದ ಸಮಯದಲ್ಲಿ ಮನೆಯ ಒಳಗೆ ಇರಬೇಕು
ಗ್ರಹಣದ ಸಮಯದಲ್ಲಿ ಗರ್ಭಿಣಿಯರು ಆದಷ್ಟು ಮನೆಯ ಒಳಾಂಗಣದಲ್ಲಿಯೇ ಇರಬೇಕು. ಮನೆಯ ಹೊರಗೆ ಉಳಿದರೆ ಹುಟ್ಟಲಿರುವ ಮಗುವಿನ ಮುಖವು ವಿಕಾರತೆಯಿಂದ ಹಾಗೂ ಕೆಲವು ಅನುಚಿತ ಜನ್ಮ ಗುರುತುಗಳು ಉಂಟಾಗುತ್ತವೆ ಎಂದು ನಂಬಲಾಗಿದೆ. ಗ್ರಹಣದ ಸಮಯದಲ್ಲಿ ಹೊರಗೆ ಉಳಿದರೆ ಮಗುವಿಗೆ ಸೀಳು ತುಟಿಯಂತಹ ಅನೇಕ ಆರೋಗ್ಯ ಸಮಸ್ಯೆಗಳು ಜನ್ಮದಿಂದಲೇ ಕಾಣಿಸಿಕೊಳ್ಳುವುದು. ಹಾಗೊಮ್ಮೆ ಮನೆಯಿಂದ ಹೊರಗೆ ಬಂದರೆ ದೀರ್ಘ ಸಮಯಗಳ ಕಾಲ ಹೊರಗೇ ಇರಬಾರದು ಎಂದು ಹೇಳಲಾಗುವುದು.

ಬರಿ ಕಣ್ಣಿನಿಂದ ಸೂರ್ಯ ಗ್ರಹಣದ ವೀಕ್ಷಣೆ
ಗರ್ಭಿಣಿಯರು ಸೂರ್ಯ ಗ್ರಹಣವನ್ನು ಬರೀ ಕಣ್ಣಿನಿಂದ ನೋಡಬಾರದು. ಸಾಮಾನ್ಯವಾಗಿ ಬರಿ ಕಣ್ಣಿನಲ್ಲಿ ಸೂರ್ಯನನ್ನು ನೋಡಿದರೆ ಕಣ್ಣಿನ ರೆಟಿನಾ ಹಾಳಾಗುವುದು ಜೊತೆಗೆ ಮಗುವಿನ ಆರೋಗ್ಯದ ಮೇಲೆ ನೇರವಾಗಿ ದುಷ್ಪರಿಣಾಮ ಉಂಟಾಗುವುದು ಎಂದು ಹೇಳಲಾಗುವುದು.

ಶ್ರೀ ಕ್ಷೇತ್ರ ಕಟೀಲು ದುರ್ಗಾಪರಮೇಶ್ವರೀ ಜ್ಯೋತಿಷ್ಯಶಾಸ್ತ್ರಂ  ಶ್ರೀ ಜ್ಞಾನೇಶ್ವರ್ ರಾವ್ ಪ್ರಧಾನ ತಾಂತ್ರಿಕ( 8548998564 ) ರಕ್ತೇತೇಶ್ವರೀ ದೇವಿ ಮತ್ತು ದುರ್ಗಾಪರಮೇಶ್ವರೀ ದೇವಿ ತಾಯಿ ಆರಾಧನೆ ಮಾಡುತ್ತಾ ಕೊಳ್ಳೇಗಾಲದ ರಣಮೋಡಿ ಮತ್ತು ಕೇರಳದ ಕುಟ್ಟಿಚಾತನ್ ಪೂಜಾಪದ್ಧತಿಯಿಂದ ನಿಮ್ಮ ಸರ್ವ ಘೋರ ಗುಪ್ತ ಕಠಿಣ ಸಮಸ್ಯೆಗಳಿಗೆ ಕೇವಲ 2 ದಿನದಲ್ಲಿ ಶಾಶ್ವತ ಪರಿಹಾರ ಮಾಡಿಕೊಡುತ್ತಾರೆ.

ನಿಮ್ಮ ಸಮಸ್ಯೆಗಳಾದ ವಿದ್ಯಾ ಭ್ಯಾಸದಲ್ಲಿ ತೊಂದರೆ, ಉದ್ಯೋಗ ಸಮಸ್ಯೆ, ಮನೆಯಲ್ಲಿ ಹಣಕಾಸಿನ ಅಭಾವ ಎಷ್ಟೇ ದುಡ್ಡಿದ್ದರು ನೆಮ್ಮದಿಯಕೊರತೆ ಇಷ್ಟಪಟ್ಟವರು ನಿಮ್ಮಂತೆ ಆಗಲು, ಪ್ರೀತಿಯಲ್ಲಿ ನಂಬಿ ಮೋಸ, ಗಂಡ ಅಥವಾ ಹೆಂಡತಿ ಪರಸಂಗ ಬಿಡಿಸುವುದು, ಪ್ರೀತಿಯಲ್ಲಿ ಬಿದ್ದು ಮಕ್ಕಳು ಮಾತು ಕೇಳದಿದ್ದರೆ, ಗಂಡ ಹೆಂಡತಿ ನಡುವೆಹೊಂದಾಣಿಕೆ ಸಮಸ್ಯೆ ವಿವಾಹದಲ್ಲಿ ಅಡೆ ತಡೆ ಸಾಲಭಾದೆ ಇನ್ನೂ ಅನೇಕ ಸಮಸ್ಯೆಗಳಿಗೆ 100% ಸೂಕ್ತ ಪರಿಹಾರ ಮತ್ತು ಮಾರ್ಗದರ್ಶನ ನೀಡುತ್ತಾರೆ.

 ಶತ್ರುನಾಶ ಧನವಶೀಕರಣದಂತಹ ಸಮಸ್ಯೆಗಳ ನಿವಾರಣೆಗೆ ಅತ್ಯಂತ ಪ್ರಭಾವಶಾಲಿ ಮತ್ತು ಪ್ರಖ್ಯಾತಿ ಪಡೆದಿರುವ ಜ್ಯೋತಿಷ್ಯರು. ನಿಮ್ಮ ಸಮಸ್ಯೆಗಳಿಗೆ ಯಾರಿಂದಲೂ ಪರಿಹಾರ ಸಿಗದೆ ನೊಂದಿದ್ದರೆ ಇವರನ್ನು ಒಮ್ಮೆನಂಬಿ ಕರೆ ಮಾಡಿ ಖಂಡಿತಾ ಪರಿಹಾರ ಸಿಗುತ್ತದೆ. ಮೊಬೈಲ್ ನಂ ಶ್ರೀ ಜ್ಞಾನೇಶ್ವರ್ ರಾವ್ ಪ್ರಧಾನ ತಾಂತ್ರಿಕ 8548998564

ತೀಕ್ಷ್ಣವಾದ ವಸ್ತುಗಳನ್ನು ಬಳಸದಿರಿ
ಗರ್ಭಾವಸ್ಥೆಯಲ್ಲಿ ಇರುವಾಗ ಗ್ರಹಣ ಸಂಭವಿಸಿದರೆ, ಅಂತಹ ಸಮಯದಲ್ಲಿ ಗರ್ಭಿಣಿಯರು ಚೂಪಾದ ವಸ್ತುಗಳಾದ ಸೂಜಿ, ಚಾಕೂ, ಪಿನ್‍ಗಳನ್ನು ಬಳಸಬಾರದು. ಇಂತಹ ಸೂಕ್ಷ್ಮ ಅಥವಾ ತೀಕ್ಷ್ಣವಾದ ವಸ್ತುಗಳನ್ನು ಬಳಸುವುದರಿಂದ ಮಗುವಿಗೆ ಜನ್ಮ ದೋಷ ಉಂಟಾಗುವುದು ಎನ್ನುವ ನಂಬಿಕೆಯಿದೆ.

ನಿದ್ರೆ ಮಾಡಬಾರದು
ಗ್ರಹಣದ ಸಮಯವು ಕಲುಷಿತ ಅಥವಾ ದೋಷದಿಂದ ಕೂಡಿರುವ ಸಮಯವಾಗಿರುತ್ತದೆ. ಅಂತಹ ಸಮಯದಲ್ಲಿ ಗರ್ಭಿಣಿಯರು ಮಲಗಗಾರದು. ಅದು ಹುಟ್ಟಲಿರುವ ಮಗುವಿಗೆ ಕೆಟ್ಟ ಪರಿಣಾಮವನ್ನು ಹಾಗೂ ಕೆಟ್ಟ ಭವಿಷ್ಯವನ್ನು ಉಂಟುಮಾಡುವುದು. ಅಂತಹ ಸಮಯದಲ್ಲಿ ಹೆಚ್ಚು ಆಯಾಸವಾದರೆ ಕಾಲುಗಳನ್ನು ಚಾಚಿಕೊಂಡು ಕುಳಿತುಕೊಳ್ಳಬೇಕು. ಹೊರತಾಗಿ ಮಲಗಬಾರದು ಎಂದು ಹೇಳಲಾಗುವುದು.

ತಲೆ ಸ್ನಾನ ಮಾಡಿ
ಸೂರ್ಯ ಗ್ರಹಣದ ಸಮಯದಲ್ಲಿ ಎಲ್ಲರೂ ಶುದ್ಧತೆಯನ್ನು ಕಾಪಾಡಿಕೊಳ್ಳಬೇಕು. ಗರ್ಭಿಣಿಯರು ಸಹ ಗ್ರಹಣದ ಪೂರ್ವದಲ್ಲಿ ಹಾಗೂ ಗ್ರಹಣ ಬಿಡುಗಡೆಯಾದ ನಂತರ ತಲೆ ಸ್ನಾನ ಮಾಡಬೇಕು. ಇದರಿಂದ ಯಾವುದೇ ದೋಷ ಹಾಗೂ ಸೋಂಕುಗಳು ಅಂಟಿಕೊಳ್ಳದು. ಜೊತೆಗೆ ಭವಿಷ್ಯದಲ್ಲಿ ಉತ್ತಮ ಅದೃಷ್ಟಗಳು ಸಂಭವಿಸುತ್ತವೆ.

ಮಂತ್ರಗಳನ್ನು ಪಠಿಸಿ
ಸೂರ್ಯ ಗ್ರಹಣದ ದುಷ್ಪರಿಣಾಮವು ಮಗು ಮತ್ತು ತಾಯಿಯ ಮೇಲೆ ಉಂಟಾಗದಂತೆ ಗ್ರಹಣದ ಸಮಯದಲ್ಲಿ ಜಪ, ದೇವರ ಮಂತ್ರ ಪಠಣೆ, ಗೋಪಾಲ ಮಂತ್ರ, ಮಹಾ ಮೃತ್ಯುಂಜಯ ಜಪ, ವಿಷ್ಣು ಮಂತ್ರ, ಸೂರ್ಯ ಮಂತ್ರಗಳನ್ನು ಪಠಿಸಬೇಕು. ಆಗ ಉತ್ತಮ ಸಂಗತಿಗಳು ಭವಿಷ್ಯದಲ್ಲಿ ಸಂಭವಿಸುತ್ತವೆ ಎಂದು ಹೇಳಲಾಗುವುದು.

ಗ್ರಹಣದ ಸಮಯದಲ್ಲಿ ಆಹಾರಗಳ ಸೇವನೆ ಮಾಡಬಾರದು
ಗ್ರಹಣದ ಸಮಯದಲ್ಲಿ ಎಲ್ಲವೂ ಕಲುಷಿತವಾಗಿರುತ್ತವೆ. ಹಾಗಾಗಿ ಅಂತಹ ಸಮಯದಲ್ಲಿ ಊಟ-ತಿಂಡಿಗಳನ್ನು ಮಾಡಬಾರದು. ಗರ್ಭಿಣಿಯರು ನೀರನ್ನು ಕುಡಿಯುವುದಾದರೆ ನೀರಿಗೆ ತುಳಸಿ ಎಲೆಯನ್ನು ಸೇರಿಸಿ ಕುಡಿಯಬೇಕು. ದ್ರವ ರೂಪದ ಲಘು ಆಹಾರವನ್ನು ಮಾತ್ರ ಸೇವಿಸಬೇಕು. ನೀರನ್ನು ಕುಡಿಯುವಾಗ ಕುದಿಸಿ ಕುಡಿಯುವುದು ಉತ್ತಮ.

ಸೂರ್ಯನ ಕಿರಣದಿಂದ ಬಂಧಿಸಿಕೊಳ್ಳಿ
ಸೂರ್ಯ ಗ್ರಹಣದ ಸಮಯದಲ್ಲಿ ಬೀಳುವ ಬೆಳಕು ಹಾಗೂ ಗಾಳಿಯ ಪ್ರಭಾವದಿಂದ ತಪ್ಪಿಸಿಕೊಳ್ಳಲು ಮನೆಯ ಕಿಟಕಿ ಹಾಗೂ ಬಾಗಿಲುಗಳಿಗೆ ಪರದೆಗಳನ್ನು ಮುಚ್ಚುವುದು ಸೂಕ್ತ. ಇದರಿಂದ ನೇರವಾದ ಬೆಳಕು ಗರ್ಭಿಣಿಯರ ಮೇಲೆ ಪ್ರಭಾವ ಬೀರದು. ಆದಷ್ಟು ಜಾಗರೂಕರಾಗಿರುವುದು ಒಳ್ಳೆಯದು.

Tags: #Saaksha TVSolar eclipseSurya Grahan
ShareTweetSendShare
Join us on:

Related Posts

ದೇವಸ್ಥಾನಗಳ ಟನ್ ಗಟ್ಟಲೆ ಚಿನ್ನ ಸಾರ್ವಜನಿಕ ಉದ್ದೇಶಕ್ಕೆ ಬಳಕೆಯಾಗಲಿ ಫಾದರ್ ಪೌಲ್ ಥೆಲಕ್ಕಟ್ ವಿವಾದಾತ್ಮಕ ಹೇಳಿಕೆ

ದೇವಸ್ಥಾನಗಳ ಟನ್ ಗಟ್ಟಲೆ ಚಿನ್ನ ಸಾರ್ವಜನಿಕ ಉದ್ದೇಶಕ್ಕೆ ಬಳಕೆಯಾಗಲಿ ಫಾದರ್ ಪೌಲ್ ಥೆಲಕ್ಕಟ್ ವಿವಾದಾತ್ಮಕ ಹೇಳಿಕೆ

by Shwetha
April 17, 2026
0

ಲೋಕಸಭೆಯಲ್ಲಿ ಮಂಡನೆಯಾಗಿರುವ ವಿದೇಶಿ ಕೊಡುಗೆ ನಿಯಂತ್ರಣ ಕಾಯ್ದೆ ಅಂದರೆ ಎಫ್‌ಸಿಆರ್‌ಎ ತಿದ್ದುಪಡಿ ಮಸೂದೆಯ ಕುರಿತು ಚರ್ಚೆಗಳು ನಡೆಯುತ್ತಿರುವ ಬೆನ್ನಲ್ಲೇ, ಕ್ಯಾಥೋಲಿಕ್ ಪಾದ್ರಿ ಫಾದರ್ ಪೌಲ್ ಥೆಲಕ್ಕಟ್ ನೀಡಿರುವ...

ರಾಮ ಉತ್ತರ ಭಾರತದವನು, ರಾವಣ ದಕ್ಷಿಣದ ಆದಿವಾಸಿ ಎಂದ ಪ್ರಕಾಶ್ ರಾಜ್: ವಿಡಿಯೋ ವೈರಲ್ ಬೆನ್ನಲ್ಲೇ ಟ್ರೋಲ್ ಸುರಿಮಳೆ

ರಾಮ ಉತ್ತರ ಭಾರತದವನು, ರಾವಣ ದಕ್ಷಿಣದ ಆದಿವಾಸಿ ಎಂದ ಪ್ರಕಾಶ್ ರಾಜ್: ವಿಡಿಯೋ ವೈರಲ್ ಬೆನ್ನಲ್ಲೇ ಟ್ರೋಲ್ ಸುರಿಮಳೆ

by Shwetha
April 17, 2026
0

ಬಹುಭಾಷಾ ನಟ ಪ್ರಕಾಶ್ ರಾಜ್ ಅವರು ಮತ್ತೊಮ್ಮೆ ವಿವಾದದ ಸುಳಿಗೆ ಸಿಲುಕಿದ್ದಾರೆ. ಕೇರಳ ಸಾಹಿತ್ಯ ಉತ್ಸವದ ವೇದಿಕೆಯಲ್ಲಿ ಅವರು ರಾಮಾಯಣದ ಕುರಿತು ನೀಡಿದ ಹೇಳಿಕೆಯ ವಿಡಿಯೋ ಈಗ...

ಕಾಂಗ್ರೆಸ್ ಕೋಟೆಗೆ ಮುಸ್ಲಿಂ ಮುಖಂಡರ ಮುತ್ತಿಗೆ ಒಂದು ಕುಟುಂಬಕ್ಕಾಗಿ ಸಮುದಾಯವನ್ನೇ ಬಲಿಕೊಟ್ಟರೇ ಸಿದ್ದರಾಮಯ್ಯ

ಕಾಂಗ್ರೆಸ್ ಕೋಟೆಗೆ ಮುಸ್ಲಿಂ ಮುಖಂಡರ ಮುತ್ತಿಗೆ ಒಂದು ಕುಟುಂಬಕ್ಕಾಗಿ ಸಮುದಾಯವನ್ನೇ ಬಲಿಕೊಟ್ಟರೇ ಸಿದ್ದರಾಮಯ್ಯ

by Shwetha
April 17, 2026
0

ರಾಜ್ಯ ರಾಜಕಾರಣದಲ್ಲಿ ಈಗ ಹೊಸ ಸಂಚಲನ ಸೃಷ್ಟಿಯಾಗಿದೆ. ದಶಕಗಳಿಂದ ಕಾಂಗ್ರೆಸ್ ಪಕ್ಷದ ಭದ್ರಕೋಟೆಯಂತಿದ್ದ ಮುಸ್ಲಿಂ ಸಮುದಾಯ ಈಗ ಅದೇ ಪಕ್ಷದ ವಿರುದ್ಧ ಯುದ್ಧ ಸಾರಿದೆ. ದಾವಣಗೆರೆ ಉಪಚುನಾವಣೆ...

ಅಕ್ಷಯ ತೃತೀಯದಂದು ಚಿನ್ನ ಕೊಳ್ಳುವವರಿಗೆ ಸಿಹಿ ಸುದ್ದಿ ಈ ವರ್ಷದ ಅತ್ಯಂತ ಶುಭ ದಿನ ಯಾವುದು ಗೊತ್ತೇ.?

ಅಕ್ಷಯ ತೃತೀಯದಂದು ಚಿನ್ನ ಕೊಳ್ಳುವವರಿಗೆ ಸಿಹಿ ಸುದ್ದಿ ಈ ವರ್ಷದ ಅತ್ಯಂತ ಶುಭ ದಿನ ಯಾವುದು ಗೊತ್ತೇ.?

by Shwetha
April 17, 2026
0

ಸನಾತನ ಧರ್ಮದಲ್ಲಿ ಅಕ್ಷಯ ತೃತೀಯಕ್ಕೆ ಅತ್ಯಂತ ಪವಿತ್ರವಾದ ಸ್ಥಾನವಿದೆ. ಹಿಂದೂ ಸಂಪ್ರದಾಯದ ಪ್ರಕಾರ ಆಚರಿಸಲಾಗುವ ಪ್ರಮುಖ ಹಬ್ಬಗಳಲ್ಲಿ ಅಕ್ಷಯ ತೃತೀಯವೂ ಒಂದು. ಈ ದಿನವನ್ನು ಕೇವಲ ಹಬ್ಬವಾಗಿ...

ದಿನ ಭವಿಷ್ಯ (09-04-2026) Daily Horoscope ಯಾವ ರಾಶಿಗೆ ಶುಭ..? ಯಾರಿಗೆ ಅಶುಭ..?

ದಿನ ಭವಿಷ್ಯ (17-04-2026) Daily Horoscope ಯಾವ ರಾಶಿಗೆ ಶುಭ..? ಯಾರಿಗೆ ಅಶುಭ..?

by Shwetha
April 17, 2026
0

ದಿನ ಭವಿಷ್ಯ: 17-04-2026 ಮೇಷ ರಾಶಿ ಇಂದು ನಿಮಗೆ ಕೆಲಸದ ಕ್ಷೇತ್ರದಲ್ಲಿ ಹೆಚ್ಚಿನ ಜವಾಬ್ದಾರಿಗಳು ಹೆಗಲೇರಲಿವೆ. ಉದ್ಯೋಗದಲ್ಲಿ ನಿಮ್ಮ ಶ್ರಮಕ್ಕೆ ತಕ್ಕ ಪ್ರತಿಫಲ ದೊರೆಯಲಿದೆ. ಮೇಲಧಿಕಾರಿಗಳೊಂದಿಗೆ ಸೌಮ್ಯವಾಗಿ...

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • Astrology – ಯಾವ ಯಾವ ರಾಶಿಯವರಿಗೆ ಯಾವ ನಕ್ಷತ್ರ ಬರುತ್ತದೆ ಗೋತ್ತಾ ನಿಮಗೆ..??

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram